ಒಟ್ಟು 2882 ಕಡೆಗಳಲ್ಲಿ , 122 ದಾಸರು , 2152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿರುಪತಿಯ ಶ್ರೀವೆಂಕಟೇಶಗೋವಿಂದಹರಿಗೋವಿಂದಪರತರ ಪರಮಾನಂದ ಪಮಂದರಗಿರಿಧÀರ ಸುಂದರಮೂರುತಿನಂದನಕಂದ ಗೋವಿಂದ ಮುಕ್ಕುಂದ ಅ.ಪದುರಿತರಾಶಿ ನಾಶ ಗೋವಿಂದಪರಮಪದವಿಗೀಶ ಗೋವಿಂದಸುರಮುನಿಸೇವಿತ ಹರಅಜವಿನಮಿತಪರಮಚರಿತ ಸಿರಿಗೋವಿಂದ 1ಹುಟ್ಟುಸಾವಿಲ್ಲದ ಗೋವಿಂದತಟ್ಟು ಮುಟ್ಟಿಲ್ಲದ ಗೋವಿಂದಸೃಷ್ಟಿ ತನ್ನಾಧೀನದಿಟ್ಟು ಆಳುವ ದಿಟಸೃಷ್ಟಿಗೆ ಸಿಲುಕದ ಗೋವಿಂದ 2ಆದಿಅಂತಿಲ್ಲದ ಗೋವಿಂದನಾದಕಲೆಯಿಲ್ಲದ ಗೋವಿಂದಸಾರಿ ಪೊಗಳುವ ವೇದಕೆ ಕಾಣದಆದಿಅನಾದಿ ಬ್ರಹ್ಮ ಗೋವಿಂದ 3ಮುಚ್ಚಲು ಮಾಜದ ಗೋವಿಂದಬಿಚ್ಚಲು ಕಾಣದ ಗೋವಿಂದಅಚ್ಚುತಾನಂತೆಂದು ಬಚ್ಚಿಟ್ಟ್ಹೊಗಳುವರಸಚ್ಚಿತ್ತದ್ಹೊಳೆಯುವ ಗೋವಿಂದ 4ನಶ್ವರವಿಲ್ಲದ ಗೋವಿಂದಶಾಶ್ವತ ಮಹಿಮೆಯ ಗೋವಿಂದವಿಶ್ವವಿಶ್ವರಕ್ಷ ವಿಶ್ವನಾಟಕ ಮಹವಿಶ್ವವಿಶ್ವಾಕರ ಗೋವಿಂದ5ಅಸಮ ಲೀಲಾಜಾಲ ಗೋವಿಂದಅಸುರಕುಲದಕಾಲಗೋವಿಂದದಶವಿಧವತಾರದಿ ವಸುಧೆಯ ಭಾರವಕುಶಲದಿಂದಿಳುಹಿದ ಗೋವಿಂದ 6ತಿಳಿಯಲು ತಿಳಿಯದ ಗೋವಿಂದತಿಳಿವಿಗೆ ಸುಲಭದ ಗೋವಿಂದಬೆಳಕುಕತ್ತಲೆದೆಸೆಸುಳಿವಿಲ್ಲದಸ್ಥಾನದ್ಹೊಳೆಯುವ ಅಕಳಂಕ ಗೋವಿಂದ 7ಭೂಷಣ ಮಣಿಮಾಲ ಗೋವಿಂದಶ್ರೀಶ ಶ್ರೀನಿವಾಸ ಗೋವಿಂದವಾಸುಕಿಶಯನ ಶೇಷಾರಿಗಮನಸಾಸಿರನಾಮದ ಗೋವಿಂದ 8ನಾಮರೂಪಿಲ್ಲದ ಗೋವಿಂದನೇಮನಿತ್ಯಿಲ್ಲದ ಗೋವಿಂದಶಾಮಸುಂದರ ಮುಕ್ತಿ ಸೋಮಭೀಮಸುಖದ್ಧಾಮ ಶ್ರೀರಾಮ ನಿಜಗೋವಿಂದ 9
--------------
ರಾಮದಾಸರು
ತು0ಟನಿವನು ಕಾಣಮ್ಮ ಗೋಪಾಲನು|ಉಂಟೋ ಇಲ್ಲವೊ ಕೇಳಮ್ಮ ಪಎಂತೆರಡು ಸಾವಿರ ನಂತರ ಹೆಂಗಳತುಂಟು ಮಾಡಿ ರವಿಕೆಗಂಟು ಬಿಚ್ಚಿ ನಿಂತ ಅ.ಪಹಸಿರು ಪಟ್ಟೆಯನು ಉಟ್ಟು - ನಮ್ಮನೆ ಹೆಣ್ಣು|ಮೊಸರು ಕಡೆಯುತಿರಲು||ನಸುನಗುತಲಿ ಬಂದುಕುಸುಮಮಲ್ಲಿಗೆ ಮುಡಿಸಿ|ಬಸಿರುಮಾಡಿದನೆಂಥ ಹಸುಳನೆಗೋಪಿ||1ಮುದ್ದುನಾರಿಯರು ಕೂಡಿ-ನಮ್ಮನೆಯಲಿ|ಉದ್ದಿನ ವಡೆಯ ಮಾಡಲು||ಸದ್ದು ಮಾಡದೆ ಎಂದು ಎದ್ದೆದ್ದು ನೋಡುತ|ಇದ್ದ ವಡೆಯನೆಲ್ಲ ಕದ್ದು ಮೆದ್ದೋಡಿದ 2ಗೊಲ್ಲ ಬಾಲಕರ ಕೂಡಿ-ಮನೆಯಲಿದ್ದ |ಎಲ್ಲ ಬೆಣ್ಣೆಯ ಮೆಲ್ಲಲು ||ಗುಲ್ಲು ಮಾಡದೆ ನಾವು ಎಲ್ಲರು ಒಂದಾಗಿ |ತಳ್ಳ ಹೋದರೆ ನಮಗೆ ಬೆಲ್ಲವ ತೋರಿದ 3ಹೊತ್ತು ಮುಳುಗುವ ಸಮಯದಿ-ನಮ್ಮನೆ ಹೆಣ್ಣು |ಹತ್ತಿ ಹೊಸೆಯುತಿರಲು |ಮುತ್ತು ಹವಳ ಸರ ಕತ್ತಿಗೆ ಹಾಕಿ ಸೀರೆ |ಎತ್ತಿ ನೋಡಿದನು ತಾ ಬತ್ತಲೆ ನಿಂತ 4ತಿಲಕ ಕತ್ತುರಿಯನಿಟ್ಟು-ನಮ್ಮನೆ ಹೆಣ್ಣು |ಗಿಲುಕು ಮಂಚದಲಿರಲು ||ತಿಲಕ ತಿದ್ದುತ ಕುಚಕಲಶ ಪಿಡಿದು ತನ್ನ |ಕೆಲಸವ ತೀರಿಸಿದ ಪುರಂದರವಿಠಲ 5
--------------
ಪುರಂದರದಾಸರು
ತುಂಬಿಕೊಂಡಿರುತಿಹನೊಬ್ಬ ಜಗವಿಂಬಿಲ್ಲದೆಲ್ಲವ ಸಕಲವೆಲ್ಲವತುಂಬಿಪಆರರೊಳಗೆತುಂಬಿಅತ್ತತ್ತಲುತುಂಬಿಮೂರು ಠಾವಲಿತುಂಬಿಮೂರುಮನೆತುಂಬಿಬೇರೆ ಮೇಲಕೆತುಂಬಿಬೆಳಗಿನೊಳಗೆತುಂಬಿಸಾರಾಮೃತದಿತುಂಬಿಸಾಕ್ಷಾತ್ಕಾರದಲಿತುಂಬಿ1ಮನಸಿನೊಳಗೆತುಂಬಿಮನವರ್ತನದಿತುಂಬಿತನುವಿನಲ್ಲಿಯೆತುಂಬಿಸರ್ವಾಯವತುಂಬಿತನುತ್ರಯದಲಿತುಂಬಿತನುವಿನಲ್ಲಿಯೆತುಂಬಿಘನಸುಖದಿತುಂಬಿ2ಇಳೆಯ ಒಳಗೆತುಂಬಿಇಹಜಂಗಮದಿತುಂಬಿಬಲು ಸ್ಥಾವರದಿತುಂಬಿಬಯಲಿನಲ್ಲಿಯೆತುಂಬಿಕೆಳಗೆ ನಡುವೆತುಂಬಿಕೇವಲ ಕೊನೆಯತುಂಬಿಚಲಿಸದಂದದಿತುಂಬಿಚಿದಾನಂದನೇತುಂಬಿ3
--------------
ಚಿದಾನಂದ ಅವಧೂತರು
ತೇರನು ನೀವು ನೋಡಿಲ್ಲ ತಿಳಿಪುವೆ ಸಡಗರವೆಲ್ಲಚಾರುಯೋಗಿಯು ನೋಡಿಲಿದು ಚಲನೆ ಮನುಜರಿಗೆ ಸಲ್ಲದುಪಆರು ಚಕ್ರದ ಆರುನೆಲೆ ಮೂರು ಅವಸ್ಥೆಗಳ ಮೂರುಗಾಲಿಕುಂಡಲಿಎಂಬುದುಕೀಲುಚದುರಿನ ದಳಪಟ್ಟಿ ಮೇಲು1ಸಹಸ್ರಾರವೇ ಕೊನೆಯ ಸ್ಥಾನ ಸ್ವಾಮಿಯ ಸಿಂಹಾಸನಸೋಹಂ ಎಂದೆನಿಸುವ ಶಿಖರ ಸೊಗಸಿಂದಲಿಹುದು ಸುಪ್ರಕಾರ2ಸ್ಥಾನ ಸ್ಥಾನಕೆ ಒಂದು ಬೊಂಬೆ ಸಡಗರ ಏನೆಂಬೆಅನುರಾಗವೇ ಎಂಬ ಫಲವು ಆಶ್ಚರ್ಯ ತೇರಿನ ನಿಲುವು3ಹೇಷೆ ಎಂಬುವೆ ಕೋಟಿ ಚಂದ್ರ ಹೊಡೆವ ನಾದವೆ ವಾದ್ಯಸಾಂದ್ರಬಲುಹು ಆನಂದ ಸಲ್ಲಲಿ ಭಾಪು ಎನಲಿ ಸುಖದಲಿ4ಇಡಾಪಿಂಗಳ ಮಿಣಿಗಳಿಂದ ಎಳೆವುದು ಗುರುದಯದಿಂದಮೂಡಲಿಂದ ಪಶ್ಚಿಮಕ್ಕೆಗುರುಚಿದಾನಂದನ ಸ್ಥಾನಕ್ಕೆ5
--------------
ಚಿದಾನಂದ ಅವಧೂತರು
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು
ದಮ್ಮಯ್ಯ ಸೆರಗ ಬಿಡೊ | ಶ್ರೀಕೃಷ್ಣಯ್ಯ | ಕರಮುಗಿವೆ |ಸಮ್ಮತವಲ್ಲಿದು ನಿನಗೆ | ನಿನ್ನಮ್ಮನೊಳ್ ಪೇಳುವೆ ಹೀಗೆ ||ಧರ್ಮವೆ ಪತಿವ್ರತ ಕರ್ಮಕೆ ಎನ್ನಯ |ಅಮ್ಮನು ಕೇಳಿದರ್ ಸುಮ್ಮನೆ ಇರುವಳೆ 1ಸುಮನಸರು | ತೋಷಿಪರೆ |ನಿನ್ನ ರಮಣಿಯು ತಾನ್ ಕೋಪಿಸಳೇ ||ಸಮವೆಂದೂ ಪೇಳುವನೇ | ಎನ್ನ ರಮಣನಿದ ತಾಳುವನೇ |ಭ್ರಮಿತ ಕೋಪದಿ ಎನ್ನ | ಯಮನೆಡೆಗಟ್ಟನೇ |ಸಮಯವಲ್ಲಿದು ಕೇಳ್ | ಕಮಲದಳಾಕ್ಷನೆ 2ಇಂದೆನ್ನ ಕುಲವೆರಡೂ |ತಾವ್ ಹೊಂದದೆ ದುರ್ಗತಿ ಜರದೂ |ನಿಂದೆಗೆ ನಾ ಗುರಿಯಾಗಿ |ಯಮಬಂಧಕೇ ಸಿಲುಕೆನೆ ಪೋಗಿ |ಇಂದೆನ್ನಯ ವ್ರತ ಕುಂದದ ತೆರದಲೀಚಂದದಿ ಪೊgÉ UÉೂೀವಿಂದದಾಸನ ಪ್ರಿಯಾ3
--------------
ಗೋವಿಂದದಾಸ
ದಯೆಮಾಡಿ ಸಲಹಯ್ಯ ಭಯನಿವಾರಣನೆ |ಹಯವದನ ನಾ ನಿನ್ನಚರಣನಂಬಿದೆ ಕೃಷ್ಣಪಕ್ಷಣಕ್ಷಣಕೆ ನಾ ಮಾಡಿದಂಥ ಪಾಪಗಳೆಲ್ಲ |ಎಣಿಸಲಳವಲ್ಲಷ್ಟು ಇಷ್ಟು ಎಂದು ||ಫಣಿಶಾಹಿ ಅವಗುಣವ ನೋಡದೇಚರಣಸ್ಮ-ರಣೆಯ ಮಾಡುವಂಥ ಭಕುತಿಯನಿತ್ತು 1ಕಂಡ ಕಂಡ ಕಡೆಗೆ ಪೋಪ ಚಂಚಲಮನಸುಲಂಡತನದಲಿ ಬಹಳ ಭ್ರಷ್ಟ ನಾನು ||ಭಂಡಾಟದವನೆಂದು ಬಹಿರಂಗಕೆಳೆಯದೆ |ಕೊಂಡಾಡುವಂಥ ಭಕುತಿಯನಿತ್ತು ಸಲಹಯ್ಯ 2ಜಾತಿಧರ್ಮವ ಬಿಟ್ಟು ಅಜಮಿಳನು ಇರತಿರಲು |ಪ್ರೀತಿಯಿಂದಲಿ ಮುಕುತಿಕೊಡಲಿಲ್ಲವೆ ||ಖ್ಯಾತಿಯನುಕೇಳಿಮೊರೆಹೊಕ್ಕೆ ದಯಾನಿಧಿಯೆ -ಬೆ-|ನ್ನಾತು ಕಾಯಯ್ಯ ಶ್ರೀ ಪುರಂದರವಿಠಲ 3
--------------
ಪುರಂದರದಾಸರು
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ದಾಸ ಶೇಷಾದ್ರಿಯ ವಾಸ ತಿಮ್ಮಪ್ಪನ |ದಾಸನನು ಕರೆದೊಯ್ದು ||ಸಾಸಿರನಾಮ ವಿಲಾಸನ ಮೂರ್ತಿಯ |ಲೇಸಾಗಿ ತೋರೆನಗೆ ಪಬೆರಳು ಇಲ್ಲದ ಕೈಯೊಳುಂಡು ಜೀವಿಸುವನ |ಶಿರದ ಅಂದದ ದೇವನ ||ಉರುವ ಶಾಪಕೆ ತಾನು ಕಿರಿದಾಗಿ ಇರುವನ |ಶಿರದೊಳು ಧರಿಸಿದನ ||ಕೊರಳ ಮಾಲೆಯ ಪೆಸರೊಪ್ಪಿದ ಗಿರಿಯೊಳು |ಸ್ಥಿರವಾಗಿ ನೆಲಸಿಪ್ಪನ ||ಕರುಣವಾರಿಧಿ ವೆಂಕಟೇಶನ ಚರಣವ |ಕರೆದೊಯ್ದು ತೋರೆನಗೆ 1ವಾರಿಯೊಳುದಿಸಿದ ನಾರಿಯ ಮಧ್ಯದಿ |ಏರಿಯೆ ಕುಳಿತವನ ||ವಾರಿಜವದನದಿ ತೋರಿದ ಸಾರದಿ |ಮೂರೊಂದು ಪೆಸರವನ ||ಮೇರುವಿನಗ್ರದಿ ಊರಿದ ಚರಣವ |ಸಾರಿದವರ ಜೀವನ ||ಊರಿಗೆ ಕರೆದೊಯ್ದು ಶ್ರೀ ವೆಂಕಟೇಶ ಪ-||ದಾರವಿಂದವ ತೋರೆನಗೆ 2ಸೋತ ಮಾನಿನಿಯೊಳು ಜಾತವಾಗಿಯೆ ಮೇಲೆ |ಮಾತೆಯ ಸಲಹಿದನ ||ನೀತಿ ತಪ್ಪಿಯೆ ನಡೆವ ವಾತಭಕ್ಷಕರನ್ನು |ಘಾತಿಸಿ ತರಿದವನ ||ನೂತನವಾಗಿಹ ನಾಮ ಶೈಲದ ಮೇಲೆ |ಕಾತರದೊಳು ನಿಂದನ ||ಪಾತಕನಾಶನ ಶ್ರೀವೆಂಕಟೇಶನ |ರೀತಿಯ ತೋರೆನಗೆ 3ಋಷಿಯ ಮಕ್ಕಳನೆಲ್ಲ ಹಸಿವಿಗೆ ಗುರಿಮಾಡಿ |ವಶತಪ್ಪಿ ನಡೆವವನ ||ಬಸಿರೊಳಗುದಿಸಿಯೆ ಬಿಸಿಯನೆಲ್ಲವ ಅಂದು |ಎಸೆವ ಮಹಾವೀರನ ||ಪೆಸರೊಳಗೊಪ್ಪಿದ ಹಸನಾದ ಗಿರಿಯೊಳು |ಕುಶಲದಿ ನಿಂದವನ ||ನಸುಮುದ್ದು ಶ್ರೀ ವೆಂಕಟೇಶನ ಚರಣದ |ಬಿಸರುಹ ತೋರೆನಗೆ 4ಪಾದನಾಲ್ಕನು ಮೋದಿನಿಯೊಳಗೂರಿಯೆ |ಆದರಿಸುತ ಬಪ್ಪನ ಮೇ ||ಲಾದ ಪಾದವ ನಾಲ್ಕು ಅಂತರಿಕ್ಷದ ಮೇಲೆ |ಕಾದು ಕೊಳ್ಳುತಲಿಪ್ಪನ ||ಆದಿಯ ನಾಮಕ್ಕೆ ಅದ್ರಿಯನೊಡಗೊಂಡು |ಹಾದಿಯನಿತ್ತವನ ||ಸಾಧಿಸಿ ಇಂತಹ ಶ್ರೀ ವೆಂಕಟೇಶನ |ಪಾದವ ತೋರೆನಗೆ 5ಆದಿನಾರಾಯಣನೆಂಬ ಪರ್ವತನು |ಭೇದಿಸಿ ನಿಂತವನ ||ಸಾಧಿಸಿ ಮುಂದಣ ವೆಂಕಟಾದ್ರಿಯ ಮೇಲೆ |ಪಾದವನೂರಿದನ ||ಮೇದಿನಿಯೊಳಗುಳ್ಳ ಸಾಧುಭಕ್ತರನೆಲ್ಲ |ಕಾದುಕೊಳ್ಳುತಲಿಪ್ಪನ - ವಿ ||ನೋದ ಮೂರುತಿಯಾದ ಶ್ರೀ ವೆಂಕಟೇಶನ |ಪಾದವ ತೋರೆನಗೆ 6ಅತ್ತೆಯ ವರಿಸೆಯೆ ಮೆತ್ತ ಅಳಿಯಗಾದ |ಪುತ್ರಿಯ ತಂದವನ ||ಉತ್ತಮವಾಗಿಹ ಮಗಳ ಸನ್ನಿಧಿಯಲ್ಲಿ |ನಿತ್ಯದೊಳಿರುತಿಪ್ಪನ ||ಬತ್ತಲೆಯಾಗಿಹ ಸತಿಯಳ ಸತ್ಯಕ್ಕೆ |ಪುತ್ರನೆಂದೆನಿಸಿದನ ||ಹತ್ತಿರ ಕರೆದೊಯ್ದು ಪುರಂದರವಿಠಲನ |ನಿತ್ಯದಿ ತೋರೆನಗೆ 7
--------------
ಪುರಂದರದಾಸರು
ದಾಸನೆಂತಾಗುವೆನು ಧರೆಯೊಳಗೆ ನಾನು |ವಾಸುದೇವನಲಿ ಲೇಸ ಭಕುತಿಯ ಕಾಣೆ ಪ.ಗೂಟನಾಮವ ಹೊಡೆದು ಗುಂಡು ತಂಬಿಗೆ ಹಿಡಿದು |ಗೋಟಂಚುಧೋತರ ಮುಡಿಯನುಟ್ಟು ||ದಾಟುಗಾಲಿಡುತ ನಾಧರೆಯೊಳಗೆ ಬರಲೆನ್ನ |ಬೂಟಕತನ ನೋಡಿ ಭ್ರಮಿಸದಿರಿ ಜನರೆ 1ಅರ್ಥದಲ್ಲಿಯ ಮನಸು ಆಸಕ್ತವಾಗಿದ್ದು |ವ್ಯರ್ಥವಾಯಿತು ಜನ್ಮ ವಸುಧೆಯೊಳು ||ಅರ್ತಿಯಿಂದಲಿ ಹರಿಯ ಅರ್ಚಿಸಿದ್ದಿಲ್ಲ ನಾ |ಸತ್ಯ - ಶೌಚಗಳರಿಯೆ ಸಜ್ಜನರುಕೇಳಿ2ಇಂದಿರೇಶನ ಪೂಜೆ ಬಂದು ಮಾಡಿದ್ದಿಲ್ಲ |ಸಂಧ್ಯಾನ - ಜಪ - ತಪವೊಂದನರಿಯೆ||ಒಂದು ಸಾಧನ ಕಾಣೆ ಪುರಂದರವಿಠಲನ |ದ್ವಂದ್ವಪಾದವ ನಂಬಿ ಅರಿತು ಭಜಿಸಿದರೆ 3
--------------
ಪುರಂದರದಾಸರು
ದಾಸರಿಗೆ ದುರಿತದೋರದುಶೇಷಾಧೀಶ ಶ್ರೀ ಶ್ರೀನಿವಾಸನದ್ವೇಷಖಳ ಮೋಳಿಗೆಯ ನಿ:ಶೇಷವೆನಿಸಿ ನಿಜಜನರ ವರ್ಧಿಪನ ಸುರಾಧಿಪನ ಸುಪ್ರತಾಪನ ಪ.ಅವನಿಯ ಕೊಂಡಿಳಿದವನ ಕೊಂದವನಿ ತಂದ ವನಜಭವ ಸನಕಾದ್ಯರಿಗೊಲಿದನಕುವರ ತನ್ನವರಿದ್ದಾಟವಿಯಲಿದ್ದವನ ಭಯವ ನಿವಾರಿಸಿ ಕುವರಗೆ ವರದನ ಪೊರೆದನ ಮೆರೆದನ 1ವಿಧಿಪದಕರ್ತರ ಗುರುಸುಖತೀರ್ಥರಹೃದಯ ಮಂಗಳ ಮಾನಸದ ಮರಾಳನಪದಸೋಂಕಿಸಿ ಪಾರಾಕಿಯನು ತ್ವರಿಯದಿಸುದತಿಯ ಮಾಡಿದುದರಿಯಾಘಹಾರಿಯ ಅರಿದಾರಿಯಮುರಾರಿಯ 2ಕಿರುಗೆಜ್ಜೆ ನೂಪುರ ವರಜಾಂಬೂನದಾಂಬರದಾಮಕೌಸ್ತುಭಸಿರಿವತ್ಸ ಕೇಯೂರಹಾರ ಕರವಲಯಕುಂಡಲಮಣಿಮಕುಟಾಭರಣಭೂಷಿತ ಘನಗಾತ್ರನಬ್ಜನೇತ್ರನ ಮಾಕಳತ್ರನ ಖಗಪತ್ರನ3ಸಿರಿದೊರೆತಿರೆ ಬೆರೆತಿರದೆ ಆ ಹರಿಶರಣರವೆರೆಸಿ ಗರ್ವಜರಿದು ಶ್ರೀಹರಿಯಗುರುನಿರೂಪದಪರಿಅರಿದೆಡರದರಿದುಅರಿಅರುವರಿಗಂಜದಿಹ ಅಳುಕದಿಹ ದೃಢದಲ್ಲಿಹ ಮುಕ್ತನಾಗಿಹ4ಪಂಚಬೇಧ ವಿವರ ತಿಳಿದು ತತ್ವ ಜಪಿಸಿಪಂಚರಾತ್ರಾಗಮ ತಂತ್ರಸಾರಾರ್ಥಗಳಿಂಮಿಂಚುವ ಭಕ್ತಿ ಪಥದಲಿ ನಿಜಾಯುವಹಿಂಚುಮಾಡುವ ಭವಾರ್ಣವವನೀಸಾಡುವ ಕಡೆಗೋಡುವನಲಿದಾಡುವ 5ವೆಂಕಟೇಶನ ನಾಮ ಪಾಡಿಕೊಂಡಾಡುವವೆಂಕಟೇಶನಾಕೃತಿ ನೋಡೊಲೆದಾಡುವವೆಂಕಟೇಶನ ಕಥಾಮೃತಕೇಳಿಬಾಳುವವೆಂಕಟೇಶನ ಚರಣವೆ ಶರಣೆನುವ ಕಾರಣೆನುವ ಪೂರಣೆನುವ 6ಮೊದಲೆ ಸ್ವಾಮಿ ಪುಷ್ಕರಣಿ ಶ್ರೀವರಾಹನಸದಮಲ ಸುವಿಮಾನ ಶ್ರೀನಿವಾಸನಇದೀಗೆ ಭೂವೈಕುಂಠವೆನಿಪಾನತರಾದರ ಪ್ರಸನ್ವೆಂಕಟೇಶನ ಕಾಣುವ ಶಮಮಾಣುವ ಕೊಬ್ಬಿಕುಣಿವ 7
--------------
ಪ್ರಸನ್ನವೆಂಕಟದಾಸರು
ದುರಿತವೆತ್ತಣದೊ ದುರ್ಗತಿಯು ಎಲ್ಲಿಹುದೊ ?ಹರಿನಾಮ ಸ್ಮರಣೆಯೆಚ್ಚರದಲ್ಲಿದ್ದವರಿಗೆ ಪ.ಸ್ನಾನವೇತಕೆ ಸಂಧ್ಯಾ ಜಪತಪವೇತಕೆಮೌನವೇತಕೆ ಮಾಸವ್ರತವೇತಕೆ ||ಮಾನಸದಲಿ ವಿಷ್ಣುಧ್ಯಾನವ ಮಾಡುವಜ್ಞÕನವಂತರ ಸಂಗಸುಖದೊಳಿಪ್ಪವರಿಗೆ 1ಯಾತ್ರೆಯೇತಕೆ ಕ್ಷೇತ್ರಗಳ ನೋಡಲೇತಕೆಗೋತ್ರಧರ್ಮದ ಪುಣ್ಯ ಫಲವೇತಕೆ ? ||ಸೂತ್ರದಿ ಜಗವ ಮೋಹಿಸುವ ಮುರಾರಿಯಸ್ತೋತ್ರ ಮಾಡಿ ಪೊಗಳುವ ಭಾಗವತರಿಗೆ 2ಅಂಗದಂಡನೆ ಏಕೆ ಆತ್ಮಗಾಸಿಯು ಏಕೆತಿಂಗಳ ಚಾಂದ್ರಾಯಣವೇತಕೆ ? ||ಮಂಗಳ ಮಹಿಮ ಶ್ರೀ ಪುರಂದರವಿಠಲನಹಿಂಗದರ್ಚನೆ ಮಾಡುವ ಭಕ್ತ ಜನರಿಗೆ 3
--------------
ಪುರಂದರದಾಸರು
ಧನವಗಳಿಸಬೇಕಿಂತಹದು - ಈಜನರಿಗೆ ಕಾಣಿಸದಂತಹದು ಪ.ಕೊಟ್ಟರೆ ತೀರದಂತಹದು - ತನ್ನಬಿಟ್ಟು ಅಗಲಿ ಇರದಂತಹದುಕಟ್ಟಿದ ಗಂಟನು ಬಯಲೊಳಗಿಟ್ಟರೆಮುಟ್ಟರು ಆರು ಅಂತಹದು 1ಕರ್ಮವ ನೋಡಿಸುವಂತಹದುಧರ್ಮವ ಮಾಡಿಸುವಂತಹದುನಿರ್ಮಲವಾಗಿದೆ ಮನಸಿನೊಳಗೆ ನಿಜಧರ್ಮವ ತೋರಿಸುವಂತಹದು 2ಅಜ್ಞಾನವು ಬಾರದಂತಹದು - ನಿಜಸುಜ್ಞಾನವ ತೋರುವಂತಹದುವಿಜಾÕನಮೂರ್ತಿ ಪುರಂದರವಿಠಲನಪ್ರಜೆÕಯನ್ನು ಕೊಡುವಂತಹದು 3
--------------
ಪುರಂದರದಾಸರು
ಧನ್ಯರಲ್ಲವೆ ಬಹು ಮಾನ್ಯರಲ್ಲವೆ ಪಸನ್ನುತಾಂಗ ಹರಿಯಚರಣಕಣ್ಣಿನೋಳ್ಕಂಡು ಹಿಗ್ಗುವರು ಅ.ಪಭಿನ್ನಭೇದವಳಿದು ಪರರತನ್ನ ಸ್ವರೂಪತಿಳಿದುಪರಮಪನ್ನಂಗಶಾಯಿ ಉನ್ನತಚರಿತವನ್ನು ಬರೆದು ಪಾಡುವವರು 1ವಿಷಮಸಂಸಾರ ಕನಸೆಂದುವಿಷಯಸುಖಕೆ ಮೋಹಿಸದೆಕುಸುಮನಾಭನ ಅಸಮನಾಮರಸನೆಯಿಂದ ಪೊಗಳುವರು 2ಕಡುಬಂಧ ಈ ಜಡಭವದಜಡರನಳಿದು ದೃಢವಹಿಸಿಒಡೆಯ ಶ್ರೀರಾಮನಡಿಯ ಭಕುತಿಪಡೆದು ಆನಂದದಾಡುವವರು 3
--------------
ರಾಮದಾಸರು
ಧ್ಯಾನಿಸಿನ್ನು ಶ್ರೀನಿವಾಸನಾ ಶ್ರಿತಕಲ್ಪಭೂಜನಧ್ಯಾನಿಸಿನ್ನು ಶ್ರೀನಿವಾಸನಾ ಪ.ನಖಮಣಿಶ್ರೇಣಿವಿರಾ-ಜಿತನಳಿನಚರಣಯುಗಳನಸುಕುಮಾರ ಕಮನೀಯಾಂಗನಅಖಿಲ ಲೋಕಕ್ಷೇಮಧಾಮನ 1ಪೀತಾಂಬರಧರವರಜೀ-ಮೂತನೀಲವರ್ಣನಶ್ರೀತರುಣೀಶುಭವಕ್ಷನಶ್ರೇತವಾಹನಸೂತನ ಖ್ಯಾತನ 2ಶಂಖ ಚಕ್ರ ಗದಾ ಪುಷ್ಕ-ರಾಂಕ ಚತುರ್ಭುಜನಪಂಕಜನಾಭನ ಕೌಸ್ತುಭಾ-ಲಂಕೃತ ಶ್ರೀವರದೇವನ 3ಚಂದ್ರಸಹಸ್ರಸಮಾನನಕುಂದಕುಟ್ಮಿಲರದನನಸುಂದರಾರುಣಾಧರಾರ-ವಿಂದದಳಾಯತನಯನನ 4ಕನಕಕುಂಡಲಕರ್ಣಯುಗನಮಣಿಖಣಿತಕಿರೀಟನಗುಣನಿಧಿ ಲಕ್ಷ್ಮೀನಾರಾ-ಯಣನ ಸಂಕರ್ಷಣನ ದೃಢದಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ