ಒಟ್ಟು 229 ಕಡೆಗಳಲ್ಲಿ , 60 ದಾಸರು , 214 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಕಾರಣ ಕೃಷ್ಣಾ ಏನು ಕಾರಣ ಪ ಏನು ಕಾರಣ ಎನ್ನ ಕಣ್ಣಿಗೆ ನೀನು ತೋರದಿರುವುದು ಇದು ಅ.ಪ ಖಗ ಮೃಗಾದಿಗಳಿಗೆ ನೀನು ರಘು ಕುಲೇಶ ದರ್ಶನವಿತ್ತೆಸೊಗಸು ಮೋಕ್ಷವಿತ್ತೆ ಅದಕುಖಗವರೂಢ ಕಡಿಮೆಯೇನು 1 ಶಬರಿ ಎಂಜಲುಂಡು ವನದಿಅಬುಜ ಶಯನ ದರುಶವಿತ್ತೆಕುಬುಜೆ ಕೂಡಿದೆಲ್ಲೊ ಅದಕುವಿಬುಧ ವಂದ್ಯ ಕಡಮೆನೋವಾ 2 ಮುರಲಿನೂದಿ ವನದಿ ಹರಿಯುತರುಲತಾದಿಗಳಿಗೆ ದರ್ಶನವಿತ್ತು ಕಾಯ್ದುಅದಕು ಪರಮ ಪುರುಷ ಕಡಿಮೆ ನೋವಾ3 ಹಾದಿಲ್ಹೋಗೋ ಕೀಟನಿಗೆವೇದನಾಥ ದರುಶನಿತ್ತಿಆದಿ ವರ್ಣದವನು ಅದಕುಬಾದರಾಯಣ ಕಡಿಮೆ ಏನೋ 4 ಎಷ್ಟು ಎಷ್ಟು ಜನರಿಗೀಗಭೆಟ್ಟಿ ನೀಡಿ ಸುಖವನಿತ್ತೆಶ್ರೇಷ್ಠನೆಂದು ಸ್ತುತಿಪೆ ನಿನ್ನ ಕೃಷ್ಣ ಕರುಣಿ ಬೇಗನೆ ಬಾ 5 ಇಂಥಾ ಜನುಮದಲ್ಲಿ ನಿನ್ನಕಂತು ಪಿತನೆ ಕಾಣದಿರಲುಪಂಥಗಾಣೆ ಮುಂದಿನ ತನುಎಂಥದಾಗುವುದೋ ತಿಳಿಯೆ 6 ಇಂದಿರೇಶ ಮುರಲಿ ಶೋಭಿತಇಂದು ಬಿಂಬ ವಿಜಯ ವದನತಂದು ತೋರಿಸೆನ್ನ ಮನಕಾ-ನಂದಿಸೀಗ ನಂದನಸುತ 7
--------------
ಇಂದಿರೇಶರು
ಏನೇನು ಭಯವಿಲ್ಲ ನಮಗೆ ಪವಮಾನ ಸೇವಕ ಗುರು ರಘುಪತಿಯ ದಯವಿರೆ ಪ ಜೋಡು ಕರ್ಮದಿ ಬಿದ್ದುಕೇಡು ಲಾಭಕೆ ಸಿಲ್ಕಿ ಮಾಡಿದ್ದೆ ಮಾಡುತ ಮೂಢನಾಗಿ ರೂಢಿವಳಗೆ ತಿರಿಗ್ಯಾಡುವ ಅಜ್ಞಾನಿ ಕೋಡಗನ್ನ ಸಿಂಹ ಮಾಡಿದ ಗುರುವಿರೆ 1 ಆವಾನು ದಯಮಾಡೆ ದೇವನು ವಲಿವನು ಆವನ ನಂಬಲು ದೇವಗಣಾ ಕಾವಲಿಗಳಾಗಿ ಕಾವದು ಅಂತ ಕೋವಿದಾಗ್ರಣಿ ಗುರು ರಘುಪತಿ ದಯವಿರೆ 2 ಕರವೆಂಬೊ ಲೇಖನದ್ವಾರದಿಂದ ನಮ್ಮ ಶಿರಿಗೋವಿಂದ ವಿಠಲ ರಾಯನಾ ಕರಸಿ ಸುಹೃತ್ಸುಖ ಬೆರಸಿ ಪರಸ್ಪರ ಕರವಿಡಿದು ತಿರುಗುವ ಗುರುಕೃಪೆ ನೆರಳಿರೆ 3
--------------
ಅಸ್ಕಿಹಾಳ ಗೋವಿಂದ
ಏಳುತಲಿ ಎದ್ದು ಎಚ್ಚರಿಸುತ ನೀ ನೆನೆಯೊ | ಪಾಲಿಸುವ ಮೂಲೋಕ ಪರಮಾತ್ಮನಾ ಪ ಮೂರೊಂದು ಪದರದ ಚೀಲದೊಳು ಥಳಥಳಸಿ ದೋರುತಿಹ ರತ್ನ ಪರಿಚಿದ್ರೂಪನಾ | ಅರಿಗಳ ವಡೆದ ಘನ ತ್ರಿವೇಣಿ ತೀರದಲಿಹ | ಧೀರಯೋಗಿಯ ಕಂಗಳಾನಂದನ 1 ಬೇರು ಮೇಲಾಗಿ ಕೊಂಬುಗಳು ಕೆಳಗಾದ ಸಂ | ಸಾರ ವೃಕ್ಷವ ತ್ರಿಗುಣಮಯದಿಂದಲಿ || ವಾರಿಜಭವಾಂಡ ಪಿಂಡಾಂಡಗಳ ಪರಿಪರಿಯ | ತೋರಿ ತೋರದಲಿಪ್ಪ ನಿರ್ಲಿಪ್ತನಾ2 ನೋಡಿಸುವ ಕೇಳಿಸುವ ವಾಸಿಸುವ ಪರಿಮಳವ | ಆಡಿಸುವ ಕರಚರಣ ನುಡಿನುಡಿಸುವ | ರೂಢಿಯೊಳು ಸೂತ್ರಧಾರಕನಾಗಿ ಅಷ್ಟದಳದ | ಲಾಡುತಿಹ ಮಹೀಪತಿ ಸುತಪ್ರಭು ಭಕುತಿಯಲಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಯ್ಯೆ ಬಾಹ ಉಳಿಯೆ ಹೋಹ ನಲ್ಲನ ತಾಹ ಉಯ್ಯಾಲೆ ಉತ್ಸಾಹ ನಮ್ಮಪ್ಪನಿವ ತಾಯಿ ತಮ್ಮ ಪ. ಚಿನ್ನದ ಸರಪಣಿಯ ಚೆಲುವ ಪೊನ್ನಮಣಿಯ ರÀನ್ನದ ನೇಣ ತುದಿಯ ರಮಣಿಯರೆಲ್ಲರರ್ಥಿಯ1 ಈ ಮೈಯಲ್ಲಿ ಮಲಗಿಪ್ಪ ಈ ಮಹಾಲಕ್ಷ್ಮಿಯ ನೋಳ್ಪ ಸನ್ಮೋದನೆನಿಪ ಶೇಷಶಯನನ ವಟತಲ್ಪ 2 ಇಂದಿರೆ ಇಷ್ಟವನೀವ ಇಂದಿರೆಗಿವನು ಧವ ಎಂದೆಂದು ಭಕ್ತರ ಕಾವ ಎಸೆÉವ ಮಂಚದ ದೇವ 3 ಬಾರಯ್ಯ ಭಕ್ತರಬಂಧು ಬಾರಯ್ಯ ಕರುಣಾಸಿಂಧು ಇಂದು ಬಾರಯ್ಯ ಮುಕುಂದನೆಂದು 4 ಕುಂಜರ ಕೂಗಲು ಬಂದೆ ಕೂಡೆ ಮಕರಿಯ ಕೊಂದೆ ಕಂಜಾಕ್ಷ ಕಾಮನ ತಂದೆ ಕಾಯೆಂದು ಪಾಡಲು ಬಂದೆ 5 ಕಾಕರ ಗಂಟಲಗಾಣ ಕಾಮಿಸದೆನ್ನಯ ಮನ ಏಕೋದೇವನೆಂಬ ಜಾಣ ಏರಿದ ಮಣಿಯ ನೇಣ 6 ಅಖಿಳ ಸುರರ ತಾತ ರುಕುಮಿಣಿ ಪ್ರಾಣನಾಥ ರೂಢಿಗತಿಯ ಪ್ರತಿ ಈತ 7 ಮಾಯದ ದೈತ್ಯರ ಕೊಂದು ಮಲಗಬೇಕೆಂದು ಬಂದು ಹಯಗ್ರೀವರಾಯ ನಿಂದು ಹರುಷವ ತಾಳ್ದನೆಂದು 8 ಮುಂದೆ ದೇವಾಂಗನೆಯರು ಮುಖಸುತ್ತ ಮುಕ್ತಿಸುರ ವೃಂದದ ಮಧ್ಯದೊಳರವಿಂದಾಕ್ಷಿ ಪೊಳವುತ್ತಿರೆ 9 ಒಪ್ಪುವ ತಾಳಗಳೊಪ್ಪೆ ಒರಗಿಪ್ಪ ದೇವನುತ 10 ಮಾನ್ಯ ಶ್ರೀ ಹಯವದನ್ನ ಮನದ ಮಧುಸೂದನ್ನ ಎನುತ ತೂಗುವ ಜನ ಎಂದೆಂದು ಭಕ್ತಮೋದನ11
--------------
ವಾದಿರಾಜ
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕಪಾಲಧರ ತ್ರಯತಾಪರಿಹಾರ ಭ ಜಿಪೆ ಕಾಪಾಡು ಕೃಪೆ ಪಾಲಿಸಿ ಪ ಅಪಾರ ಪತಿವ್ರತಾಶಾಪವಿಮೋಚನ ಗೋಪ ಗೋಪತಿ ನಮಿತ ಗೋಪಾಲನೊಲಿಸೆನಗೆ ಅ.ಪ ಅಗಜಾವಲ್ಲಭ ಸುಗುಣರಘದೂರ ಜಗದೊಡೆಯ ಮಗುವಿನ ಮೊರೆ ಪಾಲಿಸು ವಿನುತ ಅಗಣಿತಾಗಣಿತಮಹಿಮೆ ಬಗೆದೆನ್ನ ನುಡಿಯಾಲಿಸು ನಗಧರ ಖಗರೂಢ ಜಗರಕ್ಷ ಹರಿನಾಮ ಅಗಣಿತ ಮತಿ ನೀಡೊ 1 ಅಜಭವಸುರ ನಮಿತ ರಜತಾದ್ರಿಮಂದಿರ ನಿಜಜ್ಞಾನ ದಯಮಾಡೊ ಮೃಡ ಗಜಚರ್ಮಾಂಬರ ಜಗದ ಗೋಜು ಮುಂದೆನಗೆ ಬೇಡೊ ಸುಜನ ಸಂರಕ್ಷಕ ಪಾದ ನಿಜಧ್ಯಾನ ಸ್ಥಿರಕೊಡೋ 2 ಮೃತ್ಯುವಿಜಯ ಸತ್ಯ ಚಿತ್ತ ನಿರ್ಮಲ ನಿತ್ಯ ಸತ್ಯರ ಸಖ್ಯ ನೀಡೊ ಸತ್ಯಸದ್ಭಕ್ತಿನಿತ್ತು ಮತ್ರ್ಯರಿಂದುಳಿಸೆನ್ನ ಚಿತ್ತ ಪರಿಶುದ್ಧ ಮಾಡೊ ಭಕ್ತವತ್ಸಲ ನಿಜಮುಕ್ತಿದಾಯಕ ಮಮ ಕರ್ತ ಶ್ರೀರಾಮನ ಭಕ್ತನೆಂದೆನಿಸೆನ್ನ 3
--------------
ರಾಮದಾಸರು
ಕಂಬುಕಂಧರ ಕಮಲನಯನ ಪ ವಾತಾಶನಗಿರಿ ನಿವಾಸ | ಯಾತುಧಾನಕುಲವಿನಾಶ || ಶ್ವೇತವಾಹನ ಸೂತ ತ್ರಿದಶವ್ರಾತವಂದ್ಯ ಭಕುತ ಪೋಷ 1 ತೋಂಡಮಾನವರಪ್ರದಾತ | ಪಾಂಡುರಂಗದ್ವಿಜ ವರೂಢ ಅಂಡಜಾಧಿ ಜಾಂಡನಾಥ | ಪುಂಡರೀಕವರದ ಸತತ 2 ಯಾಮಿನೀಶವರ್ನ ತ್ರಿಪಥಗಾಮಿನೀಪಿತ ಶಾಮಸುಂದರ ವಾಮದೇವನಮಿತ ಚರಣ | ಸಾಮವೇದ್ಯ ಸಲಹೊ ಸತತ 3
--------------
ಶಾಮಸುಂದರ ವಿಠಲ
ಕರಿ ಕಮಲೇಶ ಪ ಗರುಡಾರೂಢನು ಗಜವರದ ವೈಕುಂಠ ಕೊಡುವ ಪಾಲಿಸಿ ಪಾಂಡವರ ಮನೆ ಭಂಟ1 ಪಕ್ಷಿವಾಹನ ರಾಕ್ಷಸಾರಿ ರಾವಣನ ಶಿಕ್ಷಿಸಿ ವಿಭೀಷಣನ ರಕ್ಷಿಸಿದ ರಾಮ 2 ವಿನತೆಸುತನ ಏರಿ ಘನತರುತ್ಸವದಿ ಸವರಿದಿ ಸುರವಂದ್ಯ ಸುಜನಕ್ಕಾನಂದ 3 ಹಕ್ಕಿಯ ಪಕ್ಕದಲ್ಲ್ಯರ್ಕಕೋಟಿತೇಜ ಜಾ- ನಕ್ಕಿ ಸಹಿತಯೋಧ್ಯನಾಳುವ ರಾಮ 4 ನಗಧರ ಖಗನ್ಹೆಗಲೇರಿ ಉಲ್ಲಾಸ ನಗುವ ಭೀಮೇಶ ಕೃಷ್ಣÀ ಬರುವ ಜಗದೀಶ5
--------------
ಹರಪನಹಳ್ಳಿಭೀಮವ್ವ
ಕರಿಗಿರಿ ದುರ್ಗ ನಿವಾಸಾ | ದಯಾಪರಿಪೂರ್ಣ ಪೊರೆಯನ್ನ ಅನಿಶ ಪ ಶಿರಿ ಅಜಭವ ವಿಪಗೇಶಾ | ಹೃತ್‍ಸರಸಿಜ ವಾಸ ಲಕ್ಷ್ಮೀಶಾ ಅ.ಪ. ಗಜ ಬಿಸಜ ಕಿಂಜಲ್ಕದ ಯಸಳು ರಜವ ಶಿರಸಿಯೊಳಗೆ ನೀನಿರಿಸೋ 1 ಮೇಶ ಬ್ರಹ್ಮೇಶ ನಾಶವ ಗೈವೆ ಸಶೇಷಶೇಷಶಯ್ಯ ಜೀವಾದ್ಯರ ಪೋಷಾಈ ಸಮಸ್ತ ಜಗ ನಿನ್ನುದರದಿ ವಾಸಾಕೇಶಾಸುರಪಾದೀಶ ಪರೇಶನೆ ವ್ಯಾಸಾಈಶಿತವ್ಯ ತವ ದಾಸರಿಗೆಲ್ಲ ಉಪದೇಶಿಸು ಶಾಸ್ತ್ರ ವಿಶೇಷ ರಹಸ್ಯ ಮಹಿದಾಸ ಕುಶೇಶಯ ವಿಷಯ ವಿಲಾಸದಿಪೋಷಿಸು ಮನ ಮಧ್ವೇಶ ಮಹಾಪ್ರಭೋ 2 ಕರಿವರ ವರ ಶರಣಾಗತ ಪಾಲಾತರಳೆಗಿತ್ತೆ ನವ ನವ ಸೀರೆಯ ಜಾಲಾವರಸ್ತಂಭೋದಿತ ಹರಿಭಕ್ತಿ ಸುಪಾಲಾಗುರು ಗೋವಿಂದ ವಿಠ್ಠಲಾ ಕಾಲಾಸುರಪಾದಿಯ ತನು ವರ ರಥ ರೂಢ ಪು-ರಾರಿ ಭಯಹರ ಮುರಾರಿ ಮಹ ಭವತರಿ ಎನಿಸಿಹ ಸುಖ ತೀರಥ ಸನ್ಮತಧರಿಸಿಹೆ ಕಣ್ಣೆದುರಿಲಿ ನೀ ಕುಣಿಯೋ 3
--------------
ಗುರುಗೋವಿಂದವಿಠಲರು
ಕರುಣಾದಿ ಪಿಡಿ ಕರವಾ ದೇವರ ದೇವ ಪ ಕರುಣಾದಿ ಪಿಡಿಕರ ಸರಸಿಜಾಂಬಕ ಎನ್ನ ಗುರು ರಘುಪತಿ ಪಾಲಾ ಮರುತಾಂತರಿಯಾಮಿ ಅ.ಪ ಗತಶೋಕ ಜಿತಮಾಯ ಪತಿತ ಪಾವನವೇದ್ಯ ಪ್ರತಿಪಾದ್ಯ ಕ್ಷಿತಿಪ ಭಾರತಿ ಕಾಂತ ವಂದ್ಯಾ ಆ ನತರ ಪಾಲಕ ದುಷ್ಟದಿತಿಜಾರಿ ತವಪಾದ ಶತಪತ್ರ ಬಿಡದೆ ಸಂತತ ಭಕುತಿಯಲಿಂದ ಸ್ತುತಿಪಾರ ಮಿತ ಅಘವಾ ಕಳೆದು ಮತ್ತೆ ಹಿತದಿ ಸದ್ಗತಿ ಕೊಡುವಾ ನಿನ್ನಯ ದಿವ್ಯಾಚ್ಯುತವಾದ ಘನದಯವಾ ಪೊಗಳು ವಂಥ ಮತಿವಂತರನು ಕಾಣೆ ಶತಮುಖಜಜ ಮಾವಾ 1 ಅನಿಮಿತ್ಯ ಬಂಧುವೆ ವನಚಾರಿ ಕೂರ್ಮನೆ ಕನಕ ನೇತ್ರಾರಿ ಪಾವನತರ ನರ ಪಂಚ ನಾನಾ ರೂಪದಿಂದ ಬಾಲನಾ ಕಾಯ್ದೊನರ ಹರಿಬಲಿ ನಿತ್ಯ ಅನಘಾತ್ಮ ಜನನೀಯ ಕೊಂದಾನೆ ಜನಕ ಜಾಪತಿಯ ರು ಕ್ಮಿಣಿ ಮನೋಹರನೆ ವಸನದೂರ ಹಯರೂಢ ಜನನ ರಹಿತ ವಿಖ್ಯಾತಾ ನಮಿಸುವೆ ಅನಿಮಿಷಪಜನ ಸುತಾ ಬೇಡಿಕೊಂಬೆ ಅನುದಿನದಲಿ ಮಮತಾ ಕನಕೋದರನ ತಾತಾ 2 ಸರಿವೀರ ಹಿತ ಬಲಿಸರಸಿ ಜಾಂಬಕ ಮುರ ಹರ ಹರ ವಂದಿತ ಹರಿಮುಖ ಹರಿನುತ ಪಾದ್ಯ ಹರಸು ಎನ್ನಯ ಅಘ ನಿರುತ ನಿನ್ನ ಡಿಂಗರರ ನೀಕರದಿತ್ತು ಗುರುವಿನ ಚರಣಾದಿ ಸ್ಥಿರ ಭಕುತಿಯ ಕೊಟ್ಟು ವರ ಶಿರಿಗೋವಿಂದ ವಿಠಲನೆ ನೀ ಯನ್ನ ಮರಿಯದೆ ಮಮತೆಯಿಂದಾ ನಿತ್ಯ ಗರಿಯುತಲಿರು ಆನಂದಾ ನಿನ್ನಯ ಪಾದಾದಿರಲಿ ಮನಸು ಮುಕುಂದಾ ದುರುಳ ಭವದ ಬಂಧ 3
--------------
ಅಸ್ಕಿಹಾಳ ಗೋವಿಂದ
ಕಾಯೋ ದಯದಿಂದೆನ್ನ ಕಾರುಣ್ಯ ನಿಧಿಯೇ | ಯದು ನಾಯಕನೇ ದೇವ ದೇವಾ ಪ ಪುಷ್ಯರಾಗದಿ ನವರತ್ನ ಪದಕಧರ | ಘನಶ್ಯಾಮ ಉರಗಶಯನಾ | ಕಶ್ಯಪ ವಸಿಷ್ಠಾದಿ ಸ್ಮರಣೆ ಮಾಳ್ವವರಿಂಗೆ | ದೃಶ್ಯನಾಗಿಹ ಮುರಾರಿ ಶೌರಿ1 ನಂದಸುಕುಮಾರ ಸಿರಿನಾರಿಯ | ಸದ್ಬಕ್ತವೃಂದ ರಕ್ಷಕ ಭೂಧರಾ | ಇಂದಿರಾ ಭಾವನೆಯೂ ಪೂರಿತಿಕೇಳು | ಜಗವಂದ್ಯ ಮುಕುಂದ ಗರುಡರೂಢಾ2 ಚಕ್ರಕರ ಕಮಲಾಕ್ಷ ಚತುರಾಸ್ಯ ಜನಕ ಬಲಿ | ಚಕ್ರವರ್ತಿಗೆ ವರದನಾ | ಶಕ್ರನುತ ಮಹಿಪತಿ ಸ್ವಾಮಿ ಸುತ ಪ್ರೀಯಾ | ತ್ರಿವಿಕ್ರಮನೆ ಕೋಮಲಾಂಗಾ ರಂಗಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಲ ಕಳೆಯಬೇಡ ಮನವೇ ಮೂಳನಾಗಬೇಡ ಪ ಕಾಳು ಕತ್ತಲೆಂಬ ಹಾಳು ಸಂಸಾರ ಮಾಯಾ ಜಾಲ ಮೋಹಿಸಿ ಹೊತ್ತು ಹಾಳುಮಾಡಿಕೊಂಡು ಅ.ಪ ನಿನ್ನೊಳು ಹುಡುಕಾಡಿ ಹರಿಯ ಉನ್ನತಕೃಪೆ ಪಡಿ ಕಣ್ಣುಮುಚ್ಚಿ ಪರರ್ಹೆಣ್ಣಿನ ಹೊಲೆಮೈ ಬಣ್ಣಕೆ ಮನಸೋತು ಠೊಣ್ಯನೆನಿಸಿಕೊಂಡು 1 ನೋಡಿ ತಿಳಿದು ಭವಮೂಲ ಹುಡುಕಾಡಿ ಹಿಡಿಯೋ ನಿಜವ ರೂಢಿಸುಖಕೆ ಮನನೀಡಿ ಸನ್ಮಾರ್ಗದ ಜಾಡು ತಿಳಿಯದೆಮತಾಡಣೆಗೊಳಪಟ್ಟು 2 ಅರಿತು ಶ್ರೀರಾಮಚರಣ ನಿರುತದಿ ಗುರುತು ಹಿಡಿಯೋ ಜಾಣ ಪರಲೋಕ ಸಾಧನ ಸುರತು ಷರತು ಮಾಡಿಕೊಂಡು ಪರಕೆ ಪರಮ ಪರತರ ಮುಕ್ತಿ ಸುಖ ಸುರಿ 3
--------------
ರಾಮದಾಸರು
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು
ಕೊಟ್ಟ ಭಾಗ್ಯವೆ ಸಾಕೋ ಶ್ರೀ ಪ ಕೃಷ್ಣನ ದಯಬೇಕೋ ದೇವ ಅ.ಪ ಸಾಸಿರ ಬಂದರೆ ಶಾಂತಿಯೆಂದರಿತೆನೊ ಸಾಸಿರ ಬಂದಿತು ಶಾಂತಿ ಕಾಣಲಿಲ್ಲ ಸಾಸಿರ ಸಾಸಿರವೇಸು ಬಂದವೋ ಕ್ಲೇಶವು ಏರಿತು ಮೋಸಹೋದೆನೊ 1 ಗಾಳಿಯ ಗುದ್ದಿ ಕೈ ಕೀಲು ಮರಿಯಿತೊ ಕೇಳುವುದಿಲ್ಲವೊ ನಾಳಿನ ಕೂಳನು ಕಾಲಕಾಲಕೆ ಹುಲಿ ಹಾಲನು ತರುತಿಹ ಬಾಲಗೋಪಾಲನ ಕೇಳಿ ಮೋಸಹೋದೆ 2 ಬೇಡವೆನ್ನುವರಿಗೆ ನೀಡುವ ದೊರೆ ನೀ ರೂಢಿಯ ಬಲ್ಲೆನೋ ಕಾಡುವುದಿಲ್ಲವೊ ನೀಡಿದ ಭಾಗ್ಯವು ಕೇಡುತರದೆ ಕಾ ಪಾಡಬೇಕೆಲೊ ಪ್ರೌಢÀ ಪ್ರಸನ್ನನೆ 3
--------------
ವಿದ್ಯಾಪ್ರಸನ್ನತೀರ್ಥರು
ಕೊಡಬೇಕು ದಾನಗಳ ಸತ್ಕಾರ್ಯಕೆಬಿಡಬೇಕು ಕೈಸಡಿಲು ಮೋಕ್ಷಸಾಧನೆಗೆ ಪಬೇಡದಲೆ ಕೊಡುವವರು ರೂಢಿಯೊಳಗುತ್ತಮರುಬೇಡಿದರೆ ಕೊಡುವ ದಾನಿಯು ಮಧ್ಯಮಬೇಡಿದರು ಕಾಡಿದರು ಕೊಡದವರು ಅಧಮರುಕೊಡೆದೆ ಬಡಬಡಿಸುವವರು ಮೂರ್ಖ ಅಧಮಾಧವುರು 1ದುಡ್ಡು ಇದ್ದರೆ ಮಾತ್ರ ದೊಡ್ಡವರು ಅನಬೇಡದುಡ್ಡಿದ್ದು ದಾನ ಧರ್ಮವು ನಡೆಯಬೇಕುದುಡ್ಡು ಕಾಯುವ ಸರ್ಪಕ್ಕೆ ಇಹ'ಲ್ಲ ಪರ'ಲ್ಲಬಿದ್ದು ಹೋದರೆ ಅವರ ಬಾಯೊಳಗೆ ಮಣ್ಣು 2ಧನಿಕರಿಗೆ ಭೂಷಣವು ದಾನಧರ್ಮವು ಸದಾಧನ'ದ್ದ ಜಿಪುಣತಾ ಜೀವಂತ ಹೆಣವುಧನ'ದ್ದು ದಾನಮಾಡುವ ಪುಣ್ಯವಂತರಿಗೆಘನಮ'ಮ ನಮ್ಮ ಭೂಪತಿ'ಠ್ಠಲನೊಲಿಯುವನು 3ತಾುಯ ಹರಕೆ
--------------
ಭೂಪತಿ ವಿಠಲರು