ಒಟ್ಟು 908 ಕಡೆಗಳಲ್ಲಿ , 97 ದಾಸರು , 731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾತು ಸುಳ್ಳಾಗೊದೆ ದುರಿತಾರಿ | ಯನ್ನನಾಥನಿಂದಿಗೆ ರಕ್ಷಿಸೇ ಗೌರಿ ಪಮಾತೆ ನಿನ್ನಯಪಾದಪ್ರೀತಿಂದ ಭಜಿಸಿದ್ದ |ಕ್ಕೀತ ಸಿಕ್ಕಿದ್ದನು ಚಾತುರ್ಯ ಪುರುಷ 1ಧಾತಾಜನಾಡೀದ ಮಾತೀಗೆ ಕೋಪಾದಿ |ಈ ತೆರ ಮಾಡಿದ ತಾತನು ನೊಂದೂ 3ಪೋರಾನಲ್ಲಮ್ಮಿವಾ ಆರೆಂದು ಹೇಳಾಲಿ |ಶೌರಿಯ ಮೊಮ್ಮಗನೀರಜನೇತ್ರೆ 3ಭೃತ್ಯಾರ ಅಭಿಮಾನ ಮತ್ರ್ಯಾಪಗುಂಟಲ್ಲೆ |ಅತ್ತತ್ತವಾದೀನೆ ಹೆತ್ತವ್ವ ನಿನಗೇ 4ಪ್ರಾಣೇಶ ವಿಠಲನು ಬಾಣನ ಶಿಕ್ಷಿಸಿ |ತಾನೆ ಯೀವಂದಾಗಿ ನೀನೊಲಿಯವ್ವಾ 5
--------------
ಪ್ರಾಣೇಶದಾಸರು
ಮಾತೆ ಸರಸ್ವತಿ ಮಂಜುಳ ಮೂರುತಿಚೇತನಾತ್ಮಕಿಭಾರತಿಪ.ಪ್ರೀತಿಯಿಂದೀವುದು ಪೀತಾಂಬರಧರನಸಾತಿಶಯದ ಭಕುತಿ ಅ.ಪ.ಗುರುಹಿರಿಯರ ಕಂಡು ಬಿರುನುಡಿ ನುಡಿಸದೆಕರುಣಿಸೆನಗೆಸನ್ಮತಿಪರಮಪಾವನ ವೈಷ್ಣವರ ಪಾದಾಂಬುಜ ಮಧು-ಕರದಂತಿರಲಿ ಮದ್ರತಿ 1ಶ್ರೀಶನಮೂರ್ತಿತಾರೇಶನಂದದಿ ಹೃದಯಾ-ಕಾಶದೊಳು ಕಾಣುತಿದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತಗೈಸಮ್ಮ ಹರಿಯ ಸ್ತುತಿ 2ಮನುಜರ ರೂಪದಿ ದನುಜರು ಭೂಮಿಯೊಳ್ಜನಿಸಿದರ್ಜಲಜನೇತ್ರಿಅನಘಲಕ್ಷುಮಿನಾರಾಯಣನ ದಾಸರಿಗೆಲ್ಲಜನನಿಯೆ ನೀನೆಗತಿ3ಭಾರತಿದೇವಿಯ ಸ್ತುತಿ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾಕೆ ನಿನ್ನ ಮನಕೆ ಬಾರೆ ಸಾಕೊ ನಿನ್ನ ಧ್ವರಿಯತನ ಪಕಾಕುಜನರ ಕಾಯ್ದು ಎನ್ನ ಸಾಕದಿರುವದೇನು ನ್ಯಾಯ ಅ.ಪಘನ್ನನೆನಿಸಿ ಪೊರೆದು ಎನ್ನಬನ್ನಬಡಿಸೋದು ನ್ಯಾಯವೇ1ನಾಚಿಕಿಲ್ಲದೆಂಜಲ್ಹಣ್ಣು ಯಾಚಿಸಿ ತಿಂದ್ಯಲ್ಲೊ 2ಮುಷ್ಟಿಯವಲಕ್ಕಿ ತಿಂದು ಅಷ್ಟೈಶ್ವರ್ಯ ಕೊಟ್ಟಿಯಲ್ಲೊ 3ಶÀಕ್ರಾದಿ ಸುರವಂದ್ಯ ತ್ರಿವಿಕ್ರಮನೆನಿಸಿ ತ್ರೀ -ವಕೆÀ್ರಗಂಧಕೆ ಒಲಿದು ಕುಬ್ಜೆಯ ಆಕ್ರತದಲಿ ಬೆರೆತಿಯಲ್ಲೊ 4ಉನ್ನತಾದ ಸುಖವಿತ್ತು ಚಿನ್ನನಾಗಿ ನಡೆದಿಯಲ್ಲೊ 5ಬಿಟ್ಟತನಯನೆಂದು ಕರುಣಾ ದೃಷ್ಟಿಯಿಂದ ಪೊರೆಯವಲ್ಯಾ 6ದಾತಗುರುಜಗನ್ನಾಥ ವಿಠಲ ನೀನುಪಾತಕಿಜನರ ಪೊರೆದ ರೀತಿ ಏನುನ್ಯಾಯವೋ7
--------------
ಗುರುಜಗನ್ನಾಥದಾಸರು
ಯಾತರ ಗರವು ಹೇಳೆ ಮಾತಿನ ಜಾಣಿಪ್ರೀತಿಲೆ ಕರೆಯದೆ ನೀತಿ ಬಿಟ್ಟೆನೀನು ಪ.ಬಾಲೆ ನಿಮ್ಮರಸರು ಭಾಳಗುಣವಂತರುಕಾಲವಿಹಿತವನು ತಿಳಿದು ಇಂದಿವÀ ರಾಕ್ಷಿಕಾಲವಿಹಿತವ ತಿಳಿದು ರಮಿಸುವಾಗಸಾಲದೆಮಾನವಕಳಕೊಂಡೆ ಇಂದಿವರಾಕ್ಷಿ1ಮಿತ್ರೆ ನಿನ್ನವಗುಣ ಮತ್ತೆ ಐವರು ನೋಡಿಪ್ರತ್ಯೇಕ ಒಬ್ಬೊಬ್ಬ ಮಡದಿಯರ ಇಂದಿವರಾಕ್ಷಿಪ್ರತ್ಯೇಕ ಒಬ್ಬೊಬ್ಬ ಮಡದಿಯರ ಮದುವ್ಯಾಗಿಅರ್ಥಿಲೆ ರಮಿಸಿ ಇರುತಾರೆ ಇಂದಿವರಾಕ್ಷಿ 2ಐವರನ ಠಕ್ಕಿಸಿ ದೈವನÀಂಥವನ ಕೂಡಮೈಮರೆದು ಓಡುವ ಸಮಯದಿ ಇಂದಿವರಾಕ್ಷಿಮೈಮರೆದು ಓಡುವ ಸಮಯದಿ ಭೀಮಸೇನಕೈ ಹಿಡಿದು ಕೆಳಗೆ ಎಳೆದಾನ ಇಂದಿವರಾಕ್ಷಿ 3ಸೂತ್ರನಾಮಕನ ಮಡದಿ ಸ್ತೋತ್ರಕೆ ಹಿಗ್ಗುವಿವ್ರಾತ್ಯನ ಕೂಡ ರಥೆವೇರಿ ಇಂದಿವರಾಕ್ಷಿವ್ರಾತ್ಯನ ಕೂಡ ರಥವೇರಿ ಹೋಗುವಾಗಯಾತರಮಾನತಿಳಕೊ ಇಂದಿವರಾಕ್ಷಿ4ಧಡ ಧಡ ರಥವನು ಹೊಡೆದು ಓಡಿಸುವಾಗಸಿಡಿಲೆರಗಿದಂತೆ ಐವರು ಇಂದಿವರಾಕ್ಷಿಸಿಡಿಲೆರಗಿದಂತೆ ಐವರು ನಿನ್ನಕೈಹಿಡಿದೆಳೆದದ್ದು ಮರೆತೆಯೇನ ಇಂದಿವರಾಕ್ಷಿ 5ವಾಚಾಭಿಮಾನಿಯೆ ಯೋಚಿಸೆ ಮನದೊಳುಆಚೆಲಿದ್ದವರಿಗೆ ಅನುಮಾನ ಇಂದಿವರಾಕ್ಷಿಆಚೆಲಿದ್ದವರಿಗೆ ಅನುಮಾನ ದ್ರೌಪತಿನಾಚಿಕೆ ಎಂದು ಬರಬೇಕ ಇಂದಿವರಾವಕ್ಷಿ 6ಪಾಂಚಾಲಿ ನಿನ್ನವಗುಣಮಿಂಚಿತ ಜಗದೊಳುಹಂಚಿಕೆÉಹಾಕಿದರೆÉ ಹರವಿಲ್ಲಹಂಚಿಕೆ ಹಾಕಿದರೆ ಹರವಿಲ್ಲ ರಮಿಅರಸುಕಿಂಚಿತ್ತುಮಾನಉಳಿಸಿದ ಇಂದಿವರಾಕ್ಷಿ7
--------------
ಗಲಗಲಿಅವ್ವನವರು
ಯಾತರ ಬಲ್ಲತನವೊ ಕೃಷ್ಣಯ್ಯ ನಿನಗ್ಯಾತರ ಬಲ್ಲತನವೊ ಪ.ಯಾತರ ಬಲ್ಲತನನಾಥರ ನಮ್ಮ ಸನಾಥರ ಮಾಡಿ ಸಂಪ್ರೀತಿಯ ಬಡಿಸದಿನ್ಯಾತರ 1ಬಿರುದಂತೆ ಭಕುತರ ಪೊರೆವುದು ಗಡ ನಿನ್ನಸ್ಮರಣೆಗೆ ಮರೆವಿತ್ತು ದುರಿತಕೊಪ್ಪಿಸುವುದಿನ್ಯಾತರ 2ಬಲ್ಲತನದ ಗುರುತೆಲ್ಲ ದೇಶದೊಳು ನನ್ನಲ್ಲಿ ಅಜ್ಞಾನದ ಬಳ್ಳಿಯ ತೊಡಕಿಸೂದ್ಯಾತರ 3ನಿಜರವಮಾನದ ಕುಜಕೆ ಪರಶುರಾಮತ್ರಿಜಗವಂದಿತ ನಿನ್ನ ಭಜಕರೊಳಿಡಲೊಲ್ಲದ್ಯಾತರ 4ದುರಿತಗಿರಿತ ಅರಿಗಿರಿಗಂಜೆ ನಾಮವಜ್ಜರವಿರೆ ಪ್ರಸನ್ವೆಂಕಟರಸ ಮನ್ನಿಸಲೊಲ್ಲದ್ಯಾತರ 5
--------------
ಪ್ರಸನ್ನವೆಂಕಟದಾಸರು
ರಂಗ ಒಲಿದ ದಾಸರಾಯರ - ಪಾದಯುಗ್ಮಕಂಗಳಿಂದ ನೋಡಿದಾವರÀ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರ - ಏನು ಪೇಳಲೀವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವರಿಂಥಾ ಅ.ಪಬ್ಯಾಗವಾಟನಾಮ ಗ್ರಾಮದಿ - ನಾರಸಿಂಹಭಾಗವತಆದಿ ಶಾಸ್ತ್ರಭೋಗಿಶಯನ ಕರುಣದಿಂದಆಗ ಈಗ ಎನದೆ ಸದಾನುರಾಗ ತೋರುವಂಥ 1ಮುದದಿ ದಾಸ್ಯಭಾವದಿಂದಲಿ - ಜಗದಿ ಜನರಹೃದಯಭಾವಪೂರ್ತಿಯಿಂದಲಿ- ಪ್ರೀತಿಗೈದುಪದುಮನಾಭನ ಪ್ರೀತಿಯಿಂದಲಿ - ಗುಣಗಳನ್ನುಭುಧರಮ್ಯಾಳಸಂಗದಿಂದಮುದದಿ ಮನವ ಧರಿಸಿನಿತ್ಯಪದುಮನಾಭನ ಭಜನಿಗೈಯುತ - ತತ್ವಸಾರವದನದಿಂದುಚ್ಭಾರ ಗೈಯುತ - ತೀರ್ಥಯಾತ್ರೆಮುದದಿಕಾಯಧರಿಸಿ ಹರಿಯ ಭಜನೆಗೈದು ಸುಖಿಸಿದಂಥ2ಖ್ಯಾತ ಶುಕ್ಲ ಬಾದ್ರಪದದಿ ನವಮಿ ಜಗ -ನ್ನಾಥ ವಿಠಲಪಾದಪದುಮದಿ ಮನವೆ ಮೊದಲುಭೂತಕಾಶಮಾರ್ಗ ಸಂಗದಿ - ಹೃದಯ ಮಂಡಲಧಾತನಿಂದ ಕೂಡಿ ವಿ -ಧಾತನಾಂಡ ಭೇಧಿಸಿ ಗುರುಜಗ -ನ್ನಾಥ ವಿಠಲಪಾದಪೊಂದಿದಾ - ಈತನಂಥಆತುರಾದಿ ಕೊಡುವ ನಂದನ - ಏನು ಮಹಿಮೆವಾತದೇವನ ನಿಜಾವೇಶದಿಂದ ಯುಕ್ತರಾದ 3
--------------
ಗುರುಜಗನ್ನಾಥದಾಸರು
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ
ರುದ್ರದೇವರ ಹರಿಹರಸ್ತೋತ್ರ127ಶರಣು ನಿನ್ನಚರಣಕಮಲಗಳಿಗೆ ಶಿವಶಿವಾ |ಕರವಪಿಡಿದು ಸುಮತಿಯಿತ್ತು ಪೊರೆಯೊ ಶಿವಶಿವಾ ಪದಂತಿಚರ್ಮ ಹೊದ್ದ ಭಸ್ಮಭೂಷ ಶಿವಶಿವಾ |ಚಿಂತಿ ರಹಿತ ಲಯಕೆ ಕರ್ತೃನಾದ ಶಿವಶಿವಾ ||ಸಂತರಿಂದ ಸತತ ಸೇವೆಗೊಂಬ ಶಿವಶಿವಾ |ಕಂತುಪಿತನ ಪೂರ್ಣ ಪ್ರೀತಿಪಾತ್ರ ಶಿವಶಿವಾ 1ಮಂದಮತಿಯ ತಪ್ಪಿನೆಣಿಸಬ್ಯಾಡ ಶಿವಶಿವಾ |ಕುಂದುನಿನಗೆ ಎಂದಿಗೆಂದಿಗಿಲ್ಲ ಶಿವಶಿವಾ ||ಮಂದಗಮನೆ ನಿನ್ನ ಮನದೊಳಿಲ್ಲೆ ಶಿವಶಿವಾ |ತಂದುಕೊಂಡ ದಕ್ಷ ವೃಥ ಕುವಾರ್ತಿ ಶಿವಶಿವಾ 2ಹೀನರಂತೆ ನಿನಗೆ ಕೋಪ ಸಲ್ಲ ಶಿವಶಿವಾ |ಮಾಣು ಯಜÕ ಸಹಯನಾಗು ದಯದಿ ಶಿವಶಿವಾ ||ಏನುಪಾಯ ಇದಕೆ ಚಿಂತಿಸುವದು ಶಿವಶಿವಾ |ಪ್ರಾಣೇಶ ವಿಠಲ ನಿನ್ನ ವಶದೊಳಿಹನು ಶಿವಶಿವಾ 3
--------------
ಪ್ರಾಣೇಶದಾಸರು
ವನಿತೆ ನೀ ತೋರಿಸೆ ಹನುಮನ ಬೇಗ |ತನು-ಮನ-ಧನವನು ನಿನಗೀವೆನೀಗ ಪಆತುರದಿಂದಲಿ ಉದಧಿಹಾರಿದವನ |ಪ್ರೀತಿಯಲಿ ರಾಮನ ಮುದ್ರೆಯಿತ್ತವನ ||ಘಾತಕರನ್ನು ಮುರಿದಟ್ಟಿದವನ -ಸತಿ|ಸೀತೆಯಪತಿರಘುನಾಥಗರ್ಪಿಸಿದನ1ಪಾಂಡುನಂದನನಿಗೆ ಅನುಜನಾಗಿಹನ |ಪುಂಢರೀಕಾಕ್ಷನ ಚರಣಸೇವಿಪನ ||ಪುಂಡ ಕೌರವ ಶಿರವ ಚೆಂಡನಾಡಿದವನ 2ಎರಡು ಮೂರಾರೊಂದು ಕುಮತ ಖಂಡಿಸಿದನ |ಭರದಿ ಮಧ್ವಮತ ಉದ್ಧರಿಸಿದನ ||ಧರೆಯೊಳಧಿಕ ಶ್ರೀಹರಿಯ ಭಜಕನ |ವರದ ಶ್ರೀಪುರಂದರವಿಠಲರಾಯನ3
--------------
ಪುರಂದರದಾಸರು
ವರುಣಗೂ ನಾರಾಯಣಗು ನೆಂಟತನ ಮಾಡುವದಕೆ |ಸರಿಯೆ ಸಂದೇಹವೇನು ಸಮ್ಮೀಸಿ ನೋಡಿರಿ ಪಹೆಂಡಾರು ಬಹು ಮಂದಿ ಜಾರಾ ಪುತ್ರನು ಒಬ್ಬ |ಪಂಡೀತ ಮಗನೊಬ್ಬ ಸಮನೆಲ್ಲಿ ನೋಡಿ1ವಂಶಾ ವಂದೆ ಇಬ್ಬರದು ಛಲದಿಂದ ಕೊಲ್ಲುವಂಥಾ |ಕೂಸು ಪಾಲಿಸಿದಾರು ಸಮನೆಲ್ಲಿ ನೋಡಿ 2ಸ್ಥೂಲಾ ವಿಗ್ರಹದವರು ಜಡ ಚೇತನಗಳಿಗೆ |ಆಲಯವಾಗಿಹರು ಸಮನೆಲ್ಲಿ ನೋಡಿ 3ಕನಕಾ ಭೂಮಿ ವಜ್ರದಾಹಾರ ಒಬ್ಬಾಗೊಬ್ಬಾಗೆ |ವನಮಾಲಿವೈಜಯಂತಿಸಮನೆಲ್ಲಿ ನೋಡಿ 4ತುಳಿಸೀಕೊಂಡೂ ಕೋಪಿಸದೆಲೆವೇ ಹಿಗ್ಗಿದಾರು |ಕಲುಷಾ ವಿದೂರರೂಪಸಮನೆಲ್ಲಿ ನೋಡಿ 5ದ್ವಾರಕ ಪಟ್ಟಣವ ಪ್ರೀತಿಂದ ಪಾಲೀಸೀ |ಹಾರಾವ ಮಾಡಿದಾರು ಸಮನೆಲ್ಲಿ ನೋಡಿ 6ವೃದ್ಧಿ ಹ್ರಾಸಗಳಿಲ್ಲಾ ಅನ್ನಾದಾಪೇಕ್ಷವಿಲ್ಲ |ನಿದ್ರಾ ಶೂನ್ಯರಾಗಿಹರು ಸಮನೆಲ್ಲಿ ನೋಡಿ 7ಸರಸೀಜಾರೂಪಉಳ್ಳವರು ಪೂರ್ತಿ ಮಾಡಿದಾರು |ಸುರರಾ ಮನೋಭೀಷ್ಟಿಯಾ ಸಮನೆಲ್ಲಿ ನೋಡಿ 8ವಿಧಿಯಿಂದ ಜನಿಸಿದಾರು ಜನರೀಗಸಹ್ಯವಾಗಿ |ಒದರುವರು ಇದರಿಂದ ಸಮನೆಲ್ಲಿ ನೋಡಿ 9ನೂತನ ಯಜೊÕೀಪವೀತಾವ ಧರಿಸುವರು ಪ್ರ- |ಖ್ಯಾತಿ ವಸ್ತು ಕೊಟ್ಟಾರು ಸಮನೆಲ್ಲಿ ನೋಡಿ 10ದಾರಿ ತೋರಿದಾರು ವಾನರಾಗಳಿಗೆ ಗುಂಜಿ |ಹಾರಾಯೀಸೂವರಿದು ಸಮನೆಲ್ಲಿ ನೋಡಿ11ವಾಸಾವಿವರ್ಜಿತಾರು ದ್ವೇಷಿಗಳ ಶರೀರ |ನಾಶಾಗೈಸಿದರಿದು ಸಮವೆಲ್ಲಿ ನೋಡಿ12ಶೋಧಿಸೀ ನೋಡಿದಾರೆ ಕರ್ದಾಮ ಜಾಲಯಳ |ಭ್ಯೋದಯಕ್ಕೆ ಕಾರಣರು ಸಮವೆಲ್ಲಿ ನೋಡಿ13ಧರಿಗಾನಂದಾವಿತ್ತಾರಾಲಂಕಾರವಾಗಿ ಖಳರಾ |ತರಿದು ಭಾರವ ಕಳದು ಸಮವೆಲ್ಲಿ ನೋಡಿ 14ಶ್ರೀನಿವಾಸಾಗೆ ಮಾವನೀತಾ ನೀತಾಗು ಹಾಗೆ |ಪ್ರಾಣೇಶ ವಿಠ್ಠಲನು ಸಮವೆಲ್ಲಿ ನೋಡಿ 15
--------------
ಪ್ರಾಣೇಶದಾಸರು
ವಾಯು ದೇವರುಮುದದಿ ಪಾಲಿಸೊ ಮುದತೀರಥ ರಾಯಾಸದ್ಬುಧ ಜನ ಗೇಯಾ ಪಪದುಮನಾಭ ಪದ ಪದುಮ ಮುದುಪ ಸದಯಾಸದಮಲಶುಭಕಾಯಾ ಅ.ಪ.ವದಗಿರಾಮ ಕಾರ್ಯದಿ ನೀ ಮನಸಿಟ್ಟಿಲಂಕಾಪುರ ಮೆಟ್ಟಿಹೆದರದೆ ದಿತಿಜರನೆಲ್ಲ ಕೊಂದು ಬಿಟ್ಟೆಪುಚ್ಚದಿಪುರ ಸುಟ್ಟಕದನದಿ ಭೀಮವೃಕೋದರ ಜಗಜಟ್ಟಿಸಂನ್ಯಾಸ ತೊಟ್ಟಿ 1ಸೀತಾಶೋಕವಿನಾಶನ ಮಹಂತಾಮಹಬಲಿ ಹನುಮಂತದಾತಜವಾರಿಜಜಾತನಾಗುವಂತಾಖ್ಯಾತಿಯುಳ್ಳವಂಥಾಕೋತಿರೂಪಿಧರ್ಮಾನುಜಜಯವಂತಯತಿನಾಥನೆ ಶಾಂತಾ 2ಶಿರಿಗೋವಿಂದ ವಿಠಲನ ಪ್ರೀತಿ ಕಂದಾಭೀಮನೆ ಆನಂದಾಗರಿದು ಮುರಿದು ಪರಮತವನೆಆನಂದಾ ಮುನಿ ರೂಪದಲಿಂದ ಶಿರಿರಾಮನಸುತರ ಪ್ರೀಯ ಭರದಿಂದಾಬದರಿಗೆ ನಡೆ ತಂದಾ 3
--------------
ಸಿರಿಗೋವಿಂದವಿಠಲ
ವಾಯುದೇವರು152ಎಣೆಗಾಣೆ ಭುವನದಿ ಶ್ರೀರಾಮಚಂದ್ರನ ಪ್ರಿಯವೀರಹನುಮ ಘನಧೀರ ಪ.ಬ್ರಹ್ಮ ಪಿತೃ ಪಾದಕ್ಕೆರಗಿ ಉಮ್ಮಯದಿ ಕೊಂಡಾಜೆÕಸಮನೆಶರಧಿಗೋಷ್ಪದ ಮಾಡಿ ಹೋಗ್ಯಮ್ಮ ಜಾನಕಿಗೆ ಪರಬೊಮ್ಮನುಂಗುರವಿತ್ತುಹಮ್ಮಿನ ನಿಶಾಚರನಿಗುಮ್ಮಳಿಕೆನಿತ್ತೆ 1ಕ್ರೀಡೆಯಿಂ ದಶಶಿರನನೊಡೆವನಾಯದೆ ಶಿಥಿಲಮಾಡುವನಾಗಿನಾ ಮಾತನಾಡಿ ರಮೆಯಚೂಡಾಮಣಿಯ ತಂದು ನೀಡಿ ರಾಘವಗೆ ಸುಖಮಾಡಿಸಿದೆ ಅಪ್ರತಿಮಾರುತಿ ಅತಿಧೀರ 2ಗರುವಿನ ಖಳನ ವನದತರುವಿಟಪಮೂಲಸಹಮುರಿದು ಕರಚರಣದಿ ತಂದಾನೆರದ ರಿಪುರಕ್ಕಸರ ತರಿ ತರಿದು ಮರಲುಂದಿ ರಭಸದಿಂದಸುರಪುರವನುರುಹಿದೆ 3ಕದನಕರ್ಕಶರಿಪುಗಳೆದೆಯೊದೆದು ಕೋಟಿ ಸಿಂಹದ ರಭಸದಿನಲ್ಲಿ ಬಿಸುಟಿ ಉದಧಿಯಲ್ಲಿಸುದುರ್ಲಭಾದ ನಾಕೌಷಧವ ತಂದು ರಣದಿ ಮಲಗಿದ ವೀರರಸುಗಾಯಿದೆ ಅದ್ಭುತ ಮಹಿಮ 4ಸೀತಾಪತಿಯ ಪ್ರೀತಿಯತ್ಯಾದರದಿ ಪಡೆದು ವಿಷಯಾತೀತನಾಗಿ ವಿಧಾತನಾದೆವಾತಜಾತನೆ ನಿಮ್ಮ ಖ್ಯಾತಿಯ ಹೊಗಳಲಳವೆನಾಥ ಪ್ರಸನ್ನವೆಂಕಟ ದಾತನಿಗೆ ದೂತ 5
--------------
ಪ್ರಸನ್ನವೆಂಕಟದಾಸರು
ವಾವಿಯೀ ಪರಮಾತ್ಮಗೊಂದೂ ಇಲ್ಲ |ಶ್ರೀ ವರನೆ ಇದು ಅಲ್ಲವೆಂಬರಿಲ್ಲ ಪಮೊಮ್ಮಕ್ಕಳನ್ನು ವಂಚಿಸಿ ತಾನೆ ಕೊಲ್ಲಿಸಿದ |ಮೊಮ್ಮಗಗೆ ತನ್ನ ತಂಗಿಯನು ಕೊಟ್ಟ ||ಮೊಮ್ಮಗನ ನಾದಿನಿಯರಲ್ಲಿ ಮಕ್ಕಳ ಪಡೆದ |ಮೊಮ್ಮಗನ ವಹಿಸಿ ಪುತ್ರನ್ನ ಅಳಿದ 1ಒಬ್ಬ ಮಾವನ ನೋಡ ನೋಡ ಪ್ರಾಣವಕೊಂಡ|ಒಬ್ಬ ಮಾವನ ಕೂಡ ಕಡಿದಾಡಿದ ||ಒಬ್ಬ ಮಾವನ ಮೇಲೆ ಬಾಣವನ್ನೇರಿಸಿದ |ಒಬ್ಬ ಮಾವನ ಮಗನಮಾನಕಳೆದ2ಒಬ್ಬ ಅತ್ತೆಗೆ ತಾನೆ ತಂದೆಯನ್ನಿಸಿಕೊಂಬ |ಒಬ್ಬ ಅತ್ತೆಗೆ ಗಂಡನಾದನಿವನು |ಒಬ್ಬ ಅತ್ತೆಗೆ ಮಾವನಾದನೀ ಕೇಶವನು |ಒಬ್ಬ ಅತ್ತೆಯ ಬಹಳ ಶ್ರಮ ಬಡಿಸಿದ 3ಒಬ್ಬ ಮಗಳನು ತನ್ನ ಹಿರಿಯ ಮಗನಿಗೆ ಕೊಟ್ಟ |ಒಬ್ಬ ಮಗಳನು ತಾನೇ ಮದುವೆಯಾದ ||ಒಬ್ಬ ಮಗಳಿಗೆ ಒಂದು ರೀತಿಯಲಿ ಮಗನಾದ |ಒಬ್ಬ ಮಗಳನು ಹಲವರಲ್ಲಿರಿಸುವ 4ಇವನ ನಿಜ ಭಕ್ತನೆಂಬವನು ತನ್ನ ಸತಿಯನು |ಸವಿಯಾಗಿ ನಾಲ್ವರಿಗೆಹಂಚಿಕೊಟ್ಟ ||ಭುವನದೊಳಗೆ ಪ್ರಾಣೇಶ ವಿಠಲನ ಮನೆ ನಡತೆಯಿದು |ಕವಿಗಳೆಲ್ಲರು ತಿಳಿದು ಪೂಜಿಸುತಿಹರು ಮುದದೀ 5
--------------
ಪ್ರಾಣೇಶದಾಸರು
ವಾಸುದೇವನ ಗುಣೋಪಾಸನೆತಾರಕxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹೇಸಿಕೆಸಂಸಾರ ಮಾರಕವೋ ಪಕ್ಲೇಶದ ಭವದೊಳಾಯಾಸಿ ಬಡದೆಹರಿದಾಸರ ದಾಸ ನೀನಾಗೋ ಭವನೀಗೋ ಅ.ಪಥಳಥಳ ದೇಹವ ತೊಳೆದು ನಾಮವಹಚ್ಚಿಛಳಿಗಂಜದೆ ನಿತ್ಯಜಲದಿ ಮುಳುಗಿಕರ್ಮಒಳಗೆ ಹೊರಗೆ ಎಲ್ಲಾ ಹೊಳೆವ ಹರಿಯಮೂರ್ತಿತಿಳಿಯದೆ ಯಮನಿಗೆ ಸಿಲುಕುವೆಯಲ್ಲೋ 1ಡೊಂಬನಂದದಿ ಡಾಂಬಿಕ ಕರ್ಮದ ಆ -ಅಂಬರಹಾಸಿಟ್ಟು ಕುಂಭದಿ ನೀರೆರೆದುಬಿಂಬನುಂಡನು ತೆಗಿ ಎಂಬುವಿಯಲ್ಲೋ 2ಕರ್ತಶಾಸ್ತ್ರಾರ್ಥತ್ವದ ಅರ್ಥ ತಿಳಿಯದೆ ಜೀವ -ಅತ್ತಣದ್ವಾರ್ತೆಯ ಮರೆತಿರುವೀ 3ಒಡೆಯನೆನುತನಿತ್ಯಪೊಡವಿತಳದಿ ಬಹುಧೃಢಮನದಲಿ ನೇಮಹಿಡಿದು ಮಾಡಿದಕರ್ಮಜಡಜನಾಭನಪಾದದೃಢ ಮಾಡಲೊಲ್ಲೆ4ಪ್ರೀತಿಯಾಗುವಕರ್ಮವ್ರಾತಮಾಡದೆನೀಗಿ5
--------------
ಗುರುಜಗನ್ನಾಥದಾಸರು
ವಿನಾಯಕ ಪ್ರಾರ್ಥನೆಮೂಷಕವಾಹನದೋಷ ವಿನಾಶನxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ದೋಷವ ನೋಡದೆ ಪೋಷಿಸು ಎನ್ನಾ ಪಶೇಷಶಯನನ ವಿಶೇಷಜಾÕನವನಿತ್ತುಈಷಣತ್ರಯಭವಸೋಷವ ಗೈಸೋ ದೇವಾ1ನವನವÀ ಪಾಲಿಸೊ ಭವವರ ಪುತ್ರನೆ 2ನ್ನಾಥವಿಠಲ ಸಂಪ್ರೀತಿ ಪಾತ್ರನು ನೀನೈ
--------------
ಗುರುಜಗನ್ನಾಥದಾಸರು