ಒಟ್ಟು 126 ಕಡೆಗಳಲ್ಲಿ , 48 ದಾಸರು , 115 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಿದ್ದರೇನು ಈ ಮಾನವನಿಗೆ ಜಗದಲ್ಲಿ ದಾನವಾಂತಕನ ಗುಣಜ್ಞಾನವನು ಪೊಂದದಲೆ ಪ ಕಾನನದಿ ಬೆಳಗುತಿಹ ಬೆಳದಿಂಗಳಂದದಲಿ ಜ್ಞಾನ ಹೀನನಿಗೆ ಈ ಮಾನವನ ಜನುಮ ಅ.ಪ ದಾನ ಮಾಡಿದರೇನು ಧರ್ಮ ಮಾಡಿದರೇನು ಸ್ನಾನ ಮಾಡಿದರೇನು ನದಿನದದಲಿ ಜ್ಞಾನವಿಲ್ಲದ ಕರ್ಮಗಳ ರಚಿಸಲೇನುಂಟು ವಾನರಗೆ ಕರದೊಳಿಹ ಮಣಿಗಳಿಂದೇನು ಫಲ 1 ಯಾತ್ರೆ ಮಾಡಿದರೇನು ಕಾಶಿ ರಾಮೇಶ್ವರದ ಕ್ಷೇತ್ರಗಳ ವಾಸದಿಂದೇನು ಫಲವು ಚಿತ್ರ ಚರಿತನಲಿ ದೃಢಭಕುತಿಯನು ಪೊಂದದಿರೆ ನೇತ್ರರಹಿತನಿಗುಂಟೆ ಚಿತ್ರಗಳ ಫಲವು 2 ಹೊನ್ನಿನ ಮದದಿಂದ ಹೆಮ್ಮೆಗೋಸುಗ ಬಹಳ ಅನ್ನಛತ್ರಗಳ ರಚಿಸಿದರೇನು ಫಲವು ತನ್ನವರ ದೃಢಭಕುತಿಯನ್ನರಿವ ಸತತ ಪ್ರ ಸನ್ನ ಹರಿದಾಸರಿಗೆ ಇನ್ನೇನು ಬೇಕು 3
--------------
ವಿದ್ಯಾಪ್ರಸನ್ನತೀರ್ಥರು
ಕಂಡ ಕಂಡದ್ದು ಅದು ಔಷಧವಲ್ಲವೋ ಗಿಂಡಿ ಗಿಂಡೀದು ಅದು ತೀರ್ಥವಲ್ಲವೋ ಪ ಮೂರು ವರ್ಗಂಗಳಿಗೆ ಆರು ವೈರಿಗಳು ತೋರುತ್ತಿರುವÀರೆಂತೋ ಬೇರೆಯಾಗಿ 1 ಈ ರೀತಿಯಿಲ್ಲದೆ ಬೇರೊಂದು ತಿಳಿವರೆ ಮೂರು ವಿಧ ಬೇವÀರಿಗಾರು ಫಲಪ್ರದರು 2 ಮಾರಜನಕ ಹರಿ ಪಾರ್ವತೀಧವರಿವರು ಬೇರೆ ಎಂಬರಿತೆವೊ ಬಾರದೆ ಸರಿಯಾಗಿ 3 ಇಳೆಯ ಮೇಲಿರುತಿಹ ಜಲಾಶಯಗಳು ಬಳಿಕೆಗೋಸುಗ ತಾವಿಳದಿಹವಲ್ಲದೆ 4 ನಳಿನನಾಭನ ಪೂಜಾಗಳಿಗೆ ಬಾಂಬೊಳೆಯ ಮೈಲೆನಿಪದಲ್ಲದೆ ಮಿಕ್ಕಿಸಲು ಉಂಟೆ 5 ಚಿತ್ತಶುದ್ಧಿಯನೈದಿ ಉತ್ತಮ ಜಲದಿ ಮಿಂದು ಚಿತ್ತಜÀ್ಹನೈಯನ ಮಜ್ಜನಗೈಯಲು ಹತ್ತಾವತಾರನ ಮತ್ತೆ ಪೂಜೆಯ ಗೈದು ಉತ್ತಮ ಪದ ಸೇವಿಪುದೇ ತೀರ್ಥಾ 6 ಶಿರಿವರ ಪದಜಲ ವರ ತುಲಸೀದಲ ಬೆರೆÀಸಿ ಪಾವÀನ ಗೈಯೆ ಇರುವುದೆ ರೋಗವು ಉರಗಶಯನ ಶ್ರೀ ನರಸಿಂಹ ವಿಠಲನು ಪರಮ ವೈದ್ಯನು ತನ್ನ ಶರಣರಿಗೇ 7
--------------
ನರಸಿಂಹವಿಠಲರು
ಕಂಡೆ ನಿಂದಾನಂದೋಬ್ರಹ್ಮನ ಮಂಡಲೇಶನ ಧ್ರುವ ಪಿಂಡ ಬ್ರಹ್ಮಾಂಡ ತಂಡಕ ಜಡದ ಖಂಡಿತವಾಗ ಸುಪಂಡಿತರಾತ್ಮನ 1 ಸನ್ಮಾರ್ಗ ಸದ್ಗತಿ ಸಾಧನ ಸದ್ಗುರು ನಿಧಾನ ಸದ್ಬ್ರಹ್ಮಾಕರ ಸದ್ವಾಸನೆ ಪೂರಿಸಿ ಸದ್ಗೈಸುವ ಸದ್ಭಾವ ಬೋಕ್ತನ 2 ನಿಜಸುಖ ಭಾಸುವ ಮಹಿಪತಿಗೋಸುಗ ಭಾಸ್ಕರ ಕೋಟಿ ಪ್ರಕಾಶನ ಕಂಡೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಬು ಕಂಧರ ಸತತ ಬಿಡದೆ ರಕ್ಷಿ ಸಂಬೋಜೋಧ್ಭವನ ತಾತ ಪ ಜಂಭಾರಿ ವೈರಿಕುಲಾಂಬುಧಿ ಕುಂಭಜ ಕುಂಭಿಣಿಸುರ ನಿಕÀರುಂಬ ಪೋಷಕದೇವ ಅ.ಪ ನಳಿನಾಕ್ಷ ನರಕೇಸರಿ ನಂಬಿದೆ ನಿನ್ನ | ಶೌರಿ || ಸಿರಿ | ನಿಲಯ ನಿತ್ಯಾನಂದ ಎಲರುಣಿ ವರಶಾಯಿ ಕಲುಷಸಂಹಾರಕ ಜಲದರಿಪುವಿನ ತನಯಾನನುಜನ ಕಲಹದೊಳು ಜೈನಿದನ ತಾತನ ಕುಲವಿರೋಧಿಯ ಧ್ವಜನ ಜನಕಗೆ ಒಲಿದು ಬೆಂಬಲನಾದ ಕೇಶವ 1 ನಿಗಮ ರಕ್ಷಕ ಕೂರ್ಮಕೀಟ ಮಾನವ ಮೃಗವಟು ಪರಶುರಾಮ ಅಗಜೇಶ ಶರಕಾಲ | ನಗಪತಿ ವರದನೆ ಅ(ಗ)ಗಜರಾಜನ ಮಗಳಿಗೋಸುಗ ನಗುತ ಮಡದಿಯನಗಲಿ ಬಂದು ಜಗದಿ ಪೊತ್ತನ ನಗದಿ ನೆಲಸಿದ ತ್ರಿಗುಣ ವರ್ಜಿತ ಖಗವರೂಧನೆ 2 ಮಂದರೋದ್ಧರ ವಿಶಾಲಮಹಿಮನಾದ ಸಿಂಧೂರ ಪರಿಪಾಲ | ಕಂದರ್ಪಪಿತ ಶಾಮಸುಂರವಿಠಲನೆ ವಂದಿಸುವೆನು ಎನ್ನ | ಬಂಧನ ಬಿಡಿಸಯ್ಯ ಫಣಿ ಪತಿ ಪತಿ ವಿರೋಧಿ | ಪು ರಂದರಾರ್ಯರ ವೃಂದ ವಂದಿತ ನಂದ ಸುತ ಗೋವಿಂದ ಗೋಪತಿ 3
--------------
ಶಾಮಸುಂದರ ವಿಠಲ
ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಕಾಯಯ್ಯಾ ಎನ್ನದಯದೀ ಸಿಂಹಾದ್ರೀಶಾ ಪ ಅಖಿಲದೊಳಗೆ ಅತಿ ದುರ್ಜನ ಪ್ರಭೆಯಲಿ ನಿಖಿಳ ಧರ್ಮಗಳಡಗಲು ಕಂಡು ಭಕುತರ ಗೋಸುಗ ಅವತಾರವತಾಳಿ ಪ್ರಕಟಿಸಿದಿಳೆಯೊಳು ಚಿನ್ಮಯನೇ1 ಪರಿ ಸಾಧನದಿಂದಲಿ ದೇಹವ ನಿರುಪಮ ವಜ್ರದಂದದಿ ಮಾಡೀ ಮೆರೆವ ಗೋರಕ್ಷಗ ಬೋದಿಸ್ಯಕಲ್ಪಿತ ಶರೀರವ ಮಾಡಿ ನಿಲಿಸಿದೆಯ್ಯಾ2 ಅನಸೂಯಾ ಜಠರದಲುದ್ಭವಿಸಿ ಅನುದಿನ ಮುನಿ ಮಾನಸಲಿರುವಾ ಅನುಪಮ ಚರಿತನೆ ಮಹಿಪತಿ ನಂದನ ಮನ ದೈವಾಗಿಹೆ ಘನ ಕರುಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೊ ಕರುಣಾಳು ಅಂಬುದಛಾಯ ಬಿನ್ನಹ ಕೇಳು ತಾಯೊಳು ಶಿಶು ಗುಡಪಾಯಸಗೋಸುಗ ಬಾಯತೋರ್ಪುದು ನ್ಯಾಯವೇ ಪೇಳು ಪ. ಭೂತಿದೇವಿಯ ರಮಣಾ ನೃಪ ಸಂಪ್ರೀತಿ ಪೂರ್ತಿ ಕರಣಾ ಚಾತೂರ್ಯ ಕರಣಾ ದಿವಿಜಾರಾತಿ ಶಿರೋಹರಣಾ ಮಾತು ಮಾತಿಗೆ ವಿಖ್ಯಾತಿಗೊಳಿಪ ತೆರ ನೀ ತಿಳಿಯೇಯ ಖಗಕೇತನ ಶುಭದಾ 1 ಮಧುಮಯ ಮೃದುಭಾಷಾ ಮಧುಹರ ಮಧುಕರ ಮುಖಭೂಷಾ ಅಧರೀಕೃತ ತೋಷಾ ದಾನವ ಮದಜಲನಿಧಿಶೋಷಾ ಮಧುರಾ ಪಟ್ಟಣ- ಕಧಿಪನೆಂದೆಸೆವ ಬುಧರಿಪು ಕಂಸನ ಸದೆದ ಪರೇಶಾ 2 ಶ್ರೀಪತಿ ಸರ್ವೇಶಾ ದುರಿತಮಹಾಪದ್ಗಣನಾಶಾ ತಾಪೋನ್ಮಥನೇಶಾ ಪಾಲಿಸು ಭೂಪ ಶೇಷಗಿರೀಶಾ ನೂಪುರ ಕಿಂಕಿಣಿಕ್ವಣಿತ ಚರಣ ಲ- ಕ್ಷ್ಮೀ ಪರಿರಂಭಿತ ಪರಮಾನಂದದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರುರಾಜಾ - ಗುರುರಾಜಾ ಪ ಧರಣಿಸುರರ - ಸುರಭೂಜಾ ಅ.ಪ ಜ್ಞಾನಿಗಳರಸನೆ - ಧ್ಯಾನಿಪಜನರಿಗೆ ಜ್ಞಾನವು ಪಾಲಿಸೊ - ಜ್ಞಾನಿಜನನಾಥ 1 ಭವ ಕಾನನ ಚರಿಸುವೆ ಮಾನಸದಲಿ ತವ - ಧ್ಯಾನವ ಸಲಿಸೈ 2 ಅನ್ಯರ ಭಜಿ¸ದೆ - ನಿನ್ನನೆ ನಿತ್ಯದಿ ಮನ್ನದಿ ಭಜಿಸುವ ಉನ್ನತ ಮತಿ ನೀಡೈ 3 ನೀಚರ ಮನಿಯಲಿ - ಯಾಚಿಪಗೋಸುಗ ಯೋಚಿಪ ಮನವನು ಮೋಚನೆ ಮಾಡೈ 4 ದಾತನೆ ಗುರುಜಗ - ನ್ನಾಥ ವಿಠಲದೂತಾ5
--------------
ಗುರುಜಗನ್ನಾಥದಾಸರು
ಚಿಂತೆಯನು ಪರಿಹರಿಸು ಚಂದ್ರವದನೇ ಪ ಚಂದ್ರಶೇಖರನಾಣೆ ಬಹುವಿಧದಿ ನೊಂದು ಭ್ರಾಂತನಾದೆತಾಯಿ ಅ.ಪ. ಹೆಣ್ಣಿಗೋಸುಗ ಪೋಗಿ ಹೆಣ್ಣಿನಾಶೆಯ ಮಾಡಿ ಮಣ್ಣುಪಾಲಾದೆನೇಬಣ್ಣಕ್ಕೆ ಮರುಳಾಗಿ ಬಾಣಕ್ಕೆ ಗುರಿಯಾಗಿಕಣ್ಣುಕಾಣದೆ ಕೂಪದೊಳು ಬಿದ್ದೆಅನ್ನಪೂರ್ಣೆಯೆ ನಿನ್ನ ಚರಣವನು ನಂಬಿದ ಶರಣನ ಪಾಲಿಸು ತಾಯಿ 1 ಮನನಿಲ್ಲದೆ ಮತ್ತೆ ಮನಬಂದತ್ಯೆರ ತಿರುಗಿ ಮನ್ಮಥನ ಬಯಸಿದೆ ಮಾನಹಾನಿಯಾಗಿ ಹೀನನಾದೆನು ನಾನು ಮನ್ಮಥನ ತಾಯೆಪ್ರಾಣ ಪೋಗೋದು ಲೇಸು ಪ್ರಾಣಿಗಳ ಮಧ್ಯದಿಮನೋಮಾನಿನೀ2 ಮತ್ಸ್ಯ ಮೂರುತಿ ತಂದೆವರದಗೋಪಾಲವಿಠ್ಠಲನ ಅಚ್ಚಸುಖ ಶರಧಿಯೊಳಿಪ್ಪ ಮೀನಾಕ್ಷಿಯೇ 3
--------------
ತಂದೆವರದಗೋಪಾಲವಿಠಲರು
ಚೌತಿಯ ದಿವಸ ರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ- ಮೌರಿ ರಭಸದಿ ಲಕ್ಷ್ಮೀಕಾಂತ ಭೂರಿ ವೈಭವದಿ ಪೊರಟನೆತ್ತ ಯಾವ ಕಾರಣವೆಂದು ಪೇಳೆಲೆ ಸತ್ಯ 1 ಊರ್ವಶಿ : ದೇವಿ ಕೇಳೆಲೆ ಸುಮ್ಮಾನದಿಂದ ಕುಲ- ದೇವರ ಪೂಜೆಗೋಸುಗ ಬಂದ ಪಾವನಮೂರ್ತಿಯಾದುದರಿಂದ ನಮ್ಮ ಕಾವನು ಕರುಣಾಕಟಾಕ್ಷದಿಂದ2 ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ- ನ್ನಾಥನಿಗ್ಯಾವ ಕುಲವು ಕಾಣೆ ರೀತಿಯನರುಹಬೇಕೆಲೆ ಬಾಲೆ ಸರ್ವ ಚೇತನಾತ್ಮನ ನಾಟಕದ ಲೀಲೆ3 ಊರ್ವಶಿ : ಪಾಂಡವರಾಯುಧಗಳನ್ನೆಲ್ಲ ಪೊತ್ತು- ಕೊಂಡ ಕಾರಣದಿ ಪೂಜೆಗಳೆಲ್ಲ ಕಂಡು ಪೊಗಳಲು ಕವಿಗು ಸಲ್ಲ ಇನ್ನು ಪುಂಡರೀಕಾಕ್ಷನವನೆ ಬಲ್ಲ4 ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ- ಭೋಜನಾಭನು ತಾಕ್ಷ್ರ್ಯನ ಮೇಲೆ ರಾಜಬೀದಿಯೊಳ್ ಬರುವದೇನೆ ಇಂಥ ಸೋಜಿಗವೇನು ಪೇಳೆಲೆ ಜಾಣೆ5 ಊರ್ವಶಿ : ಪಟಹ ಡಿಂಡಿಮವಾದ್ಯರವದಿಂದ ತಂ- ಬಟೆನಿಸ್ಸಾಳರವದಿ ಬರುವ ಚಂದ ಸಟೆಯಲ್ಲ ಕೇಳು ಕರುಣದಿಂದ ನಮ್ಮ ಕಟಕ ರಕ್ಷಿಸಲು ಬರುವ ಗೋವಿಂದ6 ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ- ಗಲಭೆಗಳಿಂದ ಪೋಗುವದೇನೆ ನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ- ಜಲಜನಾಭನ ಮಹಿಮೆಯ ಜಾಣೆ7 ಊರ್ವಶಿ :ಚಾಪಲನೇತ್ರೆ ಚೌತಿದಿನದಿ ಕೆರೆ- ದೀಪವೆಂದೆನುತ ಭಕ್ತರು ಮುದದಿ ಶ್ರೀಪರಮಾತ್ಮ ವಿಲಾಸದಿ ಭಕ್ತ- ರಾಪೇಕ್ಷೆಗಳನು ಸಲ್ಲಿಸುವಂದದಿ8 ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ- ಸ್ತೋಮ ಜೇನುಂಡೆ ಬಿರುಸು ಮಿಗಿಲು ವ್ಯೋಮಕೇಶಗಳ ಪೊಗಳತೀರದು ಸರಿ ಭೂಮಿಯೊಳ್ ಕಾಣೆನೆಂಬಂತಾದುದು9 ಅಮಮ ಇದೇನೆ ಇಂದಿನ ಲೀಲೆ ಜನ- ರಮರಿಕೊಂಡಿಹರೇನಿದು ಬಾಲೆ ಸಮವಿಲ್ಲ ಇಂತೀ ವೈಭೋಗಕ್ಕೆಲೆ ನ- ಮ್ಮಮರಾವತಿಗಿಂತಧಿಕ ಬಾಲೆ10 ಊರ್ವಶಿ : ಸಾರ್ಥಕಾಗುವದು ಜನ್ಮವು ಕಾಣೆ ಸಕ- ಲಾರ್ತಿ ಹರಣವಾಗ್ವದು ಜಾಣೆ ಕೀರ್ತಿತರಂಗಮಾಗಿಹುದೇನೆ ಶೇಷ- ತೀರ್ಥವೆಂದರೆ ಕೇಳಿದು ಪ್ರವೀಣೆ11 ರಂಭೆ : ಏಸು ದೊಡ್ಡಿತೆ ಕೇಳಲೆ ಬಾಲೆ ಅನಂ- ತಾಸನದಂತೆ ಮರೆವುದಲ್ಲೇ ನಾಸಿರ ದೀಪಸೋಪಾನದಲೆ ಮಹಾ- ಶೇಷನಿಹನು ಮಧ್ಯದೊಳಿಲ್ಲೇ12 ಊರ್ವಶಿ : ಕರುಣಾಕರನು ನಮ್ಮೆಲ್ಲರನು ನಿತ್ಯ ಪೊರೆಯಲೋಸುಗ ಬಂದನು ತಾನು ಸುರುಚಿರ ಮಂಟಪವೇರಿದನು ಭೂ- ಸುರರಿಂದ ವೇದಘೋಷವ ಕೇಳ್ವನು13 ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮ ಸೃಷ್ಟಿಗೆ ಪೊಸತಾಗಿಹುದು ಕಾಣೆ ಕಟ್ಟಿಸಿದವನು ಪುಣ್ಯೋತ್ತಮನು ಪರ- ಮೇಷ್ಠಿ ಜನಕನ ಕೃಪೆಯಿನ್ನೇನು14 ಭಜಕರ ಮುಖದಿಂದೆಲ್ಲ ತಾನು ಭೂ- ಭುಜನಾಗಿ ನಡೆಸುವನಿದನೆಲ್ಲನು ನಿತ್ಯ ಸಾಕಾರವನು ತೋರಿ ತ್ರಿಜಗವನೆಲ್ಲ ರಕ್ಷಿಸುತಿಹನು15 ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ- ದೊಡೆಯ ಪೊರಡುವ ಕಾಲದಿ ಭಾರಿ ಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥ ಕಡು ಬೆಡಗನು ಉಸುರೆಲೆ ಬಾಲೆ16 ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮ ತನುವಿಗೆ ಸೋಂಕಲದನೆಲ್ಲವ ಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ- ಧ್ವನಿಯೆಸಗಿದರು ಕೇಳಿದರಂದವ17 ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು- ಬರುವನು ವೇದನಿನಾದದಲಿ ವರರತ್ನ ಖಚಿತ ಮಂಟಪದಲ್ಲಿ ನಿಂತ ನಿರವದಿ ಸುಖದಾಯಕನಲ್ಲಿ18 ಶರಣರ ಪಾಪ ಮನಕೆ ತಾರ ದುಡಿದ ವರ ಭೇರಿಗೆರೆವ ಬಿಸಿನೀರ ವರಲಕ್ಷ್ಮೀನಾರಾಯಣಧೀರ ಸುರು- ಚಿರ ಸಿಂಹಾಸನವೇರಿದ ವೀರ19
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯ ಜಯ ಜಯ ಜಯ ವಿಷ್ಣುಪಾದ ಜಯ ಶೇಷಗಿರಿಯಲ್ಲಿ ಮೆರೆವಂಥಾ ಪಾದ ಜಯ ಭಕ್ತಕೋಟಿ ಜೀವರ ಸಲಹುವ ಪಾದ ಸಿರಿ ಪಾದ 1 ಧ್ವಜ ವಜ್ರಾಂಕುಶ ಪದ್ಮ ಪಾದ ನಿಜದಿ ಸಲಹುವ ಗಂಗಾಜನಕನ ಪಾದ ಮದಗಜಗಮನನ ಪಾದ ಪಾದ 2 ಪೀತಾಂಬರಧರನ ಪಾದ ಪಾದ ಸೀತಾಪÀತೆ ದಿವ್ಯಹನುಮಾನುತ ಪಾದ ಪಾದ 3 ಹಾರ ಪದಕವಿಟ್ಟ ಪಾದ ತನ್ನ ನಾರಿ ಲಕುಮಿ ಸಹ ಮೆರೆವಂಥ ಪಾದ ಪಾರುಗಾಣಿಪ ದಿವ್ಯ ನೋಟದ ಪಾದ ಪಾದ ಭವವಾರುಧಿ ದಾಟಿಸುವ ದಿವ್ಯಪಾದ 4 ಮಕರ ಕುಂಡಲಧರನ ಪಾದ ತನ್ನ ಸಖ ಪಾಂಡವರಿಗೆ ಒಲಿದಂಥ ಪಾದ ಶಿಖೆಯೊಳು ಮಾಣಿಕ್ಯ ಕಿರೀಟನ ಪಾದ ಪಾದ 5 ಪಾದ ಪಾದ ಅಮೃತ ತಂದ ಪಾದ ಅಚ್ಚ ಭೂಮಿಯ ತಂದ ಪಾದ ಪಾದ 6 ಭೂಮಿಯನಳೆದಂಥ ಪಾದ ಭೂವ್ಯೋಮ ತ್ರಿವಿಕ್ರಮ ವಾಮನ ಪಾದ ಸ್ವಾಮಿ ಪರಶುಧರನ ಪಾದ ಪಾದ 7 ಗೋಕುಲನಂದನ ಪಾದ ಶ್ರೀಪತಿ ಬೌದ್ಧನ ಪಾದ ಪರಿ ನೆನಯಲಿ ಶ್ರೀಪ ಕಲ್ಕಿ ಪಾದ ಪಾದ 8 ಹತ್ತಾವತಾರ ಎತ್ತಿದ ಪಾದ ಭಕ್ತರನೆಲ್ಲಾ ಸಲಹುವ ಪಾದ ಮುಕ್ತಿದಾಯಕ ಕೃಷ್ಣನ ಪಾದ ಪಾದ 9 ಮೂರು ಹೆಜ್ಜೆ ಭೂಮಿ ಬೇಡಿದ ಪಾದ ತನ್ನ ಹಾರೈಸಿದ ಭಕ್ತರಿಗೋಸುಗ ಊರಿ ವೆಂಕಟಗಿರಿಯೊಳ್ ಮೆರೆವಂಥಾ ಭಕ್ತ ಪಾದ 10 ಪಾದ ಮಸ್ತಕದಿ ರಾರಾಜಿಸುವ ಕಿರೀಟನ ಪಾದ ಕಸ್ತೂರಿ ರಂಗನ ಪಾದ ಪಾದ 11
--------------
ಸರಸ್ವತಿ ಬಾಯಿ
ತಮ್ಮ ಕೇಳಿದ್ಯಾ ಪರಬೊಮ್ಮ ನೀನಂತೊ ನಿತ್ಯ ತೃಪಿತನು ನೀನಂತಲ್ಲೊ ಕೃಷ್ಣಯ್ಯ ಸುತ್ತಿ ಬಂದೆನೆ ನಾಲಿಗಾರಿದೆ ಅಮ್ಮ ಹತ್ತು ಸಾವಿರ ಭಾನುಪ್ರಭೆಯುಳ್ಳವನಂತೊ ಕತ್ತಲೆಮನೆ ಪೋಗಲೊಬ್ಬನಂಜುವೆನೆ 1 ಪುರಾಣಪುರುಷ ನೀನಂತಲ್ಲೊ ಕೃಷ್ಣಯ್ಯ ಆರು ತಿಂಗಳು ಪೋದಾವಂದೆಲ್ಲ ಎನಗೆ ನಿರತಿಶಯ ಮಹಾ ಮಹಿಮೆ ಉಳ್ಳವನಂತೊ ಪೂರತಿ ಮನೆಯೊಳು ನಡೆಯಲಾರೆ 2 ಅಣ್ಣಾ ನೀ ಸರ್ವಜ್ಞನೆಂಬೋರೊ ಜಗವೆಲ್ಲ ಬೆಣ್ಣೆಯು ಸಿಗದಲ್ಲೆ ಪುಡುಕಿದರೆ ಸಣ್ಣವ ನೀನಲ್ಲವೆಂಬರೊ ಪಿರಿಯಾರು ಮಣ್ಣು ನಾ ಮೆದ್ದಾರೆ ಟೊಣದೆಲ್ಲವಮ್ಮ 3 ಜಗದುದರನು ನೀನಂತಲ್ಲೊ ಕೃಷ್ಣಯ್ಯ ನಗುಚಾಟಲು ಸಣ್ಣ ಪೊಟ್ಟಿ ನೋಡೆ ನಿಗಮಗಳು ನಿನ್ನ ತುತಿಯಂತೊ ಗೋವಿಂದ ನಗುವರಲ್ಲವೆ ಗೋಪ ನಾರಿಯರು 4 ಮೂಢ ದೈತ್ಯರಿಗೆಲ್ಲದಲ್ಲಣ ನೀನಂತೊ ಜಾಡ ಮೈಯನ ನೋಡಿ ಅಂಜುವೆನೆ ಬೇಡಿದ ಪುರುಷಾರ್ಥ ಕೊಡುವನು ನೀನಂತೊ ಬೇಡಿದೆ ನಮ್ಮಮ್ಮ ಅಮ್ಮೆ ಕೊಡೆಂದು 5 ಬೆಟ್ಟವ ನೀನೆತ್ತಿದಂತಲ್ಲೊ ಕೃಷ್ಣಯ್ಯ ಬಟ್ಟು ನಿನ್ನದು ನೋಡೆ ಎತ್ತಲಾರೆ ಘಟ್ಯಾಗಿ ವಿಪ್ರರು ಪೇಳೋದು ಪುಸಿ ಏನೊ ಹೊಟ್ಟಿಗೋಸುಗ ಸುಳ್ಳು ಪೇಳುವರೆ 6 ಏಸು ಲಕ್ಷ್ಮಣವಿವೆ ನೋಡಬೇಕೆಂದರೆ ಪುಸಿದ್ಯಾಕುಸರಾನು ನೋಡೆಂದನು ಪರಿ ಗೋಪಿಯ ಮೋಸಗೊಳಿಪ ಕೃಷ್ಣ ನಮ್ಮ ಸಲಹಲಿ 7
--------------
ವ್ಯಾಸತತ್ವಜ್ಞದಾಸರು
ತಾಸು ಬಾರಿಸುತಿದೆ ಕೇಳೋ ಮನುಜತಾಸು ಬಾರಿಸುತಿದೆ ಕೇಳೋ ಪ ಮೋಸ ಹೋಗಲು ಬೇಡ | ಆಶಪಾಶಕೆ ಶಿಲ್ಕಿವಾಸುದೇವನ ಮನ | ಒಲಿಸುವುದೆಂದೂ ಅ.ಪ. ಶ್ರೀ ತರುಣೇಶನ ಜಗಕೇಕನೆನಿಪನಮಾತು ಮಾತಿಗೆ ನೆನೆ ಮನುಜಾ |ಗಾತುರಗೋಸುಗ ಆತುರ ಪಡದಲೆಪ್ರೀತಿ ಬಿಡಿಸೊ ಸಂಕೀರ್ತಿಸಿ ಎಂದು 1 ಕಾಲ ಕಳೆಯ ಬೇಡ ||ವ್ಯಾಳ ಶಯ್ಯ ಶ್ರೀ ವೆಂಕಟ ನಿಲಯನ |ವ್ಯಾಳೆ ವ್ಯಾಳೆಕೆ ನೆನೆ ಅಲಸದಲೆಂದು 2 ಹೆಣ್ಣು ಹೊನ್ನು ಮಣ್ಣುಗಳ ನೆಚ್ಚಿಬನ್ನ ಬಹಳವ ಪಡವಿಯೊ ಮನುಜಮುನ್ನವೆ ಯೋಚಿಸಿ ಎಚ್ಚರದಲ್ಲಿ |ಪನ್ನಗಶಯ್ಯನ ನೆನೆವುದೆಂದೂ 3 ಭವ ಸಿಂಧುವ ಕಳೆಯೋನಂದವನೀಯುವ ಇಂದಿರೆಯರಸನಚಂದದ ಚರಣಾರವಿಂದತುತಿಪುದೆಂದು 4 ತನುವು ಅಸ್ಥಿರ ಮನವು ಚಂಚಲವೊಧನವೂ ಸಾಧನಗಳು ಬಲು ದುಷ್ಟಾ |ಘನ ಮಹಿಮನು ಗುರು ಗೋವಿಂದ ವಿಠಲನದಿನ ದಿನ ನೆನೆದು ಸುಖಿಸುವುದೆಂದೂ5
--------------
ಗುರುಗೋವಿಂದವಿಠಲರು