ಒಟ್ಟು 4113 ಕಡೆಗಳಲ್ಲಿ , 125 ದಾಸರು , 2499 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಡಿಂಗುಡಿಂಗಾಯ್ತು ಶ್ರೀಹರಿಸೇವೆ ಪ.ರಂಗರಾಯನ ಚರಣಂಗಳ ಸೇವಿಪಡಿಂಗರಿಗೆಲ್ಲ ಸುಮಂಗಲವಾಯ್ತು 1ಎಲ್ಲಿ ಪೋದರು ಭಯವಿಲ್ಲದ ತೆರನಾಯ್ತುಫುಲ್ಲನಾಭನ ದಯದಲ್ಲಿದ್ದ ಕಾರಣ 2ಬದ್ಧವಾಗಿಹ ದಾರಿದ್ರಾವಸ್ಥೆಯಛಿದ್ರಿಸಿ ಹರಿದಯವಿದ್ದ ಕಾರಣದಿಂದ 3ಏನಾರಾಗಲಿ ಎಂತಾದರಿನ್ನೇನುಶ್ರೀನಿವಾಸನು ದಯ ತಾನೆ ಗೈದರಿಂದ 4ಮಾರಜನಕಲಕ್ಷ್ಮೀನಾರಾಯಣನೊಳುತೂರಿಯಾನಂದಕೆ ಸೇರಿದ್ದ ಕಾರಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ತಾಸು ಬಾರಿಸುತಿದೆಕೇಳಿ - ಹರಿದಾಸರೆಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಾಸು ಬಾರಿಸುತಿದೆಕೇಳಿಪ.ಹಾಸುಮಂತ ಸುಪ್ಪತ್ತಿಗೆಯಲಿ - ಹಗಲು ಇರುಳು |ಹೇಸರಗತ್ತೆಯಂತೆ ಹೊರಳಿ - ಸ್ತ್ರೀಯರಗೂಡ |ಬೇಸರದೆ ನಿತ್ಯವು ಉರುಳಿ ||ಈಪರಿ ಕಾಲವ ಕಳೆದೆಯೊಕಾಲ ಸ |ಮೀಪವಾಯಿತು ಎಂದೀಗಲೆ 1ವೃಧ್ಧ ಯಾವನ ಬಾಲಕಾಲ - ವಿವೇಕವಿಲ್ಲದ |ಬುದ್ಧಿ ಮಾಂದ್ಯವು ಹಲವುಕಾಲ - ಆಹಾರಸಂಗ |ನಿದ್ರೆಯಿಂದಲಿ ಅತಿಲೋಲ ||ಈಶನ ಭಜಕರ ಭಜಿಸದೆ ಮಾನುಷಾ |ಯುಷ್ಯವೆಲ್ಲವು ವ್ಯರ್ಥವಾಯಿತಾಯಿತೆಂದು 2ಕಂಡ ವಿಷಯವ ಕಾಮಿಸಿ - ಕಷ್ಟಪಡದೆ |ತಾಂಡವ ಕೃಷ್ಟನ ಭೇಸಿ - ಪುಂಡನೆನಿಸದೆಭಂಡಧಾವತಿಯನು ತ್ಯಜಿಸಿ ||ಪುಂಡರೀಕಾಕ್ಷ ಪುರಂದರವಿಠಲನ |ಕೊಂಡು ಭಜಿಸಿರೈಯ ಢಂ ಢಂ ಢಂ ಡಣ್ಣೆಂದು 3
--------------
ಪುರಂದರದಾಸರು
ತಿಳಿಯನು ಎಂದೆಂದಿಗನ್ಯ | ರಂಗಒಲಿದ ದಾಸರು ಜಗನ್ಮಾನ್ಯ ||ಅಲವಮಹಾತ್ಮರೆಂಬ ಪುಣ್ಯ | ಕೀರ್ತಿಗಳನಿತ್ಯಕೇಳ್ವನರಧನ್ಯ ಪಹಿರಣ್ಯಕಶ್ಯಪುಜ ಸಹ್ಲಾದನೇವೇ |ಎರಡನೆ ಜನ್ಮ ಶಲ್ಯನಾದ ||ಗುರುವಾದಿರಾಜರನರ್ಚಿಸಿದ |ಪುರಂದರದಾಸರಾಯರಲ್ಲುದಿಸಿದ1ಅಯ್ದನೆಯ ರೂಪವೀಗಿಂದಂತೆ |ಬಹುದು ಏಳು ಜನ್ಮ ಮುಂದಂತೆ ||ಮೋದಾಭಿವೃದ್ಧಿಗೇನೋ ಅಂತೇ ಎಂಬ |ವಾದಿಗಿದೆಲ್ಲ ಅಂತಿಗಂತೆ 2ದಾಸಕೂಟಸ್ಥರಿಗೀ ಮಾತು ಕೆಲವು |ದೇಶಗಳಲ್ಲಿ ಅನುಭವವಾಯ್ತು ||ಈ ಸುಕಥಾಲಾಪ ವಲ್ಲ್ಯಾಯಿತು ಶ್ರೀ ಪ್ರಾ |ಣೇಶ ವಿಠಲನಲ್ಲಿಹನಾತು 3
--------------
ಪ್ರಾಣೇಶದಾಸರು
ತು0ಟನಿವನು ಕಾಣಮ್ಮ ಗೋಪಾಲನು|ಉಂಟೋ ಇಲ್ಲವೊ ಕೇಳಮ್ಮ ಪಎಂತೆರಡು ಸಾವಿರ ನಂತರ ಹೆಂಗಳತುಂಟು ಮಾಡಿ ರವಿಕೆಗಂಟು ಬಿಚ್ಚಿ ನಿಂತ ಅ.ಪಹಸಿರು ಪಟ್ಟೆಯನು ಉಟ್ಟು - ನಮ್ಮನೆ ಹೆಣ್ಣು|ಮೊಸರು ಕಡೆಯುತಿರಲು||ನಸುನಗುತಲಿ ಬಂದುಕುಸುಮಮಲ್ಲಿಗೆ ಮುಡಿಸಿ|ಬಸಿರುಮಾಡಿದನೆಂಥ ಹಸುಳನೆಗೋಪಿ||1ಮುದ್ದುನಾರಿಯರು ಕೂಡಿ-ನಮ್ಮನೆಯಲಿ|ಉದ್ದಿನ ವಡೆಯ ಮಾಡಲು||ಸದ್ದು ಮಾಡದೆ ಎಂದು ಎದ್ದೆದ್ದು ನೋಡುತ|ಇದ್ದ ವಡೆಯನೆಲ್ಲ ಕದ್ದು ಮೆದ್ದೋಡಿದ 2ಗೊಲ್ಲ ಬಾಲಕರ ಕೂಡಿ-ಮನೆಯಲಿದ್ದ |ಎಲ್ಲ ಬೆಣ್ಣೆಯ ಮೆಲ್ಲಲು ||ಗುಲ್ಲು ಮಾಡದೆ ನಾವು ಎಲ್ಲರು ಒಂದಾಗಿ |ತಳ್ಳ ಹೋದರೆ ನಮಗೆ ಬೆಲ್ಲವ ತೋರಿದ 3ಹೊತ್ತು ಮುಳುಗುವ ಸಮಯದಿ-ನಮ್ಮನೆ ಹೆಣ್ಣು |ಹತ್ತಿ ಹೊಸೆಯುತಿರಲು |ಮುತ್ತು ಹವಳ ಸರ ಕತ್ತಿಗೆ ಹಾಕಿ ಸೀರೆ |ಎತ್ತಿ ನೋಡಿದನು ತಾ ಬತ್ತಲೆ ನಿಂತ 4ತಿಲಕ ಕತ್ತುರಿಯನಿಟ್ಟು-ನಮ್ಮನೆ ಹೆಣ್ಣು |ಗಿಲುಕು ಮಂಚದಲಿರಲು ||ತಿಲಕ ತಿದ್ದುತ ಕುಚಕಲಶ ಪಿಡಿದು ತನ್ನ |ಕೆಲಸವ ತೀರಿಸಿದ ಪುರಂದರವಿಠಲ 5
--------------
ಪುರಂದರದಾಸರು
ತುದಿನಾಲಿಗೆ ಬೆಲ್ಲ ಎದೆಗತ್ತರಿಯವರ ಸಂಗಬೇಡಹೃದಯ ದಾಕ್ಷಿಣ್ಯವನರಿಯದ ಮನುಜರ ಪ್ರಸಂಗಬೇಡ ಪ.ಮುಂದೆ ಭಲಾ ಎಂದು ಹಿಂದಾಡಿಕೊಂಬರ ಸಂಗಬೇಡಕುಂದು - ನಿಂದೆಗಳ ಪ್ರಯೋಗ ಮಾಡುವರಪ್ರಸಂಗ ಬೇಡ 1ಆಡಿ ಅಳುಕದ ಅಜಾÕನಿ ಮನುಜರ ಸಂಗಬೇಡಕೂಡಿ ಕುಮಂತ್ರವ ಎಣಿಸುವ ನರರ ಪ್ರಸಂಗ ಬೇಡ 2ವಿನಯ - ವಿವೇಕವಿಲ್ಲದ ವಿದ್ವಾಂಸರ ಸಂಗಬೇಡತನಗಲ್ಲದಬಂಟ- ನಂಟ - ಮಿತ್ರಾಂಗಳ ಸಂಗಬೇಡ3ತಮ್ಮ ಕಾರ್ಯಕ್ಕಾಗಿ ಪರರ ಕೆಡಿಸುವರ ಸಂಗ ಬೇಡನಮ್ಮ ಪುರಂದರವಿಠಲನಿರಲನ್ಯ ಪ್ರಸಂಗ ಬೇಡ 4
--------------
ಪುರಂದರದಾಸರು
ತುರುಕರು ಕರೆದರೆ ಉಣಬಹುದಣ್ಣ |ತುರುಕರು ಕರೆದರೆ ಉಣಬಹುದು .......... ಪ.ಕರ ಕರೆ ಚಂಚಲ ಮಾಡದಿರಣ್ಣ |ತುರುಕರು ಕರೆದರೆ ಉಣಬಹುದು ಅಪತುರುಕರುವಿಂದ ಮುಟ್ಟು ಮುಡಚಟ್ಟು ಹೋಹುದು |ತುರುಕರುವಿಂದ ಹೋಹದು ಎಂಜಲವು ||ತುರುಕರು ಕಂಡರೆಸರಕನೆ ಏಳಬೇಕು |ತುರುಕರುವಿನ ಮಂತ್ರ ಜಪಿಸಬೇಕಣ್ಣ.............. 1ತುರುಕರುವಿಂದ ಸ್ವರ್ಗ ಸ್ವಾಧೀನವಾಹುದು |ತುರುಕರುವಿಂದ ನರಕ ದೂರಪ್ಪುದು ||ತುರುಕರು ಕೂದಲ ತುರುಬಿಗೆ ಸುತ್ತಿಕೊಂಡು |ಗರತಿಯರೆಲ್ಲ ಮುತ್ತೈದೆಯರಣ್ಣ.......... 2ತುರುಕರುವಿನ ನೀರೆರಕೊಂಡ ನಮ್ಮ ದೇವ |ಉರವಕೊಂಡ ನೀರೆಲ್ಲ ಸನಕಾದಿಗೆ ||ಬೆರಕೆಯ ಮಾಡಿದ ಪುರಂದರವಿಠಲ |ಅರಿಕೆಯ ಮಾಡಿದ ಹರಿದಾಸರಿಗೆಲ್ಲ......... 3
--------------
ಪುರಂದರದಾಸರು
ತೂಗಿದಳೆಶೋದಾದೇವಿ ಬಾಲಕನಾಸಾಗರ ಶಯನನ ಜೋಗುಳ ಹಾಡಿ ಪಪುಟ್ಟಿದ್ಹನ್ನೊಂದನೆ ದಿವಸ ಶ್ರೀಕೃಷ್ಣನಾತೊಟ್ಟಿಲೊಳಗಿಟ್ಟು ಸಂತೋಷದಿ ಮಗನ ಅ.ಪಜೋಜೋ ಸುಗುಣಶೀಲ ಗೋಪಾಲಜೋಜೋ ಯದುಕುಲ ಬಾಲ ಶ್ರೀಲೋಲನೆ ಎನುತಾ 1ರಂಗ ಕೃಪಾಂಗ ಶ್ರೀರಂಗನೆ ಜೋಜೋಅಂಗಜಪಿತ ನರಸಿಂಗನೆ ಜೋ ಎಂದು 2ನಂದನ ಕಂದನೆ ಜೋಜೋ ಗೋವಿಂದಾಮಂದರಗಿರಿಧರ ಜೋಜೋ ಎಂದೆನುತಾ 3
--------------
ಗೋವಿಂದದಾಸ
ತೇರನು ನೀವು ನೋಡಿಲ್ಲ ತಿಳಿಪುವೆ ಸಡಗರವೆಲ್ಲಚಾರುಯೋಗಿಯು ನೋಡಿಲಿದು ಚಲನೆ ಮನುಜರಿಗೆ ಸಲ್ಲದುಪಆರು ಚಕ್ರದ ಆರುನೆಲೆ ಮೂರು ಅವಸ್ಥೆಗಳ ಮೂರುಗಾಲಿಕುಂಡಲಿಎಂಬುದುಕೀಲುಚದುರಿನ ದಳಪಟ್ಟಿ ಮೇಲು1ಸಹಸ್ರಾರವೇ ಕೊನೆಯ ಸ್ಥಾನ ಸ್ವಾಮಿಯ ಸಿಂಹಾಸನಸೋಹಂ ಎಂದೆನಿಸುವ ಶಿಖರ ಸೊಗಸಿಂದಲಿಹುದು ಸುಪ್ರಕಾರ2ಸ್ಥಾನ ಸ್ಥಾನಕೆ ಒಂದು ಬೊಂಬೆ ಸಡಗರ ಏನೆಂಬೆಅನುರಾಗವೇ ಎಂಬ ಫಲವು ಆಶ್ಚರ್ಯ ತೇರಿನ ನಿಲುವು3ಹೇಷೆ ಎಂಬುವೆ ಕೋಟಿ ಚಂದ್ರ ಹೊಡೆವ ನಾದವೆ ವಾದ್ಯಸಾಂದ್ರಬಲುಹು ಆನಂದ ಸಲ್ಲಲಿ ಭಾಪು ಎನಲಿ ಸುಖದಲಿ4ಇಡಾಪಿಂಗಳ ಮಿಣಿಗಳಿಂದ ಎಳೆವುದು ಗುರುದಯದಿಂದಮೂಡಲಿಂದ ಪಶ್ಚಿಮಕ್ಕೆಗುರುಚಿದಾನಂದನ ಸ್ಥಾನಕ್ಕೆ5
--------------
ಚಿದಾನಂದ ಅವಧೂತರು
ತೇಲಿಸೊ ಇಲ್ಲ ಮುಳುಗಿಸೊ- ನಿನ್ನ-|ಪಾಲಿಗೆ ಬಿದ್ದೆನೊಪರಮದಯಾಳೊಪಸತಿ-ಸುತ-ಧನದಾಶೆ ಎಂತೆಂಬ ಮೋಹದಿ |ಹಿತದಿಂದ ಅತಿನೊಂದು ಬಳಲಿದೆನೊ ||ಗತಿಯನೀವರ ಕಾಣೆ ಮೊರೆಯ ಲಾಲಿಸೊ ಲಕ್ಷ್ಮೀ-|ಪತಿನಿನ್ನ ಚರಣದ ಸ್ಮರಣೆಯಿತ್ತೆನ್ನ1ಜರೆರೋಗ ದಾರಿದ್ರ್ಯ ಕಶ್ಮಲವೆಂತೆಂಬ |ಶರಧಿಯೊಳಗೆ ಬಿದ್ದು ಮುಳುಗಿದೆನೊ ||ಸ್ಥಿರವಲ್ಲ ಈ ದೇಹ ನೆರೆನಂಬಿದೆನು ನಿನ್ನ |ಕರುಣಾಭಯವನಿತ್ತು ಪಾಲಿಸೊ ಹರಿಯೆ 2ದೋಷವುಳ್ಳವ ನಾನು ಭಾಷೆಯುಳ್ಳವ ನೀನು |ಮೋಸ ಹೋದೆನೊ ಭಕ್ತಿರಸವ ಬಿಟ್ಟು ||ದಾಸರ ಸಂಗವಿತ್ತು ಪಾಲಿಸೊ ಹರಿಯೆ 3
--------------
ಪುರಂದರದಾಸರು
ದಯೆಮಾಡಿ ಸಲಹಯ್ಯ ಭಯನಿವಾರಣನೆ |ಹಯವದನ ನಾ ನಿನ್ನಚರಣನಂಬಿದೆ ಕೃಷ್ಣಪಕ್ಷಣಕ್ಷಣಕೆ ನಾ ಮಾಡಿದಂಥ ಪಾಪಗಳೆಲ್ಲ |ಎಣಿಸಲಳವಲ್ಲಷ್ಟು ಇಷ್ಟು ಎಂದು ||ಫಣಿಶಾಹಿ ಅವಗುಣವ ನೋಡದೇಚರಣಸ್ಮ-ರಣೆಯ ಮಾಡುವಂಥ ಭಕುತಿಯನಿತ್ತು 1ಕಂಡ ಕಂಡ ಕಡೆಗೆ ಪೋಪ ಚಂಚಲಮನಸುಲಂಡತನದಲಿ ಬಹಳ ಭ್ರಷ್ಟ ನಾನು ||ಭಂಡಾಟದವನೆಂದು ಬಹಿರಂಗಕೆಳೆಯದೆ |ಕೊಂಡಾಡುವಂಥ ಭಕುತಿಯನಿತ್ತು ಸಲಹಯ್ಯ 2ಜಾತಿಧರ್ಮವ ಬಿಟ್ಟು ಅಜಮಿಳನು ಇರತಿರಲು |ಪ್ರೀತಿಯಿಂದಲಿ ಮುಕುತಿಕೊಡಲಿಲ್ಲವೆ ||ಖ್ಯಾತಿಯನುಕೇಳಿಮೊರೆಹೊಕ್ಕೆ ದಯಾನಿಧಿಯೆ -ಬೆ-|ನ್ನಾತು ಕಾಯಯ್ಯ ಶ್ರೀ ಪುರಂದರವಿಠಲ 3
--------------
ಪುರಂದರದಾಸರು
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ದಾಸರ ನಿಂದಿಸಬೇಡಲೊ ಪ್ರಾಣಿ -ಹರಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಾಸರ ನಿಂದಿಸಬೇಡ ಪ.ಮೋಸವಾಯಿತೊ ಮನದೊಳು ಗಾಢ |ಲೇಸಾಗಿ ಇದ ತಿಳಕೊ ಮೂಢ ಅಪರಾಮನ ನಿಂದಿಸಿ ರಾವಣ ಕೆಟ್ಟ |ತಮ್ಮಗಾಯಿತು ಸ್ಥಿರಪಟ್ಟ ||ತಾಮಸದಿಂದಲಿ ಕೌರವ ಕೆಟ್ಟ |ಧರ್ಮಗೆ ರಾಜ್ಯವ ಬಿಟ್ಟ 1ಮನದೊಳಗಿನ ವಿಷಯದ ವಿಷ ಬಿಟ್ಟು |ಅನುದಿನ ಹರಿಯ ನೆನೆಯಿರಣ್ಣ ||ಸನಕಾದಿವಂದ್ಯನ ಪೂಜಿಸಿದರೆ ನೀವ್ |ಘನಪದವಿಯ ಕಾಣುವಿರಣ್ಣ2ಕನಕದಾಸನು ಕಬ್ಬಲಿಗನು ಎಂದು |ಅಣಕಿಸಿ ನುಡಿಬೇಡಿರಣ್ಣ |ಜನರಂತೆ ನರನಲ್ಲ ತುಂಬುರನೀತನು |ಜನಕಜೆರಮಣನ ಪಾದಸೇವಕನು 3ಉಡಿಯ ಒಳಗೆ ಕಿಡಿ ಬಿದ್ದರೆ ಅದು ತಾ |ಸುಡದನಕಾ ಬಿಡದಣ್ಣ ||ಬಡವನಾಗಿ ಕೆಡುಬುದ್ದಿಯ ಬಿಟ್ಟು |ನಡೆಯ ಕಂಡು ಪಡೆದುಕೊಳ್ಳಣ್ಣ 4ದೇವಕಿ ಸೆರೆಯನು ಬಿಡಿಸಿದ ದೇವನ |ಸೇವಕರು ನರರೆ ನಿಮಗವರು ||ಭಾವಜನಯ್ಯನ ಪದವ ನೆನೆದರೆ |ಪಾವನ ಮಾಡುವ ಪುರಂದರವಿಠಲ 5
--------------
ಪುರಂದರದಾಸರು
ದೂತ ಸಂವಾದ ದೇವಿಯೊಡನಾದುದು ಪ್ರೀತಿಯಲಿ ಕೇಳಿರೆಲ್ಲದಾತೆ ಶುಂಭನ ಯುದ್ಧಕೆತಾಯೆಂದಟ್ಟಿ ಮಾತ ಮುಗಿಸಿದಳಲ್ಲಪತೆರೆಕಣ್ಣ ಮುಚ್ಚಿದ್ದಿ ಯಾಕೆ ಕಾಡೊಳಗಿರುವೆ ಕೇಳೆಲೆ ಮಹಾದೇವಿಪುರುಷರು ನಿನಗಾರು ಓರ್ವಳೆ ಮಾತಾಡು ಕೇಳೆಲೆ ಮಹಾದೇವಿಕರೆಯಲು ಬಂದೆ ಹಿಮಾಚಲಕೆ ನಿನ್ನ ಕೇಳೆಲೆ ಮಹಾದೇವಿಅರಸ ಶುಂಭನ ದೂತ ಸುಗ್ರೀವ ನಾನೀಗ ಕೇಳೆಲೆ ಮಹಾದೇವಿ1ಕಣ್ಣ ತೆರೆದು ನುಡಿದಳು ದೇವಿ ಖಳನಿಗೆ ಕೇಳೆಲೋ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವನಿನ್ನಧಿಕಾರವದೇನು ಶುಂಭನಾರು ನೀನಾರು ಕೇಳೆಲೊ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವ2ನಂಬೆನ್ನ ಮಾತನು ಕಪಟವೇನಿಲ್ಲ ಕೇಳೆಲೆ ಮಹಾದೇವಿಶುಂಭನ ಭಾಗ್ಯ ಹೇಳಲಿಕಳವಲ್ಲ ಕೇಳೆಲೆ ಮಹಾದೇವಿತುಂಬಿವೆ ಮನೆಯೊಳು ದಿವ್ಯ ರತ್ನವು ಕೇಳೆಲೆ ಮಹಾದೇವಿಶುಂಭಗೆ ನೀನು ಕಡೆರತ್ನ ದೊರಕಲು ಕೇಳೆಲೆ ಮಹಾದೇವಿ3ಕರುಣದಿ ಕಪಟವಿಲ್ಲದಲೆ ನೀನು ಕೇಳ್ವೊಡೆ ಕೇಳೆಲೋ ಸುಗ್ರೀವಇರಬಾರದು ಸುಮ್ಮಗಿದ್ದುದನಾಡಿವೆವು ಕೇಳೆಲೋ ಸುಗ್ರೀವಪುರುಷರು ಇಂದಿನವರೆಗಿಲ್ಲ ನಾ ಸ್ವತಂತ್ರ ಕೇಳೆಲೋ ಸುಗ್ರೀವಪುರುಷರಿಗೋಸ್ಕರ ನಾನು ತಪವನು ಮಾಡುವೆ ಕೇಳೆಲೋ ಸುಗ್ರೀವ4ಶುಂಭನು ಶೀಘ್ರದಿ ಕರೆತಾರೆಂದನು ನಿನ್ನ ಕೇಳೆಲೆ ಮಹಾದೇವಿಶುಂಭನ ಭಾಗ್ಯ ದೊರಕಿದಡೆ ನೀ ಕೃತಾರ್ಥೆ ಕೇಳೆಲೆ ಮಹಾದೇವಿಶುಂಭಗೆ ನಿನಗೆ ಸಕ್ಕರೆ ಹಾಲು ಬೆರೆತಂತೆ ಕೇಳೆಲೆ ಮಹಾದೇವಿಶುಂಭಗೆ ಚಾಕರ ನಿನಗೆ ಚಾಕರ ನಾನು ಕೇಳೆಲೆ ಮಹಾದೇವಿ5ಮಾಡಬಾರದ ಪ್ರತಿಜೆÕಯ ಮಾಡಿಹೆನು ಕೇಳೆಲೋ ಸುಗ್ರೀವಆಡಲಿ ಏನ ಅದೃಷ್ಟಹೀನೆಯು ಕಂಡ್ಯಾ ಕೇಳೆಲೋ ಸುಗ್ರೀವಖಾಡಾ ಖಾಡಿಯಲಿ ಜಯಿಸಿದವನೆ ಭರ್ತನೆಂದೆನೆ ಕೇಳೆಲೋ ಸುಗ್ರೀವಕೂಡಿ ಬರುವೆ ಮಾಡಿದ ಭಾಷೆಯ ಹುಸಿಯದೆ ಕೇಳೆಲೋ ಸುಗ್ರೀವ6ಕರೆಯಲು ಬಿಗಿಯಲು ಬೇಡವೆ ನೀನೀಗ ಕೇಳೆಲೆ ಮಹಾದೇವಿಥರಥರ ಸಾಲು ಸಾಲಿನ ಛತ್ರಿ ನಿನ್ನವು ಕೇಳೆಲೆ ಮಹಾದೇವಿಇರುವನು ನೀ ಹೇಳಿದಂತ ಶುಂಭನು ಕೇಳೆಲೆ ಮಹಾದೇವಿದೊರೆವುದು ನಿನಗೆ ತ್ರೈಭುವನದರಸುತನ ಕೇಳೆಲೆ ಮಹಾದೇವಿ7ಕಂಡುದಿಲ್ಲವೋ ಈವರೆಗೆನ್ನ ಜಯಿಸಿದವರನ್ನು ಕೇಳೆಲೋ ಸುಗ್ರೀವದಿಂಡುಗಡೆದರು ಎನ್ನೆದುರು ನಿಂತವರೆಲ್ಲ ಕೇಳೆಲೋ ಸುಗ್ರೀವಗಂಡನ ಪಡೆದಿರೆಶುಂಭಜಯಿಸುವನೆನ್ನ ಕೇಳೆಲೋ ಸುಗ್ರೀವಗಂಡನಾವನಿಲ್ಲದಿರೆ ಏನ ಮಾಡುವೆ ಕೇಳೆಲೋ ಸುಗ್ರೀವ8ಚಾರ್ವಾಕರ ಮಾತಾಡಲು ಬೇಡ ಕೇಳೆಲೆ ಮಹಾದೇವಿಬರ್ವಳು ನಿನ್ನ ಮಾತಿಗೆಶುಂಭಬಹನೇ ಕೇಳೆಲೆ ಮಹಾದೇವಿಉರ್ವಿಗೆ ಕರ್ತನ ಎದುರಿಗೆ ನೀ ನಿಲ್ಲುವೆಯ ಕೇಳೆಲೆ ಮಹಾದೇವಿಗರ್ವವ ಮಾಡಲು ಮುಂದಲೆ ಹಿಡಿದೊಯ್ವರು ಕೇಳೆಲೆ ಮಹಾದೇವಿ9ಎನ್ನ ಪ್ರಾರಬ್ಧವು ಇದ್ದಂತೆ ಆಗುವುದು ಕೇಳೆಲೋ ಸುಗ್ರೀವನಿನ್ನ ಮೇಲೇನು ಮಾತಿಲ್ಲವೋ ಕೇಳೆಲೋ ಸುಗ್ರೀವಎನಗೆ ಹಿತಕಾರಿ ನೀನು ಅಹಿತ ನಾನೇ ಕೇಳೆಲೋ ಸುಗ್ರೀವಇನ್ನು ಮಾತಾಡಬೇಡವೋ ಕರೆತಾನಡಿ ಕೇಳೆಲೋ ಸುಗ್ರೀವ10ಇಂತು ವಿಳಾಸ ಮಾತನಾಡಿಯೆ ಖಳನನು ಕಳುಹಿದಳು ಪರಾಂಬೆಎಂತು ಹೇಳ್ವನೋ ಶುಂಭನಾವಾಗ ಬರುವನೋ ಎನುತಲಿ ಜಗದಂಬೆಚಿಂತೆ ಹರಿಪೆ ಸುರರನು ಶುಂಭನನುಕಟ್ಟಿಎನುತಲಿ ಸರ್ವಾಂಬಚಿಂತಯಕ ತಾನಾದ ಚಿದಾನಂದ ಕರುಣೆಯು ಬಗಳಾಂಬ11
--------------
ಚಿದಾನಂದ ಅವಧೂತರು