ಒಟ್ಟು 4058 ಕಡೆಗಳಲ್ಲಿ , 131 ದಾಸರು , 2776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೆಂಬ ಬೇಟೆಗಾರಹತ್ತಿಂದ್ರಿಯ ನಾಯಿಮನ ಬಂತು ಘೋರವಾದಮನಮನಾದಿ ಮೃಗಂಗಳನುಮಹಾಕೊಲೆಯ ಕೊಲ್ಲುತಿಹನುಪಮಹಾಪ್ರಪಂಚ ಬಲೆಯುತಾಪತ್ರಯತೊಡಕುಮಹಾವಿಷಯ ಮೇವು ಮಹಾವಿಷಯಮೇವಿಗೆ ಬಂದು ಮನುಜಮೃಗಗಳು ಕೆಡವುತಿಹವು1ನಯನೇಂದ್ರಿಯಗಳೆಂಬ ನಾಯಿಕಂಡಾಗಲೆ ಹಿಡಿವುದುಪ್ರಾಯ ಒಳ್ಳೆಯ ನಾಯಿನಿಯತವಿಹುದಲ್ಲೆ-ನ್ನದಲೆ ನೆನೆದಾಗಲೇ ಹಿಡಿಯುತಿಹುದು2ಒಂದಕ್ಕದೊಂದು ವೇಗವುಹತ್ತೀಪರಿನಾಯಿಬಂದರೆಂತೊಂದು ಸತ್ವವುಬಂದು ಹಿಡಿಯದಿರೆಮತ್ತೊಂದಾದರೆ ಹಿಡಿದು ಕೆಡವುತಿಹುದು3ಬಾಹ್ಯದ ಅಡವಿಯೊಳಗೆಮೃಗಂಗಳಿಗೆ ಬಹಬಾಧೆ ನಿತ್ಯದೊಳಗೆಬಾಹ್ಯ ವಿಷಯಪೇಕ್ಷೆಯಬಿಟ್ಟರೆ ಬದಿಯ ನಾಯಿಗಳು ಸೇರದಿಹವು4ತನಗೆ ತಿಳಿಯಬೇಕುತಾನುಳಿವುದಕೆ ತನಗೇಯಬೇಕುತನ್ನ ಚಿದಾನಂದನೆಂದು ತನ್ನ ಕಂಡರೆ ಭಯವಿಲ್ಲ5
--------------
ಚಿದಾನಂದ ಅವಧೂತರು
ಮರತೆ ನೀ ಕಂಡ್ಯ ಮನವೇ ಎಚ್ಚರವುಗುರುವರನ ನೆನೆಯೋ ನೀನುಅರಿತು ಸರ್ವಸರ್ವರಲ್ಲಿ ಆತ ತಾನಿಹನೆಂದುಹಿಂದು ನೆಲೆಗೊಳಿಸು ಬೇಗಪಅಣುಮಹತ್ತಾದನೆಂದುಅನಂತ ಗುಣಗಣನೆಯಾದನೆಂದುಎಣಿಸೆ ಏಕ ದೇವಾದವನಕುಣಿಕುಣಿದು ನೆನೆದು ಆಡುವಾಡು1ಆವಾವಸ್ಥೆಯ ತೋರ್ಪಅವನೆಲ್ಲ ತೀವಿಹನು ಪೂರ್ಣನಾಗಿದೇವದೇವಾದವನ ಧೈರ್ಯದಿಂ ಹೃದಯದಲಿಸಾವಧಾನದಲಿ ನಿಲಿಸು ಬಲಿಸು2ನಿರುಪಮ ನಿರಾಶಾಪರ ನಾನಿಶ್ಚಿಂತ ನಿರುತ ನಿರ್ಲೇಪನಾಪರಮಪಾವನಮೂರ್ತಿಪದ್ಮಾವತಿ ಶತಕೋಟಿವರಚಿದಾನಂದ ಗುರುವಾ ಸ್ಥಿರವಾ3
--------------
ಚಿದಾನಂದ ಅವಧೂತರು
ಮರೆಯಲಿನ್ನೆಂತುಪಕಾರ ಮಾರುತಿಮರೆಯಲಿನ್ನೆಂತುಪಕಾರ ಪ.ವಿಧಿಮುಂತಾದ ತ್ರಿದಶರಿಂದೆನ್ನಯಸದಮಲಪ್ರಾಣಾಧಾರ 1ಬ್ರಹ್ಮಚರ್ಯವ್ರತಧರ್ಮನಿಯಾಮಕನಿರ್ಮಲ ವಜ್ರಶರೀರ 2ದಾಸವರ್ಯ ಗುಣರಾಶಿ ತ್ವದೀಯ ವಿ-ಶ್ವಾಸವಿನ್ನೆಷ್ಟೊಗಭೀರ3ವ್ಯಾಪ್ತಮಾದಾಪದಕಾಪ್ತ ನಿನ್ನುಪಕೃತಿಸಪ್ತಸಾಗರದಿಂದಪಾರ 4ಶ್ರೀಲಕ್ಷ್ಮೀನಾರಾಯಣನು ಹನುಮನಆಲಿಂಗಿಸಿದನುದಾರ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಲಗಿ ಎದ್ದನು ರಂಗ, ಮಕ್ಕಳ ಮಾಣಿಕ ಕೃಷ್ಣ |ಛಲ ಹಿಡಿದನು ನೋಡೆ ಮೊಲೆಕೊಡೆ ಕೃಷ್ಣಗೆ ಪಜಲದೊಳು ತಮನ ಮರ್ದಿಸಿ ಅಂದು ಮತ್ಸ್ಯನಾಗಿ |ಬಲುಗಿರಿಯ ನೆಗಹಿ ಮರೆಮಾಡಿ ಕೂರ್ಮನಾಗಿ ||ನೆಲನ ಒಯ್ದವನ ಕೊಲುವೆನೆಂದು ವರಹನಾಗಿ |ಬಲುಭಕ್ತಿಗಾಗಿ ಕಂಬದಿ ನಾರಸಿಂಹನಾಗಿ 1ಚಿಕ್ಕ ರೂಪದಿಂದ ಬಲಿಯ ದಾನವ ಬೇಡಿ |ಉಕ್ಕಿನ ಕೊಡಲಿಯ ಪಿಡಿದ ಪರಶುರಾಮ ||ಮಿಕ್ಕಿದ ತಲೆಯ ಚೆಂಡಾಡಿದ ಶ್ರೀರಾಮ |ಸೊಕ್ಕಿದ ಕಂಸನ ಕೊಲುವೆನೆಂದ ಕೃಷ್ಣ 2ಬಲು ಪತಿವ್ರತೆಯರ ವ್ರತವನಳಿದಬುದ್ಧ|ಕಲಿಯಾಗಿ ಖಡಗುವ ಪಿಡಿದು ಕುದುರೆ ಏರಿ ||ಒಲಿದು ಭಕ್ತರನೆಲ್ಲ ಸಲಹುವೆನೆಂತೆಂದು |ಚೆಲುವ ಪುರಂದರವಿಠಲ ತೊಟ್ಟಿಲೊಳು 3
--------------
ಪುರಂದರದಾಸರು
ಮಹಾದೇವ ಶಿತಿಕಂಠ ದಾಸ ಕಲ್ಪಮಹೀಜ ಬಿನ್ನವಿಪೆ ನಿರ್ದೋಷ ||ಆಹಾ ||ಕುಹಕಾರಿ ಹರಿಪಾದ ಮಹಿಮೆ ಕೊಂಡಾಡಿಸೊ |ಗಹನವಿಕ್ರಮಭೀಮ ಮಹೀಧರಪ ಜಾಧವ ಪಸ್ಫಟಿಕಾಭ ಶ್ರೀಕಂಠ ದಕ್ಷ ಧ್ವಂಸಿ |ನಿಟಿಲಲೋಚನ ಸುರಪಕ್ಷ ಹೇ || ಧೂ |ರ್ಜಟ ಹೀನ ವಿಷಯಾಖ್ಯ ಕಕ್ಷವಹ್ನಿ|ಕುಟಿಲತ್ವ ಬಿಡಿಸತಿ ದಕ್ಷ ||ಆಹಾ||ಕಠಿಣ ಸಂಸಾರದಿತ್ರುಟಿಮಾತ್ರ ಸುಖ ಕಾಣೆ |ವಟುರೂಪಿ ಭಕುತರ ಕಟಕದೊಳಿರಿಸೆನ್ನ1ಇಳಿರಥ ನಗಶರಸೋಮಮೌಳಿ|ನಳನಂದಿನಿಪ ಸುತ ರಾಮ ನಾಮಾ |ನಲಿದು ಪಾಡುವ ಗುಣಧಾಮ ರೌಪ್ಯಾ |ಬಲಾವಾಸಾನಂಗ ವಿರಾಮಾ ||ಆಹಾ||ಹಲವರಾಶ್ರಯಿಸಿ ನಾ ಬಲು ನೊಂದೆನೋರ್ವರು ಕಾಯ್ವ |ಸುಳಿವು ಕಾಣೆನೋ ಹೇ ಗರಳಕಂಠ ಪೊರೆಯೆನ್ನ 2ಪಂಚ ಸುಸ್ಮಿತ ಯುಕ್ತ ವದನಾ ನಿಷ್ಪ್ರ |ಪಂಚ ಗಜಾಸುರ ಹನನಾ ಏಕಪಂಚಾಸ್ಯ ಜನಕ ಕೇಶವನಾ ಪ್ರೀತಿ |ಮಂಚ ನೀನಾಹೆ ಖಳರನಾ ||ಆಹಾ||ಹಿಂಚಾಗಿ ಅಳಿವಂಥ ಹಂಚಿಕೆಯಲಿವರ|ಮುಂಚೆ ಕರೆದು ಕೊಟ್ಟು ವಂಚಿಪೆ ಅತ್ರಿಜ 3ಅಹಂಕಾರಾಧೀಶ ನಭೇಶತಾತ|ಮಹಾ ಮುನಿ ವಂದ್ಯಾಮರಾಸ್ಯ ಚಂದ್ರ |ದಿನಪತೇಕ್ಷಣನೆ ಅಶೇಷಾಮೋದ|ಬಹುಮೋದಸಕ್ತಾಯನ್ನಾಶಾ ||ಆಹಾ||ದಹಿಸೊಜಠರಪೋಷ ವಹಿಸಿ ಬೆಂಡಾದೆನೊ |ಅಹಿಮಲಾಂಧಕಾಸುರ ಗುಹಹ ಅಶ್ವತ್ಥಾಮ 4ಶಕ್ರಾವರಜ ಶ್ರೀ ಪ್ರಾಣೇಶ ವಿಠ್ಠಲ |ನಕ್ರಾಹನಂಘ್ರಿಯನಿಶದಲ್ಲಿ |ವಕ್ರವಿಲ್ಲದೆ ಸೇವಿಪೀಶ ಹೇ ತ್ರಿ- |ವಿಕ್ರಮಕರವ್ಯೋಮಕೇಶ||ಆಹಾ||ಶುಕ್ರಪೂಜಿತಪಾದಅಕ್ರೂರಯನ್ನೊಳಿ |ದ್ದ ಕ್ರಮವೆಣಿಸದೆ ಸುಕೃತವೊದಗಿಸೊ5
--------------
ಪ್ರಾಣೇಶದಾಸರು
ಮಹಾಪುರುಷನೆತ್ತ ತಾನೆತ್ತಮಹಾಪುರುಷರ ಶ್ರೇಷ್ಠವೇನೆಂದು ಅರಿಯನುಪಕುದುರೆ ತಾನಹೆನೆಂದು ಕತ್ತೆ ಬೀದಿಯೊಳು ನಿಂತುಕುದುರೆ ಕುಣಿತವನು ಕುಣಿದ ತೆರದಿವಿಧವಿಧದ ಓದುವೋದಿ ಮಹಾಪುರುಷನಹೆನೆಂದರೆಸದಮಲಾನಂದರ ಸರಿತಾನು ಬಹನೇ1ಹುಲಿಯು ತಾನಹೆನೆಂದು ಹುರುಡಿರಿಗೆ ನರಿ ಮೈಯ್ಯಬಲವಂತದಿ ಸುಟ್ಟುಕೊಂಡ ತೆರದಿಹಲವು ಶಾಸ್ತ್ರವನೋದಿ ಮಹಾಪುರುಷನಹೆನೆಂದರೆಬಲು ಮಹಾತ್ಮರ ಸರಿತಾನು ಬಹನೇ2ಮಹಾಪುರುಷನೆಂಬಾತ ಮಹಾಸಮಾಧಿಯಲಿ ಮುಳುಗಿಮಹಾ ಚಿದಾನಂದಗುರುತಾನಾಗಿ ಇಹನುಮಹಾಪುರುಷತಾನೆಂದು ಕಾಪುರುಷ ಪೇಳಿದಡೆಮಹಾಪುರುಷ ಸರಿತಾನು ಬಹನೇ3
--------------
ಚಿದಾನಂದ ಅವಧೂತರು
ಮಹಾಲಕ್ಷುಮಿಗೆನಿತ್ಯಮಂಗಳಶುಭಮಂಗಳಮಹಾವಿಷ್ಣುವಿನ ರಾಣಿಗೆ ಮಹಾ ಮಂಗಳ ಪ.ಪೂರ್ಣಚಂದ್ರಾರ್ಣವ ಪೂರ್ಣಗುಣಾರ್ಣವಪೂರ್ಣಮನೋರಥದಾಯಕಿಗೆ ಸುಪರ್ಣೇಂದ್ರವಾಹನನರ್ಧಾಂಗಿ ದೇವಿಗೆ ವಿಶ್ವ ನಾಯಕಳಾದ ಜಗನ್ಮಾತೆಗೆ 1ಕರವೀರಪುರದಲ್ಲಿ ನೆರಹಿದ ಭಕ್ತರಕರಕರದಭೀಷ್ಠೆಯ ಕೊಡುವಂದಿಗೆಕರಕಮಲಗಳಲ್ಲಿ ಅಕ್ಷಯಾಮೃತಕುಂಭಧರಿಸಿದ ಜಾಣೆ ಕಲ್ಯಾಣಿಗೆ ನೀಲವೇಣಿಗೆ 2ಶ್ರೀಮದನಂತಾಸನ ವೈಕುಂಠಶ್ರೀ ಮತ್ಯ್ವೇತದ್ವೀಪನಿವಾಸಿನಿಸ್ವಾಮಿ ಪ್ರಸನ್ನವೆಂಕಟನ ಪಟ್ಟದರಾಣಿಕಾಮಿತಾರ್ಥದಾಯಿ ಕಲ್ಯಾಣಿಗೆ 3
--------------
ಪ್ರಸನ್ನವೆಂಕಟದಾಸರು
ಮಾಡುತಿಹ ಸಂಸಾರ ಮಲಿನ ಹೊದ್ದೆದೆಯೋಗಿಆಡಲೇನವ ಆನಂದವಿಹ ಸುಖವಪಬಾಲ ಶಿಶುಲೇಲೆಗಳ ಬಗೆ ಬಗೆಯ ಲಾಲಿಸುತಶೂಲಧರಸುತರೀಗ ಬಂದರೆನುತ್ತಕಾಲು ಕೈ ಮೋರೆಗಳ ತೊಳೆದುಣಿಸಿ ರಕ್ಷಿಸುತಮೂಲೋಕಕೆನ್ನ ಭಾಗ್ಯ ಮಿಗಿಲು ಮಿಗಿಲೆನುತ1ಸತಿವಿನೋದವ ಮಾಡೆ ಸರಸವನೆ ಮಾಡುತ್ತಅತಿ ಆದಿವಸ್ತು ತಾನೀಕೆಯನುತಾಮತಿಭ್ರಾಂತನಾಗದಲೆ ಮಂಗಳನು ತಾನೆನುತಮತಿಯಾಟ ಬ್ರಹ್ಮವಿದು ಇದುವೆ ಎನ್ನುತ್ತ2ಬಡತನವು ಬಂದು ಕಾಡುತ್ತಲಿರೆ ನೋಡುತ್ತದೃಢಬುದ್ಧಿಯಾಗಿ ತಾನೀಗಲಿರುತಬಿಡದೆ ರಕ್ಷಿಪ ವಿಶ್ವಕುಟುಂಬಿಯಹನೆನುತಪಡದೆ ಆಯಾಸ ಸುಖವಾಸಿಯಾಗಿರುತ3ಬಡಿದಾಡುತಿಹ ಗೃಹದ ಜನರುಗಳ ನೋಡುತ್ತಬಿಡು ನಿನ್ನ ಬುದ್ಧಿಯನು ಎಂದು ಹೇಳುತ್ತಕಡೆಗಣಿಸಿದವರ ಅತ್ತಿತ್ತ ಮಾಡುತ್ತಕಡಹನಿಶ್ಚಲದಿಂದ ಮತಿಶಾಂತವಿರುತ4ನಿಂದ್ಯದೂರಪವಾದವನು ಕೇಳುತ್ತಮಂದಶ್ರವಣನೋ ಎಂಬ ತರದಲಿರುತನಿಂದುದೃಢ ಚಿತ್ತದಲಿ ನಿರ್ಲೇಪ ತಾನೆನುತಬಂಧಹರ ಚಿದಾನಂದ ತಾನಾದಗೆನುತ5
--------------
ಚಿದಾನಂದ ಅವಧೂತರು
ಮಾಧವಭವಂತು ತೇ ಮಂಗಳಂಮಧುಮುರಹರತೇ ಮಂಗಳಂಪ.ದಶರಥನಂದನ ತಾಟಕಿಭಂಜನದಾನವ ಸಂಹಾರ ದಯಾನಿಧೇಆದಿದೇವ ಸಕಲಾಗಮ ಪೂಜಿತಯಾದವ ಕುಲಮೋಹನರೂಪಾವೇದೋದ್ಧರ ತಿರುವೇಂಕಟನಾಯಕನಾದಪ್ರಿಯ ನಾರಾಯಣತೇ ನಮೋ ನಮೋ 1ಗೋವಿಂದ ರಾಮಕೃಷ್ಣÀ ನಮೋ ನಮೋಗೋವಿಂದ ಸೀತಾರಾಮ ನಮೋಗೋವಿಂದಮಾಧವಗೋಪಾಲ ಕೇಶವಗೋವಿಂದ ನಾರಸಿಂಹಾಚ್ಯುತ ನಮೋ 2ರಾಮಾಗೋವಿಂದ ರಾಮ ರಾಘವಾರಾಮಾ ರಾಜೀವಲೋಚನಕಾಮಿತ ಫಲದಾಯಕ ಕರಿವರದಾರಾಮಕೃಷ್ಣ ತುಳಸಿವರದಗೋವಿಂದ3
--------------
ತುಳಸೀರಾಮದಾಸರು
ಮಾಮಝ ಭಾಪುರೆ ಭಳಿರೆ ಹನುಮಂತರಾಮಪದ ಸೇವಿಪ ವೀರ ಹನುಮಂತ ಪಹುಟ್ಟುತಲೆ ಹೊನ್ನ ಕಚ್ಚುಟವ ಕುಂಡಲವೆರಸಿನಿಷ್ಠೆಯಲಿ ರಘುಪತಿಯ ಪಾದವನೆ ಕಂಡು ||ದಿಟ್ಟಿ ಹರಿದಾಡಿ ಮನಮುಟ್ಟಿ ಪೂಜಿಸಲಜನಪಟ್ಟಕನುವಾದ ಸಿರಿವಂತ ಹನುಮಂತ 1ಅಂಬರಕೆ ಪುಟನೆಗೆದು ಅಂಬುಧಿಯನೆರೆದಾಟಿಕುಂಭಿನಿಯ ಮಗಳಿಗುಂಗುರವನಿತ್ತು |ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆಗಂಭೀರ ವೀರಾಧಿವೀರ ಹನುಮಂತ 2ಅತಿದುರಳ ರಕ್ಕಸನು ರಥದ ಮೇಲಿರಲು ರಘು-ಪತಿಯು ಪದಚರಿಯಾಗಿ ನಿಂತಿರಲು ನೋಡಿ ||ಪೃಥವಿ- ಗಗನಕೆ ಬೆಳೆದು ರಥವಾದೆ ಒಡೆಯನಿಗೆಅತಿ ಭಯಂಕರ ಸತ್ತ್ವವಂತ ಹನುಮಂತ 3ಒಡೆಯ ಉಣಕರೆಯಲಂದಡಿಗಡಿಗೆ ಕೈಮುಗಿದುದೃಢಭಕ್ತಿಯಿಂದ ಮೌನದಿ ಕುಳಿತು ||ಎಡಿಯಕೊಂಡೆದ್ದೋಡಿ ಗಗನದಿ ಸುರರಿಗೆಕೊಡುತ ಸವಿದುಂಡ ಗುಣವಂತ ಹನುಮಂತ 4ಪ್ರಥಮದಲಿ ಹನುಮಂತ ದ್ವಿತೀಯದಲಿ ಕಲಿಭೀಮತೃತೀಯದಲಿಗುರುಮಧ್ವಮುನಿಯೆನಿಸೀ ||ಪ್ರತಿಯಿಲ್ಲದಲೆ ಮೆರೆದೆಪುರಂದರವಿಠಲನಸುತ್ತ ನಿನಗಾರು ಸರಿ -ವಿಜಯಹನುಮಂತ5
--------------
ಪುರಂದರದಾಸರು
ಮಾಮವ ಮಮ ಕುಲಸ್ವಾಮಿ ಗುಹನತಜನ ದುರಿತಾಪಹ ಪ.ಭೀಮವೀರ್ಯ ನಿಸ್ಸೀಮಪರಾಕ್ರಮಧೀಮತಾಂವರ ನಿರಾಮಯ ಜಯ ಜಯ ಅ.ಪ.ಜ್ಞಾನಶಕ್ತಿ ಶತಭಾನುಭಾಸುರ ಪ್ರಸನ್ನಪಾವನ್ನಮೀನಕೇತನಸಮಾನ ಸಹಜ ಲಾವಣ್ಯಗಾನಲೋಲ ಕರುಣಾನಿಧಿ ಸುಮನಸ-ಸೇನಾನಾಥ ಭಾವನಿಸುತ ಸುಹಿತ 1ಪಟುತರಶಕ್ತಿ ಕುಕ್ಕಟ ಕುಲಿಶಾಭಯಶಯ ನಿರಪಾಯನಿಟಿಲಾಕ್ಷತನಯ ನಿಗಮಜÕ ಬಾಹುಲೇಯಕುಟಿಲ ಹೃದಯ ಖಲಪಟಲವಿದಾರಣತಟಿತ್ಸಹಸ್ರೋತ್ಕಟರುಚಿರಮಕುಟ2ಪಾವಂಜಾಖ್ಯ ಪವಿತ್ರ ಕ್ಷೇತ್ರಾಧಿವಾಸ ಸರ್ವೇಶದೇವ ಲಕ್ಷ್ಮೀನಾರಾಯಣಸ್ಮರಣೋಲ್ಲಾಸಸೇವಕ ವಿಬುಧಜನಾವಳಿಪಾಲಕಕೇವಲ ಸುಖಸಂಜೀವ ಜೀವನದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾಯೆಯ ಮಹಾ ಸರೋವರದೊಳಗೆ ಕಡೆಹಾಯ್ವರೊಬ್ಬರನು ಕಾಣೆಪಹರಿತಾ ಮುಳುಗಿದ ಹರ ತಾ ಮುಳುಗಿದಹಂಸವಾಹನನು ಮುಳುಗಿದನುಸುರಪತಿಮುಳುಗಿದಶಿಖಿತಾ ಮುಳುಗಿದಸುರಾಸುರರು ತಾ ಮುಳುಗಿದರು1ಸೂರ್ಯನು ಸುಧಾಂಶುಮುಳುಗಿದ ನವಗ್ರಹರೆಲ್ಲ ಮುಳುಗಿದರುಶೂರನು ಮುಳುಗಿದ ಶುಂಠನು ಮುಳುಗಿದ ಸ-ಚರಾಚರರೆಲ್ಲ ಮುಳುಗಿದರು2ಭಾಗ್ಯನು ಮುಳುಗಿದ ಬಡವನು ಮುಳುಗಿದಬಹುದರಿದ್ರನೂ ಮುಳುಗಿದನುಯೋಗ್ಯರು ಚಿದಾನಂದ ಭಕ್ತರುತಾವು ಕಂಡು ಮಾತ್ರ ಮುಳಗಲಿಲ್ಲ3
--------------
ಚಿದಾನಂದ ಅವಧೂತರು
ಮಾಯೆಯನ್ನು ಗೆದ್ದೆನೆಂದು ಮುರುಕಿ ಮುರುಕಿ ಕಿರುಚುವಮೂರ್ಖನವನಮಂದಮತಿಯನೇನ ಹೇಳಲಿರಾಯರಾದ ಮೂರು ಮಂದಿ ಮೊರೆಯ ಹೊಕ್ಕಿಹರು ಬಗಳಮಾಯೆಯನ್ನು ಗೆದ್ದೆನೆನಲು ಲಜ್ಜೆಯಿಲ್ಲವೆಪಮೋಡದಾ ಮಿಂಚಿನಂತೆ ಮೋಹಕವೆ ಬೆಳಗುತಿರಲುಗೂಢವಿಹ ಮುನಿಯು ತಪಿಸಿ ಮುಳುಗಿಹೋದರುರೂಢಿಯಲ್ಲ ಮೋಹನದಿ ಮುಳುಗಿ ತೇಲಲು ಆ-ರೂಢ ಆರಕ್ಷಕರುದಯದಲಾದರು1ತಾನದಾರು ತಾನದೆಲ್ಲಿ ತನ್ನ ಸ್ಥಳವು ಎತ್ತಲುತಾನು ನಾನು ಎಂಬುದಕ್ಕೆಠಾವುಇಲ್ಲವುತಾನು ಗೆದ್ದೆ ಗೆದ್ದೆನೆಂದು ಹೇಳಿಯಾಡೆಏನು ರೂಪು ನಾಮಕ್ರಿಯೆ ಜೀವ ಶಿವರು ಮಾಯೆಯು2ತಾನೆ ಸಾಕ್ಷಿಯಾಗಿ ಪ್ರಪಂಚ ನಾಶವಾಗಿಏನೇನುವಾಸನೆಹುಟ್ಟದಾಗಿಯುತಾನು ಜಗವು ಸರ್ವವಾಗಿ ಸರ್ವಜಗವುತಾನೆಯಾಗಿ ತಾನೆ ಚಿದಾನಂದ ಬಗಳೆ ತಾನಾದರಲ್ಲದೆ3
--------------
ಚಿದಾನಂದ ಅವಧೂತರು
ಮುಕ್ತನಾದೆನೋ ನಿನ್ನ ಮರೆತು ನೆನೆಯಲಿ ಮುನ್ನಮುಕ್ತನಾಗುವುದೇನು ಗುರುನೀ ಮುಟ್ಟಿಲಿಕೆಂದುಪಪಾಶವೆಂಟು ಹರಿದು ಪರಿದು ತ್ರಿಗುಣಂಗಳಕ್ಲೇಶಪಂಚಕವು ಕೆಡೆದುಪೋದುವುಆಸೆ ಮೂರೆಂಬುವು ಆಕ್ಷಣ ಉರಿದವುಘಾಸಿಯಾದವು ಸಪ್ತವ್ಯಸನ ಗಳಿಗೆಯೊಳು1ನಾಲ್ಕು ಕರಣಂಗಳು ನಾಸ್ತಿಕವಾದುವುಬೇಕೆಂಬ ತ್ರಯತಾಪ ಬೆಳೆನಿಂತವುಪೋಕರಾದವು ಷಡುವರ್ಗ ಷಡಪುಗೆಟ್ಟುಹೋಕೆಮರೆತವುದುರ್ಭಾವಹೊಲಬುದಪ್ಪಿ2ಕನಕಪರುಷ ಮುಟ್ಟೆಕನಕಪರುಷವಾಗದುಘನಗುರುವಿನ ಮುಟ್ಟೆ ಗುರುವಹನುಚಿನುಮಯ ಚಿದಾನಂದ ಚಿದ್ರೂಪನಾದವರಿಗೆಜನನ ಮರಣಗಳೆಂಬ ಜನಿತವೆಲ್ಲಿಹುದಯ್ಯ3
--------------
ಚಿದಾನಂದ ಅವಧೂತರು
ಮೋಕ್ಷೋಪಾಯಕಾನಂದ ಮುನೀಂದ್ರನಶಿಕ್ಷಾ ಮಾರ್ಗಹುದಯ್ಯಲಕ್ಷ್ಷ್ಯಶ:ಲಕ್ಷಣವಾರ್ಹೇಳೇನುಲಕ್ಷದಿ ಗುಣವಿಲ್ಲಯ್ಯ ಪ.ಸುಕೃತತಾನಾದರೆ ಚಿರಕಾಲಕೆ ಒಮ್ಮೆಧಿಕೃತವಾಹುದು ಭವತುಷ್ಟಿಸುಖವೆಂಬುದು ಸ್ವರೂಪಾನಂದಾನುಭವವಿಕಸವಾಗುವ ಜ್ಞಾನದೃಷ್ಟಿ ಆಸುಖವಾಪೇಕ್ಷಿಸಿ ಪ್ರಕೃತವುದಾಸಿಪದಖಿಳ ಮಹಾತ್ಮರಭೀಷ್ಟಿಸಕಳಾನಿಷ್ಟವ ಸಾಗಿಸುವ ಶ್ರೀಸುಖತೀರ್ಥರ ಶುಭಗೋಷ್ಟಿ 1ಕಿವಿಯಲಿ ಸತ್ಶಾಸ್ತ್ತ್ರವಕೇಳಿಧ್ಯಾನಮನನವ ಸಾಧಿಪುದೆ ದೇವಸಾರ್ಥಿಕುವಲಯಪ್ರಿಯಕುಲತಿಲಕನು ಮೆಚ್ಚಿಹನವಭಕುತಿಯಪಥಕೀರ್ತಿಅವಿರಳ ಎದೆಗದ್ದಿಗೆಯೊಳು ಮೆರೆವನಸವಿಗುಣ ನಿರ್ಣಯವಾರ್ತಿವಿವರಿಸಿ ವಾರಂವಾರ ವರದ ಮದ್ಧವ ಜಗದ್ಗುರು ವರಮೂರ್ತಿ 2ಈಶ್ವರ ಸಾಕ್ಷಾತ್ಕಾರದ ಭೇದರಹಸ್ಯ ವಿಚಾರವಂತಯೋಗಿನಶ್ವರಾನಶ್ವರವರಿತ ವೈರಾಗ್ಯದಐಶ್ವರ್ಯಾನ್ವಿತಭೋಗಿಶಾಶ್ವತ ಪ್ರತ್ಯಕ್ಷಾದಿ ತ್ರಿಪ್ರಮಾಣಭಾಷ್ಯಕ ಶ್ರೀಪದಯೋಗಿವಿಶ್ವದೊಡೆಯ ಪ್ರಸನ್ವೆಂಕಟಪತಿ ಪದವಿಶ್ವಾಸಿಕ ಮುನಿಯೋಗಿ 3
--------------
ಪ್ರಸನ್ನವೆಂಕಟದಾಸರು