ಒಟ್ಟು 1057 ಕಡೆಗಳಲ್ಲಿ , 98 ದಾಸರು , 821 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೌರಿ ಬಾರೋ ಭಕ್ತರ ದೊರೆ ಬಾರೋ ಬಾಬಾ ಮನೆಗೆ ಪ ಚಾರುತರ ನವರತುನದ ಶೃಂ- ಗಾರ ರಥದೊಳು ಕುಳಿತು ಬೇಗನೇ ಭೇರಿ ವಾದ್ಯಗಳೆಲ್ಲ ಮೊಳಗಲು ನಾರಿ ರುಕ್ಮಿಣಿ ಭಾಮೆ ಸಹಿತಅ.ಪ ಸುರರು ಅಸರರು ಕೂಡಿ ಶರಧಿಯ ಮಥಿಸಲು ಭರದಿ ಪುಟ್ಟಲು ಸುಧೆಯು ಪರಮ ಹರುಷದಿಂದ ದೊರಕಿತಮೃತವೆಂದು ಅಸುರರೆಲ್ಲರು ಬರಲು ಬೆರಗಾಗಿ ಸುರರೆಲ್ಲ ಉಪಾಯವನರಿಯದೆ ಗಗನ ನೋಡುತಿರಲು ತ್ವರದಿ ಶ್ರೀಹರಿ ಅವರ ನೋಡುತ ಪರಿಪರಿಯ ಆಭರಣ ಪೀತಾಂ- ಬರಗಳಿಂದಲಂಕರಿಸಿ ಸುಂದರ ತರುಣಿ ರೂಪವ ಭರದಿತಾಳಿದೆ 1 ಹರಿಯ ಸ್ತ್ರೀರೂಪವ ಪರಶಿವ ಸ್ಮರಿಸುತ ಮರಳಿ ನೋಡಲಪೇಕ್ಷಿಸೆ ಪರಿ ಪ್ರಾರ್ಥಿಸೆ ಪರಮಾತ್ಮ ನುಡಿದನು ಇದುತರವಲ್ಲೆನುತ ಉರಗ ಭೂಷಣನ ಪ್ರಾರ್ಥನೆ ಸಲಿಸುವೆನೆಂದು ತರುಣಿಯಾದನು ಹರಿಯು ಪರಮಸೂಕ್ಷ್ಮದ ವಸನ ವಡ್ಡ್ಯಾ- ಣಗಳಲಂಕರಿಸುತ್ತ ವನದೊಳು ಚರಿಸುತಿರೆ ಹರ ಬೆರಗಾಗಿ ಹಿಂದೋ- ಡುತಲಿ ಬರೆ ಮರೆಯಾದ ದೇವನೆ 2 ಹಿಂದೆ ದೈತ್ಯನು ಬಹುಚಂದದಿ ತಪಗೈದು ಕಂದುಗೊರಳನ ಮೆಚ್ಚಿಸೇ ಬಂದನಾಗಲೇ ಶಂಭು ಇಂದುವರ ಬೇಡೆನಲು ವಂದಿಸಿ ಬೇಡಿದ ವರವ ತಾನು ಅಂದು ವರಗಳ ಕೊಟ್ಟು ಹಿಂದಿರುಗಲು ಶಿವನು ಹಿಂದೆ ಬೆನ್ನಟ್ಟಿದ ರಕ್ಕಸನೂ ಹಿಂದÀುರಗದಲೆ ಓಡುತಲೆ ಶ್ರೀ ತಂದೆ ಕಮಲನಾಭ ವಿಠ್ಠಲ ನೆಂದು ಮೊರೆಯಿಡೆ ಕೇಳಿ ತ್ವರದಲಿಬಂದು ರಕ್ಷಿಸಿ ಕಾಯ್ದ ಶ್ರೀಹರಿ 3
--------------
ನಿಡಗುರುಕಿ ಜೀವೂಬಾಯಿ
ಶ್ರೀ ಕರಗ್ರಹ ಎನ್ನ ಸಾಕಲಾರದÉ ಹೀಗೆ ನೂಕಿ ಬಿಡುವುದು ನ್ಯಾಯವೆ ಪ. ಬೇಕೆಂದು ನಿನ್ನ ಪದ ನಾ ಕಾಣ ಬಂದರೆ ಈ ಕಪಟತನವು ಸರಿಯೆ ಹರಿಯೆ ಅ.ಪ. ಎಲ್ಲರನು ಸಲಹಿದಂತೆನ್ನ ನೀ ಸಲಹೆನ ನಿಲ್ಲದೆ ನೀರ ಪೊಗುವೆ ಸೊಲ್ಲು ಸೊಲ್ಲಿಗೆ ನಿನ್ನ ಸ್ತುತಿಪೆನೊ ಬಾರೆನಲು ಕಲ್ಲಡೀ ಅವಿತುಕೊಳುವೆ ಖುಲ್ಲನಲ್ಲವೊ ನಾನು ತಲ್ಲಣಿಪೆ ಪೊರೆ ಎನಲು ಹಲ್ಲು ಕೋರೆಯ ತೋರುವೆ ಎಲ್ಲಿ ಹೋಗಲೊ ನಾನು ಇಲ್ಲವೊ ಇನ್ನೊಬ್ಬ ಸೊಲ್ಲು ಕೇಳುವರನರಿಯೆ | ದೊರೆಯೆ 1 ತಡಬಡಿಸುತಿಹೆನೆನ್ನ ಪಿಡಿದು ಕೈ ಸಲಹೆನಲು ಘುಡು ಘುಡಿಸಿಕೊಂಡು ಬರುವೆ ಬಡವನೋ ನಾನು ನಿನ್ನಡಿಯನೇ ನೀಡೆನಲು ಹುಡುಗತನದಲಿ ಬೇಡುವೆ ತಡೆಯಲಾರೆನೊ ಭವದ ದಡವ ಸೇರಿಸು ಎನಲು ಕೊಡಲಿಯ ಪಿಡಿದು ಬರುವೆ ಕಡು ಬವಣೆ ಬಿಡಿಸೆಂದು ಅಡಿಗಡಿಗೆ ಎರಗಲು ಅಡವಿ ಅಡವಿಯ ತಿರುಗುವೆ | ಥರವೇ 2 ಹತ್ತು ನಾಲ್ಕು ಲೋಕಕೆ ತೆತ್ತಿಗನೊ ನೀನೆನಲು ಮುತ್ತ್ಯದೊರೆ ಎಂದೆನ್ನುವೆ ಸುತ್ತಿರುವ ಆವರಣ ಮತ್ತೆ ನೀ ಛೇದಿಸೆನೆ ಬತ್ತಲೆ ನೀ ನಿಲ್ಲುವೆ ಭೃತ್ಯ ನಾ ನಿನಗೆನಲು ಹತ್ತಿ ಕುದುರೆಯ ಓಡುವೆ ನಿತ್ಯ ಮೂರುತಿ ನಿನ್ನ ಕೃತ್ಯವೇ ಹೀಗಿರಲು ಮತ್ತಿನ್ನ ಹ್ಯಾಗೆ ಪೊರೆವೆ | ಕರೆವೆ 3 ದÉೂರೆಯು ನೀ ಜಗಕೆಂದು ಸುರರೆಲ್ಲ ನುಡಿಯುವರೊ ಅರಿಯೆ ನಾನದರ ಮಹಿಮೆ ಸಿರಿಗೊಡೆಯನಾದರೆ ಪೊರೆಯದೆಲೆ ಎನ್ನನು ಕರೆಕರೆಗೊಳಿಸುವರೆ ತಿರಿಯ ಬರಲಿಲ್ಲ ನಾ ಸಿರಿಯ ನೀಡೆಂದೆನುತ ಉರುತರದ ಭಯವೇತಕೆ ಚರಣ ಧ್ಯಾನವನಿತ್ತು ಪರಮ ಭಕ್ತರೊಳಿಡಿಸಿ ದೊರೆಯೆ ನೀ ಸಲಹ ಬೇಕೋ | ಸಾಕೋ4 ಆಪಾರ ಮಹಿಮನೆ ಆರ್ತಜನ ರಕ್ಷಕ ಪಾಪಿ ನಾನಿಹೆನೋ ಈಗ ನೀ ಪಿಡಿದು ಪೊರೆಯದಿರೆ ಕಾಪಾಡುವವರ್ಯಾರೊ ಶ್ರೀ ಪತಿಯೆ ನೀನೆ ತೋರೊ ತಾಪಪಡಲಾರೆ ಭವಕೂಪದೊಳು ಬಿದ್ದಿಹೆನು ನೀ ಕೃಪಾದಿಂದೀಕ್ಷಿಸೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಕಾಪಾಡುವವರನರಿಯೆ ದೊರೆಯೆ 5
--------------
ಅಂಬಾಬಾಯಿ
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಗಣರಾಯ ಶ್ರೀ ಗಣರಾಯ ಶ್ರೀ ಗಣರಾಯವಂದಿಸುವೆನೀಗ ಶ್ರೀ ಗಣರಾಯ ಪ. ಪಾದ ಏಕಚಿತ್ತದಲೆಬಲಗೊಂಬೆ ವಂದಿಸುವೆ ಶ್ರೀ ಗಣರಾಯ 1 ನೆನೆಯಕ್ಕಿ ನೆನಗಡಲೆ ಗೊನೆ ಬಾಳೆಹಣ್ಣು ಘನವಾದ ಚಿಗಳಿ ತಂಬಿಟ್ಟುಫನವಾದ ಚಿಗಳಿ ತಂಬಿಟ್ಟು ತಂದಿಹೆ ಗಣಪತಿಮತಿಯ ಕರುಣಿಸು ವಂದಿಸುವೆ 2 ನಿತ್ಯ ಬ್ರಹ್ಮಚರ್ಯ ಉತ್ತಮ ವ್ರತವುಳ್ಳಮತ್ತು ಪಾರ್ವತಿಯ ತನಯನೆಮತ್ತು ಪಾರ್ವತಿಯ ತನಯನೆ ವಿಘ್ನೇಶನೆ ಭಕ್ತಿಯಿಂದ ಮೊದಲೆ ಬಲಗೊಂಬೆ 3 ಸುಲಭದಿ ರುಕ್ಮಿಣಿಯ ಗೆಲಿಯಬೇಕೆನುತಲೆಹಲಧರನ ತಂಗಿ ಸುಭದ್ರೆಹಲಧರನ ತಂಗಿ ಸುಭದ್ರೆ ಮೊದಲಿಗೆ ಚಲುವ ಗಣಪತಿಯ ನೆನೆದಳು 4 ಪರೀಕ್ಷಿತ ಪರೀಕ್ಷಿತ ಮೊದಲೆ ಪೂಜೆಯ ಮಾಡಿಪ್ರತ್ಯಕ್ಷ ರಾಜ್ಯ ಪಡೆದನು 5 ಆನೆಯ ಮುಖದವನ ಮತ್ತಾರು ಪೂಜಿಸಿದರುತಾನು ಮಾಂಧಾತರಾಯ ಮೊದಲಾಗಿತಾನು ಮಾಂಧಾತರಾಯ ಮೊದಲು ಪೂಜೆಯ ಮಾಡಿನಾನಾ ಸೌಭಾಗ್ಯ ಪಡೆದನು 6 ಮುದ್ದು ರಾಮೇಶನ ಪೂಜಿಸಿ ರಾವಣನ ಗೆಲಿದನುಮ್ಯಾಲೆ ಪಾಂಡವರು ಮೊದಲಾಗಿಮ್ಯಾಲೆ ಪಾಂಡವರು ಮೊದಲ ಪೂಜೆಯ ಮಾಡಿಹೀನ ಕೌರವರ ಗೆಲಿದರು 7
--------------
ಗಲಗಲಿಅವ್ವನವರು
ಶ್ರೀ ತುಳಜಾ ಮಹಾತ್ಮೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸಿರಿಯ ಸಹಿತಾಗಿರುವ ವೆಂಕಟಗಿರಿಯ ರಮಣನ ಮರೆತು ಎಲ್ಲವನು|| ಚರಕೆರಗುವೆನು|| 1 ಧರೆಯೊಳಗವನ ಮೆಟ್ಟಿ ಹಾರುವ ಹಿರಿಯ ಕವಿಗಳಿಗೆಲ್ಲಾ ನಾನೇ ಕಿರಿಯನೆಂದೆನಿಸಿ ಅವರನು ಮರೆಯದಲೆ ನೆನೆವೆ|| ಕಿರಿಯನಾದರೇನು? ನಾ ಈ ಧರೆಯೊಳಗೆ ಎಲ್ಯಿದ್ದರೇನು? ಮರೆಯದಲೇ ಮಾಡುವರು ಗುರುಗಳು ಮಮತೆ ಎನ ಮೇಲೆ||2 ಕೇವಲಾನಂತಾದ್ರಿ ರಮಣನ ಭಾವ ತಿಳಿಸುವ ನಮ್ಮ ಗುರುಗಳು ಭಾರ ಭಾವದಲ್ಲಿ ಪೇಳುವೇನು ತುಳುಜಾದೇವಿಯ ಮಹಿಮೆಯನು|| 3 ಪದ್ಯ ಪೂರ್ವದಲಿ ಕೃತಯುಗ ಪೂರ್ವದಲ್ಲಿ| ದ್ವಿಜವಯ ನೀರ್ವಕದ್ರುಮನೆಂದು ಊರ್ವಿಯಲ್ಲಿ ಪ್ರಖ್ಯಾತ ಸರ್ವದಾ ಮಾಡುವನು ಸರ್ವರಿಗೆ ಸಮ್ಮತಪೂರ್ವಧರ್ಮವು ಭಕ್ತಿ ಪೂರ್ವಕವಾಗಿ|| ಸರ್ವ ಸ್ತ್ರೀಯ ರೊಳಗ ಪೂರ್ವ ಸುಂದರಿಯಾಗಿ ಇರ್ವಳಾತನ ಮಡದಿ ಊರ್ವಶಿಯ ಪೋಲುವಳು ಊರ್ವಿಯಲಿ ಪತಿಸೇವೆ ಸರ್ವದಾ ಮಾಡುತಲೆ ಇರ್ವಳಾತೆಯು ಮನಃ ಪೂರ್ವಕವಾಗಿ||1 ಆ ಕಾಂತನಿಂದಲ್ಲಿ ತಾಕೂಡಿ ತನ್ನ ಮನಕೆ ಬೇಕಾದ ಸೌಖ್ಯದನೇಕ ವರ್ಷಗಳಲ್ಲಿ ಸ್ವೀಕಾರ ಮಾಡಿದಳು ಶ್ರೀಕಾಂತನ ದಯದಿ ಆಕೆಯ ಹೆಸರುಂಟು ಅನಭೂತಿ ಯಂತೆಂದು|| ಆ ಕರ್ದಮಾಖ್ಯ ದ್ವಿಜತಾಕಾಲದಿಂದ ಭೂತೋಕವನು ಬಿಟ್ಟು ಪರಲೋಕಕೆ ಪೋಗುತಿರೆ ಆಕೆ ಪತಿವುತೆಯು ಎಂಬಾಕೆ ಸಹಗಮನವೆಂಬ ಸಹಗಮನೆಂಬೊ ಆಶಾರ್ಯ ಮಾಡುತಿರೆ| ಆ ಕಾಲದಲ್ಲಿ ಆಯಿತಾಕಾಶವಾಣಿ|| ಪದ ಬ್ಯಾಡ ಬ್ಯಾಡಮ್ಮ ಬ್ಯಾಡದು || ನೀ ಮಾಡೋಕಾರ್ಯ ಬ್ಯಾಡ|| ಬ್ಯಾಡು ಬ್ಯಾಡುಮ್ಮ ಕೇಳು ಮಾಡತಕ್ಕ ಕಾರ್ಯದೂರ ನೋಡಿ ಮಾಡುಬೇಕು ಇಂಥ ಮೂಢ ಬುದ್ಧಿ ಮಾಡುವದು||ಪ ಪತಿಯ ಸರಿಯು ಹಿತಕರಿಲ್ಲವು || ಪತಿವ್ರತೆಗೆ ತನ್ನ ಪತಿಯ ಹೊರತು ಗತಿಯು ಇಲ್ಲವು || ಸುಳ್ಳಲ್ಲವು|| ಪತಿಯು ಇಲ್ಲದಿದ್ದರೇನು ಸುತರು ಸುಗುಣರುಂಟು ನಿನಗೆ ಸುತರು ಇರಲು ಪತಿಯ ಕೂಡಿ ಗತಿಯಸಮ್ಮತವು ಅಲ್ಲ|| 1 ಪತಿಯ ಬಿಟ್ಟು ಸ್ಥಿತಿ ಅಧರ್ಮವೇ| ಆ ಸತಿಗೆ ತನ್ನ ಪತಿಯ ಕೂಡೆ ಗತಿಯು ಧರ್ಮವೇ|| ಸತ್ಕರ್ಮವೇ|| ಪತಿಯ ಮ್ಯಾಲೆ ಸತಿಯು ಊಂಟು ಸತಿಗೆ ಸಮ್ಮತವು ಸತ್ಯ ಪತಿಯಿಂದಲೇ ಪತಿಯಲೋಕ ಗತಿಯು ಪತಿವುಲೆಯೇ ನಿನಗೆ||2 ಮುಖ್ಯಮಾತು ನೀನು ಕೇಳಿದ್ದು|| ಗರ್ಭಿಣಿಯು ಮತ್ತು ಮಕ್ಕಳುಳ್ಳ ಸ್ತ್ರೀಯು ಮಾಳ್ಪುದು || ಧರ್ಮಲಿಲ್ಲದ್ದು|| ಮಕ್ಕಳುಳ್ಳವಳು ನೀನು ಮಕ್ಕಳನ್ನು ಪಾಲಿಸುವುದು ಮುಖ್ಯನಂತಾದ್ರಿ ರಮಣ ತಕ್ಕ ಮುಕ್ತಿಕೂಡುವ ನಿನಗೆ|| 3 ಪದ್ಯ ಆ ಕಾಲಕ್ಕಾಗಿರುವ ಆಕಾಶವಾಣಿಯನ್ನು ತಾ ಕೇಳಿ ಅನುಭೂತಿ|| ಕಾಲ ಮೇರು ಶೈಲದಲ್ಲಿ|| 1 ಚಾರು ಮಂದಾಕಿನಿಯ ತೀರದಲ್ಲಿ ಪರ್ಣದ ಕುಟೀರವನ್ನು ಹಾರಿಸುತಾ ಬಂದನಾ ನಾರಿ ಇದ್ದಲ್ಲಿ||2 ಆಗ ಆಕೆಯ ಕಂಡು ಹೋಗಿ ಬದಿಯಲಿ ನಿಂತು ಹೀಗೆಂದು ಮನಸಿನಲಿ ಯೋಗಿಯಂತಲಿ ನಿಶ್ಚಳಾಗಿಹಳು ದಾವಾಕಿ ದೈವಯೋಗದಲ್ಲಿ ನೋಡಿದರೆ ಯೋಗಿಗಳು ತಮ್ಮ ಉದ್ಯೋಗಿವನ್ನು ಬಿಡುವರು ಹೀಗೆಂದು ಅನುಭೂತಿಯಾಗಿ ಮೋಹಿಸಿ ನುಡಿದ ಭೋಗ ಬಯಸುತಲೇ|| 3 ಪದ ರಾಗ:ಶಂಕರಾಭರಣ ನೀಪೇಳೆ ದಾವದಾವದು ನಿನ್ನ ಜೀವಕ್ಕ ಬೇಕು ಹೇಳೆ|| ಪ ನಿತ್ಯ ಶೋಷಣ ಮಾಡುಬ್ಯಾಡೇ|| 1 ದೇವತೆಗಳು ಎಲ್ಲಾರು ಬಿಡದೆ ಎನ್ನ ಕೋಕರಾಗಿಹರು|| ಸಾವಿರ ಸ್ತ್ರೀಯರು ಸೇವಿಸುವರು ಎನ್ನ ಸೇವಿಸುವರು ನಿನ್ನನ್ನು 2 ಚಿಕ್ಕ ಪ್ರಾಯದಲ್ಲಿ ನೀನು ಇರುವಿ ನಿನ್ನ ತಕ್ಕ ಪುರುಷನು ನಾನು|| ಮುಖ್ಯನಂತಾದ್ರೀಶ ಸಿಕ್ಕ ನಿನಗೆ ನಿನ್ನ ತಕ್ಕಂತೆ ಆಯಿತ್ಹೇಳೆ|| 3 ಪದ್ಯ ಧ್ಯಾನದಲ್ಲಿರಲು ದುಷ್ಟ ದನುಜೇಶ್ವರನು ತಟ್ಟನೆ ಮಾಡಿ ದುಕೃಷ್ಟ ತಾಳ ಧ್ವನಿಯು ಕಟ್ಟು ಇಲ್ಲದೇ ಒಳ್ಳೆ ಗಟ್ಟಿ ವದರಿಸಿ ನೋಡಿ ಒಂದಿಷ್ಟು ನುಡಿಯದೆ ಇರಲು, ದಿಟ್ಟಾಗಿ ತನಗೆ ರೀತಿ|| ಸಿಟ್ಟಲೇ ನುಡಿದಾಳು ಆ ಪತಿವುತೆ|| 1 ದಾ ಪೇಳಲೋ ನೀ ಧಿಟ್ಟ ದಾರಿಲ್ಯಾತಕೆ ಬಂದ್ಯೊ ನೀ ಪಾಪಿಷ್ಠ|| ದೂರದಲ್ಲಿ ಇರೋ ನೀ ದುಷ್ಟ || ಧೈರ್ಯದಿ ನೀ ಎನ್ನ ಮುಟ್ಟಿದ್ಯೋ ಭ್ರಷ್ಟ|| 2 ಸುಖಭರಿತ || ಲಗುಬಗೆಯಲಿ ಮೋಹಿಸುತ || ಬಗೆ ಬಗೆಯಲ್ಲಿ ಮಾತನಾಡಿದನು ನಗುನಗುತ| 3 ಪದ, ರಾಗ:ಶಂಕರಾಭರಣ ಮರುಳು ಗೊಂಡೆನೇ || ತರುಳೆ ನೊಂದೆನೆ|| ಮರಳು ಗೊಂಡೆ ತರುಳೆ ನಿನ್ನ ಹೊರಳಿ ನೋಡುವ ಯ್ಹರಳಿನೋಟಕೆ|| ಪ ಮಾನ್ಯ ಮಾನಣಿ || ರನ್ನೆ ಶಿರೋಮಣಿ || ಚೆನ್ನವಾದ ಚಿನ್ನದಂಥ ನಿನ್ನ ದೇಹವನ್ನು ಕಂಡು|| 1 ಮಾತುಲಾಲಿಸೆ|| ಪ್ರೇತಿ ತೋರಿಸೆ ||ಪ್ರೀತಿ ಎಂಬೊದ್ಯಾತಕಿನ್ನ ಸೋತು ಕಾಮಾಪೂರದಲ್ಲಿ|| 2 ನಿಂತು ಮರೆತೆನಾ || ಅನಂತಾದ್ರೀಶನಾ || ಎಂಥಹವರಿಗೆ ಭ್ರಾಂತಿ ಬಿಡಿಸುವಂಥ ನಿನ್ನ ಕಾಂತಿ ನೋಡಿ|| 3 ಆರ್ಯಾ ಇಂಥಾ ಮಾತವು ಕೇಳಿ || ಚಿಂತಾಕ್ರಾಂತಳಾದಳಾಗ ಆಗ ಆ ಬಾಲಿ|| ಬಂದಿತು ಇಂಥಾ ಘೋರಾ || ಚಿಂತಿಸ ಬೇಕಿನ್ನು ಇವನ ಸಂಹಾರಾ|| 1 ಶಾಪಿಸ ಬಾರದು ಜ್ಞನಿ || ಶಾಪಿಸಿದವರ ಅಗುವುದು ತಪಹಾನಿ|| ಪರಿ ಮನಸಿಗೆ ತಂದು ವ್ಯಾಪಾರವು ಮಾಡಿದಳು ಮತ್ತೊಂದು| 2 ಎಂಬಾಕೆ ನಾಮವೇ ತುಳಜಾ|| 3 ಪದ ರಾಗ :ಸಾರಂಗ ತಾಳ :ತಿವಿಡಿ ಸ್ವರಷಡ್ಜ ಸಲಹಬೇಕೆಂದು ನಿಲ್ಲದೆ|| ಪ ಪಾಶಾಕೃಷ್ಟ ಧರಿಸುತಾ||1 ವರೆಂದು || ದಯಮಾಡಿ ವರಗÀಳ ನೀಡುವಳು ಹಿಡಿಯಂದು|| ಕಾರುಣ್ಯಸಿಂಧು|| ಗಾಢನೆ ಧ್ವನಿ ಮಾಡುತಲೇ ಹಾರ್ಯಾಡುತಲೇ ತ್ವರ ಮಾಡಿಸುತಲೇ ಓಡಿ ಬರುತಿಹ ಪ್ರೌಢಗಣಗಳ ಕೂಡಿ ಸಿಂಹಾರೂಢಳಾಗಿ||2 ಎಂತು ಪೊಗಳಲಿ ನಾನು|| ಅತ್ಯಂತ ಬಹಳಾದಂತ ಮಹಿಮೆಗಳನು ಎಂತೆಂಥವರು ಬೇಕಂತ ಹುಡುಕಿದರೇನು|| ಹಿಗಂತ ಆಕೆಯ ಅಂತೂ ತಿಳಿಯದು ಇನ್ನು|| ಗುಣವತಿ ತಾನು|| ಶಾಂತಿಯಿಂದ ಅನಂತಾದ್ರೇಶನ ಕಾಂತಯಳ ಪೋಲುವಂತ ದೇವಿಯು ಚಿಂತೆಯಲಿ ತನ ಚಿಂತಿಸಿರುವಳ ಚಿಂತೆ ಬಿಡಿಸ ಬೇಕಂತ ಧಾವಿಸಿ|| 3 ಆರ್ಯಾ ಸಾರ ಪರಮಾದರದಿಂದ ಕೂತು ಕೇಳಿದವರು || ಪರಿಪೂಜಿಸುತಾ ತುಳಜಾ ತಾನಾಗುವಳು ಪ್ರತ್ಯಕ್ಷ|| 1 ವರಕವಿತಾ ರಚನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದು ಎನ್ನ ಉಪಾಯ|| ಗುರು ಕೃಪೆಯಿಂದಾಯಿತೊಂದಧ್ಯಾಯ|| ಶ್ರೀಹರೇ ಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಪಾಂಡುರಂಗ ಪ್ರಾರ್ಥನೆ ಪಾದ ಅಮಿತ ನೀಲಮೇಘಶ್ಯಾಮ ವಿಠಲನ್ನ 1 ಶಿಲೆಯನುದ್ಧರಿಸಿರ್ಪ ಪಾದಕೆ ಬಲಿಯ ಮೆಚ್ಚಿದ ಪಾದಕಮಲಕೆ ನಲಿವಿನಿಂದಲಿ ನಮಿಸಿ ಪೊಗಳುವೆಕಲಿಮಲಂಗಳನೆಲ್ಲ ತರಿಯುತತಲೆಯೊಳಾಶೀರ್ವಾದವೀಯಲು ಬಿದ್ದು ಬೇಡುವೆನು 2 ಕ್ರೂರ ರಕ್ಕಸರುಪಟಳಂಗಳ ವೀರತನದಿಂ ಚಕ್ರದಡಗಿಸಿ ಮಾರಪಿತ ಭವದೂರ ಕಂಸರಲಿ ದಣಿಯುತಲಿ ಯಾರ ಗೊಡವೆ ನಮಗೇನು ಎನ್ನುತ ಶ್ರೀ ರಮಾವರ ದೇವಿ ಸಹಿತೀ ದಾರಿಯೋಳ್ಮಿಜ ಭಕ್ತಗಾಶ್ರಯನಾಗಿ ನಿಂತಿಹನೆ 3 ಕಾಯ ಧರಿಸಿದ ಭಕ್ತವರ್ಯನ ಮಾಯೆಯಿಂದಲಿ ನೋಡಿ ನಲಿಯಲು ಬಂದ ವಿಠ್ಠಲನೆತೋಯಜಾಕ್ಷಿಯಳಾದ ಲಕುಮಿಯರಾಯ ಶ್ರೀಹರಿ ನಿನಗೆ ಇಟ್ಟಿಗೆ ಯಾಯಿತೇ ಬಲು ಸಂಖ್ಯದಂಸನ ನಿಂತುಕೊಳ್ಳಿಲ್ಕೆ 4 ತಾತನಂಘ್ರಿಯ ಸೇವೆಗೆಯ್ದಿರು-ವಾತ ಬರ¯ಂದನಿಮಿಷಾಗ್ರಣಿ ತಾತ ನಿಂತೆಯ ಸೊಂಟದ ಮೇಲೆ ಕೈಯಿಟ್ಟುಮಾತೆಯಾದವರು ಹಾಗೆ ಸಂಗಡ ಪ್ರೀತಿಯಿಂದಲೆ ನಿಂತುಕೊಂಡಳು ಖ್ಯಾತಿಯಾಯಿತು ಪಾಂಡುರಂಗನ ಲೀಲೆ ಭಕ್ತರಲಿ 5 ಸತ್ತು ಹುಟ್ಟುವ ಬಾಧೆಯಿಲ್ಲದಸತ್ಯವಂತನೆ ಕೊಟ್ಟ ಇಟ್ಟಿಗೆ ಮೆತ್ತಗಿಹುದೆÉೀನಷ್ಟು ದಿವಸವು ನಿಂತುಕೊಂಡಿರುವೆಮತ್ತೆ ಪೇಳುವುದೇನು ದೇವನೆ ಸುತ್ತು ಮುತ್ತಿನ ಜಗಕೆ ಆಸರವಿತ್ತೆ ನಿನಗಾಸರವು ಯಾವುದು ಭಕ್ತವತ್ಸಲನೆ 6 ಹೇ ದಯಾನಿಧೆ ಯಾದವಾಗ್ರಣಿ ಮಂದವಾಖ್ಯನೆ ಭೀಮತಡೆಯೊಳು ಆದರಮ್ಮಿಗೆ ತೋರಿ ಕರೆದನೆ ನಿಮ್ಮನೀರ್ವರನು ಬಾಧೆಬಡುತೀ ನಿಂತ ಕಾಲಿಗೆಹಾದಿನೋಡುವವೆಷ್ಟೊ ಬೆಳೆಯುಚೋದ್ಯವಲ್ಲವೆ ನಿನ್ನ ಲೀಲೆಯು ದಿವ್ಯವಿಗ್ರಹನೇ 7 ಆದಿಮೂರುತಿ ನಿನ್ನ ಹುಡುಕಲುವೇದ ಶಾಸ್ತ್ರ ಪುರಾಣವೆಂಬವು ಹಾದಿ ಕಾಣದೆ ನಿಂತವಲ್ಲೈ ನೀನೆ ಬಂದೀಗಮೇದಿನೀ ತಳದಲ್ಲಿ ಭಕ್ತರಹಾದಿ ನೋಡುತ ನಿಂತುಕೊಂಡಿರೆಹೋದವೆಷ್ಟೋ ದಿವಸ ಶ್ರೀಹರಿ ನಿನ್ನ ಲೀಲೆಯಲಿ 8 ನೀಲಮೇಘ ಶ್ಯಾಮ ಕೀರ್ತಿಯ ಜಾಲವನ್ನುರೆ ಭಜನೆ ಮಾಡುತತಾಳಹಾಕುತ ಸಂತಮಂಡಳಿ ಕುಣಿದು ಬರುತಿರಲುಧೂಳವೇಳುವದನ್ನು ಕಣ್ಣಲಿವೇಳೆಗಳೆಯದೆ ನೋಡಿ ನಲಿವುದುಲೀಲೆಯಲ್ಲವೆ ಪಾಂಡುರಂಗನೆ ವಿಶ್ವಚಾಲಕನೆ9 ಸರಸಿಜಾಕ್ಷನೆ ಕರಗಳೆರಡನುಇರಿಸಿ ಟೊಂಕದೊಳೇನು ನೋಡುವಿಪರಮ ಭಕುತನ ತಂದೆ ತಾಯ್ಗಳ ಸೇವೆ ಮಾಡುವುದುದೊರೆಯಲಾರದೆ ಕಲಿಯ ಕಾಲದೆ ದುರಿತ ನೀಗಿಸಿಕೊಂಡನಲ್ಲವೆ ಆರುಗಿಯಾದರು ನೋಡಲೊಲ್ಲನು ಭಕ್ತಿಬಲದಿಂದ 10 ಚಿನ್ನದರಸನೆÉ ನಿನ್ನ ಕೈಯನುಘನ್ನ ಟೊಂಕದ ಮೇಲೆ ಇರಿಸುತನನ್ನಿಯಿಂ ಭರವಸೆಯ ಕೊಡುವಿಯೊ ಭವದ ಸಾಗರವುತನ್ನ ನಂಬುತ ದಾಟಿ ಹೋಗುವಸನ್ನುತಾತ್ಮರಿಗಿಷ್ಟಯೆಂಬುದ ಚೆನ್ನವಾಗಿಯೆ ತಿಳಿಸಲೋಸುಗ ಹೀಗೆ ನಿಂತಿಹೆಯಾ 11 ನಾನು ನಿನ್ನನು ಕರೆಯದಿದ್ದರು ನೀನೆ ಬಂದಿಲ್ಲೇಕೆ ನಿಂತೆಯೊ ದೀನಪಾಲಕನೆಂಬ ಬಿರುದನೆ ಕಾಯಲೋಸುಗವೇಶಾನೆ ಸಂಪದವಿದ್ದ ದ್ವಾರಕೆ ಯಾನೆ ಕುದುರೆಗಳಿಂದ ಶೋಭಿಪ ದಾನವಾಂತಕ ಕೃಷ್ಣರಾಯನೆ ಈಗ ಪಂಡರದೀ 12 ಕರ್ಮ ಮುಗಿದಿಹುದೇಮಿಕ್ಕಿದವರೇನನ್ಯಯ ಪುತ್ರರೆ ತಕ್ಕ ಯೋಚನೆಗೆಯ್ದು ನಂತರತೆಕ್ಕೆಯೋಳ್ಸಲಹುವದು ಲೇಸೈ ಭಕ್ತವತ್ಸಲನೆ 13 ಹಾಲು ಮೊಸರಾ ಬೆಣ್ಣೆಯುಂಡೆಯ |ಲೀಲೆಯಿಂದಲೆ ಕದ್ದ ಕಳ್ಳನೆಚ್ಯಾಳಿಬಲಿತಾ ಬಳಿಕ ಬಿಡುವೆಯಾ ಭಕ್ತರಂತಹರಗಾಳಿ ಸೋಂಕಿದ ನೆವ ಮಾತ್ರಕೆಜಾಲಬೀಸುತ ಕದ್ದು ಕೊಳ್ಳುವಿಹೇಳಲೇನೈ ಹಿಂದಿನೆಷ್ಟೊ ಜನ್ಮದಘನಿದನಾ 14 ನಿನ್ನನೇ ನೆರೆ ನಂಬಿ ಭಜಿಸುವಪುಣ್ಯವಂತರ ಹೃದಯಮಂದಿರ-ವನ್ನೆಮಾಡಿದ ಪಾಂಡುರಂಗನೆ ನೀನು ಜಗದೊಳಗೆಘನ್ನ ಪಾಪದಿ ಬಳಲುತಿರುವವ-ರನ್ನುಸಲುಹಲು ಬಂದೆಯೇನೈಸನ್ನುತಾಂಗನೆ ಭಜನಿಗೊಲೆಯುವ ದಿವ್ಯ ವಿಠ್ಠಲನೆ 15 ವೇದಗಳ್ಳನ ಸದೆದು ಬ್ರಹ್ಮಗೆ ಮೋದದಿಂದಲಿ ಕೊಟ್ಟ ಮತ್ಸ್ಯನೆಆದಿಕೂರ್ಮನೆಯಾಗಿ ಮಂದರನೆಗಹಿ ನಿಂದವನೇಬಾಧೆÉ ಬಿಡಿಸುವ ಕ್ರೂರ ರಕ್ಕಸಭೇದಿಯಾಗುತ ಧರಣಿ ಮಂಡಲಸೇದಿ ತಂದನ ನೀನೆಯಲ್ಲದೆ ದಿವ್ಯ ವಿಠ್ಠಲನೆ 16 ಒಂದೆ ಮನದೊಳು ನೆನೆದ ಕುವರಗೆಬಂದೆ ಕಂಬದೆ ನಾರಸಿಂಹನೆನಿಂದ ಮಾತ್ರಕೆ ಮೂರು ಪಾದದ ಭೂಮಿದಾನದಲೀತಂದು ಪಾತಾಳದಲಿ ಬಲಿಯನುಚಂದದಿಂದಲಿ ಇಟ್ಟ ವಾಮನತಂದೆಯಾಡಿದ ನುಡಿಯ ನಡಿಸಿದ ಭಾರ್ಗವತ್ತೀ 17 ಸೀತೆಗೋಸುಗ ರಾಮನಾಗುತಖ್ಯಾತಿಗೋಸುಗ ಕೃಷ್ಣನಾದೆಯಲೇಪ್ರೀತಿಗೋಸುಗ ಬಾಧ್ಯನಾಗುತ ಜಗವ ಪಾಲಿಸಿದ್ಯಾಜಾತಿಯಶ್ವವನೇರಿ ರಿಪುಗಳÁತ ಮಾಡಿದ ಕಲ್ಕ್ಯರೂಪನೇಯಾತಕೀಪರಿ ಚಂದ್ರಭಾಗದಿ ನಿಂತೆ ಬೆರಗಾಗಿ 18 ನಿನ್ನ ನಾಮಗಳಮಿತವಿದ್ದರುನನ್ನ ನಾಲಿಗೆಗಷ್ಟು ಬರುವವೆ ?ಸನ್ನುತಾಂಗನೆ ಪಾಂಡುರಂಗನೆ ದಿವ್ಯ ವಿಠ್ಠಲನೆನ್ನುತಿಷ್ಟೇ ನಾಮಗರೆವೆನುಚಿನ್ನದರಸನೆ ಭಕ್ತಸಂಘದೊಳೆನ್ನ ಕೂಡಿಸಿ ಕಾಯಬೇಕೈ ಪರಮ ಭಗವಂತಾ 19 ಕಾಲಕಾಲಕೆ ನೇಮನಿತ್ಯಗ-ಳಾಲಯಂಗಳ ಮಧ್ಯದೆಸಗದೆಜಾಲಿಯಂತೇಗೆಲ್ಲ ಜನರಿಗೆ ಬೆಳೆದೆ ಬಾಧಿಸುತಬಾಲ ಯೌವನ ವಾರ್ಧಿಕತ್ವದೆಕಾಲಪೋಯಿತು ನಿನ್ನ ನೆನೆಯದೇ ಹೇಳಲೇನೈ ಕಾಲನೆಳೆಯುವನು 20 ಕಂತು ಜನಕನೆ ನಿನ್ನ ನಾಮದಮಂತ್ರವೆನಗಿನ್ನೆಲ್ಲಿ ಬರುವುದು ಶುದ್ಧ ಪಶುವಾದೇಅಂತರಾತ್ಮನೆ ನೀನು ಈ ತೆರನಿಂತುಕೊಂಡರೆ ನನ್ನ ಗತಿಯೇ-ನೆಂತ ಹೇಳಲಿ ಸಂತೆ ತೀರಿತು ಸಲಹೊ ವಿಠ್ಠಲನೇ 21 ಕಾಲ ಬಂದಿದೆಸದ್ಯಕಾರೂ ಕಾವರಿಲ್ಲವುದ್ಧಪಾಶದಿ ಬಿಡಿಸಬಾರೈ ದೀನ ಬಾಂಧವನೇ 22 ಕಾಯಕಿರುವದ ಬಂಧು ಬಳಗವು ಹೇಯ ದುಡ್ಡನೆ ಶಳಯಲೋಸುಗಜೀಯ ನಿನ್ನಂತಾರು ಇಲ್ಲವು ಜೀವಕನು ಸರಿಸೀತಾಯ ತಂದೆಯ ಜಗಕೆ ಲಕ್ಷ್ಮೀರಾಯ ನೀನೇ ಅಲ್ಲವೇನೈ ಬಾಯ ಬಿಡುವೆ ಅಜ್ಞಬಾಲರ ಕಾಯೊ ವಿಠ್ಠಲನೇ 23 ಅಣ್ಣನಾಗುತ ದ್ರುಪದ ಸುತೆಗಾಬಣ್ಣದಂಚಿನ ಸೀರೆ ಉಡಿಸಿದೆನಿನ್ನ ಬಾಲ್ಯದ ಸುಖ ಸುಧಾಮಗೆ ಕೊಟ್ಟಿಯ್ಯೆಸಿರಿಯಹಣ್ಣಿನಾಶೆಗೆ ಶಬರಿ....ಗೊಲಿದೈಬೆಣ್ಣೆಯಾಶೆಗೆ ಗೋಪಿಗೊಲಿದೈಮಣ್ಣಿನಾಶೆಗೆ ಬಲಿಯ ಬಾಗಿಲ ಕಾಯ್ದ ವಿಠ್ಠಲನೇ 24 ನಿನ್ನ ನೆಂದು ಕಾಣದಿದ್ದವಕುನ್ನಿ ಪಾಮರನಣ್ಣನೆಂಬೆನೆಹಣ್ಣು ಹಂಪಲವೆನಗೆ ಸಾಲವು ನಿನಗೆ ಕೊಡಬಹುದೇನನ್ನ ತೆರದಾಚಾರ ಹೀನರೆಇನ್ನು ಗೆಳೆಯರು ನನಗೆ ಆದರುಮುನ್ನ ಮಾಡಿದ ಪಾಪ ಬಹಳಿದೆ ಕೊಳ್ಳೊ ನೀನದನೂ 25 ಹಿರಿಯರೆಸಗಿದ ಪುಣ್ಯದಿಂದಲೆದೊರಕಿತಲ್ಲವೆ ನಿನ್ನ ನೆನೆವುದುಪರಮ ಸುಂದರ ಪಾಂಡುರಂಗನೆ ಬಾರೊ ಮಾನಸದೀತರಳರಾಟದಿ ತನ್ನ ತಾಯಿಯಮರೆತ ತೆರದಿಂ ಬಿಟ್ಟು ಕೆಟ್ಟೆನುಕರಗದೇನೈ ನನ್ನ ಮನವದು ನಿನ್ನ ದೆಶೆಯಿಂದ 26 ಕೂಸು ಆಟದೊಳಿದ್ದರೇನೈಹೇಸಿ ಕೆಲಸಹೊಳಿದ್ದರೇನೈದೋಷಗಳೆಯುತ ಪೊರೆವಳಲ್ಲಿದೆ ಪಡೆದ ತಾಯವ್ವಶ್ರೀಶ ವಿಠ್ಠಲ ಪಾಂಡುರಂಗನೆಘಾಸಿಗೊಳಿಸುವ ಮುನ್ನಯವನರುಪಾಶ ಬಿಡಿಸೈ ಭಕ್ತವತ್ಸಲ ದಿವ್ಯ ವಿಠ್ಠಲನೇ 27 ಕಾಮನಯ್ಯ ಸುಧಾಮ ಸಖ ಶ್ರೀರಾಮ ವಿಠ್ಠಲ ದಿವ್ಯ ರೂಪನೆಪ್ರೇಮವೆನ್ನಲ್ಲಿಟ್ಟು ಸಲಹೊ ಪುಣ್ಯವರ್ಜಿತನೆತಾಮಸತ್ವದ ಕೆಲಸವೆಲ್ಲವನೇಮದಿಂದಲೆ ಮಾಡಿ ನಾ ನಿ-ಸ್ಸೀಮನಾಗಿಹೆ ಕಾಯೆಯೊ ವಿಶ್ವವ್ಯಾಪಿ ವಿಠ್ಠಲನೇ 28 ನಾನು ಹೇಳುವುದೇನು ದೇವನೆನೀನೆ ತಿಳಕೊಂಡಿರ್ಪೆ ಎನ್ನಯಮಾನಕುಚಿತಪ್ಪಂತೆ ಸತ್ಫಲ ಕೊಡು ದಯಾಂಬುಧಿಯೇನೀನು ನಿಂvಡೆÉಗೆನ್ನ ಜಗ್ಗುತಸಾನುರಾಗದೆ ಪೊರೆಯೊ ವಿಠ್ಠಲನೀನೆಯಾದರು ಬಾರೊ ಭಕ್ತರ ಹೃದಯ ಮಂದಿರಕೆ 29 ಮಂಗಳಂ ಮಧುಕೈಟಭಾರಿಗೆಮಂಗಳಂ ಶ್ರೀವತ್ಸಧಾರಿಗೆಮಂಗಳಂ ಬ್ರಹ್ಮಾಂಡ ಪಾಲಕ ಪಾಂಡುರಂಗನಿಗೆಮಂಗಳಂ ಶ್ರೀ ಲಕುಮಿದೇವಿಗೆಮಂಗಳಂ ಭೀಮಾತಟಾಕಿಗೆಮಂಗಳಂ ಸದ್ಭಕ್ತ ಮಂಡಳಿಗೆಗಳ ಭೂತಳಕೆ 30
--------------
ಪಾಂಡುರಂಗ
ಶ್ರೀ ಪ್ರಹ್ಲಾದ ಚರಿತ್ರೆ ಅಧ್ಯಾಯ ಒಂದು ಪದ ಆದಿಯಲಿ ಲಕ್ಷ್ಮೀಸಹಿತ ಪ್ರಹ್ಲಾದವರದನ ಪಾದಕೊಂದಿಸಿ ಬೋಧನಿಧಿ ಮಧ್ವಾದಿ ಗುರುಗಳ ಪಾದಕೊಂದಿಸುತಾ ಕೇಳುವರ ಮನಕಾ ಲ್ಹಾದ ಕೊಡುತಿರುವಂಥ ಶ್ರೀ ಪಹ್ಲಾದ ಚರಿತವನು 1 ಸಹಿತಾಗಿ ಪರಮಾ ನಂದದಿಂದ ವಿಹಾರ ಮಾಡುತ ಚಂದದಿಂದಿರಲು ಬಂದರಾ ಕಾಲದಲಿ ಸನಕ ಸನಂದನಾದಿಗಳಲ್ಲೆ ಬೇಡೆಂ ತೆಂದು ಆ ಜಯವಿಜಯರವನು ಹಿಂದುಕೊತ್ತಿದರು 2 ಮೂರುಜನ್ಮದೊ ಳಸುರರಾಗಿರಿ ನೀವು ಹೀಗೆಂತೆಂದು ಶಾಪಿಸಲು ಅಸುರರಾಘ್ಯುಟ್ಟಿದರು ಶಾಪದಿ ಹುಸಿಯದಾಗದು ದೊಡ್ಡವರು ಕೋಪಿಸುತ ನುಡಿದದ್ದು 3 ದಿತಿಯ ಸುತರಾಗ್ಯವರು ಮುಂದಕೆ ಪ್ರಥಿತರಾದರು ದ್ವಿತೀಯ ಹಿರಣ್ಯಾಕ್ಷಾ ಪೃಥಿವಿಯನು ಮುಣುಗಿಸಿದ ಕಾರಣ ಅತಿರಭಸದಲೆ ಕೊಂದು ಮತ್ತಾ ಪೃಥಿವಿಯನು ತಂದಾ 4 ತನ್ನ ಅನುಜನ ನಾಶವನು ಕೇಳುತಲೆ ಮನದಲಿ ಕ್ಲೇಶವನು ಪಟ್ಟು ಶ್ರೀಸುರೇಶನ ಮೇಲೆ ಬಹಳಾಕ್ರೋಶದಿಂದಲೆ ನಡೆದ ತಪಸಿಗೆ ದೋಷ ರಹಿತಾನಂತಾದ್ರೀ±ನÀ ದ್ವೇಷಿತಾನಾಗಿ5 ವಚನ ಸುರರು ಆ ಸಂಧಾನ ಯುದ್ಧವ ಮಾಡಿ ಕೊಂದುಹಾಕಿದರು ಆ ಇಂದ್ರನಾ ಕಂಡು ಒಂದು ನೋಡದೆ ಪ್ರಾಣ ಒಂದು ಉಳಿದರೆ ಸಾಕು ಯೆಂದು ಓಡಿದರು 1 ಅಡಗಿರಲು ದೇವೇಂದ್ರ ಬಂದು ನಡತೆ ಕಂಡವನ ಬಿಡು ಬೇಗ ಈಕೆಯ ನಿಮಗೆ ಕೆಡಕು ಕೊಡುತೆಲ್ಲರ ಮುಂದೆ ನುಡಿದನಾ ರಾಜನ ಮಡದಿಗೀಪರಿಯು 2 ರಾಗ ಅಂಜಿಕೆಯ ಬಿಡಿಸುವೆನಮ್ಮಾ ಪ ಪುಟ್ಟುವನಮ್ಮಾ ಸಂದರ್ಭವನು ತಿಳಿಸುವೆನಮ್ಮಾ 1 ಸ್ಮರಿಸುವನು ಹರಿಗುಣಗಳಮ್ಮಾ ಗಭಯ ಕಾಣಮ್ಮಾ 2 ಅಭಯದಾನಂತಾದ್ರೀಶನ ಭಕ್ತನಮ್ಮಾ ನಿಶ್ಚಿಂತೆಯಿಂದಲಿ ನೀನಿರಮ್ಮಾ 3 ರಾಗ ಕೇಳಿ ಅರ್ಭಾಟವು ಗರ್ಭಿಣಿಯುದರದಲಿರುವಾ ನಡೆದರು ಅರ್ಭಕನಾ ಸ್ಮರಿಸಿ 1 ಕೊಟ್ಟು ತಂದೆಯ ಪರಿ ಮುಂದಾಕೆಯು ನಾರದನ ಬೇಡಿದಳು ವಂದಿಸಿ ವರಗಳನ್ನು2 ಭೋ ಮಹಾ ಮುನಿಯೇ ಮಾತನು ಕೇಳುತಲೆ ಆ ಮಹಾ ಮುನಿ ನಾರದನು ಪ್ರೇಮದಿ ನುಡಿದನು ಕೊಟ್ಟಕಾಮಿತ ವರಗಳನ್ನು 3 ನಿನಗಿನ್ನು ಪರತತ್ವವÀ ನೀ ಕೇಳಮ್ಮಾ ಹರಿಮಹಿಮೆಯ ಹರುಷವ ಕೊಡುತಿಹುದು 4 ಪರಿ ಗರ್ಭದಲಿ ಇರುವನೆ ವರದಾನಂತಾದ್ರೀಶನ ಸ್ಮರಿಸುತ ಪರಮೇಷ್ಠಿಯ ಸುತನು 5 ವಚನ ತಪವನು ಮಾಡಿ ಮನಸಿನೊಳಗಿಟ್ಟು ಪಾದದುಂಗುಷ್ಠವನು ನೆಟ್ಟನೆ ಮೇಲೆತ್ತಿ ಘಟ್ಯಾಗಿ ನಿಂತಾ 1 ಸುಡತಲೆ ಸಕಲ ಕಣವಿದು ಮುಚ್ಚಿತು ಅವನ ಭಯದಲಿ ತಮ್ಮ ಭವನ ಅವನ ಮುಂದು ಸುರಿದರು ಅವನ ಕಥೆಯಾ ಸಕಲ ಭುವನ ಪಾಲಕರೂ 2 ರಾಗ ಮೊರೆಯ ಕೇಳೋ ನೀನುಪ ಹಿರಣ್ಯ ಕಶಿಪು ಮೂಜಗ ಸಂಹರಿಸುವನಯ್ಯ ಅ.ಪ ದಿಟ್ಟ ಕೇಳವನ ವಿಶಿಷ್ಟ ಕಥೆಯ ಪಾದಾಂಗುಷ್ಟದಿಂದಲಿ ಭೂಮಿ ಮೆಟ್ಟಿನಿಂತಿ- ಮಂದರಾದ್ರಿಯಲ್ಲಿರುವಾ 1 ಉಪವಾಸದಿಂದುಗ್ರ ತಪಸಿ ಲೋಕಗಳನೆಲ್ಲ ಸುಡುವಾ 2 ರೋಷದಿ ಮಾಡುವಾ ದ್ಷೇಷ ನಮ್ಮಲ್ಲೆ ನಿತ್ಯದಲ್ಲೆ ನಿತ್ಯದಲ್ಲೆ ಅನಂತಾದ್ರೀಶನಲ್ಲೆ 3 ವಚನ ಮಾಡುವ ಚರ್ಯಾ ಹತ್ತಿತಾ ಹಂಸವನು ಸತ್ವರದಿ ಕಂಡು ನೆತ್ತಿಯಾ ಮೇಲಗ್ನಿ ಬೆಳದಿಹದಲ್ಲೆ ಸುತ್ತಲೆ ನುಡಿದನು ಬ್ರಹ್ಮದೈತ್ಯ ಗೀಪರಿಯ 1 ರಾಗ ಹಿರಣ್ಯ ಕಶಿಪು ಏಳು ಏಳು ಏಳು ಬೇಗನೇ ಪ ಮಾತು ನಿನ್ನ ಭಾಳ ತಪಸಿಗಾಗಿ ನಾನು ಭಾಳ ಮೆಚ್ಚಿದೆನೋ ಇನ್ನು ಅ.ಪ ಹೋದುವಯ್ಯಾ ಮತ್ತು ತಪಸಿ ನಲ್ಲಿ ನೀನು ಚಿತ್ತಮಾಡಬೇಡ ಬಿಟ್ಟು 1 ಕೊಡುವೆನು ವರಗಳನ್ನು ದಾನವೇಶ ಎನ್ನ ನೋಡು ಮೌನಬಿಟ್ಟು ಮಾತನಾಡು 2 ಬಲ್ಲಿದವನೋ ನೀನು ಬೇಡಿ ದ್ದೆಲ್ಲ ನಾನು ಕೊಡುವೆ ನಿನಗೆ 3 ವಚನ ಮನ್ನಿಸಿದನಾ ದೇಹವನ್ನು ಘನ್ನದಿವ್ಯೋದಕದಿ ಚೆನ್ನಾಗಿ ಘನ್ನ ದೈತ್ಯನು ಎದ್ದು ಮುನ್ನನತಿ ಸ್ತುತಿಮಾಡಿ ಹಿರಣ್ಯ ಕಶಿಪಿಂತು 1 ರಾಗ ಮರಣ ಬೇಡಾ ಧರೆಯೊಳು ನಿನ್ನಿಂದ್ಹುಟ್ಟಿರುವ ಪ್ರಾಣಿಗಳಿಂದ ಮರಣಬೇಡಾ 1 ಮರಣ ಬೇಡ ಇಳೆ ಯೊಳೆನಗಾಕಾಶದೊಳೆನಗೆ ಮತ್ತು ಮರಣ ಬೇಡಾ 2 ಮರಣ ಬೇಡಾ ಮೃಗಗಳೊಗ್ಹೆಚ್ಚಿನ ಮೃಗಗಳಿಂದಾದದರು ಮರಣ ಬೇಡಾ 3 ಮರಣಬೇಡಾ ನರರಿಂದ ವಿಷವುಳ್ಳ ಹರಿವ ಹಾವುಗಳಿಂದ ಮರಣ ಬೇಡಾ 4 ವಿಸ್ತಾರವಾದ ದೇ ವಾಸ್ತ್ರಗಳಿಂದಲಿ ಮರಣಬೇಡಾ 5 ಮರಣಬೇಡಾ ಅಂತಕ ನಾದ ಅನಂತಾದ್ರೀಶನ ಮುಂಚೆ ಸ್ಮರಣೆ ಬೇಡಾ 6 ರಾಗ ಹಾಗೆ ಆಗಲಿ ಎಂದು ಸಾಗಿದತಾನು ಆಗೆದ್ದು ಮದವೇರಿದ ನಾಗೇಂದ್ರನಂತೆ ಬೇಗ ಮನೆಯಲಿ ಬಂದಸಾಗಿ ದೈತ್ಯೇಂದ್ರಾ 1 ತಂದು ಒಪ್ಪಿಸಿದಾತಗೆ ಚಂದಾಗಿ ಮುನಿಯು ಹಿಂದಾದುದೆಲ್ಲಾತನ ಮುಂದೆ ತಿಳಿಸಿದನು ಮುಂದಾ ಸ್ಥಳವನು ಬಿಟ್ಟು ಬಂದಾ ಸ್ವಸ್ಥಳಕೆ
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಮಹಾದೇವರು ಅಂಬಿಕಾಪತಿ ಶಂಭು ರಕ್ಷಿಸೆನ್ನಶಂಬರಾರಿ ಹರನೆ ನಂಬಿದೆನೊ ನಿನ್ನ ಪ ಭವ ಭ್ರಕುಟ ಭವಹರನೆ ನೀಎನ್ನಅವಗುಣಗಳೆಣಿಸದಿರು ಕವಿಗೇಯನೆ ||ಅವನಿಯೊಳು ಎನಗೀಗ ಸುವಿವೇಕಿಗಳ ಸಂಗಜವದಿ ಪಾಲಿಸು ಮುದದಿ ಜವನಾರಿ ಶಿವನೆ 1 ವಿನುತ ಇಳೆವರೂಥನೆ ನಿರುತತಲೆವಾಗಿ ಬೇಡುವೆನು ಸಲಹೆಂದು ನಾಎಲರುಣಿ ಭೂಷಣೆನೆ ಒಲಿದು ಪಾಲಿಸುದಯದಿಛಳಿಗಿರೀಶನ ಅಳಿಯ ನಳಿನಾರಿ ಧರನೆ 2 ಸಿರಿರಮಣ ಶಾಮಸುಂದರ ವಿಠಲ ಸಖನೆಮೊರೆ ಹೊಕ್ಕೆ ಮರೆಯದಿರು ಗರಗೊರಳನೆಕರುಣದಿಂದಲಿ ನಿನ್ನ ಚರಣ ಸೇವೆಯನಿತ್ತುಕರವಿಡಿದು ಕಾಪಾಡೊ ಕರಿಚರ್ಮಧರನೆ 3
--------------
ಶಾಮಸುಂದರ ವಿಠಲ
ಶ್ರೀ ವಾದಿರಾಜರು ಕರುಣದಿ ನೋಡೋ ಮದ್ಗುರುವರ ವಾದಿರಾಜನಂಬಿದ ಭಕ್ತರ ಸುರತರುವೇ ಪ ಪರಿಪರಿ ಭವಸಾಗರದಲಿ ಮುಳುಗುವತರಳನ ಮರೆವುದು ಥರವೇ ಅ.ಪ. ನಿಗಮ ವಿನುತ ಹಯವದನನಬೇಗ ಒಲಿಸಿದೆ ನೀ ಮುದದಿಯೋಗ ಜಿತಾಸನನಾಗಿರುವನೆ ತಲೆಬಾಗುವೆ ಭಯವಳಿ ತ್ವರಿತ 1 ವಾದದೊಳ್ ವಾದಿಗಳನೆ ಗೆದ್ದು ಗುರುಮತಸಾಧಿಸಿದೆಯೊ ಬಲವಂತಸಾಧು ಸೇವಿತ ನಿನ್ನ ಪಾದವ ನಂಬಿದೆ ಭವಬಾಧೆ ಕಳೆಯೋ ಮಹಂತಕ್ರೋಧ ರಹಿತ ಪಂಚಭೇಧ ಸುಜ್ಞಾನವಬೋಧಿಸುವ ದಯವಂತ 2 ಅತಿ ವಿಮಲನೆ ನಿನ್ನ ಸ್ತುತಿಸಲರಿಯೆ ನಾನುಮತಿವಂತನೆ ಮಹಾದಾತಾಸತತ ಬೇಡುವೆನು ಶ್ರೀಪತಿ ಭಜನೆಗೆ ಮನಜಿತವಾಗಿ ಇರಲಯ್ಯ ತಾತಕ್ಷಿತಿಯೊಳು ಕಂಡ ದುರ್ಮತಿಗಳ ಬಿಡಿಸೋದತಿ ಅಧಿಕವೇನೋ ಅನಾಥನಾಥಪತಿತ ಪಾವನ ರಮಾಪತಿ ವಿಠಲನ ನಿರುತ ನೋಳ್ಪ ಲಾತವ್ಯಬ್ಯಾತ 3
--------------
ರಮಾಪತಿವಿಠಲರು
ಶ್ರೀ ವಿಷ್ಣುತೀರ್ಥರು ಅಡಿಗಳ ಭಜಿಸುವ ಮನುಜರ ಬಿಡನೈ ತನ್ನ ಪ ಕಡು ಕರುಣೀ ಬಿಡು ಸ್ಮರಣೀ ನುಡಿ ಮನದೀ ಅಡವಿಗಳೊಡೆಯನ ಪದ ದೃಢದಿ ಪಿಡಿ ಮೂಢ ಮಾನವಾ ಅ.ಪ. ಕಂಕಣ ಕಟ್ಟೀ ಬಿಂಕವ ಮುರಿಯುತ ಕಿಂಕರ ಸಲಹುವ ಪಂಕಜನಯ್ಯನ ಪಂಕಜದೊಳು ತಾ ಮಿಂಚಿನಂದದಿ ಕಂಗಳಿಗೊಪ್ಪುವ ಮಂಗಳಾ ಮಂಟಪದಲಿ ಮೀನಾಂಕನ ಸಹತೋರುವ ಮದಗಜಸಿಂಹನು ಮಾದನೂರಿನಲಿ ನಿಂತಿಹ ಪವನತನಯನು ಕಮಲನಯನನು ಕರಾಳವದನ ಪರಕಪಾಲನಯನನು 1 ಸತಿ ಜಾಹ್ನವಿ ಧರಿಸಿದ ಕೊರಳೊಳು ಶಿರಮಾಲೆ ಕರಮಾಲೆ ಜಟಬಾಲೆ ಸಹಕುಶನದಿ ನಿಲಯನಪದ ಹೃದಯದಿ ಸ್ಮರಿಸುತ 2 ಮೊಮ್ಮಗನೆನಿಸಿ ತಾತನ ಮೋಹಿಸಿ ದಾತನ ತಲೆ ತರಿದವನು ಮಹಾಮುನಿಪುರದೊಳು ತೆರಳಿದ ಸಮಯದಿ ತನ್ನ ಸತಿಯೊಳು ಸರಸವನಾಡಿದನು ಕಾಳಕೂಟವಾ ತಾ ಪಾನಮಾಡಿ ಗರಗೊರಳೆಂದೆನಿಸಿದನೂ ಶಿರಿಸುತ ತಂದೆವರದಗೋಪಾಲವಿಠಲನ ಪದ ಧೇನಿಪನೋ ಸೇವಿಪನೋ ಪಾವಿನ ಪದನೋ ವನದೊಳು ನಿಂದು ಶ್ರೀರಾಮನ ಜಪಿಸುವ 3
--------------
ಸಿರಿಗುರುತಂದೆವರದವಿಠಲರು
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀ ಶ್ರೀನಿವಾಸ ಕಲ್ಯಾಣ ಲಾವಣಿ ಮಾಧವ ಪ ಮುದಮೋದ ಘನ ಸುಖ ಭಕ್ತರಿಗೀಯಲು ಅ.ಪ. ದೇವ ದೇವೇಶನು ಯಾರೆಂತೆಂದು ಕೋವಿದ ಭೃಗುಮುನಿ ಹುಡುಕುತ ಬಂದು ಪಾರ್ವತಿ ಪತಿಹರ ವಿಧಿಗಳ ಜರಿದು ಧಾವಿಸಿ ಹರಿಯೆಡೆ ಬರ್ಪುದ ಕಂಡು ಭಾವಜ ಪಿತರತಿ ಸೋಗನು ಹಾಕೆ ದೇವನ ಮಾಯೆಯು ಮುಸುಕಲು ಮುನಿಗೆ ಈ ವಿಧ ಸಲ್ಲದು ಹರಿಗೆಂತೆಂದು ಪಾವನ ನೆದೆಯನು ವದ್ದನು ದುಡುಕಿ1 ಮಾಧವ ಚರಣವ ತೊಳೆದು ಹರಿಸುತ ದುಗುಡವ ಭಕ್ತನಿಗಂದು ಕರದಿಂ ದೊತ್ತುತ ಚರಣದ ಕಣ್ಣು ತರಿಯಲು ಹೆಚ್ಚಿನ ಸಾಧನೆ ಮುನಿಗೆ ಹರುಷದಿ ತೆರಳಿದ ಋಷಿವರ ತಾನು ಅರಿಯುತ ಕಾಂತನ ಮನವಂ ಸಿರಿಯು ಸರಸರ ಕೋಪವ ನಟಿಸುತ ತಾನು ಬಿರುಸಿನ ನುಡಿಗಳ ಆಡಿದಳಂದು 2 ಏನಿದು ಮುನಿ ವಿಪರೀತವು ಥರವೆ ನಾನಿಹ ಸ್ಥಳವನು ವದೆಯುವದೆಂದು ಮಾನಿನಿ ಗೌರವ ಕಾಯದೆ ಕ್ಷಮಿಸಿಹೆ ನಾನಿಹೆ ಬರಿಸತಿ ಭಕ್ತರೆ ಹೆಚ್ಚು ಕಾನನ ಸೇರುವೆ ನನಗೇಕೀ ಮನೆ ಮಾನವು ಹೊಯಿತು ಯನ್ನಲು ಸತಿಯು ಮೌನವ ಧರಿಸಲು ಗಂಡನು ನಗುತ ದೀನರ ಪೊರೆಯಲು ಬಂದಳು ಭುವಿಗೆ 3 ಗಂಡನ ಬಿಡುವಳೆ ಲಕ್ಷ್ಮೀದೇವಿ ಪುಂಡರ ಮಾತಿದು ನಂಬಿಲುಬೇಡಿ ಗಂಡನ ಮನತೆರ ನಟಿಸಿದಳಷ್ಟೆ ಗಂಡನು ಹಾಗೆಯೆ ತೊರೆಯುತ ಧಾಮ ಕುಂಡಿಲಿ ಗಿಳಿಯುತ ಅಲೆಯುತ ಹೊರಟ ಕಂಡಲ ಗಿರಿಯೆಡೆ ನಡೆತಾತಂದ ಕಂಡನು ಹುತ್ತವ ಒಂದೆಡೆ ತಾನು ಕುಂಡಲಿಗೊಡೆಯನು ನೆಲಸಿದನಲ್ಲಿ 4 ಪಾವನ ಗಿರಿಯದು ಕೇಳಿರಿ ಎಲ್ಲ ದೇವನ ಖಗಮೃಗ ಬಳ್ಳಿಗಳಾಗಿ ದೇವ ಸಮೂಹವು ಸೇವಿಪರಲ್ಲಿ ಕೋವಿದ ಋಷಿಗಳು ಧ್ಯಾನಿಪರೈಯ ಭಾವಸು ಭಕ್ತಿಲಿ ನೋಡಲು ಗಿರಿಯ ಜೀವರ ಪಾಪಗಲೆಲ್ಲಾ ನಾಶ ನೋವನು ಕಾಣರು ಹರಿಕೃಪೆ ಮುಂದೆ ದೇವನು ಇರೆ ಇದೆ ಭೂವೈಕುಂಠ 5 ಕೃತಯುಗದಲ್ಲಿದು ವೃಷಭಾಚಲವು ಗತಿಸಿದ ರಕ್ಕಸ ಹರಿಯಿಂತೆಂದು ಸುತನಂ ಪಡೆಯಲು ಅಂಜಿಲಿದೇವಿ ಅತಿ ತಪಗೈದಳು ತ್ರೇತೆಯಲೆಂದು ಉತ್ತಮ ನೆಂಬುವ ಗರ್ವವ ನೀಗಿ ಸ್ತುತಿಸಿದ ಶ್ವಾಸನ ಶೇಷನು ಎಂದು ಇತ್ತರು ಮೂರಲಿ ಶೇಷನ ನಾಮ 6 ವೆಂಕಟ ಗಿರಿಯಿದು ಕಲಿಯುಗದಲ್ಲಿ ಸಂಕಟ ನೀಗಿದ ಮಾಧವನಿಲ್ಲಿ ಸಂಕಟ ನೀಡುವ ಪಾಪಗಳನ್ನು ಶಂಕರ ಹರಿತಾ ಕಡಿಯುವನೆಂದು ವೆಂಕಟ ನೆನಿಸುತ ಮೆರೆಯುವ ನಿಲ್ಲಿ ಶಂಕೆಯ ಮಾಡದೆ ಶರಣೆಂದಲ್ಲಿ ಪಂಕಜ ನೇತ್ರನು ಪೊರೆಯುವನಿಲ್ಲಿ ಮಂಕುಗಳಾಗದೆ ಭಜಿಸಿರಿ ಬೇಗ 7 ಇಂದಿರೆ ಕೆರಳೆ ತಂದೆಯು ತೊರೆದನೆ ನಿಜ ವೈಕುಂಠ ಪೊಂದಿಹ ಹುತ್ತವ ಏನಿದು ಛಂದ ಕಂದನು ನಾನಿಹೆಎನ್ನುತ ಬೊಮ್ಮ ತಂದೆಗೆ ಕ್ಷೀರವ ಕರೆಯಲುನಿತ್ಯ ಛಂದದ ಗೋತನು ಧರಿಸುತ ಶಿವನ ಕಂದನ ಗೈಯುತ ಮಾತೆಯ ಸಹಿತ ಬಂದನು ಚೋಳನ ಅರಮನೆಯೆಡೆಗೆ 8 ಕೊಳ್ಳಲು ರಾಣಿಯು ಸೇರುತ ಗೋಷ್ಠಿ ನಲ್ಲಗೆ ಪ್ರತಿದಿನ ಕ್ಷೀರವ ಸುರಿಸೆ ಇಲ್ಲವೆ ಆಗಲು ರಾಣಿಗೆ ಹಾಲು ಗೊಲ್ಲನ ಶಿಕ್ಷಿಸಿ ಬೈಯಲು ಬಹಳ ಗೊಲ್ಲನು ಪತ್ತೆಯ ಹಚ್ಚುತ ಚರ್ಯೆ ಕೊಲ್ಲಲು ಗೋವನು ಕೊಡಲಿಯನೆತ್ತೆ ಬಲ್ಲಿದ ತಡೆಯಲು ಶಿರವನು ಒಡ್ಡೆ ನಿಲ್ಲದೆ ಗಗನದಿ ಚಿಮ್ಮಿತು ರಕ್ತ 9 ನೋಡುತ ಮಡಿಯಲು ಗೊಲ್ಲನು ಅಲ್ಲೆ ಓಡುತ ಗೋಗಣ ಹಟ್ಟಿಯ ಸೇರೆ ಜಾಡನು ಪಿಡಿಯುತ ಚೋಳನು ಬರಲು ಕೇಡಿಗ ನೃಪನೆ ಪಿಚಾಚಿಯು ಆಗೆನೆ ಬೇಡಲು ಕ್ಷಮೆಯನು ಬಹುಪರಿಹರಿಯ ನೀಡಿವಿಶಾಪವ ವೆಂಕಟ ಕರುಣಿ ಆಡಲು ತೊಡಗಿದ ಈ ವಿಧ ಮುಂದೆ 10 ಆದುದು ಆಯಿತು ಚೋಳನೆ ಕೇಳು ಭುಂಜಿಸು ಕರ್ಮ ಪದ್ಮಾವತಿ ಯೆಂಬಾಕೆಯ ಮುಂದೆ ಮೋದದಿ ಮುದುವೆಯ ನಾಗುವೆ ಆಗ ಭೂಧವ ಮಾವನು ನೀಡುತ ಮಕುಟ ಕವಿ ವಾರ ನಾಧರಿಸುವಾಗಿಲ್ಲದೆ ಬಾಧೆ ಪೊಂದುವಿ ಕಲಿಕೊನೆ ಪೂರ್ವಾವಸ್ಥೆ 11 ಪೇಳತ ಲೀಪರಿ ಚೋಳಗೆ ದೇವ ಲೀಲೆಯ ತೊರಲು ಘಾಯವ ಪಿಡಿದು ಕೇಳಲು ಔಷಧ ಗುರುವನು ಸ್ಮರಿಸಿ ಆಲಸ್ಯಗೈಯದೆ ಬಂದವ ನುಡಿಯೆ ಮೂಲಿಕೆ ಹುಡುಕುತ ಗಿರಿಯಲಿ ಅಲೆಯೆ ಶೈಲದ ಸ್ವಾಮಿ ವರಾಹನು ಸಿಗುತ ಕೇಳಲು ವೆಂಕಟ ಕಥೆ ವಿಸ್ತಾರ ಪೇಳಲು ತಬ್ಬಿದ ಕ್ರೋಡನ ಚತುರ 12 ಏನಿದು ಬಹು ವಿಪರೀತವು ಪೇಳಿ ಸತಿ ಬಿಟ್ಟಲೆಯುವುದೆಂತು ಪೂರ್ಣಾನಂದಗೆ ಗೊಲ್ಲನ ಪೆಟ್ಟೆ ಚಿನ್ಮಯ ನೆತ್ತರು ಚಿಮ್ಮುವದುಂಟೆ ಕ್ಷುಧೆ ತೃಷೆ ದೂರಗೆ ಹಾಲು ಅನ್ಯರು ವೈದ್ಯರೆ ಧನ್ವಂತ್ರೀಗೆ ಕಾಣನೆ ಔಷಧಿ ಪೂರ್ಣಪ್ರಜ್ಞ ತಾನಿರೆ ವೆಂಕಟ ತಿಳಿಯನೆ ಕ್ರೋಡ 13 ಲೀಲೆ ಇದೆಲ್ಲವು ಕೊಡುವದವಗೆ ಬೀಳಿಸಿ ಮೋಹದಿ ಕುಜನರ ತರಿವ ಪಾಲಿಪ ಸುಜನರ ಬೀರುತ ಜ್ಞಾನ ಲೀಲಾಮಯನವ ಸರಿಯೆಂತೆನ್ನಿ ಕೇಳಲು ಕ್ರೋಡನ ವಾಸಿಸೆ ಜಾಗ ಕೇಳುವರಾರೈ ನೀನಿರೆ ಯನ್ನ ಬೀಳುವರೆಲ್ಲರು ನಿನ್ನಡಿಭರದಿ ಧಾಳಿಯೆ ನನ್ನಯ ಪ್ರಭುತನವೆಂದ 14 ಮುಂದೆಯೆ ನೀನಿರು ನಾಹಿಂದಿರುವೆ ಬಂದವರೆಲ್ಲರು ನಿನಗೊಂದಿಸುತ ವಂದಿಸಲೆನ್ನದು ವಲಿಯುವೆನಾಗ ಮುಂದಿಹ ನಿನಗೇ ಮೊದಲಲಿ ಪೂಜೆ ಛಂದದಿ ಶಾಸನ ಹೀಗೇ ಬರದು ಮಂದಿರ ಕೆಡೆ ಕೊಡು ಎನ್ನಲು ನಗುತ ನಂದದಿ ನೀಡುತ ಹಾಗೆಯೆ ಎಲ್ಲ ಕಂದನ ಸೇವಿಸೆ ಬಕುಳೆಯ ಕೊಟ್ಟ 15 ತಗ್ಗಿರೆ ಸಾಧನ ವೆಗ್ಗಳಗೈವ ವೆಗ್ಗಳ ಸಾಧನೆ ತಗ್ಗಿಪ ದೈವ ಹಗ್ಗವು ಸರಿಇವ ನಿಚ್ಚೆಯು ಕೇಳಿ ಅಗ್ಗದ ಪ್ರಭುವರ ಇವತಾನಲ್ಲ ತಗ್ಗಿಸಿ ವಿಷಯ ಬಗ್ಗಿಸಿ ಮನವನು ಹಿಗ್ಗುತ ಭಜಿಸಲು ಚರಣ ಸರೋಜವ ತಗ್ಗದ ಸೌಖ್ಯವ ನೀಡುತ ಕಾವ ಮುಗ್ಗದೆ ಭವದಲಿ ಭಜಿಸಿರಿ ಬೇಗ 16 ಬಕುಳೆ ಯಶೋದೆಯು ಪೂರ್ವದಿ ಕೇಳಿ ರುಕ್ಮಿಣಿ ಮುದುವೆಯ ನೋಡದಲಾಕೆ ಉಕ್ಕಿದ ಮೋಹದಿ ಬಯಸಲು ನೋಡೆ ಭಕ್ತಳ ಬಯಕೆಯ ಸಿದ್ಧಿಸೆ ದೇವ ಬಕುಳೆಯ ಜನ್ಮದಿ ನಿಂದಿಹಳೆಂದು ಅಕ್ಕರೆಯಿಂದಲಿ ತಾ ಕರತಂದು ಚೊಕ್ಕಸುಕಂದನ ತೆರದಲಿ ನಿಂದ ಭಕ್ತಿಲಿ ಸೇವೆಯ ಗೈದಳು ಬಕುಳೆ 17 ನಾರಾಯಣ ಪುರ ನಾಮದ ನಗರಕೆ ದೊರೆಯೆನಿಸಿದ್ದನು ಆಕಾಶರಾಯ ಕೊರಗುತ ಬಹುದಿನ ಸುತರಿಲ್ಲೆಂದು ಧರಣಿಯ ಶೋಧಿಸೆ ಯಾಗಕ್ಕೆಂದು ದೊರಕಲು ಕಮಲವು ದೊಡ್ಡದು ಒಂದು ತೆರೆಯುತ ನೋಡಲು ಶಿಶು ತಾನೊಂದು ಬೀರುತ ಕಾಂತಿಯ ಕಾಣಿಸಲಂದು ದೊರಕಿತು ಕನ್ಯಾಮಣಿಯೆಂತೆಂದು 18 ಅರಮನೆ ಗಾ ಶಿಶು ಹರುಷದಿ ತಂದು ಸರಸಿಜಮುಖಿ ಪದ್ಮಾವತಿಯೆಂದು ಕರೆಯುತ ರಾಣಿಯು ಸಾಕುತ ಬಂದು ವರುಷಗಳುರುಳಲು ಕಾಲದಿ ಕನ್ಯೆ ಸಿರಿತೆರ ಲಕ್ಷಣ ಗಣದಿಂ ಬೆಳೆಯೆ ವರಿಸಲು ಈಕೆಯ ನರರಿಂದಾಗದು ಹರಿಯೇ ಸರಿವರವೆನ್ನುತ ಮನದಿ ಅರಸುತ ವರನಂ ಬಳಲಿದ ಧೊರೆಯು 19 ವೇದವತೀ ಈಕೆಯು ತ್ರೇತೆಯಲೆನ್ನಿ ಮಾಧವ ಮನತೆರ ತೆರಳುವ ಸೀತೆ ಮೋದದಿ ಸೇರಲ್ ಗಿರಿ ಕೈಲಾಸ ಖÉೀದಗಳುಣ್ಣುತ ಲಂಕೆಯಲಿದ್ದು ಸಾಧಿಸಿ ಖಳರವಿನಾಶವನಲ್ಲಿ ಮೇದಿನಿ ಸುತೆಯಳ ಸೇವಿಸಿ ಬಹಳ ಮೋದದಲಾಗಲಿಯಂದಳು ಸೀತೆ 20 ಶಕ್ರನು ಶಿಖಿಸಹ ಇದ್ದಹಾಗೆ ಲೋಕಕೆ ತೋರಲು ಸೀತೆಯ ರಾಮ ಚೊಕ್ಕ ಪರೀಕ್ಷೆಯ ನಡಿಸಲು ಶಿಖಿಯಲಿ ತಕ್ಕಣ ಬಂದರು ಸೀತೆಯರಿಬ್ಬರು ಅಕ್ಕರೆಯಿಂದಲಿ ನುಡಿಯುತ ಕಥೆಯು ಸಕ್ಕದಿ ನಿಂತಿಹ ಈಕೆಯ ನೀನು ಈಕ್ಷಿಸಿ ಪಿಡಿಕೈಯೆನ್ನಲು ಸೀತೆ ರಕ್ಕಸ ವೈರಿಯು ಮಡದಿಗೆ ನುಡಿದ 21 ಒಂದೇ ಬಾಣವು ಒಂದೇ ವಚನವು ಒಂದೇ ನಡತೆಯು ಒಬ್ಬಳುಮಡದಿ ಇಂದೆನಗೆಂಬುದು ತಿಳಿಯದೆ ನಿನಗೆ ಛಂದದಿ ಕಲಿಯಲಿ ನಡಿಸುವೆ ಬಯಕೆ ಇಂದ್ರನು ಅಗ್ನಿಯ ಪುಟ್ಟಲಿ ವಡಲಲಿ ಇಂದಿನ ಯುಗದಲಿಯನ್ನಲು ರಾಮ ವಂದಿಸಿ ನಡೆದರು ಎಲ್ಲರು ಆಗ ಹಿಂದಿನ ವರತೆರ ಬಂದಿಹಳೀಗ 22 ಭೂಸುರ ಪೊಟ್ಟಿಲಿ ಪುಟ್ಟುತ ಹಿಂದೆ ಶ್ರೀಶನ ಮಡದಿಯ ತಪದಿಂ ಮೆಚ್ಚಿಸಿ ಭಾಷೆಯ ಪಡದಿರೆ ಸವತಿಯ ಪಟ್ಟಕೆ ಘಾಸಿಯ ನೀಡುತ ರಾವಣ ಬಂದು ಆಶಿಸಿ ಸಂಗವ ದುಡುಕುತ ನುಡಿಯೆ ರೋಷದಿ ಶಾಪವ ನೀಡಿದಳೀಕೆ ನಾಶಕೆ ಕಾರಣಳಾಗುವೆ ನಾನೆ ಭ್ರಷ್ಟನೆಯೆನ್ನುತ ಶಿಖಿ ಸೇರಿದಳು 23 ಲಕ್ಷ್ಮೀ ವಿಭೂತಿಯೆ ಇವಳೆಂತೆನ್ನಿ ಲಕ್ಷಣ ನಿಭಿಡಿತಳಾಗಿಹ ಕನ್ಯೆ ಕುಕ್ಷಿಯು ತೆಳ್ಳಗೆ ಸಿಂಹಸುಮಧ್ಯಮೆ ಪಂಕಜ ನೇತ್ರೆಯು ಪಂಕಜವದನೆಯು ಪಂಕಜ ಗಂಧಿ ಭುಜಂಗ ಸುವೇಣಿ ಶಂಕರ ನಗೆನುಡಿ ಗುರುಲಾವಣ್ಯ ಶಂಖ ಸುಪದ್ಮಾರೇಖೆಗಳಿಂದ ಲಂಕೃತ ಅಂಗೈ ಪಾದಗಳ್ಹಾಗೆ 24 ಕಾಮನ ಬಿಲ್ಲನು ಹಳಿಯುವ ಹುಬ್ಬು ಸೋಮನ ಮೀರಿಪ ಯುಗಯುಗ ಕಾಂತಿ ಸಾಮಜಗಮನೆ ರಂಭೋರುಗಳು ಕೋಮಲ ಚಂಪಕ ನಾಶಿಕ ತುಟಿಗಳು ಕಾಮದ ಪೀವರ ಕುಚಯುಗಹಾಗೆ ಸು ನೇಮದಿ ಬೆಳದಿಹ ಪಲ್ಗಳ ರಾಜಿ ವಾಮನಿತಂಬಜಘನದ್ವಯವ ಭಾಮೆ ಸಫಾಲದಿ ಮೆರೆದಳು ತಾನು 25 ಈಕೆಯು ಕಮಲೆಯ ತೆರೆದಿಂ ಬೆಳೆದು ಸಾಕಲು ಕರೆದಳು ಕನಕಸುವೃಷ್ಟಿ ಕಾಕನು ಕಾಣದೆ ರಾಜನು ಮೆರೆದ ನಾಕವೆ ಎನಿಸಿತು ರಾಜನಮನೆಯು ಜೋಕೆಯಲೊಂದಿನ ಸಖಿಯರ ಕೂಡಿ ಈಕ್ಷಿಸೆ ಪುರವುದ್ಯಾನವ ಕುವರಿ ಸೌಖ್ಯದಿ ತೆರಳುತೆಯಿರುತಿರುವಲ್ಲಿ ನಾಕದ ನಾರದ ವದಗಿದನಲ್ಲಿ 26 ಹರಿಕಾರ್ಯಾಂಗನು ಬಂದನು ಎನ್ನುತ ಗುರು ಸತ್ಕಾರಂಗಳಗೈದು-ಆ ತುರ ತೋರಲು ತಿಳಿಯೆ ಭವಿಷ್ಯ ಕರಗಳ ನೋಡುತ ತೂಗುತ ತಲೆಯು ಸಿರಿತೆರ ಲಕ್ಷಣ ಕಾಣುವೆನಮ್ಮ ಹರಿಯೇ ಸರಿ ವರಿಸಲ್ ನಿನ್ನ ಅರಸುತ ಬರುವನು ತಾನೆ ನಿನ್ನ ಬರಿ ಮಾತಲ್ಲವು ನೋಡೆಂತೆಂದ 27 ಪರಿ ಹೊರಡಲ್ ಮುನಿಯು ಲಾಲಿಸಿ ª
--------------
ಕೃಷ್ಣವಿಠಲದಾಸರು
ಶ್ರೀ ಸತ್ಯ ಬೋಧರು ನಿಂದಿಸೋರಿಗೆ ನಿಂದೆಯನು ಕೊಡುವಾ ಕೊನೆಕಾಮರಿಗೆ [?] ಕೊನೆಯನು ಕೊಡುವಾ ಘನ ಮಹಿಮಾ ನಮ್ಮ ಸತ್ಯಬೋಧಗುರು ಅನುದಿನ ನೆನೆಯಲಭೀಷ್ಟವ ಕೊಡುವಾ ಪ ರಾಮದೇವಾರ್ಚನೆ ನೇಮದಿಂದಲಿ ಗೈದು ಕಾಮಿತ ಫಲಪ್ರದ ಬಲವೈಯ್ದಿದಾ ಶೀಮಿಶೀಮಿಯೊಳು ಕಾಮನೈಯ್ಯನ ಜನ ಕಾಮಪ್ರದಾನೆಂಬುದೆ ಸಾರಿದಾ ಧೀಮಾನ್ ಶ್ರೀಮಾನ್ ಕಾಮಿತೇಷ್ಟದಾ ಕಾಮನೆಂದು ತಾ ಪೊಗಳಿಸಿದಾ ವಾಮದೆ ವಗುರು ರಾಮಭಕುತನೆಂದು ಭೂಮಿಯೊಳ್ಡಂಗುರ ಹೊಡಿಸಿದಾ 1 ತತ್ವ ತಿಳಿದು ನೋಡಿ ಸತ್ಯ ಸತ್ಯ ಹರಿ ಮತ್ತುವನಿಗೆ ಭೃತ್ಯವಾದ ಸೂನು ಉತ್ತಮರೆಲ್ಲರು ಸತ್ಸಮಯವಂತೆ ಸತ್ಯ ಪ್ರಮಾಣವ ಪೇಳಿದನು ¸ತ್ಯಬೋಧ ರವಿ ಮಿಥ್ಯಾಗತ್ತಲೆಗೆ ತಾ ಕತ್ತರಿಯೆಂದರುಹಿದನು ¸ತ್ಯ ಬೋಧನೆಯನು ಸತ್ವರಿಂಗೆ ಮಾಡಿ ಮತ್ತವರುದ್ಧಾರ ಮಾಡಿದನು 2 ವರಸದ್ಗುಣಗಣ ನಿಲಯನೆನಿಸಿ ತಾ ವರ ಶಿಷ್ಟಾನ್ವಿತ ಮೇಣ್ ವಂದ್ಯನಾದ ಶಿರಿವರ ಪಾದಾನುಗ್ರಹ ಪಡೆದು ತಾ ಹರಿಜನಾರ್ತಿತಯ ಛೇದಿಸಿದಾ ದುರಿತ ತಮರಾಶಿಗಗ್ನಿಯೆನಿಸಿದಾ ಶರಣರ ಸಂಘ ಬೂದಿಗೈದಾ ನರಸಿಂಹವಿಠಲನ ಕರಣವ ಪಡೆದು ತಾ ಗುರುವರ ವರಪ್ರದನೆನಿಸಿದಾ 3
--------------
ನರಸಿಂಹವಿಠಲರು
ಶ್ರೀ ಹರಿಸ್ತುತಿ ಶ್ರೀ ರಮಾಧವ ವಾರಿಜನೇತ್ರ | ಪುರಾರಿಯ ಸಖ ಪಾಹಿಮಾಂ ಪ ವಿಗಡ ವಿಪ್ರನಾದಾ ಕ್ಷತ್ರಿಯರುಗಳ ಶಿರವ ಕಡಿದಾ ಜಲಧಿಯ ದಿಗಂಬರನೆನಿಸಿ ತುರಗವೇರಿದ ಕಲ್ಕ್ಯ ಶ್ರೀ ರಮಾಧವ 1 ಜವದಿ ಬೆತ್ತಲೆಯಾಗಿ | ಹವಣಿಸುತೋಡಿದ ಶ್ರೀರಮಾಧವ 2 ಜಲಚರ ಕೂರ್ಮಭೂವಲಯವೆತ್ತುತ ಕಂಭ | ಚೆಲುವ ಪಾವಂಜೇಶ ಗೆಳೆಯದಾಸರ ರಕ್ಷ ಶ್ರೀ ರಮಾಧವ 3
--------------
ಬೆಳ್ಳೆ ದಾಸಪ್ಪಯ್ಯ