ಒಟ್ಟು 3306 ಕಡೆಗಳಲ್ಲಿ , 120 ದಾಸರು , 2229 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಲುಹಾಡುಕೋಲು ಕಾಮನ ಗೆದ್ದ ಕೋಲು ಮಾಯ್ಗಳನೊದ್ದಕೋಲು ಆನಂದಮುನಿ ಪಿಡಿದಿಹ ಕೋಲೆ ಪ.ತಮನೆಂಬುವನ ಕೊಂದು ಕಮಲಜನಿಗೆ ವೇದಕ್ರಮದಿಂದ ಕೊಟ್ಟು ಜಗವನು ಕೋಲೆಕ್ರಮದಿಂದ ಕೊಟ್ಟು ಜಗವನು ರಕ್ಷಿಸಿದವಿಮಲ ಶ್ರೀಮತ್ಸ್ಯಮನೆದೈವ ಕೋಲೆ1ಸುರಪನ ವಿಭವೆಲ್ಲ ಶರಧೀಲಿ ಮುಳುಗಿರೆಗಿರಿಗಹಿ ಸುತ್ತಿ ಕಡೆಯಲು ಕೋಲೆಗಿರಿಗಹಿ ಸುತ್ತಿ ಕಡೆಯಲುನಗಜಾರೆಧರಿಸಿದ ಶ್ರೀಕೂರ್ಮಮನೆದೈವ ಕೋಲೆ2ಹೊಂಗಣ್ಣಿನವನು ಭೂವೆಂಗಳನೆಳೆದೊಯ್ಯೆಮಂಗಳಮಹಿಮ ದಯದಿಂದ ಕೋಲೆಮಂಗಳ ಮಹಿಮ ದಯದಿಂದ ನೆಗಹಿದ್ಯಜ್ಞಾಂಗ ಶ್ರೀವರಾಹ ಮನೆದೈವ ಕೋಲೆ 3ಒಂದೆ ಮನದೊಳಂದು ಕಂದ ನೆನೆಯಲಾಗಬಂದವನಯ್ಯನ್ನೊದೆದನು ಕೋಲೆಬಂದವನಯ್ಯನ್ನೊದೆದನು ಅನಿಮಿತ್ತಬಂಧು ನರಹರಿಯು ಮನೆದೈವ ಕೋಲೆ 4ಎದುರಿಲ್ಲವೆನಗೆಂದು ಮದವೇರಿದವನ ತ್ರಿಪದ ಭೂಮಿ ಬೇಡಿ ಗೆಲಿದನು ಕೋಲೆಪದ ಭೂಮಿ ಬೇಡಿ ಗೆಲಿದಾ ತ್ರಿವಿಕ್ರಮಮುದದ ವಾಮನ ಮನೆದೈವ ಕೋಲೆ 5ಕುಜನರಳಿದು ಭಾಗ್ಯ ಸುಜನರಿಗೊಲಿದಿತ್ತನಿಜ ತಾತನಾಜÕ ಸಲಹಿದ ಕೋಲೆನಿಜ ತಾತನಾಜÕ ಸಲಹಿದ ಶುಭಗುಣದ್ವಿಜರಾಮ ನಮ್ಮ ಮನೆದೈವ ಕೋಲೆ 6ಕೌಸಲ್ಯೆ ಗರ್ಭದಿ ಜನಿಸಿದ ಕೃಪೆಯಲ್ಲಿಕೌಶಿಕಕ್ರತುವ ಕಾಯ್ದನು ಕೋಲೆಕೌಶಿಕಕ್ರತುವ ಕಾಯ್ದ ರಾವಣಾಂತಕಶ್ರೀ ಸೀತಾರಾಮ ಮನೆದೈವ ಕೋಲೆ 7ಗೋಕುಲದಲಿ ಬೆಳೆದುಪೋಕದನುಜರ ಅನೇಕ ಪರಿಯಲಿ ಸದೆದನು ಕೋಲೆ ಅನೇಕ ಪರಿಯಲಿ ಸದೆದ ಪಾಂಡವಪಾಲಶ್ರೀಕೃಷ್ಣ ನಮ್ಮ ಮನೆದೈವ ಕೋಲೆ 8ಮಿಥ್ಯಾವಾದಿಗಳಿಗೆ ಮಿಥ್ಯವನೆ ಕಲಿಸಿಸತ್ಯವಾದಿಗಳ ಪೊರೆದನು ಕೋಲೆಸತ್ಯವಾದಿಗಳ ಪೊರೆದನು ಅಜವಂದ್ಯಕರ್ತಬೌದ್ಧನು ಮನೆದೈವ ಕೋಲೆ9ಸ್ವಾಹಾ ಸ್ವಧಾಕಾರವು ಮಹಿಯೊಳಿಲ್ಲದಾಗೆಸುಹಯವೇರಿ ಕಲಿಯನು ಕೋಲೆಸುಹಯವೇರಿ ಕಲಿಯನೆಳೆದು ಕೊಂದಮಹಾಕಲ್ಕಿ ನಮ್ಮ ಮನೆದೈವ ಕೋಲೆ 10ಹತ್ತವತಾರದಿ ಭಕ್ತಜನರ ಹೊರೆದಮತ್ತಾವಕಾಲದಿ ರಕ್ಷಿಪ ಕೋಲೆಮತ್ತಾವ ಕಾಲದಿ ರಕ್ಷಿಪ ಪ್ರಸನ್ವೆಂಕಟಕರ್ತನ ನಂಬಿ ಸುಖಿಯಾದೆ ಕೋಲೆ 11
--------------
ಪ್ರಸನ್ನವೆಂಕಟದಾಸರು
ಕೋಲೆಂದು ಪಾಡಿರೆ ಬಾಲೆ ದ್ರೌಪತಿ ದೇವಿಮೇಲಾದ ಗುಣವ ಕೊಂಡಾಡಿಕೋಲಪ.ಫುಲ್ಲನಯನೆಯರ ಕರಿಯೆ ನಲ್ಲೆ ದ್ರೌಪತಿ ದೇವಿಮೆಲ್ಲನೆ ಹೆಜ್ಜೆ ನಿಕ್ಕಿದಳುಕೋಲಉಲ್ಹಾಸವಾಗೋದು ನಿಲ್ಲದೆ ನಡೆಯಮ್ಮಹಲ್ಲಿ ಮಾತಾಡಿದವಾಗ ಕೋಲ 1ಬಡನÀಡ ಬಳುಕುತ ನಡೆದಳು ದ್ರೌಪತಿಅಡಿಗಳ ಘೆಜ್ಜಿ ಫಲಕೆಂದುಕೋಲಒಡೆÉಯ ರಂಗಯ್ಯ ನಿನಗೆ ಕಡು ಪ್ರೀತಿ ಮಾಡುವನಡೆಯೆಂದು ನುಡಿದರು ಹರುಷದಿ ಜನರು 2ಚಂದ್ರವದನೆಯರು ಕರಿಯೆ ಚಂದಾಗಿ ನಡೆಯಮ್ಮಒಂದೂಅನುಮಾನ ಬ್ಯಾಡವೆಕೋಲತಂದೆ ರಾಮೇಶ ಆನಂದವ ಪಡಿಸುವಎಂದು ಕುಂತೆಮ್ಮ ನುಡಿದಳುಕೋಲ3
--------------
ಗಲಗಲಿಅವ್ವನವರು
ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗಂಗಾಧರ ಸುಮತಿ ಪಾಲಿಸೋ | ಪಾಂಡು |ರಂಗನ ಚರಣಾಬ್ಜ ಭಜನೆಮಾಡುನಿತ್ಯ ಪವೈಕಾರಿಕಾದಿತ್ಯರೂಪದನುಜರಿಗೆ |ಶೋಕಕೊಡುವದು ನಿರಂತರದಿ ||ಲೌಕಿಕವೆಲ್ಲ ವೈದಿಕವಾಗಲೆನಗೆ ಮೈನಾಕೀ |ಹೃತ್ಕಮಲಮಾರ್ತಾಂಡಭಕ್ತ ವತ್ಸಲ 1ವಾಸವಾದ್ಯಮರ ವಂದಿತನೆ ಪದ್ಮಜ ಸುತ |ನೀ ಸಲಹುವದೋ ಕೈಲಾಸವಾಸ ||ಕ್ಲೇಶಮೋದವು ಸಮ ತಿಳಿಸೋ ಅಶ್ವತ್ಥಾಮ |ದೋಷರಹಿತನೆ ದಕ್ಷಾಧ್ವ ರನಾಶಕ 2ಪವಮಾನತನಯನಿನ್ನವರಲ್ಲಿ ಕೊಡು ಸ್ನೇಹ |ದಿಙ ವಸನಾದಿಯಲ್ಲಿ ಎನ್ನಿರವ ಬಲ್ಲಿ ||ಅವಲೋಕಿಸದೆ ಎನ್ನನೇಕ ಪಾಪಗಳನ್ನು |ತವಕಉದ್ಧರಿಸೋ ವಿಯತ್ಪತಿ ಜನಕ 3ಸಾಮಜಾಜಿನ ವಸ್ತ್ರ ಭಸ್ಮ ಭೂಷಿತ ದೇವ |ಸೋಮಶೇಖರನೆ ಬಿನ್ನಪವ ಕೇಳು ||ಪ್ರೇಮದಿಂದಲಿ ಭಾಗವತರ ಸಂಗತಿನಿತ್ಯ|ಶ್ರೀ ಮನೋರಮನ ಚರಿತೆ ಪಾಡಿಸುವದಯ್ಯ 4ಶ್ರೀಕಂಠ ನೀ ಪೇಳಿದನ್ಯಶಾಸ್ತ್ರಕೆ ಬುದ್ಧಿ |ಸೋಕದೆಗುರುಮಧ್ವ ಮುನಿಮತವೇ ||ಬೇಕು ಜನುಮ ಜನುಮಕ್ಕೆನಿಸೋ ತ್ರಿಯಂಬಕ |ನಾ ಕೈಯ್ಯ ಮುಗಿವೆ ಪ್ರಾಣೇಶ ವಿಠಲದಾಸ 5
--------------
ಪ್ರಾಣೇಶದಾಸರು
ಗಣೇಶ ಪ್ರಾರ್ಥನೆವಂದಿಪೆ ನಾ ನಿನ್ನನು ಸೊಂಡಿಲ ಗಣಪ ಧಬಂದೆನ್ನ ಸಲಹೊ ನೀನು ಪಪುಂಡರೀಕಾಕ್ಷನುದ್ದಂಡ ಪರಾಕ್ರಮಕೊಂಡಾಡಿಸುವಿ ವಕ್ರತುಂಡನೆಂಬರೊ ನಿನ್ನ ಅಪಪಾಶಾಂಕುಶಧರನೇ ವೂೀದಕಹಸ್ತಭಾಷಿಗ ನೀನಹುದೋಆಶಾಪಾಶಗಳಿಂದ ಘಾಸಿಗೊಂಡಿಹ ಮನಬೇಸರ ಕಳೆದೆಮ್ಮ ಪೋಷಿಪನನು ತೋರೊ 1ಗೌರಿಯ ವರಪುತ್ರನೆ ಪ್ರಾರ್ಥಿಸುವೆ ಶ್ರೀ-ಶೌರಿಯಪಾದಸ್ಮರಣೆಗೌರವದಿಂ ಮಾಳ್ಪ ಶೌರ್ಯ ಎನಗೆ ಕೊಟ್ಟುಮಾರಪಿತನಪಾದತೋರಿಸು ತವಕದಿ2ಅಂತರಂಗದ ಶತ್ರುಗಳಿಂದಲಿ ಮನಚಿಂತೆಗೆ ಗುರಿಗೈಸಿತೊಎಂತು ಈಭವದಾಂಟುವಂಥ ಪಥವ ಕಾಣೆಕಂತÀುಪಿತನಪಾದಚಿಂತನೆ ಕೊಡಿಸಯ್ಯ3ವಾನರನಿಕರದೊಳು ಶ್ರೇಷ್ಠನ ಪ್ರಭುವಾರಿಧಿಯನು ಬಂಧಿಸೆಆದಿಮೂರುತಿ ನಿನ್ನ ಆರಾಧಿಸಿದನೆಂಬಸೋಜಿಗಸುದ್ದಿಯು ಮೂರ್ಜಗದೊಳಗುಂಟು4ಕಮಲನಾಭವಿಠ್ಠಲ ಭಕ್ತರ ಹೃದಯಕಮಲದೊಳಗೆ ಶೋಭಿಪಮಿನುಗುವ ಮಧ್ವಮಂಟಪದೊಳು ರಾಜಿಪಸನಕಾದಿವಂದ್ಯನ ಕ್ಷಣ ಬಿಡದಲೆ ತೋರು 5
--------------
ನಿಡಗುರುಕಿ ಜೀವೂಬಾಯಿ
ಗುಮ್ಮನ ಕರೆಯದಿರೆ-ಅಮ್ಮ ನೀನು |ಗುಮ್ಮನ ಕರೆಯದಿರೆ ಪಸುಮ್ಮನೆ ಇರುವೆನು ಅಮ್ಮಿಯ ಬೇಡೆನು |ಮಮ್ಮು ಉಣ್ಣುತ್ತೇನೆ ಅಮ್ಮ ಅಳುವುದಿಲ್ಲ ಅ.ಪಹೆಣ್ಣುಗಳಿರುವಲ್ಲಿಗೆ-ಹೋಗಿ ಅವರ-|ಕಣ್ಣ ಮುಚ್ಚುವುದಿಲ್ಲವೆ ||ಚಿಣ್ಣರ ಬಡಿಯೆನು ಅಣ್ಣನ ಬೈಯೆನು |ಬೆಣ್ಣೆಯ ಬೇಡೆನು ಮಣ್ಣ ತಿನ್ನುವುದಿಲ್ಲ 1ಬಾವಿಗೆ ಹೋಗೆ ಕಾಣೆ-ಅಮ್ಮ ನಾನು-|ಹಾವಿನ ಮೇಲಾಡೆ ಕಾಣೆ ||ಆವಿನ ಮೊಲೆಯೂಡೆ ಕರುಗಳನ್ನು ಬಿಡೆ |ದೇವರಂತೆ ಒಂದು ಠಾವಲಿ ಕೊಡುವೆ 2ಮಗನ ಮಾತನು ಕೇಳಬೇಡ-ಗೋಪಿದೇವಿ-|ಮುಗುಳುನಗೆಯ ನಗುತ ||ಜಗದ ಒಡೆಯ ಶ್ರೀಪುರಂದರವಿಠಲನ |ಬಿಗಿದಪ್ಪಿಕೊಂಡಳು ಮೋಹದಿಂದಾಗ 3
--------------
ಪುರಂದರದಾಸರು
ಗುರುವಿಜಯವಿಠಲ ನಿನ್ನ ಚರಣಯುಗಳಿಗೆಹಿಂದೆ ನೀನಿವರ ಪುರಂದರದಾಸರ ಮಂದಿರದಲಿ ಸೃಜಿಸಿಆರುಮೂರೆರಡೊಂದು ಜನರು ಇವರಿಂದ ಉ-ನೀನು ನಡೆಯಲು ನಡೆದು ನೀನು ನುಡಿಯಲು ನುಡಿದುನಿನ್ನ ಸೃಷ್ಟಿಯಾದಿ ಅಷ್ಟಕರ್ತೃತ್ವಗಳು ಚೆನ್ನಾಗಿಆವದಿನ ನೀನಿವರ ಸೇವೆ ದೊರಕಿಸಿ ಎನಗೆ ಸಾವಾಸದಲ್ಲಿ ಇತ್ತುಎಂದಿನಂತಾಡಿ ನಿನ್ನ ಯೋಚಿಸುತ ಬಪ್ಪರೊಳುಇಂದುಎನಎಲ್ಲಿ ನೀನುಂಟು ಮತ್ತಲ್ಲಿ ಆವರುಂಟೆಂಬುದೆಲ್ಲ
--------------
ಗೋಪಾಲದಾಸರು
ಗುರುವಿನ ಮರೆಯಾದಿರಮ್ಮ ಪಅಂಕಿತವನೆ ಇತ್ತಸಿರಿ ಗುರುವಿನ ನೀನುಮನದೊಳು ನೆನೆಯಬÉೀಕಮ್ಮ ತಂಗಿ ಅ.ಪಗುರುವಿನ ಮರೆತರೆ ನಿನಗೆ ಥರಥರ ನರಕಥರಥರನರಕವ ಅನುಭವಿಸಬೇಕಮ್ಮ ತಂಗೀ 1ಜ್ಞಾನಾನಂದಾತ್ಮಕನಾದ ಶ್ರೀಹರಿಯನ್ನುಗುರುವಿನದ್ವಾರಾ ನೀ ತಿಳಿ ಮಂಗಳಾಂಗಿ 2ಗುರುವೆ ತಂದೆಯು ಬಂಧು ಬಳಗಾವೆಂದು ಅಕ್ಕರೆಯಿಂದ ನೀ ನೆನೆಯಬೇಕಮ್ಮಾ 3ಗುರುವಿನ ಸೇವೆಯ ಮಾಡುತ್ತ ಗುರುಗಳಕೃಪೆಗೆ ಪಾತ್ರರಾಗಿ ಬಾಳಬೇಕಮ್ಮಾ 4ಮಂಗಳ ಮಹಿಮ ಶ್ರೀ ತಂದೆಮುದ್ದುಮೋಹನ್ನವಿಠಲ ದಾಸರೆನಿನಗೆ ಸದ್ಗುರು ಎಂದು ತಿಳಿಯಮ್ಮ ತಂಗಿಈ ಮಾತು ಪುಸಿಯಲ್ಲ ಮರೆಯಬೇಡಮ್ಮ ತಂಗೀ 5
--------------
ತಂದೆ ಮುದ್ದುಮೋಹನ ವಿಠಲರು
ಗೆದ್ದೆಯೊ ಹನುಮಂತಾ-ಅಸುರರಒದ್ದೆಯೊ ಬಲವಂತಾ ಪಬದ್ಧಾಂಜಲಿಯಿಂದ ರಘುಪತಿ ಪಾದವಹೃದ್ಯದಿ ಭಜನೆ ಮಾಡುವ ಬುದ್ಧಿವಂತ ಅ.ಪಅಂಜನಿಸುತನೀತ-ಲಂಕಾಪುರದಿ-ಅಕ್ಷಯನ ಕೊಂದಾತ ||ಕಂಜಾಕ್ಷಿ ಸೀತೆಯ ಕಂಡು ಮುದ್ರಿಕೆಯಿತ್ತು |ಮಂಜುಳವಾರೆಯ ತಂದ ರಾಮನ ದೂತ 1ಈರೇಳು ಜಗದೊಳಗೆ-ಇನ್ನು ಮತ್ತೆ ಯಾರು ಸರಿಯೊ ನಿನಗೆವೀರ ಮಹಾಬಲ ಶೂರ ಪರಾಕ್ರಮ |ಧೀರಸಮೀರಉದಾರ ಗಂಭೀರ2ವಾಂಛಿತಫಲವೀವ-ನಾದ ಮುಖ್ಯ- ಪ್ರಾಣ ಮಹಾನುಭಾವ ||ಕಿಂಚಿತ್ತು ಕಷ್ಟವ ಪಡಲೀಸ ಭಕ್ತರ್ಗೆ |ಪಾಂಚಜನ್ಯಪುರಂದರವಿಠಲದಾಸ3
--------------
ಪುರಂದರದಾಸರು
ಗೋಕುಲ ಕೃಷ್ಣ ಗೋಪಿಸ್ತ್ರೀಯರ ಕೂಡೆ ||ಲೋಕ ಮೋಹನ ಲೀಲೆ ತೋರಿದನಲ್ಲಿ ||ಆ ಕನ್ಯೆಯರಿಗೆಲ್ಲ ಬೇಕಾದರೂಪ ತೋರಿ ||ಸಾಕಾರಿಯಾಗಿರೆ ಬಳಿಕೊಂದು ದಿವಸ 1ಸೀರೆ ಕುಪ್ಪಸ ತೊಟ್ಟು | ಹಾರ ಕಡಗವಿಟ್ಟು |ನಾರಿಯೊಬ್ಬಳುಕ್ಷೀರಮಾರುತ್ತ ಬರಲೂ ||ಕೇರಿ ಕೇರಿಗಳಲ್ಲಿ ಚರಿಸುತ್ತಲಿರೆ ಕಂಡು |ವಾರಿಜಾಕ್ಷನು ನಡೆತಂದು ತಾ ನಗುತ್ತ 2ನೀಲಕುಂತಳೆ ಗುಣಶೀಲೆ ಚಂದಿರಮುಖಿ |ಹಾಲ ಸುಂಕವ ಕೊಟ್ಟು ಪೋ | ಗವ್ವ ಚದುರೆ ||ಕೇಳಿಮಾನಿನಿಕ್ರೋಧ ತಾಳಿ ಕೃಷ್ಣನ ಕೂಡೆ |ಹಾಲ ಸುಂಕದ ಕಟ್ಟೆ ಯಾವುದಯ್ಯ ನಿನಗೆ 3ಎಂದು ನಿಂದಿಸಿ ಹಿಂದೆ ತಿರುಗಿ ಪೋಗಲು | ಕಂಡು |ನಂದಕಂದನು ತಾ | ಸೆರಗ ಪಿಡಿದು ತಾ ನಿಲಿಸೆ ||ಚಂದಿರಮುಖಿ ತಾನು ಸೆಣಸಿ ಕೃಷ್ಣನೊಳ್ ಸೋತುಕಂದಿ ಕುಂದುತ ಕೈಯ ಮುಗಿದು ಪೇಳಿದಳು 4ತಂದೆ ಸೆರಗ ಬಿಡು ಕಂದ ಸೆರಗ ಬಿಡು |ಇಂದೆನ್ನ ಗುರುವರ್ಯ | ಸೆರಗ ಬಿಡಯ್ಯ ||ತಂದೆಯು ನಾನಲ್ಲ | ಕಂದನಾನಲ್ಲವೊ | ನಿನ್ನ |ತಂದೆಗಳಿಯನೆಂದು ಭಾವಿಸೆ ತರುಣಿ 5ಮಾವ ಸೆರಗ ಬಿಡು |ಭಾವಸೆರಗ ಬಿಡು |ಸೇವಕಿ ನಿನಗೆ ನಾ ಸೆರಗ ಬಿಡಯ್ಯ ||ಮಾವನಲ್ಲವೊ | ಕೇಳೆ ಭಾವನಲ್ಲವೊ | ನಿನ್ನ ||ಮಾವನ ಮಗನು ನಾ ಕಾಣೆಂದ ಕೃಷ್ಣಾ 6ವಿಧ ವಿಧದಲಿ ಮಾತನಾಡುತಾ ಕೃಷ್ಣ |ಮದನತಾಪವ ಹೆಚ್ಚಿಸಿದನು ಮಾನಿನಿಗೆ |ಪದುಮಾಕ್ಷಿ ಭ್ರಮೆಗೊಂಡುಮದನತಾಪದಿ ನೊಂದು |ಮದನತಾತನನಪ್ಪಿ | ಮುದ್ದಿಸೆ ಕಂಡು 7ತಾಳು ತಾಳೆಲೆ ಸಖಿ ತಾಯಿ ತಂಗಿಗೆ ಸಮ |ಕೇಳು ಜಗದಿ ಪರದಾರಾಂಶ ಜನಕೆ ||ಲೋಲಲೋಚನ ಎನ್ನ ಗೋಳು ಗುಡಿಸದೀಗ |ಆಳು ನಿನ್ನಯ ಜನನಿಗೆ ಸೊಸೆ ಎಂದು ದಯದಿ 8ಇಂತೆಂದು ಕೃಷ್ಣನ ಎದೆಗೆ ಕುಚವನಿತ್ತು |ಸಂತೋಷದಿಂದಲಪ್ಪೀ ಸ್ಮರಿಸುತ್ತಲಿರಲುಕಂತುಜನಕೆ ಗೋವಿಂದಗೆ ದಾಸರೋಳೆಂತು |ಕೃಪೆಯೋ | ನಾರಿಗೊಲಿದಿಷ್ಟ ಸಲಿಸೆ ಗೋಕುಲ 9
--------------
ಗೋವಿಂದದಾಸ
ಚಂಚಲಿಸದಿರು ನೀನು ಚತುರನಾಗುವಂಚಿಸದೆ ಸಕಲವೊಪ್ಪಿಸು ಹರಿಗೆ ಮನವೆ ಪ.ಆರು ನಿನ್ನವರೆಂಬೆ ಅವರಗಲಿದರು ಕಡೆಗೆಭೂರಿಸಂಚಿತ ಸಂಪದೆರವಾಯಿತುಜಾರುತಿವೆ ಕ್ಷಣಲವಗಳೀಗಾಗೆ ತಿಳಿಯದುನಾರಸಿಂಹನ ನಂಬು ನಿಷ್ಠೆಯಲಿ ಮನವೆ 1ಅಲ್ಪಸುಖಕಾಗಿ ನೀ ಅನೇಕ ಸುಖ ಮರೆವರೆಕಲ್ಪಕಲ್ಪಕೆ ನಿರಯವುಣಲಿಬಹುದೆಅಲ್ಪರುಪದೇಶದಲಿ ಭ್ರಾಂತನಾಗದೆಶೇಷತಲ್ಪನ್ನ ಮರೆಹೋಗು ತಡೆಯದಲೆ ಮನವೆ 2ನಿನ್ನಿಂದಭವಬಂಧನವು ಮೋಚನವುನೋಡುನಿನ್ನಿಂದ ಪ್ರಸನ್ವೆಂಕಟೇಶನೊಲುಮೆಇನ್ನೆನ್ನ ದಣಿಸದಿರು ಇದರಿಂದ ಮೀರಿದರೆಘನ್ನಗುರು ಮಧ್ವೇಶನಾಣೆ ನಿನಗೆ 3
--------------
ಪ್ರಸನ್ನವೆಂಕಟದಾಸರು
ಚಂದ್ರಚೂಡ ಶಿವಶಂಕರ ಪಾರ್ವತಿ ರಮಣಾನಿನಗೆ ನಮೋ ನಮೋ ಪಸುಂದರ ಮೃಗಧರ ಪಿನಾಕಧರ ಹರ |ಗಂಗಾಧರಗಜಚರ್ಮಾಂಬರಧರಅ.ಪನಂದಿವಾಹನಾನಂದದಿಂದ ಮೂಜಗದಿ ಮೆರೆವನು ನೀನೆ |ಕಂದರ್ಪನ ಕ್ರೋಧದಿಂದ ಕಣ್ದೆರೆದು ಕೊಂದ ಉಗ್ರನು ನೀನೆ ||ಅಂದು ಅಮೃತ ಘಟದಿಂದುದಿಸಿದ ವಿಷತಂದುಭುಂಜಿಸಿದವನು ನೀನೆ |ಬಂದು ಚೆಂದದಿ ಇಂದಿರೇಶ ಶ್ರೀ ರಾಮನ ಪೊಂದಿಪೊಗಳುವವ ನೀನೆ 1ಬಾಲಮೃಕಂಡನ ಕಾಲನು ಎಳೆವಾಗಪಾಲಿಸಿದಾತನು ನೀನೆ |ನೀಲಕಂಠ ಕಾಲಕೂಟ ವಿಷವ ಮೆದ್ದಶೂಲಪಾಣಿಯು ನೀನೆ |ವಾಲಾಯದಿ ಕಪಾಲವ ಪಿಡಿದುಭಿಕ್ಷೆಕೇಳುವ ದಿಗಂಬರ ನೀನೆ |ಜಾಲಮಾಡುವ ಗೋಪಾಲನೆಂಬಪೆಣ್ಣಿಗೆ ಮರುಳಾದವ ನೀನೆ 2ಧರೆಗೆ ದಕ್ಷಿಣ ಕಾವೇರಿ ತೀರ ಕುಂಭಪುರನಿವಾಸನು ನೀನೆ |ಕರದಲಿ ವೀಣೆಯ ನುಡಿಸುವ ನಮ್ಮಉರಗಭೂಷಣನು ನೀನೆ ||ಕೊರಳಲಿ ಭಸ್ಮ ರುದ್ರಾಕ್ಷಿಯ ಧರಿಸಿದಪರಮವೈಷ್ಣವನು ನೀನೆ |ಗರುಡಗಮನಶ್ರೀಪುರಂದರವಿಠಲನ ಪ್ರಾಣ ಪ್ರಿಯನುನೀನೆ3
--------------
ಪುರಂದರದಾಸರು
ಚಿಣ್ಣರೊಡನಾಡನಡೆದ ಮುದ್ದುರಂಗ ಮುದ್ದು ಕೃಷ್ಣ ಪ.ಇಟ್ಟು ಹಣೆಯೊಳು ಉಗುರು ನಾಮವ ಗೋವಗಟ್ಟಿಗೆಯನು ಕರದೊಳು ಪಿಡಿದುಪುಟ್ಟ ಕಂಬಳಿ ಹೊದ್ದು ಪದಕೆ ಪಾದುಕೆಮೆಟ್ಟಿ ಅಣ್ಣ ಬಲರಾಮ ನಡೆಯೆಂದು 1ಆಡಲೊಲ್ಲೆನೆಂಬ ಮಕ್ಕಳ ಮನ್ನಿಸಿಕೂಡಿಕೊಂಡು ಅಣ್ಣ ತಮ್ಮನೆಂದುಹಾಡುತ ಕುಣಿದು ಚಪ್ಪಾಳೆ ಹೊಯಿದಾಡುತಓಡ್ಯಾಡಿ ಅಮ್ಮನ ಮಾತ ಕೇಳದೆ ಕೃಷ್ಣ 2ಚಿಣ್ಣಿ ಪೊಂಬಗರ್ಚೆಂಡು ಗುಮ್ಮ ಗುಸಕು ಹಬ್ಬೆಅಣ್ಣೆಕಲ್ಲು ಹÀಲ್ಲೆ ಗಜಗ ಗೋಲಿಕಣ್ಣುಮುಚ್ಚಾಲೆ ಮರನೇರಾಟ ನೀರಾಟಸಣ್ಣರೊಳಾಡಿ ಸೋಲಿಪೆನೆಂಬ ತವಕದಿ 3ರಾಜಿಪ ರಾಜಬೀದಿಲಿನಿಂದುನೋಡುವರಾಜಮುಖಿಯರೊಳು ಸೆಣಸ್ಯಾಡುತರಾಜಕುಲಾಗ್ರಣಿ ಸರ್ವಭೂಷಣದಿ ವಿರಾಜಿತನಾಗಿ ಗೋಳಿಡುತ ಮುರಾರಿ 4ಜಗವ ಪುಟ್ಟಿಸಿ ನಲಿದಾಡುವಾಟವು ತನಗೆ ಸಾಲದೆಂದು ಆವಹಳ್ಳಿಲಿಬಗೆ ಬಗೆ ಲೀಲೆಯ ತೋರಿ ಗೋಗಾವರ್ಗೆಸುಗತಿನೀವೆನೆಂದು ಪ್ರಸನ್ವೆಂಕಟ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಚೂರ್ಣಿಕೆಶ್ರಿ ಹರಿಯೇ ನಿನ್ನುಪಕೃತಿಯು ಮರೆಯದಂತಿರಿಸೆಮ್ಮಉರಗಾಧಿಶಯನಾ ಕೃಷ್ಣಾ ದ್ವಿಜರಾಜಗಮನಾಕಾಳಿಯ ದಮನಾ ಭುವನತ್ರಯಾಕ್ರಮಣಪದ್ಮಾಲಯಾ ರಮಣ 1ಧನದಮಾತಿರಲಿ ಗೋಧನದ ಮಾತಿರಲಿಭೂಧನದಮಾತಿರಲಿ ಶೌರೀಧನವೆಲ್ಲವೂ ಕರ್ಮವನು ಬೆನ್ಹಿಡಿದುಬಹದೆನುತಾಡುವರೊ ಮುರಾರಿತನುವು ನಿನ್ನಯ ಸೇವೆಯನು ಮಾಡುತಿರಲಿಕಂಸಾರಿಮನವು ನಿನ್ನಯರೂಪವನು ನೆನೆಯುತಿರಲಿ ದುರಿತಾರಿಈ ಕೃಪೆಯಭೂರೀ ದುರ್ಜನವಿದಾರೀಸುಜನೋಪಕಾರೀ ಗಿರಿನಾಥ ಧಾರೀಪಾಪಹಾರಿದಿತಿಜಾರಿನಿರ್ವಿಕಾರಿ ಉದಾರಿ2ನಾಕದೊಳಗಿರಲಿ ಭೂಲೋಕದೊಳಗಿರಲಿಅಧೋಲೋಕದೊಳಗಿರಲಿ ನಾನೂಶ್ರೀಕಾಂತ ನಿನಗೆ ಬೇಕಾದವನೆನುತ್ತಸಾಕಬೇಕೆನ್ನ ನೀನೂ ಭಕ್ತಜನಕಾಮಧೇನುಹೇಳಬೇಕಾದುದಿನ್ನೇನು 3ಬಿದ್ದಿರುವೆನೈ ರಜೋಗುಣದಿಒದ್ಯಾಡುತಿಹೆನೊ ಸಂಕಟದಿಇದ್ದು ಫಲವೇನೊ ಈ ಭವದಿಉದ್ಧರಿಸು ಕೃಪಾಜಲಧಿ 4ಬದ್ಧನಾನಯ್ಯ ಈ ಜಗದಿಶುದ್ಧಬುದ್ಧಿಯ ನೀಯೊ ಮುದದಿಕೃದ್ಧನಾಗದಿರೆನ್ನ ದುಷ್ಕøತದಿಎದ್ದು ಬಾರೆನ್ನಡಿಗೆ ದಯದಿಶ್ರೀ ತಂದೆಮುದ್ದುಮೋಹನ್ನವಿಠಲ ಭಾಗ್ಯನಿಧಿ 5
--------------
ತಂದೆ ಮುದ್ದುಮೋಹನ ವಿಠಲರು