ಒಟ್ಟು 111 ಕಡೆಗಳಲ್ಲಿ , 35 ದಾಸರು , 94 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಧ್ರುವ ತಾಳ ದಾಸ ನಿನಗೆ ನಾನು ಲೇಸಿನವನೆಂದು ಆಶೆಯಿಂದಲಿ ಗತಿ ಬೇಡಲಿಲ್ಲ ದಾಸತನ ಎನಗೆಲ್ಲಿಹುದು ಶ್ರೀನಿ- ವಾಸನೆ ಅನಂತ ಕಲ್ಪದಲ್ಲಿ ನಾಶನ ಮಾಡಿಕೊಂಬ ದಾಸ ನಾನು ದಾಸನೆನಿಸಿಕೊಂಡು ತಿರುಗುವ ಜನಕ್ಕೆ ಲೇಸಾಗಿ ದಂಡಿಸಿ ಮೆದಿಯ ಬೇಕು ಕೇಶವ ವಿಜಯವಿಠ್ಠಲನೆ ನಿನ್ನ ಮರೆದು ಗ್ರಾಸಕ್ಕೆ ತಿರುಗುವ ಭಾಸಮಾನ ದಾಸ 1 ಮಟ್ಟತಾಳ ತಿರಕದಾಸ ನಾನು ಹರಕ ದಾಸ ನಾನು ಕರಕರಿಯನು ಮಾಡಿ ಪರರ ಪೀಡಿಸಿ, ಉ- ದರ ಪೊರೆವ ದಾಸನು ನಾನು, ಬರಿಯ ದಾಸ ನಾನು ಅರಿಮರ್ದನ ಹರಿ ವಿಜಯವಿಠ್ಠಲ ನಿನ್ನ ಪರಮ ಭಕ್ತನೆಂದು ತಿರಿದುಣ್ಣ ಮೆಚ್ಚಿದೆನು 2 ತ್ರಿವಿಡಿ ತಾಳ ಕೊಟ್ಟರೆ ಹರಸುವೆನು, ಕೊಡದಿದ್ದರೆ, ಬೆರ ಳಿಟ್ಟು ಬಗಳುವಂಥ ಭ್ರಷ್ಟ ದಾಸನು ನಾನು ಸೃಷ್ಟಿಯೊಳಗೆ ಬಹು ಧನವಂತರ ಮನೆಯ ಮೆಟ್ಟು ಕಂಡರೆ ಬಿಡದಿಪ್ಪ ದಾಸ ನಾನು ನಷ್ಟ ವಾಗಿದ್ದ ಉಚ್ಛಿಷ್ಟ ದಾಸನು ನಾನು ದೃಷ್ಟಿಯಿಂದಲಿ ನೋಡೊ, ವಿಜಯವಿಠ್ಠಲ ಕೇಳೊ ಎಷ್ಟೊ ಕಾಲದ ಪಾಪಿಷ್ಠ ದಾಸನು ನಾನು 3 ಅಟ್ಟತಾಳ ಕುರುಡ ದಾಸನು ನಾನು ಕುಂಟ ದಾಸನು ನಾನು ಹುರಡಿಗೆ ಮಾಡುವ ಹುರಳಿಲ್ಲದ ದಾಸ ಸರಿಯವರನು ಕಂಡು ಮರಗುವ ದಾಸನು ಎರಡು ಕಡೆ ಕೆಟ್ಟ ಭರಡಿ ದಾಸನು ನಾನು ಗರಕೆ ಕರದಾರೆ ಹಿಗ್ಗುವ ದಾಸನು ನಾನು 4 ಆದಿತಾಳ ಹೀನ ದಾಸನು ನಾನು, ನೀಚ ದಾಸನು ನಾನು ಹಾನಿವೃದ್ಧಿಗಳೆಲ್ಲ ತಿಳಿಯದ ದಾಸನು ನಾನಾ ದುಷ್ಕರ್ಮ ಮಾಳ್ಪ ದಾಸನೊ ನಾನು ಮಾನವಿಲ್ಲದೆ ಅಪಮಾನ ದಾಸ ನಾನು ದಾನ ಧರ್ಮವಿಲ್ಲದ ಹೀನ ದಾಸನು ನಾನು ಅನಂತ ಜನನಕ್ಕೆ ಹೊಲೆದಾಸನು ನಾನು ಶ್ರೀನಿವಾಸ ತಿರುಮಲೇಶ ವಿಜಯವಿಠ್ಠಲ ಬ್ಯಾನೆ ಇದ್ದಲ್ಲಿ ಬಿಡುವ ಬಕ್ಕದಾಸನು ನಾನು 5 ಜತೆ ಹೊಟ್ಟೆಕಿಚ್ಚಿನ ದಾಸ-ಹಲುಬಿ ಪೋಗುವ ದಾಸ ದಟ್ಟದಾರಿದ್ರ ದಾಸನು ವಿಜಯವಿಠ್ಠಲರೇಯ 6
--------------
ವಿಜಯದಾಸ
(ಕಾಂಚಿ ವರದರಾಜಸ್ವಾಮಿ) ಕಾಂಚಿ ವರದರಾಜ ಪರಮ ದಯಾಳೊ ವಂಚನೆಯಿಲ್ಲದ ಬಿನ್ನಹ ಕೇಳೊ ಪ. ಐಂದ್ರ ನಕ್ಷತ್ರ ವಾಗೀಂದು ವಾರದಲಿ ದಿ- ನೇಂದ್ರನುದಯಲಗ್ನ ಸಲುವ ಸಮಯದಿ ಇಂದ್ರಾದಿ ದಿವಿಜರು ಪೊಗಳಲು ನಭದಿ ರಾಜೇಂದ್ರ ನೀ ಪೊರಮುಟ್ಟುದನು ಕಂಡೆ ಮುದದಿ 1 ಭರದಿಂದ ಧ್ವನಿಗೈವ ಭೇರ್ಯಾದಿ ವಾದ್ಯ ತಿ¾ುವಾಯ್ಮೊ¾õÉÉಯೆಂಬ ದ್ರಾವಿಡ ಪದ್ಯ ನೆರೆದ ವಿಪ್ರರು ಪೇಳ್ವ ವೇದ ಸಂವೇದ್ಯ ನಿರವದ್ಯ 2 ಎರಡು ಸಾಲಿನಲಿ ಸಾವಿರ ಸಂಖ್ಯೆ ದೀಪ ಮೆರೆವ ಭೂಛತ್ರಿ ಪಿಡಿದಿರುವ ಪ್ರತಾಪ ಗರುಡ ಗಮನನಾಗಿ ಗೋಪುರ ಮಧ್ಯ ಬರುವ ನಿನ್ನನು ನೋಡಿದರೆ ಮುಕ್ತಿ ಸಿದ್ಧ 3 ಖಂಡ ಮಂಡಲ ನಾಯಕನ ಭೇಟಿ ದೊರೆಯೆ ಖಂಡಿತವಾಗೋದು ದಾರಿದ್ರ್ಯ ಮರೆಯೆ ವಾಹನ ಅಖಿಳಾಂಡಕೋಟಿ ಬ್ರಹ್ಮಾಂಡನಾಯಕ ನಿನ್ನ ಕಂಡೆನು ದೊರೆಯೆ 4 ಶೇಷಗಿರಿಯೊಳಿದ್ದು ಪೋಷಿಪೆ ಜನರ ದೋಷವಿದೂರ ಕಾಂಚೀಶ ಶ್ರೀವರದ ಆಶೆ ಪೂರಿಸಿ ಎನ್ನ ಭಾಷೆಯ ಸಲಿಸೊ ಶ್ರೀಶ ಕೃಪಾರಸ ಸೂಸೆನ್ನ ಶಿರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದು ಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿ ಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟು ಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿ ಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡು ದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನ ಸ್ಥಾ(ಸ್ಥ)ಳವ ಶುದ್ಧ ಮಾಡು ಸ್ಥಿರವಾದ ಮನಸಿನ ಸೂತ್ರವಿಡಿದು ಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿ ಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರ ಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆ ಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತ ದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನು ಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿ ವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾ ಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟು ವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ತಿಮಿರ ನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪ ಪರಮ ಸಾಧು ಹರಹರಾ 31 ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ನರಸಿಂಹ
ಅಧ್ಯಾಯ ಒಂಬತ್ತು ಶ್ರೀ ವಾಣೀಭಾರತೀ ಗೌರೀ ಶಚೀಭಿಃಸ್ನಾಪಿತೋವತಾತ್| ಕುಚೀರಾಲ್ಲಬ್ಧ ವಿತ್ತೋರ್ಚನ್ ವಿಪ್ರಾನ್ ಲಕ್ಷ್ಮೀಪ್ರಿಯಂಶರಃ|| ವಚನ ಪರಮೇಷ್ಠಿ ಮಾಡಿದನು ಸರಸ್ವತಿಯು ಮೊದಲಾದ ಶೃಂಗರಿಸಿಕೊಂಡರು ತಾವು ವರನಾಗಿ ಶೋಭಿಸಿದ ವರ ಹರುಷದಲಿ ನಾಲ್ಕು ವರಕಲಶಗಳನಿಟ್ಟು ವರ ರತ್ನ ಸುರಗಿಯನು ಸುತ್ತಿ ಶ್ರೀಹರಿಗೆ ಸುರರೊಡೆಯ ಬೇಗಿನ್ನು ಮಜ್ಜನ ಮಾಡು ಹರಿಯೆ ನೀನು 1 ರಾಗ:ನೀಲಾಂಬರಿ ಆದಿತಾಳ ಕೇಳೀ ಕಂದಗಂದನು ಶೋಕ ದಲಿ ನೊಂದು ಮನದಲಿ1 ಹಿರಿಯರೆಂಬವರಾರೆನಗೆ ಹರುಸವರಾರಿಲ್ಲ ಅಕ್ಕರವಿಲ್ಲಾ 2 ಅಕ್ಕರದಿಂದ ಪೂಸೆ ಹಿಕ್ಕಿ ಎರೆಯುವದಕ್ಕೆ ಅಕ್ಕ ತಂಗಿಯರಾರಿಲ್ಲ ಅಕ್ಕರವಿಲ್ಲಾ 3 ಬಿಡದ ಕರ್ಮಕ್ಕೆ ಮಾಡುವದು ಬಿಡುವದೆ ಇದು 4 ತಂದೆ ತಾಯಿಗಳಿಲ್ಲದೆ ನೊಂದು ಬಳಲಿದೆ 5 ವಚನ ಎಂದಿಗಾದರು ನಿನಗೆ ತಂದೆ ಬರುವರು ಮಂದಿ ಚಂದೇನೊ ನಿನಗೆ ಇದು ಎಂದಿಗಗಲದೆ ನಿನ್ನ ಸಂದೇಹವ್ಯಾಕೆ ನಗುತ ಮುಂದಿರುವ ತನ್ನ ನೋಟದಿಂದ ನೋಡಿದನು 1 ತಿಳಿದು ತರಸಿದಳು ತೈಲವನು ಹರುಷದಲೆದ್ದು ತಿಳಿದು ತ್ವರದಿ ವರರತ್ನ ಪೀಠದಲ್ಲಿ ಹರಿಣಾಕ್ಷಿ ತಾ ಬಂದು ಸರಸಾದಸಂಪಿಗೆಯ ಹರಸಿದಳು ಹೀಗೆ2 ಮಂಡಿತನೆ ಭಕ್ತರಿಗುದ್ದಂಡ ವರ ಸಂತತಿ ಉದ್ದಂಡ ನಾಯಕನೆ ಭೂಮಂಡ ಕೂಡಿಕೊಂಡು ನಿನ್ನ ಈ ಲೇಪಿಸಿದಳಾ ಜಗದ್ವಾಪಕನ ಎರೆವಳು ತಾಪಿತೋ ದಕÀದಿ ಸಂತಾಪ ಹಾರಕಳು 3 ಗಂಧಪರಿಮಳದಿಂದ ಚಂದಾಗಿ ತಿರೆ ತಂದಳಾರತಿದೇವಿ ಚಂದದಾರತಿ ಒಡಗೂಡಿ ಮುಕುಂದನ ಫಣಿಗೆ ಆರತಿ ಬೆಳಗಿ ಮುಂದೆ ಮತ್ತೆರ ಸುಂದರಾಂಗಿಯು ತನ್ನ ಹರಿವಾಣದ್ಹಿಂದಿಟ್ಟು ಎತ್ತಿ ಕಲಶವೃಂದದಿಂದೋ ಕುಳಿಯ ಚಂದಾಗಿ ಎರೆವಳಾನಂದದಲ್ಲಿ ಸುಂದರಿಯರಿಂದ ಕೂಡಿ 4 ಮೈವರಿಸಿ ಸುತ್ತ ವಸ್ತ್ರ ಪೀತಾಂಬರವ ಬಹುಭಕ್ತಿಯಲಿ ಗಿರಿಜೆ ಸುತ್ತ ಕೇಶಗಳೆಲ್ಲ ತನ್ನ ಪುತ್ರಿ ಭಾಗೀ ಮೆಟ್ಟಿ ಪತ್ನಿಯಳ ಉತ್ತಮಾಸನದಲ್ಲಿ ಹತ್ತಿಕುಳಿತ5 ರಾಗ:ನೀಲಾಂಬರಿ ಆದಿತಾಳ ಎಲ್ಲರು ಬಂದರು ಬಹು ಉಲ್ಹಾಸದಿಂದಲ್ಲೆ ಅವನ ಚಲ್ವಿಕೆಯ ನೋಡುತಲೆ ಅಲ್ಲೆ ಕುಳಿತರು 1 ಚಂದದ ಚಾಮರಗಳ ಪಿಡಿದರು 2 ಕೊಟ್ಟಳು ವಿಚಿತ್ರದ ಕನ್ನಡಿ3 ಚೆನ್ನಾಗಿ ಹಚ್ಚಿಕೊಂಡ ಚನ್ನಿಗ ತಾನು 4 ಮುದದಿಂದ್ಹೀಗೆಂದಳು ಸೊಸೆಗೆ ಮುದು ಮಗನಿಗೆ ಕುಂಕುಮ ಹಚ್ಚು ಮದಗಜಗಮನೆ 5 ಫಣಿಗೆ ತಿದ್ದಿ ಕುಂಕುಮ ವನ್ನಿಟ್ಟಳು ಮುದ್ದು ಸುರಿಯುತ 6 ಮುಂದಲ್ಲೆ ಕುಬೇರಕೊಟ್ಟ ಚಂದದಾಭರಣಗಳಿಟ್ಟು ಸಂಧ್ಯಾನು- ಷ್ಠಾನವ ವಿಧಿಯಿಂದ ಮಾಡಿದ 7 ಪುಣ್ಯಾಹ ವಾಚನಕೆ ಕುಳಿತಾ ಪುಣ್ಯಾತ್ಮನು ತಾನು 8 ಒಡಗೂಡಿ ಕುಳಿತಳಲ್ಲೆ ಸಡಗರದಿಂದ 9 ಮತ್ತಲ್ಲೆ ವಶಿಷ್ಠ ಮುನಿಯು ಮುತ್ತಿನ ರಾಸಿಗಳಿಂದ ಉತ್ತಮ- ಗದ್ದಿಗೆಯ ಬರೆದ ಕ್ಲಪ್ತದಿಂದಲಿ 10 ವಿಧಿಯಿಂದ ಮಾಡಿಸಿದನÀು ವಿಧಿಸುತ ತಾನು11 ಸಂಭ್ರಮದಿಂದಲ್ಲೆ ಕೊಟ್ಟ ತಾ ಬ್ರಹ್ಮದೇವ 12 ದೇವಾಧಿದೇವಗೆ ಕೊಟ್ಟರಾ ವೇಳೆಯಲ್ಲಿ 13 ಮುತ್ತಿನ ಅಕ್ಷತೆ ಇಟ್ಟು ಮುತ್ತೈದೆರಲ್ಲೆ 14 ನುಡಿದ ಕುಲದೇವಿ ಯಾವಕೆ ನಿನಗೆ ಶ್ರೀನಾಥಪೇಳೋ 15 ಹಲವು ಕಾಲದಲ್ಲಿ ಎನ್ನ ಕುಲಪುರೋಹಿತನಾದ ಮೇಲೆ ಕುಲದೇವಿ ಯಾವಕೆ ಅರಿಯೆ ಮುನಿನಾಥ ನೀನು 16 ಕುಲಪುರೋಹಿತ ನೆನಿಸುವೆನೊ ಶ್ರೀನಾಥನಿನಗೆ17 ಕುಲದೇವಿ ಎನಗೆ ಉಂಟು ಮುನಿನಾಥ ಕೇಳೊ 18 ಯಾವರೂಪ ದಿಂದೆಸೆವಳು ಶ್ರೀನಾಥ ಪೇಳೊ19 ವೃಕ್ಷರೂಪದಿಂದ ಅಮಿತಾದ ಫಲಕೊಡುವಳಯ್ಯ ಮುನಿನಾಥ ಕೇಳೊ20 ವೃಕ್ಷ ಎಲ್ಲಿ ಇರು ತಿಹುದು ಪೇಳೋ ಶ್ರೀನಾಥ ನೀನು 21 ಇರುತಿಹುದು ವೃಕ್ಷ ಮುನಿನಾಥ ಕೇಳೊ 22 ಸಹಿತ ತ್ವರದಿ ನಡೆದ ಕುಲದೇವಿಯ ಕರೆವುದಕೆ 23 ವಚನ ಕ್ರಮದಿಂದ ಪೂಜಿಸುತ ದಯಮಾಡು ನಮಗೆ ಕುಲ ಅಮಿತ ಕಾರ್ಯವನು ಕ್ರಮ 'ಶಮಿಶಮಮೇ' ಎಂತೆಂಬ ಮಾಡಿ ಕುಲದೇವತೆಯಾ ಮಾಡಿ ನುಡಿದವು ಆಗ ಸೂರಾಡುತಲೆ ಬಂದ ಗಾಢನೆ ಸ್ನೇಹ ಸಂರೂಢನಾಗಿ 1 ವರಹದೇವನೆ ಎನ್ನವರ ಧರಣಿದೇವಿಯ ಕೂಡಿ ಸರಸಾಗಿ ಎಲ್ಲರಿಗೆ ಹರಿಯೆ ನೀನು ಹರಿ ಅಂದಮಾತಿಗೆ ಆ ಹಿರಿಯಳೆಂತೆಂದು ತಿಳಿ ಎನ್ನ ಇರುವೆ ಕೃಷಿ ಕಾರ್ಯದಲಿ ನಿರತನಾಗಿ 2 ಎಲ್ಲ ಈ ಪರಿಕೇಳಿ ಫುಲ್ಲನಾಭನು ಅವನ ಒಲಿದಾಜ್ಞೆಯ ಕೊಂಡು ಉಲ್ಲಾಸಬಟ್ಟು ಮನದಲ್ಲಿ ಕುಲದೇವತೆಯ ಅಲ್ಲಿ ಸ್ಥಾಪನೆ ಮಾಡಿ ನಿಲ್ಲದಲೆ ಸ್ವಸ್ಥಾನದಲಿ ಬರುತಾ ರಮಾ ವಲ್ಲಭನು ನುಡಿದನಾಗಲೆ ಈ ಪರಿಯು ಎಲ್ಲರ್ಹೊರಡಿರಿ ಇನ್ನು ಸುಳ್ಳ್ಯಾಕೆ ತಡ ದೂರದಲ್ಲೆ ಇರುತಿಹದು ಬಲ್ಲಿ ದಾಕಾಶಪುರ ಇಲ್ಲಿದ್ದ ಬಾಲಕರು ಎಲ್ಲ ವೃದ್ಧರು ಮತ್ತೆ ಮೆಲ್ಲಗ್ಹೋಗಲಿ ಮುಂದೆ ನಿಲ್ಲದಲೆ ಸಾಗಿ3 ತನ್ನ ತಂದೆಯ ವಚನವನ್ನು ಕೇಳೀಪರೀ ಮುನ್ನ ನುಡಿ ದನು ಬ್ರಹ್ಮ ಪುಣ್ಯಪುರುಷನೆ ಕೇಳು ಪುಣ್ಯಾಹ ವಾಚನವ ಚೆನ್ನಾಗಿ ನೀ ಮಾಡಿ, ಮುನ್ನ ಆಕುಲದೇವಿಯನ್ನು ಸ್ಥಾಪನೆಮಾಡಿ, ಉಣ್ಣದಲೆ ಪೋಗುವುದುಚಿತವಲ್ಲಾ ಸಣ್ಣ ಬಾಲರು ಮತ್ತೆ ಹೆಣ್ಣು ಮಕ್ಕಳು ದೇಹಹಣ್ಣಾಗಿ ಇರುವ ಬಹು ಪುಣ್ಯ ಶೀಲರು ಮತ್ತೆ ನೀನ್ನ ಕುಲ ಬಾಂಧವರು ಮಾನ್ಯ ಮುನಿಗಳು ಎಲ್ಲ ಉಣ್ಣದಲೆ ಹಸಿವೆಯಲ್ಲಿ ಬಣ್ಣಗೆಟ್ಟಿಹರು 4 ತನ್ನ ತನಯನ ವಚನವನ್ನು ಕೇಳೀ ಪರಿಯಮುನ್ನ ಶ್ರೀಹರಿನುಡಿದ ಎನ್ನ ಪುತ್ರನೆ ಕೇಳು ಎನ್ನ ಕಾರ್ಯಕೆ <ಈಔಓಖಿ ಜಿಚಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಪ್ಪಾ ಕೇಳೊ ನಿನ್ನ ಗುರುತ ನೀನೆ ತಪ್ಪಿದೆಪ್ಪ | ತುಪ್ಪ ಹಾಲು ಬಿಟ್ಟು ನೀ ಅಡವಿಯ ಸೊಪ್ಪು ಮೆಲಬ್ಯಾಡಪ್ಪ ಪ ಅನುದಿನ ನೆನೆದು ಮಾಡುವ ಕರ್ಮವು ನಿನಗಿಲ್ಲಪ್ಪ | ಚಿನುಮಯಾತ್ಮಕ ಬ್ರಹ್ಮನು ನೀನು ಅನುಮಾನ ಇದಕಿಲ್ಲಪ್ಪ 1 ನಿತ್ಯ ಬೋಧಾಮೃತವ ಕುಡಿಯಪ್ಪ | ನಾದ ಬಿಂದು ಕಲಾತೀತರು ಹಾಡುವ ಪದವ್ಯಾಕಪ್ಪ | ಸಾಧು ಪುರುಷರು ಹೋದ ಹಾದಿಯ ಹಿಡಿದು ಮುಕ್ತಿ ಪಡೆಯಪ್ಪ 2 ಇಂದು ನಾಳೆ ಎಂಬುವದೊಂದು ಸಂಶಯ ನಿನಗೆ ಬ್ಯಾಡಪ್ಪ | ಕುಂದು ಕೊರತೆಯು ಇಲ್ಲಾತನಿಗೆ ಆನಂದವೆ ಸ್ವಾದವಪ್ಪ | ಬಂದು ಹೋಗಿ ನೀ ಭವಸಾಗರದೊಳು ಬಹು ಪರಿಯಿಂದಲಿ ನೊಂದೆಪ್ಪ | ತಂದೆಯಾದ ಭವತಾರಕನ ಹೊಂದಿ ದಿನವ ಕಳೆಯಪ್ಪ 3
--------------
ಭಾವತರಕರು
ಅರ್ಚಿಸೊ - ಮನುಜ - ನೀನರ್ಚಿಸೊ ಪ ನಿಚ್ಚಟ ಮರೆಯದೆ ಅ.ಪ. ವಾರಿಧಿ ಮಧ್ಯದಿ ಅಂದೂ | ಮಹಾಗರಳ ಉದ್ಭವಿಸಿತು ಮುಂದೂ | ನೋಡುಸುರಾಸುರರೆಲ್ಲರು ಬಂದೂ | ಭಾಳಮೊರೆಯ ನಿಟ್ಟರು ಕೇಳೊ ಅಂದೂ | ಆಹಭರದಿಂದ ಬರುತಲೆ | ಗುರು ಪವನನ ಪಾದಸ್ಮರಿಸದೆ ಗರಳವ | ಭುಜಿಸಲು ಬಂದನ 1 ಉದುಭೂತ ವಿಷದ ಪಾತ್ರೆಯನೂ | ಹರಮುದದಿ ಹಸ್ತದಿ ಕೊಂಡು ಅವನು | ನೋಡಿಅದುಭೂತ ವಿಷದ ಜ್ವಾಲೆಯನು | ತಾನುಬೆದರಿ ಯೋಚಿಸಿದನು ಶಿವನು | ಆಹಅದನರಿತು ಶಿರಿಯರಸ ಪದುಮಾಕ್ಷ ಕೃಷ್ಣನುಮುದದಿ ಅಭಯವಿತ್ತು | ಸದಯವ ತೋರಿದ 2 ಸೇವ್ಯ | ಕೇಳೊಮಂತ್ರೋದ್ಧಾರಗೆ ಪೇಳ್ದತ್ವರ್ಯ | ಆಹಮಂತ್ರಿ ಹನೂಮಂತ | ಮರ್ಧಿಸಿ ಇತ್ತಂಥಸ್ವಂತ ವಿಷವನುಂಡು | ಪಂಥವಗೆಲಿದನ 3 ಕಂಟಕ ಕಳೆದನು ಶಿವನು | ವಿಷಕಂಠನೆನೀಸಿದನವನು | ದಶಕಂಠ ಹರನ ನಾಮವನ್ನು | ಅವಕುಂಠಿತನಾಗದೆ ಇನ್ನು | ಆಹಕುಂಟಿಸಿ ಈಂಟಿಸಿ | ಧಿಮಿಧಿಮಿಕೆನ್ನುತಸೊಂಟದಿ ಕೈಯಿಟ್ಟು | ನಾಟ್ಯವನಾಡ್ವನಾ 4 ಪರಿ ಸ್ಮರಿಸೆ5
--------------
ಗುರುಗೋವಿಂದವಿಠಲರು
ಆದಿವರಾಹನ ಚೆಲುವಪಾದವ ಕಾಣದೆ ಕಣ್ಣುವೇದನೆಯು ಆಗಿ ಬಲು ಬಾಧಿಸುತ್ತಲಿದೆಯೆನ್ನಈ ಧರೆಯೊಳಗೆ ಶುಕ್ಲನದಿಗೆ ದಕ್ಷಿಣದಲ್ಲಿದ್ದ ಮೇ-ಣ್ ದಾಡೆ ಅತ್ತಿತ್ತಂದ ಪ. ಅಷ್ಟಾ ಸ್ವಯಂ ವ್ಯಕ್ತ ಶ್ರೀಮುಷ್ಣಅಷ್ಟಾಕ್ಷರ ಮಂತ್ರವನ್ನು ಇಷ್ಟುಮಾತ್ರ ತಿಳಿದವರೆಷ್ಟು ಪುಣ್ಯ ಮಾಡಿದಾರೊಸೃಷ್ಟಿಯೊಳಗೆ ಇವರು ಶ್ರೇಷ್ಠರೆಂದು ಅರಿತರೆಕಷ್ಟವು ಬಾರದು ಎಂದೆಂದುಅಷ್ಟದಾರಿದ್ರ್ಯ ಹೋಹುದು ಅಷ್ಟೈಶ್ವರ್ಯವು ಬಾಹುದುಇಷ್ಟು ಮಾತ್ರವಲ್ಲ ಕೇಳೊ ಅಷ್ಟಪುತ್ರರು ಆಹೊರು ದೃಷ್ಟಿಬಾರದಂತೆ ಮನದಿಷ್ಟ್ಟಾರ್ಥವ ಕೊಟ್ಟು ಕಾವಅಷ್ಟದಿಕ್ಕಿನೊಡೆಯನೊಬ್ಬ 1 ವರಾಹ ಅಂಬುಜವಲ್ಲಿ ಚೆಲ್ಲಿತ್ತಾವನದಲ್ಲಿ ಇದ್ದ್ದಾದಿವರಾಹ 3 ಮಂಡೆ ಪೂ ಬಾಡದಿಂದೆನ್ನುಪುಂಡರೀಕಾಕ್ಷ ತಾ ಸವಿದುಂಡು ಮಿಕ್ಕಪ್ರಸಾದವನಾ ಪ್ರ-ಚಂಡ ಹನುಮಂತಗೆ ಕೊಟ್ಟ 4 ಭಾರವ ಮುಗಿಪೋವ್ಯಾಳೆ ಗರುಡನ ಕಂಡು ಈಗಗುರುಮಂತ್ರ ಉಪದೇಶ ಶ್ರೀ-ಹರಿಸ್ಮರಣೆಗಳಿಂದ ನರಕಬಾಧೆÉಗಳ ಇಲ್ಲದಂತೆ ಮಾಡಿ-ದರು ಶ್ರೀಹರಿಯ ವಾಲಗದಿಂದಲಿತಿರುಪತಿ ಸುತ್ತ ಶೇಷಗಿರಿಯ ವಾಸದಲ್ಲಿಪ್ಪವರಾಹ ವೆಂಕಟೇಶನಚರಣಕಮಲವನ್ನು ಹರುಷದಿಂದಲಿ ಕಂಡುಪರಮಸುಖವನಿತ್ತ ಹಯವದನನ ನಂಬಿರೊ 5
--------------
ವಾದಿರಾಜ
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇಂದ್ರಪ್ರಸ್ಥದಲ್ಲೆ ಕುಂತಿ ನಂದ(ನ) ರಾಜಸೂಯ್ಯಾಗವನು ಆ- ನಂದದಿ ಮಾಡಿಂದಿರೇಶಗರ್ಪಿಸಿದನು 1 ಮಂದಬುದ್ಧಿ ಕೌರವನು ಚೆಂದನೋಡಿ ಸೈರಿಸದೆ ಪಾಂಡವರ ಪಟ್ಟಣದಿಂದ್ಹೊರಗ್ಹಾಕುವೆನೆಂದನು 2 ಘಾತಕ ದುರ್ಯೋಧನ ತನ್ನ ಮಾತುಳ ಶಕುನಿಯ ಕೇಳಿ ಪ್ರೀತಿಂದೆ ಪಾಂಡವರ ಕರೆಸಿ ದ್ಯೂತವಾಡಿದ 3 ಆಗ್ರಾದಿಂದಾಟಗಳ ಸೋಲಿಸಿ ಶೀಘ್ರದಿಂದ್ವನವಾಸವ ಚರಿಸಿ ಅಜ್ಞಾತ್ವಾಸೊಂದೊ(ದ್ವ?) ರುಷವೆಂದು ಪ್ರತಿಜÉ್ಞ ಮಾಡಿದ 4 ಸೋತು ಧರ್ಮ ಸಕಲೈಶ್ವರ್ಯ ಸಾದೇವ ನಕುಲ ಭೀಮರ ಪಾರ್ಥ ದ್ರೌಪದಿಯ ಪಣಕಿಟ್ಟು ಕೂತನಾಗಲೆ 5 ಆನೆ ಕುದುರೆ ಅಷ್ಟೈಶ್ವರ್ಯ ಬ್ಯಾಗೆ ತನ್ನಿರಿ ಭಂಡಾರವನು ಹೋಗಿ ದ್ರೌಪದಿ ಕರೆಯಿರೆಂದು ಹೇಳಿದನಾಗ 6 ಕರವ ಮುಗಿದು ನಿಂತು ಇಂದು ನಮ್ಮ ರಾಜಸಭೆಗೆ ಬನ್ನಿರೆಂದರು 7 ದಾಯವಾಡಿ ಸೋತರಿನ್ನುಪಾಯವಿಲ್ಲೀಗೆ 8 ಇಂದಿರೇಶನ ದಯವು ನಮ್ಮಲ್ಲಿದ್ದ ಕಾರಣದಿಂದೀಗ ದುರಿತ ಬಯಲಾಗುವುದ್ಹ್ಯಾಗೆಂದು ನುಡಿದಳು 9 ಚಂದ್ರ ಜ್ಯೋತಿಯಂತೆ ಹೊಳೆವೊ ಮಂದಗಮನೆ (ಇ)ಂದು ವದನೆ ದುಂಡು ಮಲ್ಲಿಗೆಶಿರವ ಬಾಗಿ ಬಂದು ನಿಂತಳು 10 ಕಂಡು ದುರ್ಯೋಧನ ದ್ರೌಪದಿ ನಿನ್ನ ಗಂಡರಡವಿಗೈದುವೋರು ಹೆಂಡತ್ಯಾಗಿರೆನ್ನ ಬಳಿಗೆ ಬಾರೆ ಎಂದನು 11 ಕೆಂಡ ತುಂಬಿದ ಕೊಂಡದೊಳು ಕಂಡೂ ನೀ ಹಾರುವರೇನೊ ತುಂಡು ಮಾಡಿ ಕಡಿವೋರೈವರು ಬ್ಯಾಡೋಯೆಂದಳು 12 ಪತಿಗಳಿಂದೆ ರಹಿತಳೆ ದ್ರೌಪದಿಯೆ ನೀನತಿ ಹರುಷದಿಂದೆ ಸತಿಯಾಗಿ ಬಾಳ್ಹಿತದಿಂದೆನ್ನಕೂಡೇಯೆಂದನು 13 ಪತಿಯಿಂದೆ ರಹಿತಳು ಭಾನುಮತಿಯೋ ಧೃತರಾಷ್ಟ್ರ ಗಾಂಧಾರಿ ಸುತಹೀನರಾಗುವರತಿ ಬ್ಯಾಗೆ ಮತಿಗೇಡಿ ಕೇಳೊ 14 ಪಟ್ಟೆ ಮಂಚಕ್ಕೊಪ್ಪುವ್ಯಂತೇ ಬಾರೇಯೆಂದನು 15 ಅಷ್ಟ ಬಡವರೈವರು ನಿನ ಶಿರ ಕುಟ್ಟಿ ಯಮಪಟ್ಟಣಕ್ಕೆ ಅಟ್ಟಿ ರಾಜ್ಯಕ್ಕಧಿಕಾರ್ಯವರು ಕೇಳೋಯೆಂದಳು 16 ಹೇಮ ಇಚ್ಛ ಮಾಡಿದ್ದೇನೀಗೆನ್ನ ಕೂಡೆ ಎಂದನು 17 ಹುಚ್ಚು ಹಿಡಿದಿತೇನೋ ನಿನಗೆ ಉಚ್ಚು ಬಡಿದು ನಿನ್ನ ಹಲ್ಲು ನುಚ್ಚು ಮಾಡಿ ಕೊಲ್ಲೋರೈವರು ಬ್ಯಾಡೋಯೆಂದಳು 18 ಬಡನಡುವಿನ ವೈಯಾರಿ ಕಡುಚೆಲ್ವೆ ದ್ರೌಪದಿಯೆ ಎನ್ನ ತೊಡೆಯಮ್ಯಾಲೆ ಒಪ್ಪುವ್ಯಂತೆ ಬಾರೆಯೆಂದನು 19 ಕಡುಪಾಪಿ ನೀ ನುಡಿವೋ ನಾಲಿಗೆ ಕಡಿದು ಭೀಮನ ಗದೆಯು ನಿನ್ನ ಉರ ಭೇದಿಸುವೋದನು ನೋಡೇನೆಂದಳು 20 ಅಂಗನೆ ನಿನ್ನಂಗಸಂಗವಾಗದಿದ್ದರೆ ನಿನ್ನ ಮಾನ- ಭಂಗ ಮಾಡಿ ಬತ್ತಲೆ ನಾ ನಿಲಿಸೇನೆಂದನು 21 ಪುಂಡ ಖಳ ನಿನ್ನುದರ ಓಕುಳಿಕೊಂಡಮಾಡೋಕುಳಿಯನಾಡಿ ಚೆಂಡನಾಡಲು ನಿನ್ನ ಶಿರವ ನೋಡೇನೆಂದಳು 22 ಪಾಪಿ ದುಶ್ಶಾಸನನು ಬಂದು ದ್ರೌಪದಿಯ ಮುಂದೆ ನಿಂತು ನೂತನದ ನಿರಿಯ ಪಿಡಿದು ಸೆಳೆಯುತಿದ್ದನು 23 ನಿಲ್ಲೊ ಪಾಪಿ ನಿನ್ನ ರಕ್ತ ಎರೆದು ಹಲ್‍ಹಣಿಗಿಯಲ್ಹಿಕ್ಕಿ ಎಲ್ಲ ಕರುಳ್ವನಮಾಲೆಯ ಮಾಡಿ ಮುಡಿವೆನೆಂದಳು 24 ಮಂಗಳ ಮೂರುತಿ ಮಾರಜನಕ ಎನ್ನ ರಕ್ಷಿಸೆಂದು ಕರವ ಮುಗಿದು ನಿಂತಳು 25 ಮಡುವಿನಲ್ಲೆ ಮುಚ್ಛನಾಗಿ ಬಿಡದೆ ವೇದವ ತಂದು ಕ್ಷೀರ- ಕಡಲ ಕಡೆದ ಕೂರುಮ ಎನ್ನ ಕಾಯೋಯೆಂದಳು 26 ಕಡುಕ್ರೂರ ವರಾಹಾವತಾರ ಹಿಡಿದು ಹಿರಣ್ಯಾಕ್ಷನ ಕಂಬ ವೊಡೆದು ಬಂದಾರ್ಭಟಿಸುವ ಸಿಂಹ ಕಾಯೊ ಎಂದಳು 27 ಬಡವನಾಗಿ ಬಲಿಯ ದಾನ ಬೇಡಿಕೊಂಡ್ವಾಮನನೆ ದೊಡ್ಡ ಕೊಡಲಿ ಪಿಡಿದು ಕ್ಷತ್ರಿಯರನೆ ಕಡಿಬ್ಯಾಗೆಂದಳು 28 ಹತ್ತು ತಲೆಯ ರಾವಣನ ಹತವಮಾಡಿದ್ದವನೆ ಗೋಪೀ ಪುತ್ರನಾದ ಕೃಷ್ಣ ಎನ್ನ ರಕ್ಷಿಸೆಂದಳು29 ಬತ್ತಲಿದ್ದ ಬೌದ್ಧ ನೀ ಬಿಟ್ಟೊ ್ವಸ್ತ್ರ ಎನಗುಡುಗೊರೆಯ ಕೊಟ್ಟು ಹತ್ತಿ ತೇಜಿ ಹರುಷದಿಂದ ಬಾರೋಯೆಂದಳು 30 ಕ್ಷೀರಸಾಗರದಲ್ಲೆ ನೀ ಶ್ರೀಲಕ್ಷ್ಮೀ ಸಹಿತ ಇದ್ದರೇನು ಭೂ ವೈಕುಂಠವಾಸಿ ಎನ್ನ ಕಾಯೋಯೆಂದಳು 31 ಅನಂತಾಸನದಲ್ಲೆ ಆದಿಲಕ್ಷ್ಮೀ ಸಹಿತಾಗಿದ್ದರೇನು ಸೇತೂ(ಶ್ವೇತ?) ದ್ವೀಪವಾಸಿಯೆನ್ನ ಕಾಯೋಯೆಂದಳು 32 ಮಧುರಾ ವಾಸಿ ವೃಂದಾವನ ಗೋವ್ರಜದಲ್ಲಿದ್ದರೇನೊ ಕೃಷ್ಣ ಒದಗಿಬಂದೀಗೆನ್ನಭಿಮಾನ ಕಾಯೋಯೆಂದಳು 33 ಬ್ಯಾಗೆ ಬಿಟ್ಟೀಗೆನ್ನ ಬಳಿಗೆ ಬಾರೋಯೆಂದಳು 34 ಕಾಂತ ಅಕ್ಷಯವೆಂದ ವಸ್ತ್ರಾನಂತವಾದುವು 35 ಕೆಂಪು ಹೂವು ಇರುವಂತಿಗೆಯು ಪಂಚಪೈಠಣಿ ಪಗಡಿ ಬಣ್ಣ ಚಿಂತಾಕು ಪೈಠಣಿಯ ನಿರಿ ಸೆಳೆಯುತಿದ್ದನು 36 ಕರಿಯ ಹೂವು ಕಡ್ಡಿಪೈಠಣಿ ಸೆರಗು ಜರದ ಚಾರಖಾನಿ ಪರಿಪರಿ ಪತ್ತಲಗಳ ತಾ ಸೆಳೆಯುತಿದ್ದನು 37 ಬಿಳಿಯ ಹೂವು ಬಟ್ಟ ಮುತ್ತಿನ ಹೊಳೆವೊ ನಿಂಬಾವಳಿಯು ಚಂದ್ರ ಕಳೆಯ ಸೀರೆಗಳನೆ ಪಿಡಿದು ಸೆಳೆಯುತಿದ್ದನು 38 ಸೂರೂತಿ ಸುಗುತೀಯ ಬಣ್ಣ ಭಾರಿ ಬಾಳೆಪಟ್ಟೆಗಳನು ದ್ವಾರ್ಯಾಮನಿ ಖಂಬಾವತಿ ಸೀರೆ ಸೆಳೆಯುತಿದ್ದನು 39 ತಬಕಾದ್ಹೂವೆಳ್ಳ್ಹೂವು ಗೆರೆ ಸಾಸಿವೆಯ ಚಿಕ್ಕಿ ಸರಪಳ್ಯಂಚು
--------------
ಹರಪನಹಳ್ಳಿಭೀಮವ್ವ
ಈತ ಲಿಂಗದೇವ ಶಿವನು ಆತ ರಂಗಧಾಮ ವಿಷ್ಣು ಮಾತ ಕೇಳೊ ಮಂಕು ಮನುಜ ಮನದ ಅಹಂಕಾರ ಬಿಟ್ಟು ಪ. ವೇದಕ್ಕೆ ಸಿಕ್ಕಿದನೀತ ವೇದನಾಲ್ಕು ತಂದನಾತ ಬೂದಿ ಮೈಯೊಳು ಧರಿಸಿದನೀತ ಪೋದಗಿರಿಯ ಪೊತ್ತನಾತ 1 ವ್ಯಾಧನಾಗಿ ಒಲಿದನೀತ ಮಾಧವ ಮಧುಸೂದನನಾತ ಮದನನ್ನ ಉರಿಹಿದನೀತ ಮದನನಪಡೆದಾತನಾತ 2 ಗಂಗೆಯ ಪೊತ್ತವನೀತ ಗಂಗೆ ಪದದಿ ಪಡೆದನಾತ ತುಂಗ ಹೆಳವನಕಟ್ಟೆ ಲಿಂಗ ಅಂತರಂಗ ರಂಗನಾಥ 3
--------------
ಹೆಳವನಕಟ್ಟೆ ಗಿರಿಯಮ್ಮ
ಉಗಾಭೋಗ ಭಕ್ತಿದಾಯಕ ಕೇಳೊ ನಿನ್ನನು ಒಲಿಸಲು ಶಕ್ತಿ ಎನಗೆ ಇಲ್ಲ ಸರ್ವೇಶ್ವರ ಭಕ್ತಿಪಾಶದಿ ನಿನ್ನನುಕ್ತಿಯಿಂದಲಿ ಬಿಗಿವೆ ಮುಕ್ತಿಗೊಡೆಯ ಹೃದಯ ಮಧ್ಯದಿ ಬಂಧಿಸುವೆ ಶಕ್ತಿ ನಿನಗಿಲ್ಲ ಬಿಡಿಸಿಕೊಳ್ಳಲು ಇನ್ನು ಯುಕ್ತಾಯುಕ್ತ ತಿಳಿಸಿ ಉದ್ಧರಿಸಬೇಕಿನ್ನು ಶಕ್ತನಿಲ್ಲವೊ ನಿನಗೆ ಸರಿ ಜಗದೊಳು ಮಹ ಸಿರಿ ಗೋಪಾಲಕೃಷ್ಣವಿಠ್ಠಲಾ
--------------
ಅಂಬಾಬಾಯಿ
ಎನ್ನನುದ್ಧರಿಸಲು ಘನ್ನ ಬಿರುದುಗಳು ಪ ಇನ್ನು ಉನ್ನತವಾಹವು ಕೇಳೊ ಹರಿಯೆ ಅ.ಪ ಅನವರತದಿ ದುರ್ವಿಷಯ ಲಂಪಟದೊಳು ಚನ್ನಾಗಿ ಪತಿತ ಎನ್ನಂತಜಾಮಿಳನೆ ಇನ್ನಿದು ತಿಳಿದು ನೀ ಎನ್ನ ಪೂತನ ಮಾಡೆ ನಿನ್ನನಿಮಿತ್ತ ಬಂಧುತನವೆ ವೆಗ್ಗಳವೊ 1 ಮನ್ನಿಸಿದವನಲ್ಲ ಪೂಜಿಸಲಿಲ್ಲ ತನ್ನ ಸಂಬಂಧಿಯು ಮೊದಲಿಗನಲ್ಲ ಎನ್ನಂತೆ ಗಜೇಂದ್ರನೆ ಎನ್ನನುದ್ಧರಿಸಲು ನಿನ್ನ ಪತಿತಪಾವನತೆ ಘನ್ನವೊ 2 ಏಸಪರಾಧ ಮಾಡಿದ ಚೈದ್ಯಾದಿಗಳು ಈಸಪರಾಧ ರಾಶಿಗಳ ಮಾಡಿದರೆ ವಾಸುದೇವವಿಠಲ ಎನ್ನ ರಕ್ಷಿಸಲು ಸೂಸುವುದೋ ನಿನ್ನ ಭಕುತ ವಾತ್ಸಲ್ಯತನವೊ 3
--------------
ವ್ಯಾಸತತ್ವಜ್ಞದಾಸರು
ಎಲೊ ರಂಗ ಎಲೋ ರಂಗನೇ ಸಲಹೊ ಶುಭಾಂಗನೆ ಪ ಜಯಕರ ಶ್ರೀಹರಿಯೆ ದಯವಂತನಾಗಯ್ಯ ಭಯ ಭಕ್ತಿಯಲಿ ನಿಮ್ಮ ದಯವ ಬೇಡುವೆನಯ್ಯ 1 ನಿನ್ನ ಭಕ್ತನು ನಾನು ಬನ್ನಬಡಿಸುವಿ ಯಾಕೋ ಮುನ್ನಿನ ಭಕ್ತರಂತೆನ್ನನು ಸ್ಮರಿಸಯ್ಯ 2 ಶರಣೆಂದು ವಿಭೀಷಣಗೆ ಕರುಣಿಸಿ ಲಂಕೆಯ ಸ್ಥಿರಪಟ್ಟ ಕೊಟ್ಟಂಥ ಕರುಣಾಳು ಮೊರೆ ಕೇಳೊ 3 ಯತಿವರನ ಯಾಗವ ಹಿತದಿ ರಕ್ಷಿಸಿದಂಥ ಪತಿತಪಾವನ ಎನ್ನ ಹಿತದಿಂದ ಕಾಯೆಲೊ 4 ಸತತ ನಿಮ್ಮಯ ಪಾದಸ್ತುತಿಯೊಳಿರಿಸಿ ಎನ್ನ ಮೃತ್ಯುಬಾಧ್ಹರಿಸಯ್ಯ ಕ್ಷಿತಿವರ ಶ್ರೀರಾಮ 5
--------------
ರಾಮದಾಸರು