ಒಟ್ಟು 1045 ಕಡೆಗಳಲ್ಲಿ , 96 ದಾಸರು , 917 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಚಾಂಗವನು ಪಾದಪದ್ಮಕೊಪ್ಪಿಸುವೆಪಂಚೇದ್ರಿಯಂಗಳನು ಪಾಲಿಸುವ ವಿಭುವೇ ಪಮೂರು ಗುಣಯುಕ್ತದಲಿ ಮೂಡುವಿಂದ್ರಿಯವೈದುಮೂರು ಮಡಿಯೆನೆ ಪಕ್ಷ ಮೊದಲು ಬಹುದುತೋರೆ ಸತ್ಫಲ ಶುಕ್ಲ ತಾಮಸದಿ ಕೃಷ್ಣವದುಈ ರೀತಿುಂ ಪಕ್ಷವೆರಡೆ ತಿಥಿಯಹುದೂ 1ಪ್ರಕೃತಿಯಹಂಕಾರಗಳು ಪಂಚ ಮಹಭೂತಗಳುವಿಕೃತಿುಂದಿವೆಯೇಳು ವಾರಂಗಳುಸುಕೃತ ದುಷ್ಕøತಗಳಿಗೆ ಸದ್ಮವಹ ತತ್ವಗಳುಪ್ರಕೃತಿಗುಣ ಮೂರು ಸಹ ಪೊಳೆವ ತಾರೆಗಳು 2ಈ ತತ್ವ ಕರ್ಮಗಳಿಗೆಡೆಯಾಗೆ ಯೋಗಗಳುವೋತು ತಿರುಗುವ ಕರಣವವು ಮನಗಳುಪ್ರೀತಿುಂ ತಿರುಪತಿಯ ಪತಿ ನೀನು ನಿರ್ಮಿಸಲುಸೋತಿಹವು ವೆಂಕಟನೆ ಸುಖದಿ ಲಾಲಿಸಲು 3ಓಂ ತೃಣೀಕೃತ ತೃಣೇವರ್ತಾಯ ನಮಃ
--------------
ತಿಮ್ಮಪ್ಪದಾಸರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ ಗೋಪಾಲ | ವಿಠಲ ಕಾರುಣಿಕಾ ಪ ನೀನಾಗಿ ಒಲಿದಿವನ | ಪೊರೆಯೆ ಪ್ರಾರ್ಥಿಸುವೇ ಅ.ಪ. ಉತ್ತಮ ಸುಸಂಸ್ಕøತಿಯ | ಪೊತ್ತು ಜನಿಸುತ ಸರ್ವಕರ್ತೃ ನಿನ್ನಯ ಸೇವೆ | ಅರ್ಥಿಯಂ ಗೈವೆ |ಅರ್ಥಿಸುವ ನಿನ್ನ ದಾಸತ್ವ ದೀಕ್ಷೆಯನೂಸುಪ್ರೀಶ ತೋರ್ದಪರಿ | ಇತ್ತಿಹೆನೊ ಅದಗೇ 1 ಕರ್ಮನಾಮಕನೆ ದುಷ್ಕರ್ಮಗಳ ಪರಿಹರಿಸಿನಿರ್ಮಲ ಸುಸಾಧನಕೆ | ಸನ್ಮಾರ್ಗ ತೋರೋ |ಮನ್ಮಥನ ಜನಕ ತವ | ನಾಮಸ್ಮರಣೆಯ ಕವಚಪೇರ್ಮೆಯಿ ತೊಡಿಸಿ ಸ | ದ್ಧರ್ಮರಥನೆನಿಸೋ 2 ವೃದ್ಧ ಜನಗಳ ಸೇವೆ | ಬುದ್ಧಿಪೂರ್ವಕಗೈದುಮಧ್ವಮತ ಸಚ್ಛಾಸ್ತ್ರ | ತಿದ್ದಿ ಪೇಳುವಲೀ |ಶುದ್ಧಬುದ್ದಿಯನಿತ್ತು | ಉದ್ದರಿಸಬೇಕಿವನಹದ್ದುವಾಹನದೇವ | ಮಧ್ವಾಂತರಾತ್ಮಾ 3 ಅಧಿಭೂತ ಅಧ್ಯಾತ್ಮ | ಅದಿದೈವದೊಳು ನಿನ್ನಅದುಭೂತ ವ್ಯಾಪ್ತಿಯನೆ | ವದಗಿಸಿ ಮನಕೇ |ಬುಧ ಜನೇಢ್ಯನೆ ದೇವ | ಸದಯದೀ ತರಳಂಗೆಹೃದಯದಲಿ ಮೈದೋರಿ | ಮುದವನೇ ಬೀರೋ 4 ದೀರವನು ಎಂದೆನಿಪ | ಪಾವಮಾನೀಯ ಪ್ರಿಯಕೇವಲಾನಂದಮಯ | ಮಾವಿನೋಧೀಸಾವಧಾನದಿ ತರಳ | ಭಾವುಕಗೆ ಒಲಿಯೆಂದುಓದಿ ಭಿನ್ನವಿಪೆ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪತ್ರ ಜಲದಂತೆ ಇಹ ಮಹಾತ್ಮರು ಬುದ್ಧಿ ಶಿಷ್ಯಂಗೆ ಹೇಳ್ವುದು ಹ್ಯಾಗೆಪತ್ರ ಜಲದಂತೆ ಇರುವವರ ವಿವರವ ಕಂಡದ್ದಪೇಳುವೆ ತಿಳಿದ್ಹಾಗೆ ಪ ಪರಮ ಶಿಷ್ಯರಿಗೆ ತತ್ವದ ಬೋಧೆ ಬೋಧಿಸಿಪರವಾಗಿಹರದು ಹ್ಯಾಗೆಹುರಿದ ಚಣಕ ತಿನಲಿಕೆ ಬಹುದಲ್ಲದೆ ಹುಟ್ಟುವಣಿಲ್ಲದ ಹಾಗೆ 1 ವೆಗ್ಗಳವಾಗಿಹ ತತ್ವಗ್ರಂಥವ ಹೇಳಿ ವಸ್ತುವಾಗಿರದು ಹ್ಯಾಗೆಬೊಗ್ಗೂವಡೆದ ಮಾಡಬಾಹಣವಲ್ಲದೆಬೊಗ್ಗೂ ಕಟ್ಟಿಗೆಯಾದ್ಹಾಗೆ 2 ಶಬ್ದಡಗಿದ ಚಿದಾನಂದ ಮಹಾತ್ಮರುಶಬ್ದವಾಡುವರದು ಹ್ಯಾಗೆಶಬ್ದವು ಗವಿಯಲ್ಲಿ ಮಾಡಲು ಮಾಡುವುದುಶಬ್ದವೀ ಗವಿಗಿಲ್ಲದ ಹಾಗೆ3
--------------
ಚಿದಾನಂದ ಅವಧೂತರು
ಪದ್ಮಾಕ್ಷಿ - ಪದ್ಮಾಕ್ಷಿ ಪ ಪದ್ಮಜ ಜನನಿಯೆ | ಪದ್ಮಾನನೆ ಶಿರಿಪದ್ಮ ಭವೆಯೆ ಹೃ | ತ್ಪದ್ಮದಿ ನೆಲೆಸೈ ಅ.ಪ. ಗುಣಕಾರ್ಯಗಳನು | ಕ್ಷಣ ಬಿಡದಲೆ ನೀವಿನಿಮಯ ಗೈಧರಿ | ಗನುಕೂಲೆನಿಸಿದೆ 1 ನೀ ವೊಲಿಯಲು ತವ | ಭ್ರೂ ವಿಲಾಸದಲಿಆ ವಿಪ ಮುಖರಿಗೆ | ತೀವ್ರ ಪದಪ್ರದೆ 2 ನಂದ ನಂದನೇ ಆ | ಬೃಂದಾರಕ ಮುನಿವಂದಿತ ಪದಯುಗೆ | ವಂದಿಪೆ ಪಾಲಿಸು 3 ಸಿಂಧು ಶಯನ ಹರಿ | ವಕ್ಷೊನಿವಾಸಳೆಕುಂದನು ಎಣಿಸದೆ | ನಂದವ ನೀವುದು 4 ಅಸಮನೆನಿಪ ಗುರು | ಗೋವಿಂದ ವಿಠಲಗೆಬಿಸರು ಹಾಂಬಕೆ ಸ | ಮಾಸಮಳೆನಿಪಳೆ 5
--------------
ಗುರುಗೋವಿಂದವಿಠಲರು
ಪರಮಪದವಿಯನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪ ಅಂದು ತ್ರೇತಾಯುಗದಿ ಹನುಮನಾಗವತರಿಸಿಬಂದು ದಾಶರಥಿಯ ಪಾದಕೆರಗಿಸಿಂಧುವನು ದಾಂಟಿ ಮುದ್ರಿಕೆಯಿತ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ1 ದ್ವಾಪರಯುಗದಲಿ ಭೀಮಸೇನನೆನಿಸಿಶ್ರೀಪತಿಯಪಾದ ಕಡು ಭಜಕನಾಗಿಕೋಪಾವೇಶದಲಿ ದುಶ್ಶಾಸನನನು ಸೀಳಿಭೂಪನ ಜಲದೊಳಗೆ ಕರೆಕರೆದು ಜರೆದವನ 2 ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನೆ ಸೋಲಿಸಿಖಿಲವಾದ ಮಧ್ವಮತವನು ಬಲಿದೆನಿಸಿ ಕಾಗಿನೆಲೆಯಾದಿಕೇಶವನೆ ಪರದೈವನೆಂದವನ 3
--------------
ಕನಕದಾಸ
ಪರಮಪುರುಷ ಪಾಲಿಪುದೈ ಸರಸಿಜಾಕ್ಷ ಸರ್ವರಕ್ಷ ಪ ಮಗುವಾದ ಧ್ರುವನು ಅಗಣಿತಗುಣ ನಿನ್ನನು ಹಗಲಿರುಳೂ ಮೃದುಪದವಂ ಬಿಗಿದಪ್ಪುತ ಧ್ಯಾನಿಸೆ 1 ಯೋಗಿಜನಾನಂದಕನೆ ಬೇಗದಿ ಮೈದೋರುತಲಿ ಭಾಗವತಪ್ರಿಯಪದವಂ ರಾಗದಿತ್ತೆ ಜಾಜೀಶ 2
--------------
ಶಾಮಶರ್ಮರು
ಪರಾಕು ||ಕಂದ|| 1ಗುಂಜಾಭರಣದ ಚೆಲುವನೆಮಂಜೀರಾಭರಣದ ಪಾದಪದ್ಮನೆ ನಮ್ಮಯಸಂಜೀವನ ನೋಡು ನಮ್ಮನುಕಂಜಾಕ್ಷನೆ ಬಾಲಕೃಷ್ಣರಾಯ ಪರಾಕೈ 2ಉದಯಲಿ ಗೋವು ಗೋವಳರೊದಗಲು ವನಕೈದಿಯಾಡಿ ಬಂದೈಯೆನ್ನುತಪದಕೆರಗುವರೆಡ ಬಲದೊಳುಸುದತಿಯರೆಲೆ ಮುದ್ದು ಮೋಹನ ಕೃಷ್ಣ ಪರಾಕು 3ಓಂ ಬಾಣಾಸುರ ಕರಾಂತಕಾಯ ನಮಃ
--------------
ತಿಮ್ಮಪ್ಪದಾಸರು
ಪರಿ ನೆಲಸಿದೀ ಏ ಸ್ವಾಮಿ ಪರಿ ನೆಲಸೀದಿ ಏಸುಪರಿ ನೆಲಸೀದಿ ದಾಸಜನ ಹೃದಯದಿ ಭೂಸ್ವರ್ಗ ಪಾತಾಳ ಬ್ಯಾಸರ ಮಾಡಿದಿ ಪ ಎಸೆವ ಚಂಚಲ ಶಿರಿಯು ತವರ್ಕಣ್ ಮಸಕು ಮಾಡಿದಳೇನೋ ಬಿಸಜಸಂಭವ ವೇದಪಠಣದಿ ಕುಶಲ ನುಡಿಯನೇನೋ ಅಸ್ವಧಿಪ ಪ್ರಾಣ ಸೊಸಿಯ ವಾಣಿಯು ಸ್ವಸುತೆ ಭಾರತೀ ಉಸುರಿಬಿಟ್ಟಳೇನೋ 1 ಮುಪ್ಪೊಳಲುರಿಗಾನು ಪೌತ್ರನು ವೊಪ್ಪುವ ಮೈಗಣ್ಣಾ ತಪ್ಪದೆ ಸೇವಿಸುವ ಸುಮನಸರಪ್ಪಣಿತ್ತರೇನೋ ತಪ್ಪದಾಸರನ ಮುಗಿಪ್ಪ ಗರುಡ ಶೇಷ- ರೊಪ್ಪಿಗಿಯಿಲ್ಲದೆ ತಪ್ಪಿಸ್ಯೋಡಿ ಬಂದ್ಯಾ 2 ಸುರಲೋಕವಾಸಾವು ಶ್ರೀಹರೆ ಪರಮಸೌಖ್ಯವಲ್ಲೆ ಸುರತರುಧೇನುಗಳು ನಿನಗೆ ತಾವ್ ಕೊರತೆ ಮಾಡಿದವೇನೋ ಸುರಮುನಿಗಂಧರ್ವರ ಗಾಯನ ಬಿಟ್ಟು ಸರಸವೇನು ಕಂಡಿ ನರಸಿಂಹವಿಠಲ3
--------------
ನರಸಿಂಹವಿಠಲರು
ಪವಿತ್ರೋತ್ಸವ ಗೀತೆ ಪವಿತ್ರ ಉತ್ಸವವನ್ನು ನೋಡುವ ಬನ್ನಿ ಭಕ್ತರೆಲ್ಲಾ ಪ ವರಶುಕ್ಲಪಕ್ಷದ ಏಕಾದಶಿಯಲಿ ಅನೇಕಾ ಭರಣವ ಬಿಟ್ಟು ರಂಗ ವೈದೀಕನಂತೆ ವೈಜಯಂತಿ ಜನಿವಾರ ಕೌಸ್ತುಭಮಣಿಯು ಕೊರಳೊಳು ಹೊಳೆಯೆ ಓಲ್ಯಾಡುತಲೆ ಅರಳಿದಪುಷ್ಪದ ಮೇಲೆ ಯಾಗಶಾಲೆಗೆ ಬಂದರಂಗನ 1 ವೇದಘೋಷಗಳನ್ನು ವಿಪ್ರರು ಮೋದದಿಂ ಮಾಡುತಿರಲು ವೇದಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರುಅರವತ್ತು ಪೂಜೆಯನು ಮಾಡಿ ಮುದ್ದುರಂಗನಿಗೆ ಮಜ್ಜನವ ಮಾಡಿ ನಿಂದು ಹರುಷದಿ ಯಾಗಪೂರ್ತಿಯ ಮಾಡಿದ ರಂಗನ 2 ತಂದ ತಂಡುಲವರವಿಯೆ ಮಧ್ಯದಿ ಭಾಂಡಗಳ ತಂದಿರಿಸಿ ತಂಬಿ ಪವಿತ್ರವನು ಕಲ್ಪೋಕ್ತದಿಂದ ಪ್ರತಿಷ್ಠೆ ಮಾಡಿ ಒಂದು ಪವಿತ್ರವನು ಪ್ರದಕ್ಷಿಣೆಯಿಂದ ತಂದು ಧರಿಸಿ ಚಂದದಿಂ ವೈಯ್ಯಾರ ನಡೆ ಯಿಂದ ಮಂದಿರಕೆ ನಡೆತಂದ ರಂಗನ 3 ದ್ವಾದಶಿ ದಿವಸದಲಿ ಶ್ರೀರಂಗನ ಪೊಗಳೆ ವೇದಪಾಠಕರು ಅನಾದಿಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರು ಅರವತ್ತು ಮಂಗಳಾರತಿ ಮು ಕ್ತಿದಾಯಕಗೆತ್ತಿ ಪೂಜೆಗೊಂಡು ಪವಿತ್ರವನು ಧರಿಸಿ ವಿ ನೋದ ಸೇವೆಯ ತೋರಿದ ರಂಗನ 4 ಸಂಧ್ಯಾರಾಗದಿ ಇಂದಿರಾಪತಿ ಬಂದು ಮಂಟಪದಲಿ ಚಂದದಿಂದಲೆ ಪೂಜೆ ನೈವೇದ್ಯವ ಆ ನಂದದಿಂದ ಗ್ರಹಿಸಿ ದಿಂಧಿಮಿತೆಂಬ ವಾದ್ಯದಿ ಗೋ ವಿಂದ ತಾನೆ ಪೊರಟು ಚಂದದಿಂದ ಶಾರ್ದೂಲನಡೆ ಯಿಂದ ಮಂದಹಾಸದಿ ಬಂದ ರಂಗನ 5 ಸಪ್ತದಿವಸದಿ ಪವಿತ್ರದಾಭರಣವಿಟ್ಟು ಭಕ್ತವತ್ಸಲ ಕರ್ಪೂರದ ಚೂರ್ಣಾಭಿಷೇಕವ ಅರ್ಥಿಯಿಂದ ಗ್ರಹಿಸಿ ಪತ್ನಿಯರು ಸಹಜವಾಗಿ ಭತ್ತದಕೊಟ್ಟಿಗೆ ಎದುರೆ ಭತ್ತವಳಿಸಿಯೆ ನಿಂತ ಭಕ್ತವತ್ಸಲ ಮಿತ್ರರಎದುರಲಿ ನಿಂದ ರಂಗನ 6 ಒಂಭತ್ತು ದಿನದಲಿ ಅಂಬುಜನಾಭ ಆನಂದ ದಾಭರಣವಿಟ್ಟು ಕುಂದಣದ ಕೋಳಿಕೆಯನೇರಿ [ತುಂಬು ಚೆಲ್ವನಾ] ಚಂದ್ರಪುಷ್ಕರಿಣಿಯಲಿ ಶುಭ್ರತೀರ್ಥವ ಆನಂದದಿಂದಲಿತ್ತು ಬಂದು ಅವಭೃತ ಮಾಡಿಯೆನಿಂದ ಶ್ರೀನಿವಾಸರಂಗನ 7 ಉತ್ಸವದ ಮರುದಿನದಿ ಶ್ರೀರಂಗನು ತನ್ನ ಏಕಾಂತ ಭಕ್ತರಿಗೆ ಇತ್ತು ಪವಿತ್ರದಾಭರಣ ತೀರ್ಥಪ್ರಸಾದವನ್ನು ಮುಕ್ತಿದಾಯಕ ಮುನಿಗಳ ಮುಂದೆ ಚಂದ್ರನಂತೆ ಬ ರುತ್ತಿರಲು ಸುತ್ತ ತಾರಕೆಯಂತೆ ವೈಷ್ಣವರು ಒತ್ತಿ ಬರುವ ಅಂದಚಂದದ 8
--------------
ಯದುಗಿರಿಯಮ್ಮ
ಪಶುಪತಿ ಬಂದ ಆನಂದದಿಂದ ಪ ಶಶಿಧರ ಶಂಕರ ಸುರಗಂಗಾಧರ ಅಸಮ ಸುಶೋಭಿತ ಜಟಾಜೂಟಧರ ಅ.ಪ ಕರÀದಿ ಧರಿಸಿದ ಡಮರುಗ ತ್ರಿಶೂಲ | ಸುಂದರವಾದ ವರಸಾರಂಗ ಸರಸಿಜಭವ ಕಪಾಲ | ಕೊರಳಲಿ ನೋಡೆ ಧರಿಸಿದ ಬಹುಪರಿ ರುಂಡಮಾಲಾ | ಕಿಡಿಗಣ್ಣಿನ ಫಾಲಾ ಗರಳಕಂಠ ಕರಿವರ ಚರ್ಮಾಂಬರ ಸ್ಮರ ಮದಪರಿಹರ 1 ರಜತಾಚಲ ಮಂದಿರವಾಸ | ಮಹೇಶ ಶಿವಕೃತ್ತಿವಾಸ ಭುಜಗಭೂಷಣ ಶೋಭಿತ ವರವೇಷ | ಭಕ್ತರ ಪೋಷ ಗಜಮುಖ ಜನಕ ಭೂತ ಗಣೇಶ ಪಾಪೌಘ ವಿನಾಶ ಕುಜನಾವಳಿ ಮದಗಜ ಮೃಗರಾಜನು ಸುಜನಜಾಲ ಪಂಕಜಹಿತ ದಿನಮಣಿ 2 ಸುರವರನಮಿತಚರಣನು ಬಂದ | ಶೋಭಿತವಾದ ಪರಿಪರಿ ಚಿತ್ರ ಭೂಷಣನು ಬಂದ | ಕೋರಿದವರ ಕರೆದೀವ ಕರುಣಾಭರಣನು ಬಂದ | ತಾನೊಲವಿಂದ ಚರಣ ಶರಣರಘ ಪರಿಹರಗೈಸುವ ಪುರಹರ ಶಂಕರ 3
--------------
ವರಾವಾಣಿರಾಮರಾಯದಾಸರು
ಪಾಂಡುರಂಗನ ಈಕ್ಷಿಸುವ ಸುಖವೇ ಸಾಕೂ ಅಪಾರ ಮಹಿಮ ಅನಂತಾನಂತ ರೂಪನಾ ಪ ನಖ ನಾಲ್ಬೆರಳು ಎರಡು ಜಾನು ಜಂಘೀ ಕಟಿ ನಾಭಿ ಉದರ ಉರುತರ ಕಂಠಾ ಕದಪು ಕರ್ಣ ನಯನಾ ನೊಸಲು ಶಿರ ಜಗವ ವ್ಯಾಪಿಸಿದ ರಕ್ಕಸ ಹರನಾ1 ಮಣಿ ಕುಂಡಲ ತಿಲಕ ಸರಿಗೆ ಕೌಸ್ತಭ ಕಮಲ ತುಲಸಿಹಾರ ಮುತ್ತಿನಸರ ಪ ದಕ ಅಂಗದ ಕಂಕಣ ಮುದ್ರೆ ಕಟಿಸೂತ್ರ ಸುಖದಂದಿಗೆ ಪೆಂಡೆಗೆಜ್ಜೆ ಸುಕುಮಾರನಾ 2 ಶ್ರುತಿ ತತಿಗೆ ದೂರ ಉನ್ನತ ಲೀಲ ಸಾಕಾರ ಅಪ್ರಾಕೃತ ಶರೀರ ಯತಿಗಳ ಮನೋಹರ ಮತಿಗೆ ಅಗೋಚರ ಸಿರಿ ಪತಿ ವಿಜಯವಿಠ್ಠಲನಾ 3
--------------
ವಿಜಯದಾಸ
ಪಾಥೇಯವ ಕಟ್ಟಿರೊ ವೈಕುಂಠಕೆ ಪಯಣ ಸ-ಮ್ಮತವಾದರೆ ಪ. ಮಾತಾಪಿತರುಯೆಂಬೊ ಭಕ್ತಿಚಿತ್ರಾನ್ನವಪಾರ್ಥಸೂತನ ಪಾದಪದ್ಮಪತ್ರವ ಹಾಸಿ ಅ.ಪ. ಹರಿಭಕ್ತಿಹರಿಗೋಲಿಂದ ಮೆಲ್ಲನೆ ನೀವುವಿರಜಾನದಿಯ ದಾಟಿರೊಕರಜಾಗ್ರಗಳಿಂದ ಹಿರಣ್ಯಕನನು ಸೀಳಿದಪರವಾಸುದೇವನ ದರುಶನವಾಹೋದಯ್ಯ 1 ಪ್ರಳಯದ್ಹಾವಳಿಯಿಲ್ಲವೊ ಪೇಳುವುದೇನುಚಳಿ ಮಳೆ ಬಿಸಿಲಿಲ್ಲವೊಬೆಳಸು ಬಿತ್ತಿಲ್ಲದ ಬೇಕಾದ ಸಂಪತ್ತುನಳಿನನಾಭನ ಪುರದೊಳಗೆ ನೆಲಸಿಹುದಯ್ಯ 2 ಶುದ್ಧ ಸಾತ್ವಿಕ ಪುರವು ತಾಮಸರಿಗೆ[ಪೊದ್ದಲಳವಲ್ಲವೊ]ಅಧ್ಯಾತ್ಮ ಅರ್ಜುನಗೆ ನಿರ್ಧಾರ ಪೇಳಿದತದ್ಧಾಮ ಪರಮಂ ಮಮವೆಂಬೊ ಪುರವೊ 3 ಕೂಗಳತೆಗೆ ಕೊಂಚವೊ ಹರಿಯ ಪುರನಾಗರಾಜನ ಸಾಕ್ಷಿಯೊನಾಗಶಯನನಲ್ಲಿ ನಮ್ಮ ಕಂಡರೆಹೋಗಬೇಡಿರೆಂದು ಹುಟ್ಟ ತಡೆವನೊ 4 ಬರವೆಂಬ ಮಾತಿಲ್ಲವೊ ಒಂದುಕಾಸುತೆರಿಗೆಯ ಕೊಡಬ್ಯಾಡಿರೊಪರಮಕರುಣಿ ಹಯವದನ ವೈಕುಂಠದಿಸರುವಮಾನ್ಯವನಿತ್ತು ಶರಣರ ಪೊರೆವನು 5
--------------
ವಾದಿರಾಜ
ಪಾದ 1ಸುರರ ಮಣಿಮಕುಟಗಳು ಸೋಕಿ ಶೋಭಿಪ ಪಾದಪರಮ ಪಾವನೆ ಲಕ್ಷ್ಮಿ ಪಿಡಿದೊತ್ತುವ ಪಾದಧುರದಿ ನರರಥವೇರಿ ದೇದೀಪಿಸಿದ ಪಾದಹರಿವೈರಿಕರಗಳಲಿ ಹೊಳೆವ ಪಾದ 2ಸಿರಿಯುಳ್ಳ ಕುರುಪತಿಯ ಶಿರವೆರಗಿಸಿದ ಪಾದಪರಿದು ನಾಗನ ಶಿರಗಳೊಳು ಹೊಳೆದ ಪಾದಅರವಿಂದಮುಖಿಯರೊಡನತಿ ನರ್ತಿಸಿದ ಪಾದನೆರೆ ಜರೆದ ಶಿಶುಪಾಲನ್ನೊಳಗಿಟ್ಟ ಪಾದ 3ಕರುಗಳೊಡಗೂಡಿ ಕಾನನದಲಾಡಿದ ಪಾದಕರುಣದಿಂ ಪಾಂಡವರ ಕಾಯ್ದ ಪಾದಮರೆಯೊಕ್ಕ ಸುಜನರಿಗೆ ಮುಕ್ತಿಗೊಡುತಿಹ ಪಾದಸ್ಮರಿಸಲಘರಾಶಿಗಳ ಸಂಹರಿಪ ಪಾದ 4ಬಲಿ ಯಜ್ಞವಾಟಕ್ಕೆ ಬಂದು ನೆಲಸಿದ ಪಾದಬಲು ಬೆಳೆದು ಲೋಕಗಳ ಬಂಧಿಸಿದ ಪಾದಕಲಕಿ ಗಂಗೆಯ ಧರೆಗೆ ಕೋಡಿವರಿಸಿದ ಪಾದಸುಲಭದಿಂ ಭಕ್ತರಿಗೆ ಸುಖವೀವ ಪಾದ 5ಧ್ವಜರೇಖೆುಂ ಕೂಡಿ ಥಳಿಥಳಿಸುತಿಹ ಪಾದವಿಜಯವಹ ವಜ್ರದಿಂದೊಪ್ಪುತಿಹ ಪಾದಗಜವ ಶಿಕ್ಷಿಪಮುದ್ರೆ ಗೋಚರಿಸುತಿಹ ಪಾದನಿಜಪದ್ಮದಿಂ ಲೋಕನಿಧಿಯಾದ ಪಾದ 6ಅರೆಯಾದ ಸತಿಯನಂಗನೆಯ ಮಾಡಿದ ಪಾದಧರೆಯ ಧರಿಸಿಹ ಶೇಷ ಧ್ಯಾನಿಸುವ ಪಾದತರುಣನಾಯಕ ಪುರದಿ ಸ್ಥಿರದಿ ನೆಲಸಿದ ಪಾದತಿರುಪತಿಯ ವೆಂಕಟೇಶ್ವರ ನಿಮ್ಮ ಪಾದ 7ಓಂ ವೃಷಭಾಸುರ ವಿಧ್ವಂಸಿನೇ ನಮಃ
--------------
ತಿಮ್ಮಪ್ಪದಾಸರು
ಪಾದ ಪ ಪಾದ ಪಾದ ಪಾದ 1 ಸರಸಿಜೋದ್ಭವ ವಂದ್ಯ ಪಾದಪುರಹರ ನಮಿತ ಪರಿಪೂರ್ಣ ಪಾದನರಗೆ ಸಾರಥಿಯಾದ ಪಾದಕೌರವ ಮೂಲ ಮುರಿದಿಟ್ಟ ಪಾದ2 ದಿವಿಜರಾಜನಿಗೊಲಿದ ಪಾದಅವಿವೇಕಿ ದಾನವರ ಕೊಂದ ಪಾದಬುವಿ ಗಯಾಪುರ ಶ್ರೇಷ್ಠ ಪಾದಭವ ಹಿಂಗಿಪಾದಿಕೇಶವ ಪಾದ3
--------------
ಕನಕದಾಸ