ಒಟ್ಟು 2931 ಕಡೆಗಳಲ್ಲಿ , 105 ದಾಸರು , 1810 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎಂಥ ಬಲವಂತನೊ-ಕುಂತಿಯ ಸಂಜಾತನೋ |ಭಾರತಿಗೆ ಕಾಂತನೊ-ನಿತ್ಯ ಶ್ರೀಮಂತನೋ ಪರಾಮಚಂದ್ರನ ಪ್ರಾಣನೊ-ಅಸುರ ಹೃದಯ ಬಾಣನೊ |ಖಳರ ಗಂಟಲ ಗಾಣನೊ-ಜಗದೊಳಗೆ ಪ್ರವೀಣನೊ 1ಬಂಡಿಯನ್ನವನುಂಡನೊ-ಬಕನ ಪ್ರಾಣವ ಕೊಂಡನೊ |ಭೀಮಪ್ರಚಂಡನೊ-ದ್ರೌಪದಿಗೆ ಗಂಡನೊ 2ಕುಂತಿಯ ಕಂದನೊ ಸೌಗಂಧಿಕವ ತಂದನೋ |ಕುರುಕ್ಷೇತ್ರಕೆ ಬಂದನೊ-ಕೌರವರ ಕೊಂದನೋ 3ವೈಷ್ಣವಾಗ್ರಗಣ್ಯನೋ-ಸಂಚಿತಾಗ್ರಪುಣ್ಯನೋ |ದೇವವರೇಣ್ಯನೊ-ದೇವ ಶರಣ್ಯನೋ 4ಮಧ್ವಶಾಸ್ತ್ರವ ರಚಿಸಿದನೊ-ಸದ್ವೈಷ್ಣವರ ಸಲಹಿದನೊ |ಉಡುಪಿಕೃಷ್ಣನ ನಿಲಿಸಿದನೊ-ಪುರಂದರವಿಠಲನ ಒಲಿಸಿದನೊ 5
--------------
ಪುರಂದರದಾಸರು
ಎಂಥ ಮಹಿಮನುನೋಡುನಮ್ಮಯಲಗೂರದ ಹನುಮಾ |ಸಂತತ ನೆನೆವರ ಚಿಂತಾಮಣಿ ನಿಜ ಶಾಂತಸದಾ ನಿಶ್ಚಿಂತ ಪರಾಕ್ರಮಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹುಟ್ಟುತಲಿ ಮಿತ್ರನ ತಿನಬೇಕೆಂದು ಥಟ್ಟನೆ ತಾ ಬಂದು |ಬೆಟ್ಟರಿಯ ಬೆನ್ನನೆ ಬೀಳಬೇಕೆಂದು | ಪುಟ್ಟರಿದಾನೆಂದು |ಮುಟ್ಟಿ ಬರಲುಕವನೆಟ್ಟನೆ ಹೊಯ್ಯಲು |ಧಿಟ್ಟ ಮರಪನೆಂದು ಧಿಟ್ಟನೆ ಧಿಟ್ಟ ಬಂದು1ಅಂಜನಿಯ ಗರ್ಭದಲಿ ತಾ ಬಂದಾ | ಸಂಜೀವನಿ ತಂದಾ |ಕೆಂಜಡಿಯನ ಸ್ವರೂಪನು ಜಗದಾನಂದಾ ಸ್ವಾನಂದ ಕಂದಾ ||ಮಂಜುಳ ಶಬ್ದಪ್ರಭಂಜನಕಪಿ ಜಗರಂಜಿತತೇಜಃ ಪುಂಜ ಸದಯದಾ2ಹರಿಸುತನು ಬ್ರಹ್ಮನೆ ತಾನೆ ಬಂದೂ ಕರವಿಟ್ಟನು ಇಂದೂ |ಪರಿಪರಿಯ ಶಕ್ತಿಯು ನಿನ್ನಲ್ಲಿಂದು ಗುಪ್ತಿರಬೇಕೆಂದು ಸ್ಥಿರಪದ ಕೊಟ್ಟೆ ವಜ್ರಾಂಗವನಿಂದೂ ವರದಾ-ಭಯನಿಟ್ಟು ತನುನಿಧಿ ತಂದೂ3ರವಿತನಯನ ಭೆಟ್ಟಯನು ತಕ್ಕೊಂಡಾ ರಘುರಾಮರ ಕಂಡಾ |ಅವನಂಗುಲಿಯೊಳು ಮುದ್ರಿಯನಿತ್ತಾ ಪ್ರಚಂಡಾಬಹು ಬಾಹೋದ್ದಂಡಾ | ತವಕದಿಅಕ್ಷಯಕುವರನಮರ್ದಿಸಿ ಘವಿ ಘವಿಸುವ ಲಂಕಿಯದಾ ಕೆಂಡಾ4ರಕ್ಕಸರೆಲ್ಲರ ಕುಕ್ಕಿರಿದನು ಅದ್ಭುತಾ ಜಗಕಪಿ ಪ್ರಖ್ಯಾತಾ |ಮಿಕ್ಕರಗಳನೆಲ್ಲ ಪಾಡುವೆ ರಾಮನ ದೂತಾ ಶರಣರ ಸಂಪ್ರೀತಾಉಕ್ಕಿ ಹರುಷದಲಿ ಬೇಗ ಬಾರೊ ಬೇಗ ಬಾರೊನೀಲಮೇಘಶ್ಯಾಮಾ ಭಕ್ತರ ಪಾಲಿಪ ಮುಕ್ತರಮಾಡುವ ಶಂಕರನೀತಾ5
--------------
ಜಕ್ಕಪ್ಪಯ್ಯನವರು
ಎಂಥಾ ಕಾಲವು ಬಂತು ಯಾತಕೀ ಭ್ರಾಂತುಪಿಂತೆ ಮಾಡಿದಕರ್ಮತೀರ್ಚಬೇಕಾಯ್ತು ಪಸಂತೋಷದಲಿ ಶ್ರೀಹರಿಯ ಧ್ಯಾನಿಸುತಿರೆಕಂತುಪಿತನು ಕಾಯಕರುಣ ಸಂಜೀವಾ ಅ.ಪವಿಪ್ರಕುಲದೊಳುದಿಸಿ ಸುಧಾಮನುತಾಪತ್ರಯವನುಭವಿಸಿಸರ್ಪಶಯನ ಕಾಯೆಂದೊಪ್ಪಿಸಿದವಲಕ್ಕಿಅರ್ಪಿಸಿದರೆ ತಿಂದು ವರವಿತ್ತ ಶ್ರೀಕೃಷ್ಣ 1ಶರಣರ ಕುಲತಿಲಕ ಪ್ರಹ್ಲಾದನುಶಿರಿಪತಿ ಪ್ರಿಯ ಭಜಕಸರಿಯಲ್ಲೆನುತ ದೈತ್ಯ ಮಗನನು ಬಾಧಿಸೆನರಹರಿಯ ರೂಪದಿ ತರಳನ ಕಾಯ್ದ 2ಮಂದರಗಿರಿಧರನೂ ಧ್ರುವನಿಗೆಷ್ಟುಚಂದದ ವರವನಿತ್ತನೂಒಂದು ದಿನ ವ್ಯೂಹ ಸುತೃಷೆಗಳಿಲ್ಲದ ಲೋಕವಂದ ಸೃಜಿಸಿ ಗೋವಿಂದನೆ ಪೊರೆದಾ 3
--------------
ಗೋವಿಂದದಾಸ
ಎಂದಿಗಾದರು ನಿನ್ನ ನಂಬಿದೆ - ಚೆಲ್ವ - |ಮಂದರಧರ ಮದನಜನಕ |ವೃಂದಾವನಪತಿ ಗೋವಿಂದ ಪತರುಣಿಯ ಮಾನವನು ಕಾಯ್ದೆ - ಅಂದು - |ದುರುಳ ತನ್ನ ಸುತನ ಕೊಲಲು ಒದಗಿ ಕಂಬದಿ ಬಂದೆ ||ಕರುಣದಿ ಶಿಲೆಯನುದ್ಧರಿಸಿದೆ ತನ್ನ - |ಮರಣಕಾಲಕೆ ನಾಗರನೆಂದರೆ ಮುದದಿಮುಂದೆ ನಿಂದೆ ಗೋವಿಂದ 1ಧ್ರುವ - ವಿಭೀಷಣ - ರುಕ್ಮಾಂಗದರು ನಿನ್ನ ವರಿಸಲು |ಆ ವ್ಯಾಸ ನಾರದಬಲಿ ಮುಖ್ಯ ಕಲಿಪಾರ್ಥನು ||ಪವನಸುತನು ಅಂಬರೀಷನು - ತ್ರೈ - |ಭುವನವರಿಯೆ ನಿನ್ನ ನೆನೆಯೆ ಪದವನಿತ್ತೆ ಗೋವಿಂದ 2ದುರಿತ ವಿನಾಶ ದೋಷದೂರನೆ - ಜಗದ್ - |ಭರಿತ ದೈತ್ಯದಳಸಂಹಾರ ಶರಣು ಚಾರುಚರಿತ್ರ ||ಕರಿವರದ ಪುರಂದರವಿಠಲ ಕಾಯೊ |ಶರಣಹೃದಯಸರಸಿಜ ಪರಮಪಾವನ ಗೋವಿಂದ3
--------------
ಪುರಂದರದಾಸರು
ಎನ್ನ ಮನದ ಡೊಂಕ ತಿದ್ದಿ-ಚರಣದಲ್ಲಿ ಸೇರಿಸೋ |ನಿನ್ನ ಸೇವಕನಾದ ಮೇಲೆಇನ್ನು ಸಂಶಯವೇಕೆ ಕೃಷ್ಣ ಪಉದಯವಾದರೆ ಊಟದ ಚಿಂತೆ ಅದರ ಮೇಲೆ ಭೋಗದ ಚಿಂತೆ |ಹದಿನಾಲ್ಕು ಲೋಕಂಗಳನಾಳಬೇಕೆಂಬ ಚಿಂತೆ ||ಇದು ಪುಣ್ಯ ಪಾಪವೆಂದು ಹೃದಯದಲಿ ಭಯವಿಲ್ಲದಲೆ |ಮದ ಮೋಹಿತನಾದೆ ನಿನ್ನ ಪದವ ನಂಬದೆ-ದಯಾಳೊ 1ನೆರೆಮನೆಗಳ ಭಾಗ್ಯವ ನೋಡಿ-ತರಹರಿಸುತ ಅಸೊಯೆಯಿಂದ |ಹರಿಯ ಸ್ಮರಣೆಗೆ ವಿಮುಖನಾದೆ - ನರರಸ್ತುತಿಯ ನಾ ಮಾಡಿದೆ ||ಪರರ ಸತಿಗೆ ಪರರನ್ನಕೆ ತಿರುಗಿ ತಿರುಗಿ ಚಪಲನು ಆದೆ |ಗುರುಹಿರಿಯರ ದೂಷಿಸುತಲಿ ಮರುಳನಾದೆ ದೀನಶರಣ್ಯ 2ಅಗಣಿತಸುಖ ಬಂದರೆ ನಾನು -ಅಗಣಿತದುಃಖಕೆ ಹರಿಯೆನ್ನುವೆನು |ಜಗದೊಳಾವ ಲಾಭವು ಬಂದರು ಧನಿಯು ನಾನೆ ಎಂಬೆ ||ಮಿಗೆ ಹಾನಿಗೆ ಹರಿಯನು ದೂಷಿಸಿನೆಗೆದು ಪತಂಗವು ಕಿಚ್ಚಲಿ ಬೀಳುವ |ಬಗೆ ನಾನಾದೆನುಪುರಂದರವಿಠಲನಖಗರಾಜಸುವಾಹನ ಶ್ರೀ ಕೃಷ್ಣ 3
--------------
ಪುರಂದರದಾಸರು
ಎಲೆಮಾನವಹರಿಯ ಸ್ಮರಿಸುಸಲೆ ಕಾವನು ಖರಿಯ ಪ.ಶಂಖಾರಿ ಸಂಧೃತನ ಮತ್ತಾಶಂಖಜನ ಬಲಹೃತನಶಂಕರ ವಿಧಿನÀುತ ಚರಣನುದಾರಾಶಂಕಾವಾರಣ ವಾರಣೋದ್ಧರನ 1ಕಮನೀಯತರ ಗಾತ್ರನಅರುಣಕಮಲಾಯತ ನೇತ್ರನಕಮಲಾವ್ಯಯಪೂತಮುಖ ಚಾರುವಿಲಸಿತಕುಮುದಾಸಿತ ಶರಣ ಕರುಣಾಕರನ 2ಅಗಣಿತಗುಣಗಣ್ಯನಾನಂತಆಗಮನಿಗಮಾದಿ ಪೂರ್ಣನಅಗಧರ ಮಹಿವರ ಪ್ರಸನ್ವೆಂಕಟವರಅಗನಂದನಿಲಯ ಕಲಿಯಕೋಲಾಹಲನ 3
--------------
ಪ್ರಸನ್ನವೆಂಕಟದಾಸರು
ಎಲ್ಲವನು ಬಲ್ಲೆನೆನ್ನುವಿರಲ್ಲಸಲ್ಲದಗುಣಬಿಡಲಿಲ್ಲಪ.ಸೊಲ್ಲಿಗೆ ಶರಣರ ಕಥೆಗಳ ಪೇಳುತಅಲ್ಲದನುಡಿಗಳ ನುಡಿಯುವಿರಲ್ಲಅಪಕಾವಿಯನುಟ್ಟು ತಿರುಗುವಿರಲ್ಲಕಾಮವ ಬಿಡಲಿಲ್ಲನೇಮ - ನಿಷ್ಠೆಗಳ ಮಾಡವಿರಲ್ಲತಾಮಸ ಬಿಡಲಿಲ್ಲತಾವೊಂದರಿಯದೆ ಪರರಲಿ ತಿಳಿಯದೆಕೀವದ ಕುಳಿಯಲಿ ಬೀಳುವಿರಲ್ಲ 1ಗುರುಗಳ ಸೇವೆಯ ಮಾಡಿದಿರಲ್ಲಗುರುತಾಗಲೆ ಇಲ್ಲಪರಿಪರಿ ದೇಶವ ತಿರಿಗಿದಿರಲ್ಲಪೊರೆಯುವರಿನ್ನಿಲ್ಲಅರಿವೊಂದರಿಯದೆಆಗಮ ತಿಳಿಯದೆನರಕಕೂಪದಲಿ ಬೀಳುವಿರಲ್ಲ 2ಬ್ರಹ್ಮಜ್ಞಾನಿಗಳೆನಿಸುವಿರಲ್ಲಹಮ್ಮನು ಬಿಡಲಿಲ್ಲಸುಮ್ಮನೆ ಯಾಗವ ಮಾಡುವಿರಲ್ಲಹೆಮ್ಮೆಯ ಬಿಡಲಿಲ್ಲಗಮ್ಮನೆ ಪುರಂದರವಿಠಲನ ಪಾದಕೆಒಮ್ಮೆಯಾದರು ನೀವೆರಗಲೆ ಇಲ್ಲ 3
--------------
ಪುರಂದರದಾಸರು
ಎಲ್ಲಿ ಪೋಯಿತೊ ಅವಿದ್ಯಾಪಟಲ ಕಾಣೆ ನಾನುಶರಣರ ಪಾದರಜಸ್ಪರುಶ ಸಂಭೂತವಾದಅನಘಒಡನೆ ಮಧ್ವಮುನಿ ಸರೋವರದಿತೇರಿನೊಳಗೆ ನಿನ್ನ ವಿಹಾರ ಮೈ-ಅನಾದಿಯಿಂದ ಬಂದದ್ದುಅದರ ಸಂಬಂಧಿಗಳುಕದನಗ-
--------------
ಗೋಪಾಲದಾಸರು
ಎಷ್ಟು ಮರುಗಿದರು ನಿನ್ನ ಹಣೆಯ ಬರೆಹಅಷ್ಟಲ್ಲದಿಲ್ಲ ಸ್ತುತಿ ವಚನದ ಫಲ ಕಂದಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಂಬರದೊಳಾಡುವ ಪಕ್ಷಿ ತನ್ನ ವಶವಹುದೇಉಂಬುವರ ಕರುಬಿದಡೆ ಉದರ ತುಂಬುವುದೇಕಂಬಳಿಯ ಕೊಡಲು ಕನಕಾಂಬರ ತನಗಹುದೆಹಂಬಲಿಸಿ ಹಲವ ಹಲುಬಿದಡೆಸಿರಿಬಹುದೆ1ಇಲ್ಲದುದ ಬಯಸಿ ಬೇಡಿದೊಡೆ ಭಂಗಬಹುದೊಬಲ್ಲೆನೆಂದೊಡೆ ಮಣಿಸದೆ ಬಿಡಳು ವಿಧಿಯುಬಲ್ಲಿದನು ಬಡವನಿವನೆಂದು ನೋಡರುಸಿರಿವಲ್ಲಭನ ಮಗಳ ಮೀರುವರಾರು ಕಡೆಗೆ2ಸಿರಿಗೆ ಹಿಗ್ಗದೆ ಬಡತನಕೆ ಬೆಂಡಾಗದಿರುಸೇರಿದ ನೆಲೆಯಲಾ ಸುಖ ಸಾವ ಕಾಲದಲಿಶರಣ ಜನಾಶ್ರಿತ ನೆಲೆಯಾದಿಕೇಶವನಚರಣಕಮಲವ ಭಜಿಸಿ ಸುಖಿಯಾಗು ಮನವೆ3
--------------
ಕನಕದಾಸ
ಏನಮಾಡಿದರೆನ್ನ ಭವಹಿಂಗದು |ದಾನವಾಂತಕ ನಿನ್ನ ದಯವಾಗದನಕ ಪಅರುಣೋದಯಲೆದ್ದು ಅತಿಸ್ನಾನಗಳ ಮಾಡಿ |ಬೆರಳನೆಣಿಸುತ ಸ್ಮರಿಸಿ ನಿಜವರಿಯದೆ ||ಶರಣು ಸಾಷ್ಟಾಂಗವನು ಹಾಕಿದೆನು ಶತಸಹಸ್ರ |ಹರಿನಿನ್ನ ಕರುಣಾ ಕಟಾಕ್ಷವಿರದನಕ1ಶೃತಿಶಾಸ್ತ್ರ ಪುರಾಣಗಳನೋದಿ ಬೆಂಡಾದೆ |ಅತಿ ಶೀಲಗಳನೆಲ್ಲ ಮಾಡಿ ದಣಿದೆ ||ಗತಿಯ ಪಡೆಯುವೆನೆಂದು ಗಯೆ ಕಾಶಿಯ ಮಾಡಿದೆನು |ರತಿಪತಿಯ ಪಿತ ನಿನ್ನ ದಯವಾಗದನಕ 2ದಾನವನು ಮಾಡಿದೆನು ಮೌನವನು ತಾಳಿದೆನು |ಙ್ಞÕನ ಪುರುಷಾರ್ಥಕ್ಕೆ ಮನವೀಯದೆ ||ಶ್ರೀನಾಥ ದಯಪೂರ್ಣ ಪುರಂದರವಿಠಲನ |ಧ್ಯಾನಿಸುವರೊಡನಾಡಿ ನೆಲೆಗೊಳ್ಳದನಕ 3
--------------
ಪುರಂದರದಾಸರು
ಏನಿದ್ದೀತೇನಿದ್ದೀತೋ ಈ ನಾಮದಲ್ಲೇನಿದ್ದೀತೇನಿದ್ದೀತೋ ಪಏನಿದ್ದೀತೇನಿದ್ದೀತೇನ ಪೇಳಲಿ ನಾಜಾನಕೀಶನ ನಾಮ ಹಾನಿಮಾಡದೆ ಕಾಯ್ವುದೇ ಅ.ಪಜ್ಞಾನ ಕೊಡುವುದಲ್ಲೋ ಅಜ್ಞಾನ ಖೂನಕ್ಕುಳಿಸದಿರೆಲೋಸಾನುರಾಗದಿ ನಿಜಜ್ಞಾನ ಬೋಧಿಸಿ ಮಹಹೀನ ಬವಣೆಕಳೆದಾನಂದ ಕೊಡುವುದು 1ನರಕಕ್ಹೋಗುವನನ್ನು ಭರದಿಕರುಣಿಸಿ ಪದವನ್ನುಕರುಣದಿತ್ತು ಹರಿಶರಣರೊಳಾಡಿಸಿಪರಮಪರತರವೆನಿಪ ಸ್ಥಿರಸುಖ ಪಾಲಿಸಿತು2ಜರಮರಣಳಿಯುವುದು ಅದರೊಳ್ಕರುಣವೆ ತುಂಬಿಹ್ಯದುದುರಿತದಿ ಸಿಲ್ಕೆಲ್ಲಿ ಕರೆದರು ಅಲ್ಲಿಗೆತ್ವರಿತದೊದಗಿ ಬಂದು ನಿರುತದಿಂ ಸಲಹುವುದು 3ಭವಬಾಧೆ ಕಳೆಯುವುದುಜವನ ಭಯವೆ ತಪ್ಪಿಸುತಿಹ್ಯದುದಿವರಾತ್ರಿ ಎನ್ನದೆ ನಯದಿ ಭಜಿಪರೊಳುದಯದಿ ನಿಂತು ತಾನೆ ಜಯವ ನೀಡುವುದು 4ಅಂತ್ಯಪಾರಿಲ್ಲ ಕಾಣೋ ಶ್ರೀರಾಮನಾಮದ್ದೆಂಥ ಶಕ್ತಿಯೇನೋಚಿಂತಿಪ ಭಕ್ತರ ಅಂತರಂಗವನರಿತುಸಂತಸ ನೀಡಿ ಮುಕ್ತಿಸಂಪದ ಕೊಡುವುದು 5
--------------
ರಾಮದಾಸರು
ಕಂಡೆ ನಾ ಗೋವಿಂದನಪುಂಡರೀಕಾಕ್ಷಪಾಂಡವ ಪಕ್ಷನಪಕೇಶವ ನಾರಾಯಣ ಶ್ರೀ ಕೃಷ್ಣನವಾಸುದೇವಅಚ್ಯುತಾನಂತನ ||ಸಾಸಿರ ನಾಮದ ಶ್ರೀ ಹೃಷಿಕೇಶನಶೇಷಶಯನ ನಮ್ಮ ವಸುದೇವ ಸುತನ 1ಮಾಧವಮಧುಸೂದನ ತ್ರೀವಿಕ್ರಮನಯಾದವ ಕುಲಜನ ಮುನಿವಂದ್ಯನ ||ವೇದಾಂತ ವೇದ್ಯನ ಶ್ರೀಇಂದಿರೆರಮಣನ-ನಾದಿ ಮೂರುತಿ ಪ್ರಹ್ಲಾದವರದನ 2ಪುರುಷೋತ್ತಮ ನರಹರಿ ಶ್ರೀಕೃಷ್ಣನಶರಣಾಗತ ವಜ್ರಪಂಜರನ ||ಕರುಣಾಕರ ನಮ್ಮಪುರಂದರವಿಠಲನನೆರೆನಂಬಿದೆನು ಬೇಲೂರ ಚೆನ್ನಿಗನ3
--------------
ಪುರಂದರದಾಸರು
ಕರವಮುಗಿದ-ಮುಖ್ಯಪ್ರಾಣ-ಕರವ ಮುಗಿದಪಕರವಮುಗಿದ ಶ್ರೀಹರಿಗೆ ತಾನೆದುರಾಗಿದುರುಳರ ಸದೆದು ನೀ ಶರಣರ ಪೊರೆಯೆಂದು ಅ.ಪಜೀವೇಶ್ವರೈಕ್ಯವು ಜಗತು ಮಿಥ್ಯವೆಂದುಈ ವಿಧ ಪೇಳುವ ಮಾಯಿಗಳನಳಿಯೆಂದು 1ಇಲ್ಲಿ ಮಾತ್ರ ಭೇದ ಅಲ್ಲಿ ಒಂದೇಯೆಂಬಕ್ಷುಲಕರನು ಪಿಡಿದು ಹಲ್ಗಳ ಮುರಿಯೆಂದು 2ತಾರತಮ್ಯಪಂಚಭೇದಸತ್ಯವೆಂದುಮಾರುತ ಮತ ಪೊಂದಿದವರನು ಪೊರೆಯೆಂದು 3ಪರಿಪರಿ ಭಕ್ತರು ಹೃದಯ ಕಮಲದೊಳುನಿರುತ ಮಾಡುವ ಪೂಜೆ ನಿನಗರ್ಪಿತವೆಂದು 4ಹರಿಯ ಮನೋಗತವರಿತು ಮಾಡುವೆನೆಂದುಪುರಂದರವಿಠಲನ ಚರಣದ ಬಳಿಯಲ್ಲಿ5
--------------
ಪುರಂದರದಾಸರು
ಕರುಣಾದಿ ಪೊರಿ ಎನ್ನ ಗುರುವೇ ಪಶರಣು ಪೊಕ್ಕೆನೊಚರಣಕಮಲಕೆಕರುಣಿಸೆನ್ನನು ಕರುಣಸಾಗರ ಅ.ಪತಾಪತ್ರಯದಿ ಬಹುಬೆಂದೇಭವ-ಪಾಪಮೋಚಕ ನಿಷ್ಪಾಪಿ - ಜನರ ಪಾಲಕಾಪಾಡೊ ನೀ ಎನ್ನಅಪಾರಮಹಿಮನೆದ್ವಾಪರದಿ ಯದುವರನು ಸಾಂ -ಭೂಪ ಬಕನಳಿದು ಸಲಹಿದ -ನಾಪರಿಯಲಿ ಎನ್ನಸಲಹೋ 1ಕಾಮಿತ - ಫಲದ ನೀನೆಂದೂ ಬಲು -ಸ್ವಾಮಿ ನೀ ಗುರುಸಾರ್ವಭೌಮ ನಿನ್ನಂಘ್ರಿಯುಗ -ತಾಮರಸವ ಮನೋ - ಧಾಮಾದಿ ನಿಲಿಸೆಂದೆಆಮಹದ್ಭಯ ಕಳದ ತೆರದಿ 2ತಾತನಿನ್ನನು ಬಾಧೆ ಬಡಿಸೇ ಶಿರಿ-ದಾತಗುರುಜಗನ್ನಾಥ ವಿಠಲನತಿಮಾತು ಲಾಲಿಸಿ ಕಾಯೋ ಯತಿಕುಲ -ಭೀತಿಯನು ಸದೆದು ಪಾಲಿಸ -ನಾಥರಕ್ಷಕನಲ್ಲೆ ಗುರುವರ 3
--------------
ಗುರುಜಗನ್ನಾಥದಾಸರು