ಒಟ್ಟು 16 ಕಡೆಗಳಲ್ಲಿ , 7 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಶಂಕರ ಗುರುವರ ಮಹದೇವ ಭವ-ಸಂಕಟ ಪರಿಹರಿಸಯ್ಯ ಶಿವ ಪ.ಸಂಕಲ್ಪ ವಿಕಲ್ಪಮನೋನಿಯಾಮಕಕಿಂಕರಜನಸಂಜೀವ ಅ.ಪ.ಭಾಗವತರರಸ ಭಾಗೀರಥೀಧರಬಾಗುವೆ ಶಿರ ಶರಣಾಗುವೆ ಹರಶ್ರೀ ಗೌರೀವರ ಯೋಗಿಜನೋದ್ಧರಸಾಗರಗುಣಗಂಭೀರ 1ರಾಯ ಲಕ್ಷ್ಮೀನಾರಾಯಣ ಭಕ್ತಿಪ-ರಾಯಣ ತ್ರಿನಯನ ಪುರಹನಕಾಯಜಮಥನ ಮುನೀಂದ್ರ ಸಿದ್ಧಜನ-ಗೇಯಸ್ವರೂಪೇಶಾನ 2