ಒಟ್ಟು 3600 ಕಡೆಗಳಲ್ಲಿ , 124 ದಾಸರು , 2704 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯತಿರತನತಿಮತಿಯುತನೆರÀತಿಪತಿಪಿತ ಸೇವಾರತನೆ ಮರುತಮತ ಭಕುತಿಪೂರಿತನೆನಾಥ ಸತ್ಯಾಭಿನುತ ನವ? ತೀರಥÀನೆ ಪ.ಶ್ರುತಿಸ್ಮøತಿಇತಿಹಾಸಾರ್ಥ ನೀಜ್ಞಾತತೆಗತಿ ಸಮರ್ಥಕ್ಷಿತಿಸತಿವಿತ್ತ ವಿರಹಿತನೆ ಮನ್ಮಥ ಜಿತಕಾಂತಿ ಶೋಭಿತನೆನೀತಿ ಚತುರತೆ ಸುವಿರತಿ ನಿಸ್ಸೀಮ ವಿಖ್ಯಾತ ರಘುಪತಿ ಅರ್ಚಿತ ಪಥಗಮ್ಯಸತತ ವಿದ್ವತ್ತ ಪ್ರತತಿಗೆ ವಿತ್ತರಣ ಶೂರೋನ್ಮತ್ತ ದುರ್ಮತ್ತಕಾಂತಾರಕುಠಾರ1ಧ್ಯಾನ ಮೌನ ಪೂರ್ಣ ಗಂಭೀರ ಗೀರ್ವಾಣ ವಾಣಿನಿರುತ ಉಚ್ಚಾರಜ್ಞಾನಿಜನರಿಗೆ ಘನ್ನಗುರುವೆ ನಿದಾನಗುಣಕಲ್ಪತರುವೆಮಾನಾಥನ ಪೂಜೆ ಮನ ಮನೆಯೊಳು ಮಾಡಿನೀಣ್ಯವಿನಾನೆಸದು ? ನಲಿನಲಿದಾಡಿದೀನಜನರಿಗೆ ತತ್ವಜ್ಞಾನಸುಧೆಯನುದಿನದೊಳೆರೆದೆ ಕಾಮಧೇನುವಿನಂತಯ್ಯ 2ತ್ರ್ರೇತಾ ಕ್ಷಿತಿಪರ್ಗೆ ಮಿಗಿಲೆನಿಸಿ ಶ್ರೀಸೀತಾಪತಿ ಅತಿಮುದಬಡಿಸಿಮತ್ತಮಾಯಿಮೊತ್ತಗಜಸಿಂಗ ನಿನ್ನಪ್ರತಿಎಂತೊ ಗುರುಕುಲೋತ್ತುಂಗಚಿತ್ತಜನಯ್ಯ ಪ್ರಸನ್ವೆಂಕಟೇಶ ಭಜನಶೀಲಸತ್ಯನಾಥಸುತ ಸತ್ಯಾಭಿನುತ ನವ? ತೀರಥನೆಸುತ್ತ ವಿಸ್ತರಿಸಿ ನಿನ್ನ ಕೀರ್ತಿ ದ್ಯುತಿಮಣಿಯಂತನ್ಯಥಾಗತಿಕಾಣೆನೆನ್ನ ರಕ್ಷಿಸಯ್ಯ ಪಿತನೆ3
--------------
ಪ್ರಸನ್ನವೆಂಕಟದಾಸರು
ಯಾಕಿಂತು ಬಳಲುವೆಯೊ |ಈ ಕಷ್ಟಗಳಲೀಗ |ಲೋಕ ಮಾತೆಯ ಭಜಿಸಿ |ಸುಖಿಯಾಗು ಮನವೆ |ಸಾಕು ಸುಡು ಸಂಸಾರ |ಬಿಡು ಮನವೆ ಅಹಂಕಾರ |ಇಂದ್ರಿಗಳಿಗುಪಚಾರಗೈದು ಬಂದೆ1ನೋಡುದೇವಿಯಚರಣ|ಮಾಡುದೇವಿಯ ಪೂಜೆ |ಓಡು ದೇವಿಯ ಸ್ಥಳಕೆ |ನೀಡು ದೇವಿಗೆ ಫಲ ಪುಷ್ಪ ನೈವೇದ್ಯ |ಹಾಡು ದೇವಿಯ ಚರಿತೆ ||ಆಡು ದೇವಿಯ ಮುಂದೆ |ಬೇಡು ದೇವಿಯೊಳ್ ಮುಕ್ತಿ |ಕೂಡು ದೇವಿಯ ಭಕ್ತ ಜನರ ತಂಡಾ2ಕೇಳು ದೇವಿಯ ಕಥೆಯ |ಪೇಳು ದೇವಿಯೊಳ್ ಸ್ಥಿತಿಯ |ಗೋಳು ದೇವಿಗೆ ತಿಳಿಸಿ |ಬೀಳು ದೇವಿಯ ಪಾದದ್ವಯಗಳಲ್ಲಿ ||ಬಾಳು ದೇವಿಯ ಕೃಪೆಯೊಳ್ |ತಾಳು ದೇವಿಯ ವ್ರತವ |ನಾಳೆ ದೇವಿಯ ಸೇರಿ | ಆಳುದೇವಿಯು ಕೊಟ್ಟ ಸೌಭಾಗ್ಯಪದವಿ3ದೇವಿ ಪದ ತೀರ್ಥಕುಡಿ|ದೇವಿ ಪ್ರಸಾದಪಡಿ|ದೇವಿ ಚರಣವನು ಹಿಡಿ |ದೇವಿ ಮೂರ್ತಿಗೆ ಪ್ರದಕ್ಷಿಣೆಯ ಮಾಡಿ ||ದೇವಿ ನಿರ್ಮಾಲ್ಯ ಮುಡಿ |ದೇವಿ ಗಂಧ ಮೈಗೆ ಬಡಿ |ದೇವಿ ಸೇವೆಮಾಡು|ದೇವಿ ನೆವೇದ್ಯ ಉಣಲಿಷ್ಟಪಡು ನೀನು4ಮನೆಯು ನಿನ್ನದು ದೇವಿ |ಧನವು ನಿನ್ನದು ದೇವಿ |ತನಯನಿನ್ನವ ದೇವಿ |ತನುಮನವು ನಿನ್ನದೆಂದರ್ಪಿಸಲು ದೇವಿ ||ದಿನ ದಿನವು ದೇವಿ ನಿನ್ನ |ಘನದಿಮನ್ನಿಸುವಳೈ | ಅನುಮಾನ ಬೇಡ |ಗೋವಿಂದದಾಸನ ಒಡತೀ|ಶ್ರೀ ಲಕ್ಷ್ಮೀದೇವಿ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಯಾಕಿಂತು ಮನಸೋತೆ ಏ ರುಕ್ಮಿಣೀದೇವಿಲೇಖನವ ಬರೆದು ನೀನಾ ಕೃಷ್ಣಗೆಪಲೋಕಮಾನ್ಯಳೆ ನೀನು ಬೇಕಾಗಿ ಮರುಳಾದೆಈ ಕೃಷ್ಣ ಯಾದವರ ಕುಲಕೆ ತಿಲಕಅ.ಪಜನಿಸಿದನು ಮಧುರೆಯೊಳು ದೇವಕಿಯ ಜಠರದಲಿತನಯನೆನಿಸಿದ ಗೋಪಿಗಿವನು ಗೋಕುಲದಿದನುಜೆ ಪೂತನಿಯಳ ಮೊಲೆಯುಂಡು ತೇಗಿದನುಮನೆ ಮನೆಯ ಪಾಲ್ಮೊಸರು ಕದ್ದು ಮೆದ್ದಾ1ತುರುವ ಕಾಯ್ದನ ವನದಿ ತಿರಿಯ ಬುತ್ತಿಯನುಂಡಶಿರಕೊರಳಿಗಾಭರಣ ನವಿಲ್ಗರಿಯ ತುಂಡುತರಳತನದಲಿ ಹಲವು ತರುಣಿಯರ ವ್ರತವಳಿದಕರಿಯನಿವ ಸ್ತ್ರೀಯರುಡುವ ಸೀರೆ ಕದ್ದೊಯ್ದ2ನಂದಗೋಕುಲದಿ ಸಾಕಿದ ಸ್ತ್ರೀಯರನು ಬಿಟ್ಟುಬಂದು ಮಧುರೆಯೊಳು ಮಾತುಳನ ಮರ್ದಿಸಿದಾಚಂದವೆ ಆ ಕುಬುಜೆ ಡೊಂಕ ತಿದ್ದಿಯೆ ನೆರೆದಸಿಂಧುಮಧ್ಯದಿಂzÀಗೋವಿಂದ ಮಾಗದಗಂಜಿ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಯಾಕೆ ಕಡೆಗಣ್ಣಿಂದ ನೋಡುವೆ-ಕೃಷ್ಣನೀ ಕರುಣಾಕರನಲ್ಲವೆ? ಪಭಕ್ತವತ್ಸಲ ನೀನಲ್ಲವೆ-ಕೃಷ್ಣ ಚಿತ್ತಸುಖದಾತ ನೀನಲ್ಲವೆ?ಅತ್ಯಂತ ಅಪರಾಧಿ ನಾನಾದಡೇನಯ್ಯಇತ್ತಿತ್ತ ಬಾ ಎನ್ನಬಾರದೆ ರಂಗ 1ಇಂದಿರೆಯರಸ ನೀನಲ್ಲವೆ ಬಹು ಸೌಂದರ್ಯನಿಧಿ ನೀನಲ್ಲವೆ?ಮಂದಮತಿ ನಾನಾದಡೇನು ಕೃಪಾಸಿಂಧುನೀ ರಕ್ಷಿಸಬಾರದೆ ರಂಗ2ದೋಷಿಯು ನಾನಾದಡೇನಯ್ಯ-ಸರ್ವ ದೋಷರಹಿತ ನೀನಲ್ಲವೆ?ಗಾಸಿಯೇತಕೆ ನಿನ್ನ ನಂಬಿದೆ ಸಲಹಯ್ಯಶೇಷಶಾಯಿ ಶ್ರೀಪುರಂದರವಿಠಲ3
--------------
ಪುರಂದರದಾಸರು
ಯಾಕೆ ನಿನ್ನ ಮನಕೆ ಬಾರೆ ಸಾಕೊ ನಿನ್ನ ಧ್ವರಿಯತನ ಪಕಾಕುಜನರ ಕಾಯ್ದು ಎನ್ನ ಸಾಕದಿರುವದೇನು ನ್ಯಾಯ ಅ.ಪಘನ್ನನೆನಿಸಿ ಪೊರೆದು ಎನ್ನಬನ್ನಬಡಿಸೋದು ನ್ಯಾಯವೇ1ನಾಚಿಕಿಲ್ಲದೆಂಜಲ್ಹಣ್ಣು ಯಾಚಿಸಿ ತಿಂದ್ಯಲ್ಲೊ 2ಮುಷ್ಟಿಯವಲಕ್ಕಿ ತಿಂದು ಅಷ್ಟೈಶ್ವರ್ಯ ಕೊಟ್ಟಿಯಲ್ಲೊ 3ಶÀಕ್ರಾದಿ ಸುರವಂದ್ಯ ತ್ರಿವಿಕ್ರಮನೆನಿಸಿ ತ್ರೀ -ವಕೆÀ್ರಗಂಧಕೆ ಒಲಿದು ಕುಬ್ಜೆಯ ಆಕ್ರತದಲಿ ಬೆರೆತಿಯಲ್ಲೊ 4ಉನ್ನತಾದ ಸುಖವಿತ್ತು ಚಿನ್ನನಾಗಿ ನಡೆದಿಯಲ್ಲೊ 5ಬಿಟ್ಟತನಯನೆಂದು ಕರುಣಾ ದೃಷ್ಟಿಯಿಂದ ಪೊರೆಯವಲ್ಯಾ 6ದಾತಗುರುಜಗನ್ನಾಥ ವಿಠಲ ನೀನುಪಾತಕಿಜನರ ಪೊರೆದ ರೀತಿ ಏನುನ್ಯಾಯವೋ7
--------------
ಗುರುಜಗನ್ನಾಥದಾಸರು
ಯಾಕೆ ಮೂಕನಾದೆಲೋ ಗುರುವೆ ನೀ -ನ್ಯಾಕೆ ಮೂಕನಾದ್ಯೋ ಪಸಾಕುವೊರಾರಯ್ಯಾ ಶ್ರೀಕರ ರಾಘವೇಂದ್ರ ಅ.ಪಮಂದಿಯಂದಿದ ಎನ್ನ - ಮಂದನ ಮಾಡೀಗ 1ಬೇಕಾಗದಿದ್ದರೆನ್ನ - ಯಾಕೆ ಕೈಯಾ ಪಿಡಿದಿಕಾಕುಜನರೊಳೆನ್ನ- ನೂಕಿ ಬಿಟ್ಟು ಈಗ2ನಿನ್ನಂಥ ಕರುಣಿಲ್ಲ - ಎನ್ನಂಥ ಕೃಪಣಿಲ್ಲಘನ್ನ ಮಹಿಮ ನೀ - ಎನ್ನನು ಬಿಟ್ಟೀಗ 3ಇಂದುನೀ ಬಿಟ್ಟರೆನ್ನ- ಮುಂದೆ ಕಾಯುವರ್ಯಾರೋ4ಜನ್ಯಾನು - ನಾನಯ್ಯ - ಎನ್ನ ಜನಕನು ನೀನುಮನ್ನಿಸು ನೀ ನಿತ್ಯಾ - ನನ್ನ ಶರಣನಲ್ಲೆ 5ಈಗ ಪಾಲಿಸದರೆ-ಯೋಗಿಕುಲವರ್ಯರಾಘವೇಂದ್ರನೇಭವ- ಸಾಗುವಧ್ಯಾಗಯ್ಯ6ನಾಥನು ನೀನಯ್ಯಾ - ನಾಥನು ನಾನಯ್ಯಾಪಾಥೋಜ ಗುರುಜಗ -ನ್ನಾಥ ವಿಠಲ ಪ್ರೀಯ 7
--------------
ಗುರುಜಗನ್ನಾಥದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾಕೊ ದಯಬಾರದುಹರಿನಿನಗ್ಯಾಕೊ ದಯಬಾರದುಪ.ಶ್ರೀಕರ ಲೋಕೇಶ ಏಕಾನೇಕ ಸ್ವರೂಪ ಅ.ಪ.ಕಾಮಿತಾರ್ಥದಾಯಕರ ಸ್ವಾಮಿ ಲೋಕನಾಯಕಭೀಮವಿಕ್ರಮ ಶ್ರೀರಾಮ ನಿರಾಮಯ 1ಸುಂದರಿನಾಥ ಸುರೇಂದ್ರವಂದಿತಕಂದನ ಕಂದಾರವಿಂದದಳನಯನ 2ಅಕ್ಷರಬ್ರಹ್ಮ ಸಂರಕ್ಷಿಸು ನಮ್ಮಪಕ್ಷೀಂದ್ರವಾಹನ ಲಕ್ಷ್ಮೀನಾರಾಯಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾದವ ನೀ ಬಾ ಯದುಕುಲನಂದನಮಾಧವಮಧುಸೂದನ ಬಾರೋಪಸೋದರ ಮಾವನ ಮಥುರಿಲಿ ಮಡುಹಿದ ಯಶೋದೆಯ ನಂದನ ನೀ ಬಾರೋ ಅ.ಪಕಣಕಾಲಂದುಗೆ ಗಣಗಣಕೆನುತಲಿತನನನವೇಣುನಾದದಲಿ ||ಚಿಣಿಕೋಲು ಚಂಡು ಬುಗುರಿಯನಾಡುತಸಣ್ಣ ಸಣ್ಣ ಗೋವಳರೊಡಗೂಡಿ 1ಶಂಖ ಚಕ್ರವು ತೋಳಲಿ ಹೊಳೆಯುತಬಿಂಕದ ಗೋವಳ ನೀ ಬಾರೋ ಅಕ- ||ಳಂಕ ಮಹಿಮನೆ ಆದಿನಾರಾಯಣಬೇಕೆಂಬ ಭಕ್ತರಿಗೊಲಿಬಾರೋ 2ಖಗವಾಹನನೆ ಬಗೆ ಬಗೆ ರೂಪನೆ |ನಗೆ ಮೊಗದರಸನೆ ನೀ ಬಾರೋ ||ಜಗದೊಳು ನಿನ್ನಯ ಮಹಿಮೆಯ ಪೊಗಳುವೆ |ಪುರಂದರವಿಠಲ ನೀ ಬಾರೋ3
--------------
ಪುರಂದರದಾಸರು
ಯಾದವ ಯದುಕುಲ ಬಾಲನೆ ಬಾರೋಮಾಧವಮದನಗೋಪಾಲನೆ ಬಾರೋ ಪಸಾಧುಗಳೊಡೆಯ ಯಶೋದೆ ನಂದನೆ ಬಾರೋಶ್ರೀಧರ ಸುಗುಣ ಶರೀರನೆ ಬಾರೋ ಅ.ಪಮನೆಮನೆಯೊಳು ಮೊಸರ ಕಡೆವರು ಬಾರೋವನಜಾಕ್ಷಿಯರು ಬೆಣ್ಣೆ ಕೊಡುವರು ಬಾರೋತನಯರೊಡನೆ ಚಂಡಿನಾಟವಾಡಲು ಬಾರೋಕೊನೆ ಬೆರಳೊಳು ಪಿಡಿದ ಕೊಳಲನೂದುತ ಬಾರೋ 1ಸುರರುನಾರದರೆಲ್ಲ ಸ್ಮರಿಸುವರ್ ಬಾರೋಕರವಮುಗಿವೆ ನಿನ್ನ ಚರಣಕ್ಕೆ ಬಾರೋನರನಸಾರಥಿಕೃಷ್ಣ ಹರುಷದಿ ಬಾರೋ 2ಪಾಂಡುಪುತ್ರರ ಪಾಲ ಪಾಹಿಯೆಂಬೆನು ಬಾರೋಕಂಡು ರಕ್ಷಿಸೋ ಎನ್ನಕಮಲನಯನ ಬಾರೋಪಂಡರೀಪುರವಾಸ ಚಂಡವಿಕ್ರಮ ಬಾರೋಅಂಡಜವಾಹನಮಾರ್ತಾಂಡನಂತಿಳಿದು ಬಾರೋ 3ಗಂಧಚಂದನ ಪುಷ್ಪದಿಂದ ಪೂಜಿಪೆ ಬಾರೋಸುಂದರ ಚಿನುಮಯ ಮೂರ್ತಿಯೆ ಬಾರೋಮಂದರಧರಮದನಜನಕನೆ ಬಾರೋಇಂದಿರೆಯರಸ ಗೋವಿಂದನೆ ಬಾರೋ 4
--------------
ಗೋವಿಂದದಾಸ
ಯಾರಲಿ ದೂರುವೆನೋ ಗಿರಿಯ ರಾಯಾಯಾರೆನ್ನ ಸಲಹುವರೋ ಪಸಾರಿದ ಭಕ್ತ ಸಂಸಾರಿ ನಿನ್ನಯ ಪದವಾರಿಜವನು ತೋರೋ ಕಾರುಣ್ಯ ನಿಧಿ ಬೇಗ ಅ.ಪಕಷ್ಟಜನ್ಮಕೆ ಬಂದೆನೋ-ಧಾರಿಣಿಯೊಳುದುಷ್ಟರಿಂದಲಿ ನೊಂದೆನೋ ||ನಿಷ್ಠುರ ಬೇಡವೊ ನಿನ್ನ ನಂಬಿದ ಮೇಲೆಸೃಷ್ಟಿಗೊಡೆಯ ಎನ್ನ ಬಿಟ್ಟು ಕಳೆಯಬೇಡ 1ಹಿಂದೆ ಮಾಡಿದ ಕರ್ಮವು ಈ ಭವದೊಳುಮುಂದಾಗಿ ತೋರುತಿದೆ ||ಇಂದೇನುಗತಿಅದರಿಂದ ನೊಂದೆನು ನಾನುಮಂದರಧರಗೋವಿಂದ ನೀನಲ್ಲದೆ2ಹಗಲು ಕತ್ತಲೆ ಸುತ್ತಿದೆ ಕಂಗೆಡಿಸುತಹಗೆಗಳ ನಗಿಸುತಿದೆ ||ಉಗುರಲಿ ಸೀಗೆ ಮುಳ್ಳುಗಳೀಗ ನೆಡುತಿವೆಸೊಗವ ಹಾರಿಸಿ ಎದೆ ದಿಗಿಲುಗೊಳಿಸುತಿದೆ 3ಬಾಡಿದರಳಿಸಸಿಯ ಕಲ್ಲಿನ ಮೇಲೆಈಡಾಗಿ ನಾಟಿದರೆ ||ಬೇಡಿಕೊಂಡರೆತಳಿರುಮೂಡಿ ಬರುವುದುಂಟೆರೂಢಿಗೊಡೆಯ ನೀನು ನೋಡದಿದ್ದ ಮೇಲೆ 4ಹಲವು ಪರಿಯ ಕಷ್ಟವ ನಿನ್ನಯಪಾದಜಲಜದ ಕರುಣದಲಿ ||ಸುಲಿಗೆಗೊಟ್ಟೆನು ನಾನು ಸೂರೆಗಾರರಿಗೆಲ್ಲಒಲವಾಗು ಎನ್ನೊಳು ಪುರಂದರವಿಠಲ 5
--------------
ಪುರಂದರದಾಸರು
ಯಾವ ಭಯವು ನಮಗೆ |ಶಂಕರ ದೇವನೊಲಿದು ಕಡೆಗೆ ಪಸಾವಧಾನದಿ ಸರ್ವಭಕ್ತ ಜನರಕಾವ|ದೇವ ದೇವೇಶ ಸರ್ವೇಶ ನೀನೊಲಿದರೆ ಅಪದುರಿತದ ಭಯವೇನಲೇ | ಶಂಕರ ನಿನ್ನ |ಸ್ಮರಿಸಲು ದೂರವಲೇ |ಮರಣದ ಭಯವೆನೆ | ಅಂತಕಾಂತಕ ನೀನು ||ಉರಗನ ಭಯವೆನೆ | ಗರಳಕಂಧರನೂ 1ಚೋರರ ಭಯವೇನೂ | ದಧಿಘೃತ |ಚೋರ ನಿನ್ನಯ ಸಖನೂ ||ನಾರೀ ಚೋರನ ದೇವ | ಧೀರಕೈರಾತನೀ |ಘೋರರಕ್ಕಸರೆನೆ | ತ್ರಿಪುರಸಂಹಾರ2ಮೃಗಪಕ್ಷಿ ಭಯವೆನಲೇ |ಸತಿಸುತಸಖ|ಖಗಮೃಗವೇರ್ದರೆಲೇ |ಜಗದೊಡತಿಯು ಲಕ್ಷ್ಮೀ | ಗಗ್ರಜನೆನಿಸಿಹೆ ||ಭಗಪೀಠನು ಧನ | ಮಾನಾಭಿಮಾನಕೇ 3ವಸನಕ್ಕೆ ಚರ್ಮಾಂಬರನೂ |ಸಂಸಾರವೆಂಬ ವ್ಯಸನಕೆ ದಿಗಂಬರನೂ ||ತೃಷೆಗೆ ಗಂಗಾಧರ | ಅಶನಕ್ಕೆ ಬಿಕ್ಷುಕನೀ |ಅಂಗ ಶೃಂಗಾರಕೆ | ಭಸ್ಮಲೇಪನನೂ 4ಪೊಗಳಲಳವೇ ನಿನ್ನಾ | ಮಹೇಶ್ವರ |ಜಗದಿ ಭಕ್ತರ ಸಂಪನ್ನಾ ||ಭೃಗುಲಾಂಛನಧರ ಗೋವಿಂದದಾಸನ |ಹಗಲಿರುಳೆನ್ನದೆಪೊರೆಯೋ ಮಹಾದೇವ 5
--------------
ಗೋವಿಂದದಾಸ
ಯಾವಾಗ ಬರುವನಂತೆ ನಿನ್ನಯ ರಮಣ-ಗ್ಯಾವ ರೂಪವೊ ಕಾಂತೆ ಪದೇವರ ದೇವನಂತೆ ಜೀವಿಗಳೊಡೆಯನಂತೆಭಾವಜನಯ್ಯನಂತೆ ದೇವಿ ನಿನ್ನದು ಕಾಂತೆ ಅ.ಪನೀರೊಳಗಿರುವನಂತೆ ಬೆನ್ನೊಳುಘೋರಭಾರವ ತಾಳ್ದನಂತೆ ಕೋಟೆಯೊಳಗೆಕ್ರೂರದೈತ್ಯನ ಸೀಳ್ದನಂತೆಸಾರಿ ಕಂಬದಿ ಕರುಳ ಹಾರ ಧರಿಸಿರ್ದನಂತೆ 1ಬಡವ ಬ್ರಾಹ್ಮಣನಂತೆ ಹಡೆದವಳನ್ನುಕಡಿದ ಮಹಾವೀರನಂತೆಅಡವಿಯೊಳ್ಕೋಡಗಬಲದೊಡನಿರ್ಪಂತೆಪೊಡವಿಯೊಳ್ ನರನ ಬಂಡಿ ಹೊಡೆಯುವನಂತೆ 2ಬತ್ತಲೆಯಿರುವನಂತೆ ಅಲ್ಲಲ್ಲಿತೇಜಿಹತ್ತಿ ಸುತ್ತಾಡುವನಂತೆಕುತ್ತಿಗೆ ಮೇಲಣ ಕುದುರೆಯ ಮುಖವಂತೆಉತ್ತಮನಂತೆಶ್ರಿೀನಿವಾಸ ಗೋವಿಂದನಂತೆ 3
--------------
ಗೋವಿಂದದಾಸ
ರಕ್ಷಿಸಲರಿಯಾ ರಂಗಯ್ಯ ರಕ್ಷಿಸಲರಿಯಾ ಪ.ರಕ್ಷಿಸಲರಿಯೇನೊ ಲಕ್ಷ್ಮೀಪತಿ ಎನ್ನಈಕ್ಷಿಸಿ ಕರುಣಕಟಾಕ್ಷದಿ ಭಕ್ತನ ಅ.ಪ.ಭಾರವಾಗಿಹೆನೇನೊ ರೋಮಕುಳಿಗಳೊಳುಭೂರಿಬ್ರಹ್ಮಾಂಡಗಳನಿಟ್ಟಿಹಗೆಮೀರಿದವನೇನಯ್ಯ ಬೆಲೆ ಪೇಳಿ ಕೈಗಟ್ಟಿಮಾರುವ ಭಟರಲ್ಲಿ ನಾ ಪೇಳುವೆನು 1ಜಿತಮನನಲ್ಲೆಂದು ಹತ ಮಾಡೋದುಚಿತವೆಪ್ರತಿಕ್ಷಣಕೊದಗೊ ತಂದೆ ಜಿಹ್ವೆಗೆಅತಿತನಕಘ ಮುತ್ತೇಳದಿದ್ದರೆ ನಿನ್ನಪತಿತ ಪಾವನನೆಂಬೋರೆ ಚೀರುವರೆ 2ಆಚಾರವಿಹೀನನೆಂದೋಕರಿಸಲಿ ಬೇಡನೀಚೋದ್ಧಾರಕ ಬಿರುದು ನೀ ತಳೆದೆಪ್ರಾಚೀನ ಕರ್ಮದಿಂದಲಿ ನಾ ದಣಿದಮೇಲೆನಾಚಿಕಿನ್ಯಾರಿಗಯ್ಯ ಹೇಜೀಯ3ದೋಷಿ ನಾನೆಂದು ದೂರಿಡದಿರೊ ತವನಾಮಘೋಷಣೆಗುಳಿವುದೇನೊ ಪಾಪೇನೊಹೇಸಿ ದರಿದ್ರನೆಂಬುವರದ್ಯಾರೊ ನಿನ್ನಭಿಲಾಷೆವಿಡಿದ ಬಳಿಕ ಹೇ ಶ್ರೀಶ 4ಡೊಂಕುನಡೆವರ ಕೊಂಕು ತಿದ್ದುವೆ ನೀಸಂಖ್ಯೆಗಾಣೆನೊ ಕೊನೆಗೆ ಕೃಪೆಗೆಲೆಂಕರಲಿ ಮನವಿದ್ದರೆ ಸಾಕು ಪ್ರಸನ್ನವೆಂಕಟ ಸಾರ್ವಭೌಮನಿಷ್ಕಾಮ5
--------------
ಪ್ರಸನ್ನವೆಂಕಟದಾಸರು
ರಕ್ಷಿಸು ಶ್ರೀ ಲಕ್ಷ್ಮೀವೆಂಕಟರಮಣ ರಾಕ್ಷಸ ಸಂಹರಣಪಕ್ಷೀಂದ್ರವಾಹನ ವಾಸುಕಿಶಯನ ವಾರಿಜದಳನಯನ ಪ.ತ್ರ್ಯಕ್ಷಾದಿ ವಿಬುಧಪಕ್ಷಪರಾತ್ಪರಸುಕ್ಷೇಮನಿಧಿ ಕೃಪೇಕ್ಷಣದಿಂ ಸದಾ ಅ.ಪ.ವೇದಬಾಹಿರರಾಗಿ ಖಲರು ಬಹು ಬಾಧಿಸುವರುಸಾಧನೆಯೆಲ್ಲ ಕೆಡಿಸುವರು ರಿಪುಗಳಾರ್ವರುಆದಿಮೂರ್ತಿ ತವಪಾದಾಶ್ರಯ ಸು-ಬೋಧಾಮೃತರಸ ಸ್ವಾದುಗೊಳಿಸುತಲಿ 1ಸರ್ವಾಪರಾಧಂಗಳ ನೀ ಕ್ಷಮಿಸು ಸುಜನರನುದ್ಧರಿಸುಪೂರ್ವಾರ್ಜಿತ ಪಾಪಂಗಳ ಪರಿಹರಿಸು ಸದ್ಭಕ್ತಿಯೊಳಿರಿಸುಸರ್ವತ್ರ ವ್ಯಾಪ್ತ ಸಂತಕೃತ ಸ್ತೋತ್ರದುರ್ವಾರದುರಿತದುರ್ಗನಿಗ್ರಹನೆ2ಸತ್ಯಾತ್ಮ ಪಾವನಪಂಕಜನಾಭನೀಲಾಭ್ರದಾಭಸತ್ವಾದಿಗುಣವರ್ಜಿತ ಮಹಾಶೋಭ ಶರಣಾಗತ ಸುಲಭಚಿತ್ತವಾಸ ಶ್ರೀವತ್ಸಾಂಕಿತ ಪರ-ಮಾರ್ಥಬೋಧ ಮಹತ್ತತ್ತ್ವನಿಯಾಮಕ 3ಪವಮಾನಾಂತರ್ಗತ ಪಾಪ ವಿನಾಶ ಪೊರೆಯೊ ಜಗದೀಶಅವಿಕಾರ ಲೀಲಾನಂತವಿಲಾಸ ಶತಸೂರ್ಯ ಪ್ರಕಾಶಕವಿಜನಾನಂದಭವನ ಭವಭಯಾ-ರ್ಣವ ಬಾಡಬಮಾಧವಮಧುಸೂದನ4ಚಿತ್ರಾಖ್ಯಪುರಮಂದಿರ ಸುಖರೂಪ ಯಾದವ ಕುಲದೀಪಕರ್ತಾಕಾರಯಿತ ಸುಗುಣಕಲಾಪಪರಮಪ್ರತಾಪಸುತ್ರಾಣಲಕ್ಷ್ಮೀನಾರಾಯಣಪರವಸ್ತು ಶಾಶ್ವತ ಪವಿತ್ರ ಚರಿತ್ರ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ