ಒಟ್ಟು 10607 ಕಡೆಗಳಲ್ಲಿ , 130 ದಾಸರು , 5708 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಶಾವತಾರ ಸ್ತೋತ್ರ ನಾರಾಯಣ ಗೋವಿಂದ | ಹರಿ |ನಾರಾಯಣ ಗೋವಿಂದ |ಪಾರಾಶರ ಸುತನಂದ | ಹರಿ |ನಾರಾಯಣ ಗೋವಿಂದ ಪ ವೇದವ ಕದ್ದೊಯ್ಯಲು ಆತಮನಾ |ಬಾಧಿಸಿ ನಿಗಮವ ತಂದ 1 ದಿವಿಜರು ಚ್ಯುತಬಲರಾಗಿರಲಮೃತವ |ದಿವಿಜರಿಗುಣಿಸಿದ ನಂದಾ 2 ಖಳನು ಭೂಮಿಯ ಕದ್ದೊಯ್ಯಲುತಾ |ಪೊಳೆವ ಕೋರಿಯಲಿ ತಂದಾ 3 ತರುಳನ ಪರಿಪರಿ ಬಾಧಿಸುತಿರಲಾ |ದುರುಳ ದೈತ್ಯನ ಕೊಂದ 4 ಬಲಿಯಪರಾಧವ ನೊಂದೆಣಿಸದೆ ತಾ |ವರಿದು ಬಾಗಿಲಲಿ ನಿಂದ 5 ಕ್ಷತ್ರಿಯ ಬಲವನೆಲ್ಲ ಸವರಿ ನಿ |(ಶ್ಚ) ಕ್ಷತ್ರರ ಮಾಡಿದ ನಂದಾ 6 ವರಮುನಿ ಶಾಪದಿ ಶಿಲೆಯಾಗಿರಲು |ದ್ಧರಿಸಿದ ಪರಮಾನಂದಾ 7 ಮಡದಿ ಗೋಪಿಯರ ಒಡನಾಡಿದ |ಪಾಲ್ಗಡಲ ಶಯನ ಮುಕ್ಕುಂದಾ 8 ತ್ರಿಪುರದ ಸ್ತ್ರೀಯರ ವೃತಗೆಡಿಸಿದ | ವಟು |ವಪು ಮೃಡಮುಖ ಸುರವಂದ್ಯಾ 9 ಪುರುಷೋತ್ತಮ ಯವನರ ಸಂಹರಿಸಿ |ತುರಗವನೇರಿ ನಿಂದಾ 10 ಶ್ರೀಶ ಪ್ರಾಣೇಶ ವಿಠಲ ಈ ಸರ್ವರ |ಪೋಷಕ ನಾನಹುದೆಂದಾ 11
--------------
ಶ್ರೀಶಪ್ರಾಣೇಶವಿಠಲರು
ದಾತ ಅವಗುಣ ಧೂತ ಅವಗುಣ ಧೂತ ದೇವಾಧಿದೇವ ಶ್ರೀದೇವ ಅವಧೂತ ಧ್ರುವ ಜೀವದ ಜೀವ ದೇವರ ದೇವ ವಾಸುದೇವ 1 ಪ್ರಾಣಕ ಪ್ರಿಯ ಮುನಿಜನಾಶ್ರಯ ಙÁ್ಞನಿಗಳಿಗೆ ಸಾಹ್ಯ ಅನುಕೂಲ ನಮ್ಮಯ್ಯ 2 ಅನಾಥ ಬಂಧು ಘನಕೃಪಾಸಿಂಧು ಅನುದಿನ ದೊರೆವ ದೀನನಾಥನೆಂದೆಂದು 3 ಮನದ ಮಾಣಿಕ ಅಣುರೇಣುಕ ವ್ಯಾಪಕ ಅನಂತಕೋಟಿ ಬ್ರಹ್ಮಾಂಡ ನಾಯಕ 4 ಪರಮ ಉದಾರ ಕರುಣಾಸಾಗರ ತರಳ ಮಹಿಪತಿಸ್ವಾಮಿ ಇಹಪರ ಸಹಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ತ್ರೈಲೋಕ್ಯಕೀತ ಧ್ರುವ ದೂರ ಸಗುಣ ಸಹಕಾರ ಧೀರ ಪರಮಉದಾರ ದುರಿತ ಸಂಹಾರ ಪರಾತ್ಪರ ಪರಾಕಾರ 1 ಈಶ ಭವಭಯನಾಶ ಶೇಷಶಯನ ಸರ್ವೇಶ ದೋಷಹರ ಕರುಣೀಶ ಕ್ಲೇಶನಾಶ ದೇವೇಶ 2 ಮಾತಾ ವಿಶ್ವನಿರ್ಮಿತ ಪಿತಾಮಹನ ಪಿತ ಈತ ಮಹಿಪತಿ ಹಿತ ನಾಥಾ ಭಕ್ತಪುನೀತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ನೀನೆ ಸ್ವಾಮಿ ಶ್ರೀಗುರುನಾಥ ವರ್ಮ ತೋರಿಕೊಡುವ ನಿಮ್ಮ ಧರ್ಮಗುಣ ಪ್ರಖ್ಯಾತ ಧ್ರುವ ಧರೆಯೊಳು ಸರಿಯಗಾಣೆ ಗುರುಧರ್ಮದಿಂದಧಿಕ ಕರುಣಿಸಿ ಆನಂದದಿಂದ ತೋರುತಿಹ್ಯ ಬ್ರಹ್ಮಸುಖ ವರಮುನಿಗಳ ಪ್ರಿಯ ಶರಣಜನಪಾಲಕ ಪರಮ ಸುಪಥದೋರಿ ಹೊರೆವ ಪೂರ್ಣತಾರಕ 1 ಬಡವನಾಧಾರಿ ನೀನು ಒಡಿಯನಹುದೊ ನಿಶ್ಚಯ ಕೊಡುವ ಭಕ್ತಿ ಮುಕ್ತಿದಾತ ದೃಢಭಕ್ತರಾಶ್ರಯ ಒಡಲ ಹೊಕ್ಕಿಹೆ ನಿಮ್ಮ ಕಡೆಯಗಾಣಿಸೊ ನಮ್ಮಯ್ಯ ಪಿಡಿದು ನೀ ಎನ್ನ ಕೈಯ ಕೊಡು ತೋರಿ ನಿಮ್ಮ ಸೊಹ್ಯ 2 ಪೊಡವಿಯೊಳು ಕ್ಷಮೆ ಎನಗೆ ಕೊಡು ಕರುಣಾಕಟಾಕ್ಷ ನೋಡಿ ನಿಮ್ಮ ದಯದಿಂದ ನೀಡೊ ನಿಜ ಸುಭಿಕ್ಷ ಬಿಡದೆ ಎಂದೆಂದು ನೀನು ಮಾಡೊ ಸಂರಕ್ಷ ಮೂಢ ಮಹಿಪತಿಗಿನ್ನು ಪೂರಿಸೊ ಮನದಪೇಕ್ಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ಅಂಬುಜಾಸನ ತಾತ ಕುಂಭಿಣಿಯೊಳು ಪುಟ್ಟಿ ಜನನಿಯ ಮೊಲೆ ಪಾಲು ಉಂಬೋದು ಬಿಡಿಸೊ ಜನನವ ಕೆಡಿಸೊ ಪ ರಸಿಕೆ ಮುಹಕದಲಿ ನಿಶಿದಿನದಲಿ ಹೊರಳಿ ಅಸುರುಸುರೆನುತಲಿ ಹಸಗೇಡಿಯಾದೆನೊ ಪರಿ ನೊಂದು 1 ಹಲವು ಲಂಪಟದೊಳು ಹಲುಬಿ ಹಕ್ಕಲನಾದೆ ಬಲೆಯೊಳಗಿದ್ದ ಎರಳೆಯಂತೆ ಮಿಡುಕುತ ಮಲಮೂತ್ರದೊಳು ಬಳಲಿದೆ ಕೇಳೊ 2 ಎಳ್ಳನಿತು ಸತ್ಕರ್ಮವುಳ್ಳದ್ದು ಚರಿಸಿದೆ ಬಲಿಷ್ಠ ನಾನೆಂದು ಬಲು ದುರ್ಮತಿಯಿಂದ ಎಲ್ಲರ ಜರಿದೆ ಧರ್ಮವ ಮರೆದೆ 3 ಚಾರುವಾಕರಗೂಡಿ ಮೂರೆ ವಿಕಾರದಲ್ಲಿ ನೀರೇರ ಒಡಗೂಡಿ ನೀತಿ ನಿರ್ಣಯ ತೊರೆದು ಬಟ್ಟೆ 4 ಎಲ್ಲಿರಲು ನಿನ್ನವನೋ ಅಲ್ಲವೆಂದೆನಿಸದೆ ಬಲ್ಲಿದರೊಡಿಯ ವಿಜಯವಿಠ್ಠಲ ನಿ ನ್ನಲ್ಲಿ ಸೇರಿಸಿ ಎನ್ನ ಪೊರೆಯೋ ಪ್ರಸನ್ನಾ 5
--------------
ವಿಜಯದಾಸ
ದಾತ ಸನ್ಮುನಿಗಣ - ನಾಥ ಕಾಮಿತ ಕಲ್ಪವೃಕ್ಷಾ - ಕಲ್ಪವೃಕ್ಷಾ ಆಶ್ರಿತಜನದಕ್ಷಾ ಪ ಧಾತ ಮುಖ ಸುರಮುನಿಯ ಸಂತತಿ ಪ್ರೀತಿ ಪೂರ್ವಕದಿಪ್ಪ ಕಾರಣ ಜೋತಿ ವೃಂದಾವನದಿ ತಾ ನಿ - ರ್ಭೀತ ಮಹಿಮೆಯ ತೋರ್ಪಜಗದಿ ಅ.ಪ ಬಿಕ್ಷುನಾಯಕ ಸರ್ವಾಪೇಕ್ಷದಾಯಕನೆಂಬ ಬಿರಿದು ನೆಂಬ ಬಿರಿದು ಪೊತ್ತಿಹ ಪಾಪ ತÀರಿದು ಪಾದ ಪದುಮವ ವಕ್ಷೋಮಂದಿರದೊಳಗೆ ತಾನಪ - ರೋಕ್ಷಕರಿಸೀ ಸರ್ವಜನರಾ - ಪೇಕ್ಷ ಪೂರ್ತಿಸಿ ಮೆರೆವ ಗುರುವರ 1 ಕ - ಮಂಡುಲಧರ ಹಂಸರೂಪಾ ಅಮಿತ ಪ್ರತಾಪ ಕರ ಮಾ - ತ್ರಿಜಗ - ಸುಜನ ಮನ್ಮನೋ - ಪುಂಡರೀಕ ನಿವಾಸ ನಿರ್ಮಲ 2 ಕಿಟಜ ಸರಿದ್ವರ - ತಟವಾಸ ಗುರುಜಗನ್ನಾಥ ಜಗನ್ನಾಥ ವಿಠಲ ಗುಣಗಾಥ ತಟನಿ ಲಹರೀ ಮಧ್ಯ ತನ ಹೃ ತ್ಪುಟ ಸುನಾವಿಯ ಮಾಡಿ ಸಂತತ ಅಟನಗೈಯುತ ಜಗದಿರಾಜಿಪ ಚಟುಲ ವಿಕ್ರಮ ಕರುಣಸಾಗರ 3
--------------
ಗುರುಜಗನ್ನಾಥದಾಸರು
ದಾತನೀತ ಯತಿನಾಥ ನಿಜಪದ ದೂತಜನರ ಪೊರೆವಾ ಪ ಧಾತನಾಂಡದೊಳತಿ ಖ್ಯಾತನಾಗಿ ಶಿರಿ ನಾಥ ನೊಲಿಸಿ ಮೆರೆವಾ ನೀತಮನದಿ ತನ ಮಾತು ಮೀರಿದಿಹ - ಗೀತೆರದಿ ತಾನೆ ಒಲಿವಾ ತಾತನೆ ಮನೋಗತ ಭೀತಿಯ ಬಿಡಿಸೆನೆ ಪ್ರೀತಿ ಮನದಿ ತಾ ಬರುವಾ ಅ.ಪ ರಾಮ ಕೃಷ್ಣ ನರಹರ್ಯಂಘ್ರಿಯ ಪ್ರೇಮಮನದಿ ಭಜಿಪಾ ನೇಮದಿ ತನ್ನನು ಕಾಮಿಪ ಜನರಿಗೆ ಕಾಮಿತ ಫಲರೂಪಾ ಈ ಮಹಾ ಮಹಿಮೆಯ ನೇಮದಿ ತೋರುವ ಭೂವಿ ಸುರರ ಭೂಪಾ ತಾಮಸ ಮತಿ ನಿರ್ಧೂಮ ಗೈಸುವ ಧೂಮಕೇತುನೆನಿಪಾ 1 ಮಂದ ಜನರಿಗೆ ಎಂದಿಗಲಭ್ಯನ - ಪೊಂದಿದ ಜನರಾ ಕುಂದೆÀಣಿಸದೆ ತಾ ನಂದ ಕೊಡವೊ ಮಹಾರಾಯಾ ವಂದಿಪ ಜನರಘ - ವೃಂದವ ದರುಶನ - ದಿಂದ ತರಿವೊ ಜೀಯಾ ಸುಂದರತರ ವೃಂದಾವನ ನಿಜ ಮಂದಿರ ಗತ ಧ್ಯೇಯಾ 2 ದಾತಗುರು ಜಗನ್ನಾಥ ವಿಠಲನತಿ ಪ್ರೀತಿಯಿಂದ ಭಜಿಪಾ ದೂತ ಜನರು ಬಲು ಆತುರದಲಿ ಕರಿಯೆ ಪ್ರೀತ ಮನದಿ ತಾ ಬಪ್ಪ ಮಾತೆಯತೆರ ನಿಜ ದೂತರÀ ಮನಸಿನ ಮಾತು ನಡೆಸುವ ನೀಭೂಪಾ ಈತಗೆ ಸರಿಯತಿನಾಥ ಕಾಣೆನೊ ಭೂತಳೇಶರಧಿಪಾ 3
--------------
ಗುರುಜಗನ್ನಾಥದಾಸರು
ದಾನಧರ್ಮವ ಮಾಡಿ ಸುಖಯಾಗು ಮನವೆ ಪ ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ ಅ ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯಅಕ್ಕರಿಂದಲಿ ಪೂಜೆ ಮಾಡಲೇಕೆಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ 1 ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದುತಂಬಿಟ್ಟಿನಾ ದೀಪ ಹೊರಲೇತಕೆಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬದೊಂಬಿ ದೈವಗಳ ಭಜಿಸದಿರು ಮನವೆ2 ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆಬಗೆಬಗೆಯಿಂದ ಶೃಂಗಾರ ಮಾಡಿನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನುಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ 3 ದಾನಧರ್ಮ ಪರೋಪಕಾರವ ಮಾಡುದೀನನಾಗಿ ನೀ ಕೆಡಬೇಡವೊಜ್ಞಾನವಿಲ್ಲದೆ ಹೀನ ದೈವವ ಭಜಿಸಿದರೆಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ 4 ನರಲೋಕದಲಿ ಯಮನ ಬಾಧೆಯನು ಕಳೆಯಲುವರ ಪುಣ್ಯ ಕಥೆಗಳನು ಕೇಳುತಲಿಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿಸ್ಥಿರ ಪದವಿಯನು ಪಡೆ ಹುಚ್ಚು ಮನವೆ5
--------------
ಕನಕದಾಸ
ದಾಮೋದರ ವಿಠಲನೆ | ಸಲಹ ಬೇಕಿವಳಾ ಪ ಸನ್ನುತ ಹರಿಯೆ | ಸ್ವಾಮಿ ಪಾಲಿಪುದೊ ಅ.ಪ. ತರಳೆ ದ್ರೌಪತಿ ವರದ | ಕರಿಯು ಮೊರೆಯಿಡೆ ಕಾಯ್ದವರ ಅಹಲ್ಯೆಯ ಪೊರೆದ | ತರಳ ಧ್ರುವ ವರದಕರುಣದಿಂದಲಿ ಮನದ | ಪರಿಪರಿಯ ಸತ್ಕಾಮಗರೆದು ಪಾಲಿಪುದಿವಳ | ಶಿರಿ ರಾಮಚಂದ್ರಾ 1 ಪತಿ ಸೇವೆ ಪರಳೆನಿಸು | ಗತಿಗೋತ್ರ ನೀನೆನಿಸುಸತತ ನಿನ್ನಯ ನಾಮ | ಸ್ಮøತಿಗೊದಗಿಸೊತತುವೇಶರೊಲಿಮೆಯಲಿ | ಸತತ ಗೈಯ್ಯುವ ಕಾರ್ಯವಿತತವಾಗಲಿ ನಿನ್ನ | ಹಿತಸೇವೆ ಎಂದೂ 2 ಕಾಲ ಕಾಲಕೆ ನಿನ್ನಓಲಯಿಪ ಭಾಗ್ಯದಲಿ | ಕೀಲಿಪುದು ಮನವಾ 3 ಮೂರೆರಡು ಭೇದಗಳ | ತಾರತಮ್ಯವನರುಹಿತೋರೊ ತವರೂಪ ಹೃ | ದ್ವಾರಿಜದನಡುವೇಕಾರುಣಿಕ ನೀನೆಂದು | ಸಾರುತಿವೆ ವೇದಗಳುಮಾರಾರಿ ಸಖ ನಿನ್ನ | ಕಾರುಣ್ಯ ತೋರೋ 4 ಪಾವಮಾನಿಯ ಪ್ರೀಯ | ಭಾವದಲಿ ಪ್ರಾರ್ಥಿಸಲುಪೂವನಿತ್ತಭಯವನು | ಓದಿ ಪಾಲಿಸಿಹೇಕೇವಲಾ ನಂದಮಯ | ಗೋವಿದಾಂಪತಿಯೆ ಗುರುಗೋವಿಂದ ವಿಠ್ಠಲನೆ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ದಾರ ಕಂದನಮ್ಮ ಕೇರಿಗೆ ಬಂದು ಗಾರುಮಾಡುವ ನೋಡಲಾರೆ ಗೋಪ್ಯಮ್ಮ ಈರೇಳು ಲೋಕದೊಡೆಯನೊ ದಾರಮ್ಮ ಪ ಪಿಡಿದಿದ್ದ ಕೊಳಲೂದುವ ಬಾಯಲಿ ಬೆಣ್ಣೆ ಕಡಗೋಲ ಪಿಡಿದಿದ್ದ ಬೆಡಗು ನೋಡಮ್ಮ ಬಿಡಿಮುತ್ತಿನ ಉಡಿದಾರವು ಉಡಿಗಂಟೆ ಮುಡಿದ ಮಲ್ಲಿಗೆ ಕುಸುಮಗಳು ನೋಡಮ್ಮ ಕುಡಿಹುಬ್ಬು ಕಡೆಗಣ್ಣನೋಟದ ಚೆಲುವ ತಾ ಹುಡುಗರಂತಾಡುವ ತುಡುಗ ತಾನಮ್ಮ 1 ಕಮಲ ನಕ್ಷತ್ರದ ಪತಿಯಂತೆ ಇಪ್ಪೊ ವಜ್ರದ ಪದಕಗಳ ನೋಡಮ್ಮ ಅರ್ಕನಂತಿರಲತಿ ಕೋಮಲಪಾದಕೆ ಶುಕ್ಲಗೆ ಮಿಗಿಲಾದ ಗುರು ಕೇಳಮ್ಮ ಕತ್ತಲೊಳಗೆ ಕಳ್ಳತನದಿಂದೋಡಾಡುತ ಕಟ್ಟಿದ ಪಂಜಿನಂತ್ಹೊಳೆವೊ ಕೇಳಮ್ಮ 2 ಕಟ್ಟಿದ ನೆಲವಿನೊಳ್ ಮಕ್ಕಳ ಮಲಗಿಸಿ ಎಷ್ಟು ಘಾತಕÀ ತಾ ಕೈಬಿಟ್ಟ ನೋಡಮ್ಮ ತೊಟ್ಟಿಲೊಳಗೆ ಕೆನೆಮೊಸರಿನ ಚಟ್ಟಿಗೆ ಇಟ್ಟು ತೂಗುತ ಮೆಲ್ಲುವನು ಕೇಳಮ್ಮ ಕಟ್ಟಿದ್ದಾಕಳ ಕಣ್ಣಿ ಬಿಚ್ಚಿ ಮೊಲೆಗೆ ಬಾಯ್ಹಚ್ಚಿ ಕ್ಷೀರವ ಸುರಿದುಂಬುವನಮ್ಮ 3 ತೋಳ ಬಾಪುರಿ ವಂಕಿ ತೋಡ್ಯ ಬಿಂದಲಿ ಚಕ್ರ- ಪಾಣಿಯಲ್ಲೊ ್ಹಳೆವೊ ಮುದ್ರಿಕೆಯ ನೋಡಮ್ಮ ಆಣಿ ಮುತ್ತಿನ ಸರ ಅರಳೆಲೆ ಪದಕವು ಕಾಲ ಕಿಂಕಿಣಿ ನಾದಗಳ ಕೇಳಮ್ಮ ತೋರ ಮುತ್ತುಗಳೋಣಿಯಲುದುರುತ ಒ- ಯ್ಯಾರದೊಲಪಿನ ಚೆದುರ್ಯಾರು ಪೇಳಮ್ಮ4 ಮನ್ಮಥನಿಗೆ ಮಿಗಿಲಾದ ಸ್ವರೂಪಲಾವಣ್ಯನೆ ನೀಲದ ವರ್ಣ ಕೇಳಮ್ಮ ಹುಣ್ಣಿಮೆ ಚಂದ್ರಮನ್ನ ಸೋಲಿಸೋಮುಖ ಇನ್ನು ಇವನÀ ಸೌಂದರ್ಯ ನೋಡಮ್ಮ ಹೆಣ್ಣು ಮಕ್ಕಳ ಸೆರಗನ್ನು ಕೈಯ್ಯಲಿ ಸುತ್ತಿ ಬೆನ್ನು ಬೆನ್ಹತ್ತಿ ತಾ ತಿರುಗುವನಮ್ಮ 5 ಚೀನಿ ಅಂಗಿಯ ಮ್ಯಾಲೆ ಚಿತ್ರದ ನಡುಕಟ್ಟಿ ಜಾರ ಜರದ ಛಾದರವ ನೋಡಮ್ಮ ಸೋಗೆ ನವಿಲು ಗಿಳಿ ಕೋಗಿಲೆ ಸ್ವರದಂತೆ ವೇಣು ಕೊಳಲ ಗಾಯನವ ಕೇಳಮ್ಮ ಮೇಘಮಂಡಲ ತಲೆತಾಕುವ ಹರಿಯದೆ ತಾ ಜಿಗಿದಾಡೋನಂಗಳದಿ ಕೇಳಮ್ಮ 6 ಎಷ್ಟು ಹೇಳಿದರೀ ಮಾತು ಮನಕೆ ನಿಜ ಹುಟ್ಟವಲ್ಲದೇನೀಗ ಬಾರೆ ಗೋಪಮ್ಮ ಬಿಟ್ಟು ಕೆಲಸ ಭೀಮೇಶಕೃಷ್ಣಗೆ ಬುದ್ಧಿ ಎಷ್ಟು ಹೇಳುವಿ ಮುಂದ್ಹೇಳಲೇಕಮ್ಮ ಸಿಟ್ಟು ಮಾಡುವರೇನೆ ಸಿರಿಪತಿ ಆಟ ನಿನ್ನ ದೃಷ್ಟಿಂದ ನೋಡೆ ನಿಜಹುಟ್ಟುವುದಮ್ಮ7
--------------
ಹರಪನಹಳ್ಳಿಭೀಮವ್ವ
ದಾರಿ ತೋಚದಲ್ಲಾ ನನಗೆ ಏನು ಪ ನೀರಜಾಕ್ಷ ನಿನ್ನ ನೊಲಿಸುವ ಅ.ಪ ವಿಧಿ ಸಾಧಿಸುತ ವೇದವ್ಯಾಸ ನಿನ್ನ ಪ್ರೀತಿ ಸಾಧಿಸಲು ಮೂಢನಾನು 1 ದಂಡಕಾಲ ಕಳೆದುದಯ್ತು ಮಂಡೆಗೀಗ ಹತ್ತದವು ಫಂಡರೀಶ ಕೃಪೆಯಮಾಡೊ 2 ಹಾಡಿಪಾಡಿ ವಲಿಸಾಲು ರಾಗ ಈ ಭಾವ ತಾಳ ಕಾಣೆ ಕಾಡು ಕೋಣನಂತೆ ಇರ್ಪೆ ನೀಡಿ ಸಲಹೊ ಸರ್ವ ಶಕ್ತಿ 3 ದಾನಧರ್ಮತೀರ್ಥಯಾತ್ರೆ ನಾನು ಮಾಡೆ ಹುಟ್ಟು ಬಡವ ಶ್ವಾನನಂತೆ ತಿರಿದು ಉಂಬೆ ಸಾಧ್ಯವೇನು ನೀನೇ ನುಡಿಯೊ4 ನೆಂಟರಿಷ್ಟರೆಲ್ಲ ಎನ್ನ ಕೈಯ ಬಿಟ್ಟು ಹೋದರೈಯ ಒಂಟಿಯಾಗಿ ಅಲೆದು ಅಲವೆ ಭಂಟನೆನಿಸಿ ಕಾಯಬೇಕೊ 5 ದಾಸನಾಗಿ ಬಾಳೋದಕ್ಕೆ ಆಶೆಯಿನ್ನು ತೊಲಗಲಿಲ್ಲ ಮೊಸವೇನೆ ಬರಿಯ ವೇಷ ದೋಷದೂರ ಶ್ರೀಶವಲಿಯೊ 6 ಹಿಂದಿನವರ ಕಾಯ್ದಬಗೆಯು ಇಂದಿನವರಿಗೆ ಬರಿಯ ಕಥೆಯು ಮಂದನೆನ್ನ ಈಗ ಪಿಡಿದು ಮುಂದು ಮಾಡೊ ನಿನ್ನ ಖ್ಯಾತಿ7 ಶರಣ ಜನರ ಬಿಡನು ಎಂಬ ಖರೆಯಬಿರುದು ನಿನ್ನದೆಂದು ಹಿರಿಯರಿಂದ ಅರಿತುಬಂದೆ ಪರಮ ಕರುಣಿ ಕೈಯ ಪಿಡಿಯೊ8 ನಿನಗೆ ಯೆನ್ನ ಪೊರೆಯೆ ಕ್ಷಮಿಸಿ ದೋಷ ಪೊರೆಯೊ ಬೇಗ ನಮಿಪೆ ನಂಬಿ ನಿನ್ನನೀಗ 9
--------------
ಕೃಷ್ಣವಿಠಲದಾಸರು
ದಾವನಿಹನೈಯ್ಯಾ ಕೃಷ್ಣಾ ಎನ್ನ ಕಾವವನು ನೀನಲ್ಲದೆ ಪ ನಾರಿ ದ್ರೌಪದಿ ನೆನೆಯಲು ಸಭೆಯಲ್ಲಿ ಶೀರಿ ದಾನವ ಮಾಡಿದೀ ಕೃಷ್ಣಾ ಘೋರ ದೂರ್ವಾಸ ಮುನಿಯು ನಡುವಿರುಳೆ ಹಾರೈಸಿ ಬರೆಯನ್ನವಾ ದೇವಾ ನಾರಿ ದ್ರೌಪದಿಯ ಮೊರೆಯ ದೊರೆಯು ಆಲಿಸೇ ಆ ರಾತ್ರಿ ಕಾಯ್ದ್ಯೋಬಲೆಯಾ 1 ಪರಿವಾರದಿಂದ ಕೂಡಿ ಕರಿರಾಜನಂಗ ನಾಟಕಂದೈದಲು ಭರದಿನೆಗಳಿಯು ಪಿಡಿಯಲು ಕಾಲನು ಇರದೆ ನಿನ್ನನು ಸ್ಮರಿಸಲು ದೇವಾ ಗರುಡವಾಹನನಾಗಿ ನೀನೈತಂದು ಕರುಣಿಸಿದ್ಯೋ ಕೊನೆಯ ಗತಿಯ 2 ದುರುಳ ಹಿರಣ್ಯಕನ ಶೀಳಿ ನರಹರಿಯೆ ತರಳ ಪ್ರಲ್ಹಾದನ ಪೊರೆದ್ಯೋ ದೇವಾ ಮರೆಯದಜಮಿಳ ನೆನೆಯಲು ಕೇಳ್ದು ನೀ ಪರಿಹರಿಸಿದೆ ಯಮಬಾಧೆಯ ದೇವಾ ನರಸಿಂಹವಿಠಲ ಸ್ವಾಮಿ ಧ್ರುವನನ್ನು ಪೊರೆದಂತೆ ರಕ್ಷಿಸೆನ್ನಾ 3
--------------
ನರಸಿಂಹವಿಠಲರು
ದಾವನು ಗುರುಸಹವಾಸಿ ಅವನಿದ್ದದ್ದೇ ಸ್ಥಳ ಕಾಶಿ ಧ್ರುವ ಕೂಡಿದವರ ತ್ರಿತಾಪಭಂಗಾ ರೂಢಿಗೆ ಮೆರೆವಳು ಙÁ್ಞನಗಂಗಾ ಮೂಡಿಹ ಆತ್ಮಜ್ಯೋತಿ ಲಿಂಗಾ ಕಂಡಿಹ ಗುಣರಾಸೀ 1 ವಿವರಿಸಿ ತಾರಕಮಂತ್ರದ ನೆಲಿಯಾ ಕಿವಿಯೊಳು ಹೇಳಲು ಗುರುರಾಯಾ ಭವ ಭಯಾ ಸ್ವಾನಂದವ ಬೆರೆಸೀ2 ಜನದಲಿ ನಾನಾ ಸಾಧನ ಜರಿದು ಮನದಲಿ ಒಂದೇ ನಿಷ್ಠಿಯ ಹಿಡಿದು ಅನುಮಾನದ ಸಿದ್ಧಾಂತಗಳದು ಸದ್ಭಾವನೆ ಒಲಿಸೀ 3 ಪ್ರೇಮಿಯ ನಿಜಸುಖ ಪ್ರೇಮಿಕ ಬಲ್ಲಾ ಈ ಮನುಜರಿಗಿದು ಭೇದಿಸುದಲ್ಲಾ ಶ್ರೀ ಮಹಿಪತಿ ಬೋಧಿಸಿದನು ಸೊಲ್ಲಾಪೂರಿಸಿ ಮನದಾಸಿ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾವಲ್ಲಿ ಕೂತಿದ್ದೀಯೊ ರೋಗಿಷ್ಠ ಕಾಯ ಎನ್ನನು ಕಾಯ್ಕೊಂಡು ಪ ಜೀವಕಂಟಕನಾಗಿ ಹೇಯದಿಂದೊಡಗೂಡಿ ಆವಕಾಲದಿ ರೋಗದ್ಹೊರಳುತ ಎಲೆ ಖೋಡಿ ಅ.ಪ ಏನು ಕರ್ಮವ ಮಾಡಿದ್ದೋ ಪಾಪಾತ್ಮ ನೀ ಹೀನಸ್ಥಿತಿಯ ಪೊಂದಿದಿ ನಾನಾವಿಧದಿ ಮಹಬೇನೆಯಿಂ ನರಳುತ ನೀನೆನ್ನ ಜತೆಗೂಡಿ ಬನ್ನಬಡಿಸುವಿ ಪಾಪಿ1 ಹೊಲಸಿನ ದ್ವಾರದಿಂದ ಇಹ್ಯಕೆ ಬಂದಿ ಮಲಮೂತ್ರ ತುಂಬಿಕೊಂಡು ತೊಳೆಯದಿರಲು ನಿಮಿಷ ಹೊಲಸಿಕ್ಕಿನಾರುವಿ ತಿಳಿದುನೋಡಲು ನಿನ್ನ ಸಲಿಗೆಯಿಂ ನಾ ಕೆಡುವೆ 2 ಎನ್ನ ಜೊತೆಯ ಪೊಂದಿರ್ದ ಕಾರಣದಿಂ ನಾ ನಿನ್ನ ಕ್ಷೇಮವ ಬಯಸುವೆ ಎನ್ನಯ್ಯ ಶ್ರೀರಾಮನುನ್ನತಡಿಗಳ ನಂಬಿ ಸನ್ನುತಿಯಿಂ ಕ್ಷಮೆಬೇಡಿ ಧನ್ಯನಾಗೆಲೋದೇಹ್ಯ3
--------------
ರಾಮದಾಸರು