ಒಟ್ಟು 9952 ಕಡೆಗಳಲ್ಲಿ , 132 ದಾಸರು , 5277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ಶರಣ್ಯರ ಸುರತರುವೆ ನಿನ್ನಚರಣಶರಣರಿಗೆ ಭಯವಿಲ್ಲ ಪ.ದ್ರುಪದಾತ್ಮಜೆಯನಸುರ ಪಿಡಿದೆಳೆ ತಂದಪಮಾನಕಾಗಿ ಉಡುಗೆ ಸೆಳೆಯೆಅಪುಶಯನ ಮುಕುಂದ ಅಪಹಾಸವಾಯಿತೆಲಪರಮಪೀತಾಂಬರ ಒದಗಿತಂದು ದೇವಾ 1ಮದದೊಳಂತ್ಯಜ ತರುಣಿಗೆ ಸೋತುಪರಮಾಧಮಜಾಮಿಳ ತನ್ನಂತ್ಯಕಾಲದಿಮುದದಿ ಕಡೆಯ ಸುತನ ನಾರಗ ಬಾರೆಂದೊದರಲು ಪೊರೆದೆ ದಾಸನ ಮರಳಿ 2ವಿಗಡಮುನಿಶಾಪಕೆಇಂದ್ರದ್ಯುಮ್ನಮದನಾಗನಾಗಿ ನೆಗಳ ಬಾಯಿಗೆ ಸಿಲುಕೆಅಘಹರ ಸಲಹೆಂದರೆ ವಾಮಕರದಿಂದನೆಗಹಿದೆ ಪ್ರಸನ್ನ ವೆಂಕಟರನ್ನ 3
--------------
ಪ್ರಸನ್ನವೆಂಕಟದಾಸರು
ಶರಣು ಶ್ರೀನಿವಾಸ | ಪಾಲಿಸು |ಶರಣ ಜನರ ಪೋಷಾರಿಪಕರುಣದಿ ನಿನ್ನಯ ಚರಣವ ನಂಬಿದ |ಶರಣನಭವಭಯ ದುರಿತವ ಕಳೆಯುವಅ.ಪನಂಬಿದವರ ಪೊರೆವಾ | ಭಕ್ತ ಕು | ಟುಂಬಿ ವಾಸುದೇವಾ |ಕಂಬುಕಂಧರಕಮ | ಲಾಂಭಕ ಶ್ರೀವರಶಂಭು ಸಖನೆ | ಶುಕ್ಲಾಂಬರಧರಹರಿ||ಶರಣು||1ಪದ್ಮನಾಭಎನ್ನ | ಪಾಲಿಸು | ಪದ್ಮಾವತಿರಮಣಾ |ಪದ್ಮನಯನ ಮುಖ | ಪದ್ಮವ ತೋರಿಸುಪದ್ಮೋದ್ಭವನುತ | ಪದ್ಮಮಾಲಾಧರ ||ಶರಣು||2ತಿರುಪತಿ ಗಿರಿವಾಸಾ |ಕಾಣಿಕೆ| ಬರಲತಿ ಸಂತೋಷಾ |ಪರಿಪರಿ ವಿಧದಲಿ | ಹರಕೆಯ ತರಿಸುವ |ಉರಗಶಯನ ಗೋ | ವಿಂದನೆ ಶ್ರೀಹರಿ ||ಶರಣು||3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಶಾಂತ ಶಾಂತವು ಎಂದು ಎಂಬರಿ ನಿಮ್ಮನುಶಾಂತವಿಂತಿರುತಿರೆ ಶಾಂತಶಾಂತವಿಂತಿರೆ ಜೀವ ಮುಕ್ತನುಶಾಂತಿಲಿ ಭ್ರಾಂತಿರೆ ಭಯವುಕೃತಾಂತಪಸತಿಜಾರೆಯಾಗಲು ಗುರುನಾಥಲೀಲೆಯೆಂದುಸತಿಗನುಕೂಲವೇ ಶಾಂತಖತಿಯ ಮಾಡಲು ನಾನಾಜನರು ಚಂಚಲವಾಗದಸ್ಥಿತಿಯೇ ಶಾಂತ ಸತತ ಸಂಸಾರ ಕರಕರೆ ಬಳಲಿಕೆಸಂಗವಿಲ್ಲದಿಹುದೇ ಶಾಂತಅತಿ ಚೋರ ಸುಲಿದೊಯ್ಯೆ ಆನಂದದಲಿನಸುನಗುತಿರುವುದೇ ಶಾಂತ1ವಿಷವನಿಕ್ಕಿದವರನ್ನು ಕಾಣಲು ಅವರೊಳುವಿಶ್ವಾಸವಿಹುದೇ ಶಾಂತದುಶ್ಮನನು ತನ್ನನ್ನು ಕಡಿಯಬರೆ ಇದುಮೋಕ್ಷವೆಂಬುದೆನೆ ಶಾಂತಮುಸುಕಿನ ಮಾತ ಊರ ಮುಂದಿಕ್ಕಲುಮತಿಗೆಡದಿಹುದದು ಶಾಂತಹಸಿದು ಮಕ್ಕಳು ಅಳೆ ಹೆಂಡತಿ ರೋಧಿಸೆಕುಸಿದು ಬೀಳದೊಡದು ಶಾಂತ2ಕೊಟ್ಟಿದ್ದು ಸುಳ್ಳು ಎಂಬುವರೆದುರಿಗೆಕೊಟ್ಟಿಲ್ಲವೆಂಬುದೇ ಶಾಂತಭ್ರಷ್ಟರು ನಾನಾ ನಿಂದೆಯ ಮಾಡಲುಭಯ ಹುಟ್ಟದಿರುವುದೇ ಶಾಂತಬಿಟ್ಟುಹೋಗಲು ತನ್ನಸತಿಸುತರೆಲ್ಲರುಭ್ರಾಂತಿಯ ತೋರುವುದೇ ಶಾಂತದಿಟ್ಟ ಚಿದಾನಂದ ಸದ್ಗುರು ತಾನಾಗಿದೃಢನಾಗಿಹುದದು ಶಾಂತ3
--------------
ಚಿದಾನಂದ ಅವಧೂತರು
ಶಾರದಾಂಬೆಯೆ ನಾರಿ ಲಕುಮೀಸಾರಸಾಕ್ಷಿ ಮಹೇಶ್ವರಿಘೋರಮಹಿಷಿನಿಶುಂಭ ಮರ್ದಿನಿಧೀರ ಚಂಡಮುಂಡಾರ್ದನಿ ಜಯತು ಜಯತೂ ಪಜ್ವಾಲಿನೀ ಅಕ್ಷಾರ ಮಾಲಿನೀನೀಲಕುಂತಳೆ ಭಾರ್ಗವೀಶೂಲಿನೀ ಹರಿಲೋಲೆ ನೀಗುಣಶೀಲೆ ಗಾಯನ ರಾಣಿ ಜಯತು ಜಯತೂ 1ವಾರಿಜಾಲಯೆ ವೀಣಾಪಾಣಿಯೇಮಾರಹರನ ಅರ್ಧಾಂಗಿಯೇಕ್ಷೀರಸಾಗರಕನ್ಯೆ ಗಿರಿಸುತೆಕೀರವಾಣಿ ಸರಸ್ವತೀ ಜಯತು ಜಯತೂ 2ರಮೆಯೆ ರಕ್ಷಿಸು ಉಮೆಯೆಪಾಲಿಸುಕಮಲಸಂಭವನರಸಿಯೆಅಮಿತ ಮಂಗಲೆ ಅಮರ ದೈವವೆಕಮಲಮುಖಿ ವಾಗ್ದೇವಿಯೆ ಜಯತು ಜಯತೂ 3ಕರವಮುಗಿವೆ ಸ್ಮರಿಸಿ ನಿನ್ನನುಶಿರವ ಚಾಚುವೆ ಚರಣಕೆಕರುಣದಲಿ ಗೋವಿಂದದಾಸನಪರಸಿ ರಕ್ಷಿಸಬೇಹುದು ಜಯತು ಜಯತೂ 4
--------------
ಗೋವಿಂದದಾಸ
ಶಿವಸುಖ ದಾರಿಯ ನೋಡಣ್ಣಾ |ಅದು ಕೂದಲ ಎಳೆಕಿಂತ ಬಲು ಸಣ್ಣಾಪಭವದಲಿ ಮುಳುಗಿಹ ಪ್ರಾಣಿಯ ಕಾಣದೆ |ಘವ ಘವಿಸುವ ಚಿನ್ನದ ಬಣ್ಣಾಅ.ಪ.<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಸಾಸಿವೆ ಕಾಳಿಗೆ ಸಾಸಿರ ಭಾಗಕೆ ಮೀರಿ ಉಳಿದಿಹುದಣ್ಣಾ ||ಘೋಷ ಸುಶಬ್ದದ ದಶಮದ್ವಾರದಿ |ಭಾಸುರಪರಮಣು ದ್ವಾರಣ್ಣಾ1ಸೂಜಿಯ ಮೊನೆಕಿಂತ ಸೂಕ್ಷಕೆ ಅತೀತನು |ಶೂನ್ಯಕೆ ಬೆಳಗುತ್ತಿಹುದಣ್ಣಾ || ಈ ಜಗವೆಲ್ಲವುಮೃಗಜಲದಂದದಿ | ಸಚ್ಚಿತ್ಸೂರ್ಯನ ಕಿರಣಣ್ಣಾ2ಅನುಭವ ಯೋಗಿಗೆ ಅನುಕೂಲವಾಗಿಹುದನಿಮಿಷ ದೃಷ್ಟಿಲಿಬಗೆಯಣ್ಣಾ || ಘನಗುರು ಶಂಕರ ತನ್ಮಯನಾಗಿಹ |ಚಿನುಮಯ ಗುರುತವೆ ನಿಜವಣ್ಣಾ3
--------------
ಜಕ್ಕಪ್ಪಯ್ಯನವರು
ಶಿವಸುಖದಲಿ ನೀ ನಲಿಯೊ |ನಿಜ ಮುಕ್ತಿಯ ಕಲಿಯೊಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನಾಥನೆಂಬುವ ಭಾವವನಳಿಯೊ |ಚಿನ್ಮಯ ಜÕಪ್ತಿ ಪ್ರಕಾಶದಿ ಸುಳಿಯೊ1ಮೋಹ ಮಹತ್ವದ ಕೋಹಂ ಅಳಿಯೋ |ಸೋಹಂ ಚಿನ್ಮಯ ಸ್ತುತಿ ತಿಳಿಯೊ2ಅಷ್ಟರಿಪುಗಳನು ಸುಟ್ಟು ನಿಜ ಉಳಿಯೊ |ಶ್ರೇಷ್ಠ ಪರಮಗುರು ದೀಪ್ತಿಲಿ ಹೊಳೆಯೊ3
--------------
ಜಕ್ಕಪ್ಪಯ್ಯನವರು
ಶಿಷ್ಯನು ಶಿಷ್ಯನು ಎಂದು ತುಂಬಿಯಿಹುದುಜಗ ಶಿಷ್ಯನದ್ಯಾತರಶಿಷ್ಯಶಿಷ್ಯನಾದರೆ ತನುಮನವನರ್ಪಿಸಿ ದೃಢದಲಿಶಿಷ್ಯನಾದರೆ ಸಚ್ಛಿಷ್ಯಪಹೇಳಿದಲ್ಲಿಗೆ ಹೋಗಿ ಹೇಳಿದುದನೆ ಮಾಡಿ ಬಾಲನಂತಿಹನವಶಿಷ್ಯಕಾಲತ್ರಯಗಳಲಿಗುರುಪೂಜೆವಂದನೆ ತಪ್ಪದೆ ನಡೆಸುವವಶಿಷ್ಯಬಾಲೆಸುತರು ಬಂದರಾದರೆ ತನ್ನಂತೆ ಬಾಳ್ವೆ ಮಾಡೆಂಬವಶಿಷ್ಯ1ಮಾನವನಾಗಿ ಆರೇನೆಂದರೆ ಅಭಿಮಾನ ಹಿಡಿಯದವಶಿಷ್ಯಹೀನ ಕೆಲಸಗಳ ಮಾಣಿಸುತೆಲ್ಲವ ತಾನೆ ದೂರನಹಶಿಷ್ಯಏನಿದು ನಿನ್ನ ಹಣೆಯ ಬರಹವೆಂದೆನೆ ಯೋಚನೆಗೊಳಗಾಗದವಶಿಷ್ಯ2ದೇಹಾಭಿಮಾನವನು ಗುರುಪಾದವಕೊಪ್ಪಿಸಿ ಶಠತೆಯ ಕಳೆದವಶಿಷ್ಯಕರುಣಾಳು ಸದ್ಗುರು ತತ್ವ ಜ್ಞಾನವ ಹೇಳೆ ಆಲಿಸಿ ನಲಿವವಶಿಷ್ಯಅರಿತು ಮನಕೆ ಜ್ಞಾನವ ತಂದು ಅದರಂತೆ ನಡೆವವಶಿಷ್ಯಗುರುಚಿದಾನಂದ ಸದ್ಗುರು ವಾಕ್ಯದಿ ಗುರುವಾದವನವಶಿಷ್ಯ3
--------------
ಚಿದಾನಂದ ಅವಧೂತರು
ಶುಭವು ಶ್ರೀಹರಿಯ ನಾಮವು ಸುಜನರಿಗೆಲ್ಲಶುಭವು ಶ್ರೀಹರಿಯ ನಾಮವು ಪಶುಭವು ಶ್ರೀಹರಿಯ ನಾಮವಿಭವದಿಂ ಪೊಗಳಲುಶುಭಕೃತು ನಾಮ ಸಂವತ್ಸರದಲಿಶುಭಶುಭವೆನ್ನುತ ಪಾಡುವರನು ಸಲಹುವಅ.ಪಸಿಂಧುಶಯನ ಹರಿಯಇಂದಿರೆಸಹಿತಚಂದದಿ ಭಜಿಸುವರಮಂದರಧರಅರವಿಂದನಯನ ಶ್ರೀಮು-ಕುಂದಭಕ್ತರ ಭವಬಂಧನ ಬಿಡಿಸುವಪೊಂದಿ ಭಜಿಸುವರಾನಂದದಿ ಸಲಹುವಸುಂದರವದನಶುಭಾಂಗನು ಮುದದಲಿಇಂದ್ರಾದಿಗಳು ಆನಂದದಿ ಪೊಗಳೆ ಗೋ-ವಿಂದ ಆನಂದ ಹೃನ್ಮಂದಿರ ವಾಸನು 1ಶುಭವು ಭಕ್ತರಕಾರ್ಯಕೆ ಶ್ರೀಹರಿಯನಾಮಶುಭವು ಮುಕ್ತಿಸಾಧನಕೆಶುಭವು ಬಂಧುಗಳಿಂದ ಸದನದಿ ವೆÀುರೆಯಲುಶುಭವು ಭಕ್ತರ ವೃಂದ ಕೂಡಿ ನಲಿದಾಡಲುಶುಭಗುಣ ಶೀಲನ ಶುಭಗುಣಗಳು ಸ-ನ್ಮುದದಲಿ ಪಾಡಲು ಶುಭಕೊಡುವನುಶುಭಶುಭಶುಭವೆನ್ನುತ ನಲಿದಾಡೆ ಅ-ಶುಭಗಳನೋಡಿಸಿ ಶುಭವೀವನುಹರಿ2ಶುಭವು ಶೋಭನ ಶ್ರೀಶಗೆ ಶ್ರೀ ಸಹಿತದಿವೆÀುರೆವ ಮಹಾನುಭಾವಗೇಶುಭವೆಂದು ಪಾಡಲುಅಗಣಿತಮಹಿಮನಬಗೆಬಗೆಯಿಂದವರಘ ಪರಿಹರಿಸುವಖಗವಾಹನಶ್ರೀ ಕಮಲನಾಭ ವಿಠ್ಠಲನನು ಪಾಡುವ ಸುಜನರ ಸಲಹುವಹಗಲಿರುಳೆನ್ನದೆ ಭಜಿಸುತ ಪಾಡಿರೊಕಡಲೊಡೆಯನಪಾದಧೃಡ ಭಕುತಿಯಲಿ3
--------------
ನಿಡಗುರುಕಿ ಜೀವೂಬಾಯಿ
ಶೋಭನವೇ ಶೋಭನವೇಶೋಭನ ಗುರುವಿಗೆ ಬಗಳಾಂಬಳಿಗೆಪಉರಿಬಿಟ್ಟಗ್ನಿಯು ಇಲ್ಲದಂತೆಉರಿಯು ಅಗ್ನಿಯು ಒಂದೆಂಬಂತೆಗುರುವು ಬಗಳಾಂಬನು ತಾನು ಕೂಡಿಯೆತರಣಿಶತಕೋಟಿಯಲಿ ಹೊಳೆಯುತಿದೆ1ಬಂಗಾರದಿ ಮಾಡಿಹ ಒಡವೆಗಳಂತೆಬಂಗಾರ ಒಡವೆ ಒಂದೆ ಎಂಬಂತೆಮಂಗಳಗುರುಬಗಳಾಂಬನು ಕೂಡಿಯೆತಿಂಗಳ ಶತಕೋಟಿಯಲಿ ಹೊಳೆಯುತಿದೆ2ತೆರೆ ಬಿಟ್ಟ ಉದಕವು ಇಲ್ಲದಂತೆತೆರೆ ಉದಕವು ಒಂದೆಂಬಂತೆಗುರುಚಿದಾನಂದ ಶ್ರೀ ಬಗಳೆ ಕೂಡಿಯೆಶರಣರ ಹೃದಯದಿ ಥಳಥಳಿಸುತಿರೆ3
--------------
ಚಿದಾನಂದ ಅವಧೂತರು
ಶೋಭನವೇ ಶೋಭನವೇಶೋಭನ ಚಿದಾನಂದ ಅವಧೂತಗೆಪರೇಚಕ ಪೂರಕ ಕುಂಭಕವರೇಚಿಪ ಪೂರಿಪ ಕ್ರಮದನುವಾಸೂಚನೆಯರಿದಾ ಸುಷುಮ್ನದನುಭವರೋಚಕವಾಗಿಹ ಕಳೆಸವಿವ1ಹೃದಯಾಕಾಶದಿ ಲಕ್ಷ್ಯವಿಟ್ಟುಮುದದಿ ತೋರಲು ಪ್ರಭೆಮಿಂಚಿಟ್ಟುಬುದು ಬುದುಕಳೆ ಪ್ರಕಾಶಗಳೆದುರಿಟ್ಟುಒದವೆ ನಾದಧ್ವನಿ ಇಂಪಿಟ್ಟು2ನಿರುಪಮ ನಿರ್ಗುಣ ನಿರ್ಭೀತನಿರವಯ ನಿಶ್ಚಲ ನಿಜದಾತಾವರಚಿದಾನಂದ ಸದ್ಗುರುಅವಧೂತಶರಣು ಜನಕಾವಪ್ರಖ್ಯಾತ3
--------------
ಚಿದಾನಂದ ಅವಧೂತರು
ಶೋಭಾನವೇ ಬಗಳಾಮುಖಿ ದೇವಿಗೆಶೋಭಾನವೇ ಸದ್ಗುರುನಾಥಗೆ ಶೋಭಾನವೆನ್ನಿ ಶುಭವೆನ್ನಿಪಸುತ್ತಿದ ಸರಿಗೆಯು ಒತ್ತಿದ ಚಿಂತಾಕೆತ್ತಿದ ರಾಗಟೆ ಹತ್ತಿದ ಚವುರಿಮತ್ತೆ ತುರುಬಿಗೆ ಪಂಚಕ ಮುಡಿದಿಹಮುಡಿದೀ ಬಗಳಾಮುಖಿಗೆ ರತ್ನದಾರತಿಯ ಬೆಳಗಿರೇ1ಶ್ರವಣ ಮನನ ನಿಧಿಧ್ಯಾಸನ ಸಾಧಿಸಿಭವಭವಗಳ ತರಿದೆಲ್ಲವ ಛೇದಿಸಿಶಿವಸಾಕ್ಷಾತ್ತಾಗಿ ಬೆಳಗುತ ಬೆಳಗುತ ಸದ್ಗುರುನಾಥಗೆಪವಳದಾರತಿಯೆ ಬೆಳಗಿರೆ2ವಾಲೆಬಳೆಗಳು ತಾಳಿಯು ಮೂಗುತಿಸಾಲಿನ ಅಡ್ಡಿಕೆ ತಾಯಿತ ಸರಪಳಿಮೇಲು ಪದಕವೆ ಮೆರೆದಿಹ ಮೆರೆದಿಹ ಬಗಳಾಮುಖಿಗೆಲೋಲದಾರತಿ ಬೆಳಗಿರೆ3ಬಾಲೋನ್ಮತ್ತ ಪಿಶಾಚಾಂಧರ ಬದಿರ ಲಕ್ಷಣಮೂಕಾವಸ್ಥೆಯ ತಾ ತಾಳಿ ಅರವಸ್ಥೆಯ ಧರಿಸಿಧರಿಸಿಹ ಸದ್ಗುರುನಾಥಗೆತೈಲದಾರತಿಯ ಬೆಳಗಿರೆ4ಹೊಸ ಮಿಂಟಿಕೆ ಪಿಲ್ಲೆ ಸವಂದಿಗೆಜಸವುಂಗರ ಮೀನೆಸೆದಿಹಮುದ್ರಿಕೆಮಿಸುನಿಯೊಡ್ಯಾಣವು ತೊಳಗುವ ತೊಳಗುವ ಬಗಳಾಮುಖಿಗೆಶೀಲದಾರತಿಯ ಬೆಳಗಿರೆ5ಧಗಧಗಿಸುವ ಪೀತಾಂಬರದುಡುಗೆಯಝಗ ಝಗಿಸುವ ಮಹಾಸ್ವರ್ಣದ ಕಂಚುಕಿನಿಗಮವೆಡಬಲದಲ್ಲಿ ಹೊಗಳುವ ಹೊಗಳುವ ಬಗಳಾಮುಖಿಗೆಸುಗಮದಾರತಿಯ ಬೆಳಗಿರೆ6ಝಗ ಝಗಿಸುವ ಪ್ರಭೆ ದೃಷ್ಟಿಸಿ ಶ್ರವಣದಿಮೊಗೆ ಮೊಗೆದು ದಶನಾದವ ಸೇವಿಸಿಬಗೆ ಬಗೆ ಆನಂದದಿ ಸುಖಿಸುವ ಸುಖಿಸುವ ಸದ್ಗುರುನಾಥಗೆಸುಗಮದಾರತಿಯ ಬೆಳಗಿರೆ7ಸಪ್ತಾವರಣ ಭಸ್ಮವ ಮಾಡಿಸಪ್ತಭೂಮಿಕೆ ಪಾವಟಿಗೆಯನೇರಿಗುಪ್ತ ಪ್ರಭಾತೀತವಾಗಿ ತೊಳಗುವ ತೊಳಗುವ ಸದ್ಗುರುನಾಥಗೆತೃಪ್ತದಾರತಿಯ ಬೆಳಗಿರೆ8ಕಂಕಣ ಹರಡಿಯ ಹಸ್ತದ ಕೈಯ್ಯಲಿಅಂಕುರಪಟ್ಟಿಯು ಪರಿಘವು ಶರಧನುಅಂಕೆಯಿಲ್ಲದಾಯುಧ ಪಿಡಿದಿಹ ಪಿಡಿದಿಹ ಬಗಳಾಮುಖಿಗೆಪಂಕಜದಾರತಿಯ ಬೆಳಗಿರೆ9ಸಾರಿಯೆ ತ್ವಂ ಪದ ತತ್ವಮಸಿ ಪದಮೀರಿಯೆ ಸಗುಣ ನಿರ್ಗುಣ ರೂಪವ ತೋರಿಚರಿಸುವಚರಿಸುವ ಸದ್ಗುರುನಾಥಗೆ ಸಾರದಾರತಿಯ ಬೆಳಿಗಿರೆ10ಪಿಡಿದೆಡಗೈಯಲಿ ವೈರಿಯ ಜಿಹ್ವೆಯ ಕೆಡುಹುತ ತುಳಿದೆಹೊಡೆಯುತ ಖಡುಗದಿ ಕೊಡುತ ಬೇಡಿದವರಿಗೆ ಅಭಯವಅಭಯವೀವ ಬಗಳಾಮುಖಿಗೆ ಸಡಗರದಾರತಿಯ ಬೆಳಗಿರೆ11ಸಾಧನ ನಾಲ್ಕನು ಸಾಧಿಪ ಸಚ್ಛಿಷ್ಯರಿಗೆಅಭಯವ ನೀಡುತ ಭಕ್ತಿರಿಗಾಧಾರವಾಗಿ ಕರುಣಿಪಕರುಣಿಪ ಸದ್ಗುರುನಾಥಗೆ ಸಾಧುಗಳಾರತಿ ಬೆಳಗಿರೆ12ಚಿದಾನಂದ ಪರಬ್ರಹ್ಮವು ತಾನೇಮದಮುಖನು ಸಂಹರಿಸಲೋಸುಗಸದನಬ್ರಹ್ಮ ರಂಧ್ರದಿ ಸ್ಥಾನವಾಯ್ತುಸ್ಥಾನವಾಯ್ತು ಬಗಳಾಮುಖಿಗೆ ಸುಧೆಯ ಆರತಿ ಬೆಳಗಿರೆ13ಸಿದ್ದ ಪರ್ವತವಾಗಿಹ ಪ್ರ-ಸಿದ್ಧ ಬಗಳಾಮುಖಿಯೆಂದೆಣಿಸುವಸಿದ್ಧ ಚಿದಾನಂದಾವಧೂತಅವಧೂತಸದ್ಗುರುನಾಥಗೆಸಿದ್ಧದಾರತಿಯ ಬೆಳಗಿರೆ14
--------------
ಚಿದಾನಂದ ಅವಧೂತರು
ಶ್ರವಣ ಶ್ರವಣಗಳೆನ್ನಿರಿ ಸರ್ವಕಾಲದಿ ನೀವುಶ್ರವಣವಾಗುವತನಕ ಶಿವನು ನೀವಾಗಲೆಂತೋಪಗುರುಮೂರ್ತಿಯನು ಕಂಡು ಗುಣವಿಭಾಗಿಸಿದಂತನರಪಶುವು ಕ್ರಿಮಿಕೀಟ ಸರ್ವಗಳಲಿಗುರುವು ಪರಿಪೂರ್ಣ ಗುಣಿಸಲಿಂತಾದನೆಂದುಹಿರಿದು ಸಮನಿಸಿ ನೋಡಿ ನಿಶ್ಚೈಸಿದರೆ ಸಾಲದೆ1ಜಾಗೃತದಿ ಸ್ವಪ್ನದಲಿ ಸುಷುಪ್ತಕಾಲದಿ ಕಂಡವರ್ಗವೆಲ್ಲವ ಗುರುವೆ ಎಂದು ತಿಳಿದುಭರ್ಗಪೂರಿತನೆಂದು ಭೇದವಿಡದೇ ಮನದಿ ಸ-ಮಗ್ರ ಸಂತೋಷನಾಗಿರುತಿರಲದೆ ಸಾಲದೆ2ಕ್ರೂರ ಸಂಕಟ ಕಷ್ಟ ನಷ್ಟ ದುಃಖದಲಿಆರು ಹೊದ್ದಿಹರೆಂದು ಇದನು ತಿಳಿದುಧೀರ ಚಿದಾನಂದಗುರುದಿವ್ಯ ಮೂರುತಿ ತಾನು-ದಾರನಾತನ ಚರಣವನು ನೆನೆಯೆ ಸಾಲದೆ3
--------------
ಚಿದಾನಂದ ಅವಧೂತರು
ಶ್ರೀ ಅಚ್ಯುತಾನಂತ ಗೋವಿಂದ ಸ್ತೋತ್ರ42ಪ್ರೋಚ್ಯಸುಗುಣಾರ್ಣವ ಶ್ರೀಶನಿರ್ದೋಷಅಚ್ಯುತಾನಂತ ಗೋವಿಂದಾಯ ನಮಃ || ಪಪ್ರಾತರುದಿತಾರ್ಕ ನಿಭ ತೇಜಸ್ವಕಾಂತಿಮಾನ್ರತ್ನ ಛವಿ ಜ್ವಲಿಸುವ ಕಿರೀಟಿಯೆ ಶರಣುಪ್ರತತ ಪ್ರಜ್ವಲ ಮಂಡಲೋಪಮ ಕುಂಡಲಗಳುವಿತತ ಮಹಿಮನೆ ನಿನ್ನ ಕಿವಿಯಲಿ ಪೊಳೆಯುತೆ 1ರಾಜರಾಜೇಶ್ವರನೆ ಸರ್ವಾಯುಧೋಪೇತನಿಜಬಲಾಮಿತ ಶಕ್ತ ಚತುರ್ಬಾಹು ಶರಣುಭಜಕರಕ್ಷಕ ಶಂಖಚಕ್ರಧರದೇವನೆತ್ರಿಜಗದೀಶನೆ ವಿಪೋಪರಿಸಂಸ್ಥಸ್ವಾಮಿ2ಅನಂತ ನಿತ್ಯನೆ ನಿನ್ನನ್ನ ಸರ್ವದೇವತೆಗಳುಸನಕಾದಿ ಮುನಿವರರು ಉಪಾಸಿಪರು ಶರಣುಘನವರದ ಅಭಯದನೇ ಸರ್ವ ಲೋಕವಕಾಯ್ವವನಜಭವಪಿತ ನಮೋ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಆಂಗೀರಸ ನಾಮ ಸಂವತ್ಸರ ಸ್ತೋತ್ರ149ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹÀರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪಸೂರ್ಯಛಾಯಾಸೂನುಸೂರಿಸಾಧುಗಳಿಗೆಕಾರ್ಯಾನುಕೂಲ ಸರ್ವೇಷ್ಟ ಪೂರೈಸುವನುಕ್ರಿಯಾ ರೂಪದಿ ವಿಷ್ಣುವರವಾಯು ದೇವನೊಳು ಇರುತಸಂವತ್ಸರ ನಾಯಕರೋಳು ಕ್ರಿಯೆಗಳ ಮಾಡಿಸುವ 1ನರಹರಿಯ ಒಲುಮೆ ಶನಿರಾಜನಲಿ ಬಹು ಉಂಟುನರಕ್ಷೇಮೋಪಾಯ ಅಂದು ದಶರಥಗೆ ಪೇಳಿದ ಪಾದ್ಮದಿಹರಿನಾಮೋಚ್ಛಾರಣೆ, ಶನಿಕೃತ ನೃಹರಿ ಸ್ತೋತ್ರ ಪಠಣದಿಪಾರುಗಾಣುವರು ಸಾಧು ಸಜ್ಜನ ಭಕ್ತರು 2ಅನಂದಮಯ ಹರಿಯು ಆಂಗೀರಸ ಸಂವತ್ಸರದಿಜನರಿಗೆ ಯೋಗ್ಯತಾನುಸಾರ ಸುಖವನ್ನೇಈವಜನರಿಗೆ ಆದಿಯಲಿ ಸುಕ್ಷೇಮ ಕಾಲವು ಕಥೆಯಲ್ಲಿ ದುರ್ಭಿಕ್ಷನೂತನ ವಸ್ತು ಉತ್ಪತ್ತಿ, ಧಾನ್ಯಾದಿಗಳು ಸಮೃದ್ಧಿ ಇದ್ದರೂ ಕ್ಷಾಮ 3ಬ್ರಹ್ಮಪಾರ ಸ್ತೋತ್ರವ ಕಂಡು ಋಷಿಗೆ ಉಪದೇಶಿಸಿದಬ್ರಾಹ್ಮಣೌಷಧಿ ಪತಿಯು ಸುಧಾಮೂರ್ತಿ ಚಂದ್ರಮಹಿಗೆ ಅಹ್ಲಾದವ ನೀವನು ಮಂತ್ರಿಸ್ಥಾನವ ವಹಿಸಿಅಜಸ್ಪತಿ, ಬೃಹಸ್ಪತಿ, ಶನಿಕುಜಗೋಪಾಲಸರ್ವರಿಗೂ ನಮೋ ನಮೋ 4ರಸನೆ ಲೋಲ್ಯಾಟವಾಹನಆಟೋಪ ಹೆಚ್ಚಿದರೂರಸನೆ ಸಹ ಭಕ್ತಿಯೂ ಸಹ ಹೆಚ್ಚುವುದು ಮದುವೆ ಜನನ ಕಡಿಮೆಶಾಸ್ತ್ರ, ವಿಜ್ಞಾನ, ವಿಷ್ಣು ಸಹಸ್ರನಾಮ ಪ್ರತಿಪಾದ್ಯಸರಸಿಜಾನನತಾತಪ್ರಸನ್ನ ಶ್ರೀನಿವಾಸನಲಿ ಶರಣು ಶರಣಾದೆ5ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕಾಶಿವಿಶ್ವನಾಥ ಶಿಷ್ಟ ಜನ ಪ್ರೀತಲೋಕ ರಕ್ಷಕ ವರದಾತ ಪ್ರಖ್ಯಾತಏಕಾನೇಕ ವಿವೇಕಶರಧಿಶರಪಾಕಾರಿ ಪ್ರಿಯ ಪಾಹಿಮಾಂ ಶಂಭೋಪಕರಿಮುಖಪಿತ ಈಶ ಕಲಿವಿನಾಶಕಕರಿಚರ್ಮ ವಸ್ತ್ರಧಾರಿಕದನಕಂಠೀರವಉರಗಭೂಷಣ ದೇವ ಉತ್ತಮಭಾವಕರದಿ ಬ್ರಹ್ಮಕಪಾಲ ಶಿರರುಂಡಮಾಲಧರದುರಿತನಿವಾರ ಗುಣಸಾರ ಗಂಭೀರಸಾರರಹಿತ ಸಂಸಾರ ವಿದೂರಆರಾಧಿತ ಪ್ರಜ್ಞಾಂಬುಜಭವನುತಸಾರಾಸಾರ ವಿಚಾರಪಿನಾಕಿ1ಶಶಿಯ ಶಿರದೊಳಿಟ್ಟ ಸುರಮುನಿ ಶ್ರೇಷ್ಠಅಸಮ ಅಂಧಕಾಸುರ ಸಂಹಾರಭಸಿತ ಮೈಯೊಳು ಪೂಸಿ ಭುಜಗನ ವಿಷತಾಳ್ದವೃಷಭವಾಹನಲೋಲಉರ್ವಿಜನ ಪಾಲಈಶ ಸುರೇಶ ಉಮೇಶಭೂತೇಶಭಾಸುರಕೋಟಿಸವಿತಸಂಕಾಶ ವಿನು-ತಸುರಜನ ಪಾಲಿತ ಶುಭಾಂಗಕಪರ್ದಿ2ಮೆರೆದೆಭುವನಈರೇಳು ಧರಿಸಿ ಕುಕ್ಷಿಯೊಳುನರರ ರಕ್ಷಿಸಿ ಪೊರೆದು ನಾದದೊಳ್ಬೆರೆದುಧರಣಿಯೊಳೆ ಪೆಸರ್ವಡೆದವರಕಾಶಿಪುರದಮೆರವ ವಿಶ್ವೇಶದೇವ ಸುರನಿಕರ ವಂದಿತಹರ ಅಸುರಹರ ಭವದೂರ ವೀರ ಚಿದಾನಂದಅವಧೂತಕಾರಣ ನಿರ್ಮಲ ಚಾರುಪರಾತ್ಮಕಮಾರಭಸ್ಮಾಂಕಿತ ಗೌರಿಯ ರಮಣ3
--------------
ಚಿದಾನಂದ ಅವಧೂತರು