ಒಟ್ಟು 8509 ಕಡೆಗಳಲ್ಲಿ , 134 ದಾಸರು , 5107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ಪಾಲಿಸು ಪಾಲಯಮಾಂ ಸತತಇಂದಿರಾದೇವಿ ಪಪಾಲಿಸು ಪನ್ನಗವೇಣಿಪಾಲಿಸುಪಂಕಜಪಾಣಿಪಾಲಿಸು ಗುಣಗಣ ಶ್ರೇಣಿ ಪಾಹಿನಿತ್ಯ ಕಲ್ಯಾಣಿ ಅ.ಪಬಾಲಕನು ತಾನಾಗಿ ಗೋಪಿಗೆಬಾಲಲೀಲೆಗಳನ್ನು ತೋರಿದಶ್ರೀಲಲಾಮನನ್ನು ಮೆಚ್ಚಿಮಾಲೆಹಾಕಿದಂಥ ಲಕ್ಷ್ಮಿ 1ಅಂಬುಧಿಯೊಳ್ ಶಯನಿಸಿದಕಂಬುಕಂಧರಹರಿಯಬೆಂಬಿಡದೆ ಸೇವಿಪ ಭಕ್ತ ಕು-ಟುಂಬಿ ನಿನ್ನ ನಂಬಿದವರ 2ನಿನ್ನನೆ ನಾನಂಬಿರುವೆ-ನನ್ಯರ ನಾಶ್ರಯಿಸದಲೆಸನ್ನುತಾಂಗಿ ಎನ್ನ ಮನದ-ಲಿನ್ನು ಹರಿಯಪಾದತೋರು3ಸರಸೀಜಾಸನ ಮಾತೆಸ್ಮರಿಸುವೆ ನಿನ್ನಯಪಾದಸ್ಮರಣೆ ಮರೆಯದಂತೆ ಕೊಟ್ಟುಹರಿಯ ತೋರು ಹರುಷದಿಂದ 4ಕಮಲೇ ಹೃತ್ಕಮಲದಿ ಶ್ರೀಕಮಲನಾಭ ವಿಠ್ಠಲಮಿನುಗುವಂಥ ಸೊಬಗು ತೋರುವಿನಯದಿಂದ ನಮಿಪೆ ನಿನ್ನ 5
--------------
ನಿಡಗುರುಕಿ ಜೀವೂಬಾಯಿ
ಪಾಲಿಸೆನ್ನ ಪಾರ್ವತೀಪತಿ ಪಾಲಿಸೆನ್ನನುಪಾಲಿಸೆನ್ನನು ಚೆಲ್ವ ಕಾಲಕಂದರ ಹರಪಾಲಯಮಾಂ ಶಿವಲೋಲವಿರೂಪಾಕ್ಷಪಶರನಾಮ ಸುರನ ಕುವರಿಯನಾಳಿದವನಹಿರಿಯ ಪಿತನ ಶಿರವ ತರಿದವನ ಸುತನಿಗೆತುರಗವಾದವನ ಜೆಹ್ವೆಯ ತುದಿಗೆ ಸಿಲುಕಿಮರುಳಾಗಿದ್ದವನ ಬಾಯ ತುತ್ತಾಗಿಮರೆಯೊಳಿದ್ದವನ ಕಾಯವಾಧರಿಸಿ ನೀಶಿರದೊಳು ತಾಳಿದೆಯಾ ಎನ್ನೊಡೆಯ1ಬಾಯೊಳಗಿಹ ರಮಣನ ಅನುಜನ ಮಾವನ ದಿನದಮೈಯವನ ಮಗನ ಶಿರದಾಯತವಾಗಿಪ್ಪನ ವೈ-ರಿಯ ನೇರಿದಾಯತಾಕ್ಷಿಯ ಪೆತ್ತನ ವಂಶವ ಮುರಿ-ದಾ ಯಾಗಗಳ ಕಿತ್ತವನ ಆತ್ಮಜನಿಗೆಆಯಾಮಾರ್ಗಣವಿತ್ತವನೆ2ಸರಸಿಜಮಿತ್ರನ ಸೂನುವಿನ ಕಂದನವರಪುರಂಧ್ರಿಯಮಾನವಕಾಯ್ದನಣ್ಣನಕರದೊಳಿದ್ದಾಯುಧವ ಪೆಗಲೊಳಾತುನರರ ರಕ್ಷಿಸಿ ಪೊರೆವ ದೇವನನೇರಿಚರಿಪ ಪಂಪಾಪುರವನಾಳ್ವ ಸದ್ಗುರುಚಿದಾನಂದ ದೇವಭಕ್ತರಕಾವ3
--------------
ಚಿದಾನಂದ ಅವಧೂತರು
ಪಾಲಿಸೈ ವಿಶಾಲಗುಣಭರಿತ ನಿನ್ನಯ ಚರಿತಕಾಲಭೈರವ ನುತಿಪೆ ನಾ ಸತತಕಾಲಕಲ್ಪಿತ ಲೀಲೆಯರಿತು ಸು-ಶೀಲತನವನು ಮೆರೆಯಲೋಸುಗಸ್ಥೂಲಸೂಕ್ಷ್ಮಾಕೃತಿಯ ಧರಿಸಿದಮೂಲಿಕಾ ಶ್ರೀನಿವಾಸ ಭೈರವ 1ಪರಮಪಾವನ ಕ್ಷೇತ್ರದಲ್ಲಿರುತ ಐತಂದು ಮತ್ತಾ-ವೀರ ಶ್ರೀರಾಮನ ಸೇತು ನೋಡುತ್ತಧರೆಯ ಸಂಚರಿಸುತ್ತ ಬರುತಿರೆಮಿರುಪ ಶೇಷಾಚಲ ನಿರೀಕ್ಷಿಸಿಭರದಿ ಗಿರಿಮೇಲಡರಿ ಶ್ರೀಶನಚರಣಕಾನತನಾಗಿ ಸ್ತುತಿಸಿದೆ 2ಸುರವರೇಶನು ನಿನಗೆ ಪ್ರೀತಿಯಲಿ ಮಂತ್ರತ್ವದಲ್ಲಿಇರಿಸಿ ಮೆರೆಸಿದೆ ಕೀರ್ತಿಕರವಲ್ಲಿತ್ವರಿತದಿಂ ನೀನೆಲ್ಲ ದೇಶದಪರಿಪರಿಯ ಕಾಣಿಕೆಯ ತರಿಸುತಹರಿಯ ದರುಶನಗೈವ ಮೊದಲೆಹರುಷದಿಂದಲಿ ಪೂಜೆಗೊಂಬುವೆ 3ಶರಣರನು ನೀ ಕಾಯ್ವೆ ಮಮತೆಯಲಿ ಅಲ್ಲಲ್ಲಿರುತಲಿಧರಿಸಿ ಮೃದುತರವಾದ ವಾಕ್ಯದಲಿಕರೆಸಿ ಒಬ್ಬೊಬ್ಬರ ವಿಚಾರಿಸಿಸರಸದಿಂದಲಿ ಪೊಗಳಿಕೊಳ್ಳುತನರರ್ಗೆ ಸೋಂಕಿದೆ ಭೂತಪ್ರೇತದಭಯಗಳನು ಪರಿಹರಿಸಿ ಪಾಲಿಪೆ 4ಭೂತಳದೊಳಧಿಕವಾಗಿರ್ಪ ಕಾರ್ಕಳಕಧಿಪಖ್ಯಾತ ವೆಂಕಟಪತಿಗೆ ಸಖಿಯಷ್ಪಖ್ಯಾತಿಯಿಂ ದೊರೆಯಿದಿರಿನಲಿ ಸಂ-ನಿಧಿಸನ್ನುತನಾಗಿ ಮೆರೆದಿಹೆಓತು ಕರುಣದೊಳೊಲಿದು ಪಾಲಿಪದಾತಲಕ್ಷ್ಮೀನಾರಾಯಣಾಪ್ತನೆ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪಾಲಿಸೊ ವನಮಾಲಿ ಮುಂದೆನ್ನಬಾಲಕನಲೆಯಲೆಸದವನ ಪ.ಹದ್ದನೇರ್ವನಿರುದ್ಧ ನಿನ್ನಲ್ಲಿಬುದ್ಧಿ ನಿಲ್ಲದು ಶುದ್ಧ ವೃತ್ತಿಲಿಮುದ್ದುಮಕ್ಕಳು ಮುಗ್ಧರಲ್ಲೆಅಯ್ಯತಧ್ಯಾನಾಲಾಪ ಬಿದ್ದದ್ದಲ್ಲಯ್ಯ 1ತುಲಸಿ ಪುಷ್ಪಾಂಜಲಿ ತರಲಿಲ್ಲಹೊಳೆವಂಘ್ರಿಗರ್ಪಿಸಲು ಹೊತ್ತಿಲ್ಲಬಲು ಧನ ಬಹ ಕೆಲಸ ಕೈಕೊಂಡೆಕಲಿಕೂಡ ನಿರಯದ ಭೋಗುಂಡೆ 2ಆಡುವ ಮಾತು ಮಾಡಲರಿತರಿಯೆಬೇಡುವರಿಗುಣ ನೀಡಲಿಕ್ಕರಿಯೆಖೋಡಿಗೇನುಂಟು ಸುಖ ಹೇಳು ತಂದೆಹಾಡುವೆ ನಿನ್ನ ಕಾಡುವೆನಿಂದೆ 3ಹೆತ್ತ ತಾಯಿ ಕುತ್ತಿಗೊತ್ತಿದರಾರೊಮತ್ತೆ ತಂದೆ ಮಾರಲಿತ್ತರಿನ್ನಾರೊಪೃಥ್ವಿಪ ಸುಲಿದರೊತ್ತರೆಂಬುವರುಕರ್ತನೀನಿದ್ದೆನ್ನೆತ್ತುವರಾರು4ಕರುಣವಾರಿಧಿ ಕರುಣಿಸು ಗಡಪರಮಭಾಗವತರಿರುವಲ್ಲೆನ್ನಿಡುಪರಸನ್ನ ವೆಂಕಟರಸ ನೀ ಬಾರೊಮರಣ ಹೊಂದದ ಅರಮನೆಗೊಯ್ಯೊ 5
--------------
ಪ್ರಸನ್ನವೆಂಕಟದಾಸರು
ಪಾಲಿಸೋ ವೆಂಕಟಗಿರಿ ರಾಯಾ ಲಕ್ಷ್ಮೀ |ಲೋಲನೀಲಾಂಬುದ ಸಮ ಕಾಯಾ ಪಮಾಕಮಲಾಸನವಾಸವ- ಸುರ |ನೀಶ ಕರಾಧ್ಯ ಕೇಶವ ||ಲೋಕೇಶ ಯನ್ನಲ್ಲಿ ವಾಸವ-ಮಾಡಿನೂಕು ತುಚ್ಛತರ ಕ್ಲೇಶವ 1ಹಿಂದಿನ ಜನುಮಗಳೆಣಿಕಿಲ್ಲ - ದಯಾ |ಸಿಂಧುಸಾಧನವೀಗಲಿನಿತೆಲ್ಲಾ ||ಮುಂದಿನ ಗತಿಯೇನೋ ತಿಳಿದಿಲ್ಲ - ಇದ |ರಿಂದಲಂಜುವೆ ಜಾಂಬವತೀ ನಲ್ಲ 2ಬಾಲಕನಾದೆ ಕೆಲವು ದಿನ - ಪ್ರಾಯ |ಕಾಲವೊದಗಲು ಪರಾಂಗನಾ ||ಮೇಲೆ ಅಭಕ್ಷಣೆಯಲಿ ಮನವಿಟ್ಟೆ - ಹೇ |ಳಲೊಂದೆರಡೇ ಯನ್ನವಗುಣ 3ಉದಯ ಸ್ನಾನವು ಸಂಧ್ಯಾವಂದನೆ - ಅಘ್ರ್ಯ |ವಿಧಿಗುರುಹಿರಿಯರ ವಂದನೆ |ಮೊದಲಾಗಿ ಪಿತರಾರಾಧನೆ ಬಿಟ್ಟೆ |ಮದದಿಂದ ಹೀನನೆಂಬುವ ನಾನೇ4ಅನ್ಯರ ಮನೆ ದ್ವಾರ ಕಾಯ್ವೆನೋ - ಸ್ವಾಮಿ |ನಿನ್ನ ಸ್ಮರಣೆಯ ಕ್ಷಣ ಮಾಡೆನೋ ||ಅನ್ನಕ್ಕೆ ಬಹುದೂರ ಪೋಪೆನೋ - ಸಾರೆ |ಪುಣ್ಯಕ್ಷೇತ್ರಗಳಿರೆ ನೋಡೆನೋ 5ಧನಹೀನನಾದ ಕಾರಣದಿಂದ -ಸತಿ|ಮನೆ ಹೊಂದಿಸಳೋ ಪರಮಾನಂದ ||ತನುಜರಶನ ವಸನಗಳಿಂದ ಕಾಡು |ವಣು ಮಾತ್ರ ಸುಖವಿಲ್ಲ ಇದರಿಂದ6ಏಸುಹೇಳಲಿ ಮಾತ ಲಾಲಿಸೋ - ಶ್ರೀ ಪ್ರಾ- |ಣೇಶ ವಿಠ್ಠಲ ನೀನೇ ತಾರಿಸೋ ||ಆ ಸತ್ಕರ್ಮದಿ ಮನ ಪ್ರೇರಿಸೋ - ನಿನ್ನ |ದಾಸವರ್ಗದೊಳೆನ್ನ ಕೂಡಿಸೋ 7
--------------
ಪ್ರಾಣೇಶದಾಸರು
ಪಾವನನವ ಪಾವನನವ ಪಾವನನವ ಜಗಕೆ |ತುಲಸಿ ಹಿಡಿಯೆ ಕೈ ಪಾವನ, ದಲವನಿಡೆ ಕಿವಿ ಪಾವನ |ಏಕಾದಶಿಯ ವ್ರತ ಪಾವನ ಎಲ್ಲವ ತೊರೆದವ ಪಾವನ |[ಕೃತಿರಮಣನ ಕಥೆಯನೊಪ್ಪಿ] ಕೇಳಿದ ಕಿವಿ ಪಾವನ |ಸಾಮವೇದ ಪಾವನವು -ಭೂಮಿಪತಿನೀ ಪಾವನ |
--------------
ಪುರಂದರದಾಸರು
ಪಾಹಿಮಾಂಪಾಹಿಸೀತಾಪತೆಪ.ವಾಣೀಧವ ಪಿತ ಘÉೂೀಣಿ ರಥಪದಪಾಣಿನಂದಕೃಪಾಣಿ ಜಯ ಜಯಕ್ಷೋಣಿವಲ್ಲಭ ಕ್ಷೋಣಿಸುತಾಚಿದ್ಗೌಣ ವರಾಹಾಗ್ರಣಿ ಶ್ರೀರಾಮ 1ರಾಜಕುಲಾಂಬುಧಿ ರಾಜಾರಮಣರಾಜತೇಜವೈರಾಜ ಜಯ ಜಯರಾಜಸೂಯಾರ್ಚಿತ ರಾಜೇಶ್ವರ ಸುರರಾಜಾನುಜ ರಘುರಾಜ ಶ್ರೀರಾಮ 2ಮಂದರಧರನಿಜಸುಂದರ ಚಿನ್ಮಯಮಂದಿರ ನಿತ್ಯಾನಂದ ಜಯ ಜಯವೃಂದಾವನಚರವೃಂದಾರಕಮುನಿವೃಂದ ನೃಪಾನ್ವಯವಂದ್ಯ ಶ್ರೀರಾಮ 3* . . * . . * . . * . . * 4ಶ್ರೀಪದ ಶ್ವೇತದ್ವೀಪನಿಲಯಶ್ರುತಿತಾಪಹರಣ ನಿರ್ಲೇಪ ಜಯ ಜಯಶ್ರೀ ಪ್ರಸನ್ವೆಂಕಟ ಭೂಪತಿಭುವನವ್ಯಾಪಕ ಪೂರ್ಣಪ್ರತಾಪ ಶ್ರೀರಾಮ 5
--------------
ಪ್ರಸನ್ನವೆಂಕಟದಾಸರು
ಪಾಹಿಸರಸ್ವತಿ ಸುಗಾಯಿತ್ರಿ ಶ್ರೀ ಸಾವಿತ್ರಿ |ಮಹಾ ದುರಿತಾದ್ರಿಪವಿ ದೀನ ಸುರಧರಿಜೇ ಪಶಿಷ್ಟಜನರ ಪಾಲಿಪಳೆ ದುಷ್ಟ ಜನ ದೂರಳೇ |ಸೃಷ್ಟಿಪತಿ ಸೇವೆಯೊಳಗಿಟ್ಟುದುರುಳ|ಬಟ್ಟೆಹಿಡಿಸದಲೆ ದಯವಿಟ್ಟು ಪಿಡಿವದು ಕೈಯ |ಕಷ್ಟ ನಾಶನ ಮಾಡೆ ಕೊಟ್ಟು ಸುಖ ಪೂಜ್ಯೆ 1ಮದನಸತಿಕೋಟ ಲಾವಣ್ಯೆ ಗುಣಸಂಪನ್ನೆ |ಸುದತೀ ವೃಂದ ಶಿರೋಮಣಿ ಕರುಣಾರ್ಣವೆ ||ಮಧು ಜಿತ್ಪ್ರಿಯನ ರಾಣಿ, ವಾಣೀ ವೀಣಾಪಾಣಿ |ಹೃದಯದೊಳು ಕಮಲನಾಭನ ನಿರುತ ತೋರೇ 2ಈಶಾದಿ ಸುಮನಸಾರ್ಚಿತಪಾದಸರಸೀರುಹೆ |ಲೇಶೀತರಾನಂದೆ ಸುಗುಣೆ ಶ್ರೀ ಪ್ರಾ-ಣೇಶ ವಿಠಲನ ಕೊಂಡಾಡುವರೊಳಗೆ ಸ್ನೇಹ |ಹ್ರಾಸವಾಗದೆ ಈಯೆ ಇಭರಾಜ ಗಮನೆ 3
--------------
ಪ್ರಾಣೇಶದಾಸರು
ಪಿಂಡಾಂಡದೊಳಗಿನ ಗಂಡನ ಕಾಣದೆ |ಮುಂಡೆಯರಾದರು ಪಂಡಿತರೆಲ್ಲ ........... ಪ.ಆಧಾರ ಮೊದಲಾದ ಆರು ಚಕ್ರಮೀರಿ |ನಾದಬಿಂದು ಕಳೆಯಳಿದ ಬಳಿಕ ||ಶೋಧಿಸಿ ಸುಧೆಯ ಪ್ರಸಾದವನುಣ್ಣದೆ |ಓದುತ ಮನದೊಳು ಒಂದನು ತಿಳಿಯದೆ 1ನಾದದೊಳಗೆ ಸುನಾದ ಓಂಕಾರದಿ |ಪದವ ಬಿತ್ತಿ ಪರಿಣಾಮಿಯಾಗದೆ ||ವೇದಾಂತರೂಪ ತದ್ರೂಪ ನಾಲಗೆಯಲಿ |ವಾದಿಸಿ ಮನದೊಳು ಒಂದನು ಅರಿಯದೆ............. 2ನವನಾಳ ಮಧ್ಯದಿ ಪವನ ಸುತ್ತಿದ್ದು ಪಣಿ |ಶಿವನ ತ್ರಿಪುಟ ಸ್ಥಿತಿ ಸ್ಥಿರವಾಗದೆ ||ಭವರೋಗ ವೈದ್ಯನ ಧ್ಯಾನವ ಮಾಡದೆ |ಶವುರಿ ಶ್ರೀಪುರಂದರ ವಿಠಲನ ಸ್ಮರಿಸದೆ3
--------------
ಪುರಂದರದಾಸರು
ಪುಟ್ಟಿಸಬೇಡವೊ ದೇವ - ಎಂದಿಗು ಇಂಥ-|ಕಷ್ಟಪಟ್ಟು ತಿರುಗುವ ಪಾಪಿ ಜೀವನವ ಪನರರ ಸ್ತುತಿಸಿ ನಾಲಗೆ ಬರಡು ಮಾಡಿಕೊಂಡು |ದರಪೋಷಣೆಗಾಗಿ ಅವರಿವರೆನದೆ ||ಧರೆಯೊಳು ಲಜ್ಜೆ - ಮಾನಗಳೆಲ್ಲವೀಡಾಡಿ |ಪರರ ಪೀಡಿಸಿ ತಿಂಬ ಪಾಪೀ ಜೀವನವ 1ಎಂಟುಗೇಣು ಶರೀರವ ಒಂದು ಗೇಣು ಮಾಡಿಕೊಂಡು|ಪಂಟಿಸುತ್ತ ಮೆಲ್ಲಮೆಲ್ಲನೆ ಪೋಗಿ ||ಗಂಟಲಸೆರೆಗಳುಬ್ಬಿ ಕೇಳುವ ಸಂಕಟ ವೈ-|ಕುಂಠಪತಿ ನೀನೆ ಬಲ್ಲೆ ಕಪಟನಾಟಕನೆ 2ಲೆಕ್ಕದಲಿ ನೀ ಮೊದಲು ಮಾಡಿದಷ್ಟಲ್ಲದೆ |ಸಖ್ಯಕೆವೆಗ್ಗಳಕೊಡುವರುಂಟೆ ||ಕಕ್ಕುಲತೆಪಟ್ಟರಿಲ್ಲ ಕರುಣಾಳು ನಿನ್ನ ಮೊರೆ |ಹೊಕ್ಕೆ ಎನ್ನನು ಕಾಯೊ ಪುರಂದರವಿಠಲ 3
--------------
ಪುರಂದರದಾಸರು
ಪುರಂದರರಾಯರ ಪುಣ್ಯನಾಮಸ್ಮರಣೆ ಇನ್ನು ಜಪಿಸಿರೊ ಸುಜನರುಆಗಮಾರ್ಥಗಳು ಅನುವಾಗಿ ಸಾರವ ತೆಗೆದು ರಾಗ ಪದ ಕಾವ್ಯದಿಂದಪೂಯೆಂದು ಉಚ್ಚರಿಸೆ ಪುಣ್ಯ ಕರ್ಮಕೆ ಧರ್ಮ ಸಹಾಯವಾಗಿ ಒದಗುವುದು
--------------
ಗೋಪಾಲದಾಸರು
ಪೂಜೆಯ ಮಾಡುವೆನೊ ಸದ್ಗುರುವಿನ |ಪೂಜೆಯ ಮಾಡುವೆನು ||ಮಾಜದೆ ತನು ಮನ ಧನವೆಲ್ಲ ಅರ್ಪಿಸಿ |ಪೂಜೆಯ ಮಾಡುವೆನುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗಣಪತಿ ಹರಿಹರರಾ ನಿಜಶಕ್ತಿ ದಿನಪತಿ ನಿಜಭಾಸವು |ತನುವೆಂಬ ಅಷ್ಟಕಂಬದ ಮನೆಯೊಳು ನಾಲ್ಕುಗುಣದ ಚೌಕಿಯನಿಡುವೆ1ವೃತ್ತಿಉದಾಸೀನಕೆ ನಿರ್ಗುಣವಾದಸುತ್ತ ರೇಖೆಯ ಬರೆದು | ಚಿತ್ತವೆಂಬಷ್ಟದಳದಕಮಲದೊಳಿಷ್ಟಮೂರ್ತಿಯ ಧ್ಯಾನಿಸುವೆ2ವೇದಾದಿ ಕಾರಣದಿ ಉಪನಿಷದಾದಿಅರ್ಥದಿ ಶಿರಸಾಮೇದಿನಿ ಮೊದಲಾದತತ್ತ್ವಭೂಷಣದಿಂದ ಆದಿನಾಥನ ಪೂಜೆಯ3ಪ್ರವೃತ್ತಿ ಸ್ಥಾನದಲ್ಲಿ ಫಣಿಯಲ್ಲಿ ನಿವೃತ್ತಿ ವಿಭೂತಿಯುನಿರ್ವಂಚನೆಯಾದ ಆಚಮನ ಕೊಡುವೆನುಸರ್ವಾತ್ಮ ಗುರುಮೂರ್ತಿಗೆ4ಭಕ್ತಿಯ ಜಲದಿಂದಲಿ ಸದ್ಗುರುವಿನನಿತ್ಯಚರಣತೊಳೆದು |ಮುಕ್ತಿಯ ಪಾವನ ಮಾಡುವ ಗುರುಪಾದ ತೀರ್ಥವಂದಿಸಿಕೊಂಬುವೆ5ಸದ್ವಾಸನೆ ಗಂಧವ ಶ್ರೀಗುರುವಿಗೆ ಚಿದ್ ವೃತ್ತಿಯಕ್ಷತೆಯು |ಸದ್ಭಾವದಿಂದಲಿ ತೋರುವ ಪರಿಮಳಮದ್ಗುರುವಿನ ತನುವಿಗೆ6ಮೂರು ಮಾತ್ರೆಯ ಹೊಸೆದು | ನಿರ್ಗುಣವಾದ ಧಾರವಶಿವಸೂತ್ರಕ್ಕೆ | ತೋರುವ ವಿಶ್ವಚರಾಚರ ಪುಷ್ಪದ ಹಾರಕೊರಳಿಗೆ ಹಾಕುವೆ7ನಾನೆಂಬ ಧೂಪ ಸುಟ್ಟು ಸದ್ಗುರುವಿಗೆ ಜ್ಞಾನದೇಕಾರತಿಯು |ಬೋನ ನೈವೇದ್ಯ ಜೀವದ ಭಾವವರ್ಪಿಸಿ ಜ್ಞಾನಕರೋದ್ವರ್ತಿಯ8ವಾಚ್ಯಾರ್ಥ ತಂಬೂಲವಾ ಸದ್ಗುರುವಿಗೆ |ಲಕ್ಷ್ಯಾರ್ಥವೆ ದಕ್ಷಿಣಾ ಲಕ್ಷ್ಯಾತೀತಗೆ ಮಂಗಳಾರತಿಬೆಳಗುವೆಅಕ್ಷಯಮಂತ್ರಪುಷ್ಪ9ಸಂತ ಸನಕಾದಿಕರೂ ಸುರರೆಲ್ಲ ಅಂತರಿಕ್ಷದಿ ಬಂದರು |ತಂತಿ ಮದ್ದಳಿ ತಾಳ ಗೀತ ಶಂಖದ ವಾದ್ಯತಿಂತಿಣಿಯಲಿ ಕುಣಿಯುತ10ಅದ್ವೈತಸಾಷ್ಟಾಂಗವಾ ಸದ್ಗುರುವಿಗೆ | ಚಿದ್ಬೋಧದಿಎರಗಲು ಶುದ್ಧಿ ಸಿದ್ಧಿಗಳೆಂಬ ಚರ್ಯವ ತೋರುವಮುದ್ರೆ ಶ್ರೀ ಗುರುಗಿಟ್ಟೆನು11
--------------
ಜಕ್ಕಪ್ಪಯ್ಯನವರು
ಪೂಜೆಯನು ಮಾಡಿರೊ ಪಾಪಿಪುರುಷನಿಗೆಕಾಯಮಲತೋಯದ ಸ್ನಾನವನೆ ಮಾಡಿಸಿನಯನ ನಾಸಿಕದ ಮಲ ಗಂಧಲೇಪನ ಮಾಡಿಗುಪಿತದಲಿ ಗುದಮಲ ಹಸ್ತೋದಕವ ಕೊಟ್ಟುಅಷ್ಟಮದ ದರಿದ್ರ ಅಲ್ಪಬಲನೆ ಕ್ರೂರನವವಿಧ ದ್ವೇಷಕೆ ನೀನೆ ಅಧಿಕಾರಿಯು
--------------
ಗೋಪಾಲದಾಸರು
ಪೂರ್ವಜನ್ಮದಲಿ ನಾ ಮಾಡಿದಾ ಭವದಿಂದಉರ್ವಿಯೊಳು ಜನಿಸಿದೆನೊ ಕೃಷ್ಣ ಪಕಾರುಣ್ಯನಿಧಿಯನ್ನ ಕಾಯಬೇಕಯ್ಯಹರಿವಾರಿಜನಾಭನೇ ಮುದ್ದುಕೃಷ್ಣ ಅ.ಪಹುಟ್ಟಿದಂದಿಂದಿಗೂ ಸುಖವ ನಾ ಕಾಣದಲೆಕಷ್ಟನಾದೆನು ಕೇಳೊ ಕೃಷ್ಣತೊಟ್ಟಿಲಿನ ಶಿಶು ತಾಯ ಬಿಟ್ಟ ತೆರನಂತೆ ಕಂಗೆಟ್ಟು ಸೊರಗಿದೆನಯ್ಯ ಕೃಷ್ಣಮುಟ್ಟಲಮ್ಮರು ಎನ್ನಸತಿಸುತರು ಬಾಂಧವರುಅಟ್ಟಿ ಎಳೆಯುತ್ತಿಹರೋ ಕೃಷ್ಣಕಷ್ಟ ದಾರಿದ್ರ್ಯವನು ಪರಿಹರಿಸದಿರೆ ದೂರುಮುಟ್ಟುವುದು ನಿನಗಯ್ಯ ಕೃಷ್ಣ 1ಕಾಶಿಯಾವಾಸವನು ಬಯಸಿ ಬಹುದಿನದಿಂದಆಸೆಯೊಳಗಿದ್ದೆನಯ್ಯ ಕೃಷ್ಣಗಾಸಿಯನು ಮಾಡದಲೆ ದೋಷವನು ಪರಿಹರಿಸೊಸಾಸಿರನಾಮದ ಕೃಷ್ಣಹೇಸಿಕೆಯೊಳಿರ್ದ ಸಂಸಾರವೆಂಬುವ ಮಾಯಪಾಶದಿಂದಲಿ ಬಿಗಿದರೇ ಕೃಷ್ಣಕಂಸಮರ್ದನನೆ ನೀ ಕಾಯಬೇಕಯ್ಯಹರಿವಾಸುದೇವನೆ ಮುದ್ದು ಕೃಷ್ಣ 2ಲೋಕದೊಳಗೆನ್ನನು ಪೋಲ್ಪ ಪಾಪಿಗಳನ್ನುನೀ ಕಂಡು ಬಲ್ಲೆಯಾ ಕೃಷ್ಣಸಾಕಿನ್ನು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನೆ ಮಾಡಯ್ಯ ಕೃಷ್ಣರಾಕೇಂದುಮುಖಿ ದ್ರೌಪದಿಯಮಾನವಕಾಯ್ದೆಆಕೆಗಕ್ಷಯವಿತ್ತೆ ಕೃಷ್ಣ ಪಿನಾಕಿಸಖಪುರಂದರವಿಠಲನೆ ಉಡುಪಿಯ ವಾಸಸಾಕಿ ಸಲಹೈ ಎನ್ನ ಕೃಷ್ಣ
--------------
ಪುರಂದರದಾಸರು
ಪೇಳಲಳವೆ ನಿನ್ನ ಮಹಿಮೆಯ-ಶ್ರೀರಂಗಧಾಮ|ಪೇಳಲಳವೆ ನಿನ್ನ ಮಹಿಮೆಯ ಪನೀಲಮೇಘಶ್ಯಾಮ ನಿನ್ನ |ಬಾಲಲೀಲೆಯಾಟವ ಅ.ಪವಿಷದ ಮೊಲೆಯ ಪೂತನಿಯ |ಅಸುವ ಹೀರಿದ ಶೂರನಾದೆ |||ಉಸಿರಲಳವೆ ನಿನ್ನ ಮಹಿಮೆ |ಅಮ್ಮಮ್ಮಮ್ಮಮ್ಮಮ್ಮ ||ಕೆಸರ ತಿನಬೇಡೆನುತ ತಾಯಿ |ಶಿಶುವಿನ ವದನವ ನೋಡಿದಳಾಗ |ದಶಚತುರ್ಭುವನವ ತೋರಿದ ಬಾಯೊಳ |ಗಲ್ಲಲ್ಲಲಲ್ಲಲ್ಲಲ್ಲೇ 1ಬಾಲಲೀಲೆಯ ಬಂಡಿ |ಕಾಲಿಲೊದ್ದು ಶಕಟಾಸುರನ ||ಮೂಲನಾಶ ಮಾಡಿದೆ ನೀ |ನಬ್ಬಬ್ಬಬ್ಬಬ್ಬಬ್ಬಬ್ಬ ||ತಾಳಮರದ ನಡುವೆಒರಳ|ಕಾಲಿಗೆ ಕಟ್ಟೆಳೆಯುತಿರಲು |ಬಾಲ ಸತ್ತನೆಂದುಗೋಪಿಅತ್ತ-|ಳಯ್ಯಯ್ಯಯ್ಯಯ್ಯಯ್ಯಯ್ಯೊ 2ಸಣ್ಣವನಿವನಲ್ಲ ನಮ್ಮ |ಬೆಣ್ಣೆ ಕದ್ದು ಗೊಲ್ಲರ ಮನೆಯ |ಹೆಣ್ಣು ಮಕ್ಕಳನು ಹಿಡಿದ ಕಳ್ಳ |ಎಲ್ಲೆಲ್ಲೆಲ್ಲೆಲ್ಲೆಲ್ಲೆಲ್ಲೆ ||ನಿನ್ನಾಣೆಯಿಲ್ಲೆಂಬ ರಂಗನ |ಬಿನ್ನಾಣಕೆ ನಕ್ಕವರನು ಬಯ್ಯುತ |ಎನ್ನ ಕಂದ ಹುಸಿಯನಾಡ |ನೆಂದೆಂದೆಂದೆಂದೆಂದು 3ನಾರಿಯರೆಲ್ಲ ಬತ್ತಲೆಯಾಗಿ |ನೀರಾಟವನಾಡುತಿರಲು |ಸೀರೆಗಳೊಯ್ದು ಮರವನೇರಿದ |ನತ್ತತ್ತತ್ತತ್ತತ್ತತ್ತ ||ವಾರಿಜಮುಖಿಯರು ಲಜ್ಜೆಯ ದೊರೆದು |ಸೀರೆಗಳನು ಬೇಡಲವರಮೋರೆ ನೋಡಿ ರಂಗ ನಕ್ಕ |ಅಬ್ಬಬ್ಬಬ್ಬಬ್ಬಬ್ಬಬ್ಬ 4ಕಾಡು ಕಿಚ್ಚು ಮುಸುಕಿ ಗೋವ-|ವಾಡಿಯು ಬೆಂದದ್ದು ನೋಡಿ |ಈಡಿಲ್ಲದ ಉರಿಯ ತೀಡಿದ |ಅತ್ತತ್ತತ್ತತ್ತತ್ತತ್ತ ||ಬೇಡಿದ ವರಗಳನೀವ |ಪುರಂದರವಿಠಲನ ಲೀಲೆಯ |ರೂಢಿಯೊಳೀಡನ ಸಮರು ಯಾರುಇಲ್ಲಿಲ್ಲಿಲ್ಲಿಲ್ಲಿಲ್ಲಿಲ್ಲ 5
--------------
ಪುರಂದರದಾಸರು