ಒಟ್ಟು 1129 ಕಡೆಗಳಲ್ಲಿ , 101 ದಾಸರು , 857 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಉಪ್ಪವಡಿಸಯ್ಯ ಹರಿಯೇಏಳೈ ಹೃಷಿಕೇಶ ಏಳುರವಿ-ಶಶಿನಯನಪ.ಏಳು ಪಶುಗಳ ಕಾಯ್ದು ಪಾಲಿಸಿದೆ ಗೋಕುಲವಏಳು ಸುರವಂದಿತನೆ ಏಳು ಭೂಸತಿರಮಣಉಪ್ಪವಡಿಸಯ್ಯ ಹರಿಯೇ ಅಪಪಚ್ಚೆ ಮುಡಿವಾಳಗಳು ಅಚ್ಚ ಸೇವಂತಿಗೆಯುಬಿಚ್ಚು ಮಲ್ಲಿಗೆ ಜಾಜಿ ಸಂಪಿಗೆಯುಪುನ್ನಾಗಅಚ್ಚರಿಯ ಬಕುಲ ಕೆಂಜಾಜಿ ಕೇತಕಿಕುಸುಮಗುಚ್ಛಗಳಅಚ್ಚ ಜಾಣೆಯರು ಶ್ರೀಗಂಧ ಕಸ್ತೂರಿ ಪುನುಗುಬಿಚ್ಚು ಬಿಳಿಯೆಲೆಯಡಿಕೆ ಪಿಡಿದು ನಿಂತಿಹರಯ್ಯಮುಚ್ಚುತಿವೆ ತಾರೆಗಳು ಹೆಚ್ಚುತಿವೆ ರವಿಕಿರಣ ಅಚ್ಯುತನೆಉಪ್ಪವಡಿಸೊ 1ಚೆನ್ನೆಯರು ಚದುರೆಯರು ಸುಗುಣಸಂಪನ್ನೆಯರುಪನ್ನೀರು ತುಂಬಿರ್ದ ಪೊನ್ನ ತಂಬಿಗೆಗಳನುರನ್ನಗನ್ನಡಿಯನ್ನು ಪಿಡಿದು ನಿಂತಿರುವರೈ ಪನ್ನಂಗಶಯನ ಏಳೈ ||ಮನ್ನಣೆಯ ನಾರದರು ಮೊದಲಾದ ಮುನಿನಿಕರನಿನ್ನ ಮಹಿಮೆಗಳನ್ನು ಪಾಡಿ ನಲಿಯುವರಯ್ಯಇನ್ನು ಏಳೇಳು ಉದಯದ ಸಮಯ ಸಿರಿಯರಸಚೆನ್ನಿಗನೆ ಉಪ್ಪವಡಿಸೊ 2ದೇವದುಂದುಭಿ ಮೊಳಗೆ ದೇವಕನ್ನೆಯರೆಲ್ಲದೇವಾಂಗ ವಸ್ತ್ರವನು ಪಿಡಿದು ನಿಂತಿಹರಯ್ಯದೇವ ದೇವೇಶ ನಿಮ್ಮೋಲಗದ ಸಂಭ್ರಮಕೆ ದೇವತೆಗಳೆಲ್ಲ ಕರೆದು ||ದೇವ ಪ್ರಹ್ಲಾದಬಲಿ ಮುಖ್ಯರನು ಕಾಯ್ದವನೆದೇವ ಬ್ರಹ್ಮನ ಪಡೆದ ದೇವಗಂಗೆಯ ಪಿತನೆದೇವ ದೇವೋತ್ತಮನೆ ದೇವಾಧಿದೇವ ಪುರಂದರವಿಠಲಉಪ್ಪವಡಿಸೊ 3
--------------
ಪುರಂದರದಾಸರು
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
--------------
ನಿಡಗುರುಕಿ ಜೀವೂಬಾಯಿ
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂತಹುದೊ ನಿನ್ನ ಭಕುತಿ ? |ಸಂತತ ನಿನ್ನ ದಾಸರ ಸಂಗವಿರದೆನಗೆ ಪ.ವೃಣವನಾಶಿಪ ಕುರುಡು ನೊಣ ಮೊಸರ ಕಂಡಂತೆ |ಧನಿಕರ ಮನೆಗೆ ಕ್ಷಣಕ್ಷಣಕ್ಕೆ ಪೋಗಿ ||ತನುಬಾಗಿ ತುಟಿಯೊಣಗಿ ಅಣಕನುಡಿ ಕೇಳ್ವ - ಕೃ - |ಪಣ ಮನಕೆ ಎಂತಹದು ನಿನ್ನಯ ಭಕುತಿ 1ಅಡಿಯಾಡಿ ಮುಖಬಾಡಿ ನುಡಿಯಡಗಿ ಬಡವನೆಂದು |ಒಡಲ ತೋರಿಸಿದೆನೊ ಕಡುದೈನ್ಯದಿ ||ಒಡೆಯ ನೀನಹುದೆಂದು ಮಡದಿ - ಮಕ್ಕಳಿಗೆ ಹೆಸ - |ರಿಡುವ ಅವರಡಿಗೆ ಎರಗುವನ ಮನಕೆ 2ಹೋಗಿಬಾರೈ ಎಂದು ಅತಿಗಳೆದರು ತಲೆ - |ಬಾಗಿ ನಿಂತು ಅಲ್ಲಿ ಮೌನವಾಗಿ ||ಓಗರತೆ ಮನೆಮನೆ ತಪ್ಪದೆ ತಿರುಗುವ |ಜೋಗಿಯ ಕೈಯಕೋಡಗದಂಥ ಮನಕೆ 3ಅವನ ತೋರಿ ಬೆಟಿಕಿರಿಯ ಬಾಲವ ಬೀಸಿ |ಕುನ್ನಿ ಸುಳಿದಾಡಿ ಕಾಲ್ಗೆರಗುವ ತರದಿ ||ಹೆಣ್ಣಿನಾಶೆಗೆ ಬಾಯಬಿಡುವ ಸ್ತ್ರೈಣನಪರಿ - |ಘನ್ನವಯ್ಯ ಘನ್ನವಯ್ಯ ಬನ್ನಬಡುವ ಕುನ್ನಿಮನಕೆ 4ವಟುವಾಗಿ ಬಲಿಯ ದಾನವನು ಬೇಡಹೋದ |ಕಟು ಕಷ್ಟಗಳನೆಲ್ಲ ನೀನೆ ಬಲ್ಲೆ ||ವಟಪತ್ರಶಾಯಿ ಶ್ರೀಫಣಿ ವರದಪುರಂದರ - |ವಿಠಲ ನಿನ್ನ ದಾಸರ ಸಂಗಸುಖವಿರದೆ 5
--------------
ಪುರಂದರದಾಸರು
ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನಪಅಂತರಂಗದಿ ಹರಿಯ ಸ್ಮರಣೆಯಸಂತತವು ಬಿಡದಂತೆ ಮಾಡುವಕಂತುಪಿತ ಭಕ್ತರನು ಪೊರೆಯಲುನಿಂತಿರುವ ಸಿರಿಕಾಂತನೆನುತಲಿ ಅಪನಿಷ್ಠೆಯಿಂದಲಿ ಬೆಟ್ಟವೇರುತ್ತಹರಿಭಕುತರೆಲ್ಲರುಕಷ್ಟಗಳ ಪರಿಹರಿಸು ಎಂದೆನುತಮನಮುಟ್ಟಿ ಭಜಿಪರುಸೃಷ್ಟಿಕರ್ತನೆ ರಕ್ಷಿಸೆಂದೆನುತಇಷ್ಟದಾಯಕ ನಿನ್ನ ಮಹಿಮೆಯಎಷ್ಟು ಪೊಗಳುವರಯ್ಯ ಕೇಶವಭಕ್ತರನು ಉದ್ಧರಿಸಲೋಸುಗಬೆಟ್ಟದಲಿ ಉದ್ಭವಿಸಿದಾತನ 1ವಾಸುದೇವನ ಮಹಿಮೆ ಪೊಗಳುತ್ತ ನ-ರಸಿಂಹ ಲಕ್ಷೀ ನಾರಸಿಂಹ ನ-ರಸಿಂಹ ನರಸಿಂಹ ಎಂದೆನುತ ಹರಿ-ದಾಸರೆಲ್ಲರು ಸಾರಸಾಕ್ಷನೆ ನಿನ್ನ ಪೊಗಳುತ್ತದ್ವಾರ ದ್ವಾರದಿ ಪೂಜೆUಷÉೂಳ್ಳುತಮಾರಪಿತ ಮಹಲಕ್ಷೀ ಸಹಿತದಿದೋರ ರಥÀದೆಡೆಯಲ್ಲಿ ನಿಲ್ಲುತತೇರ ನೇರುವ ಶ್ರೀ ರಮೇಶನ 2ಸಾರಪದಕಗಳಿಂದ ಶೋಭಿಸುತ ಝಳಝಳಿಪವಜ್ರದ ತೋರ ಮುತ್ತಿನ ಮಾಲೆಹೊಳೆಯುತ್ತ ಥಳಥÀಳಿಪ ನೊಸಲಲಿಸಾರಕಸ್ತೂರಿ ತಿಲಕ ರಂಜಿಸುತಮಾರಬಿಲ್ಲೆಂತೆಸೆವ ಪುಬ್ಬಿನಚಾರುತರ ಶೃಂಗಾರ ನಯನದವಾರೆ ನೋಟÀದಿ ನೋಡಿ ಭಕುತರ ಅ-ಪಾರದುಃಖಗಳನ್ನ ನೀಗುವರ3ಕೋಟಿಸೂರ್ಯಪ್ರಕಾಶಮಯವಾದನವರತ್ನ ಖಚಿತ ಕಿರೀಟಕುಂಡಲಧರಿಸಿ ಅನುವಾದಎಡಬಲದ ಭುಜದಲಿಮಾಟದ ಭುಜಕೀರ್ತಿ ಸುಲಲಿತದನೋಟಕಾಶ್ಚರ್ಯವನೆ ತೋರುತಶ್ರೀ ಕಳತ್ರನು ರಥದಿ ಮೆರೆಯುತ ದಿ-ವಾಕರನ ಪ್ರಭೆಯಂತೆ ಪೊಳೆಯುವರಮಾ ಮನೋಹರ ರಮೆಯ ರಮಣನ 4ಛತ್ರಿ ಚಾಮರಗಳನೆ ಪಿಡಿದಿಹರು ಎಡಬಲದಿಸ್ತುತಿಸುತ ಎತ್ತಿ ಸ್ವರಗಳ ಗಾನಪಾಡುವರುಚಿತ್ತೈಸುಹರಿಬಾ ಬಾರಿತ್ತಬಾಬಾರೆಂದು ಕರೆಯುವರುಸುತ್ತ ತುಂಬರು ನಾರದರಪರಿನೃತ್ಯಗಾನಗಳಿಂದ ಸ್ತುತಿಪರುಕರ್ತೃ ಕಮಲನಾಭ ವಿಠ್ಠಲರ-ಥೋತ್ಸವದಿ ನಲಿನಲಿವ ದೇವನ 5
--------------
ನಿಡಗುರುಕಿ ಜೀವೂಬಾಯಿ
ಎಂಥಾ ಚಲುವ ಶ್ರೀಹರಿಭಕ್ತರೋದ್ಧಾರಿಎಂಥಾ ಚಲುವ ಶ್ರೀಹರಿಪಎಂಥಾ ಚಲುವ ಲಕ್ಷ್ಮೀಕಾಂತ ಶ್ರೀಭೂಸಹಿತಚಿಂತಿತಾರ್ಥವ ನೀವ ಕಂತುಪಿತನುಹರಿಅಪಚರಣದಂದುಗೆ ಗೆಜ್ಜೆಯು ಘಲುಘಲುರೆಂದುಮೆರೆವ ಪೈಜನರುಳಿಯು ಜರದ ಪೀತಾಂಬರವುನಡುವಿನ ಚಲ್ಲಣವು ಸಡಗರದಿಂದ ನಿಂತಮದನಗೋಪಾಲನು ಹೃದಯದಿ ಹಾರವುಕೌಸ್ತುಭಹೊಳೆಯಲು ವಿಧವಿಧಪದಕಗಳಿಂದಲಿ ಶೋಭಿಪಅದ್ಭುತ ಮಹಿಮನು ವಿಧಿಭವವಂದ್ಯನುಸದಮಲಕಾಯನು ಸಚ್ಚಿದಾನಂದನು 1ಕರದಿ ಕಂಕಣ ಭೂಷಣ ಕರುಣದಿ ಸುರರಪೊರೆವ ವೈಭವ ಕಾರಣಕರವತೋರುತ ತನ್ನಚರಣಸೇವೆಯ ಮಾಳ್ಪಪರಮಭಕ್ತರನೆಲ್ಲ ತ್ವರದಿ ಪಾಲಿಪೆನೆಂದುಸುರವರ ವಂದ್ಯನು ಪರಿಪರಿವರಗಳಕರದು ನೀಡುವಸಿರಿಕರಿರಾಜವರದನುಸರಸಿಜನಾಭಸನ್ಮಂಗಳ ಮಹಿಮನುಉರಗಗಿರಿಯ ಶ್ರೀವರಶ್ರೀನಿವಾಸನು2ಪಟ್ಟೆನಾಮವು ಘಣೆಯೊಳುಕಸ್ತೂರಿ ತಿಲಕ ಒಪ್ಪುತಿರೆ ವ್ಯೆಭವದೊಳುಸರ್ಪಶಯನ ಸರ್ವೋತ್ತಮ ಸಿರದೊಳುರತ್ನಕಿರೀಟನಿಟ್ಟು ಅತ್ಯಂತ ಶೋಭಿಸಲುಸುತ್ತಲ ಚಾಮರವೆತ್ತಿ ಬೀಸುತಿರೆನರ್ತನ ಗಾಯನ ವಿಸ್ತರಿಸಲು ಪುರು-ಷೋತ್ತಮ ತಾನಿರ್ಲಿಪ್ತನಾಗಿ ಸರ್ವಕರ್ತೃಕಮಲನಾಭವಿಠ್ಠಲ ಸರ್ವೋತ್ತಮ3
--------------
ನಿಡಗುರುಕಿ ಜೀವೂಬಾಯಿ
ಎಲ್ಲೆಲ್ಲು ನೋಡಿದರುಕೆಲದಿರಂಗನ ಪಾಡಿನಲ್ಲೆಯರುಕೋಲಹಾಕೋರಮ್ಮಪ.ಹಗಲು ಜ್ಯೋತಿಗಳು ಹೊಳೆವಂಥ ನಾರಿಯರ ಕೂಡನಗಧರಬಂದು ನಿಂತಾನಮ್ಮ1ಕೃಷ್ಣನರಸಿಯರು ನಿಂತಿರಲು ಸುರನಾರಿಯರೆಲ್ಲಉತ್ಕøಷ್ಟದಿ ಹಾಡಿ ಪಾಡೋರಮ್ಮ 2ರಂಗನರಸಿಯರು ನಿಂತಿರಲು ಅಂಬರದಿಗಂಧರ್ವರು ಹಾಡಿ ಪಾಡೋರಮ್ಮ 3ನಕ್ಷತ್ರ ಮಾಲೆಯಂತೆ ಹೊಳೆವೊ ನಾರಿಯರ ಕೂಡಲಕ್ಷುಮಿರಮಣ ನಿಂತಾನಮ್ಮ 4ಚಂದ್ರ ಜ್ಯೋತಿಗಳು ಹೊಳೆವಂಥ ಯಾದವರ ಕೂಡತಂದೆ ರಾಮೇಶ ನಿಂತಾನಮ್ಮ 5
--------------
ಗಲಗಲಿಅವ್ವನವರು
ಎಷ್ಟು ಸೊಗಸು ಎಷ್ಟು ಸೊಗಸಕೃಷ್ಣರಾಯರು ಕುಳಿತ ಸಭೆಯುಅಷ್ಟದಿಕ್ಕು ಬೆಳಗಿಉತ್ಕøಷ್ಟವಾಗಿ ತೋರುವುದಮ್ಮ ಪ.ಚದುರೆ ರುಕ್ಮಿಣಿ ಭಾಮೆಹದಿನಾರು ಸಾವಿರದನೂರು ಸುದತೆಯರೊಪ್ಪುತಿಹರುಅದ್ಭುತವಾಗಿ ಸಖಿಯೆ 1ಜತ್ತಾದ ದೀವಿಗೆ ಎಷ್ಟುರತ್ನದ ಪ್ರಕಾಶ ಎಷ್ಟುಹಸ್ತಿಗಮನೆಯರÀ ಕಾಂತಿಚಿತ್ತಹರಣಮಾಡುವುದಮ್ಮ 2ಭ್ರಾಂತಿಗೈದು ಮುಯ್ಯ ಮರೆದುನಿಂತು ಕುಳಿತು ನೋಡೋರೆಷ್ಟಕಂತುನೈಯನ ಸಭೆಯಇಂಥ ಅಂದವ ಎಲ್ಲೆ ಕಾಣೆ 3ನಟ ನರ್ತಕರು ಎಷ್ಟುಚಟುಲಚಮತ್ಕಾರಿ ಎಷ್ಟುವಟ ಪತ್ರ ಶಾಯಿ ಕುಳಿತಸಭೆಗೆ ಸಾಟಿ ಇಲ್ಲವಮ್ಮ 4ವೀರ ಪಾಂಡವರ ಪುಣ್ಯಯಾರು ವರ್ಣಿಸಲೊಶವಶ್ರೀರಾಮೇಶ ಒಪ್ಪುತಿಹನುಮೂರುಲೋಕ ಮಿಗಿಲಾಯಿತಮ್ಮ 5
--------------
ಗಲಗಲಿಅವ್ವನವರು
ಎಷ್ಟೆಂದು ಬಣ್ಣಿಪೆ ಗುರುಸತ್ಯಪೂರ್ಣನದೃಷ್ಟಾಂತವ ಕಾಣೆನಾಶಿಷ್ಟ ಜನರಿಗೆ ಚಿಂತಾಮಣಿ ದೊರಕಿದಂತಿಷ್ಟಾರ್ಥದಾಯಕನಾ ಪ.ಶ್ರೀರಾಮ ವ್ಯಾಸರ ಸೇವೆಗೆ ಪೂರ್ವದಲ್ಲಾರಾಧನೆ ಮಾಡುತಧಾರುಣಿ ಮೇಲವತರಿಸಿದ ದ್ವಿಜಕುಲವಾರಿಧಿಚಂದ್ರನಂತೆ1ವೇದ ವೇದಾಂತ ಸಕಳಶಾಸ್ತ್ರಕ್ಷಿಪ್ರದಿಂದೋದಿ ಶ್ರೀ ಮಧ್ವಶಾಸ್ತ್ರಬೋಧವಕೇಳಿಮಹಾಭಕುತಿಲಿಗುರುಪಾದಾಬ್ಜ ನಂಬಿ ನಿಂತ 2ಬ್ರಹ್ಮಚರ್ಯಾಶ್ರಮ ಮೊದಲಾಗಿ ದಿನ ದಿನನಿರ್ಮಲ ಕಳೆಯನಾಂತಉಮ್ಮಯದಿಂದ ಷಟ್ಕರ್ಮಸಾಧನವಾದದsÀರ್ಮದ ದಾರಿಲಿ ನಿಂತ 3ತಾಯಿ ಮಕ್ಕಳ ಸಾಕಿದಂತೆ ಗುರುಕೃಪಾಪೀಯೂಷವನುಂಡು ತಾಬಾಯೆಂದು ಕರೆಸಿಕೊಂಡಖಿಳಾರ್ಥ ಪಡೆದ ನಿಷ್ಕಾಯನ ತೇಜವಂತ 4ನಿತ್ಯದಿ ಕರ್ಮಕೆ ಕುಂದಾಗಲಿಲ್ಲಗ್ನಿಹೋತ್ರ ಸಹಿತ ಸುವಾನಪ್ರಸ್ಥನಾಗಿ ಭೋಗಾಸಕ್ತಿಯ ತೊರೆದ ವಿರಕ್ತಿಭಾಗ್ಯಾನ್ವಿತನ5ಬಣ್ಣವಿಟ್ಟಿಹ ಚೊಕ್ಕ ಚಿನ್ನನೊ ಅಭ್ರಗೆದ್ಹುಣ್ಣಿಮೆ ಚಂದ್ರಮನೊಉನ್ನತಗುರು ಸತ್ಯಾಭಿನವ ತೀರ್ಥರಪುಣ್ಯವೆ ನೀನೊ ಯತಿರನ್ನನೊ 6ಹೀಗೆಂದು ಸುಜನರು ಹೊಗಳಲು ಶ್ರೀಪಾದಯೋಗಿತಾನೆನಿಸಿದನುಮ್ಯಾಗೆ ಮ್ಯಾಗದ್ಭುತ ಪಾಂಡಿತ್ಯವೆಂಬ ವಲ್ಲಿಗೆ ಹಬ್ಬುಗೆನಿತ್ತನು 7ಗುರುಗಳಭೀಷ್ಟೆ ಪೂರೈಸಿತು ಶ್ರೀರಘುವರನ ಮೂರ್ಧನಿಯಲಿಟ್ಟುಸ್ಥಿರ ಪಟ್ಟಾಭಿಷೇಕವಾಂಗೀಕರಿಸಿ ಜಗದ್ಗುರುವೆ ತಾನಾದಕರ್ತ8ದಿವ್ಯ ನಾಚಾರ ಕ್ಷೇತ್ರದಿ ಹರಿಸ್ಮರಣಿಂದಹವ್ಯಸಾಂಕಿತ ಗುರುಗಳುಆ ವ್ಯಯಾಬ್ದ ಜ್ಯೇಷ್ಠಾಧಿಕ ಶುದ್ಧ ಚತುರ್ದಶಿದಿವಸ ದಿವಿಗೆ ಸಾಗಲು 9ಹರಿಪಾದಯಾತ್ರೆಗೆ ಗುರುಗಳೈದಿದÀ ಮೇಲೆಪರಮದುಃಖಿತಮೌಳಿತ್ವರಿಯದಿ ವೃಂದಾವನ ವಿರಚಿಸಿದ ಮುನಿವರನ ಮಹಿಮೆಯಕೇಳಿ10ಪೃಥ್ವಿಪರಿಂದ ಪೂಜಿಸಿಕೊಂಡುದುರ್ವಾದಿಮೊತ್ತವ ಗೆಲುತಲಿಹಅರ್ಥಿಲಿ ಜಯಪತ್ರವನು ಜಯಿಸುತಗುರುಚಿತ್ತಕರ್ಪಿಸುತಲಿಹ 11ನಿಜಗುರುದಯದಿಂದ ದುರಿತತಮವ ಗೆದ್ದಂಬುಜ ಸಖನಂತೊಪ್ಪುವತ್ರಿಜಗವಂದಿತರಾದ ವೇದ ವ್ಯಾಸಾಂಘ್ರಿಯಭಜನ ಭಾಗ್ಯದೊಳೊಪ್ಪುವ 12ಧ್ಯಾನ ಮೌನ ಸದ್ವ್ಯಾಖ್ಯಾನ ಪೂರ್ಣನುಜ್ಞಾನ ಭಕುತಿಪೂರ್ಣನುಏನೆಂಬುವಿರೊ ಕರುಣಗುಣ ಪೂರ್ಣನುದಾನ ಮುದ್ರಾಪೂರ್ಣನು 13ಗುರುಸತ್ಯಾಭಿನವ ತೀರ್ಥರ ಸತ್ಯಪೂರ್ಣನು*ವರದರಾಜಯತಿಯೊಳು ದಯಾಪೂರ್ಣನುಸರಸೋಕ್ತಿ ಪರಿಪೂರ್ಣನು 14ತಂದೆ ಸತ್ಯಾಭಿನವಾಂಬುಧಿಜಾತ ತತ್ವಾರ್ಥವೃಂದರುಚಿರ ಪೂರ್ಣನುಎಂದು ಪ್ರಸನ್ವೆಂಕಟ ಪ್ರಿಯಾನಿಲಮತಸಿದ್ಗಾಂತದಿ ಪೂರ್ಣನು 15
--------------
ಪ್ರಸನ್ನವೆಂಕಟದಾಸರು
ಏನಿದ್ದೀತೇನಿದ್ದೀತೋ ಈ ನಾಮದಲ್ಲೇನಿದ್ದೀತೇನಿದ್ದೀತೋ ಪಏನಿದ್ದೀತೇನಿದ್ದೀತೇನ ಪೇಳಲಿ ನಾಜಾನಕೀಶನ ನಾಮ ಹಾನಿಮಾಡದೆ ಕಾಯ್ವುದೇ ಅ.ಪಜ್ಞಾನ ಕೊಡುವುದಲ್ಲೋ ಅಜ್ಞಾನ ಖೂನಕ್ಕುಳಿಸದಿರೆಲೋಸಾನುರಾಗದಿ ನಿಜಜ್ಞಾನ ಬೋಧಿಸಿ ಮಹಹೀನ ಬವಣೆಕಳೆದಾನಂದ ಕೊಡುವುದು 1ನರಕಕ್ಹೋಗುವನನ್ನು ಭರದಿಕರುಣಿಸಿ ಪದವನ್ನುಕರುಣದಿತ್ತು ಹರಿಶರಣರೊಳಾಡಿಸಿಪರಮಪರತರವೆನಿಪ ಸ್ಥಿರಸುಖ ಪಾಲಿಸಿತು2ಜರಮರಣಳಿಯುವುದು ಅದರೊಳ್ಕರುಣವೆ ತುಂಬಿಹ್ಯದುದುರಿತದಿ ಸಿಲ್ಕೆಲ್ಲಿ ಕರೆದರು ಅಲ್ಲಿಗೆತ್ವರಿತದೊದಗಿ ಬಂದು ನಿರುತದಿಂ ಸಲಹುವುದು 3ಭವಬಾಧೆ ಕಳೆಯುವುದುಜವನ ಭಯವೆ ತಪ್ಪಿಸುತಿಹ್ಯದುದಿವರಾತ್ರಿ ಎನ್ನದೆ ನಯದಿ ಭಜಿಪರೊಳುದಯದಿ ನಿಂತು ತಾನೆ ಜಯವ ನೀಡುವುದು 4ಅಂತ್ಯಪಾರಿಲ್ಲ ಕಾಣೋ ಶ್ರೀರಾಮನಾಮದ್ದೆಂಥ ಶಕ್ತಿಯೇನೋಚಿಂತಿಪ ಭಕ್ತರ ಅಂತರಂಗವನರಿತುಸಂತಸ ನೀಡಿ ಮುಕ್ತಿಸಂಪದ ಕೊಡುವುದು 5
--------------
ರಾಮದಾಸರು
ಏನು ಧನ್ಯಳೋ - ಲಕುಮಿ - ಎಂಥ ಮಾನ್ಯಳೋ ಪಸಾನುರಾಗದಿಂದ ಹರಿಯ ತಾನೆ ಸೇವೆ ಮಾಡುತಿಹಳೊ ಅ.ಪಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರನ ಸೇವೆ |ಸಾಟಿಯಿಲ್ಲದೆ ಪೂರ್ಣಗುಣಳು ಸರ್ವಕಾಲ ಮಾಡುತಿಹಳು 1ಛತ್ರ ಚಾಮರವ್ಯಜನಪರ್ಯಂಕ ಪಾತ್ರರೂಪದಲ್ಲಿ ನಿಂತು |ಚಿತ್ರಚರಿತನಾದ ಹರಿಯ ನಿತ್ಯಸೇವೆ ಮಾಡುತಿಹಳು 2ಸರುವಸ್ಥಳದಿ ವ್ಯಾಪ್ತನಾದ | ಸರುವದೋಷರಹಿತನಾದ |ಗರುಡಗಮನನಾದ ಪುರಂದರವಿಠಲನ ಸೇವಿಸುವಳೋ 3
--------------
ಪುರಂದರದಾಸರು
ಒಳ್ಳೆವೀರನೆಂಬೊ ಮಾತು ಸುಳ್ಳು ಕೃಷ್ಣರಾಯಮೈಗಳ್ಳನೆಂದು ಕರೆಯೋರಲ್ಲೊ ಅಜರ್ಂುನರಾಯ ಪ.ವೀರಮಾಗಧಯುದ್ಧಕ್ಕೆ ಬಾರೆಂದು ಕರೆಯಲು ಅಂಜಿನೀರೊಳಗೆ ಹೋಗಿ ಅಡಗಿದೆಯಲ್ಲೊ ಶ್ರೀಕೃಷ್ಣರಾಯ 1ಯುದ್ಧ ಮಾಡುವೆನೆಂದು ಸನ್ನದ್ದನಾಗಿ ಬಂದು ಅಂಜಿಗುದ್ದುಹೊಕ್ಕೆಯಲ್ಲೊ ನೀನು ಅರ್ಜುನರಾಯ2ಜರಿಯ ಸುತನು ಯುದ್ದದಲ್ಲಿ ಕರಿಯೆ ಅಂಜಿಕೊಂಡು ನೀನುಗಿರಿಯಮರೆಯಲ್ಲಡಗಿದೆಲ್ಲೊ ಶ್ರೀ ಕೃಷ್ಣರಾಯ 3ಬಿಂಕದಿಂದ ಬಾಣ ಧರಿಸಿ ಶಂಕಿಸದೆ ಅಂಜಿ ಬಂದುಮಂಕು ಮನುಜರಂತೆ ನಿಂತ್ಯೊ ಅರ್ಜುನರಾಯ 4ದೊರೆಯು ಮಾಗದ ಯುದ್ದಕ್ಕೆ ಬಾರÉಂದು ಕರೆದರೆ ಅಂಜಿವರಾಹನಾಗಿ ಓಡಿದೆಲ್ಲೊ ಶ್ರೀ ಕೃಷ್ಣರಾಯ 5ಪೊಡವಿರಾಯರೆಲ್ಲ ಒಂದಾಗಿ ಬಿಡದೆ ಯುದ್ಧಮಾಡೆನೆಂಬೊಬಡಿವಾರವು ಎಷ್ಟು ನಿನಗೆ ಅರ್ಜುನರಾಯ 6ಬಿಲ್ಲು ಧರಿಸಿ ಮಾಗಧನು ಬಿಲ್ಲಿಗೆ ಬಾ ಎಂದು ಕರಿಯೆಹಲ್ಲು ತೆರೆದು ಹೆದರಿಕೊಂಡ್ಯೊ ಶ್ರೀಕೃಷ್ಣರಾಯ 7ಸಿಟ್ಟಿನಿಂದಕರ್ಣಬಾಣ ಬಿಟ್ಟನಯ್ಯ ನಿನ್ನ ಮ್ಯಾಲೆಕೊಟ್ಟಿಯಲ್ಲೊ ಮುಕುಟವನ್ನು ಅರ್ಜುನರಾಯ 8ಹಲವುರಾಯರೆಲ್ಲ ನಿನ್ನ ನೆಲಿಯುಗಾಣದಂತೆÀ ಮಾಡೆಬಲಿಯ ಹೋಗಿ ಬೇಡಿದೆಲ್ಲೊ ಶ್ರೀ ಕೃಷ್ಣರಾಯ 9ಕರ್ಣನ ಬಾಣವು ನಿನ್ನಹರಣಮಾಡಲೆಂದು ಬರಲುಮರಣ ತಪ್ಪಿಸಿದೆನಲ್ಲೊ ನಾನು ಅರ್ಜುನರಾಯ 10ನಡವಕಟ್ಟಿ ವೈರಿಗಳ ಹೊಡೆಯಲಿಕ್ಕೆ ಅರಿವೊ ಕೃಷ್ಣಕಡಿಯಲಿಕ್ಕೆ ಜಾಣನಯ್ಯ ಶ್ರೀ ಕೃಷ್ಣರಾಯ 11ಎಷ್ಟು ಗರ್ವದಿಂದ ದ್ವಿಜಗೆಕೊಟ್ಟೊ ಭಾಷೆ ಶಪಥ ಮಾಡಿನಷ್ಟವಾಯಿತಲ್ಲೊ ವಚನ ಅರ್ಜುನರಾಯ 12ಎಲ್ಲ ವ್ಯಾಪ್ತಿ ಎಂಬೊ ಮಾತು ಎಲ್ಲಿದೆಯೊ ಈಗನಿನ್ನವಲ್ಲಭೆಯ ಒಯ್ದನ್ಹ್ಯಾಂಗೊ ಶ್ರೀಕೃಷ್ಣರಾಯ 13ಧೀರಾಧೀರರೆಲ್ಲ ಕೂಡಿ ವೀರನೆಂದು ಪೊಗಳಲುನಾರಿಯ ಸೀರೆಯ ಹ್ಯಾಂಗ ಸೆಳಿದಾನಯ್ಯ ಅರ್ಜುನರಾಯ 14ಶಂಭರಾರಿ ಪಿತನೆ ನಿನ್ನಜಂಬವೆಷ್ಟು ಕದ್ದುಕೊಂಡುತಿಂಬೋದಕ್ಕೆ ಜಾಣನಯ್ಯ ಶ್ರೀಕೃಷ್ಣರಾಯ 15ಎಷ್ಟುಗರುವ ನಿಮ್ಮೆಲ್ಲರ ಅಷ್ಟಗುಣವ ನಾನ ಬಲ್ಲೆಹೊಟ್ಟೆಬಾಕ ಭೀಮನಯ್ಯ ಅರ್ಜುನರಾಯ 16ಬತ್ತಲೆಂದು ನಗಲು ಜನರು ಮತ್ತೆನಾಚಿ ಕುದುರೆಯನ್ನುಹತ್ತಿಕೊಂಡು ಓಡಿದೆಲ್ಲೊ ಶ್ರೀ ಕೃಷ್ಣರಾಯ 17ವ್ಯರ್ಥಕೈಪ ಧರಿಸಿ ಕನ್ಯೆ ಎತ್ತಿಕೊಂಡು ಒಯ್ದಮ್ಯಾಲೆಹತ್ತು ಜನರು ನಕ್ಕರಲ್ಲೊ ಅರ್ಜುನರಾಯ 18ಕೃಷ್ಣಾರ್ಜುನರ ಈ ಸಂವಾದ ಸಂತುಷ್ಟನಾಗಿ ರಮಿ ಅರಸುಇಷ್ಟಾರ್ಥವ ಕೊಡಲಿ ನಮಗೆ ಶ್ರೀ ಕೃಷ್ಣರಾಯ 19
--------------
ಗಲಗಲಿಅವ್ವನವರು
ಕಂಡು ಅಂಜುವರೇನ ದೂತೆಪಾಂಡವರ ಅರಸಿಯಭೂಮಂಡಲದ ಬಾಲೆಯರುಕಂಡರೆಂದು ಕೊಂಡಾಡಮ್ಮ ಪ.ಉಮಾಶಚಿ ಶಾಮಲೆ ಉಷೆಬೊಮ್ಮಶಪಿಸಲು ಅಂಜುತಲೆಅಮ್ಮಭಾರತಿರತಿಸಮ್ಮಿಸಿಟ್ಟಳಾ ದೇವತೆ 1ಇಂದುಮಾರುತನ ರಾಣಿಮುಂದಿನ ಕಲ್ಪದ ವಾಣಿಸಂದೇಹಬ್ಯಾಡಮ್ಮ ಜಾಣೆಇಂದರೇಶನ ಸೊಸೆಯು ಕಾಣೆ 2ಚಂದ್ರಕಾಳಿ ಇಂದ್ರಸೇನ ಬಂದುದ್ರೌಪತಿ ವಿಪ್ರಕನ್ಯಒಂದೊಂದು ರೂಪಗಳೆ ರನ್ನಚಂದ ಬಣ್ಣಿಪರಮ್ಮ ಆಕೆಯನ್ನು 3ಎಲ್ಲರ ನಡೆಒಂದೆ ಎಲ್ಲರ ನುಡಿ ಒಂದೆದೇಹ ನಿಂದೆ ಎಲ್ಲರಹೃದಯದಲಿ ನಿಂತಎಲ್ಲರೊಲ್ಲಭನ ಹೊಂದು 4ಪರಮೇಷ್ಟಿಎಂಬದಾತಾಪರಮಶಾಪ ಹೊಯ್ಸುತ ಶಿರಿರಾಮೇಶನಭಕ್ತ ಮಾರುತ
--------------
ಗಲಗಲಿಅವ್ವನವರು
ಕದ್ದು ಕಳ್ಳಿಯ್ಹಾಂಗ ಮುಯ್ಯಮಧ್ಯರಾತ್ರಿಲೆ ತಂದ ಮ್ಯಾಲೆ ಬುದ್ಧಿವಂತಳೆಸುಭದ್ರಾ ಬುದ್ದಿವಂತಳ ಪ.ಮೂರುಸಂಜಿಯಲಿ ತರುವ ಮುಯ್ಯಘೋರರಾತ್ರಿಯಲೆ ತಂದಮ್ಯಾಲೆಚೋರಳೆಂದು ನಿನಗೆ ನಮ್ಮಊರ ಜನರು ನಗತಾರಲ್ಲ 1ಒಳ್ಳೆ ಮಾನವಂತಿ ಆದ ನೀನುಕಳ್ಳರ ಕಾಲದಿ ಬಾಹೋರೇನತಳ್ಳಿಕೋರಳೆಂದು ನಮ್ಮಪಳ್ಳಿ ಜನರು ನಗತಾರಲ್ಲ 2ಬಹಳೆ ಜಾಣಳು ಆದರೆ ನೀನುಕಾಳರಾತ್ರಿಲಿ ಬಾಹೋರೇನತಾಳ ತಾಳನಿನ್ನ ಕುಶಲಹೇಳಲಿನ್ನ ಹುರುಳು ಇಲ್ಲ 3ಕತ್ತಲಲಿ ಒಬ್ಬ ದೈತ್ಯಎತ್ತಿ ಒಯ್ದರೇನು ಮಾಡುವಿಪಾರ್ಥ ರಾಯನ ಧರ್ಮದಿಂದಮಿತ್ರಿಮಾನವಉಳಿಸಿಕೊಂಡಿ4ಗಾಢ ರಾತ್ರಿಲೆ ಒಬ್ಬ ದೈತ್ಯ ಓಡಿಸಿಒಯ್ದರೇನು ಮಾಡುವಿಮಾಡೋರೇನ ಮೂರ್ಖತನವಮೂಢಳೆಂದು ಜನರು ನಗರೆ 5ಸಂಧ್ಯಾಕಾಲದಿ ಮುಯ್ಯತಂದುನಿಂತೇವ ನಿನ್ನ ದ್ವಾರದಲ್ಲಿಬಂದುನಮ್ಮನ ಕರೆಯಲಿಲ್ಲಸಂದಿ ಹೋಗಿ ಸೇರುªರೇನ 6ನೀಲವರ್ಣನ ತಂಗಿಯರಿಗೆಚಾಲವರಿದು ಕರೆದೆವಲ್ಲಮೇಲುದಯದಿ ಬಂದರೆ ನೀನುಮೂಲೆಗ್ಹೋಗಿ ಸೇರೋರೇನ 7ಭಾಮೆ ರುಕ್ಮಿಣಿ ದೇವಿಯರಿಗೆಕಾಲಿಗೆರಗಿ ಕಲೆಯೋರೆಲ್ಲಆಲಯಕೆ ಬಂದರೆ ನೀನುವ್ಯಾಲನಂತೆ ಅಡಗೋರೇನ 8ಕೃಷ್ಣರಾಯನ ತಂಗಿಯರೆಂಬೋದೆಷ್ಟಗರುವಬಿಡಿಸಲುಬಂದೆವುಪಟ್ಟು ಮಾಡಿ ಬಿಡತೇವೀಗಧಿಟ್ಟ ರಾಮೇಶ ನೋಡುವಿಯಂತೆ 9
--------------
ಗಲಗಲಿಅವ್ವನವರು