ಒಟ್ಟು 341 ಕಡೆಗಳಲ್ಲಿ , 75 ದಾಸರು , 317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಗಲೆ ಭಜಿಸಲೆಜಿಹ್ವೆ - ನೀ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಾಗುಮಾಡದೆಶ್ರೀ ಹರಿಪಾದಾಂಬುಜವಪ.ದೇಹದೇಹ ಸಂಬಂಧಿಗಳು - ಅವರು |ಮೋಹಬದ್ಧರಾಗಿ ಕುಳಿತಿಹರು ||ಆಹಾರ ಗುಹ್ಯೇಂದ್ರಿಯವೆಂಬ ಎರಡರ |ಬೇಹಾರದಲಿ ನೀನು ಮುಳುಗಿಸದಲೆ ಮನ 1ಮರಣ ತೊಡಗಿ ನಾಲಗೆಯುಡುಗಿ - ನಿನ್ನ - |ತರುಣಿ ಪುತ್ರ ಮಿತ್ರರಳುತಿರಲು ||ಕೊರಳೊಳು ಗುರುಗುರು ಗುರುಗುಟ್ಟುವಾಗನರ - |ಹರಿಯ ನಾಮವೆನ್ನಗೊಡದೆಲೊ ಪ್ರಾಣಿ 2ಅಸಿಪತ್ರವನದೊಳು ಹೊಗಿಸಿ - ನಿನ್ನ - |ಬಸೆವಸೆಖಂಡ ಹೊರವೊಡಿಸಿ |ಬಿಸಿಬಿಸಿ ನೆತ್ತರು ಬಸಿದು ಹೋಗುವಾಗ |ಕುಸುಮನಾಭನ ನಾಮ ನೆನೆಯಗೊಡದು ಮನ 3ತಪ್ತಲೋಹದ ಮೋಲೊರಗಿಸಿ - ನಿನ್ನ - |ಕತ್ತರಿಸಿದ ಖಂಡ ಬೇಯಿಸುವರು ||ನೆತ್ತಿಯ ಕೊರೆದು ನಾಲಗೆ ಹಿರಿದೊಗೆವಾಗ |ಚಿತ್ತಜನಯ್ಯನ ನೆನೆಯಗೊಡದು ಮನ 4ಕುಂಭಿಪಾಕದೊಳಗೆ ಕುದಿಸಿ - ನಿನ್ನ |ಅಂಬುಮೊನೆಗಳಿಂದಿರಿಯಿಸಿ ||ಅಂಬರಕೊಗೆಯ ಕಾಗೆಯು ಕಚ್ಚಿ ಕಡ್ಞಿಗ |ಅಂಬುಜಾಕ್ಷನ ನಾಮ ನೆನೆಯಗೊಡದು ಮನ 5ದುರುಳ ಯವದೂತರಾರ್ಭಟಿಸಿ - ನಿನ್ನ - |ಎರಕದ ಕಾಯ್ದ ಕಂಬಕೆ ತಕ್ಕೆಗೆಯ್ಸಿ ||ಪರಿಪರಿ ಭವದೊಳು ಬಳಲಿಸುತಿರುವಾಗ |ಪುರುಷೋತ್ತಮನ ನಾಮ ನೆನೆಯಗೊಡದು ಮನ 6ದುರಿತಕೋಟಿಗಳ ಹರಿಸುವ - ನಿನ್ನ - |ನರಕಬಾಧೆಗಳ ತಪ್ಪಿಸುವ ||ಪರಮ ಪುರುಷ ನಮ್ಮ ಪುರಂದರವಿಠಲನ |ನಿರುತದಿ ನೆನೆದು ನೀ ಸುಖಿಯೊಗೋ ಮನವೆ 7
--------------
ಪುರಂದರದಾಸರು
ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನಪಅಂತರಂಗದಿ ಹರಿಯ ಸ್ಮರಣೆಯಸಂತತವು ಬಿಡದಂತೆ ಮಾಡುವಕಂತುಪಿತ ಭಕ್ತರನು ಪೊರೆಯಲುನಿಂತಿರುವ ಸಿರಿಕಾಂತನೆನುತಲಿ ಅಪನಿಷ್ಠೆಯಿಂದಲಿ ಬೆಟ್ಟವೇರುತ್ತಹರಿಭಕುತರೆಲ್ಲರುಕಷ್ಟಗಳ ಪರಿಹರಿಸು ಎಂದೆನುತಮನಮುಟ್ಟಿ ಭಜಿಪರುಸೃಷ್ಟಿಕರ್ತನೆ ರಕ್ಷಿಸೆಂದೆನುತಇಷ್ಟದಾಯಕ ನಿನ್ನ ಮಹಿಮೆಯಎಷ್ಟು ಪೊಗಳುವರಯ್ಯ ಕೇಶವಭಕ್ತರನು ಉದ್ಧರಿಸಲೋಸುಗಬೆಟ್ಟದಲಿ ಉದ್ಭವಿಸಿದಾತನ 1ವಾಸುದೇವನ ಮಹಿಮೆ ಪೊಗಳುತ್ತ ನ-ರಸಿಂಹ ಲಕ್ಷೀ ನಾರಸಿಂಹ ನ-ರಸಿಂಹ ನರಸಿಂಹ ಎಂದೆನುತ ಹರಿ-ದಾಸರೆಲ್ಲರು ಸಾರಸಾಕ್ಷನೆ ನಿನ್ನ ಪೊಗಳುತ್ತದ್ವಾರ ದ್ವಾರದಿ ಪೂಜೆUಷÉೂಳ್ಳುತಮಾರಪಿತ ಮಹಲಕ್ಷೀ ಸಹಿತದಿದೋರ ರಥÀದೆಡೆಯಲ್ಲಿ ನಿಲ್ಲುತತೇರ ನೇರುವ ಶ್ರೀ ರಮೇಶನ 2ಸಾರಪದಕಗಳಿಂದ ಶೋಭಿಸುತ ಝಳಝಳಿಪವಜ್ರದ ತೋರ ಮುತ್ತಿನ ಮಾಲೆಹೊಳೆಯುತ್ತ ಥಳಥÀಳಿಪ ನೊಸಲಲಿಸಾರಕಸ್ತೂರಿ ತಿಲಕ ರಂಜಿಸುತಮಾರಬಿಲ್ಲೆಂತೆಸೆವ ಪುಬ್ಬಿನಚಾರುತರ ಶೃಂಗಾರ ನಯನದವಾರೆ ನೋಟÀದಿ ನೋಡಿ ಭಕುತರ ಅ-ಪಾರದುಃಖಗಳನ್ನ ನೀಗುವರ3ಕೋಟಿಸೂರ್ಯಪ್ರಕಾಶಮಯವಾದನವರತ್ನ ಖಚಿತ ಕಿರೀಟಕುಂಡಲಧರಿಸಿ ಅನುವಾದಎಡಬಲದ ಭುಜದಲಿಮಾಟದ ಭುಜಕೀರ್ತಿ ಸುಲಲಿತದನೋಟಕಾಶ್ಚರ್ಯವನೆ ತೋರುತಶ್ರೀ ಕಳತ್ರನು ರಥದಿ ಮೆರೆಯುತ ದಿ-ವಾಕರನ ಪ್ರಭೆಯಂತೆ ಪೊಳೆಯುವರಮಾ ಮನೋಹರ ರಮೆಯ ರಮಣನ 4ಛತ್ರಿ ಚಾಮರಗಳನೆ ಪಿಡಿದಿಹರು ಎಡಬಲದಿಸ್ತುತಿಸುತ ಎತ್ತಿ ಸ್ವರಗಳ ಗಾನಪಾಡುವರುಚಿತ್ತೈಸುಹರಿಬಾ ಬಾರಿತ್ತಬಾಬಾರೆಂದು ಕರೆಯುವರುಸುತ್ತ ತುಂಬರು ನಾರದರಪರಿನೃತ್ಯಗಾನಗಳಿಂದ ಸ್ತುತಿಪರುಕರ್ತೃ ಕಮಲನಾಭ ವಿಠ್ಠಲರ-ಥೋತ್ಸವದಿ ನಲಿನಲಿವ ದೇವನ 5
--------------
ನಿಡಗುರುಕಿ ಜೀವೂಬಾಯಿ
ಎಂಥ ಮಹಿಮನುನೋಡುನಮ್ಮಯಲಗೂರದ ಹನುಮಾ |ಸಂತತ ನೆನೆವರ ಚಿಂತಾಮಣಿ ನಿಜ ಶಾಂತಸದಾ ನಿಶ್ಚಿಂತ ಪರಾಕ್ರಮಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹುಟ್ಟುತಲಿ ಮಿತ್ರನ ತಿನಬೇಕೆಂದು ಥಟ್ಟನೆ ತಾ ಬಂದು |ಬೆಟ್ಟರಿಯ ಬೆನ್ನನೆ ಬೀಳಬೇಕೆಂದು | ಪುಟ್ಟರಿದಾನೆಂದು |ಮುಟ್ಟಿ ಬರಲುಕವನೆಟ್ಟನೆ ಹೊಯ್ಯಲು |ಧಿಟ್ಟ ಮರಪನೆಂದು ಧಿಟ್ಟನೆ ಧಿಟ್ಟ ಬಂದು1ಅಂಜನಿಯ ಗರ್ಭದಲಿ ತಾ ಬಂದಾ | ಸಂಜೀವನಿ ತಂದಾ |ಕೆಂಜಡಿಯನ ಸ್ವರೂಪನು ಜಗದಾನಂದಾ ಸ್ವಾನಂದ ಕಂದಾ ||ಮಂಜುಳ ಶಬ್ದಪ್ರಭಂಜನಕಪಿ ಜಗರಂಜಿತತೇಜಃ ಪುಂಜ ಸದಯದಾ2ಹರಿಸುತನು ಬ್ರಹ್ಮನೆ ತಾನೆ ಬಂದೂ ಕರವಿಟ್ಟನು ಇಂದೂ |ಪರಿಪರಿಯ ಶಕ್ತಿಯು ನಿನ್ನಲ್ಲಿಂದು ಗುಪ್ತಿರಬೇಕೆಂದು ಸ್ಥಿರಪದ ಕೊಟ್ಟೆ ವಜ್ರಾಂಗವನಿಂದೂ ವರದಾ-ಭಯನಿಟ್ಟು ತನುನಿಧಿ ತಂದೂ3ರವಿತನಯನ ಭೆಟ್ಟಯನು ತಕ್ಕೊಂಡಾ ರಘುರಾಮರ ಕಂಡಾ |ಅವನಂಗುಲಿಯೊಳು ಮುದ್ರಿಯನಿತ್ತಾ ಪ್ರಚಂಡಾಬಹು ಬಾಹೋದ್ದಂಡಾ | ತವಕದಿಅಕ್ಷಯಕುವರನಮರ್ದಿಸಿ ಘವಿ ಘವಿಸುವ ಲಂಕಿಯದಾ ಕೆಂಡಾ4ರಕ್ಕಸರೆಲ್ಲರ ಕುಕ್ಕಿರಿದನು ಅದ್ಭುತಾ ಜಗಕಪಿ ಪ್ರಖ್ಯಾತಾ |ಮಿಕ್ಕರಗಳನೆಲ್ಲ ಪಾಡುವೆ ರಾಮನ ದೂತಾ ಶರಣರ ಸಂಪ್ರೀತಾಉಕ್ಕಿ ಹರುಷದಲಿ ಬೇಗ ಬಾರೊ ಬೇಗ ಬಾರೊನೀಲಮೇಘಶ್ಯಾಮಾ ಭಕ್ತರ ಪಾಲಿಪ ಮುಕ್ತರಮಾಡುವ ಶಂಕರನೀತಾ5
--------------
ಜಕ್ಕಪ್ಪಯ್ಯನವರು
ಎನ್ನ ಮನದ ಡೊಂಕ ತಿದ್ದಿ-ಚರಣದಲ್ಲಿ ಸೇರಿಸೋ |ನಿನ್ನ ಸೇವಕನಾದ ಮೇಲೆಇನ್ನು ಸಂಶಯವೇಕೆ ಕೃಷ್ಣ ಪಉದಯವಾದರೆ ಊಟದ ಚಿಂತೆ ಅದರ ಮೇಲೆ ಭೋಗದ ಚಿಂತೆ |ಹದಿನಾಲ್ಕು ಲೋಕಂಗಳನಾಳಬೇಕೆಂಬ ಚಿಂತೆ ||ಇದು ಪುಣ್ಯ ಪಾಪವೆಂದು ಹೃದಯದಲಿ ಭಯವಿಲ್ಲದಲೆ |ಮದ ಮೋಹಿತನಾದೆ ನಿನ್ನ ಪದವ ನಂಬದೆ-ದಯಾಳೊ 1ನೆರೆಮನೆಗಳ ಭಾಗ್ಯವ ನೋಡಿ-ತರಹರಿಸುತ ಅಸೊಯೆಯಿಂದ |ಹರಿಯ ಸ್ಮರಣೆಗೆ ವಿಮುಖನಾದೆ - ನರರಸ್ತುತಿಯ ನಾ ಮಾಡಿದೆ ||ಪರರ ಸತಿಗೆ ಪರರನ್ನಕೆ ತಿರುಗಿ ತಿರುಗಿ ಚಪಲನು ಆದೆ |ಗುರುಹಿರಿಯರ ದೂಷಿಸುತಲಿ ಮರುಳನಾದೆ ದೀನಶರಣ್ಯ 2ಅಗಣಿತಸುಖ ಬಂದರೆ ನಾನು -ಅಗಣಿತದುಃಖಕೆ ಹರಿಯೆನ್ನುವೆನು |ಜಗದೊಳಾವ ಲಾಭವು ಬಂದರು ಧನಿಯು ನಾನೆ ಎಂಬೆ ||ಮಿಗೆ ಹಾನಿಗೆ ಹರಿಯನು ದೂಷಿಸಿನೆಗೆದು ಪತಂಗವು ಕಿಚ್ಚಲಿ ಬೀಳುವ |ಬಗೆ ನಾನಾದೆನುಪುರಂದರವಿಠಲನಖಗರಾಜಸುವಾಹನ ಶ್ರೀ ಕೃಷ್ಣ 3
--------------
ಪುರಂದರದಾಸರು
ಏಕಾರತಿಯನೆತ್ತುವ ಬನ್ನಿ ನಮ್ಮಲೋಕನಾಥನಸಿರಿಪಾದವ ಬೆಳಗುವಪ.ತುಪ್ಪದೊಳ್ಬೆರಸಿದ ಮೂರು ಬತ್ತಿಯನಿಟ್ಟುಒಪ್ಪುವ ದೀಪಕ್ಕೆ ದೀಪಹಚ್ಚಿ ||ತಪ್ಪದೆ ಸಕಲ ಪಾಪಂಗಳ ಹರಿಸುವಅಪ್ಪ ವಿಠಲನ ಪದಾಬ್ಜವ ಬೆಳಗುವ 1ಹರುಷದಿ ಏಕಾರತಿ ಬೆಳಗಿದ ಫಲನರಕದಿಂದುದ್ಧಾರ ಮಾಡುವುದು ||ಪರಮ ಭಕುತಿಯಿಂದ ಬೆಳಗುವ ನರರನುಹರಿತನ್ನ ಹೃದಯದಿ ಧರಿಸುವನಯ್ಯ2ಅನ್ಯ ಚಿಂತೆ ಮಾಡದೆ ಅನ್ಯರ ಭಜಿಸದೆ ಮತ್ತನ್ಯ ದೇವರನು ಸ್ಮರಿಸದೆ ಅ ||ನನ್ಯವಾಗಿ ಶ್ರೀ ಪುರಂದರವಿಠಲನಪುಣ್ಯನಾಮಗಳ ಧ್ಯಾನಿಸುತ 3
--------------
ಪುರಂದರದಾಸರು
ಕರ್ಮಬಂಧನ ಛೇದನ - ಶ್ರೀ - |ರಾಮನ ನಾಮವ ನೆನೆ ಮನವೆ ಪ.ಅರ್ಚಿಸಲರಿಯೆನು ಪೂಜಿಸಲರಿಯೆನು |ಮೆಚ್ಚಿಸಲರಿಯೆನೆಂದೆನ ಬೇಡ ||ಅಚ್ಯುತಾನಂತ ಗೋವಿಂದನ ನಾಮವ |ಇಚ್ಛೆ ಬಂದಾಗಲೆ ನೆನೆ ಮನವೆ 1ಸ್ನಾನವನರಿಯೆನು ಧ್ಯಾನವನರಿಯೆನು |ಏನನು ಅರಿಯೆನೆಂದೆನಬೇಡ ||ಜಾನಕಿರಮಣನ ದಶರಥನಂದನ |ದಾನವನಾಶನ ನೆನೆ ಮನವೆ 2ಮಂತ್ರವನರಿಯೆನು ತಂತ್ರವನರಿಯೆನು |ಎಂತು ಅರಿಯೆನೆಂದೆನಬೇಡ ||ಸಂತತಾನಂತ ಗೋವಿಂದನ ನಾಮವ |ಅಂತರಂಗದೊಳು ನೆನೆ ಮನವೆ 3ಜಪವ ನಾನರಿಯೆನು ತಪವ ನಾನರಿಯೆನು |ಉಪವಾಸವರಿಯೆನೆಂದೆನಬೇಡ ||ಅಪರಿಮಿತ ಗುಣಗಳ ಅನಂತಮಹಿಮನ |ಕೃಪೆಯ ಸಮುದ್ರನ ನೆನೆ ಮನವೆ 4ಕಲಿಯುಗದೊಳು ಹರಿನಾಮವ ನೆನೆದರೆ |ಕುಲಕೋಟಿಗಳುದ್ಧರಿಸುವುವು ||ಸುಲಲಿತ ಭಕ್ತಿಗೆ ಸುಲಭನೆಂದೆನಿಸುವ |ಜಲರುಹನಾಭನ ನೆನೆ ಮನವೆ 5ತಾಪತ್ರಯಗಳ ತಪ್ಪಿಸಿ ಸುಜನರ |ಪಾಪಗಳೆಲ್ಲವ ಪರಿಹರಿಸುವುದು ||ಶ್ರೀಪತಿ ಸದಮಲಧ್ಯಾನಗೋಚರನ |ಗೋಪೀನಾಥನ ನೆನೆ ಮನವೆ 6ವರದ ವೀರನಾರಾಯಣ ಸ್ವಾಮಿಯು |ಪರಮಪಾವನನು ಹಿತನಾಗಿ ||ಹರಿಯದ ಇಹಪರ ಕೊಡುವ ಸುಖಂಗಳ |ಪುರಂದರವಿಠಲನ ನೆನೆ ಮನವೆ 7
--------------
ಪುರಂದರದಾಸರು
ಕಲ್ಯಾಣಂ ತುಳಸೀ ಕಲ್ಯಾಣಂ ಪಕಲ್ಯಾಣವು ನಮ್ಮ ಕೃಷ್ಣ ಶ್ರೀ ತುಳಸಿಗೆ |ಬಲ್ಲಿದಶ್ರೀವಾಸುದೇವನಿಗೆಅ.ಪಅಂಗಳದೊಳಗೆಲ್ಲ ತುಳಸೀವನವ ಮಾಡಿ |ಶೃಂಗಾರವ ಮಾಡೆ ಶೀಘ್ರದಿಂದ ||ಕಂಗಳ ಪಾಪವ ಪರಿಹರಿಸುವ ಮುದ್ದು |ರಂಗಬಂದಲ್ಲಿ ನೆಲಸಿಹನು 1ಮಿಂದು ಮಡಿಯನುಟ್ಟು ಸಂದೇಹವ ಬಿಟ್ಟು |ತಂದ ಶ್ರೀಗಂಧಾಕ್ಷತೆಗಳಿಂದ ||ಸಿಂಧುಶಯನನ ವೃಂದಾವನದಲಿ ಪೂಜಿಸೆ |ಕುಂದದ ಭಾಗ್ಯ ಕೊಡುತಿಹಳು 2ಉತ್ಥಾನ ದ್ವಾದಶಿದಿವಸದಲ್ಲಿ ಕೃಷ್ಣ-|ಉತ್ತಮ ತುಲಸಿಗೆ ವಿವಾಹವ ||ಚಿತ್ತ ನಿರ್ಮಲರಾಗಿ ಮಾಡಿದವರಿಗೆ |ಉತ್ತಮ ಗತಿ¬ೂವ ಪುರಂದರವಿಠಲ 3
--------------
ಪುರಂದರದಾಸರು
ಗಣೇಶ ಪ್ರಾರ್ಥನೆ1ಲಂಬೋದರ ಪಾಹೀ ಪಾಹೀ ಜಗದ್ಗುರು|ಶಂಭುನಂದನ ಸುರಸುತ ಪಾದಾ ಪಯೋಗೀಶಾರ್ಚಿತ ಶ್ರೀ ಪಾರ್ವತಿ ಪುತ್ರ ನತಮಿತ್ರಾ |ಆಗಸವಾಳ್ದಮೂಷಕರೂಢಾ ||ನಾಗಶಯನನಪಾದಧ್ಯಾನದಲ್ಲಿಡು ನಿತ್ಯಾ |ಶ್ರೀ ಗಣಪತಿ ನಿನ್ನ ಬಲಗೊಂಬೆ 1ಶ್ರೀವರ ಶ್ರೀರಾಮಚಂದ್ರ ಧರ್ಮರಾಯಾ |ದೇವೇಂದ್ರಾ ನಿನ್ನ ಪೂಜಿಸಿದಾರೋ ||ಕೇವಾಲಾಕಲಿದುರ್ಯೋಧನ ಪೂಜಿಸದೆ ಕೆಟ್ಟಾ |ಶ್ರೀ ವಿಘ್ನೇಶ್ವರ ನಿನ್ನ ಬಲಗೊಂಬೆ 2ದನುಜಾರ ಮೋಹೀಸೂವದಕೆ ಸಂಕಟ ಚೌತಿ |ಮನಿಸೀ ಪೂಜಿಸಿಕೊಂಬೆ ಖಳರಿಂದಾ ||ಮುನಿ ವ್ಯಾಸ ಕೃತ ಗ್ರಂಥಾರ್ಥವ ತಿಳಿದು ಬರೆದಾ |ಗಣರಾಜಾ ನಿನ್ನ ಪಾದಾ ಬಲಗೊಂಬೆ 3ಶಂಬು ಚಕ್ರಾಂಕಿತಾ ಪಾಶಧಾರನೇ ರಕ್ತ |ಅಂಬರಾದ್ವಯ ಭೂಷಾ ನಿರ್ದೋಷಾ ||ಶಂಬರಾರಿಪುಶರಾ ವಿಜತಾಮೃದ್ಭವ ಗಾತ್ರಾ |ಅಂಬಾರಾಧಿಪ ನಿನ್ನ ಬಲಗೊಂಬೆ 4(ಅಂಬೂಜಾಲಯಜಾನೆ ಬಲಗೊಂಬೆ)ಏಕವಿಂಶತಿಪುಷ್ಪಾನ ಮನ ಮೋದಕ ಪ್ರೀಯ |ನೀ ಕರುಣಿಪುದೂ ನಿನ್ನವಾನೆಂದು ||ಸಾಕು ವಿಷಯ ಸುಖಾ ಸುಜನಾರೋಳಾಡಿಸೊ |ಏಕಾದಂತನೆ ನಿನ್ನ ಬಲಗೊಂಬೆ 5ಏನು ಬೇಡುವೊದಿಲ್ಲಾ ಏನು ಮಾಡುವೊಕರ್ಮ|ಶ್ರೀನಿವಾಸನೆ ಮಾಡಿಸುವನೆಂಬೊ ||ಜ್ಞಾನಾವೆ ಯಂದೆಂದಿಗಿರಲಿ ತಾರಶಾಂತ- |ಕಾನುಜಾ ನಿನ್ನ ಬಲಗೊಂಬೆ 6ಪ್ರಾಣಸೇವಕ ಚಾಮೀಕರವರ್ಣ ಗಜಮುಖ |ಪ್ರಾಣೇಶ ವಿಠಲನಾ ಸುಕುಮಾರಾ ||ನೀನೊಲಿದೆಮಗೆ ವಿಘ್ನವ ಪರಿಹರಿಸುತ |ಪೋಣಿಸು ಸನ್ಮತೀ ಬಲಗೊಂಬೆ 7
--------------
ಪ್ರಾಣೇಶದಾಸರು
ಗೋವಿಂದ ಎನ್ನಿರೊ -ಹರಿ ಗೋವಿಂದ ಎನ್ನಿರೊ ||<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗೋವಿಂದನ ನಾಮವ ಮರೆಯೆದಿರಿರೊ ಪ.ತುಂಬಿರುವ ಪಟ್ಟಣಕೆ ಒಂಬತ್ತು ಬಾಗಿಲು |ಸಂಭ್ರಮದರಸುಗಳೈದು ಮಂದಿ ||ಡಂಭಕತನದಿಂದ ಕಾಯುವ ಜೀವವ |ನಂಬಿ ನಚ್ಚಿ ಕೆಡಬೇಡಿ ಕಾಣಿರೊ 1ನೆಲೆಯು ಇಲ್ಲದಕಾಯ ಎಲವಿನ ಹಂದರವು |ಬಲಿದು ಸುತ್ತಿದ ಚರ್ಮದ ಹೊದಿಕೆ ||ಮಲಮೂತ್ರಂಗಳು ಕೀವುಗಳು ಕ್ರಿಮಿಗಳು |ಚೆಲುವ ತೊಗಲನು ಮೆಚ್ಚಿ ಕೆಡಬೇಡಿರಯ್ಯ 2ಹರ ಬ್ರಹ್ಮ ಸುರರಿಂದೆ ವಂದಿತನಾಗಿಪ್ಪ |ಹರಿಯೇ ಸರ್ವೋತ್ತಮನೆಂದೆನ್ನಿರೊ ||ಪುರಂದವಿಠಲನ ಸ್ಮರಣೆಯ ಮಾಡಲು |ದುರಿತಭಯಂಗಳ ಪರಿಹರಿಸುವುದು3
--------------
ಪುರಂದರದಾಸರು
ತಪ್ಪುಗಳೆಲ್ಲ ಪರಿಹರಿಸುವ ನಮ್ಮಪ್ಪನಲ್ಲವೆ ನೀನುಒಪ್ಪಿದ ಬಳಿಕವಗುಣ ನೋಡದ ತಿಮ್ಮಪ್ಪನಲ್ಲವೆ ನೀನು ಪ.ಬೆಳಗಿನ ಜಾವದಿಹರಿನಿನ್ನ ಸ್ಮರಣೆಗೆಹಳವಿಗೆಗೊಳ್ಳದ ತಪ್ಪುಮಲಮೂತ್ರವಿಸರ್ಜನೆಯ ಮೃತ್ತಿಕೆಯಲಿಮಲಿನವ ತೊಳೆಯದ ತಪ್ಪುತುಲಸಿ ವೃಂದಾವನ ಗೋಸೇವೆಗೆಅಲಸಿಕೆ ಮಾಡುವ ತಪ್ಪುನಳಿನಸಖೋದಯಕಘ್ರ್ಯವ ನೀಡದಕಲಿವ್ಯಾಸಂಗದ ತಪ್ಪು 1ದಿನದಿನ ಉದಯದಿ ಸ್ನಾನವ ಮಾಡದತನುವಂಚನೆಯ ತಪ್ಪುಕ್ಷಣ ಶ್ರೀ ಹರಿಗುಣ ಜಿಜ್ಞಾಸಿಲ್ಲದಮನವಂಚನೆಯ ತಪ್ಪುಮುನಿಸುರ ಭೂಸುರರಾರಾಧಿಸದಧನ ವಂಚನೆಯ ತಪ್ಪುವನಜಾಕ್ಷನೆ ನಿನ್ನಪಾದವಿಮುಖ ದುರ್ಜನ ಸಂಸರ್ಗದ ತಪ್ಪು 2ಕಣ್ಣಲಿ ಕೃಷ್ಣಾಕೃತಿ ನೋಡದೆಪರಹೆಣ್ಣಿನ ನೋಟದ ತಪ್ಪುನಿನ್ನ ಕಥಾಮೃತ ಒಲ್ಲದೆ ಹರಟೆಯಮನ್ನಿಸುವ ಕಿವಿ ತಪ್ಪುಅನ್ನವ ನಿನಗರ್ಪಿಸದಲೆ ಹರುಷದಿಉಣ್ಣುವ ನಾಲಿಗೆ ತಪ್ಪುಚಿನ್ಮಯ ಚರಣಕ್ಕೆರಗದೆಉನ್ಮತ್ತರ ನಮಿಸುವ ತಲೆ ತಪ್ಪು 3ಶ್ರೀ ನಿರ್ಮಾಲ್ಯದ ವಿರಹಿತ ಸುರಭಿಯಘ್ರಾಣಿಪನಾಸಿಕತಪ್ಪುಆನಂದದಿ ಸಂಕೀರ್ತನೆ ಮಾಡದಹೀನವಿವಾದದ ಬಾಯ ತಪ್ಪುಶ್ರೀನಾಥಾರ್ಚನೆ ಇಲ್ಲದೂಳಿಗಮಾಣದಿರುವ ಕೈ ತಪ್ಪುಶ್ರೀನಾರಾಯಣ ವೇಶ್ಮನಿಗೈದದನಾನಾಟನಪಾದತಪ್ಪು4ಯಜ್ಞಾತ್ಮಗೆ ಯಜ್ಞಾರ್ಪಿಸದೆ ಸುಖಮಗ್ನಾದ ಮೇಢ್ರದ ತಪ್ಪುಅಗ್ರದ ಕರ್ಮವ ಶೌಚವ ಜರಿದ ಸಮಗ್ರ ಗುಹ್ಯಕೃತ ತಪ್ಪುಅಜ್ಞಾನ ಜ್ಞಾನದಿ ಕ್ಷಣಲವಶತವೆಗ್ಗಳಘ ಗಳಿಸುವ ತಪ್ಪುಯಜೆÕೀಶ ಪ್ರಸನ್ವೆಂಕಟ ಕೃಷ್ಣ ನಾಮಾಗ್ನಿಗೆ ತೃಣವೀ ತಪ್ಪು 5
--------------
ಪ್ರಸನ್ನವೆಂಕಟದಾಸರು
ತಲ್ಲಿಕಾರರು ನಿನ್ನ ಬಂಟರು ರಂಗನಿಲ್ಲಲೀಸರು ಸಂಸಾರಿಗಳನು ಕೃಷ್ಣ ಪ.ಮಳ್ಳಿದರಾಗಿ ಮಾತಾಡಿ ಬಲುಂಡುಟ್ಟುಇಲ್ಲದ ತಪ್ಪನೆಣಿಸಿ ಹೊರಿಸಿಸುಳ್ಳುಕಳವು ಹಾದರದ ಪಾಪಭವಬಳ್ಳಿಯ ಹರಿದು ಮೊಳೆಯನೊತ್ತಗೊಡರು 1ಕಾಂಚನವಿಡಿದು ಕಕ್ಕಸಬಟ್ಟು ಪೂರ್ವದಸಂಚಿತದಿ ನರಪಶುಗ್ರಾಸದಮುಂಚುವ ಬಣವೆಗೆ ಕಿಚ್ಚಿಕ್ಕಿ ಹುಡಿದೂರಿಪಂಚಾನನಂತೆ ಖೋ ಇಟ್ಟು ಕೂಗುವರು 2ಇದಿರೆದ್ದು ಕರೆದು ಮನ್ನಿಸಿ ಪೂಜಿಸಿಪಾದೋದಕ ಪ್ರೋಕ್ಷಿಸಿಕೊಂಡು ಮರೆಹೊಕ್ಕರೆಬದಿಯ ಸಂಪದ ಬಂದ ಕಬ್ಬು ಬಾಳೆÉ ನೆಲ್ಲುಗದ್ದೆಯ ಸಂಹರಿಸುವರುಪಕಾರಿಗಳು 3ಛಲದಿ ಮಂದಿರ ಹೊಕ್ಕು ಹರಿಸೇವೆ ಗೊಂದಣಗಳಲಿ ಬೇಡಿ ಚಾಮುಂಡೆರೋಡಿಸಿಹೊಲ ಮನೆ ಮಧ್ಯದ ಪಾಮರರ ಹಿಡಿ ತಂದುಬಲು ಕಾಸಿಸಿ ಮುದ್ರೆಯೊತ್ತದೆ ಬಿಡರು 4ಈಪರಿಭವಸುಖಸೂರ್ಯಾಡಿಎಳೆದೊಯ್ದುಶ್ರೀಪದಪುರದಿ ಸೆರೆಯಿಕ್ಕುವರುಶ್ರೀಪ್ರಸನ್ವೆಂಕಟಪತಿ ಮುಖ್ಯ ಪ್ರಾಣೇಶಈ ಪುಂಡರಿಗೆ ಹೇಳೊ ಇವರ ಸಾಕೆಂದು 5
--------------
ಪ್ರಸನ್ನವೆಂಕಟದಾಸರು
ತಾರಕತಾರಕತಾರಕತಾರಕವೆಂಬತವನಿಧಿಯನು ತಪಿಸುತಲಿದೆ ನೋಡಾಪಮುಗಿಲಾಕಾರದಿ ಮೋಹರಿಸುತಲಿಹ ಮಿಂಚುಗಳನೆಭುಗಿಲು ಭುಗಿಲು ಎನಿಸುವ ಕಳೆಗಳಬುದು ಬದಗಳ ನೋಡ1ಥಳಕು ಥಳಕು ಥಳಥಳನೆಂದೆಂಬ ಥರಗಳನದ ನೋಡಬೆಳಕುಗಳಹ ಬಲು ಬೆಳಗನೆ ಬೆಳಗುವ ಭೇದಗಳನೆ ನೊಡ2ತೋರುತಡುಗುವ ತೋರು ಕಿಡಿಗಳ ಕೋಟಿಗಳನೆ ನೋಡಮೀರಿಯೆ ಮಿಣಿ ಮಿಣಿ ಮಿಣಿಕಿಪ ವಿಸರದ ಮಿಶ್ರಿಗಳನೆ ನೋಡ3ಝಣಝಣರೆಂಬ ಝಾಗಟೆ ಮೊಳಗಿನ ಝೇಂಕಾರವ ನೋಡಎಣಿಸಲು ಬಾರದ ಎಡೆದೆರಪಿಲ್ಲದ ಏಕಾರವ ನೋಡ4ಸಾಗರ ಸುಖವನು ಸವಿಸವಿದುಣ್ಣುವ ಸಾಕಾರವೇ ನೋಡಯೋಗಿಎನಿಪ ಚಿದಾನಂದನೊಲಿದ ಯೋಗಿಗೆ ಇದು ನೋಡ5
--------------
ಚಿದಾನಂದ ಅವಧೂತರು
ತಾರಾಪತಿಯಹುದೌ ಸತ್ಯಾಭಿನವ ತೀರ್ಥ ಗುರುವೆ ಪ.ತಾರಾಪತಿಯಂತೆ ಕೀರ್ತಿ ಪ್ರಸರವಿಸ್ತಾರದಿಬುಧಚಕೋರವೃಂದಕೆ ನೀನು1ಇಕ್ಷುಚಾಪನ ಗದೆ ಕಕ್ಷಿಪ ಮಾಯಿಗಳನೀಕ್ಷಿಪೆ ನಿರುತ ಸತ್ಪ್ರೇಕ್ಷೆಂದುಕಾಂತಿಗೆ 2ಶ್ರೀರಾಮ ವೇದವ್ಯಾಸರ ಸೇವೆಯೊಳಿಹೆಮಾರುತಿಮತತತ್ವ ವಾರಿಧಿತರಂಗಕೆ 3ಗುರುಪಾದ ಸ್ಮರಣೆಯ ಮರೆಯದೆ ಅಮೃತ ವಾಕ್ಯಗರೆಯುತಹೃತ್ತಾಪಪರಿಹರಿಸುವಂಥ4ಪ್ರಸನ್ವೆಂಕಟ ಪ್ರೀತ ಶ್ರೀ ಸತ್ಯನಾಥರ ಸುತವಸುಧೆಯಾಚಕಕುಮುದಕುಸುಮಕೋರಕಕೆ5
--------------
ಪ್ರಸನ್ನವೆಂಕಟದಾಸರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ
ದುರಿತಪರಿಹರಿಸು ರಂಗಾಪರಮಪಾತಕರು ಬಂದರು ನೆರೆದು ರಂಗಾಪ.ಪ್ರತ್ಯಕ್ಷ ಜೀವನ ಶವಕೆ ಯಮನ ಚಾರಕರುಮುತ್ತಿ ಕೊಲುವಂತೆ ಕಾಣಿಸುತದೆ ದಯಾಳುಕರ್ತನೀನಲ್ಲದಿನ್ನೊಬ್ಬ್ಬೊಡೆಯಕಾಲಮೃತ್ಯು ವಿನಯದೆಶೂಲನರಪಂಚವದನ1ನೀನರಸನೆನಗಾಗಿ ಇನ್ನೊಬ್ಬ ನೀಚರಿಗೆದೀನನಾಗುವುದುಚಿತೆ ಕರುಣಗುಣ ಖಣಿಯೆಮಾನನಿನ್ನದು ಅವಮಾನ ನಿನ್ನದು ಪಾಂಡವಮಾನಿನಿಯ ಸಮಯಕೊದಗಿದ ಭಕ್ತ ಬಂಧು 2ಮರೆಹೊಕ್ಕೆ ದಾಸವತ್ಸಲನೆಂಬ ಬಿರುದು ಕೇಳಿರುವೆ ತಪ್ಪಿಸಿಕೊಳಲುಬೇಡ ಭುವನೇಶಉರಗಗಿರಿವಾಸ ಪ್ರಸನ್ವೆಂಕಟೇಶ ಸಂಹರಿಸು ಅಪಕಾರಿಗಳ ಸಲಹು ಸಜ್ಜನರ 3
--------------
ಪ್ರಸನ್ನವೆಂಕಟದಾಸರು