ಒಟ್ಟು 8857 ಕಡೆಗಳಲ್ಲಿ , 132 ದಾಸರು , 5049 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹನುಮ ನಮ್ಮ ಕಾಮಧೇನು ಭೀಮ ನಮ್ಮ ಕಲ್ಪವೃಕ್ಷಆನಂದತೀರ್ಥಗುರು ಚಿಂತಾಮಣಿ ಪ.ಸೂತ್ರರಾಮಾಯಣ ಮಹಾವ್ಯಾಕರ್ಣ ಪಂಚರಾತ್ರ ಭಾರತಪುರಾಣ ಶ್ರುತ್ಯರ್ಥ ಸುಧಾರಸವಾವೇತ್ತøಜನಕಾ ಸಂತತಕಿಂಪುರುಷವರುಷದಿ ಉಣಲಿತ್ತನಾ ಸುಸ್ವರದಿ ಶ್ರೀರಾಮಪ್ರಿಯನು 1ರಾಜಸೂಯ ಮೂಲದಿಂದ ಶಾಖೋಪಶಾಖ ಸಧರ್ಮಸೋಜಿಗದ ಕರ್ಮಕುಸುಮ ಬ್ರಹ್ಮತ್ವಛಲದಿರಾಜಿಸುತ್ತ ಸಹಸ್ರಾಕ್ಷ ಸಖಮುಖ್ಯದ್ವಿಜರ್ಗೆ ಸುಖಬೀಜ ನಿಂತು ಹೊರೆದನು ಶ್ರೀಕೃಷ್ಣ ಪ್ರಿಯನು 2ಹಂತ ಭಾಷ್ಯಧ್ವಾಂತದಿ ವೇದಾಂತವಡಗೆಪೋಕಮಣಿಮಂತನ ಮುರಿದನು ಮೂವತ್ತೆರಡು ಲಕ್ಷಣದಿಕಾಂತಿಯಿಂದ ಪ್ರಸನ್ನವೆಂಕಟ ಕಾಂತನ್ನ ಪ್ರಕಾಶಿಸಿದಚಿಂತಿತಾರ್ಥ ನಮಗೀವ ಶ್ರೀವ್ಯಾಸಪ್ರಿಯನು ವೇದವ್ಯಾಸಪ್ರಿಯನು 3
--------------
ಪ್ರಸನ್ನವೆಂಕಟದಾಸರು
ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು ಬಳಗಆನಂದತೀರ್ಥರೆ ನಮ್ಮ ಗತಿಗೋತ್ರರು ಪ.ತಾಯಿ ತಂದೆ ಹಸುಳೆಗಳಿಗೆ ರಸಾಯನುಣಿಸಿ ಸಾಕುವಂತೆಆಯಾಸವಿಲ್ಲದೆ ಸಂಜೀವನವ ತಂದುಗಾಯಗೊಂಡ ಕಪಿಗಣವಪ್ರಿಯದಿಂದ ಪೊರೆದ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಿ 1ಬಂಧು ಬಳಗದಂತೆ ಆಪದ್ಬಾಂಧವನಾಗಿ ಪಾರ್ಥರಿಗೆಬಂದ ಬಂದ ದುರಿತಗಳ ಪರಿಹರಿಸಿಅಂಧಕಜಾತರ ಕೊಂದುಅಂದೆ ಕೃಷ್ಣಾರ್ಪಣವೆಂದಾ ಯದುಕುಲೇಂದ್ರನಂಘ್ರಿಗಳೆ ಸಾಕ್ಷಿ ದ್ವಾಪರಾಂತ್ಯದಿ 2ಗತಿಗೋತ್ರರಂತೆ ಸಾಧುತತಿಗಳಿಗೆ ಸುಜ್ಞಾನವಿತ್ತುಮತಿಗೆಟ್ಟ ಇಪ್ಪತ್ತೊಂದು ಕುಭಾಷ್ಯಂಗಳಗತಿಗೆಡಿಸಿ ವೈಷ್ಣವರಿಗೆ ಸದ್ಗತಿಯ ತೋರಿದ ಪ್ರಸನ್ವೆಂಕಟಪತಿವ್ಯಾಸಾಂಘ್ರಿಗಳೆ ಸಾಕ್ಷಿ ಕಲಿಯುಗದಿ3
--------------
ಪ್ರಸನ್ನವೆಂಕಟದಾಸರು
ಹನುಮ-ಭೀಮ-ಮಧ್ವ60ಕರುಣಿಸೈಹರಿಚರಣಸೇವೆ ನಿರುತಪಪರಿಪರಿಯ ಕ್ಲೇಶಗಳ ಪರಿಹರಿಸುತ ಪೊರೆವದುರಿತದೂರ ಹರಿಯಚರಣಸೇವಕನೆಅ.ಪಕಂಜಾಕ್ಷನ ದಯದಿ ಅಂಜದೆ ನೀರಧಿಯಹಿಂಜರಿಯದೆ ದಾಂಟಿ ಸಂಜೆ ಕಳೆಯೆ ಲಂಕೆರಂಜಿಸುವದು ಕಂಡು ಕಂಜಾಕ್ಷಿಗುಂಗುರ ಪ್ರ-ಭಂಜನನೀಡಿದೆಯೊ ಅಂಜನೆಯತನಯ1ದುರಳ ದೈತ್ಯನಾದ ಜರೆಯ ಸುತನ ಸೀಳಿಹರಿಗರ್ಪಿಸಿ ಸರ್ವವನು ಧರಣಿ ಭಾರನಿಳುಹಿಹರಿಯ ಮನವನರಿತು ಪರಿಪರಿಲಿ ಸೇವಿಸುತಪರಮಭಕ್ತನಾದೆ ಪರಿಸರನೆ ಸಲಹೊ2ಮುದ್ದು ಕೃಷ್ಣನ ಸೇವೆ ಶುದ್ಧಮನದಿ ಮಾಡಿಸದ್ವೈಷ್ಣವರ ಕುಲದ ಪದ್ಧತಿಯನರುಹಿಪದ್ಮನಾಭಕಮಲನಾಭ ವಿಠ್ಠಲನೊಲಿಸಿಸದ್ಗ್ರಂಥಗಳ ರಚಿಸಿ ಉದ್ಧರಿಸಿದೆ ಜಗವ 3
--------------
ನಿಡಗುರುಕಿ ಜೀವೂಬಾಯಿ
ಹನುಮದ್ಭೀಮ ಮಧ್ವನಾಮ ಪ್ರಣತಕಲ್ಪದ್ರುಮಘನಕೃಪಾಳು ಭಕ್ತಚಿಂತಾಮಣಿ ಯೋಗೀಂದ್ರಲಲಾಮ ಪ.ಭಾರತಿಪತಿ ನಿಖಿಲವಿಶ್ವಾಧಾರ ಭಾವೀಬ್ರಹ್ಮಸಾರತತ್ತ್ವ ವೇದಾರ್ಥಕೋವಿದ ಧೀರಜೀವೋತ್ತಮ1ಭರ್ಗವಾಸವಾದಿ ದಿವಿಜವರ್ಗಸುಖಧಾಮನಿರ್ಗುಣೋಪಾಸಕ ಮೋಕ್ಷಮಾರ್ಗದರ್ಶಿನಿಷ್ಕಾಮ2ಸೂತ್ರನಾಮಕ ವಾಯುದೇವ ವಿಚಿತ್ರಕರ್ಮನಿಸ್ಸೀಮಕರ್ತಲಕ್ಷ್ಮೀನಾರಾಯಣನಭೃತ್ಯಸಾರ್ವಭೌಮ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹಮ್ಮುನಾಡಲಿಬೇಡಹಮ್ಮು ಈಡೇರದು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹಮ್ಮಿನಿಂದಲಿ ನೀವು ಕೆಡಬೇಡಿರಯ್ಯ ಪ.ಮುನ್ನೊಮ್ಮೆ ರಾವಣನು ಜನಕನಾ ಸಭೆಯಲ್ಲಿತನ್ನಳವನರಿಯದಲೆ ಧನುವೆತ್ತಲುಉನ್ನತದ ಆ ಧನು ಎದೆಯ ಮೇಲೆ ಬೀಳಲುಬನ್ನಬಟ್ಟುದ ನೀವು ಕೇಳಿಬಲ್ಲಿರಯ್ಯ1ಕುರುಪತಿಯ ಸಭೆಯಲ್ಲಿ ಕೃಷ್ಣ ತಾ ಬರಲಾಗಿಕರೆದು ಮನ್ನಣೆಯನ್ನು ಮಾಡಿದಿರಲುಧರೆಗೆ ಶ್ರೀ ಕೃಷ್ಣನಂಗುಟವನಂದೊತ್ತಲುಅರಸುಆಸನ ಬಿಟ್ಟು ಉರುಳಾಡಿದ2ಅತಿ ವೇಗದಲಿ ಕೃಷ್ಣ ಸತ್ಯಭಾಮೆಯ ಕರೆದುಸೀತೆ ನೀನಾಗೆಂದು ನೇಮಿಸಿದನುಮತಿವಂತೆ ಬಗೆಬಗೆಯ ಶೃಂಗಾರವಾದರೂಸೀತಾ ಸ್ವರೂಪ ತಾನಾಗಲಿಲ್ಲ 3ಹನುಮನನು ಕರೆಯೆಂದು ಖಗಪತಿಯನಟ್ಟಲುಮನದಲಿ ಕಡುಕೋಪದಿಂದ ನೊಂದುವಾನರನೆ ಬಾಯೆಂದು ಗರುಡ ತಾ ಕರೆಯಲುಹನುಮ ಗರುಡನ ತಿರುಹಿ ಬೀಸಾಡಿದ 4ಇಂತಿಂತು ದೊಡ್ಡವರು ಈ ಪಾಡು ಪಟ್ಟಿರಲುಪಂಥಗಾರಿಕೆ ತರವೆ ನರಮನುಜಗೆ ?ಚಿಂತಾಯತನು ಚೆಲ್ವ ಪುರಂದರವಿಠಲನಸಂತತವು ನೆನೆ ನೆನೆದು ಸುಖಿಯಾಗೊ ಮನುಜ 5
--------------
ಪುರಂದರದಾಸರು
ಹರನೆ ನಾ ನಿನ್ನ ಪರಿಸರನಯ್ಯಾ77 ಅಸುರವರ ಸ್ಮರಮುಖ ನುರಗಣಸೇವ್ಯನೆ ಪನರವರನಿಗೆ ನೀ ಹರಿಮಹಿಮೆಯ ಪೇಳಿದೆ ಅ.ಪಅಂಬಾಧವ ಹೇರಂಬನತಾತಶರಜನ್ಮನ ಪಿತನಂಬಿದೆ ನಿನ್ನನು ತ್ರ್ಯಂಬಕ ಪಾಲಿಸೊ 1ತಂದೂತಂದರ ಚಂದ್ರದ್ಯುಮಣಿಪಾವಕನೇತ್ರ ತ್ರೀಣಿಇಂದುಶೇಖರಭವಕಂಧರಮಾಲಿಯೆದಂದಶೂರ ನಿಜಛಂದ ಕಲಾಪನೆ 2ತುಂಗಮಹಿಮ ಭಸಿತಾಂಗ ಶುಭಾಂಗ 3ಧನವನು ಪಾಲಿಸು ಧನಪÀನ ಸಖನೆ 4ದಾತಾಗುರುಜಗನ್ನಾಥಾ - ವಿಠಲದೂತಾಪಾತಕಕಾನನವೀತಿಹೋತ್ರಶುಭವ್ರಾತವ ಪಾಲಿಸ್ಯನಾಥನ ಪೊರಿಯೋ 5
--------------
ಗುರುಜಗನ್ನಾಥದಾಸರು
ಹರಿ ನಿನ್ನೊಲುಮೆಯು ಆಗುವತನಕ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅರಿತು ಸುಮ್ಮಗಿರುವುದೆ ಲೇಸು ಪ.ಮರಳಿ ಮರಳಿ ತಾ ಪಡೆಯದ ಭಾಗ್ಯವು |ಮರುಗಿದರೆ - ತನಗಾದೀತೆ ? ಅಪದೂರು ಬರುವ ನಂಬಿಗೆಯನು ಕೊಟ್ಟರೆ |ದುರ್ಜನ ಬರುವುದು ತಪ್ಪೀತೆ ||ದೂರ ನಿಂತು ಮೊರೆಯಿಟ್ಟು ಕೂಗಿದರೆ |ಚೋರರಿಗೆ ದಯ ಪುಟ್ಟೀತೆ |ಜಾರನಾರಿ ತಾ ಪತಿವ್ರತೆ ಎನ್ನಲು |ಜಾಣರಿಗೆ - ನಿಜ ತೋರೀತೆ ||ಊರ ಬಿಟ್ಟು ಬೇರೂರಿಗೆ ಹೋದರೆ |ಪ್ರಾರಬ್ಧವು ಬೇರಾದೀತೆ 1ಪಾಟುಪಡುವುದು ಪಣೆಯಲ್ಲಿರಲು |ಪಟ್ಟಮಂಚ ತನಗಾದೀತೆ ||ಹೊಟ್ಟೆಯಲ್ಲಿ ಸುತರಿಲ್ಲೆಂದು ಹೊರಳಲು |ಹುಟ್ಟು ಬಂಜೆಗೆ ಮಕ್ಕಳಾದೀತೆ ?||ಬೆಟ್ಟದ ನವಿಲಿಗೆ ಕಣ್ಣೀರು ಬಂದರೆ |ಬೇಟೆಗಾರಗೆ ದಯ ಪುಟ್ಟೀತೆ ||ಕೆಟ್ಟ ಹಾವು ತಾ ಕಚ್ಚಿದ ವಿಷವದು |ಬಟ್ಟೆಯಲೊರಸಲು ಹೋದೀತೆ 2ಧನಿಕನ ಕಂಡು ಪಾಡಿ ಪೊಗಳಿದರೆ |ದಾರಿದ್ರ್ಯವು ತಾ ಹಿಂಗೀತೆ ||ದಿನದಿನ ನೊಸಲೊಳು ನಾಮವನಿಟ್ಟರೆ |ದೇವರಿಗೆ ತೃಪ್ತಿಯಾದೀತೆ ||ಎಣಿಸಿಕೊಂಡು ಎಳ ಹಂಜಿಯ ನೂತರೆ |ಅಣೆಯದ ಸಾಲವು ತೀರೀತೆ |ಅನುದಿನದಲಿ ಶ್ರೀ ಪುರಂದರವಿಠಲನ |ನೆನೆಯದಿದ್ದರೆಭವಹಿಂಗೀತೆ3
--------------
ಪುರಂದರದಾಸರು
ಹರಿಕಥಾ ಶ್ರವಣ ಸಾಧನವೆ ಮುಕುತಿ ಇದಕೆಸರಿ ಧರ್ಮವಿಲ್ಲೆಂದು ಪೇಳ್ವವು ಶ್ರುತಿತತಿ ಪ.ಶ್ರವಣದಿಂದಲಿ ಸಕಲ ಸದ್ಧರ್ಮ ಸಾಧನವುಭುವಿಯಲ್ಲಿ ಪೂಜ್ಯರಾಹೋರು ಸುಜನರುಸವೆಯದಾನಂದಮಯ ಭಕುತಿಸಿರಿದೊರಕುವುದುಅವರೇವೆ ಸೂಜÕರಾಗ್ವರು ಹರಿಯ ದಯದಿ 1ಅನವರತಶ್ರವಣವೆ ಮನನ ಮೂಲವು ಗಡಮನನದಲಿ ಹರಿಧ್ಯಾನ ಖಚಿತಾಹುದುಘನಪರಾತ್ಪರ ತತ್ವ ತಿಳುಹಿ ವಿರಕುತಿ ಭಾಗ್ಯವನು ಕೊಟ್ಟು ಶ್ರೀ ವಿಷ್ಣು ತೋರ್ವಗತಿಈವ2ಶ್ರವಣದಲಿ ನಾರದಗೆ ಗತಕಲ್ಪದ್ಯಪರೋಕ್ಷಸವಿಯಾದ ಸಾಮ್ರಾಜ್ಯ ಲೆಕ್ಕಿಸದ ಪ್ರಿಯವ್ರತಅವನಿಪರುವನಪೊಕ್ಕು ಹರಿಯನಾಶ್ರಯಸಿದರುದಿವಸೇಳರಲಿ ವಿಷ್ಣುರತನಿಗೆ ಮೋಕ್ಷ 3ದಿವಿಜಋಷಿ ಗಂಧರ್ವ ನೃಪರು ಮನುಜೋತ್ತಮರುವಿವಿಧ ತಿರ್ಯಗ್ಜಾತಿ ಸಜ್ಜೀವರುಶ್ರವಣಮಾತ್ರದಲಿ ಕಂಡರು ಸದ್ಗತಿಯನವರುದಿವಸಗಳೆಯದಲೆ ಆದರದಿಂದ ಬುಧರು 4ಹರಿಕಥಾಶ್ರೋತರಿಗೆ ಕರತಲವು ಮೋಕ್ಷ ಗಡಗುರುದ್ವಾರದಲಿಹರಿದೊರಕುವನು ಸತ್ಯಗುರುಮಧ್ವವರದ ಶ್ರೀಪ್ರಸನ್ವೆಂಕಟ ಕೃಷ್ಣಕರವಿಡಿದು ಪೊರೆವ ಸದ್ಗುರು ಪ್ರಿಯಜನಕೆ 5
--------------
ಪ್ರಸನ್ನವೆಂಕಟದಾಸರು
ಹರಿಕುಣಿದ - ನಮ್ಮ - ಹರಿಕುಣಿದ ಪಅಕಲಂಕಚರಿತ -ಮಕರ ಕುಂಡಲಧರ |ಸಕಲರ ಪಾಲಿಪ ಹರಿಕುಣಿದ 1ಅರಳೆಲೆಮಾಗಾಯಿ ಕೊರಳ ಮುತ್ತಿನಸರ |ತರಳರ ಕೂಡಿ ತಾಹರಿ ಕುಣಿದ2ಪರಮಭಾಗವತ ಪುರದೊಳಗಾಡುವ |ಪುರಂದರವಿಠಲಹರಿ ಕುಣಿದ3
--------------
ಪುರಂದರದಾಸರು
ಹರಿದಾಸರಿಗಿನ್ನು ಸರಿಯುಂಟೆ -ನರ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹರಿಯ ನಂಬಿದವರಿಗೆ ಕೇಡುಂಟೆ ಮನುಜಾ ? ಪ.ಮಾರಿಯ ಕೈಯಲಿ ನೀರ ಹೊರಿಸುವರು |ಘೋರ ಮಸಣಿಯಿಂದ ಕಸ ಬಳೆಸುವರು ||ಕ್ರೂರ ಮೃತ್ಯುವಿನ ಕೈ ಭತ್ತ ಕುಟ್ಟಿಸುವರು |ಜವನ ಕೈಯಲಿ ಜಂಗುಳಿ ಕಾಯಿಸುವರು 1ಬೊಮ್ಮ ಬೀರ ಬೇತಾಳ ಜಟ್ಟಿಗರೆಲ್ಲ |ಕರ್ಮದ ಕಡಲೊಳು ಮುಳುಗಿರಲು ||ಒಮ್ಮೆ ಹರಿದಾಸರಪಾದ ಸೋಕಲು ಬೇಗ |ಕರ್ಮದ ಕಡಲಿಂದ ಕಡೆಹಾಯಿಸುವರು 2ಜಕ್ಕಣಿ ಜಲದೇವರು ಮೊದಲಾದ |ಬಿಕ್ಕಾರಿ ದೈವವ ಪೂಜಿಸಲು ||ಲೋಕನಾಯಕಸಿರಿ ಪುರಂದರವಿಠಲನ |ಸಾಕಾರವಾದಂಥಪರಮಭಾಗವತರು3
--------------
ಪುರಂದರದಾಸರು
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿದಿನದಲಿ ಉಂಡ ನರರಿಗೆ -ಘೋರ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನರಕ ತಪ್ಪದು ಎಂದುಶ್ರುತಿಸಾರುತಲಿದೆಪ.ಗೋವ ಕೊಂದ ಪಾಪ, ಸಾವಿರ ವಿಪ್ರರ |ಜೀವಹತ್ಯದ ಮಾಡಿದ ಪಾಪವು ||ಭಾವಜನಯ್ಯನ ದಿನದಲುಂಡವರಿಗೆ |ಕೀವಿನೊಳಗೆ ಹಾಕಿ ಕುದಿಸುವ ಯಮನು 1ಒಂದೊಂದು ಅಗಳಿಗೆ ಕೋಟಿ ಕೋಟಿ ಕ್ರಿಮಿಗಳು |ಅಂದಿನ ಅನ್ನವು ನಾಯ ಮಾಂಸ ||ಮಂದರಧರನ ದಿನದಲುಂಡವರನು |ಹಂದಿಯ ಸುಡುವಂತೆ ಸುಡುವನು ಯಮನು 2ಅನ್ನ -ಉದಕ ತಾಂಬೂಲ - ದರ್ಪಣಗಳು |ಚೆನ್ನವಸ್ತ್ರಗಳೆಲ್ಲ ವರ್ಜಿತವು ||ತನ್ನ ಸತಿಯ ಸಂಗ ಮಾಡುವ ಮನುಜನ |ಬೆನ್ನಲಿ ಕರುಳ ಉಚ್ಚಿಸುವನು ಯಮನು 3ಜಾವದಜಾಗರಕ್ರತು ನಾಲ್ಕು ಸಾವಿರ |ಜಾವ ನಾಲ್ಕರ ಫಲಕೆ ಮಿತಿಯಿಲ್ಲವು ||ದೇವದೇವನ ದಿನದಿ ನಿದ್ರೆಗೈದರೆ ಹುರಿ - |ಗಾವಿಲಿಯೊಳು ಹಾಕಿ ಹುರಿಯುವ ಯಮನು 4ಇಂತು ಏಕಾದಶಿ ಉಪವಾಸಜಾಗರ |ಸಂತತ ಕ್ಷೀರಾಬ್ಧಿಶಯನನ ಪೂಜೆ ||ಸಂತೋಷದಿಂದಲಿ ಮಾಡಿದ ಜನರಿಗ - |ನಂತ ಫಲವನೀವ ಪುರಂದರವಿಠಲ 5
--------------
ಪುರಂದರದಾಸರು
ಹರಿನಾಮದರಗಿಣಿಯು ಹಾರುತಿದೆ ಜಗದಿ|ಪರಮಭಾಗವತರು ಬಲೆಯ ಬೀಸುವರು ಪಕೋಪವೆಂಬ ಮಾರ್ಜಾಲವು ಕಂಡರೆ ನುಂಗುವುದು |ತಾಪವೆಂಬ ಹುಲಿಯು ಕೊಂಡೊಯ್ವುದದನು ||ಕಾಪಾಡಿರದನು ಹೃದಯದೊಳಗಿಂಬಿಟ್ಟು |ಅಪತ್ತಿಗೊದಗುವುದು ಈ ಮುದ್ದು ಗಿಣಿಯು 1ದಾರಿಯ ನಡೆವಾಗ ಚೋರರ ಭಯವಿಲ್ಲ |ಮಾರಿಬಂದರದನು ಹೊಡೆದು ನೂಕುವುದು ||ಕ್ರೂರ ಯಮಭಟರನು ಮೂಗು ರೆಕ್ಕೆಯಲಿ ಬಡಿದು |ದಾರಿ ತೋರುವುದು ಮುರಾರಿಯ ಪಟ್ಟಣಕೆ 2ಎಷ್ಟೆಂದು ವರ್ಣಿಸಲಿ ಈ ಮುದ್ದು ಅರಗಿಣಿಯು |ಹೊಟ್ಟೆಯೊಳೀರೇಳು ಜಗವನಿಂಬಿಟ್ಟ ||ಸೃಷ್ಟೀಶ ಪುರಂದರವಿಠಲನ ನೆನೆ ನೆನೆದು |ಮುಟ್ಟಿ ಭಜಿಸುವುದು ಈ ಮುದ್ದು ಗಿಣಿಯು 3ಹರಿಯೆ................................................ ಪಹರಿನಿನ್ನ ಕೃಪೆಯೆನಗೆ ಚಂದ್ರ - ತಾರಾಬಲವು |ಹರಿನಿನ್ನ ಕರುಣವೇ ರವಿಯ ಬಲವು ||ಹರಿನಿನ್ನೊಲುಮೆಯೆನಗೆ ಗುರುಬಲವು ಭೃಗುಬಲವು |ಹರಿನಿನ್ನ ಮೋಹವೇ ಶನಿಯ ಬಲವು 1ಮಂಗಳಾತ್ಮಕ ನಿನ್ನ ಅಂಗದರುಶನವೆನಗೆ |ಮಂಗಳನ ಬಲವು ಎನ್ನಂಗಕೀಗ ||ರಂಗಯ್ಯ ನಿನ್ನ ಚರಣಾರವಿಂದವ ನೋಡೆ |ಹಿಂಗಿ ಪೋಪುದು ಅಘವು ಸೌಮ್ಯಬಲವು 2ಆದಿಪುರುಷನೆ ನಿನ್ನ ಅರಿಪುದೇ ಕೇತುಬಲ |ಅದಿಮೂಲನೆ ನಿನ್ನಗುಣಕಥನವ ||ಆದರಿಸಿ ಕೊಂಡಾಡುವುದೆ ಎನಗೆ ರಾಹುಬಲ |ಆದಿಮೂರುತಿ ಬ್ರಹ್ಮಪುರಂದರವಿಠಲ 3
--------------
ಪುರಂದರದಾಸರು
ಹರಿನಾಮವೆ ಜಯ ಮಂಗಳವು |ಶ್ರೀ ಹರಿನಾಮವೆಶುಭಮಂಗಳವು ||ಹರಿನಾಮವ ದಿನ ಸ್ಮರಿಸುವ ಸುಜನರ-ದುರಿತರಾಶಿಗಳೆಲ್ಲ ತರಿಯುವಮಾಧವ1ಉರಗಶಯನವರಪರಮೇಶನಸಖ|ಗರುಡಗಮನಸಿರಿಯರಸನೆಂದೆನಿಸಿದಹರಿ2ನಾರದಮುನಿ ಹರಿನಾರಾಯಣನೆಂದು |ಭಾರಿ ಭಜನೆ ಗೈವ | ಮಾರಜನಕನೆಂಬಹರಿ3ಅಜಾಮಿಳನಂತ್ಯದಿ | ಭುಜಗಶಯನನೆಂದು |ಭಜಿಸಲು ಸಲಹಿದವಿಜಯಸಾರಥಿಯಾದಹರಿ4ಸರಸಿಯೊಳ್ ಮೊರೆಯಿಟ್ಟು | ಮರುಗುವ ಗಜವನು |ಗರುಡನ ಹೆಗಲೇರಿ ಪಿಡಿದು ರಕ್ಷಿಸಿದಂಥ5ಶೇಷಗಿರಿಯ ಮೇಲೆ ವಾಸವಾಗಿರುತಿಹ |ದಾಸ ಜನರ ಪ್ರಿಯ | ದೋಷರಹಿತನೆಂಬ6ವೃಂದಾವನದೊಳಾ | ನಂದದೊಳಾಡುವ |ಸುಂದರಕರಗೋವಿಂದನೆಂದಿನಿಸಿದಹರಿ7
--------------
ಗೋವಿಂದದಾಸ
ಹರಿನೀನೆಸರ್ವೋತ್ತಮ ಸರ್ವಙÕ ಸರ್ವಾಧಾರxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹರಿನೀನೆ ಸರ್ವೋತ್ಪಾದಕ ಸರ್ವಪಾಲಕಹರಿನೀನೆ ಸರ್ವನಾಶಕ ಸರ್ವಪ್ರೇರಕಹರಿನೀನೆ ನಿಯಾಮಕÀ ನಿಯಾಮ್ಯನೋಹರಿನೀನೆ ಬಾಧ್ಯ ಭಾಧಕ ವ್ಯಾಪ್ಯ ವ್ಯಾಪಕಹರಿನೀನೆ ಕಾರ್ಯ ಕಾರಣಹರಿನೀನೆ ಕರ್ತೃಕರ್ಮಕ್ರಿಯಾ ಶಕ್ತಿಹರಿನೀನೆ ಧಾತೃ ದೇಯ ದಾನಪಾತ್ರನೊಹರಿನೀನೆ ಸಹಕಾರಿ ಸಹಿತ ಪೋಗುವೀಹರಿನೀನೆ ಮುಂಪೋಗಿ ಪರರೀಗೀಪರಿಹರಿನೀನೆ ಪ್ರೇರಿಸಿ ಕಾರ್ಯಮಾಳ್ಪಿಹರಿನೀನೆ ಸರ್ವದ ಸರ್ವತ್ರದಲಿ ನಿಂತೂಹರಿನೀನೆಜೀವರ ಪರಿಪಾಲಿಸುವಿಹರಿನೀನೆ ಸರ್ವರ ಬಿಂಬಮೂರುತಿ ಎಂದೂಹರಿನಿನ್ನ ಮಹಿಮೆಯನರಿಯಾದ ಮನುಜರುಹರಿನಿನ್ನ ಮರೆಯಾದ ಪರಮಜ್ಞಾನವನಿತ್ತುಹರಿನಿನ್ನಯ ನಾಮವ ಮರೆಯದೆ ಪೇಳಿಸೋಹರಿನಿನ್ನ ಸ್ಮರಣೆಯ ಕರುಣಿಸೋ ಕರುಣಿಸೋಹರಿನಿನ್ನ ಧ್ಯಾನ ಮನದಲ್ಲಿ ಮಾಡಿಸೋಹರಿನಿನ್ನ ಮೂರುತಿ ತೋರಿಸೊ ತೋರಿಸೋಹರಿನಿನ್ನ ಕಾಣುವ ಙ್ಞÕನವನಿತ್ತುಹರಿನಿನ್ನ ಭಕ್ತರ ಸೇವಕನೋಹರಿಎನ್ನನು ಭಾದಿಪ ದಿತಿಜರಪರಮದಯಾನಿಧೇ ಗುರುಗಳದ್ವಾರಾಹರಿನಿನ್ನ ಗುಣಗಳ ಕೀರ್ತನೆ ಮಾಡಿಸೋ
--------------
ಗುರುಜಗನ್ನಾಥದಾಸರು