ಒಟ್ಟು 318 ಕಡೆಗಳಲ್ಲಿ , 64 ದಾಸರು , 288 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದು ಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿ ಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟು ಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿ ಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡು ದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನ ಸ್ಥಾ(ಸ್ಥ)ಳವ ಶುದ್ಧ ಮಾಡು ಸ್ಥಿರವಾದ ಮನಸಿನ ಸೂತ್ರವಿಡಿದು ಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿ ಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರ ಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆ ಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತ ದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನು ಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿ ವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾ ಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟು ವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ತಿಮಿರ ನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪ ಪರಮ ಸಾಧು ಹರಹರಾ 31 ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ನರಸಿಂಹ
ಅಧ್ಯಾಯ ನಾಲ್ಕು ತೃಣಾವರ್ತ ಪ್ರಾಣಾಪಹತ್ರ್ತೇ ನಮಃ ಶ್ರೀ ಗುರುಭ್ಯೋ ನಮಃ ಪದ ರಾಗ:ದೇಶಿ ಅಟತಾಳ ಸ್ವರ ಷಡ್ಜ ಛಂದಾದುತ್ಸವ ಬರಲು ಆನಂದದಿಂದಿರುತಿಹಳು|| 1 ದ್ವಿಜವೃಂದಕ್ಕ ಭೋಜನವು|| ಕೊಂಡವರಿಂದ ಆಶೀರ್ವಾದವು|| 2 ಖಡುನಿದ್ರಿ ನೋಡಿದಳು| ಭಂಡಿಯ ಬುಡಕಮಲಗಿಸಿದಳು 3 ಮತ್ತ ಪೂಜಿಸುತಿಹÀಳು|| ಮತ್ತುಡಿತುಂಬಿದಳು|| 4 ಭಾಳಾಗಿ ರೋದನವು | ಕೇಳಲಿಲ್ಲ ಶಬ್ದವು|| 5 ಕಾಲಿಲೆ ಒದ್ದನಾಗೆ| ಬುಡಮೇಲಾಗಿಬಿದ್ದಿತಾಗೆ|| 6 ಕಡ ಶಬ್ದ ಮಾಡುತಲೆ|| ಕೊಡಗಳು ಒಡದವಲ್ಲೆ||7 ನೆರೆದು ಮಾತಾಡಿದರು| ಮುರಿದಂಥವರು ದಾರಿರದೆ ಭಂಡಿಯುತಾನೆ ಮುರದಿತು ಹ್ಯಾಗೆಂದರು|8 ಬಾಲಕರಂದರಾ ಕಾಲಕ್ಕೆ ಈ ಕೂಸಿನ ಕಾಲಿಲೇ ಒದ್ದಿತ್ತೆಂದು| ಬಾಲರನುಡಿಗೆ ಗೋಪಾಲರು ನಕ್ಕರು ಬಾಲರ ಮಾತೆನ್ಯಂದು|| 9 ಗೋಪಿ ಬಿಡದಪ್ಪಿ ಕೂಂಡಳಾಗೆ || ಬಿಡದೆ ಆಡಿಸಿದಳಾಗೆ|| 10 ಧಿಟ್ಟನಂದಗೋಪ ಥಟ್ಟನೆ ಭಂಡಿಯ ಮುಚ್ಚಿ ಪೂಜಿಸುತಿಹನು| ದಿಟ್ಟಾಗಿ ದ್ವಿಜರಿಗೆ ಕಟ್ಟ ಇಲ್ಲದಲೆ ಕೊಟ್ಟಾನು ಗೋಗಳನು||11 ಕಜ್ಜಲಾದಿಗಳಿಂದ ದುರ್ಜನದೃಷ್ಟಿ ವಿಸರ್ಜನ ಮಾಡಿಸುವಾ| ಸಜ್ಜನರಿಂದ ಸುಪೂಜ್ಯ ಮಂತ್ರಿಗಳಿಂದ ಮಾರ್ಜನ ಮಾಡಿಸುವಾ||12 ಖಳರನ್ನು ಕೊಲುವನು| ಬೆಳುವಾನಂತಾದ್ರೀಶನು||13 ಪದ್ಯ ಮಂದ ಗಮನಿಯು ತನ್ನ ಕÀಂದನ ಎತ್ತಿ ಆನಂದದಿಂದಾಡಿಸಲು ಕಂದನಾದನು ಭಾರದಿಂದ ಬೆಟ್ಟದ ಘಾಳಿಯ ರೂಪದಿಂದಲಿ ತೃಣಾವರ್ತ ಮುಂದ ಚಕ್ರದ ಕಂದನಾ ಎತ್ತಿ ತ್ವರದಿಂದ ಬಿಡದಲೆ ವೈದ ಮುಂದ ಗಗನಕ್ಕೆ|| 1 ತಿಳಿವುತಲೆ ಮರ್ತೆಲ್ಲ ಚಿಂತಿಗಳ ಮರ್ತಳಾಗೆ|| 2 ಶ್ರೀಕಾಂತನಾ ಜನನಿ ತೋಕ ಗೋವಿಂದನು ಮೊಲಿಯು ತಾ ಕುಡುತಲಿರುತಿರಲು ಆ ಕಾಲದಲ್ಯವನು ಆಕಳಿಸಿದನು ಬಾಲ ಆಕ್ಯವನ ಬಾಯ ಒಳಗೆ ತಾಕಂಡಳೆಲ್ಲ ಭೂಲೋಕ ಬಿಸ್ತರವು| ಆ ಮ್ಯಾಲಕೊಂದು ದಿನ ಆ ಮಹಾತ್ಮನು ಗರ್ಗನೇಮಿಷ್ಯಲ್ಲಿಗೆ ನಾಮಕರಣವ ಮಾಡಿ ನೇಮಿಸ್ಹೇಸರಿಟ್ಟ ಬಲರಾಮ ಕೃಷ್ಣೆಂದು|| 3 ಸಂಭ್ರಮದಿ ಮುಂದವರು ಅಂಬಿಗಾಲಿಕ್ಕಿ ಬಹಳ್ಹಬಲವತೋರಿ ಆಯತ ತಾಯಿ ಎಂಬುವರು ತೊಡಿಯ ಅವಲಂಬಿಸಲು ನೋಡುವರು ಸಂಭ್ರಮದಿ ಎತ್ರದ್ಯಕೊಂಬುವರು ಬ್ಯಾಗೆ| ಅಂಬುಜೋದ್ಭವಪಿತನು ಸ್ತಂಭಾದಿಗಳನು ಅವಲಂಬಿಸುತ ನಡಿದಾಡಿ ಹಂಬಲಿಸಿ ಮುಂದ ತನ್ನ ನಂಬಿದ್ದ ಗೆಳೆಯರನ ನಂಬಿಗೋಕುಲದಲ್ಲಿ ತುಂಬೆ ಓಡ್ಯಾಡಿದನು ಅಂಬುಜಾಕ್ಷಾ|| 4 ಮುಂದ ಬಹು ಮಂದಿಗಳ ಮಂದಿರದ ಒಳಘೋಗಿ ಸಂದೇಹ ಇಲ್ಲದಲೆ ಛಂದಾದ ಬೆಣ್ಣಿಯನು ತಿಂದಿರುವ ತಿಂದು ಇಲ್ಲಂದಿರುವ ಮನಿಯಲ್ಲಿ ಬಂದಿರುವ ಕಲಹವನು ತಂದಿರುವ ನಿತ್ಯಾ| ನಂದನಂದನವ ಒಂದೂಂದು ಅಪರಾಧವನು ನಂದ ಪತ್ನಿಗೆ ತಿಳಿಯತಿಂದು ಮನದಲಿ ಮಾಡಿ ಒಂದು ದಿನ ಎಲ್ಲಾರು ಒಂದಾಗಿ ಮನಿಮುಟ್ಟ ಬಂದು ಗೋಪಿಯರು ಹೀಗೆಂದರಾಗೆ|| 5 ಪದ, ರಾಗ :ಶಂಕರಾಭರಣ ತಾಳ ತ್ರಿವಡಿ ಅಟ್ಟುಳಿ ಕುಡುವನೋಡಮ್ಮಾ| ಈ ಕೃಷ್ಣ ನಿನ್ನ ಮಗ| ಅಟ್ಟುಳಿ ಯಥೇಷ್ಟ ಇರುವದು ಸ್ಪಷ್ಟ ನಾನಿನಗೆಷ್ಟು ಪೇಳಿದರಷ್ಟೆ ತಾ ಮತ್ತಿಷ್ಟು ಮಾಡುವಾ|| ಪ ಸಿಕ್ಕ ಮನಿಮನಿ ಹೊಕ್ಕು ನೋಡುವನೆ| ತಾ ಸಿಕ್ಕದಿರುವವ ತತ್ಕ ತುಡಗಿವ ಠಕ್ಕನಾಗಿಹನೆ ಅಕ್ಕಕೇಳ್ಬಹಳಕ್ಕರದಿ ಕೈಯಿಕ್ಕಿ ಕಡದಿಹ ಚೊಕ್ಕ ಬೆಣ್ಣಿÂಯ ಚಿಕ್ಕ ಬಾಲಕರಿಗಿಕ್ಕಿ ತಿಂಬುವ ಮಿಕ್ಕ ಬೆಣ್ಣಿಯ ಬೆಕ್ಕಿಗ್ಹಾಕುವಾ|| 1 ಅಡಗಿ ಮನಿಯಲಿ ಅಡಗಿ ಕೊಂಡಿರುವಾ | ಅಲ್ಲಿರುವ ಭಾಂಡವು ಬುಡವು ಮೇಲಾಗ್ಯಾಡಕಲೇರಿಸುವಾ| ಅಡಿಗಳನು ಅಲ್ಲಿಡುತ ನೆಲೆವಿನಲಿಡುವ ಪಾಲ್ಮಸರ್ಕುಡುವ ಗೆಳೆಯರಿಗಿಡುವ ತೀರಲು ಬಿಡದೆ ಮತ್ತಾ ಗಡಗಿಯನು ನಿಂತು ನಗುವನಂತಾದ್ರೀಶನು 2 ಆರ್ಯಾ ಪರಿ ಗೋಪಿ ಯಶೋದಿಯು ತಾ ನಕ್ಕು|| ಕೋಪಿಸಲಿಲ್ಲವು ವ್ಯಾಪಕನಾಗಿಹ ಆ ಪುತ್ರನ ಸ್ನೇಹದಿ ಸಿಕ್ಕು|| 1 ಪದ್ಯ ಒಂದು ದಿನದಲಿ ಸ್ನೇಹದಿಂದ ರಾಮಾದಿಗಳು ಛಂದಾಗಿ ಕೊಡಿ ಆನಂದ ದಿಂದಾಡುತಿರೆ ಮುಂದವರು ತಾಯಿಯ ಮುಂಧೇಳಿದರು ನಿನ್ನ ಕಂದ ಕೃಷ್ಣನು ಮಣ್ಣು ತಿಂದನೆಂದು ಅಂದ ಮಾತನು ಕೇಳಿ ಮಂದಗಮನಿಯು ತಾನು ಕಂದನಾ ಕೈ ಹಿಡಿದು ಮುಂದಕ್ಕೆ ಕರದು ಭಯದಿಂದ ಇರುವವನ ಕಣ್ಲಿಂದ ನೋಡುತಲೆ ಅಂದಳೀಪರಿಯು ಹಿತದಿಂದ ಬಣ್ಣೆಸುತಾ|| 1 ಪದ, ರಾಗ:ಶಂಕರಾಭರಣ ತಾಳ:ತ್ರಿವಿಡಿ ಮಣ್ಣ್ಯಾಕ ತಿಂಬುವಿಯೋ| ಅಪ್ಪಯ್ಯಾ ಕೃಷ್ಣಾ| ಮಣ್ಣ್ಯಾಕ ತಿಂಬುವಿ ಉಣ್ಣಂದರವಲ್ಲಿ|| ಪ ಅನ್ನದೊಳಗ ಸವಿ ಬೆಣ್ಣಿಯೊಳಗ ಸವಿ ಹಣ್ಣಿನೊಳಗ ಸವಿ ಮಣ್ಣೇನು ಸವಿ ಕೃಷ್ಣ|| 1 ಮಣ್ಣುತಿಂದಿಹನೆಂದು ಸಣ್ಣವರ್ಹೇಳೋರು ಕಣ್ಣತಿ ಕಂಡು ನಿಮ್ಮಣ್ಣ ಹೇಳುವ ಮತ್ತ|| 2 ಸಣ್ಣಕ್ಕಿ ಅನ್ನವು ಬೆಣ್ಣೆ ಕಾಶಿದ ತುಪ್ಪ ಉಣ್ಣೊ ಮತ್ತಿಷ್ಟು ನಮ್ಮಣ್ಣಾನಂತಾದ್ರೀಶಾ|| 3 ಆರ್ಯಾ ಜನನಿಯ ನುಡಿ ಸಜ್ಜನರೊಡಿಯನು ತಾ ಅನುಸರಿಸುತ ಮನಸಿಗೆ ತಂದು| ಜನನ ರಹಿತ ಆ ಜನನಿಗೆ ನುಡದನು ಅನುಮಾನವಿಲ್ಲದೆ ಹೀಗೆಂದ|| 1 ಪದ, ರಾಗ:ಶಂಕರಾಭರಣ ಮಣ್ಣು ತಿಂದಿಲ್ಲವÀಮ್ಮ| ತಿಂದಿಲ್ಲ ಮಣ್ಣು ಎಂದ್ಯಂದಿಲ್ಲವಮ್ಮ ಪ ಬಟ್ಟಹಚ್ಚಿಕೈಲೆ ಮುಟ್ಟಿಲ್ಲವಮ್ಮಾ| ಧಿಟ್ಟಾಗಿ ಹೆಜ್ಜೆ ಹೊರಗಿಟ್ಟಿಲ್ಲವಮ್ಮಾ|| 1 ಎಲ್ಲೆ ಹೋಗದೆ ನಾ ಇಲ್ಲಿದ್ದೇನಮ್ಮಾ | ಎಲ್ಲಾರು ಈ ಪರಿ ಸುಳ್ಳಾಡೋರಮ್ಮ|| 2 ಆಣಿ ಕಾಣಮ್ಮ|| 3 ಪದ್ಯ ಕಾಯಜನಪಿತ ತನ್ನ ಬಾಯಲೀ ಪರಿಯನಲು ತಾಯಿ ಆ ಕಾಲದಲಿ ಬಾಯಿನೋಡುವೆನೆನಲು ತಾಯಿ ನೀ ನೋಡೆಂದು ಆ ಯಶೋದಿಯ ಮುಂದ ಆ ಎಂದು ಬಾಯದೆಗೆದ ಆಯತಾಕ್ಷಾ| ಬಾಯವಳಗೆ ಕಂಡಳಾ ತಾಯಿ ಲೋಕಗಳೆಲ್ಲಾ ಬಾಯಿವಳಗ ಗೋಕುಲವು ತಾಯಿಇರುವಳಲ್ಲೆ ಭ್ರಮಿಸಿದಳು ಮಾಯವೊ ಇದು ಸ್ವಪ್ನ ಪ್ರಾಯವೂ ಬುದ್ಧಿ ವ್ಯವಸಾಯವೊ ಎಂದು|| 1 ಲಗಬಗಿಯ ಜ್ಞಾನಚಕ್ಷುಗಳಿಂದ ನೋಡಿ ರೋಮಗಳುಬ್ಬಿ ಗಂಟಲವು ಬಿಗಿದು ಸಂತೋಷದಲಿ ಮಗನಲ್ಲ ಇವ ಸರ್ವ ಜಗದೊಡೆಯನೆಂತೆಂದು ಬಗಿಬಗಿಯ ಸ್ತುತಿಮಾಡಿ ಕೈಮುಗಿದಳಾಗೆ | ಜಗದೀಶ ಮತ್ತ ಲಗಬಗಿಯ ಮೋಹಪಾಶ ಬಿಗದು ಕಟ್ಟಿದನಾಗೆ ಮಗನೆಂದು ತಿಳಿದಾಕಿ ಬಿಗಿದಪ್ಪಿ ಮುದ್ದಾಡಿ ಹಗಲಿರುಳು ತಾನು ಕಾಲವನು ಕಳದಳಾ ಮಗನಾ ಸಂಭ್ರಮದಿ|| 2 ಖಡುನಂದಗೋಪನಾ ಮಡದಿ ಒಂದಿನದಲಿ ಬಿಡದೆ ದಾಸಿಯಕಿಲ್ಲ ಬಿಡಿಗೆಲಸ ಮಾಡುತಿರೆ ಖಡು ಹರುಷದಲಿ ದೂಸರು ಕಡವುವಳು ತಾನೇವ ನಡುವೆ ಕೃಷ್ಣನ ಲೀತಿ ನುಡುವುತಿಹಳು| ಧಡಿಯ ಪೀತಾಂಬರವು ಶಡಗರದಿ ಉಟ್ಟಿಹಳು ಮಡಿಯ ಕುಪ್ಪಸವು ಬಿಗಧಿಡದು ತೊಳ್ಳಿಹಳು ಆ ಮಡಿಯ ಕುಪ್ಪಸದೊಳಗ ಅಡಗಿರುವ ಶುಚವೆರಡು ಬಿಡದೆ ಮಗನಲಿ ಸ್ನೇಹ ತೊಡಕಿ ತೊರದಿವಹು|| 3 ನಡವಿನೊಡ್ಯಾಣ ಬಡನಡುವಿನಲಿ ಇಟ್ಟಿಹಳು ಕಡಗ ಶಂಕಣ ಕೈಲೆ ಕಡಗೋಲಧಗ್ಗವನು ಹಿಡಿದೆಳೆದು ಶ್ರಮದಿಂದ ಕಡುವಂಥ ಕಾಲದಲಿ ನಡುಗುತಿಹವೆರಡೂ ಕುಚ\ ಬಡನಡವು ಬಳಕುವುದು ಬಿಡದೆ ಮುಖದಲ್ಲಿ ಬೆವರು ಬಿಡುವುದದು ತುರಬಿನಲಿ ಮುಡಿದ ಮಲ್ಲಿಗಿ ಹೂವು ಸಡಲುತಿಹವು| ಗಡಬಡಿಸಿ ಕೃಷ್ಣ ಮಲಿ ಕುಡಿಯ ಬೇಕೆನುತ ಆ ಕಡುವ ಕಾಲಕ ಬಂದು ದೃಢವಾಗಿ ಕಡಗೋಲು ಹಿಡಿದು ಮಾತಾಡಿದನು| ಕಡುವ ಈ ಕೆಲಸ ನೀ ಬಿಡು ಅಮ್ಮ ಎನಗಮ್ಮಿ ಕೂಡು ಬ್ಯಾಗ ಎಂದು|| 4 ಬಿಟ್ಟು ಆ ಕೆಲಸವನು ಥಟ್ಟನೆ ಆ ಮಗನ ಘಟ್ಟ್ಯಪ್ಪಿಕೂಂಡು ಮುದ್ದಿಟ್ಡು ಮುಖ ನೋಡುತಲೆ ದಿಟ್ಟಾಗಿ ತೂಡೆಯ ಮ್ಯಾಲಿಟ್ಟು ಬಹುಸಂಭ್ರಮ ಬಟ್ಟು ತೊರದಿಹÀ ಮೊಲಿಯ ಕಟ್ಟಕಡಿಗ್ಯಾಪಾತ್ರ ಬಿಡ್ಹೊರಗ ಛಲ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನ್ಯರವಗುಣವ ಪೇಳುವನು ಬಲ್ಲವನೊ ಪ ಭಿನ್ನವಿಲ್ಲದ ನರನೇನ ಪೇಳುವನು ಅ.ಪ ಅನ್ಯರಿಂದಲು ಹೀನ ತಾನಾಗದಿಹನೆ 1 ದುರಿತವನು ತಾನೆ ಹೊರುವವನೆಂಥ ಮರುಳ 2 ಧರೆಯೊಳವನಿಂದಧಿಕ ಪಾಪಿ ಯಾರಿಹರು 3 ದೊರಕುವದು ಎಂದರಿತು ನಡೆವನೆ ಪುಣ್ಯಾತ್ಮ4 ಪೊರೆಯುವ ಸದಾನಂದ ಸುಖದಿ ಪರಮಾತ್ಮ 5
--------------
ಸದಾನಂದರು
ಅಭ್ಯಾಸವಮಾಡಿ ಅಭ್ಯಂತ್ರದೊಳಗಿಹುದು ಧ್ರುವ ಕಣ್ಣು ಕಾಣುವದ್ಹಚ್ಚಿ ಚೆನ್ನಾಗಿ ಚಿತ್ಸ ್ವರೂಪವ ಭಿನ್ನವಿಲ್ಲದೆ ಭಾಸುವದು ಪುಣ್ಯಪ್ರಭೆಯು 1 ಕಿವಿಯು ಕೇಳುವದ್ಹಚ್ಚಿ ಸವಿಸವಿ ಸಾರಾಯದ ಶ್ರುತಿ ಆವಾಗ ನಿಮ್ಮೊಳಾಲಿಸಿ ಪವಿತ್ರ ಪ್ರಣವ 2 ಘ್ರಾಣ ಗ್ರಹಿಸುವದ್ಹಚ್ಚಿ ದೇಹದೊಳಾವಾಗ ಪೂರ್ಣ ಸೋಹ್ಯ ಸೂತ್ರವಿದು ಸೋಹ್ಯವೆಂಬುದಾ 3 ಜೀವಕೆ ಜೀವ್ಹಾಳಚ್ಚಿ ಸುವಿದ್ಯಸೇವೆ ಸೂತ್ರದ ಸರ್ವದಾ ಸವಿಸಾರವ ನೋಡಿ ದಿವ್ಯನಾಮದ 4 ಶಿವಸುಖವಿದುರಿಡುವಾಂಗೆ ಜೀವ ಜೀವದಾ 5 ಮನಸಿಗೆ ಮನಹಚ್ಚಿ ಮನೋನ್ಮನಮಾಡಿ ಘನಸುಖದೊಳು ಬೆರೆದಾಡಿ ಅನುಭವಿಸಿ ನೋಡಿ 6 ಗುರುವಿಗೆ ಗುರುವೆಂದರಿದು ನರದೇಹದ ಭಾವನೆಯ ಮರೆದು ಕರಕೊ ಮಹಿಪತಿ ಇರುಳ್ಹಗಲೆ ಸ್ಮರಿಸಿದಾಕ್ಷಣ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರುಣೋದಯಕೆ ಮುಂಚೆ ಬಲು ಕತ್ತಲಂತೆ ಪ ಸಿರಿ ಬರುವುದಕೆ ಮುಂಚೆ ಮುಖ ಸುತ್ತು ಜನಕೆ ಅ.ಪ ಹೊಟ್ಟಿ ಹಸಿದರೆ ಅನ್ನ ಬಹಳ ರುಚಿಯಂತೆ ಕೆಟ್ಟು ಬದುಕುವ ಮನುಜ ಬಲು ಘಟ್ಟಿಯಂತೆ ಸಿಟ್ಟು ಮಾಡುವ ಮನುಜ ಕೊನೆಗೆ ಕುರಿಯಂತೆ ಬಿಟ್ಟಿ ಬಯಸುವ ನರನು ಬಲು ಮೋಸವಂತೆ 1 ಸುಳ್ಳು ಹೇಳುವ ನರಗೆ ಪರದಾಟವಂತೆ ಜಳ್ಳುರಾಶಿಯ ನೋಡೆ ದೊಡ್ಡಗಿರಿಯಂತೆ ಕಳ್ಳ ಒಳಗಿರಲಲ್ಲಿ ಶಾಂತಿಯಿಲ್ಲಂತೆ ಕುಳ್ಳ ಹೋರಾಡಿದರೆ ಜಯವಿಲ್ಲವಂತೆ 2 ಭಾರಿ ಮಳೆ ಸುರಿಯಲಿರೆ ಬಹಳ ಬಿಸಿಲಂತೆ ಊರು ಸೇರುವ ಮುನ್ನ ಬಹಳ ದಣಿಯಂತೆ ಕೀರುತಿಯ ಪಡೆಯುವಗೆ ಬಹು ಶತ್ರುವಂತೆ ಮೂರು ಜ್ಞಾನಿಗಳಿರಲು ಭಾರಿ ಸಭೆಯಂತೆ 3 ಮುಳ್ಳಿರುವ ಗಿಡಗಳಲಿ ಬಹು ಪುಷ್ಪವಂತೆ ಹಳ್ಳದಲಿ ಸಿಗುವ ಜಲ ಬಹಳ ರುಚಿಯಂತೆ ಹಳ್ಳಿಗಾರನ ಸತ್ಯ ಬಹಳ ಒರಟಂತೆ ಎಳ್ಳು ಕಾಳುಗಳು ಶನಿಯ ಓಡಿಸುವುದಂತೆ 4 ಮುಟ್ಟಲಾಗದ ನಾಯಿ ದಾಸಾನುದಾಸ ಶ್ರೇಷ್ಠರೆಂದರಿತಿರುವರೆಲ್ಲ ಬಲು ಮೋಸ ಧಟ್ಟನೆ ಹೊಳೆಯುವಗೆ ಬಲು ಮನವಿಕಾಸ ಬಿಟ್ಟಿರುವ ಮನುಜನಿಗೆ ಜಗದಿ ಸುಖವಾಸ 5 ಮುದಿತನವು ಭೂಷಣವು ಸ್ಥಾನವಿರುವವರಿಗೆ ಕುದಿಯುವುದೆ ಭೂಷಣವು ಕ್ಷೀರಜಲದಲ್ಲಿ ಹೆದರುವುದೆ ಭೂಷಣವು ದುಷ್ಟಸಂಗದಲಿ ಗದಗದವೆ ಭೂಷಣವು ಭಕ್ತಿರಸದಲ್ಲಿ 6 ತನ್ನ ತಾ ಶೋಧಿಸಲು ಬಲು ದುಃಖವಂತೆ ಅನ್ಯರನು ಶೋಧಿಸಲು ಸಂತೋಷವಂತೆ ಕನ್ನಡಿಯ ನೋಡದಿರೆ ಬಲು ಚೆಲುವನಂತೆ ಕನ್ನಡಿಯ ನೋಡಿದರೆ ತಾನಳುವನಂತೆ 7 ನಗರ ಸುಂದರಲ್ಲಂತೆ ಬಚ್ಚಿಟ್ಟ ಧನವು ತಾ ಕದ್ದವನಿಗಂತೆ ಸ್ವಚ್ಛ ಬಡತನದವಗೆ ಬಲು ಭಕುತಿಯಂತೆ ಬಿಚ್ಚೊಲೆ ಗಿರಿಜೆಗತಿ ಪ್ರಿಯವಸ್ತುವಂತೆ 8 ಗುಂಡು ಬ್ರಾಹ್ಮಣ ಬರಲು ಅಪಶಕುನವಂತೆ ಹೆಂಡದಾ ಪೀಪಾಯಿ ಬಲು ಶಕುನವಂತೆ ಮಂಡೆ ಬೋಳಿರುವವಳು ಬರಬಾರದಂತೆ ತೊಂಡು ಸೂಳೆಯು ಬರಲು ಬಹಳ ಶಕುನವಂತೆ 9 ಖ್ಯಾತಿ ಬಾರದು ನರಗೆ ಬದುಕಿರುವ ತನಕ ಗೋತ ಹೊಡೆದವನು ಬಲು ಗುಣಶಾಲಿಯಂತೆ ನೀತಿ ಹೇಳುವ ಸ್ಥಳದಲೊಬ್ಬರಿಲ್ಲಂತೆ ಕೋತಿ ಕುಣಿಯುತಿರಲು ನೂರು ಜನರಂತೆ 10 ಬಹು ಧನಿಕ ಬಲು ಬಲಗೆ ಮಕ್ಕಳಿಲ್ಲಂತೆ ದಹಿಸುತಿಹ ದಾರಿದ್ರಗೆ ವರ್ಷಕೊಂದಂತೆ ಅಮೃತ ಸಮವಂತೆ ಸಿಹಿಯಾದ ಕ್ಷೀರ ಮಕ್ಕಳಿಗೆ ಬೇಡಂತೆ 11 ಸಾಲಿಗ್ರಾಮ ತೊಳೆಯಲತಿ ಬೇಸರಂತೆ ಸಾಲು ಎಮ್ಮೆಯ ತೊಳೆಯಲಿ ಉತ್ಸಾಹವಂತೆ ಶೀಲವಾಡುವ ನುಡಿಗೆ ಸಂದೇಹವಂತೆ ಗಾಳಿ ಸುದ್ದಿಗಳೆಲ್ಲ ಬಲು ಸತ್ಯವಂತೆ 12 ಒಳಿತವನು ಜಗದಲ್ಲಿ ತಲೆ ಎತ್ತನಂತೆ ಕಲಿಪುರುಷನಂಥವನು ಬಲು ಮೇಲೆಯಂತೆ ಹುಲಿ ಚಿರತೆ ಕರಡಿಗಳ ಬಲಿಯ ಕೊಡರಂತೆ ಗೆಳತಿ ಮಾರಿಗೆ ಕುರಿಯ ಬಲಿಯೆ ಬೇಕಂತೆ 13 ಅತಿ ಚೆಲುವೆ ಸತಿಯಲ್ಲಿ ಹಿತವಿಲ್ಲವಂತೆ ಗತಿಗೆಟ್ಟ ನಾರಿಯಲಿ ಅತಿ ಮೋಹವಂತೆ ಇತರ ಜನರೇಳಿಗೆಗೆ ಹೊಟ್ಟಿಯುರಿಯಂತೆ ಪ್ರತಿಕ್ಷಣವು ತನಗಾಗಿ ಹಂಬಲಕೆಯಂತೆ 14 ಭೂಮಿ ಎಲ್ಲವು ಇನ್ನು ಉಳುವಾತಗಂತೆ ಭೂಮಿಯೊಡೆಯಗೆ ದೊಡ್ಡನಾಮ ಬಿತ್ತಂತೆ ರಾಮರಾಜ್ಯದಿ ಕಾರು ಓಡಿಸುವವಗಂತೆ ಆ ಮದುವೆ ಕನ್ಯೆಯು ಪುರೋಹಿತಗಂತೆ 15 ಬಕಳಿಸುವ ನಾಯಕರೆ ಸರಕಾರವಂತೆ ಪ್ರಕೃತಿ ನಡೆನುಡಿ ನೀತಿಗೆ ಧಿಕ್ಕಾರವಂತೆ ಸುಖದ ಅನುಭವ ಜನಕೆ ಕುದುರೆ ಕೊಂಬಂತೆ ಮುಖವಿಲ್ಲ ಕಣ್ಣಿಲ್ಲ ಸುಖರಾಜ್ಯವಂತೆ 16 ಚಂದ್ರಲೋಕಕೆ ಪಯಣ ಕಾದಿರುವುದಂತೆ ಮುಂದಲ್ಲಿ ನೆಲಕೆ ಬಲು ಕಟ್ಟು ನಿಟ್ಟಂತೆ ಮುಂದರಿದ ಜನಕಲ್ಲಿ ಸ್ಥಾನವಿಹುದಂತೆ ಹಿಂದುಳಿದ ಗುಂಪಿಗವಕಾಶವಿಲ್ಲಂತೆ 17 ಪುಷ್ಪಾಕ್ಷತೆಯ ಪೂಜೆ ಗೋಮಾತೆಗಂತೆ ಶುಷ್ಕ ತೃಣವನಕೆಲ್ಲ ಮಳೆಗಳ ಕಂತೆ ನಿಷ್ಫಲದ ಗಿಡಬಳ್ಳಿ ತೋಟದಲ್ಲಂತೆ ಪುಷ್ಕಳದ ಫಲ ವೃಕ್ಷಗಳು ಸೌದೆಗಂತೆ 18 ಬರಿಯ ಪಾತ್ರೆಗಳಲಿ ಬಹಳ ಸದ್ದಂತೆ ಅರಿಯುವಜ್ಞಾನಿಗಳು ತಲೆಹರಟೆಯಂತೆ ಅರಿತವನು ನುರಿತನಾದರು ಬೇಡವಂತೆ ಬದಿಯ ಬಹು ದಡ್ಡನಿಗೆ ಮಾರ್ಯಾದೆಯಂತೆ19 ರೈಲು ಉರುಳಿಸೆ ರಾಜ್ಯಕಧಿಕಾರಿಯಂತೆ ಥೈಲಿಯಿದ್ದರೆ ಖೂನಿ ಮಾಡಬಹುದಂತೆ ಶೈಲವೇರುವ ನರನು ಮೇಧಾವಿಯಂತೆ 20 ನರಬಲಿಯ ಕೊಡುವವರು ಹಿರಿಯ ಜನರಂತೆ ಹಿರಿಯ ಮಾರ್ಗದ ಜನರು ಧರೆ ಭಾರವಂತೆ ಗುರುಗಳಿಗೆ ತಿರುಮಂತ್ರ ಹೇಳಬೇಕಂತೆ ಸುರಿಸುವರು ಧನಧಾನ್ಯ ಸುರಿಮಳೆಗಳಂತೆ21 ಮಂತ್ರವಾದಿಯು ನೋಡಿ ಗ್ರಹಭಯವಿದೆಂದ ಯಂತ್ರದಲಿ ನೋಡಿದವ ಹೃದಯರೋಗೆಂದ ಚಿಂತಿಸುತ ಪಂಡಿತನು ಮೋಹಿನಿಯಿದೆಂದ ಅಂತ್ಯದಲಿ ರೋಗಿ ತನಗೊಂದಿಲ್ಲವೆಂದ 22 ಶಿಂಗಪ್ಪ ಕದ್ದು ತಾ ಜೈಲು ಸೇರಿದನು ಕಾಂಗ್ರಪ್ಪ ಜೈಲಿನಿಂದ ಬಂದು ಕುಳತಿಹನು ಹೇಂಗ್ರಪ್ಪ ಬದುಕುವುದು ಎಂದು ಫಲವೇನು ನುಂಗ್ರಪ್ಪ ಸುಖ ದು:ಖಗಳನು ಸಹಿಸುತಲಿ 23 ವೇದಾಂತಿಯಾಗೆನಲು ಹೊಟ್ಟೆಗಿಲ್ಲಂತೆ ಕಾದಾಡಿ ಬದುಕಲನುಭವವಿಲ್ಲವಂತೆ ಓದು ಬದುಕೆಂದರವಕಾಶವಿಲ್ಲಂತೆ ಆದುದಾಯಿತು ಹರಿಗೆ ಶರಣು ಹೊಡಿ ತಮ್ಮ25 ಯಮನು ತಲ್ಲಣಿಸುವನು ಸ್ಥಳವಿಲ್ಲವಂತೆ ಸುಮನಸರು ಆಳುತಿಹರು ಜನವಿಲ್ಲವಂತೆ ಕಮಲೆರಮಣಗೆ ಬಂತು ಪೀಕ್ಲಾಟವಂತೆ ಎಮಗೆಂಥ ಕಷ್ಟವು ಪ್ರಸನ್ನ ಹರಿಯಿರಲು26
--------------
ವಿದ್ಯಾಪ್ರಸನ್ನತೀರ್ಥರು
ಅಹುದಹುದನಾಥ ಬಂಧು ಅಹುದಹುದನಾಥ ಬಂಧು|ಅನುಪಮ್ಯ| ಮಹಿಮೆ ಕಾರುಣ್ಯಸಿಂಧು| ಏನೆಂದು ಪೇಳೆಲೆಮ್ಮಾ|ಈ ದಯಕ| ತಾನು ಪಮೆ ಇಲ್ಲವಮ್ಮಾ| ನ್ಯೂನಾರಿಸದೆ ಬಂದನು,ಕ್ಷಮೆಯಿಂದ| ತಾನಾಗಿ ಸಲಹುತಿಹನು| ಜ್ಞಾನವಿಲ್ಲದೆ ತರಳನೆಂದಪೇಕ್ಷಿಸದೆನ್ನ| ಮನ ನೆನೆವಿನೊಳಗಿಟ್ಟು ತನ್ನ ಅಂಘ್ರಿಯದಾ 1 ಪತಿತರೊಳು ಪತಿತ ಅಧಮಾ|ಅಮೂಲ್ಯ| ಪತಿಹೀನ ಮೂಢ ಪರಮಾ| ಸುತ್ತ-ಭಕುತಿ ಮಾಡಲರಿಯೆ|ಚತೆರ ಸಂ| ಸ್ಕøತ ಮಾತನಾಡಲರಿಯೇ| ಗತಿಗೈದರೊಂದೊಂದು ವೃತದಿ ಮೊದಲಾದವರು| ಕ್ಷಿತಿಯೊಳಗೆ ಎನ್ನಂಥ ಶೂನ್ನರಾರಮ್ಮ 2 ನೆಲಿಗೆ ಮುಯ್ಯಕ ಮುಯ್ಯವು|ಈ ತೆರದಿ| ಸಲೆ ನಡೆತಿ ಉಂಟು ಕೆಲವು| ಕೊಳದೆ ಕೊಡುವವರಿಂದಿಗೆ|ಆರಿಲ್ಲಾ| ನಳಿನಜೇಂದ್ರಾದ್ಯರೊಳಗೇ ಒಲಿದು ಮಹೀಪತಿ ಸುತನ ಕರವಿಡಿದು ತನ್ನ| ದಾಸರ ದಾಸ ದಾಸನೆನಿಸಿದ ಬಿರದಿಗಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆತ್ಮನಿವೇದನೆ ಮತ್ತು ಲೋಕನೀತಿ ಎನಗ್ಯಾಕೆ ಕವಿಯೆಂಬ ಶ್ರೇಷ್ಠನಾಮಾ ಜನರೊಳಗೆ ನಾನೋರ್ವ ಮನಜಾಧಮ ಪ ಸ್ನಾನ ಜಪ ತಪ ಮೌನ ಧ್ಯಾನ ವರಮಂತ್ರಗಳ ಖೂನವಿಲ್ಲದೆ ಜ್ಞಾನ ಹೀನನಾಗಿ ಏನು ಹೇಳಲಿ ದುಷ್ಟ ಮಾನಿನಿಗೆ ಮನಸೋತು ಶ್ವಾನನಂದದಿ ದಿನವ ನಾ ನೂಕಿದವನಯ್ಯ 1 ಹತ್ತೆರಡು ಮತೈದು ಗಾತ್ರದೊಳು ಧರಿಸದಲೆ ಚಿತ್ತ ಚಂಚಲನಾಗಿ ಲೆತ್ತ ಪಗಡಿಗಳಾಡಿ ಕತ್ತೆಯಿಂದದಿ ವ್ಯರ್ಥ ಹೊತ್ತು ಕಳೆದವ ನಾನು 2 ನೇಮಪೂರ್ವಕ ಒಂದು ಯಾಮವಾದರು ಮನದಿ ಶಾಮಸುಂದರ ಧ್ಯಾನ ಮಾಡದೆ ಕಾಮಾರಿ ಷಡ್ವೈರಿ ಸ್ತೋಮಕ್ಕೆ ಭೂಮಿಯೊಳು ಜಡವಾದ ನಾಮದಲಿ ಚರಿಸುವೆನು3
--------------
ಶಾಮಸುಂದರ ವಿಠಲ
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆಧ್ಯಾತ್ಮ ಹೆಚ್ಚೇನು ಅವಿದ್ಯೆ ಕಡಿಮೆಯೇನುಆಧ್ಯಾತ್ಮ ವಿದ್ಯೆಯದು ಅನುಭವಿಸಲರಿಯದವಗೆ ಪ ಪುಸ್ತಕಂಗಳ ಪಿಡಿದು ಪುಸ್ತಕದೊಳಿದ್ದುದನುವಿಸ್ತಿರಿಸಿ ಎಲ್ಲರಿಗೆ ಹೇಳುತಿಹನುಪುಸ್ತಕದ ಅರ್ಥವನು ಮನಕೆ ತಾರದಲೆಪುಸ್ತಕದ ಅಕ್ಷರವ ಪೇಳುವವಗೆ1 ಜ್ಞಾನವನು ಹೇಳುತಿಹ ಜ್ಞಾನವನು ತಾನರಿಯಜ್ಞಾನಿಗಳ ನಡೆಯನು ಮೊದಲೆ ತಿಳಿಯಜ್ಞಾನಿಗಳನೇ ಕಂಡು ಜ್ಞಾನವಿಲ್ಲೆಂದೆಂಬಜ್ಞಾನಿ ತಾನೆಂತೆಂದು ಬರಿ ಬಣ್ಣಿಸುವಗೆ 2 ಸುಳಿ ಸುಳಿದಾಡುತಸಾಧಿಸದೆ ಪುಣ್ಯ ಪುರುಷರ ನೆಲೆಯ ತಿಳಿಯದಲೆದೇವ ತಾನೆಂದು ಬರಿ ಬೋಧಿಸುವವಗೆ 3 ಯೋಗೀಶ್ವರರ ಕಂಡು ಯೋಗದಿಂದೇನೆಂಬಯೋಗವಳವಟ್ಟ ತೆರನಂತೆ ನುಡಿದಯೋಗಾಮೃತದ ಪೂರ್ಣರಸವ ಸವಿದುಣ್ಣದೆಲೆಯೋಗಿ ತಾನೆಂದು ಬರಿ ತೋರುತಿರುವವಗೆ 4 ಮಾಡಿದಡೆ ಬಹದಲ್ಲ ಕೇಳಿದಡೆ ಬಹದಲ್ಲಆದರಿಸಿ ಒಬ್ಬರಿಗೆ ಹೇಳಿದಡೆ ತಾ ಬರದುಸಾಧಿಸಿಯೆ ಮನನದಭ್ಯಾಸದಿಂ ದೃಢವಾಗಿವಾದಹರ ಚಿದಾನಂದ ತಾನಾದರಲ್ಲದೆ5
--------------
ಚಿದಾನಂದ ಅವಧೂತರು
ಆರತಿಯನೆತ್ತಿರೆಲ್ಲ ಆನಂದಗೆಆರತಿಯನೆತ್ತಿರೆಲ್ಲ ಸ್ವಾನಂದಗೆ ಪ ಸದನ ಸದನ ಬಿಟ್ಟಿಹಗೆತೋರುತಿಹ ಬ್ರಹ್ಮರಂಧ್ರ ತುರೀಯ ರೂಪಗೆ 1 ಕಣ್ಣಿನೊಳಗೆ ಕಣ್ಣು ತೆರೆದು ನಿರೀಕ್ಷಿಪಗೆಕಣ್ಣ ಬೊಂಬೆಯೊಳಗೆ ಕುಳಿತು ನೋಡುತಿಹಗೆಭಿನ್ನವಿಲ್ಲದ ಆನಂದ ಸುಖದಿ ರಮಿಸುತಿಹನಿಗೆಹೊನ್ನ ತಗಡಿನಂತೆ ಥಳಥಳಿಸುತಿಹಗೆ 2 ಉಕ್ಕುವ ತೇಜಗಳೆಲ್ಲ ತಾವೊಂದಾಗಿ ಕೂಡಿಮಿರು ಹರಿವ ಬೆಳದಿಂಗಳಂತೆಯಿಹಗೆಲೆಕ್ಕವಿಲ್ಲದಲೆಯುತಿಹ ಸುಖದ ರಾಶಿಗೆಮುಕ್ತಿ ಮೂರುತಿ ಶ್ರೀ ಚಿದಾನಂದ ಗುರುವಿಗೆ 3
--------------
ಚಿದಾನಂದ ಅವಧೂತರು
ಆಶಾ ಪಾಶದಲಿ ಬಿದ್ದು ಘಾಸಿಯಾಯಿತು ಜೀವ ವಾಸುದೇವನೆ ನಿಮ್ಮ ಆಶೆಗೆನ್ನ ಮನವಿಲ್ಲ ಪ ಮಡದಿಯಾಗಲು ಮತ್ತೆ ಮನೆಯಾ ಮಾಡುವದಾಶಾ ಒಡಗೂಡಲದು ಮಕ್ಕಳಾಗುವಾಶಾ ಬಿಡದೆ ಕುಟುಂಬ ಪೋಷಣೆಯಾಗುವಾದಾಶಾ ಕಡಲ ಶಯನಾ ನಿಮ್ಮ ಆಶೆಗೆನ್ನ ಮನವಿಲ್ಲ 1 ಅನ್ನವಾಗಲು ವಸ್ತ್ರ ಅಲಂಕಾರದಾಶಾ ಇನ್ನು ಮಕ್ಕಳ ಮುಂಜಿ ಮದುವಿಯಾಶಾ ತನ್ನ ನೆಂಟರಸರಿಯಾ ಮಾಡುವದಾಶಾ ಪನ್ನಗಾಶನವಾಹನಾಶೆಗೇ ಮನವಿಲ್ಲ 2 ನಡೆವಕಾಲಕೆ ದೊಡ್ಡ ಕುದುರೆ ಏರುವದಾಶಾ ಅಡರಲು ರಥದಿಂದ ಆಂದಣಾಶಾ ಕಡಿಗೆ ತೀರದ ಹೊನ್ನು ಹಣದ ಸಂಗ್ರಹದಾಶಾ ಪೊಡವಿಧರನೇ ನಿಮ್ಮ ಆಶೆಗೆ ಮನವಿಲ್ಲ 3 ಒಂದೊದಗಲು ಮತ್ತೆ ಒಂದು ಬಯಸುದಾಶಾ ಎಂದಿಗೇ ಸರಿಯದು ವಿಷಯದಾಶಾ ಕುಂದಿದ ತನುವಿನ ಬಲವಾಗುವದಾಶಾ ಇಂದಿರೇಶನ ಆಶೆಗೆನ್ನ ಮನವಿಲ್ಲ 4 ಆಶೆಯೆಂಬಾ ನದಿಯ ಸುಳಿಯ ಬಿಡಿಸಿ ನಿಜ ದಾಸರಾ ಸಂಗ ಮನವ ತಿದ್ದೀ ಲೇಸಾಗಿ ಮಹಿಪತಿ ಸುತ ಪ್ರಭು ಭಕುತಿಯಾ ಆಶೆ ಹೆಚ್ಚಿಸಿ ಎನ್ನ ದಯದಿ ಪಾಲಿಸೋ ದೇವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಸೆಯೆನಗಿಲ್ಲ ಸರ್ವೇಶ ನಿನಬಿಟ್ಟು ವಾಸುಕೀಶಯನ ಜಗದೀಶ ನಿನ್ಹೊರತೆನಗೆ ಪ ನಿಗಮದಾಸೆಗೆ ಹೋಗಿ ನೀರೊಳಗೆ ಮುಳುಗಿ ನೀ ಸುಧೆಯ ಆಸೆಗೆ ಹೋಗಿ ಸುರರ ಕೈ ಸಿಕ್ಕು ನೆಲದ ಆಸೆಗೆ ಮಣ್ಣು ಬಗೆದÀು ಶ್ರಮವನೆ ಬಟ್ಟು ಕೊರಳ ಹಾರದ ಆಸೆ(ಗೆ) ಕರುಳ ಬಗೆವೊದೆ ಕಷ್ಟ1 ಭೂಮಿಯಲಿ ಭಾಳಾಸೆ ಭುವನ ವ್ಯಾಪಿಸಿಕೊಂಡು ಕಾಮಧೇನಿ (ನುವಿ?)ನ ಆಸೆ ಕಾರ್ತವೀರ್ಯಾರ್ಜುನನ ಕೊಂದು ಸಿರಿಯ ಸೌಂದರ್ಯದಾಸೆ ಶಿವನೆಬಲ್ಲನು ನೆಗಹಿ ಉದರದಾಸೆಗೆ ಅಸುರೆಜಗಿದು ವಿಷಮೊಲೆನುಂಡಿ 2 ತ್ರಿಪುರ ಸತಿಯರ ಆಸೆಗ್ವಸನವಿಲ್ಲದೆ ತಿರುಗಿ ಅಶ್ವದಲಿ ಆಸೆ ಅತಿ ಕಲಿಭಂಜನನೆನಿಸಿ ಈಸುಪರಿ ಆಸೆ ಭೀಮೇಶ ಕೃಷ್ಣಗೆ ಇರಲು ನಾಶರಹಿತನೆ ನಿನ್ನ ನಾಮವಿದ್ದರೆ ಸಾಕು 3
--------------
ಹರಪನಹಳ್ಳಿಭೀಮವ್ವ
ಇಕ್ಕೊ ಇಲ್ಲೆ ಹರಿ ಇದ್ದಾನೆ | ಸಿಕ್ಕುವಾ ಸದ್ಗುರು ಕರುಣದಲಿ ಧ್ರುವ ಆದಿ ಅನಾದಿಯ ಹಾದಿ ವಿಡಿದು | ಸಾಧಿಸಿ ನೋಡಿರಯ್ಯ ಸಜ್ಜನರು | ವೇದಾಂತದ ಸುಸಾರವಿದು | ಭೇದಿಸಿದವರಿಗೆ ಭಿನ್ನವಿಲ್ಲ 1 ತನ್ನೊಳಗಾಗಿರಲಿಕ್ಕೆ ಭಿನ್ನವ್ಯಾಕೆ | ಚೆನ್ನಾಗಿ ನೋಡುವದು ಉನ್ಮನದಲಿ | ಇನ್ನೊಬ್ಬರಿಗೆ ತಾ ತಿಳಿಯದು | ಧನ್ಯವಾದರು ಅನುಭವಿಗಳು2 ಸೆರಗು ಸಿಲ್ಕಲಿಲ್ಲ ನಾಲ್ಕರಲಿ | ಅರಹು ಆಗಲಿಲ್ಲ ಆರರಲಿ | ಪೂರಿಸಲಿಲ್ಲ ಭಾವ ಮೂರಾಗಲಿ | ತೋರಿದ ಸದ್ಗುರು ಎನ್ನೊಳಗೆ 3 ಮೋಸಹೋಯಿತು ಜಗ ವೇಷದಲಿ | ವಾಸತಿಳಿಯದೆ ವಾಸುದೇವನ | ಕಾಸಿನ ಆಶೆಗೆ ದಾಸರಾಗಿ | ಘಾಸಿ ಆಯಿತು ಭವಪಾಶದಲಿ 4 ಸಣ್ಣದೊಡ್ಡದರೊಳು ಸಾಕ್ಷವಾಗಿ | ಬಣ್ಣ ಬಣ್ಣದಲಿ ತಾ ಭಾಸುತಿಹ್ಯ | ಕಣ್ಣಾರೆ ಕಂಡು ಗುರು ಕೃಪೆಯಿಂದ | ಧನ್ಯವಾದ ಮೂಢ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಇದನೆ ಪಾಲಿಸು ಜನ್ಮ ಜನ್ಮಗಳಲಿ ಪ ಮಧುಸೂದನನೆ ನಿನ್ನ ಸ್ಮರಣೆ ದಾಸರ ಸಂಗ ಅ ಪುಣ್ಯಪಾಪ ಜಯಾಪಜಯ ಕೀರ್ತಿ ಅಪಕೀರ್ತಿ ಮನ್ಯುಮೋಹಾಸಕ್ತಿ ಕಾಮಲೋಭಾ ನಿನ್ನಾಧೀನವು ಎನ್ನದಲ್ಲವೆಂದಿಗು ಪ್ರಕೃತಿ ಜನ್ಮ ಗುಣಕಾರ್ಯವೆಂಬುವ ಜ್ಞಾನವೇ ಸತತ 1 ಗುಣಕರ್ಮ ಕಾಲಗಳ ಮನಮಾಡಿ ಜೀವರಿಗೆ ಉಣಿಸುತಿಹೆ ಸುಖದುಃಖ ಘನ ಮಹಿಮನೆ ಗುಣಗಳಭಿಮಾನಿ ಶ್ರೀವನಿತಾರಮಣ ಪ್ರಯೋ ಜನವಿಲ್ಲದಲೆ ಮಾಡಿ ಜನರ ಮೋಹಿಪಿಯೆಂಬೋ 2 ಈಶ ನೀನಾದ ಕಾರಣದಿಂದ ಸುಖದುಃಖ ಲೇಶವಿಲ್ಲವು ಸರ್ವಕಾಲಗಳಲಿ ಕೇಶವ ಜಗನ್ನಾಥ ವಿಠ್ಠಲನೆ ಭಕ್ತರ ಪ್ರ ಯಾಸವಿಲ್ಲದೆ ಕಾಯ್ವಿಯೆಂಬ ಸ್ಮರಣೆ ನಿರುತ 3
--------------
ಜಗನ್ನಾಥದಾಸರು