ಒಟ್ಟು 2613 ಕಡೆಗಳಲ್ಲಿ , 114 ದಾಸರು , 2097 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟಡಿಯಹರಿಗುರು ಪ್ರೀತಿಯ ದೊರಕಿಸು ಪ್ರಾಣಿಕಿರಿಯರಲ್ಲ್ಲ್ಯಮನವರು ಪ್ರಾಣಿ ಪ.ಪರದಾರ ಪರಸಿರಿ ಪರನಿಂದೆ ನಿರುತದಿಚಿರರತಿ ಬೆರತ್ಯಲ್ಲೊಪರಉಪಕಾರ ದಾರಿಯರಿಯದೆ ಬರಿ ಒಣಗರುವಿನಲಿರುವ್ಯಲ್ಲೊನರಹರಿ ಚರಣವಾದರಿಸದೆ ಸ್ಮರಿಸದೆನರರನುಸರಿಪ್ಯಲ್ಲೊಶರೀರ ಸಿಂಗರಿಸಿ ಸತ್ಕಾರ್ಯಬಾಹಿರನಾಗಿನಿರಯಕೆ ಗುರಿಯಾದ್ಯಲ್ಲೊ ಪ್ರಾಣಿ 1ಸುಖಗಳ ಕಕುಲತೆಗಖಿಳ ಸಾಧಕನಾದೆಭಕುತಿಗಳಿಕೆ ತೊರೆದುಬಕವೃತ್ತಿಯ ಕಲಿತು ಮುಖವ ಮುಸುಕಿದೆ ವಿರಕ್ತಿಸರಕುದೋರೈಲೋಕದ ಮೋಹಕ ಜ್ಞಾನಾಧಿಕನಾದೆ ಅಕಳಂಕಸುಖತೀರ್ಥವಾಕುದೋರೈಸಕಲಕಲೆ ಕಲಿತು ಸ್ತ್ರೀಕದಂಬ ಸಖನಾದೆಮುಕುತಿ ಹೊಂದಿಕೆ ತೋರೈ ಪ್ರಾಣಿ 2ಅಶನದುವ್ರ್ಯಸನಕೆ ನಿಶಿದಿನ ವಶನಾದೆಶ್ರೀಶ ಭೃತ್ಯೆನಿಸಿಕೊಳ್ಳೊಹುಸಿಉಪದೇಶಧ್ಯಾತ್ಮ ವೇಷದೊಳು ಘಾಸಿಯಾದೆದಶವ ವರಿಸಿಕೊಳ್ಳೈವಿಷಯ ಬಯಸಿ ವೃಥ ಮಸಿವರ್ಣೆನಿಸದೆ ನೀನ್ಯಶಸ ಕೂಡಿಸಿಕೊಳ್ಳೈಹಸಿತೃಷೆಗಸಣೆಗೆ ಬೇಸರದೆ ಪ್ರಸನ್ವೆಂಕಟೇಶನ ಒಲಿಸಿಕೊಳ್ಳೈ ಪ್ರಾಣಿ 3
--------------
ಪ್ರಸನ್ನವೆಂಕಟದಾಸರು
ಸಲಹಯ್ಯಸ್ಮರಬೊಮ್ಮ್ಮರಯ್ಯವ್ಯಾಳಶಯ್ಯ ಪಿಡಿಕೈಯನೀಲಮೈಯ ನೀರಜಪ್ರಿಯ ಪ.ಭವಾರಣ್ಯದಿ ಬಲುತೊಳಲಿ ನಾಮಾನವನಾಗಿ ಮದಾಂಧಕನಾಗಿಹೇವಗೆಟ್ಟೆನಯ್ಯ ಹೇಯಬಿಟ್ಟೆನಯ್ಯತವ ಪಾದವ ತೋರೊಮಾಧವ1ಎನ್ನ ಭಕ್ತಿ ಗಹನ ವಿರಕ್ತಿ ನಿಧಾನ ತತ್ವನಿರ್ಣಯದ ಸತ್ವಹೀನ ಹೃದಯ ನಾ ಹಿತವನರಿಯೆ ನಾನೀನೆ ಕರುಣಿಸೊ ನಿಜರೊಳಿರಿಸೊ 2ನೆನೆವರ ನೆನಪಿನ ಚದುರದೀನತಮದಿನಕರರಾಮ ಶುಭಾನನ ಶರಣೆಂಬೆ ನಾ ಪ್ರಸನ್ನವೆಂಕಟೇಶ ಶ್ರೀ ಶ್ರೀನಿವಾಸ 3
--------------
ಪ್ರಸನ್ನವೆಂಕಟದಾಸರು
ಸಲಹು ವೆಂಕಟರಮಣ ದಯಾಂಬುಧಿಸಲಹು ವೆಂಕಟರಮಣ ಪ.ಮಸ್ತಕದೊಳೊಪ್ಪುವ ಮಾಣಿಕ ಮಕುಟದಕಸ್ತೂರಿನಾಮದ ಚೆಲುವವಿಸ್ತರ ಕದಪಿಲಿ ಹೊಳೆವಕುಂಡಲಪ್ರಶಸ್ತವದನಜಗಜೀವ1ಎಳೆನಗೆ ತಿಂಗಳ ಕಾಂತಿಲಿಹೃತ್ತಾಪಕಳೆವ ಕರುಣಿ ಸಿರಿಕಾಂತಗಳದೊಳು ವನಮಾಲೆವೈಜಯಂತಿಪದಕಗಳೊಲೆವ ಮಂಗಳಮೂರ್ತಿಮಂತ 2ಮುತ್ತಿನ ಸರ ಸರಪಳಿ ಭುಜಕೀರ್ತಿಯುಎತ್ತಿದ ಶಂಖಾರಿಪಾಣೆರತ್ತುನ ಮೇಲೊಡ್ಯಾಣ ಕಂಕಣ ಮುದ್ರೆಒತ್ತೆ ಅಭಯವರದನೆ 3ಉಟ್ಟು ಪೊಂದಟ್ಟಿ ಕಠಾರಿ ಕಟ್ಟಿರುವದುಷ್ಟರ ರಣಜಿತವೀರಇಟ್ಟ ವಜ್ರದ ಕಾಲಂದಿಗೆ ಪಾವುಗೆಮೆಟ್ಟಿದ ಸುರರಮಂದಾರ4ಅಗರುಚಂದನಕಪ್ಪುರ ಕೇಶರ ಸುರಭಿಗಳಿಗೆ ಅತಿಪ್ರಿಯ ಅಂಗಮಘಮಘಿಸುವ ಮಲ್ಲಿಗೆ ಸಂಪಿಗೆಯಮಾಲೆಗಳ ಪ್ರಸನ್ವೆಂಕಟ ರಂಗ 5
--------------
ಪ್ರಸನ್ನವೆಂಕಟದಾಸರು
ಸಲಹು ಸಲಹು ಗುರುರಾಯನೆ ನನ್ನಾಲಸದೆ ಪಾವನ್ನಕಾಯನೆ ನಾನುಹಲವು ದಿವಸ ನಿನ್ನ ನಂಬಿರೆದ್ವಿಜಕುಲಮಣಿ ಜನಾರ್ದನಾಚಾರ್ಯನೆ ಪ.ನಿನ್ನ ಶರಣು ಹೊಕ್ಕ ಭೃತ್ಯರು ತತ್ವಪೂರ್ಣರಾದರು ಪೂತರಾದರುನನ್ನ ಮನ್ನಿಸಲಾಗದೆ ದಾತನೆ ವಿದ್ಯೋನ್ನತ ವಿಶ್ವಕೆ ಪ್ರೀತನೆ 1ಆ ಬಾಲ್ಯದೊಳು ರಘುಪತಿಪಾದಭಜನಾದರ ನಿನಗುಂಟುಕೋವಿದಈ ಮೇದಿನಿಯಲಿ ಸುಧಾಸುರಸದಬಹು ಸ್ವಾದವ ಬಲ್ಲ ಇಷ್ಟಾರ್ಥದ 2ಅಜ್ಞಾನ ಕತ್ತಲೆ ಕವಿದಿದೆ ಅಭಿಜÕನ ಮಾಡಲಿ ಬಾರದೆ ನಿನ್ನಪ್ರಜÕತನದ ಪ್ರಸವನಿತ್ಯಆಜ್ಞಾಧಾರಕಗೀಯೊ ಜ್ಞಾನವ 3ಭಕ್ತಿ ವೈರಾಗ್ಯ ಸುಜ್ಞಾನ ಸಂಯುಕ್ತ ಮಂಗಳ ಗುಣಾಲಂಕೃತಯುಕ್ತಿ ಸಾಲದು ಹರಿಸೇವೆಗೆ ಸ್ವಪ್ನವ್ಯಕ್ತ ಬೋಧಿಸೆನಗೆ 4ತಂದೆ ತಾಯಿ ಆಪ್ತಮಿತ್ರ ನೀಗತಿಹೊಂದಿಪ ದುರಿತಘಹರ್ತ ನೀ ಗೋವಿಂದ ಪ್ರಸನ್ವೆಂಕಟೇಶನ ಹೃದಯಮಂದಿರದೊಳು ಪೂಜಾಶೀಲನೆ 5
--------------
ಪ್ರಸನ್ನವೆಂಕಟದಾಸರು
ಸಲಹು ಸಲಹು ನನ್ನಯ್ಯನೆಸಲಹು ಸಲಹು ಪ.ಶ್ರೀಗಿರಿವಾಸ ನಾಗವಿಭೂಷಯೋಗಿಜನೇಶಾಘೌಘವಿನಾಶ 1ಗಜದ ಸುಚೈಲಿ ಅಜನ ಕಪಾಲಿದ್ವಿಜಮೌಳಿಅಂಗಜಹರಶೂಲಿ2ಸ್ಫಟಿಕ ಸುಗಾತ್ರ ಪಟೂಜ್ವಲ ನೇತ್ರಕುಟಿಲ ಪ್ರಸನ್ವೆಂಕಟಪತಿ ಪೌತ್ರ 3
--------------
ಪ್ರಸನ್ನವೆಂಕಟದಾಸರು
ಸಲಹು ಸುಖತೀರ್ಥಮತ ಜಲಧಿಚಂದ್ರನಳಿನೀಶಾರ್ಚಕ ಇಂದ್ರ ಇಳೆಗೆ ಸುಮುನೀಂದ್ರ ಮತೀಂ ಸಲಹು ಪ.ಅತುಳತತ್ವಾರ್ಥ ಗೋಪ್ರತತಿ ಸಂಪೂರ್ಣ ದುರ್ಮತಿ ಮಾಯಿಮತತಮ ವಿಶದಗುಣಸತತ ವಿದ್ವತಕುಮುದಪ್ರತಿಪಾಲಕನೆ ಕರುಣಾಮೃತ ಭರಿತವದನ ಖಚಿತ ಯಶೋಭರಣ 1ಸುಜ್ಞಾನ ಸುರಭಿಯುತ ಅಜÕಜಂಭಾರಿಭಳಿ ವೈರಾಗ್ಯ ಭಕುತ್ಯಾದಿ ವಸುಭಾಗ್ಯಶಾಲಿಯಜೆÕೀನ ? ಶುಕನ ಮತವಜÕನ ದಂಭೋಳಿವಾಗ್ರತ್ನಮಾಲಿ ಮುನಿವರ್ಗಶುಭಮೌಳಿ2ಧೀರ ಯೋಗೀಂದ್ರಕರವಾರಿಜೋದ್ಭವಯೋಗಿಸೂರೀಂದ್ರ ಭವಕಲ್ಪಭೂರುಹ ಸುತ್ಯಾಗಿಧಾರುಣಿಗೆ ಪ್ರಸನ್ನವೆಂಕಟ ರಾಮ ಪ್ರಿಯವಾಗಿಈರಮತ ಸ್ಥಾಪಿಸಿದೆ ಮೀರಿ ಚೆನ್ನಾಗಿ 3
--------------
ಪ್ರಸನ್ನವೆಂಕಟದಾಸರು
ಸಲಿಸಿ ಪೊರೆವಾ ಪವಾಸವಾನುಜಅಮರೇಶವಿನುತ ಶಿರಿವಾಸುದೇವ ದೇವಅ.ಪಸಖಸನ್ನುತಚರಣನಿಖಿಲವ್ಯಾಪ್ತರವಿಶಿಖಿಶುಭೇಕ್ಷಣನಖಮುಖಶಿಖ ಪೂರ್ಣಾ 1ರಣುಗನಾಗಿ ಇರುವಾ 2ಪರಿಸರವತ್ಸಲಾ 3
--------------
ಗುರುಜಗನ್ನಾಥದಾಸರು
ಸಂಸಾರದೊಳು ಸಾರದಾವುದು ಸಾರದಾವುದಯ್ಯ ಸುಖತೀರಥಗುರುಸಾರಿದ ಮತಸೇರಿ ತತ್ವ ವಿಚಾರಿಸದೆಪ.ದಾವಕಾಲಕೆದಾವಧರ್ಮವುಈ ವಿಚಾರದಿ ಜೀವಿಸುತ ಮತ್ತಾವ ತರತಮ ಭಾವದಲಿ ರಾಜೀವನೇತ್ರನ ಭಾವಿಸದೆ 1ಇಂದಿರಾಧವಗೆಂದು ಆತ್ಮಗೆಹೊಂದಿಸದೆ ಸ್ವಾನಂದ ಬಯಕೆಗೆಇಂದುನಾಳೆಗೆ ಎಂದು ಅಲಸದೆತಂದೆ ಕೃಷ್ಣಗೆ ವಂದಿಸದೆ 2ತನ್ನಗುರುಮತಿ ಸನ್ಮತದಿ ತಾಧನ್ಯನಾಗಿ ಚಿನ್ಮಯ ಪ್ರಸನ್ನವೆಂಕಟ ಎನ್ನಯ್ಯನವರಪೀಯೂಷವುಣ್ಣದ3
--------------
ಪ್ರಸನ್ನವೆಂಕಟದಾಸರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಧನ ದೇಹವಿದು62-3ಸಾzನ ದೇಹವಿದುಶ್ರೀ ಪದುಮೇಶ ದಯದಿ ಕೊಟ್ಟ ದೇಹವಿದು ಪವಿಹಿತಾವಿಹಿತವು ಈರ್ವಿಧ ಕರ್ಮದಿವಿಹಿತವ ಪಿಡಿದು ಅಕಾಮ್ಯದಿ ಸಮ್ಯಕ್ ಆಚರಿಸಿಅಹಿಪಶಯ್ಯನ ಸನ್ಮಹಿಮೆಗಳರಿತು ವರಾಹನ ದಯದಲಿ ಪರಸುಖ ಪೊಂದಲು 1ಬೇಸರ ತೊರೆದು ಸುಶಾಸ್ತ್ರವನೋದಿಸಾಸಿರ ನಾಮನಭಾಸುರಗುಣಕ್ರಿಯರೂಪಗಳಈಶನ ದಯದಿ ಸದ್ಯೋಚಿಸಿ ಹಿಗ್ಗುತವಾಸುದೇವನೆ ಸರ್ವೇಶನೆಂದರಿಯಲು 2ವಿಷಯೀಕ್ಷಣಗಳು ಕ್ಷಣಸುಖವೀವುವುಶೇಷಗಿರೀಶನೆ ಅಕ್ಷಯಸುಖದನು ಸುಖಮಯನುದೋಷದೂರ ಶ್ರೀ ಲಕ್ಷ್ಮಿಯ ರಮಣನೆಪೋಷಕ ಮನೋಗತ ತಿಮಿರಕೆ ಪೂಷನು 3ತಾರಕಗುರುಉದಾರ ಸುಮನದಲಿದಾರಿಯ ತೋರಿಸಿ ಉದ್ಧರಿಸಲು ಬಹು ದಯದಿವಿಧಾತೃಸಮೀರಸುಮೇಧರು ಚಿಂತಿಪವಾರಿಧಿಶಯ್ಯ ಪರೇಶನು ತೋರುವ 4ಸಪ್ತ ಸುಸ್ಥಾನದಿ ಮರುತಾದಿಗಳೊಡೆಗುಪ್ತನಾಗಿಪ್ಪ ನಿರ್ಲಿಪ್ತ ನಿರಾಮಯ ಶ್ರೀಕಪನುಸುಪ್ತಿಜಾಗೃತ ಸ್ವಪ್ನಾದಿ ಕಾಲದಿ ಕಾಯುವಆಪ್ತ ಸುಹೃದನಿವಗಾರು ಈಡಿಲ್ಲವು 5ಪಂಚ ಸುನಾಡಿಯೋಳ್ ಪಂಚ ಸುವರ್ಣದಿಪಂಚ ಸುರೂಪ ಸ್ವತಂತ್ರನು ಇರುತಿಹ ಶ್ರೀಹರಿಯುವಿರಿಂಚಸಮೀರಸುಮೇಧರು ಬಹು ವಿಧಚಿಂತಿಸಿ ನಮಿಪ ಪ್ರಪಂಚದ ಒಡೆಯನು 6ಪದುಮದ ದಳಗಳು ಐದು ಮೂರುಂಟುಅದರ ಮೂಲದಿ ಇಹ ಸದಮಲ ಲಕ್ಷ್ಮೀಶಬಾಧಿಪ ಕರ್ಮವ ಸುಡುವ ಸಂಕರುಷಣಸದಮಲ ಪೊರೆಯುವ ಒಳಹೊರಗೆ 7ಶ್ರವಣ ಮನನ ಸುಧ್ಯಾನದ ಬಲವುಶ್ರೀಶನೊಳ್ ಭಕುತಿಯು ನಿಶ್ಚಯ ಸಾಧನ ಗುರುಮಯದಿಶ್ರೀಶನ ಮಹಿಮೆಗಳರಿತು ಸದೃಷದಿಸುರತಟಿನಿಯಪೋಲು ಸರಿಪ ಪ್ರೇಮವೆ ಭಕ್ತಿ 8ಮುಕುತಿ ಕೊಡುವ ಜ್ಞಾನ ಭಕುತಿಲಿ ಬರುವುದುಸುಖಮಯ ಶ್ರೀಶನ ದಯವು ಇಲ್ಲದೆ ಇದು ಸಿಕ್ಕದಯ್ಯವಿಕಸಿತಾಬ್ಜಜತಾತಪ್ರಸನ್ನ ಶ್ರೀನಿವಾಸಶ್ರೀಕರ ವ್ಯಾಸ ರಾಮ ಕೃಷ್ಣ ನೃಹರಿ ಕಾಯ್ವ 9
--------------
ಪ್ರಸನ್ನ ಶ್ರೀನಿವಾಸದಾಸರು
ಸಾಧ್ಯವಲ್ಲವು ಮುಕುತಿ ಸಾಧ್ಯವಲ್ಲವುಶುದ್ಧ ಸಾತ್ವಿಕನಾಗಿ ತತ್ವಸಿದ್ಧ ಶೀಲರವೆರಸದಿರಲು ಪ.ಇಷುಭೇದವ ತಾನರಿತು ಸಂತತವಿಷ್ವಕ್ಸೇನನ ಅಂಕವಿಧದೊಳೆಸೆವ ಶ್ರದ್ಧೆಯ ತೋರಿ ಋತುಗಳಗಸಣೆಗಂಜದೆ ಶಶಿಮತನಾಗದೆ 1ಕಕುಭಬದ್ಧನೆನಿಸಿ ಹರಿವಿನಾನಿಖಿಳವಿಷಯಂಗಳ ಮನ್ನಿಸದಖಿಳ ರಾಮಕರ ತತ್ವವ ಜಪಿಸಿಅಕಳಂಕಮತ ಗುಣಧಿಯ ನಂ¨ದೆ 2ಪರನಾರಿಯರಿಗೊಮ್ಮೆ ಮನಸೋತಿರದೆ ಚಿತ್ತದ ಹರಿಯಂ ಮುರಿದುಗುರುಪೂರ್ಣಜ್ಞಾಜÕದಿ ಪ್ರಸನ್ನವೆಂಕಟಅರಸನ ಚರಣವ ಸ್ಮರಿಸದೆ ಬರಿದೆ 3
--------------
ಪ್ರಸನ್ನವೆಂಕಟದಾಸರು
ಸಾಮಜಗಮನೆ ಕೇಳೀ ಮನ ನಿಲ್ಲದುಸ್ವಾಮಿಯ ಕರೆತಾರೆ ನೀರೆ ಪ.ಯಾತರ ಜನುಮ ಇನ್ಯಾತರ ಬಾಳುವೆಪ್ರೀತಿಯಿಲ್ಲವೆ ಎನ್ನಲ್ಲಿ ಅಗಲಿಧಾತುಗುಂದಿಹ್ಯದು ಮತ್ಯಾತಕೆ ಸಲ್ಲವಮ್ಮನಾಥನಿದಿರಿನಲ್ಲಾಸೆ ಉದಿಸೆ 1ಕಣ್ಣಕಜ್ಜಲನಿಲ್ಲದಿನ್ನೇನು ತರವಮ್ಮರನ್ನದುಡುಗೆಭಾರತೋರಪನ್ನಗವಾದವು ಎನ್ನ ಹೂವಿನಹಾರಮನ್ನಿಸಿ ಬರಲೊಲ್ಲನೆ ಎನ್ನೊಲ್ಲನೆ 2ಕೂಡಿದವಳ ಹೀಗೆ ಕಾಡಬಹುದೇನಕ್ಕಬ್ಯಾಡ ಕಠಿಣ ಮನಸುಮುನಿಸುನೋಡೆ ಪ್ರಸನ್ನವೆಂಕಟ ಗಾಡಿಕಾರನು ನೆರದುಆಡಿದನೆ ಕಾಂತೆ ಏಕಾಂತ 3
--------------
ಪ್ರಸನ್ನವೆಂಕಟದಾಸರು
ಸಾಯುಧ ಚತುರ್ವಿಂಶತಿ ವಿಷ್ಣುರೂಪ ಸ್ತೋತ್ರ46ಬಲದ ಅಜಾನುಕರ ಮೊದಲು ಪ್ರದಕ್ಷಿಣದಿಸಲಿಲಜಾದಿಧರರಮಾಪತೇ ನಮಸ್ತೇ ಪಅರವಿಂದ -ಶಂಖ ಸುದರ್ಶನ ಕೌಮೋದಕೀಧರನಮೋ ಕೇಶವ ಶ್ರೀಶ ಬ್ರಹ್ಮೇಶ 1ದರಾಂಬುಜಗದಾಚಕ್ರಧರಶ್ರೀಶ ನಮೋನಾರಾಯಣ ದೋಷದೂರಗುಣಪೂರ್ಣ 2ಕೌಮೋದಕೀಚಕ್ರದರಕಮಲಹಸ್ತನೇನಮೋಮಾಧವಲಕ್ಷ್ಮೀರಮಣ ಮಾಂಪಾಹಿ3ಚಕ್ರ ಕೌಮೋದಕೀ ಪ್ರಫುಲ್ಲ ಅರವಿಂದಶಂಖ ಧರ ಗೋವಿಂದ ನಮೋ ವೇದವೇದ್ಯ 4ಗದಾಸರೋರುಹಶಂಖಚಕ್ರಧರವಿಷ್ಣೋಮೋದಮಯ ಸರ್ವತ್ರ ಬಹಿರಂತವ್ರ್ಯಾಪ್ತ 5ಸಹಸ್ರಾರ ಶಂಖಾಬ್ಜ ಗದಾಧರ ನಮಸ್ತೇಪಾಹಿಮಧುಸೂಧನ ಮಹಾರ್ಹ ಹಯಶೀರ್ಷ6ಅಂಬುಜಗದಾಚಕ್ರ ಶಂಖೀ ತ್ರಿವಿಕ್ರಮನೆಪುಷ್ಪಜಾರ್ಚಿತ ತ್ರಿಪದ ನಮೋ ವಿಶ್ವರೂಪ 7ಶಂಖಾರಿ ಕೌಮೋದಕೀ ಪದ್ಮ ಹಸ್ತನೇಮಂಗಳ ಸುಸೌಂದರ್ಯ ವಾಮನ ನಮಸ್ತೇ 8ಇಂದೀವರಾರಿಗದಾಶಂಖೀ ನಮಸ್ತೇಶ್ರೀಧರ ಸದಾ ನಮೋ ಶ್ರೀವತ್ಸಪಾಹಿ9ಗದಾ ಚಕ್ರ ಪದ್ಮಧರಾಹಸ್ತಹೃಷಿಕೇಶಇಂದ್ರಿಯ ನಿಯಾಮಕ ದೇವದೇವೇಶ 10ಶಂಖಾಬ್ಜರಿಗದಾಧರಪದ್ಮನಾಭಅಕಳಂಕ ಮಹಿಮ ಜಗಜ್ಜನ್ಮಾದಿಕರ್ತ 11ಕಮಲಧರ ಕೌಮೋದಕೀ ಚಕ್ರೀ ಈಶದಾಮೋದರ ದೇವ ಸುಜ್ಞಾನದಾತ 12ಕೌಮೋದಕೀ ಶಂಖ ಅಬ್ಜಾರಿಪಾಣಿನ್ಮಮ ಪಾಪಹರ ಸಂಕರ್ಷಣ ಜಯೇಶ 13ಗದಾಶಂಖ ಚಕ್ರಾಬ್ಜಹಸ್ತ ಮಾಯೇಶಸದಾ ನಮೋ ಳಾಳುಕ ಡರಿವಾಸುದೇವ14ರಥಾಂಗಕಂಬುಗದಾ ಕಮಲಧರ ಪ್ರದ್ಯುಮ್ನಕೃತಿದೇವಿರಮಣ ನಮೋ ಭಾಸ್ವ ಮದ್ ಹೃದಯೇ 15ರಥಾಂಗಗದಾಕಂಬುಕಮಲಹಸ್ತನಮೋಶಾಂತೀಶ ಅನಿರುದ್ಧ ಶರಣು ಮಾಂಪಾಹಿ16ಅರಿಕಮಲಶಂಖ ಗದಾಧರ ಪುರುಷೋತ್ತಮಕ್ಷರಾ ಕ್ಷರೋತ್ತಮ ಪೂರುಷ ಸ್ವತಂತ್ರ ನಮೋಪಾಹಿ17ಪದ್ಮ ಗದಾ ಶಂಖಾರಿಧರಅಧೋಕ್ಷಜನಮೋಮೋದಮಯ ಕಪಿಲ ಭಾಮನ ಡರಕವಿಶ್ವ18ಚಕ್ರಾಬ್ಜ ಗದಾ ಶಂಖ ಭಕ್ತ ರಕ್ಷಕ ನಮೋಸದಾನಂದ ಚಿನ್ಮಯಅನಘಅವಿಕಾರಿ19ಅಬ್ಜಾರಿ ಶಂಖ ಗದಾಧರ ಜನಾರ್ಧನ ನಮೋಅಜಿತಅಜಸಂಸಾರ ಬಂಧ ಹರ ಸುಖದಾ20ದರಗದಾಅರಿಅಬ್ಜಧರ ಉಪೇಂದ್ರ ನಮೋಇಂದ್ರಾನುಜನೇ ಬ್ರಹ್ಮ ರುದ್ರಾದಿ ವಂದ್ಯ 21ದರಸುದರ್ಶನಕಮಲಕೌಮೋದಕೀ ಪಿಡಿದಹರಿಶ್ರೀಯಃಪತಿಅಭಯವರದನೇ ಶರಣು22ಶಂಖ ಕೌಮೋದಕೀ ಅಬ್ಜಾರಿಧರ ಕೃಷ್ಣಸುಖಜ್ಞಾನ ಚೇಷ್ಟಾರೂಪನಮೋ ಶ್ರೀಶ23ಮಧ್ವ ಹೃದ್ವನಜಸ್ಥ ಚತುರ್ವಿಂಶತಿರೂಪಉದ್ದಾಮ ಪರಮಾರ್ತಹರಿಶ್ರೀಶ ಶರಣು24ಮತ್ಸ್ಯಕೂರ್ಮಕ್ರೋಡನರಸಿಂಹವಟುರೇಣು-ಕಾತ್ಮಜ ಶ್ರೀರಾಮ ಕೃಷ್ಣ ಶಿಶು ಕಲ್ಕಿ 25ಆನಂದಚಿನ್ಮಯ ಅನಂತ ರೂಪನೇ ನಮೋವನಜಭವಪಿತ ಶ್ರೀ ಪ್ರಸನ್ನ ಶ್ರೀನಿವಾಸನೇ ನಮೋ 26
--------------
ಪ್ರಸನ್ನ ಶ್ರೀನಿವಾಸದಾಸರು
ಸಿಕ್ಕಿದನೆಹರಿಅಕ್ಕಕ್ಕ ಸುಖದಕ್ಕಿಸಿ ಕೊಳಬನ್ನ್ಯಕ್ಕಕ್ಕಚಿಕ್ಕವನಿವನಲ್ಲಮ್ಮಮ್ಮ ಬಿಡೆಪುಕ್ಕಟೆ ಜಾರುವನಮ್ಮಮ್ಮ ಪ.ಚಲ್ಲಿದ ಹಾಲ್ಮೈಯೆಲ್ಲಾಗಿದೆ ಹೊನ್ಚಲ್ಲಣ ತೊಯಿದಿದೆ ನೋಡವ್ವೆಅಳ್ಳೆದೆಗಾರನು ಅಳುಕುವನೆ ಹಗಲ್ಗಳ್ಳನ ಮಾಟವ ನೋಡವ್ವೆ 1ಮುಂಗುರುಳಿಗೆ ಮೆತ್ತಿದೆ ಕೆನೆಮೊಸರುಕಂಗಳುತುಪ್ಪಾಗಿದೆ ತಂಗಿ ರತ್ನದುಂಗುರ ಬೆರಳು ಮುಂಗೈಯ ಮತ್ತಂಗೈ ಬೆಣ್ಣ್ಯಾಗಿದೆ ತಂಗಿ 2ಪಡಗೊಡಿದು ಬಿಸಳಿಗೆ ನುಗ್ಗಲ್ಲೆಅಡಗ್ಯಡಗ್ಯಾಡುವನಿವನಂತೆಬಡಗಣ ಮೂಡಣ ಪಡು ತೆಂಕಣದಿತುಡುಗನ ಹುಯ್ಯಲು ಘನವಂತೆ 3ಗೋಡೆಯನೇರುವ ಧುಮುಕುವ ತಾ ಸಿಡಿದೋಡುವನಂಜದೆ ಅಲ್ಲಲ್ಲೆನೋಡಲು ಬಾಲಕ ಬಾಲೆಯರ ಪಿಡಿದಾಡ್ಯಾಲಂಗಿಪನಲ್ಲಲ್ಲೆ 4ಈಗಲೆ ಕಟ್ಟುವ ಬಿಟ್ಟರೆ ಇನ್ನಾವಾಗಲಿ ಸಿಕ್ಕುವನೆ ಬಾಲೆಹ್ಯಾಗಾದರೆ ಪ್ರಸನ್ವೆಂಕಟಗಿರಿಭೋಗಿಯ ಹೊಂದುವ ಬಾಲೆ 5
--------------
ಪ್ರಸನ್ನವೆಂಕಟದಾಸರು
ಸಿಕ್ಕಿದೆ ಬಾರೆಲೆ ಹೇ ಕಳ್ಳಾ ನಿನ್ನಚೊಕ್ಕ ಸಹಸಾ ಜರಿವವಳಲ್ಲಭಕುತೀಲೆ ಕಟ್ಟುವೆ ಈರಡಿಯ ನಡೆಅಕ್ಕ ಗೋಪಮ್ಮನಿದ್ದೆಡೆಯ ಪ.ಮುನ್ನಿನಪರಾಧಗಳ ತಾಳ್ದೆ ನಾನಿನ್ನ ದಿಟ್ಟತನ ಬಲವರಿದೆಚಿನ್ನನೆನಬಹುದೇನೊ ನಿನಗೆ ದಿಟ್ಟಗಣ್ಣವ್ಹರಿದೆಮ್ಮಯ ಮೊಲೆಗೆಉನ್ನತ ಗೋಡೆಗೆ ನಿಚ್ಚಣಿಕೆಯಿಕ್ಕದೆ ಪಾರಿದೆಘನ್ನ ಪಾಲು ಮೊಸರ ಗೋಪರೊಡನೆ ಸವಿದೆಉನ್ನತ ಮಹಿಮೆಯೆತ್ತ ಘನ್ನಜಾರತನಯೆತ್ತಬೆನ್ನ ಬಡಿಯುತ ನಗೆ ಬಿಡದಿಹ ಕಳ್ಳಾ 1ಹರಿಮಧ್ಯದಬಲೆಯರೆಳೆದೆ ಪಂಚಶರನ ಭರಕೆ ಮತಿಗಳೆದೆಹರವಿ ತುಪ್ಪಾದರೆ ನೆಗೆದೆ ಈಗಕರೆದರೆ ಬರಲೊಲ್ಲೆ ನಗದೆಚೋರತನವೇಕೆ ಗಂಭೀರತನವೇಕೆಪರಿಪರಿಹಲವಂಗವೇಕೆ ವರಕರುಣೇಕೆಸಿರಿಕಾಂತನಹದೆತ್ತ ದುರುಳತನಗಳೆತ್ತಕ್ರೂರಮುಖಕಂಜಿದಡೆ ಬಿರುದು ಪೋಯಿತಲಾ 2ತೊಂಡಮಕ್ಕಳ ಬಲವ ನೋಡಿದೆ ಬಲುಪುಂಡನಂತೆ ಕದನವನಾಡಿದೆಭಂಡತನದಲೊಬ್ಬನ ಬಡಿದೆ ದೊಡ್ಡಗಂಡಸಿನಂದದಿ ಮೇಲೋಡಿದೆಗಂಡನುಳ್ಳ ಬಾಲೆಯರ ಸದನಕೆ ಗಮಿಸಿ ಪ್ರಚಂಡತನದಿ ಮಿಂಡವೆಣ್ಣುಗಳ ಪಿಡಿದೆತಂಡ ತಂಡದೊಳು ಮುದ್ದುಕೊಡಲೀಸದಿರರು ಬೊಮ್ಮಾಂಡ ಪತಿಯಾದರಿದು ಸಲುವುದೆ ಕಳ್ಳಾ 3ಉತ್ತಮ ಮರ ನೆರಳ ನೋಡಿದೆ ಮರಹತ್ತುತಲೆ ಚಂಡನೀಡಾಡಿದೆಸುತ್ತಲಿಹ ಗೋವರ ಬೇಡಿದೆ ಅವರೆತ್ತಿ ಕೊಡದಿರೆ ಹಗೆವಿಡಿದೆಮತ್ತಮಾವನ್ನೊತ್ತಿ ಮುದುಮುತ್ತನ ಕೈವಿಡಿದೆಕತ್ತಲೆ ಹಕ್ಕಿಯ ಮಾಡಿ ದಿತಿಜರನರಿದೆಎತ್ತಣ ವೈಕುಂಠ ನಿನಗೆತ್ತಣನಂತಾಸನವೊಭಕ್ತರ ಕಾಯ್ದೆ ಆವಪಟ್ಟಲಿಹೆ ಕಳ್ಳಾ 4ಪೊಂದೊಡಿಗೆ ತೊಡದೆ ನಡುವಿರುಳೆ ಬರೆಕುಂದದೆ ವ್ರತಗೆಟ್ಟ ತರಳೆಛಂದವೇನೊ ನಿನಗೀವಾಜರೆಲೆ ಗೋವಿಂದೆರಡು ಕೈಕಟ್ಟಿ ತೋರಲೆಒಂದೊಂದುಸುರಲಿ ನಿನ್ನ ಗುಣಮಾಣಿಕದಖಣಿಅಂಧರಿಗರಿವುದೆ ಪ್ರಸನ್ವೆಂಕಟೇಶಮಂದರಘ ರಂಧ್ರಾವಳಿ ಪೊಂದಿಸಿ ನೋಡಲಾಗದುಇಂದಿರೆಯರಸನೆ ದಾಸವೃಂದವನು ಪೊರೆಯೊ 5
--------------
ಪ್ರಸನ್ನವೆಂಕಟದಾಸರು