ಒಟ್ಟು 46 ಕಡೆಗಳಲ್ಲಿ , 26 ದಾಸರು , 44 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅ. ಗಣಪತಿ ಸರಸ್ವತಿಯರು261ಶ್ರೀ ಗಣನಾಥನಿಗೆ | ಶಾರದಾಂಬಿಕೆಗೆಶ್ರೀ ಗೌರಿ ಭೂದೇವಿ ಶ್ರೀದೇವಿಗೆ |ಶ್ರೀಗುರುಮಹಾವಿಷ್ಣು ಬ್ರಹ್ಮರುದ್ರಾದ್ಯರಿಗೆಸಿರಿಚರಣ ಪಂಕಜಗೆ ನಮಿಸಿ ನುತಿಸುವೆನು 1ಅಷ್ಟ ದಿಕ್ಪಾಲರಿಗೆ ಶಿಷ್ಯಮರುದ್ಗಣಗಳಿಗೆಅಷ್ಟವಸು ಸಪ್ತಋಷಿ ನವಗ್ರಹಾದ್ಯರಿಗೆ |ಶ್ರೇಷ್ಠ ಹನುಮಂತನಿಗೆ ಕನಕಾದಿ ದಾಸರಿಗೆಸೃಷ್ಟಿಯೊಳು ಕವಿಜನಕೆ ಕೈಮುಗಿವೆನು 2ವಿಪ್ರಕುಲ ಸಂಜಾತ ಮಯ್ಯೂರ ಮಡಿಪುರದೊ-ಳಿಪ್ಪ ವೆಂಕಟರಾಯ ಗೋಳೇರ ಸುಕುಮಾರ |ಸರ್ಪಶಯನನ ದಾಸ ಗೋವಿಂದನೆಂಬವನುಜಲ್ವಿಸಿಯೆ ವಿರಚಿಸಿದೆನೀ ಕೃತಿಯನು 3ಯತಿಗಣ ಪ್ರಾಸ ವಿಷಮಾಕ್ಷರಗಳೊಂದರಿಯೆಕೃತ ದೋಷ ರಾಗ ಲಯ ಭೇದವನು ತಿಳಿಯೆ |ಪೃಥುವಿಯೊಳು ಕವಿಗಳಂತಗ್ಗಳನು ನಾನಲ್ಲಅತಿಶಯದ ನ್ಯೂನತೆಯ ಬಲ್ಲ ಶ್ರೀನಲ್ಲ 4ತಪ್ಪು ಸಾವಿರವಿರಲು ತಿದ್ದಿ ಬಲ್ಲವರಿದನುಒಪ್ಪುವಂದದಿ ಜಗದಿ | ಮೆರೆಸಿ ವಾಚಕರುಸರ್ಪಶಯನನ ಕೃಪೆಗೆ ಪಾತ್ರರಾಗುತ ನೀವುಕ್ಷಿಪ್ರದಲಿ ಗೋವಿಂದದಾಸ£À£Àು ಪರಸಿ ಮನ್ನಿಪುದು 5
--------------
ಗೋವಿಂದದಾಸ
ಎಂಥಾ ಕಾಲವು ಬಂತು ಯಾತಕೀ ಭ್ರಾಂತುಪಿಂತೆ ಮಾಡಿದಕರ್ಮತೀರ್ಚಬೇಕಾಯ್ತು ಪಸಂತೋಷದಲಿ ಶ್ರೀಹರಿಯ ಧ್ಯಾನಿಸುತಿರೆಕಂತುಪಿತನು ಕಾಯಕರುಣ ಸಂಜೀವಾ ಅ.ಪವಿಪ್ರಕುಲದೊಳುದಿಸಿ ಸುಧಾಮನುತಾಪತ್ರಯವನುಭವಿಸಿಸರ್ಪಶಯನ ಕಾಯೆಂದೊಪ್ಪಿಸಿದವಲಕ್ಕಿಅರ್ಪಿಸಿದರೆ ತಿಂದು ವರವಿತ್ತ ಶ್ರೀಕೃಷ್ಣ 1ಶರಣರ ಕುಲತಿಲಕ ಪ್ರಹ್ಲಾದನುಶಿರಿಪತಿ ಪ್ರಿಯ ಭಜಕಸರಿಯಲ್ಲೆನುತ ದೈತ್ಯ ಮಗನನು ಬಾಧಿಸೆನರಹರಿಯ ರೂಪದಿ ತರಳನ ಕಾಯ್ದ 2ಮಂದರಗಿರಿಧರನೂ ಧ್ರುವನಿಗೆಷ್ಟುಚಂದದ ವರವನಿತ್ತನೂಒಂದು ದಿನ ವ್ಯೂಹ ಸುತೃಷೆಗಳಿಲ್ಲದ ಲೋಕವಂದ ಸೃಜಿಸಿ ಗೋವಿಂದನೆ ಪೊರೆದಾ 3
--------------
ಗೋವಿಂದದಾಸ
ಕೃಷ್ಣ ರಕ್ಷಿಸೆನ್ನ ಜಯ ಜಯಪಕ್ಷಿರಾಜಗಮನಾದುಷ್ಟಹನನ ಜಲಜಾಕ್ಷ ಜನಾರ್ದನಶಿಷ್ಟ ಜನರ ಮನದಿಷ್ಟ ಪ್ರದಾಯಕ ಪಗೋಕುಲದೊಳು ನೆಲಸಿ ದೈತ್ಯರ-ನೇಕರನು ಮಥಿಸಿಲೋಕದ ಜನರಿಗೆ ರೀತಿಯ ತೋರುತ-ನೇಕರ ಮನೆ ಮನೆ ಬೆಣ್ಣೆಯ ಭುಜಿಸಿದ 1ದ್ವಾರಕೆಯೊಳು ನಿಂತೆ ಕೌರವವೀರಗಾಯುಧವಿತ್ತೆಸಾರಥಿಯಾಗುತೆ ಧಾರುಣಿ ಗೆಲಿಸಿದೆಧೀರ£Àುನೀ ಗೋವಿಂದನೆ ದಾಸನೆ 2
--------------
ಗೋವಿಂದದಾಸ
ಕೋಲತರುವೆ ತಾಳೋ ನಿನಗೆ ಬಾಲ ಕೃಷ್ಣನೇ |ಪೇಳಿದ ಮಾತನು ಕೇಳುಶೂಲಿಮಿತ್ರನೇ ಪನಾರಿ ಜನರ ದೂರಕೇಳಿಗಾರುಗೊಂಡೆನೇ ||ಕೃಷ್ಣ||ಸೀರೆಗಳ್ಳನೆಂದು ಹೆಸರನಿಟ್ಟುಕೊಂಡೆನೇ 1ಸುದತಿಯರನು ಮೋಸಗೈವ ಹದನವರಿತೆನೇ ||ಕೃಷ್ಣ||ದಧಿಘೃತಚೋರನೆಂದು ಮೊದಲೆ ಕೇಳೆನೇ 2ಕಂಡು ಸಹಿಸಲೆಂತು ನಿನ್ನ ಭಂಡತನವನೇ ||ಕೃಷ್ಣ||ಕಂಡ ಹೆಂಗಳ ಮೇಲೆ ಬಿದ್ದು ಪುಂಡು ಮಾಳ್ಪನೇ 3ಅಂದು ಎನ್ನ ಉದರದಲ್ಲಿ ಬಂದು ಜನಿಸ್ಯಾನೇ ||ಕೃಷ್ಣ||ಸುಂದರ ಗೋವಿಂದನೆಂಬ ನಾಮಧರಿಸ್ಯಾನೇ 4
--------------
ಗೋವಿಂದದಾಸ
ತಾರಕ್ಕ ಬಿಂದಿಗೆ ನೀರಿಗೆ ಹೋಗುವೆ |ತಾರೆ ಬಿಂದಿಗೆಯ ...................... ಪ.ತರಲಾಗದಿದ್ದರೆ ಬಲಿಯಿಟ್ಟು ಬರುವೆನು |ತಾರೆ ಬಿಂದಿಗೆಯ............... ಅಪಅಚ್ಚುತನೆಂಬುವ ಕಟ್ಟೆಯ ನೀರಿಗೆ ತಾರೆಬಿಂದಿಗೆಯ - ಅಲ್ಲಿ - |ಮತ್ಸರ ಕ್ರೋಧವೆಂಬ ಕೊಡವನು ತೊಳೆವೆನು ತಾರೆ 1ರಾಮನಾಯವೆಂಬ ಸಾರದ ನೀರಿಗೆ ತಾರೆಬಿಂದಿಗೆಯ -ಹರಿ - |ರಾಮವೆಂಬುವ ಹರಿದು ಹೋಗುವ ನೀರಿಗೆ ತಾರೆ 2ಅಜ್ಞಾನವೆಂಬ ನೀರ ಚೆಲ್ಲಿಬಂದೆನು ತಾರೆ ಬಿಂದಿಗೆಯ |ಸುಙ್ಞÕವೆಂಬುವ ನೀರಿಗೆ ಹೋಗುವೆ ತಾರೆ 3ಗೋವಿಂದನೆಂಬುವ ಗುಣವುಳ್ಳ ನೀರಿಗೆ ತಾರೆ ಬಿಂದಿಗೆಯ |ಚೆಲ್ವ ಬೆಳದಿಂಗಳೊಳು ಚಿಲುಮೆಯ ನೀರಿಗೆ ತಾರೆ 4ಬಿಂದು ಮಾಧವನ ಏರಿಯ ನೀರಿಗೆ ತಾರೆ ಬಿಂದಿಗೆಯ - ಪು -ರಂದರವಿಠಲನ ಅಭಿಷೇಕಕೆ ಬೇಕು ತಾರೆ 5
--------------
ಪುರಂದರದಾಸರು
ಪಾಲಗಡಲ ಶಯನಾ | ಪಂಕಜನಯನ |ಪಾಲಗಡಲ ಶಯನಾ ಪಫಾಲನೇತ್ರಪರಿ| ಶೋಭಿಪ ಭಕ್ತ | ವಿಶಾಲ ಕರುಣಗುಣ|ಶೀಲಸಮ್ಮೋಹನ 1ನೀಲಮೇಘ ನಿಭಾಂಗನೆ | ನಿರ್ಮಲಚಿತ್ತ |ಶೂಲಪಾಣಿಯ ಸಖನೆ |ಬಾಲತನದಿ ಗೋಪಬಾಲಕಿಯರ ಮನ |ದಾಲವ ಸಲಿಸಿದ ಶ್ರೀಲೋಲನೆ ಪೊರೆ 2ಕೋಟೀ ಸಂಖ್ಯೆಯೊಳ್ ದೈತ್ಯರ |ಘಾತಿಸಿನರ| ನಾಟಕದಲೀ ಭಕ್ತರ-ಆಟಪಾಟ ಸಂತೋಷದ ಕೂಟದಿ |ನಾಟಕವೆನಿಸಿzÉ |ಹರಿಗೋವಿಂದನೆ ||ಪಾಲ|| 3
--------------
ಗೋವಿಂದದಾಸ
ಪಾಲಿಸು ಭಕ್ತವತ್ಸಲನೇ ನಿನ್ನಬಾಲಕನಂತೆನ್ನ ಸಲಹೋ ಶ್ರೀವರನೇ ಪಬಾಲ ಪ್ರಹ್ಲಾದ ಧ್ರುವನು ಚಂದ್ರಹಾಸಮೇಲಾದ ಮುಚುಕುಂದನಂತೆನ್ನ ಸತತ ಅ.ಪಸುರರುನಾರದರು ಕಿನ್ನರರುಮುನಿವರರು ವಸಿಷ್ಠ ವಾಲ್ಮೀಕಿ ಗೌತಮರುಗರುಡ ಗಂಧರ್ವ ಗಾಯಕ ಯಕ್ಷವಾಸುಕಿತರಣಿನಂದನ ಆಂಜನೇಯ ಜಾಂಬವರಂತೆ 1ನಳ ನಹುಷ ಸಗರಂಬರೀಷ ನಿನ್ನ ಒಲಿಸಿಭಗೀರಥ ಬಲಿಯುನಾಕೇಶಸಲಹೆಂದು ಹರಿಶ್ಚಂದ್ರರುಕ್ಮಾಂಗದ ವಿಭೀಷಣಗೊಲಿದಧರ್ಮಜ ಪಾರ್ಥ ಕರಿರಾಜನಂತೆ 2ಚರಣದಿ ಅಹಲ್ಯೆಯನು ಕಾಯ್ದೆ ನೀನುಪೊರೆದೆ ಶಬರಿಯನ್ನು ಕುಬುಜೆಯನೆನದೆಹರುಷದಿ ಎರಡೆಂಟು ಸಾವಿರ ತರುಣಿಯರೊಡಗೂಡಿಸೆರಗಿಗೆ ವರವಿತ್ತೆ ದ್ರುಪದನಂದನೆಗೆ 3ಸಿಂಧುಶಯನ ನಿನ್ನ ಕರುಣ ಎನ-ಗೆಂದಿಗೆ ತೋರುವೆ ಶ್ರೀಲಕ್ಷ್ಮೀರಮಣಮಂದರಧರಅರವಿಂದವದನಹರಿನಂದನ ಕಂದ ಗೋವಿಂದನೆ ದಯದಿ 4
--------------
ಗೋವಿಂದದಾಸ
ಪಾಲಿಸೊಲಿದು ಲಕ್ಷ್ಮೀಲೋಲ ವೆಂಕಟಪತಿಪಾಲಾಬ್ಧಿಶಯನ ಕೃಪಾಳು ಪರೇಶ ಪ.ಆಲಸ್ಯವಜ್ಞಾನಜಾಲ ಪರಿಹರಿಸುನೀಲನೀರದನಿಭ ಕಾಲನಿಯಾಮಕ ಅ.ಪ.ಪ್ರೇರಕ ಪ್ರೇರ್ಯನು ಮೂರು ವಿಧ ಜೀವರಾ-ಧಾರಾಧೇಯಾಪಾರ ಮಹಿಮನೆಸಾರಭೋಕ್ತ್ರವೆಯೆನ್ನಘೋರದುರಿತಭಯದೂರಮಾಡುತ ಭಕ್ತಿ ಸಾರವನೀಯುತ 1ಪಾಪಾತ್ಮಕರೊಳು ಭೂಪಾಲಕನು ನಾಕಾಪಾಡೆನ್ನನು ಗೋಪಾಲ ವಿಠಲಶ್ರೀಪದದಾಸ್ಯವ ನೀಪಾಲಿಸುಭವತಾಪಪ್ರಭಂಜನ ಹೇ ಪರಮಾತ್ಮನೆ 2ಶ್ರೇಷ್ಠರ ಸಂಗವ ಕೊಟ್ಟೆನ್ನ ರಕ್ಷಿಸುಕಷ್ಟಪಟ್ಟೆನು ಬಹಳ ಸೃಷ್ಟಿಗೊಡೆಯನೆಮುಷ್ಟಿಕಾರಿಯೆ ಎನ್ನಿಷ್ಟ ಬಾಂಧವ ನೀನೆಕೃಷ್ಣಗೋವಿಂದನೆ ಬೆಟ್ಟದೊಡೆಯಹರಿ3ಆಶೆಗೆ ಸಿಕ್ಕಿ ಹರಿದಾಸನೆಂದೆನಿಸಿದೆದೋಷಸಮುದ್ರದೊಳೀಜಾಡುವೆನುಕೇಶವ ತವಪದ ದಾಸಜನರ ಸಹವಾಸವಕೊಡು ಮಹಾಶೇಷಪರಿಯಂಕನೆ4ಛತ್ರಪುರೈಕಛತ್ರಾಧಿಪ ನಿನ್ನಪ್ರಾರ್ಥಿಸುವೆನು ಪರಮಾರ್ಥಹೃದಯದಿಕರ್ತಲಕ್ಷ್ಮೀನಾರಾಯಣ ಗುಣನಿಧಿ ಶ್ರೀವತ್ಸವಕ್ಷಸ್ಥಲ ಕೌಸ್ತುಭಾಭರಣನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮಾರ್ತಾಂಡಕುಲದೀಶ ದಶರಥನುದರದಿಪುತ್ರನಾಗಿಯೆ ಜನಿಸಿ ರಾಘವ ವಿಶ್ವಾಮಿತ್ರರೆಜÕವಪಾಲಿಸಿ ತಾಟಕೀ ಮುಖ್ಯಧೂರ್ತದೈತ್ಯರ ಮಥಿಸಿಅಹಲ್ಯೆದೇವಿಯ ಪಾಲಿಸಿ ಅರ್ಥಿಯಲಿ ವಿಥಿಲೇಖೆಗೆಗಮಿಸುತ ಪೃಥ್ವಿಜಾತೆಯನೊಲಿಸಿ ಮಾರ್ಗದಿ ಕಾರ್ತವೀರ್ಯಾಂತಕನ ಭಂಗಿಸಿ ತ್ವರಿತದಿಂದಯೋಧ್ಯೆಗೈಸಿದ ರಾಮಸೀತೆಗೆ ಮುತ್ತಿನಾರತೀಯ ಬೆಳಗೀರೆ ಶೋಭಾನೆ 1ಮಲತಾಯಿ ಕೈಕೆಯ ಮಾತಿಗೋಸುಗ ಪೋಗಿ ನೆಲಸಿದನಾರಣ್ಯದಿ ಪೋಗಿಮೃಗರಾಮ ತರಲುಪೋಗಲು ಭರದಿ ಸೀತೆಯ ರಾವಣೇಶನೊಯ್ಯಲುಮಾಯದೀ ರಾಮಲಕ್ಷ್ಮಣರ ವನದಿ ಚಲಿಸುತಲಿಕಪಿವರರ ಸ್ನೇಹದಿಜಲಧಿಬಂಧಿಸಿ ರಾವಣಾದ್ಯರಗೆಲಿದು ಶರಣಗೆ ಪಟ್ಟಗಟ್ಟುತ ಲಲನೆಸಹ ನಡೆತಂದಯೋಧ್ಯೆಗೆ ರಾಮಸೀತೆಗೆ ಹರಳಿನಾರತೀಯಾ ಬೆಳಗೀರೇ ಶೋಭಾನೆ 2ಚಂದದಿ ಧರಣಿಯ ಪಾಲಿಸುತಿರೆ ರಾಮನೊಂದಪವಾದವಕೇಳಿಸೀತೆಯ ಘೋರಾರಣ್ಯದಿ ಬಿಡಲು ಪೇಳಿ ಗರ್ಭಿಣಿ ಸೀತೆಬಂದ್ವಾಲ್ಮೀಕಿಯರೊಳು ಬಾಳಿ ಪಡೆದು ಲವಕುಶರನಲ್ಲಿಚಂದದಲಿ ಪಾಲಿಸುತಿರೆ ಗೋವಿಂದನೆಜ್ಞಾಶ್ವವನು ಬಂಧಿಸಿಬಂದು ಕಲಹದಿ ನಿಜವನರಿತಾ ನಂದನರ ಕರೆತಂದಯೋಧ್ಯೆಗೆರಾಮಸೀತೆಗೆ ಕುಂದಣದಾರತೀಂiÀi್ಞ ಬೆಳಗೀರೆ ಶೋಭಾನೆ 3
--------------
ಗೋವಿಂದದಾಸ
ಯಾದವ ಯದುಕುಲ ಬಾಲನೆ ಬಾರೋಮಾಧವಮದನಗೋಪಾಲನೆ ಬಾರೋ ಪಸಾಧುಗಳೊಡೆಯ ಯಶೋದೆ ನಂದನೆ ಬಾರೋಶ್ರೀಧರ ಸುಗುಣ ಶರೀರನೆ ಬಾರೋ ಅ.ಪಮನೆಮನೆಯೊಳು ಮೊಸರ ಕಡೆವರು ಬಾರೋವನಜಾಕ್ಷಿಯರು ಬೆಣ್ಣೆ ಕೊಡುವರು ಬಾರೋತನಯರೊಡನೆ ಚಂಡಿನಾಟವಾಡಲು ಬಾರೋಕೊನೆ ಬೆರಳೊಳು ಪಿಡಿದ ಕೊಳಲನೂದುತ ಬಾರೋ 1ಸುರರುನಾರದರೆಲ್ಲ ಸ್ಮರಿಸುವರ್ ಬಾರೋಕರವಮುಗಿವೆ ನಿನ್ನ ಚರಣಕ್ಕೆ ಬಾರೋನರನಸಾರಥಿಕೃಷ್ಣ ಹರುಷದಿ ಬಾರೋ 2ಪಾಂಡುಪುತ್ರರ ಪಾಲ ಪಾಹಿಯೆಂಬೆನು ಬಾರೋಕಂಡು ರಕ್ಷಿಸೋ ಎನ್ನಕಮಲನಯನ ಬಾರೋಪಂಡರೀಪುರವಾಸ ಚಂಡವಿಕ್ರಮ ಬಾರೋಅಂಡಜವಾಹನಮಾರ್ತಾಂಡನಂತಿಳಿದು ಬಾರೋ 3ಗಂಧಚಂದನ ಪುಷ್ಪದಿಂದ ಪೂಜಿಪೆ ಬಾರೋಸುಂದರ ಚಿನುಮಯ ಮೂರ್ತಿಯೆ ಬಾರೋಮಂದರಧರಮದನಜನಕನೆ ಬಾರೋಇಂದಿರೆಯರಸ ಗೋವಿಂದನೆ ಬಾರೋ 4
--------------
ಗೋವಿಂದದಾಸ
ರಾಮನಾಥಸ್ವಾಮಿ ಪಾಲಿಸೋ |ರಘುನಾಥಸ್ವಾಮಿ ಪಾಲಿಸೊಪಪಾಮರನಾದೆನ್ನಪರಾಧವ |ಪ್ರೇಮದಿ ಪಾಲಿಸಿಕೊಳ್ಳೋ ದೇವಾಚಭೂಮಿಜೆಸೀತೆಗೆ | ಪ್ರೇಮನೆಂದೆನಿಸಿದ1ನಿನ್ನನು ನಂಬಿದ ನಾಥನನೂ |ಮನ್ನಿಸದಿರೆ ಕೇಳ್ವರ್ಯಾರೋ ಇನ್ನೂ ||ಸನ್ನುತಗುಣಾಕರನೆನ್ನುವ ಬಿರುದನು |ಎನ್ನೊಳು ತೋರಿಸೊ ರಾಮ ನೀನೂ2ಎಂದಿಗೆ ನಿನ್ನಯ ಪಾದವನೂ |ಪೊಂದುವ ಸುಖವನು ಪೇಳೋ ನೀನೂ |ಮಂದರಧರಗೋವಿಂದನೆ ನಿನ್ನಯ |ಸುಂದರ ಚರಣಕೆ ನಮಿಸುವೆನೂ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ವನದೊಳಗತ್ರಿಯ ಮುನಿವರತರುಣಿಘನಪತಿವ್ರತೆಯೆಂದೆನಿಸಿದಳಾ ರಮಣಿಮನವ ಶೋಧಿಸೆ ಬಂದ ತ್ರಿಮೂರ್ತಿಗಳ ಕಂಡುಅನಸೂಯೆ ತನಯರೆಂದೆನಿಸಿ ತೂಗಿದಳೂ ಜೋ ಜೋ1ಜೋಜೋ ಸತ್ಯಲೋಕೇಶ ಬ್ರಹ್ಮನಿಗೆಜೋಜೋ ಹತ್ತಾವತಾರ ವಿಷ್ಣುವಿಗೆಜೋಜೋಮೃತ್ಯುಂಜಯಮೂರ್ತಿಶಂಕರಗೆಜೋ ಎಂದು ಸ್ತನಪಾನ ಗೈಸಿ ತೂಗಿದಳೂ ಜೋಜೋ2ಸೃಷ್ಟಿಕರ್ತನೆ ಜೋಜೋ ಹಂಸವಾಹನನೆಸೃಷ್ಟಿಪಾಲನೆ ಗರುಡವಾಹನನೆನಿಟಿಲನೇತ್ರನೆ ಜೋಜೋ ನಂದಿವಾಹನನೆಂದುರನ್ನ ತೊಟ್ಟಿಲೊಳಿಟ್ಟು ಪಾಡಿ ತೂಗಿದಳೂ ಜೋಜೋ3ವಾರಿಜಾಸನೆ ಜೋಜೋ ವಾಣೀಶ ಜೋಜೋಸಾರಸಾಕ್ಷನೆ ಜೋಜೋ ಸಿರಿಯರಸ ಜೋಜೋಮಾರವೈರಿಯೆ ಜೋಜೋ ಗೌರೀಶ ಜೋಜೋಮೂರು ಮೂರ್ತಿಯೆ ಜೋಯೆಂದೆನುತತೂಗಿದಳೂ ಜೋಜೋ4ಸುಂದರಮೂರ್ತಿಚತುರಾನನಜೋಜೋಸಿಂಧುಪುರೀಶ ಗೋವಿಂದನೆ ಜೋಜೋಚಂದಿರಧರನೀಲಕಂಧರಜೋಯೆಂದುಚಂದದಿಂದನುಸೂಂiÉು ಪಾಡಿ ತೂಗಿದಳೂ ಜೋಜೋ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶ್ರೀ ಪ್ರಾಣೇಶ ದಾಸರ ತಾತ್ವಿಕಹಿನ್ನೆಲೆಯ ರಚನೆಗಳು219ಶ್ರೀಪೂರ್ಣಬೋಧಮತವಾ ನಂಬಿ |ಶ್ರೀ ಪತಿಯ ಒಲಿಸುವವರು ಕೇಳೀ ಪಆದಿಯಲಿಯಾದ ಚರಿತೆಯನ್ನುಪರ|ಮಾದರದಿಕೇಳಿಸುಜನಾ ||ರಾದವರು ಭಕುತಿಯಿಂದಾ ಮಹ ಪ್ರಳಯ |ವಾದ ತರುವಾಯ ಸೃಷ್ಟಿಯಾಗೇ 1ಸುರರೆಲ್ಲ ತಮ್ಮ ತಮ್ಮಾ ಸ್ಥಾನದಲಿ |ಸ್ಥಿರರಾಗಿ ಯುವರಾಜ್ಯಕೇ ||ಅರುಹನಾರೆನಲು ಅದಕೇ ಪೇಳಿದನು |ಹರಿಯು ಇಂತುಪಾಯವ ಕೇಳೀ 2ಒಂದು ದೇಹದಿ ಸರ್ವರೂ ಕ್ರಮನುಸಾರ- |ದಿಂದ ತೆರಳಿರಿ ಚೇತನಾ ||ಕುಂದುವದು ಆವನಿಂದಾ ಅವ ಶ್ರೇಷ್ಠ |ನೆಂದರಿವದೆಂದು ಸರಿದಾ ಕೇಳೀ 3ಹರಿಆಜÕದಂತೆ ತ್ಯಜಿಸೇ | ಕುಂಟನೂ |ಕುರುಡ ಮೂಕನು ಯನಿಸಿತೂ ||ಹಿರಿಯ ಪವಮಾನ ಬಿಡಲೂ ಎಲ್ಲರೂ |ಅರಿತರೂ ಕುಣುಪವೆಂದೂ ಕೇಳೀ 4ಮತ್ತೆ ಮೊದಲಂತೆಲ್ಲರೂ ವ್ಯಾಪಿಸಲು |ಬಿತ್ತು ಏಳಲಿಲ್ಲವದೂ ||ಸತ್ಯ ಸಂಕಲ್ಪ ಮರುತಾ ಸೇರಲದು |ತತ್ತಲಿಲ್ಲದೆ ಚಲಿಸಿತೂ ಕೇಳೀ 5ಅಂದಿನಾರಭ್ಯವಾಗೀ ತಿಳಿಸಿದನು |ಇಂದಿರೇಶನು ಈತನಾ ||ವಂದಿಪರಿಗೊಲಿವೆನೆಂದೂ ಇನ್ನಿದಕೆ |ಸಂದೇಹಉಂಟೆ ಬಂದೂ ಕೇಳಿ 6ಸ್ವಾಮಿ ಶ್ರೀ ರಾಮನಾಗೇ ಅವತಾರ |ವಾ ಮಾಡಿದನು ಮಾರುತಾ ||ಭೂಮಿಜೆಯದನುಜಒಯ್ಯಲೂ ಆ ಪುರಕೆ |ಪ್ರೇಮದಿಂದಲಿ ಚಿಗಿದನು ಕೇಳೀ 7ರಾಘವನ ಉಂಗುರವನೂ ವನದೊಳಗೆ |ಬ್ಯಾಗೆ ಇಂದಿರಿಗೆ ಕೊಟ್ಟೂ ||ಆಗಾ ಪೊಳಲನೇ ಸುಟ್ಟೂ ಹಾರಿತ್ವರ|ರಾಗಟಿಯ ಒಡಿಯಗಿತ್ತಾ ಕೇಳೀ 8ಇಂದ್ರಜಿತು ಮೋಹನಾಸ್ತ್ರಾ ಬಿಡಲಾಗಿ |ಅಂದಗೆಟ್ಟಿತು ಕಪಿ ಕುಲಾ ||ಇಂದಿರೇಶನ ಆಜÕದಿಂ ಆಗ ತ್ವರ- |ತಂದ ಸಂಜೀವನವನೂ ಕೇಳೀ 9ಅನಿಮಿಷರುಕಪಿಗಳಾಗೀ ನಿರುತ ರಾ- |ಮನ ಭಜಿಪರೀ ಕೆಲಸಕೇ ||ಅನುಕೂಲರೊಬ್ಬರಲ್ಲಾ ಒಬ್ಬ ಅಂ- |ಜನಿ ಸುತನೆ ಸೇವಿ ಮಾಡ್ದಾ ಕೇಳಿ 10ಉಪಕಾರ ಒಂದಕೆನ್ನಾ ಕೊಟ್ಟ ಮ್ಯಾ- |ಲೆ ಪರಿಮಿತ ಸೇವಿಗುಚಿತಾ ||ಸು ಪರೀಕ್ಷಿಸಿದರು ಕಾಣೇ ಭಳಿರೆ ಯಂ- |ದ ಪರಾಜಿತನು ಮೊಗಳಿದಾ ಕೇಳೀ 11ಈ ವಾಯು ಒಲಿದನೆಂದೂ ಒಲಿದ ಸು- |ಗ್ರೀವ ವಿಭೀಷಣಗೆ ರಘುಜಾ ||ಶ್ರೀವರನೆ ಕೃಷ್ಣನಾಗೀ ಅವತರಿಸೆ |ಐವರೊಳು ಭೀಮನಾದಾ ಕೇಳೀ 12ತರಣಿಮೊಮ್ಮಗನ ಸೇವೀ ಈ ವೃಕೋ- |ದರಮಾಳ್ಪನೆಂದುಶೌರಿ||ನರನ ರಥವನು ನಡಿಸಿದಾ ಇಲ್ಲದಿರೆ |ಥರವೆ ಇದು ಪಾಂಡವರಿಗೇ ಕೇಳೀ 13ಜೀವೇಶರೊಂದೆ ಎಂದೂ ವಾದಿಗಳು |ಭಾವಿಸಿರೆ ಮಧ್ವಮುನಿಯೂ ||ತಾ ವಿರಚಿಸಿ ಸುಗ್ರಂಥವಾ ನಿರ್ದೋಷ |ಗೋವಿಂದನೆಂದರುಹಿದಾ ಕೇಳೀ 14ಈತ ಮಾಡಿದ ಚರಿತೆಯಾ ಕಡೆಯಾಗಿ |ನಾ ತುತಿಸಲಾರೆ ಸ್ವಲ್ಪಾ ||ವಾತಸ್ಮರಣಿಯ ಮಾಡಲೂ ವೈಕುಂಠ |ಆತು ಇಪ್ಪದು ತಪ್ಪದೂ ಕೇಳೀ15ದೇಶದೊಳುತುಂಬಿಇಹ್ಯದೂ ಶ್ರೀ ಭಾರ- |ತೀಶ ಮಾಡಿದ ಮಹಿಮಿಯೂ ||ಲೇಶವಾತನ ಚರಿತ್ರೇ ಸ್ಮರಿಸೆ ಪ್ರಾ- |ಣೇಶ ವಿಠ್ಠಲ ಒಲಿವನೂ ಕೇಳೀ 16ಪ್ರಾಣದೇವರ ಕಥಿಯನು ಕೇಳಿದರೆ |ತಾನೆ ಇಹಪರದಿ ಬಿಡದೇ ||ಪ್ರಾಣೇಶ ವಿಠಲ ಕಾಯ್ವಾ ಇದಕೆ ಅನು- |ಮಾನಲೇಸಿನಿತವಿಲ್ಲವೂ ಕೇಳೀ13
--------------
ಪ್ರಾಣೇಶದಾಸರು
ಹರಿನಾಮವೆ ಜಯ ಮಂಗಳವು |ಶ್ರೀ ಹರಿನಾಮವೆಶುಭಮಂಗಳವು ||ಹರಿನಾಮವ ದಿನ ಸ್ಮರಿಸುವ ಸುಜನರ-ದುರಿತರಾಶಿಗಳೆಲ್ಲ ತರಿಯುವಮಾಧವ1ಉರಗಶಯನವರಪರಮೇಶನಸಖ|ಗರುಡಗಮನಸಿರಿಯರಸನೆಂದೆನಿಸಿದಹರಿ2ನಾರದಮುನಿ ಹರಿನಾರಾಯಣನೆಂದು |ಭಾರಿ ಭಜನೆ ಗೈವ | ಮಾರಜನಕನೆಂಬಹರಿ3ಅಜಾಮಿಳನಂತ್ಯದಿ | ಭುಜಗಶಯನನೆಂದು |ಭಜಿಸಲು ಸಲಹಿದವಿಜಯಸಾರಥಿಯಾದಹರಿ4ಸರಸಿಯೊಳ್ ಮೊರೆಯಿಟ್ಟು | ಮರುಗುವ ಗಜವನು |ಗರುಡನ ಹೆಗಲೇರಿ ಪಿಡಿದು ರಕ್ಷಿಸಿದಂಥ5ಶೇಷಗಿರಿಯ ಮೇಲೆ ವಾಸವಾಗಿರುತಿಹ |ದಾಸ ಜನರ ಪ್ರಿಯ | ದೋಷರಹಿತನೆಂಬ6ವೃಂದಾವನದೊಳಾ | ನಂದದೊಳಾಡುವ |ಸುಂದರಕರಗೋವಿಂದನೆಂದಿನಿಸಿದಹರಿ7
--------------
ಗೋವಿಂದದಾಸ