ಒಟ್ಟು 17 ಕಡೆಗಳಲ್ಲಿ , 11 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜ ರಾಜ ಮಹಾರಾಜ ಶ್ರೀಧವಾಗೋವಿಂದರಾಜ ಅಚರಾಚರ ಸಬೀಜಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಯುಗದಿಮತ್ಸ್ಯಕೂರ್ಮ- |ನಾದಿವರಾಹನರಸಿಂಹ- |ನಾದಿಹಿರಣ್ಯಕಶ್ಯಪನ |ಛೇದ ಮಾಡಿ ರಕ್ತ ಕುಡಿದಿ1ದ್ವಿತೀಯಯುಗದಿ ವಾಮನದ್ವಿತೀಯಉದರದಲಿ ಬಂದು | ಮಥಿಸಿ ಬಲಿಯ ಕ್ರೋಧದಿಂದ |ಸುತಳಕ್ಕೊತ್ತಿ ಬಿಟ್ಟೆಯಾ2ಪರಶುರಾಮ ರೇಣುಕಿಯ |ವರಸುಪುತ್ರನಾಗಿಜನಿಸಿ | ವೀರಸದಿಂದ ಕ್ಷತ್ರಿ (ಯರ)ನಿರಸ ಮಾಡಿ ಬಿಟ್ಟಿ3ರಾಮಚಂದ್ರ ದಾಶರಥಿಯ |ಶ್ಯಾಮನೀಲಮೇಘವರ್ಣ |ಸ್ತೋಮರಾವಣನ ಉದ್ದಾಮನವರ ವಂಶ ತರಿದಿ4ದ್ವಿತೀಯದ್ವಾಪರದಲ್ಲಿ | ಮಥಿಸಿ ಕಂಸ ಪೂತನೆಯ |ಕಾತರ ಮಾಡಿ ಕೌರವನು |ಪಥಕೆ ಹೊಂದಿಸಿ ಬಿಟ್ಟ ಕೃಷ್ಣ5ಕಲಿಯುಗ ಬರಲು ಬೌದ್ಧನಾಗಿ |ಛಲ ದ್ವೇಷಖಲಜನರ ಕಲಹ ಹೆಚ್ಚಲಾಗುತಿರೆ |ಕಲ್ಕಿ ಹಯಗ್ರೀವನಾದಾ6ಮೂರು ತಾಪದಿಂದ ಬೆಂದ |ಘೋರದುರಿತಭವದಮೂಲ ಬೇರ ಕಿತ್ತಿ ಬಿಸುಟಿದ ಶ್ರೀಶಪಾಲ ಶಂಕರೇಶ7
--------------
ಜಕ್ಕಪ್ಪಯ್ಯನವರು
ವೀರಭದ್ರೇಶ್ವರನೆ ಪಾಲಿಸು ನಮಸ್ಕಾರವ ಗೈಯುವೆನೆ ಪಫೋರ ಶರೀರನೆ ಧೀರನೆ ಶೂರನೆಕ್ರೂರ ಖಡುಗಧಾರಿತುರಗಸವಾರಿಯೆ ಅ.ಪರುದ್ರ ರೌದ್ರಾವತಾರ ಚಿತೆಯೊಳಂದುಉದ್ಭವಿಸಿದ ವೀರ-ಭದ್ರ ಶರೀರ ಕೆರಳ್ದ ಲೋಚನಾಕಾರಊಧ್ರ್ವ ದೇಶಾನ್ವಿತ ಸಮುದ್ರ ಸಾಹಸಿಯೆ 1ಮಣಿಮಯ ಭೂಷಣನೇ ತೋರುವೆಘೋರಘಣಿ ಘಣಿ ನಾದವನೇಕುಣಿಯುವ ಕೂಗುವ ಭೂತಗಣದಸಂದಣಿಸೇರಿತ್ರಿನಯನಾಜೆÕಯ ತಾಳ್ದು ಧರಣಿಗೆ ನಡೆತಂದ 2ದಕ್ಷಾಧ್ವರ ಹರನೇ ಕ್ರೋಧದಿ ಕ್ರೂರದಕ್ಷನ ಮುರಿದವನೇಸೃಷ್ಟಿ ಪಾಲಕ ಭಗನಕ್ಷಿಯ ಕೀಳಿಸಿದುಷ್ಟ ಪೊಷನದಂತ .... ಸೃಷ್ಟಿಗುರುಳಿಸಿದಾ 3ಪಾದೇಮಠದ ಪುರದೀ ನೆಲಸಿದೆ ಬಂದುಸಾಧು ಜನರ ಪೊರೆದೆಆದಿಮೂರುತಿ ಗೋವಿಂದನ ದಾಸನಆಧರಿಸೈ ಕರುಣೋದಯ ಮೂರುತಿ 4
--------------
ಗೋವಿಂದದಾಸ