ಒಟ್ಟು 67 ಕಡೆಗಳಲ್ಲಿ , 27 ದಾಸರು , 62 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ಧರೆಯೊಳಗೆ ವ್ಯಾಸಮುನಿವರನ ಸಂಸ್ಥಾನಕಿ ನ್ನೆರಡನೆಯದಾವುದುಂಟು ಪ. ಪರಿಪರಿಯಲಿ ನೋಡೆ ಪರಮ ವೈಭವದಿಂದ ಧರಣಿಯೊಳು ಮೆರೆಯುತಿಹುದು ಇಹುದುಅ.ಪ. ಹಂಸನಾಮಕನಿಂದ ಹರಿದು ಬಂದಂಥ ಯತಿ ಸಂಸ್ಥಾನ ಸುರನದಿಯೊ ಕಂಸಾರಿಪ್ರಿಯ ಶ್ರೀ ಮಧ್ವಮುನಿ ಮತ ಸಾರ ಹಂಸಗಳು ಸುರಿಯುತಿರಲು ಸಂಶಯವ ಪರಿಹರಿಸಿ ಸದ್ಗ್ರಂಥಗಳ ಸ- ದ್ವಂಶರಿಗೆ ಸಾರುತಿರಲು ಅಂಶ ಹರಿಪರ್ಯಂಕ ಸಹಿತ ಬಾಹ್ಲೀಕ ಯತಿ ವಂಶದಲಿ ಉದಿಸಿ ಬರಲು ಬರಲು 1 ಬನ್ನೂರು ಸ್ಥಳದಲ್ಲಿ ಜನ್ಮವೆತ್ತುತಲಿ ಬ್ರ ಹ್ಮಣ್ಯರಾ ಕರದಿ ಬೆಳೆದು ಚಿಣ್ಣತನದಲಿ ಮೌಂಜಿಧರಿಸಿ ಕಿತ್ತೊಗೆಯುತಲಿ ಧನ್ಯಯತಿಯಾಗಿ ಮೆರೆದು ಘನ್ನ ಶ್ರೀಪಾದರಾಯರಲಿ ಸದ್ಗ್ರಂಥಗಳ ಚನ್ನಾಗಿ ಮನನಗೈದು ಸಣ್ಣ ಪೆಟ್ಟಿಗೆಯೊಳಡಗಿದ್ದ ಶ್ರೀ ಕೃಷ್ಣನ ತನ್ನ ಭಕ್ತಿಯೊಳ್ ಕುಣಿಸಿ ನಲಿದು 2 ಪಡೆದು ಪರಿಪರಿಯ ಮಹಿಮೆಗಳ ತೋರುತಲಿ ದುರ್ವಾದಿ ದುರುಳ ಮತಗಳನೆ ಮುರಿದು ಮರುತ ಮತ ಶೀತಾಂಶುಕಿರಣ ಚಂದ್ರಿಕೆಯನ್ನು ಹರಹಿ ಪ್ರಕಾಶಗೈದು ಸರ್ವ ಸಜ್ಜನರ ಮನದಂದಕಾರವ ಕಳೆದು ಸಿರಿವರನ ಪ್ರೀತಿ ಪಡೆದು ತಿರುವೆಂಗಳೇಶನ ಪರಮ ಮಂಗಳ ಪೂಜೆ ವರುಷ ದ್ವಾದಶವಗೈದು ಮೆರೆದು 3 ಆರಸನಿಗೆ ಬಂದಂಥ ಆಪತ್ಕುಯೋಗ ಪರಿ ಹರಿಸಿ ಸಂಸ್ಥಾನ ಪಡೆದು ಪರಮ ಸಾಮ್ರಾಜ್ಯ ಪಟ್ಟಾಭಿಷೇಕವ ತಳೆದು ಪರಮ ವೈಭವದಿ ಮೆರೆದು ಚಿರಕಾಲ ವಿಜಯನಗರವು ಮೆರೆಯಲೆಂದ್ಹರಸಿ ಅರಸನಿಗೆ ರಾಜ್ಯವೆರೆದು ಕರುಣಾಳುವೆನಿಸಿ ವೈರಾಗ್ಯ ಶಿಖರದಿ ಮೆರೆದು ಮೊರೆಪೊಂದಿದವರ ಪೊರೆದು ಬಿರುದು 4 ಎಲ್ಲೆಲ್ಲಿ ನೋಡಲಲ್ಲಲ್ಲಿ ಶ್ರೀ ಮರುತನ್ನ ನಿಲ್ಲಿಸುತ ಪೂಜೆಗೈದು ನಿಲ್ಲದಿರೆ ಹಂಪೆಯಲಿ ಪ್ರಾಣಾರಾಯನು ಯಂತ್ರ ದಲ್ಲಿ ಬಂಧನವಗೈದು ಚಲ್ಲಾಡಿ ಸುವರ್ಣವೃಷ್ಟಿಯಿಂ ದುರ್ಭಿಕ್ಷ ನಿಲ್ಲಿಸದೆ ದೂರಗೈದು ಎಲ್ಲ ಕ್ಷೇತ್ರಗಳ ಸಂಚರಿಸಿ ಬಹುದಿನ ಹಂಪೆ ಯಲ್ಲಿ ಶಿಷ್ಯರನು ಪಡೆದು ನಿಂದು 5 ನವಕೋಟಿ ಧನಿಕ ವೈರಾಗ್ಯ ಧರಿಸುತ ಭವದ ಬವಣೆಯಲಿ ನೊಂದು ಬಂದು ನವ ಜನ್ಮಕೊಟ್ಟು ಉದ್ಧರಿಸಬೇಕೆಂದೆರಗೆ ಅವನಂತರಂಗವರಿದು ಪವಮಾನ ಮತವರುಹಿ ತಪ್ತ ಮುದ್ರಾಂಕಿತದಿ ನವ ಜನ್ಮವಿತ್ತು ಪೊರೆದು ಪವನ ಗ್ರಂಥಾಂಬುಧಿಯೊಳಡಗಿದ್ದ ದಾಸ್ಯ ರ ತ್ನವ ಪೂರ್ವಗುರುವಿಗೊರೆದು ಸುರಿದು 6 ಪುರಂದರ ಕನಕರೆಂ ಬತುಲ ಶಿಷ್ಯರ ಕೂಡುತಾ ಸತತ ಹರಿ ಚರ್ಯ ಮಹಿಮಾದಿಗಳ ಸ್ಮರಿಸುತ್ತ ಸ್ಮøತಿ ಮರೆದು ಕುಣಿದಾಡುತಾ ರತಿಪಿತನ ಗಾನ ಭಕ್ತಿಯಲಿ ಕನ್ನಡ ಕವನ ಮತಿಯೊಳ್ ನಾಲ್ವರುಗೈಯುತಾ ಕ್ಷಿತಿಯಲ್ಲಿ ದಾಸಪದ್ಧತಿ ಬಾಳಲೆಂದೆನುತ ಯತಿವರರ ಸೃಷ್ಟಿಸುತ್ತಾ | ಸತತ 7 ಅಂದು ವಿಜಯೀಂದ್ರರನು ಯತಿವರರು ಬೇಡÉ ಆನಂದದಲಿ ಭಿಕ್ಷವಿತ್ತ ಬಂದು ಕೈ ಸೇರಿದಾ ರಾಜ್ಯವನು ಕ್ಷಿತಿಪನಿಗೆ ಮುಂದಾಳಲೆನುತಲಿತ್ತ ಪತಿ ವೆಂಕಟೇಶನ್ನ ಪೂಜೆ ವರ ಕಂದನಿಗೆ ಒಲಿದು ಇತ್ತ ಒಂದೊಂದು ವೈಭವವು ಕೈ ಸೇರೆ ವೈರಾಗ್ಯ ತಂದು ಅಭಿರೂಪ ಬಿಡುತಾ | ಕೊಡುತ 8 ನವವಿಧದÀ ಭಕ್ತಿಯಲಿ ಜ್ಞಾನ ವೈರಾಗ್ಯದಲಿ ಕವನದಲಿ ಶಾಂತತೆಯಲಿ ನವಗ್ರಂಥ ನಿರ್ಮಾಣ ಪವನ ಗ್ರಂಥೋದ್ಧಾರ ಸವಿನಯವು ಸದ್ಗುಣದಲೀ ಸುವಿವೇಕ ಸತ್ಕರ್ಮ ಅಂತರ್ಮುಖ ಧ್ಯಾನ ಅವನಿ ಸಂಚಾರದಲ್ಲಿ ಇವರ ಸರಿಯಿಲ್ಲ ದಾಸ ವ್ಯಾಸ ಕೂಟದಲಿ ಭುವನದಲಿ ಮೆರೆದ ಧನ್ಯಾ | ಮಾನ್ಯ 9 ಪಾಪಿಗಳ ಸಲಹಿ ಪಾವನ್ನಗೈಯುತ ಭವದ ಕೂಪದಿಂದುದ್ಧರಿಸಿದಾ ಆಪಾರ ಮಹಿಮೆ ಆದ್ಯಂತ ವರ್ಣಿಸಲಳವೆ ಶ್ರೀಪಾದ ಪದುಮ ರಜದಾ ವ್ಯಾಪಾರವೆನ್ನ ಗುರು ದಯದಿ ಎನ್ನೊಳು ನಿಂದು ತಾ ಪಾಲಿಸುತ ನುಡಿಸಿದ ಗೋಪಾಲಕೃಷ್ಣವಿಠಲ ಧ್ಯಾನದಲಿ ಹಂಪೆ ಗೋಪ್ಯಸ್ಥಳದಲಡಗಿದಾ 10
--------------
ಅಂಬಾಬಾಯಿ
ನಮೋ ನಮೋ ಶ್ರೀ ಮಧ್ವಾಚಾರ್ಯ ಆರ್ಯಾ ಪ ಭೃಗು ಕುಲೋತ್ತಮ ರಾಮ ಭೂಸುರರಿಗೆ ಸರ್ವ ಜಗವೆಲ್ಲ ಧಾರಿಯನು ಯೆರದು ಸಂಹ್ಯಾ ನಗದಲ್ಲಿ ನಿಂದು ಸಮುದ್ರನ್ನ ಹಿಂದಕ್ಕೆ ತೆಗಿಸಿ ಈ ಭೂಮಿಯನು ಸಾಧಿಸಿದನು1 ಮೂರ್ತಿ ಅಲ್ಲಿಗಲ್ಲಿಗೆ ಕ್ಷೇತ್ರ ಗತಿ ತಪ್ಪಿದಂತೆ ನಿರ್ಮಾಣ ಮಾಡಿ ಸತಿಪತಿಯ ಉದ್ಧರಿಸಿ ಬರುತ ಕಂಡನು ಉ ನ್ನತವಾದ ಪರ್ವತವು ಯೋಜನವಿರೆ 2 ಬೆರಗಾಗಿ ಪರಶುರಾಮನು ಬಂದು ಈ ಗಿರಿಯಲ್ಲಿ ನಿಂದು ಅಗ್ರಭಾಗವೈದೆ ತರಹರಿಸಲಾರದೇ ಭೂಮಿಗಿಳಿಯಿತು ಅದ್ರಿ ನಿರೀಕ್ಷಿಸಿ ಸುಜನರು ಇದ್ದನಿತು3 ಸಿರಿರೂಪ ದುರ್ಗಾನಾಮಕಳಾದ ದೇವಿಯನು ಕರದು ಈ ಸ್ಥಾನದಲಿ ಇರ ಹೇಳಿದಾ ಅರವು ಮಾಡದೆ ಮುಂದೆ ಕಲಿಯುಗದಲಿ ನೆರದು ದುರುಳರಾತಿಯರ ಸಂಹರಿಸುಯೆಂದು 4 ಅನಿತರೊಳಾಕಾಶದಲಿ ಜಯ ಜಯವೆಂದು ಅನಿಮಿಷರು ಕೊಂಡಾಡಿ ನಗುತ ದಿವ್ಯ ಮಣಿಮಯ ವಿಮಾನದಿಂದಾ ಗಿರಿಗೆ ವೇಗದಿ ಸು ಮ್ಮನರಾಗಿ ಬಂದು ತುತಿಸಿದರು ಹರಿಯಾ 5 ಅಂದಿನಾರಭ್ಯವಾಗಿ ಇದೇ ವಿಮಾನಗಿರಿ ಯೆಂದು ಕರೆಸಿತು ಶ್ರುತಿ ಯುಕ್ತಿಯಲ್ಲಿ ಎಂದೆಂದಿಗೆ ಇದನೆ ನೋಡಿದವರಿಗೆ ದೋಷ ಗಂಧವಾದರು ಇಲ್ಲಾ ಇಲ್ಲ ಇಲ್ಲಾ6 ಈ ಮಹಿಮೆಯನು ಕೇಳಿ ಧರ್ಮ ತಪವನು ಮಾಡಿ ಸೋಮಾರ್ಕ ಪ್ರಭಯಂತೆ ಕೀರ್ತಿಯನು ಪಸರಿಸಿ ಪಾಮರರ ಉದ್ಧರಿಸಬೇಕು ಯೆಂದು7 ಪರಿ ಶ್ರೀಹರಿಯ ಧ್ಯಾನವನು ಮಾಡಲು ಶ್ರೀಪತಿ ವರವಿತ್ತ ಮುಂದೆ ಮಹ ಪಾಪಿ ಪುಟ್ಟುವನು ಅವನಗೋಸುಗ ವಾಯು ತಾ ಪರಮ ಪ್ರೀತಿಯಲಿ ಜನಿಸುವನು 8 ಅಂದ ಮಾತಿಗೆ ಯಮನು ಬಹುಕಾಲದಲಿದ್ದ ಛಂದದಿಂದದಿ ಪೋದ ತನ್ನ ಪುರಕೆ ಇಂದಿರಾಪತಿ ನೇಮಿಸಿದ ಪರಿಯಂತೆ ಆ ನಂದತೀರ್ಥರಾಗಿ ಜನಿಸಿದರು 9 ಏನು ಪೇಳಲಿ ಪುಣ್ಯ ಚರಿತಯನು ಚನ್ನಾಗಿ ಜ್ಞಾನದಲಿ ಅಧಿಕಾರಾಗಿ ಇಷ್ಟಾನಿಷ್ಟ ಪುಣ್ಯ ಮಾನದಲಿ ಕೊಂಡಾಡಿ ಸುಖಿಪರಲ್ಲಿ10 ಹುರಳಿ ಗುಗ್ಗರಿ ಮೆದ್ದ ಅದ್ಧುತವ ಕೇಳಿದರೆ ಉರಳಿ ಹೋಗುವದು ಜನ್ಮಾಂತರದ ದುಷ್ಕರ್ಮ ಮರಳಿ ಬಲಿ ಬಾಲವನು ಪಿಡಿದದು ನೆನಸಿದರೆ ಸುರರು ಮುಕ್ತಿಯಿನಿತ್ತು 11 ಧರಣಿಧರದಿಂದ ಧುಮುಕಿದ ಪಾದಯುಗ ನೋಡೆ ಎರಡೊಂದು ಏಳು ಕುಲತೃಪ್ತರಹರೊ ಅರೆ ಮ್ಯಾಲೆ ಸಾಲವನು ತಿದ್ದಿದಾ ವಾರ್ತಿ ಕೇಳಿ ಎರಡೊಂದು ಋಣದಿಂದ ಕಡೆಗಾಗುವ 12 ತಲೆಕೆಳಕಾಗಿ ಬೆಳೆದಾ ವೃಕ್ಷವನು ನೋಡಿ ಬಲಿವನು ಸುರದ್ರುಮದಂತೆ ರಂಗ ಛಲದಿಂದ ಸರ್ಪನ ವರಸಿದ ಸ್ಥಳ ಕಾಣೆ ಬಲು ವಿಷಗಳು ಪೋಗಿ ನಿರ್ಮಲಹರೋ 13 ಧೂಳಿ ಅಕ್ಷರ ಬರೆದ ಪ್ರದೇಶ ನೋಡಲು ವಾಲಯಾ ಶುಭವಿದ್ಯ ಫಲಿಸುವದು ಲೀಲೆಯಿಂದ ಗ್ರಂಥ ಅಭ್ಯಾಸಕೆ ಪೋಗಿ ಬರುವ ಶೀಲತೆಯು ಕೇಳೆ ಮನೋ ವಾಯುವೇಗ 14 ಬುತ್ತಿಯ ಉಂಡ ಸ್ಥಳವನ್ನು ಕೊಂಡಾಡಲು ತೃಪ್ತನಾಗುವ ಮನುಜ ಮೃಷ್ಟಾನ್ನದಿ ನಿತ್ಯ ಬಾಲಕ್ರೀಡೆ ಆಡಿದ್ದು ಪಾಡಲು ಪುತ್ರೋತ್ಸವಗಳಿಂದ ಬಾಳುತಿಪ್ಪ15 ಚಾಪ ಗದ ಪದುಮ ಎರಡೊಂದು ತೀರ್ಥಗಳು ಇರುತಿಪ್ಪ ವಾಸುದೇವನೆಂಬೊ ನಾಮಾ ಸರೋವರದಲಿ ಮಿಂದು ಸ್ತೋತ್ರ ಮಾಡಿದ ನರಗೆ ವಿರಜೆಯಲಿ ಸ್ನಾನ ಸಂದೇಹವಿಲ್ಲ 16 ಜನಿಸಿ ಮೊದಲು ಮಹಾ ಬದರಿಗೆ ಪೋದಾರಭ್ಯ ಎಣಿಕೆ ಇಲ್ಲದೆ ಚರಿತೆ ಅನುದಿನದಲಿ ಗುಣಿಸಿ ಗುಣದಲಿ ತಿಳಿದು ಕೀರ್ತನೆಯನೆಸಗಿದಾ ಮನುಜರಿಗೆ ಸತ್ಕೀರ್ತಿ ಬರುವುದಯ್ಯಾ 17 ಮಧ್ವ ಮಧ್ವ ಎಂಬೋ ನಾಮವನು ನುಡಿದರೆ ಬದ್ಧವಾಗಿದ್ದ ಭವಾಬ್ಧಿಯಿಂದ ಎದ್ದು ಕಡಿಗೆ ಬಿದ್ದು ಸಂಚಿತಾಗಾಮಿಯಿಂದ ಗೆದ್ದು ಚರ್ಮ ದೇಹದಿಂದ ನಲಿವ 18 ಶ್ರೀ ಪೂರ್ಣಬೋಧ ಗುರುಶೇಖರ ಸುಗುಣಧಾಮ ಆಪನ್ನ ಪರಿಪಾಲ ಅಮೃತಫಲದ ವ್ಯಾಪುತ ನಾನಾ ಸ್ಥಾನ ಹನುಮ ಭೀಮ ಸರ್ವ ರೂಪಾತ್ಮಕ ಪ್ರಾಣ ಭಾರತೀಶ19 ಕೇಳಿ ಹರುಷಿತನಾಗಿ ಬಂದ ವೈಭವದಂತೆ ಕಾಲ ಹಿಂಗಳಿಯದೇ ನಿತ್ಯದಲ್ಲಿ ಲೀಲೆಯಲಿ ವಾಸವಾಗಿರಲೆಂದು ಅಂದು ಪೇಳಲಾ ಮೌಳಿಯನು ತೂಗಿ ಸರ್ವರು ನಿಂತರು20 ಪುಂಜಕಾಸ್ಥಳ ಬಂದು ತಪವು ಮಾಡಲು ಕ್ಷೇತ್ರ ರಂಜನವಾಯಿತು ಇದೇ ನಾಮದಲ್ಲಿ ಕುಂಜರ ವರದ ನಮ್ಮ ವಿಜಯವಿಠ್ಠಲನಂಘ್ರಿ ಕಂಜವನು ಭಜಿತ ಗುರುರಾಜ ಜಯತು 21
--------------
ವಿಜಯದಾಸ
ನರಹರಿ ತೀರ್ಥಯತಿವರ್ಯ ಇಷ್ಟೆಂದೊ ಚರಿಯ ಪ ಸುರವಿನುತ ಪದಹರುಷತೀರ್ಥರ ಕರಕಮಲ ಸಂಜಾತರೆನಿಸುತ ಧರೆಯೊಳಗೆ ಸಿರಿಸಹಿತರಾ ಮನ ಕರೆದು ಧರೆಸುರ ಜನಕೆ ತೋರಿದ ಅ.ಪ ಚರಿಸುತ ಬರಲು ಗಜಪುರದಿ ಪುರ- ದರಸನಿಲ್ಲದಿರೆ ಯೋಚಿಸುತ ಕರಿಕರದಿ ವರಮಾಲಿಕೆಯ ಕೊಡಲಾಕ್ಷಣದೀ ಯತಿ ವರರ ಕಂಠದಲಿ ಹಾಕಲು ಜನ ಸಭದಿ ಪುರಜನದ ಪ್ರಾರ್ಥನದಿ ದ್ವಾದಶ ವರುಷ ಪ್ರಜರನು ಪೊರೆದು ಕೋಶದೊಳಿ- ರುವ ಧರಿಜಾಸಹಿತ ರಾಮನ ತರಿಸಿ ಪೊರಟರು ಕುದುರೆಯೇರುತ1 ಆ ಮಹಾಮುನಿಪರು ತ್ವರದಿ ಬಂದು ಶ್ರೀ ಮದಾನಂದ ತೀರ್ಥರ ಪದಯುಗದಿ ಪ್ರೇಮವಂದನ ಪೂರ್ವಕದಿ ಸೀತಾ ರಾಮಮೂರ್ತಿಯ ನೊಪ್ಪಿಸಿದರು ಕರದೀ ಶ್ರೀ ಮನೋಹರ ನಂಘ್ರಿಯುಗಲವ ಪ್ರೇಮದಿಂದಲಿ ಪೂಜಿಸುತಲಿರೆ ಈ ಮಹಾತ್ಮರ ಕರೆದು ಕೊಟ್ಟರು ನೇಮದಿಂದರ್ಚಿಸಿರಿ ಎನುತಲಿ 2 ಭಾಸುರ ಹೇಮಮಂಟಪದಿ ನಿತ್ಯಾ ಶ್ರೀಸೀತಾರಾಮನರ್ಚಿಪರು ವೈಭವದೀ ಭೂಸುರ ಕೃತ ವೇದಘೋಷದಿ ಮತ್ತೆ ವ್ಯಾಸಸೂತ್ರಗಳ ನಾಮಾವಳಿ ಪಠಣ ದಿ ದೇಶ ದೇಶಗಳಲ್ಲಿ ಚರಿಸುತ ತೋಷತೀರ್ಥರ ಮತವ ಬೋಧಿಸಿ ಸಿರಿ ನರ ಕೇಸರಿಗೆ ಪ್ರಿಯದಾಸರೆನಿಸಿದ 3
--------------
ಕಾರ್ಪರ ನರಹರಿದಾಸರು
ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪೂರ್ಣಿಮೆಯ ದಿನ (ಗರುಡ ದೇವರನ್ನು ಕುರಿತು) ರಂಭೆ :ಮಂದಗಮನೆ ಪೇಳಿದಂದವನೆಲ್ಲ ಸಾ- ನಂದದಿ ತಿಳಿದೆನೆ ಬಾಲೆ ವಾಹನ ವೇರಿ ಮಂದರಧರ ಬಹನ್ಯಾರೆ1 ಅಕ್ಕ ನೀ ಕೇಳಲೆ ರಕ್ಕಸವೈರಿಯ ಪಕ್ಕದ ಮೇಲೇರಿಸುತ ಅಕ್ಕರದಿಂದ ಕಾಲಿಕ್ಕಿ ಬರುವನೀತ ಹಕ್ಕಿಯಂತಿಹನೆಲೆ ಜಾಣೆ2 ಘೋರನಾಸಿಕದ ಮಹೋರಗ ಭೂಷಣ ಧಾರಿವನ್ಯಾರೆಂದು ಪೇಳೆ ಮಾರಜನಕಗೆ ವಾಹನನಾಗುವನೀತ ಕಾರಣವೇನೆಂದು ಪೇಳೆ3 ಊರ್ವಶಿ : ಈತನೆ ಮಹಾತಿಬಲ ಕಾಣೆ ಶ್ರೀವಿಷ್ಣುವಿಂಗೆ ಕೇತನನಾದ ಪುನೀತನೆಲೆ ಜಾಣೆ ಭೀತಿರಹಿತವಿಖ್ಯಾತಿ ಸರ್ಪಾ- ರಾತಿ ಸೂರ್ಯಾನ್ವಯನ ಬಲಗಳ ಚೇರಿಸಿದ ನಿಷ್ಕಾತುರನ ಹರಿ ಪ್ರೀತ ವಿನತಾ ಜಾತ ಕಾಣಲೆ4 ಗಂಡುಗಲಿ ಮಾರ್ತಾಂಡತೇಜಮಖಂಡ ಬಲನಿವನು ಮಾತೆಯ ಚಂಡವಿಕ್ರಮನು ನೇಮವ ತಂಡವೆಲ್ಲವನು ಕೋಪದಿ ನಂಡಲೆದು ಕರದಂಡನಾಭನ ಕೊಂಡುಬಂದವನಂಡಜಾಧಿಪ5 ಭೂರಿವೈಭವದಿ ಗರುಡನ ದಯದಿ ತೋರುತ ರವದಿ ಸನಕ ಸ- ಚಾರುಚರಣವ ತೋರಿ ಭಕ್ತರ ಶ್ರೀರಮಾಧವ ಮಾರಜನಕನು6
--------------
ತುಪಾಕಿ ವೆಂಕಟರಮಣಾಚಾರ್ಯ
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬರಬೇಕು ಬರಬೇಕು ಸಕಲ ಸಜ್ಜನಭಕ್ತರುಗುರುಸಾರ್ವಭೌಮರ ಆರಾಧನೆಗೆ ಗಲಗಲಿಗೆ ಪಪಂಚರಾತ್ರೋತ್ಸವವು ವೈಭವದಿ ನಡೆಯುವದುಚಂಚ'ುತ ಸುಪ್ರಸಾದವು ಇರುವದುವಂಚಿಸದೆ ಸೇವೆಯನು ಮಾಡಿದರೆ ಗುರುರಾಯವಾಂಛಿತಾರ್ಥವನಿತ್ತು ಸಂತೋಷಪಡಿಸುವನು 1ನಿತ್ಯ ಅಷ್ಟೋತ್ತರ ಅಲಂಕಾರ ಮಹಾಪೂಜೆಕ್ಷೇತ್ರ ಭೋಜನ ಕೀರ್ತನೆ ಪುರಾಣನೃತ್ಯಗೀತಗಳಿಂದ ಪಲ್ಲಕ್ಕಿ ಸೇವೆಯುಉತ್ತರಾರಾಧನೆಗೆ ರಥೋತ್ಸವದ ವೈಭವವು 2ಸಹಸ್ರಕುಂಭಾಭಿಷೇಕೋತ್ಸವವು ಕೊನೆಯದಿನಸತ್ಯನಾರಾಯಣನ ಮಹಾಪೂಜೆಯುಪವಮಾನಹೋಮ ಸಂಭಾವನಾ 'ತರಣೆಮುಕ್ತಾಯವಾಗುವದು ಪಂಚರಾತ್ರೋತ್ಸವವು 3ಕೃಷ್ಣವೇಣಿಯ ಪುಣ್ಯಕ್ಷೇತ್ರ'ದು ಗಲಗಲಿಯುಪ್ರಲ್ಹಾದವರದ ಶ್ರೀನರಹರಿಯ ಕ್ಷೇತ್ರವುಶ್ರೀವೆಂಕಟೇಶ'ಠ್ಠಲ ದತ್ತ, ಎಲ್ಲಮ್ಮ 'ೀರಮಾರುತಿ ಪರ್ವತೇಶ್ವರನ ಕ್ಷೇತ್ರ4ಗಾಲವ ಮರ್'ಗಳು ತಪವಗೈದಿಹ ಕ್ಷೇತ್ರಎಲ್ಲದರಲ್ಲಿಯೂ ಮುಂದಿರುವ ಕ್ಷೇತ್ರದೇವ ಭಕ್ತರ ಕ್ಷೇತ್ರ ದೇಶಭಕ್ತರ ಕ್ಷೇತ್ರಭೂಪತಿ'ಠ್ಠಲನ ಪ್ರೀತಿಯ ಕ್ಷೇತ್ರ5
--------------
ಭೂಪತಿ ವಿಠಲರು
ಬಾರೋ ಗುರು ರಾಘವೇಂದ್ರ ಸದ್ಗುಣಸಾಂದ್ರ ಪ ಬಾರೋ ಸದ್ಗುರುವರ ಸಾರಿದ ಸುಜನರ ಘೋರ ದುರಿತವ ತರಿದು ಕರುಣದಿ ಸಾರ ಸೌಖ್ಯವಗರಿದು ಪೊರಿಯಲು ಅ.ಪ ಸೂರಿಜನಾಲಂಕೃತ ಸುರಪುರದಿ ವಿಠ್ಠ ಲಾರ್ಯರಿಂದಲಿ ಪೂಜಿತ ಯದುಗಿರಿಯ ಕ್ಷೇತ್ರಾಗಾರನೆಂದೆನಿಸಿ ನಿರುತ ಭಜಕರನು ಪೊರೆಯುತ ಸೇವೆಯನುಕೊಳ್ಳುತ ತುರಗವನೇರಿ ಮೆರೆಯುತ1 ಭಕ್ತ್ಯಾದಿ ಫಲವೀವಂಥ ಗುರುವರನೆ ನಿಮ್ಮಯ ಸ್ತೋತ್ರ ಪಠಣವ ಮಾಡುತ್ತ ಅನವರತ ಭಜ- ನಾಸಕ್ತ ಜನರ ಕಾಮಿತ ನಾ ಕೊಡುವೆನೆನುತ ಮತ್ತೆ ಎಡಬಲದಲ್ಲಿ ದ್ವಿಜಕೃತ ಛತ್ರಚಾಮರ ವ್ಯಜನ ಸೇವಾ ನೃತ್ಯಗಾಯನ ವೈಭವದಿ ವರ ಹಸ್ತಿವಾಹನ ವೇರಿ ಮೆರೆಯುತ 2 ಇಳಿಸುರರೊಳು ಪ್ರಖ್ಯಾತ ಲಿಂಗೇರಿ ಭೀಮಾ ಹೊಳಿಯ ಸ್ಥಾನಕೆ ಬಂದಂಥ ಯದುಗಿರಿಯ ದ್ವಿಜವರ ಗೊಲಿದರ್ಚನಿಯ ಗೊಂಬಂಥ ಶರ್ವಾದಿವಿನುತ ಚಲುವ ಪ್ರಾಣನಾಥನ ಜಲಜಯುಗ ಸನ್ನಿಧಿ ಯೊಳನುದಿನ ಪೊಳೆವ ವೃಂದಾವನದಿ ಭಕುತರಿ ಗೊಲಿದು ಪೊರೆಯಲು ಕುಳಿತ ಯತಿವರ 3 ನಂದತೀರ್ಥರ ಸುಮತ ಸಿಂಧುವಿಗೆ ಪೂರ್ಣ ಚಂದ್ರರೆಂದೆನಿಸಿ ದಂಥಾ ಕರ್ಮಂದಿವರ್ಯನೆ ದುರಿತ ಘನಮಾರುತ ವಂದೆ ಮನದಲಿ ಬಂದು ನಿಮ್ಮಡಿ ದ್ವಂದ್ವವನು ಶೇವಿಸುವ ಶರಣರ ವೃಂದವನು ಪಾಲಿಸಲು ಸುಂದರಸ್ಯಂದನ- ವೇರುತಲಿ ವಿಭವದಿ 4 ನೀರಜಾಸನ ವರಬಲದಿ ಸಮರಾರೆನುತ ಬಂ- ಗಾರ ಕಶ್ಯಪ ಪೂರ್ವದಿ ಪ್ರಹ್ಲಾದ ರಾಜಕು ಮಾರ ನಿನ್ನೊಳು ವೈರದಿ ಹರಿಯನ್ನು ಜವದಿ ಚಾರು ಕೃಷ್ಣಾ ತೀರಕಾರ್ಪರ ನಾರಸಿಂಹನ ಸ್ತಂಭದಿಂದಲಿ ತೋರಿಸಿದ ಗುರು ಸಾರ್ವಭೌಮನೆ 5
--------------
ಕಾರ್ಪರ ನರಹರಿದಾಸರು
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಮಂದಹಾಸನ ಮುಖವ ಸಖಿಯೆ ಎಂದು ಕಾಂಬೆನೆ ಒಂದೊಂದು ನಿಮಿಷ ಯುಗವಾಗಿ ರಂಗಯ್ಯ ಬಾರೊ ತಂಗಿ ನಾ ಹ್ಯಾಂಗಿರಬೇಕಪ. ಒಂದಿನ ಸುಭದ್ರ ಮಂದಿರದೊಳು ಕುಳಿತುತಂದೆಯ ಭಾಗ್ಯ ಸ್ಮರಿಸುತ ಹಿಗ್ಗುತ ತಂದೆ ಭಾಗ್ಯ ಸ್ಮರಿಸುತ ಹಿಗ್ಗುತ ಇಂದಿರಾಪತಿ ನೆನೆದಾಳ 1 ಹೆಣ್ಣು ಸುಭದ್ರ ತಮ್ಮ ಅಣ್ಣನ ಭಾಗ್ಯವಬಣ್ಣ ಬಣ್ಣದಲೆ ಸ್ಮರಿಸುತಬಣ್ಣ ಬಣ್ಣದಲೆ ಸ್ಮರಿಸುತ ಹಿಗ್ಗುತ ಕಣ್ಣು ಮುಚ್ಚುತಲೆ ತೆರೆಯುತಲೆ2 ತಿಂಗಳಿಗೆ ಸುಭದ್ರಾ ಬಂದೆನ ನಿನ್ನ ನೋಡಲುಒಂದೇ ಮನದಿಂದ ಇರುಯೆಂದಒಂದೆ ಮನದಿಂದ ಇರುಯೆಂದ ಕಳುಹಿದ ಇಂದೆನ್ನ ಮನಸ್ಸು ಕಲಕಿತ 3 ಕೈವಲ್ಯಪತಿಯ ದಯದಿಂದ ಸಲುಹಿದವೈಭವದೊಳಗÀÉ ಮರೆತಾನವೈಭವದೊಳಗÀÉ ಮರೆತಾನ ಮುಯ್ಯವ ಒಯ್ದರೆ ನೋಡಿ ಬರಬೇಕ 4 ಕೃಷ್ಣರಾಯರ ಮನೆಯ ಅಷ್ಟೈಶ್ವರ್ಯವಎಷ್ಟು ವರ್ಣಿಸಲ್ವಶವಲ್ಲಎಷ್ಟು ವರ್ಣಿಸಲ್ವಶವಲ್ಲ ಮುಯ್ಯವ ಒಯ್ದರ ನೋಡಿ ಬರಬೇಕ 5 ಗೊಲ್ಲಾಧೀಶನ ಭಾಗ್ಯ ಚಲುವಿ ಸುಭದ್ರಸೊಲ್ಲುಸೊಲ್ಲಿಗೆ ನುತಿಸುತ ಹಿಗ್ಗುತಸೊಲ್ಲುಸೊಲ್ಲಿಗೆ ನುತಿಸುತ ಹಿಗ್ಗುತ ಎಲ್ಲರ ಮನಸ್ಸು ಎರಗೀತ6 ಗೋಕುಲೇಶ ರಾಮೇಶ ಯಾಕೆ ಮಥುರೆ ಬಿಟ್ಟವಾಕ್ಕುಪೇಳೆಂದು ವನಿತೆಯರುವಾಕ್ಕುಪೇಳೆಂದು ವನಿತೆಯರು ನುಡಿಯಲುಸಾಕಲ್ಯದಿಂದ ತಿಳಿಸಿದಳು7
--------------
ಗಲಗಲಿಅವ್ವನವರು
ಮಲ್ಲೆ ಮಲ್ಲಿಗೆ ಕೋಲ ಝಲ್ಲಿ ಮುತ್ತಿನ ಕೋಲನಲ್ಲೆಯರು ನಲಿ ನಲಿದು ಚಲುವ ರಂಗನ ಪಾಡಿಉಲ್ಲಾಸ ಬಡುವ ಕೋಲ ಅಮ್ಮಯ್ಯಪ. ಚಾರು ವÀದನಳೆ ದಿವ್ಯಥೋರ ಕುಚಗಳ ಆ ಭಾರಕೆ ಬಳಕುವಳೆ ವಿಸ್ತಾರ ಜಘನಳೆ ಚಲ್ವಳೆ ಅಮ್ಮಯ್ಯ 1 ನಾರಿಕೇಲದಂತೆ ಕರಗಳೆ ಉರಗಳೆ ವರಜಾನು ಜಂಗಿಗಳ ಚರಣಗಳ ನಖಗಳಬೆರಳುಗಳಿಗೆ ಎರಗುವೆನು ಅಮ್ಮಯ್ಯ 2 ಕಟಿ ಕಂಬು ನಮ್ಮಯ್ಯ 3 ಅಂಬುಜಾಂಬಳ ಪಾದವೆಂಬೊ ಕಮಲಗಳಬೆರಳೆಂಬೊ ಹವಳಗಳ ನಖವೆಂಬೊ ಚಂದ್ರಗಳ ಸಂಭ್ರಮದಿ ಎರಗುವೆ ನಮ್ಮಯ್ಯ4 ಸಿಂಧು ಸಪ್ತದಿಗಂಧರ್ವ ಲೋಕದಲಿಲ್ಲ ಹಿಂದಿಲ್ಲ ಮುಂದಿಲ್ಲವೆಂದೆ ನಮ್ಮಯ್ಯ 5 ಮಂದಾರ ಗಿರಿಮೇರು ಮಂದಾರದÀಲೆ ಮೇಲೆಂಬೊ ಮಾರ್ಜನ ತಪ ಒಂದು ಲೋಕದಲಿಲ್ಲವೆಂದು ದ್ರೌಪತಿಗ್ಹೇಳಿ ಬಂದೆನಮ್ಮಯ್ಯ 6 ಮಿತ್ರೆಯರ ಮುಯ್ಯಕ್ಕೆ ಮತ್ತೆಲ್ಲಿ ಸರಿಯಿಲ್ಲ ಸತ್ಯಲೋಕದಲಿಲ್ಲಮೃತ್ಯು ಲೋಕದಲಿಲ್ಲ ಅತ್ಯಂತ ತೆಳಗಿಹೊ ರತ್ನ ಲೋಕದಲಿಲ್ಲಹತ್ತು ದೆಸೆಗಿಲ್ಲವೆಂದೇ ನಮ್ಮಯ್ಯ 7 ಭಕ್ತವತ್ಸಲ ಸ್ವಾಮಿ ಅತ್ಯಂತ ಪ್ರೇಮದಲೆ ಸತ್ಯಭಾಂವೆರ ಅರಸು ಅರ್ಥಿಲೆ ಬಂದದ್ದುಚಿತ್ತಕ್ಕೆ ತಾ ಎಂದೆ ನಮ್ಮಯ್ಯ 8 ವೈಭವದ ಮುಯ್ಯವು ವೈಕುಂಠದಲಿಲ್ಲ ಕೈವಲ್ಯವೆನಿಪ ಸೇತುದ್ವೀಪದೊಳಗಿಲ್ಲಭಯವಿಲ್ಲವೆನಿಪ ಅನಂತಾಸನದಲಿಲ್ಲಐವರ ಅರಸಿಗೆ ಹೇಳಿಬಂದೆನಮ್ಮಯ್ಯ 9 ಕೈವಲ್ಯಪತಿ ತಾನು ದಯಮಾಡಿ ಬಂದದ್ದುದಯವ ಬಹಳಮ್ಮ ಐವರದು ಎನುತಲೆ ಕೈಮುಗಿದು ಹೇಳಿ ಬಂದೆ ನಮ್ಮಯ್ಯ10 ನಲ್ಲೆಯರ ಮುಯ್ಯಕ್ಕೆ ಎಲ್ಲೆಲ್ಲೂ ಸರಿಯಿಲ್ಲ ಸಪ್ತದ್ವೀಪದಲಿಲ್ಲಮೇರುವಿನಲಿಲ್ಲ ಈ ಭಾಗ್ಯವೆಲ್ಲ ಸ್ವರ್ಗದಲಿಲ್ಲಚಲ್ವಿ ದ್ರೌಪತಿಗೆ ಹೇಳಿ ಬಂದೆ ನಮ್ಮಯ್ಯ 11 ಬಲ್ಲಿದ ಅತಳ ವಿತಳ ಸುತಳ ಮಹಾತಳ ತಳಾತಳ ರಸಾತಳದಲಿಲ್ಲಈ ಮುಯ್ಯಕ್ಕೆಲ್ಲಿ ಸರಿ ಹೇಳಿ ಬಂದೆನಮ್ಮಯ್ಯ12 ಬೊಮ್ಮ ಲೋಕದಲಿಲ್ಲಸುಮನ ಸಾರಿರುವೋ ಸ್ವರ್ಗಲೋಕದಲಿಲ್ಲ ಅಮ್ಮಿಳ್ಳ ಪಾತಾಳವೆಂದೆ ನಮ್ಮಯ್ಯ13 ರಮಿಯರಸನು ತಂದ ಜಮ್ಮನೇ ನಿಮ್ಮ ಭಾಗ್ಯವು ಬಹಳ ಅಮ್ಮ ದ್ರೌಪತಿ ಎಂದು ಜುಮ್ಮನೆ ಹೇಳಿ ಬಂದೆನಮ್ಮಯ್ಯ 14
--------------
ಗಲಗಲಿಅವ್ವನವರು
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು