ಒಟ್ಟು 1909 ಕಡೆಗಳಲ್ಲಿ , 109 ದಾಸರು , 1493 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿತಾ ದೂರಿಲ್ಲ ದೂರಿಲ್ಲಒರಟು ಮಾತಿನ ಸರಕೆ ಸಲ್ಲ ಪ.ಹರಿದಾಸರ ಸಂಗಕೆ ಸರಿ ಇಲ್ಲ ಗುರುಕೃಪೆಯಿರಲಿ ನಿತ್ಯೆಲ್ಲತರತಮವಿರಹಿತಗೆಲ್ಲಿ ಕೈವಲ್ಯವು ಅ.ಪ.ಧರ್ಮಾಥರ್Àಕಾಮ ಮೋಕ್ಷವನಿಚ್ಛಿಸುವನಿರ್ಮಳ ಮತಿಗಳಿಗಾವಾಗಕರ್ಮದ ಮೋಡಿಗೆ ಸಿಲುಕದವನಗುಣಕರ್ಮನಾಮೋಚ್ಚರಣೆ ಸಾಧನ1ಜ್ಞಾನ ಭಕುತಿ ವೈರಾಗ್ಯ ಹೊಲಬಲಿನಾನಾ ವ್ರತವ ಮಾಡಲು ಬೇಕುಹೀನಕೇಳಿಕೆ ಕಾಳಿಕೆಯನುಳಿದುನಿತ್ಯಶ್ರೀನಿವಾಸನೆಗತಿಎನ್ನಲು2ಸಂತತ ಅಂಗದಿ ಬಲವಿರುವನಕಕಾಂತ ಪ್ರಸನ್ವೆಂಕಟಪತಿಯಅಂತರಂಗದಿ ಚಿಂತಿಸಿ ಕಳೇವರವನುಪ್ರಾಂತಯಾತ್ರೆಗೆ ತ್ಯಜಿಸುವಗೆ 3
--------------
ಪ್ರಸನ್ನವೆಂಕಟದಾಸರು
ಹರಿಭಕುತಿಯುಳ್ಳವರ ಶರೀರವೆ ಕುರುಕ್ಷೇತ್ರ - ಇವರು |ನರರೆಂದು ಬಗೆವವರೆ ನರವಾಸಿಗಳು ಪ.ಸದಮಲನ ಧ್ಯಾನಿಸುವ ಹೃದಯ ಕಾಶೀಪುರವು |ಮಧುವೈರಿಗೊಲಿದ ಮನ ಮಣಿಕರ್ಣಿಕೆ ||ಪದುಮನಾಭನ ಪಾಡಿ ಪೊಗಳುವಾತನ ದಿವ್ಯ |ವದನವು ಅಯೋಧ್ಯೆ ಪುರವಾಗಿ ಇಹುದು 1ನರಹರಿಯ ನೀಕ್ಷಿಸುವ ನಯನ ದ್ವಾರಾವತಿಯು |ಹರಿಯ ನಿರ್ಮಾಲ್ಯ ವಾಸಿಪ ಮೂಗು ಮಥುರೆ ||ಕರುಣಾಕರನ ಕಥೆಯ ಕೇಳ್ವ ಕಿವಿ ಕೇದಾರ |ಸಿರಿಧರೆಗೆ ಎರಗುವಾ ಶಿರವೆ ಬದರಿ 2ಚಕ್ರಧರಗೆ ಪೋಪಚರಣ ಮಾಯಾವತಿ ತ್ರಿ - |ವಿಕ್ರಮನ ಪೂಜಿಸುವ ಕರಿವೆ ಕಂಚಿ ||ಅಕ್ರೂರಗೊಲಿದಸಿರಿ ಪುರಂದರವಿಠಲನಸತ್ಕøಪೆಯು ಉಳ್ಳವರ ಅಂಗಸಾಯುಜ್ಯವು 3
--------------
ಪುರಂದರದಾಸರು
ಹರಿಹರಿಯೆ ಕಡೆಗಾಣೆನೈ ಜನುಮವಭವಕಡಲ ತಡಿಯ ಸೇರಿಸುಮಾಧವಪ.ವಿಷಯಾಸೆ ತೆರೆಗಳಲ್ಲಿ ಗೃಹವೆ ಗ್ರಹವಿಷಮ ಸತಿಸುತ ಗುಲ್ಮವು ವಡವಾಗ್ನಿಹಸಿವುತೃಷೆದಹಿಸಿತೆನ್ನ ಇದರೊಳಾಲಸಿಕೆಸುಳಿಭ್ರಮಣ ಘನ್ನ1ಷಟ್ಚರ್ಯ ಹಡಗದವರು ಬಿಡದೆ ಬೆನ್ನಟ್ಟಿ ಬಡಿದಂಜಿಸುವರು ಮನವಾಯುವಿನಟ್ಟುಳಿಗೆ ನಿಲವಿಲ್ಲವು ಇಂದ್ರಿಯಜಂತುಕಟ್ಟಿಲ್ಲದೆಳೆದೊಯ್ವವು 2ಸಂಸಾರಸಾರಫೇನ ಭುಂಜಿಸಲುಸಂಶಯದ ರೋಗ ನವೀನ ದುರಿತಾಂಬುಹಿಂಸೆ ಮಾಡದೆ ಉಳುಹಿತು ಅಜÕವ್ಯಾಳದಂಶ ಕ್ಷಣಲವಕಾಯಿತು 3ಸುಖವೆ ಬೊಬ್ಬುಳಿ ರಾಶಿಯು ಬಂಧು ಬಳಗಸಖಸ್ನೇಹ ಪಾಶಲತೆಯು ಅಹಿತಾಗಮ ಕಠೋರ ದುಶ್ಯಬ್ದಕೆಸ್ಮøತಿಹೋಗಿಚಕಿತನಹೆ ದೀನಬಂಧು 4ಇಂತು ಬಳಲುವುದ ನೋಡಿ ಸಿರಿಲಕುಮಿಕಾಂತ ನಿರ್ದಯನಾದೆ ನೀ ಪ್ರಸನ್ನವೆಂಕಟಕಾಂತ ಸಂತರ ಕೂಡಿಸೊ ಶ್ರೀ ಮೂರುತಿಅಂತ್ಯಯಾತ್ರೆಗೆ ಉದಯಿಸೊ 5
--------------
ಪ್ರಸನ್ನವೆಂಕಟದಾಸರು
ಹರೇ ಶಂಕರ ಪಾರ್ವತೀವರ ಪಾಲಿಸು ನೀ ಎನ್ನ ಪ.ದುರಿತರಾಶಿಗಳ ದೂರಮಾಡು ಗಿರಿ-ವರಮಹಾನುಭಾವ ಶಿವಶಿವಅ.ಪ.ತ್ರಿಗುಣಾತ್ಮಕ ತ್ರಿದಶಾಲಯ ಪೂಜಿತನಿಗಮಾಗಮವಿನುತಅಗಜಾಲಿಂಗಿತಆಶೀವಿಷಧರಮೃಗಧರಾಂಕಚೂಡಹೃದ್ಗೂಢ1ಸರ್ವೋತ್ತಮ ಹರಿಯಹುದೆಂಬ ಜ್ಞಾನವಸರ್ವಕಾಲಕ್ಕೀಯೊದುರ್ಮತಗಳನೆಲ್ಲ ದೂರ ಮಾಡೊ ಕರಿ-ಚರ್ಮಾಂಬರಧರ ಪ್ರವೀರ 2ಸಂಜೀವನ ಲಕ್ಷ್ಮೀನಾರಾಯಣ ಮಣಿ-ರಂಜಿತ ನಿರ್ಲೇಪಮಂಜುಳಕದಿರೆಯ ಮಂಜುನಾಥ ಭವ-ಭಂಜನಹರಿಪ್ರಿಯ ಜಯ ಜಯ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹುಚ್ಚು ಮಾಡಿದ ಎನ್ನ ಗುರುವುಈ ಹುಚ್ಚನರಿವೊಡೆ ಸಚ್ಚರಿತರಿಗರಿವುಪಆಶ್ರಮ ಧರ್ಮವು ಹೋಯ್ತುನಿರಾಶ್ರಮವೆಂಬುದು ನಿಜವಾಯ್ತುಕುಶ್ರಮಗಳು ನಾಶವಾಯ್ತುಜೀವಭ್ರಮೆಯೆಂಬುದು ಖಿಲವಾಯ್ತು1ಸ್ನಾನವು ಮನದಿಚ್ಛೆಯಾಯ್ತು ಸಂಧ್ಯಾದಿಜಪವೆಲ್ಲ ಮರತೇಹೋಯ್ತುಮೌನವೆಂಬುದು ಬಹಳವಾಯ್ತು ಗುರುತಾನೆಎಂದೆಂಬ ಧ್ಯಾನವುಪೂರ್ಣವಾಯ್ತು2ಕುಲಗಳೆಂಬುವು ಕಾಣದಾಯ್ತುಕುಲಛಲಗಳು ಮರತೇಹೋಯ್ತುಹೊಲೆ ಶುದ್ಧಗಳು ಬರಡುನುಡಿಯಾಯ್ತುನಿಶ್ಚಲನಿಜಾನಂದವೆಂಬುದೇ ಸತ್ಯವಾಯ್ತು3ಭೇದಾಭೇದವು ಮಾಯವಾಯ್ತುಹಾಳುವಾದಗಳು ಕೇಳದಂತಾಯ್ತುಸಾಧುಸಂಗವ ಬಿಡದಂತಾಯ್ತುಸುವಾದವಮಾಡಿ ಸುಖಿಸುವಂತಾಯ್ತು4ದಯೆ ನಿರ್ದಯೆಗಳ ತೊರೆದಾಯ್ತುಭಯ ನಿರ್ಭಯಗಳು ಅದೃಶ್ಯವಾಯ್ತುಜಯಾಪಜಯಗಳು ಕಾಣದಾಯ್ತು ಸ್ವಕ್ಷೇಮಪರಕ್ಷೇಮಗಳ ವಿಚಾರ ಹೋಯ್ತು5ಕೋಪ ತಾಪವು ಶಮವಾಯ್ತುತಾಪತ್ರಯದಬಿತ್ತು ಮೊಳೆಯದಾಯ್ತುಯೋಗ ವಿದ್ಯೆಯ ಹರಿತವಾಯ್ತುನಿರ್ವಾಣವಾಗಿ ಎಲ್ಲ ಇಂತಾಯ್ತು6ಇಂತಹ ಹುಚ್ಚನು ಎನಗೆ ಕವಿಯಿಸಿನಿರಂತರ ಚಿಂತೆಯ ನೆನ್ನ ಪಾಲಿಗಿರಿಸಿಅಂತರಂಗದಿ ತಾನೆ ನೆಲೆಸಿ ಚಿಂತಾಯಕಚಿದಾನಂದ ತಾ ಬೆರೆಸಿ7
--------------
ಚಿದಾನಂದ ಅವಧೂತರು
ಹುಚ್ಚು ಹತ್ತಿತು ಹುಚ್ಚು ಹುಚ್ಚು ಜ್ಞಾನದ ಹುಚ್ಚುಹುಚ್ಚು ತಿಳಿವುದಲ್ಲ ಹುಚ್ಚನ ಗುರುವೇ ಬಲ್ಲಪನಿರ್ಮಳಾಂಗದ ಹುಚ್ಚುನಿಗಮಶಿರದ ಹುಚ್ಚುಕರ್ಮರಹಿತನ ಹುಚ್ಚುಕಮನೀಯಹುಚ್ಚು1ಸಜ್ಜನ ಸಂಗದ ಹುಚ್ಚು ಸಂತೋಷಪೂರಿತ ಹುಚ್ಚುವೆಚ್ಚವಿಲ್ಲದ ಹುಚ್ಚು ಎಣಿಸಬಾರದು ಹುಚ್ಚು2ಬ್ರಹ್ಮಾನಂದದ ಹುಚ್ಚು ಭೇದರಹಿತದ ಹುಚ್ಚುಹಮ್ಮನಳಿದ ಹುಚ್ಚು ಪರಿಪೂರ್ಣ ಹುಚ್ಚು3ಮತವ ಕಡಿದಾ ಹುಚ್ಚು ಮಹತ್ತೆನಿಪಾ ಹುಚ್ಚುಸತತ ಶಾಂತಹ ಹುಚ್ಚು ಸಹಜಾನಂದದ ಹುಚ್ಚು4ಲೋಕ ಸಾಕ್ಷಿಕ ಹುಚ್ಚು ಲೋಕವುತಾನಾದ ಹುಚ್ಚುಏಕವೆಂಬ ಹುಚ್ಚು ಯಮನ ಗೆಲಿದಾ ಹುಚ್ಚು5ಆರರ ಮೇಲಣ ಹುಚ್ಚು ಅನ್ಯಮನಸ್ಕದ ಹುಚ್ಚುಚಾರುತಾಮಸಹುಚ್ಚು ಚಲನೆಯಿಲ್ಲದ ಹುಚ್ಚು6ಗುರುಭಕ್ತಿಯ ಹುಚ್ಚು ಗುರೂಪದೇಶದ ಹುಚ್ಚುಸ್ಮರಣೆ ಬಲಿದ ಹುಚ್ಚು ಸಮನಿಸಿದ ಹುಚ್ಚು7ಜ್ಯೋತಿರ್ಮಯದ ಹುಚ್ಚು ಜಾತಿ ನಿರ್ಮೂಲದ ಹುಚ್ಚುಖ್ಯಾತಿಯಾಗಿಹ ಹುಚ್ಚು ಭೇದರಹಿತದ ಹುಚ್ಚು8ಚಿನ್ಮಯ ಚಿದ್ರೂಪದ ಹುಚ್ಚು ಚಿದಾನಂದನ ಹುಚ್ಚುತನ್ಮಯವಾಗಿದೆ ಹುಚ್ಚು ತಿಳಿಯಲರಿಯುವುದು ಹುಚ್ಚು9
--------------
ಚಿದಾನಂದ ಅವಧೂತರು
ಹೇರೊಡಲ ತವ ಪಾದವಾರಿಜದ್ವಯ ಮನೋ -ನೀರಜಾಲಯದಿ ಭಜಿಪೆÉ ಪಸಾರಿದವರಘಸ್ತೋಮ ದೂರ ಓಡಿಸಿ ಬಯಕಿಪೂರೈಸಿ ಪೊರೆವೊದಾತಾ- ಖ್ಯಾತಾಅ.ಪಪ್ರದ್ಯುಮ್ನ ಪೌತ್ರಸುತ ಮುದ್ದುಗಣರಾಯಾ 1ಮಗ್ನವಾಗಲಿ ಚಿತ್ತ - ಭಗ್ನದಂತನೆ ನಿನ್ನಲಿಲಗ್ನಮನವಿತ್ತು ನಿರ್ವಿಘ್ನಕೃತಿನುಡಿಸೋ 2ಪ್ರೀತಿಯಿಂದಲಿ ಸ್ತುತಿಪೆ ನೀತಗುರುಜಗ -ನ್ನಾಥವಿಠಲ ಪಾದದೂತ ನೀ ಬಹು ಖ್ಯಾತಾ 3
--------------
ಗುರುಜಗನ್ನಾಥದಾಸರು
ಹೋಗಿ ನೋಡುವ ಬನ್ನಿರಿ ಶ್ರೀ ಜಗದೀಶನಿಗೆಶ್ರೀನಿವಾಸನ ಸಾಗಿ ನೋಡುವ ಬನ್ನಿ ಬಾಗಿ ಪದ |ನಲಿಸದಿನೀಗಿಭವಕೇರಿದಿಭೋಗಿಶಯನಯೋಗಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮಭಕ್ತರಪಾಲನಸವ್ಯಸೂಕರಧರಣಿ ಜಯವರನ ||ಕೊರಳೊಳುಕೌಸ್ತುಭಶ್ರೀ ವತ್ಸಲಾಂಛನ |ಕರಿವರ ಭಯನಾಶನ || ಅಘಶೋಷಣ1ಕಾಮಕೋಟಿ ತೇಜನ ಅನಂತ ಜನ ಕಾಮಿತ ಫಲ ಪೂರ್ಣನ |ವಾಮಕರದಿ ಅಕ್ಷಮಾಲಾಧರಸಂಭ್ರಮಪೂರಿತ ಶೀಲನ | ಶ್ರೀ ಲೋಲನ2ವಕ್ಷಸ್ಥಳದಿ ಶಿರಿಯ ಧರಿಸಿಹ ನಿಜ........... |ಮೋಕ್ಷ.................ಲಕ್ಷ ಅಲಕ್ಷ ವಿಲಕ್ಷ ಸುಲಕ್ಷ ನಿಲಕ್ಷ ||ಸಾಕ್ಷೀ ಹರಿಯ ಮುರಾರಿಯ3ನೀಲಮೇಘಶ್ಯಾಮನ ಸುಜನರ ಅನುಕೂಲ ಸರಡಿಗಿವಾಸನ|ಕಾಲಕರ್ಮಾತೀತಕಲಿಮಲಜಲ್ಪ | ನಿರ್ಮೂಲ |ನಾಶನ ಪಾವನ || ಶ್ರೀ ದೇವನ4ಪಂಕಜೋದ್ಭವನಯ್ಯನ ಮುನಿಜನಹೃತ್ಪಂಕಜಆಳ್‍ರೂಪನ ಶಂಖಚಕ್ರಧರಕಟಿಪೀತಾಂಬರಶಂಕರಾಂತರಂಗನ | ಸುಸಂಗನ5
--------------
ಜಕ್ಕಪ್ಪಯ್ಯನವರು