ಒಟ್ಟು 494 ಕಡೆಗಳಲ್ಲಿ , 77 ದಾಸರು , 426 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿಪರಾಕುಮಹಾಸ್ವಾಮಿ ಸಜ್ಜನಪ್ರೇಮಿಪ.ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯಪಾರಮೇಷ್ಠಿ ಪ್ರಮುಖಾಮರಪೂಜಿತಚಾರುಪದಾಬ್ಜದ್ವಯ ದನು-ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮದೂರನುಲಾಲಿಸುಚಿನ್ಮಯ ಜಯ1ದುಷ್ಟ ನಿಶಾಚರರಟ್ಟುಳಿಘನಕಂಗೆಟ್ಟುದು ಸುರಮುನಿಗಣ ಆಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ-ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮಕಷ್ಟವು ಪದಕರ್ಪಣ ಪರಾಯಣ 2ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲುಭ್ರಾಂತಿವಿಜ್ಞಾನವಿತಾನಧುರೀಣರ್ಸಂತಾಪಿಪರು ಮುರಾರಿ ನಮ್ಮಸಂತೈಸೈ ಗಿರಿಧಾರಿ ಶ್ರೀಕಾಂತ ಕೃಪಾರ್ಣವಶೌರಿಜಗ-ದಂತ ವಿಹಾರಿ ನಿರಂತ ಪರಂತಪ 3ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮಬಿನ್ನಪಲಾಲಿಸುತ್ರಿಭುವನವನ್ನುಸನ್ನುತಶುಭಾಂಗ ಸ-ರ್ವೋನ್ನತ ಮಹಿಮತರಂಗದುರಿತಾನ್ವಯತಿಮಿರಪತಂಗ ಸುಪ್ರಸನ್ನಸದೋದಿತವಿಹಂಗತುರಂಗ4ನೀಲೇಂದೀವರ ಶ್ಯಾಮಲ ಕೋಮಲಕಾಲನಿಯಾಮಕ ಪ್ರಾಣ ನಿನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣನತಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ-ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹರಿ ಕೊಟ್ಟಕಾಲಕ್ಕೆ ಉಣಲಿಲ್ಲ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹರಿಕೊಡದ ಕಾಲಕ್ಕೆ ಬಾಯಿಬಿಡುವೆಯೊ ಪ್ರಾಣಿಪ.ಉಡಲಿಲ್ಲ ಉಣಲಿಲ್ಲ ಕೊಡಲಿಲ್ಲ ಧರ್ಮವ |ಅಡಗಿಸಿ ಇಟ್ಟಿಹೆ ಮಣ್ಣೊಳಗೆ ||ಬಡತನ ಬಂದು ಕಂಬಳಿ ಹೊದೆವಾಗ |ತುಡುಗು ನಿನ್ನ ಜನ್ಮ ಸುಡು ಕಾಣೊಖೋಡಿ1ಹುಗ್ಗಿಯು ತುಪ್ಪವು ಮನೆಯೊಳಗಿರಲಿಕ್ಕೆ |ಗುಗ್ಗರಿಯನು ಮಾಡಿ ತಿನ್ನುವಿಯೊ ||ವೆಗ್ಗಳವಾದ ಯಮಧೂತರು ಎಳೆವಾಗ |ಬುಗ್ಗೆಯ ಹೊಯ್ಕೊಂಡು ಹೋದೆಯೊ ಖೋಡಿ 2ನಂಟರು - ಬಂಧುಗಳೂರೊಳಗಿರಲಿಕ್ಕೆ |ಕುಂಟು ಸುದ್ದಿಗಳನು ಆಡುವೆ ನೀ ||ಕಂಟಕರಾದ ಯಮದೂತರು ಎಳೆವಾಗ |ನಂಟ ಪುರಂದರವಿಠಲನ ದ್ರೋಹಿ 3
--------------
ಪುರಂದರದಾಸರು
ಹರಿನೀ ಪಿಡಿದ ಕಲ್ಲವೆ ರತುನಹರಿನಿನ್ನಡಿಗಲ್ಲದವನೆ ಯವನಪ.ಹರಿನೀನೊಲಿದ ಕಪಿರಾಜ ವಿಧಿಯುಹರಿನೀನೊಲಿಯದಿರೆ ಕಪಿಗೆ ವಧೆಯುಹರಿನೀ ಗೆಲಿಸೆ ಪಾರ್ಥನಿಗೆ ಗೆಲುವುಹರಿನಿನ್ನ ಛಲದಿ ಕೌರವರಿಗಳಿವು1ಹರಿನೀ ಮೆಚ್ಚಿದರ್ಭಕರಾರ್ಯರುಹರಿನೀ ಮೆಚ್ಚದಾರ್ಯರೆ ಕಿರಿಯರುಹರಿನಿನ್ನುಚ್ಚರಿಪರು ಮಾನ್ಯರುಹರಿನಿನ್ನೆಚ್ಚರಿಲ್ಲದ ಜನರ್ಹುಚ್ಚರು2ಹರಿನೀ ಕನಕಗಿರಿಗಣುಕಲ್ಲೆನಿಪೆಹರಿನೀ ತೃಣವೆಟ್ಟ ಮಾಡುತಲಿಪ್ಪೆಹರಿನೀ ಘನಕೆ ಘನತರ ಮಹಿಮಹರಿನೀ ಪ್ರಸನ್ವೆಂಕಟಪ ಹೊರೆಯೆಮ್ಮ3
--------------
ಪ್ರಸನ್ನವೆಂಕಟದಾಸರು
ಹಸೆಗೆ ಬಾರೊ ಕುಸುಮನಯನ ಕುಶಲದಿಂದಲಿ ಬೇಗನೆಶಶಿಮುಖಿಯರ್ ಕರೆವರು ನಿನ್ನ ವಸುಧೆಪಾಲ ರಾಮನೊಪಅಸಮ ವೀರನನೆ ಗೆಲಿದು ಪಶುಪತಿಯ ಬಿಲ್ಲಮುರಿದುಕುಸುಮಬಾಲೆ ಕೊರಳೊಳ್ ಧರಿಸಿವಸುಧೆಸುತೆಯಕರವಪಿಡಿದು1ಕುಶಲದೀ ನಗುನಗುತಾ ಪಸರಿಸುವಿ ಮಂಟಪಕೆ ಹಸೆಗೆಧರಣಿ ಪಾಲರ್ ಲಜ್ಜೆವೆರಸಿ ಮೆರೆವ ಕೀರ್ತಿ ವಿಬುಧರೊಲಿಸೆದುರುಳದೈತ್ಯ ಕ್ರೋಧವರಿಸಿ ಸುರರುರಗದಲ್ಲಿನಿಂದುಹರುಷದಿ ಸುಮ ವರ್ಷವನ್ನು ಕರೆಯುವರೈ ಸರಸದೀ2ಜನಕರಾಯ ಹರುಷದಿಂದ ಜನಕೆ ಓಲೆ ಬರೆಯೆ ಕಂಡುಘನದಿ ದಿಬ್ಬಣ ಕೂಡಿ ಬಂದ ಜನಕ ಜನನಿಯರಿಗೆ ನಮಿಸಿಅನುನಯದಿಂ ಮನ ಓಲೈಸಿ ದನುಜಾಂತಕ ಗೋವಿಂದನೇ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹೇಳೆಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆಪ.ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
--------------
ಪ್ರಸನ್ನವೆಂಕಟದಾಸರು
ಹೋಗಿ ನೋಡುವ ಬನ್ನಿರಿ ಶ್ರೀ ಜಗದೀಶನಿಗೆಶ್ರೀನಿವಾಸನ ಸಾಗಿ ನೋಡುವ ಬನ್ನಿ ಬಾಗಿ ಪದ |ನಲಿಸದಿನೀಗಿಭವಕೇರಿದಿಭೋಗಿಶಯನಯೋಗಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮಭಕ್ತರಪಾಲನಸವ್ಯಸೂಕರಧರಣಿ ಜಯವರನ ||ಕೊರಳೊಳುಕೌಸ್ತುಭಶ್ರೀ ವತ್ಸಲಾಂಛನ |ಕರಿವರ ಭಯನಾಶನ || ಅಘಶೋಷಣ1ಕಾಮಕೋಟಿ ತೇಜನ ಅನಂತ ಜನ ಕಾಮಿತ ಫಲ ಪೂರ್ಣನ |ವಾಮಕರದಿ ಅಕ್ಷಮಾಲಾಧರಸಂಭ್ರಮಪೂರಿತ ಶೀಲನ | ಶ್ರೀ ಲೋಲನ2ವಕ್ಷಸ್ಥಳದಿ ಶಿರಿಯ ಧರಿಸಿಹ ನಿಜ........... |ಮೋಕ್ಷ.................ಲಕ್ಷ ಅಲಕ್ಷ ವಿಲಕ್ಷ ಸುಲಕ್ಷ ನಿಲಕ್ಷ ||ಸಾಕ್ಷೀ ಹರಿಯ ಮುರಾರಿಯ3ನೀಲಮೇಘಶ್ಯಾಮನ ಸುಜನರ ಅನುಕೂಲ ಸರಡಿಗಿವಾಸನ|ಕಾಲಕರ್ಮಾತೀತಕಲಿಮಲಜಲ್ಪ | ನಿರ್ಮೂಲ |ನಾಶನ ಪಾವನ || ಶ್ರೀ ದೇವನ4ಪಂಕಜೋದ್ಭವನಯ್ಯನ ಮುನಿಜನಹೃತ್ಪಂಕಜಆಳ್‍ರೂಪನ ಶಂಖಚಕ್ರಧರಕಟಿಪೀತಾಂಬರಶಂಕರಾಂತರಂಗನ | ಸುಸಂಗನ5
--------------
ಜಕ್ಕಪ್ಪಯ್ಯನವರು