ಒಟ್ಟು 208 ಕಡೆಗಳಲ್ಲಿ , 61 ದಾಸರು , 176 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗರ್ವಿಸುವದು ತರವೆ ಗರ್ವಿಸುವದು ತರವಲ್ಲ ನೀವಿದ ಕೇಳಿ ಸರ್ವೇಶನೊಪ್ಪನೀ ನಡತೆಯ ಕಂಡರೆ ಪತೊಗರಿ :ಬೆಲ್ಲವೆ ಬಾ ನಾನು ತೊಗುರಿಬೇಳೆಯು ನನಗುಲ್ಲಾಸದಿಂದೊಂದು ಯೋಚನೆ ತೋರಿತುಎಲ್ಲರು ಒಬ್ಬಟ್ಟು ಒಳ್ಳಿತೆಂದೆಂಬರುಬಲ್ಲವರಾದರೆ ವಿವರಿಸದಿರುವರೆಸಲ್ಲದ ಮಾತನಾಡಲಿಬೇಡ ಸತ್ಯವನಿಲ್ಲಿ ನನ್ನೊಳು ಪೇಳು ಮತ್ತೆ ನಾಲುವರಿರುವಲ್ಲಿ ನ್ಯಾಯವ ತಿದ್ದಿಕೊಂಬ ನಾವಿಬ್ಬರುಇಲ್ಲದ ಬಳಿಕ ಗೋಧಿಯ ದೆಸೆುಂದೇನುಸಲ್ಲದ ತುಪ್ಪವನೇನ ಮಾಡಲಿಬೇಕುಒಳ್ಳೆಯತನ ನಿನ್ನೊಳು ಇರುವುದಿದನೆಲ್ಲವನೆನಗೆ ಪೇಳು ಸಟೆಯ ಪೇಳಬಲ್ಲೆನೆ ನಾ ನಿನ್ನೊಳು ನಿಮ್ಮೊಳು ನಾನೆಬಲ್ಲಿದನಲ್ಲವೆ ಕೇಳು ನನ್ನನೆ ಯೆಲ್ಲಾಕೊಳ್ಳುವರವನಿಯೊಳು ನೀನೂ ಸ್ವಲ್ಪವಲ್ಲವೆ ನಿಜ ನಮ್ಮೊಳು ಕೋಪಿಸಬೇಡಸಲ್ಲದ ವಸ್ತುಗಳು ಗೋಧಿಯು ಎಣ್ಣೆಯಲ್ಲವೆ ನಿತ್ಯದಲ್ಲೂ ತುಪ್ಪವ ಬಿಡುಪೊಳ್ಳುನುಡಿದರೆನ್ನ ಮಾತೆಲ್ಲ ಪಾಳು 1ಬೆಲ್ಲ :ಏನೆಲೆ ತೊಗುರಿಬೇಳೆಯೆ ನನ್ನ ಸ್ವಲ್ಪವೆಂದೇನು ಕಾರಣವನು ಕಂಡು ನನ್ನೊಡನೀಗನೀನುಸುರಿದೆ ಮಾತು ಹೆಚ್ಚಿ ಬರುತಲಿದೆುೀ ನಡೆ ನಿನ್ನಯ ಶ್ರೇಷ್ಠವದೆನಿಟಷ್ಟೂನಾನಿಲ್ಲದಿರಲು ಸೀಯಾಗುವದೆಂತುರೆನೀನು ಸುಮ್ಮನೆ ಹೇಳಿಕೊಂಬೆ ತನ್ನಯ ಸ್ತುತಿತಾನೆ ಮಾಡಿಕೊಂಬ ಮನುಜಗೆ ನರಕವೆಂಬೀನಿಗದಿಯನರಿತರೆ ಪರನಿಂದೆಯನೀನೆಚ್ಚರಂಗೆಟ್ಟು ಮಾಳ್ಪೆಯ ಇನ್ನಭಿಮಾನವನೀಗ ುರುಯೆನ್ನೆಡೆಯೊಳುನೀನಿರಬೇಡ ಸಾರು ಹೆಚ್ಚುಗೆ ನಿನ್ನದೇನದನೆನಗೆ ತೋರು ದುರ್ಜನರು ತಾವೀನುಡಿ ನಿಜವೆಂಬರು ಸತ್ಪುರುಷರುಮಾನಸದಲಿ ಒಪ್ಪರು ನಿನಗೆ ಅಭಿಮಾನ ಮೊದಲು ಇದ್ದರೂ ಹಾರು ಮುಂದುಜಾಣತನವೆಯಾದರೂ ಹೆದರದಿಪ್ಪೆಹೀನಾಯವೆ ಬಂದರೂ ನಾಲುವರೆನ್ನದೀನಡೆಯೆನ್ನುವರು ಎಂಬುದನೀಗನೀನರಿಯದೆ ಬಂದೆುದು ಪಾಪ ಬೇರು 2ಗೋಧಿ :ಹೋಗಲೆ ತೊಗುರಿ ಬೆಲ್ಲಗಳಿರ ನನ್ನನುಕೂಗಿ ಬೈವಿರಿ ಗೋಧಿ ಯೋಗ್ಯದ ವಸ್ತು ತಾನಾಗದು ಎಂದು ಕೊಬ್ಬಿದ ಮಾತನಾಡುತ ನೀಗಿಕೊಂಬಿರೆ ನಿಮ್ಮ ಮಾನವ ಸದರ ನಿಮಗಾಗಿದೆ ಕೊರಗಿಪರೆ ಮಾತಿನ ಪರಿಯೇಗುವುದೆನಿಸದಿರೆ ನಿಮ್ಮನು ತೃಣಕಾಗಿ ನಾ ಕಾಣುವರೆ ಕಾಣೆನು ಮಾನಹೇಗೆ ನಿಮ್ಮೊಳು ಹೋಗೆ ಯೆನಗೆ ಸಮನಾಗಲು ನೀವು ಬಲ್ಲಿರೆ ುೀ ಯಾಳೆಗೆಹೋಗಿ ನೀವು ಕೊಬ್ಬಿದರೆ ಈಶ್ವರ ಕೃಪೆಯಾಗುವದೆಂತೆನ್ನು ಮರೆಯೊಗಲೊಲ್ಲಿರೆ 3ಎಣ್ಣೆ :ಹರಟಿಕೊಂಬಿರೆ ನೀವೆ ನಿಮ್ಮೊಳು ನನ್ನನುಜರೆಯುತಲೆಣ್ಣೆುಂದೇನೆಂದು ನಾನಿಲ್ಲದಿರಲು ನೀವೆಂತೊಂದು ಗೂಡಿ ಬಾಳುವಿರಿದನರಿಯದೆ ಮುಂಗೆಟ್ಟು ನುಡಿದರೇನಾುತೀಪರಿಯಹಂಕಾರ ಲೇಸಲ್ಲ ಹೀನಾಯವುಬರುವದು ಪರರ ನಿಂದಿಸಿ ಜೀವಿಸುವುದುತರವಲ್ಲ ಸದ್ಗತಿಗೆಟ್ಟು ಕೊನೆಗೆ ಬರದಿರದು ನರಕ ಬೆಂಕಿುಂ ಮೂರುವೇಳೆ ನೀಕೊರಗುವೆ ಬೆಲ್ಲವೆ ಕೇಳು ತೊಗುರಿಯೆ ನೀನಿರದೆ ಸಾರಿಯೊಳು ಬೇಯುವೆ ಗೋಧಿಕೊರಗುವೆ ಕಲ್ಲಿನೊಳು ಚಚ್ಚಿಸಿಕೊಂಡುಇರುವದೆ ನಿಮ್ಮವೊಲು ಕಷ್ಟವದೆಂಬದರಿುರೆ ನೀವು ನನ್ನೊಳು ುಂಥಾ ನಡೆಬರುವುದೆ ಬಹು ಕೇಳಾ ಹೀನಾಯವುಬರದಿರದೀ ಬಾಳು ಯಾತಕೆ ಸುಖಕರ ಮಾರ್ಗ ತಾ ನಿಮ್ಮೊಳು ುಲ್ಲವು ುದನರಿಯದೆ ನಿಮ್ಮಳಲು ಬಿಡದು ನನ್ನಮರೆಯೊಕ್ಕು ಬದುಕುವದಿದು ಬಹುಮೇಲೂ 4ತುಪ್ಪ :ಜಗದೊಳು ನೀವೆ ಬಲ್ಲಿದರೆಂದು ನಿಮ್ಮೊಳುನಿಗದಿಯ ಮಾಡಿಕೊಂಬಿರಿ ಗರ್ವ ಹೆಚ್ಚಿತೆಸುಗುಣವಂತರು ನೀವಾದರೀಪರಿಯಲ್ಲಿಬಗುಳಿಕೊಂಬಿರೆ ತುಪ್ಪವಂ ಬಿಡುಯೆನ್ನುತಮಿಗೆ ಸುರತತಿ ಮೊದಲಾಗಿ ನನ್ನಿಂದಲಿಸೊಗಸಾಗಿ ಕೃಪೆವಡೆವರು ನಾನಿಲ್ಲದೆಮಿಗೆ ಶುದ್ಧರಾಗುವಿರೆಂತು ಬರಿದೆ ನಿಮ್ಮನಿಗದಿಯ ಪೇಳಿಸಿಶಾನಿಗೆ ನನ್ನ ನೀವಗಲಲು ರುಚಿಕರವೆಂತು ನಾನೊಪ್ಪೆನುನಿಗಮದ ಮಾತಿದುವೆ ಸಟೆಯ ಮಾಡಿಸೊಗಸಾಗಿ ಬಾಳಿ ನೀವೆ ಅನ್ಯಾಯಗಳಗಣಿತವಾಗಿುವೆ ನನ್ನಯ ನ್ಯಾಯನಿಗದಿಯಾದರೆ ಹೋಗುವೆ ತಪ್ಪಿದರೆ ಈಜಗದೊಳಗ್ನಿಯ ಪೊಗುವೆ ನಿಮಗೆ ಆಣೆಯಗಲಿದರಿಲ್ಲಿಂದವೆ ಪೋಟಾಟವೆಜಗದೊಳುತ್ತಮ ವಸ್ತುವೆ ನಾನೆಂಬರುಬಗೆುರೆನ್ನನು ನೀವೆ ಮೊಂಡರುಯೆಂದುಖಗವಾಹನಗೆ ಪೇಳುವೆ ಚಿಕ್ಕನಾಗನಗರಕೆ ನಡೆುರಿ ನ್ಯಾಯವ ತಿದ್ದುವೆ 5ಒಟ್ಟಾಗಿ :ದೇವ ಭಕ್ತಾವನ ಪಾವನ ಚರಿತ ಸುರಾವಳಿನುತಪಾದಭಾವಜ ಜನಕ ರಮಾವಲ್ಲಭಾನಂತ ಗೋವಿಂದ ಮಾಧವನೀವರಿಯದೆ ಪೋಗಲಾವಗತಿ ನಮಗೀ ವಸುಧೆಯೊಳ್ಮುನಿಭಾವಿತ ಚರಣನೆಸಾವಧಾನದೊಳು ಪರಾಮರಿಸಿುಂತಪ್ಪದಾವಲ್ಲಿುದ್ದಡಲ್ಲಿಗೆ ತಕ್ಕ ಶಿಕ್ಷೆಯನೇ ವಿರಚಿಸಿ ಗುಣವಿದ್ದಲ್ಲಿ ರಕ್ಷಿಪುದಾವ ಪರಿಯಲಾದರು ಜಗನ್ನಾಥನೆುೀವ್ಯವಹಾರವನು ನಿಗದಿಗೈದುನೀವೊಲಿದೆಮ್ಮುವನು ರಕ್ಷಿಸಬೇಕು ದೇವಾದಿದೇವ ನೀನು ಅನಾಥರ ಕಾವಲ್ಲಿ ದಯಾವಂತನುಸುಜನಪತಿ ಭಾವಿತ ಪಾದಪದ್ಮನು ನೀನೆ ಗತಿನಾವರಿದನ್ಯರನು ಬಾಳುವೆವೆಂತುರಾವಣಾರಿಯೆ ನೀನು ಕೈಪಿಡಿ ಗತಿುವರೆದಿಕ್ಕು ನೀನು ಮಾಡಿನ್ನೇನುಭಾವಿಸೆವನ್ಯರನು ನಮ್ಮಿಂದಲಿಸೇವೆಗೊಳುವ ನೀನಿರಲು ಭಜಿಸದೆ ನಾವು 6ಬರಿದೆ ಜಗಳವಾಡಬೇಡವೀಚೆಗೆ ಬನ್ನಿಒರೆಯುವೆ ಬುದ್ಧಿಯ ಕೇಳಲಿಚ್ಛಿಸಿದರೆತರುಣನಾಗಾಖ್ಯಪುರದ ವೆಂಕಟೇಶನುಗುರುವಾಸುದೇವಾವತಾರವ ತಾಳಿಯೆಕರುಣದಿಂ ತಿಮ್ಮದಾಸನ ಬಹುದೋಷವ ಪರಿದಾಳ್ದನೆಂಬ ಬಿರುದಪೊತ್ತು ನಾನೀಗಮೆರೆಯುವೆನೀವೆಲ್ಲ ಬರಿ ಮಾತ ಮಾಡದೆಶಿರದಲಿ ಹೊತ್ತು ನನ್ನಯ ನುಡಿಗೇಳಲುಬರುವುದು ಕೀರ್ತಿ ಮೂಜಗದೊಳಗದರಿಂದನೆರೆುೀಗ ನೀವೆಲ್ಲರೂ ಒಂದಾಗಿಯೆುರಲು ಸೌಖ್ಯವದೆಂಬರು ವಿಂಗಡದಿ ನೀವಿರಲು ಜನರು ಬೈವರು ಕೂಡಲು ನನ್ನಗುರುದಯ ಬಹುದೆಲ್ಲರು ಹಿಗ್ಗುವರು ಮತ್ತರಿತು ಸಾರವ ಕೊಂಬರು ಬಹಳ ಶ್ರೇಷ್ಠರುವದರಿಯದಿದ್ದರೂ ಹೊಣೆಯ ನೀವೆನೆರೆ ನಿಮ್ಮನೀ ಜನರು ಬೈಯದ ಹಾಗೆಉರು ಶಿಕ್ಷೆಯನೆ ಮಾಳ್ಪರು ಯಾರೆಂಬಿರೆಅರಿುರಿ ಗಂಗಪ್ಪ ಹೊಣೆ ಹೋಗಿನ್ನಾದರು7
--------------
ತಿಮ್ಮಪ್ಪದಾಸರು
ಗಿರಿಜೇಶಾ ಕರುಣಾ ಸಮುದ್ರ ಪರಿಪಾಲಿಸೆನ್ನನು ಓ ರುದ್ರ ಪ ಪುರಹರ ಉರುಗಭೂಷಾ ಶರಣತೋಷಾಭವ ಭೂತೇಶಾ ಅ.ಪ ಬಳಲುವೆನುಬೇಡಿಕೊಂಬೆನು ಪಾಲಿಸೊ ನೀನು 1 ಅನುದಿನದಿ ಶ್ರವಣ ಮನನವ ಮಾಡಿಸಿ ಘನಪಾಪವ ಖಂಡ್ರಿಸುದೇವ ಮೃತ್ಯುಂಜಯ ಶಿವ 2 ಕಾಮನಗೆಲಿದಾ ಮಹಾಮಹಿಮನೆ ಗುರು- ರಾಮವಿಠಲನ ಸಖನೆ ನಿನ್ನ ಪ್ರಾರ್ಥಿಸುವೆನಾ 3
--------------
ಗುರುರಾಮವಿಠಲ
ಗುಣಾತೀತ ಸದ್ಗುರು ಗಣನಾಥ ಘನಸುಖದಾಯಕ ಸದೋದಿತ ಧ್ರುವ ಅನುದಿನ ಮಾಡುವೆ ಮನೋಹರ ಅಣುರೇಣುದೊಳು ನೀ ಸಾಕ್ಷಾತ್ಕಾರ ಮುನಿಜನರಿಗಾಗುವಿ ಸಹಕಾರ ನೀನಹುದೋಭಕ್ತರ ವಿಘ್ನಹರ 1 ನಿಮ್ಮ ಭೋಧಗುಣವೆ ಸರಸ್ವತಿ ಸಮ್ಯಜ್ಞಾನ ಬೀರುವ ನಿಜಸ್ಥಿತಿ ಬ್ರಹ್ಮಾದಿಗಳೊಂದಿತ ನಿಜಖ್ಯಾತಿ ಬ್ರಹ್ಮಾನಂದ ದೋರುವ ಫಲಶ್ರುತಿ 2 ಬೇಡಿಕೊಂಬೆ ನಿಮಗೆ ಅನುದಿನ ಕುಡುವವರಿಗೆ ನೀ ನಿಧಾನ ಮೂಢ ಮಹಿಪತಿ ಒಡೆಯ ನೀ ಪೂರ್ಣ ಮಾಡುತಿಹ ನಿತ್ಯವು ನಾ ನಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವಿನಾ ಬಲಗೊಂಬೆ | ಪರಗತಿ ಪಡಕೊಂಬೆ | ಸಿರಿಯಾ | ಧರಿಯಾ | ಧೊರಿಯಾ | ಚರಿಯಾ | ಸಾರಿ ಬೀರಿ ತಾರಿಸುವ ಪಾರಾವಾರ ಮಹಿಮನಾ ಪ ಶುಭ ಚರಣಕೆರಗಿ | ಕೆಡ ಗುಣಗಳ ನೀಗಿ | ಇಡುವಾ | ತುಡುವಾ | ಮುಡುವಾ | ಕುಡುವಾ | ನುಡಿ ನುಡಿಗಳಲ್ಲಿ ಬಿಡದೇ ಅಡಿಗಡಿಗೆ ನೆನೆವುತಾ 1 ಹರಿಯಲ್ಲರೊಳಗಿರಿಸೀ | ಹಮ್ಮಮತೆಯನೆ ಬಿಡಿಸಿ | ದೋರಿ ದೋರಿ ಅರಿವೈರಿ ಬೇರೆ ತೋರಿಸಿದನಾ 2 ಮೂರ್ತಿ | ಆರವಾ | ಮುರವಾ | ಘನದಿರುವ್ಹಾ ಪರವಲಿಟ್ಟನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಿತ್ತೈಸಬೇಕೆನ್ನ ಮಾತು ಕೇಳಯ್ಯ ಮತ್ತೆ ಹುಟ್ಟದಂತೆ ಮಾಡೊ ರಂಗಯ್ಯ ಪ ನಾನಾ ಯೋನಿಯಲೆನ್ನ ನೀನಿಡದಿರಯ್ಯ ಶ್ರೀನಿವಾಸ ಬೇಡಿಕೊಂಬೆ ಶ್ರೀ ರಂಗಯ್ಯ 1 ದೀನ ರಕ್ಷಕನೆಂದು ದೈನ್ಯದಿಂ ಬೇಡುವೆ ಜ್ಞಾನವಂತನ ಮಾಡಿ ಸಲಹೊ ರಂಗಯ್ಯ 2 ದಾನವಾಂತಕ ನಿನ್ನ ಭಕುತರಪರಾಧ ನೀನೆಣಿಸದೆ ನಿರುತ ಸಲಹೊ ರಂಗಯ್ಯ 3 ನಾ ನಿನ್ನ ಮರೆತರೂ ನೀ ನನ್ನ ಮರೆಯೆ ಏನೆಂಬೆ ನಿನ್ನ ಕರುಣಕೆ ಶ್ರೀ ರಂಗಯ್ಯ 4 ಭಾನು ಕೋಟಿ ಪ್ರಕಾಶ ಶ್ರೀ ರಂಗಯ್ಯವಿಠಲ ಮಾನದಿಂದಲಿ ಪೊರೆಯೊ ಶ್ರೀನಿಧಿ ರಂಗಯ್ಯ 5
--------------
ರಂಗೇಶವಿಠಲದಾಸರು
ಛಲ ಮಾಡುವ ಲೀಲೆಗಳರಿನ್ನಾರನು ಕಾಣಿನೊ | ತ್ಸಲನೆಂಬೊ ನಾಮವನು ಧ್ವಜವೆತ್ತಿ ಮೆರವುವದೊ ಪ ಅತಿಶ್ರೇಷ್ಠನಾಗಿ ಕೀರ್ತಿ ಪಡೆÀದು ಪಸರಿಸಿ | ಪ್ರತಿಯಿಲ್ಲ ಎನಿಸಿಕೊಂಬೆ ನಾ | ಸತತವನು ಪರರಾಶೆ ಮಾಡದಲೆ | ಚತುರತನ ಚತುರೋಪಾಯದಿ ಬಾಳುವೆ | ಕ್ಷಿತಿಯೊಳಗೆ ಅಭಿಮಾನ ಕ್ಷಿತಿಯಾಗದಂತೆ ಸು | ಮತಿಗಳಿಂದಲಿ ಬದುಕುವೆ | ಸುತ ಸಹೋದರ ನಡುವೆ | ಅತುಳ ಬಲವಂತನೆನೆಸುವೆನೆಂದು ಇದ್ದೆನಲ್ಲನೆ 1 ಜಡದೇಹವನು ಮೆಚ್ಚಿ ಮುಪ್ಪು ದೂರೆಂತೆಂದು | ಕಡು ಸಾಹಸವ ತಾಳಿದೇ ಒಡಿಯರಾರೆನಗಿಲ್ಲ ಒಬ್ಬರಿಗೆ | ಒಡಿಯನೆಂದು ಎಡೆಎಡೆಗೆ ಪೇಳಿಕೊಂಬೆ | ಮಡಗಿ ಧನವನು ಧರ್ಮ ಕೊಡದತೀ ಕೃಪಣನಾಗಿ | ಪಡವೆ ಸಂಸಾರವೆಂಬೊ ಅಹಂಕಾರವನು ತಾಳಿ | ಎಡಹಿ ಮುಂಗಾಣದ ಅಧಮನಂತೆ ಇದ್ದೆನಲ್ಲದೆ 2 ಪುರುಷ ಪಟಾಂತ್ರದವನಾಗಿ ಎಲ್ಲ | ಧಿಕ್ಕರಿಸಿ ನಿರಾಕರಿಸುವೆ | ಜರೆದು ನಿಷ್ಕರುಣದಲಿ | ವರ ಅಭ್ಯಾಗತಿಗಳನು | ಹುರುಳಗೆಡಿಸಿ ನೋಡುವೆ | ಗುರು ಹಿರಿಯರನು ಮರುಗುವಂತೆ ಕೇಡು ನುಡಿದು ಉ | ತ್ತರ ಅನುತ್ತರನಾಡುವೆ | ಪರಿಪರಿಯ ಮಾಯದ ಶರಧಿಯೊಳು ಬಿದ್ದು ಲಜ್ಜಿ ಉರಿಯೊಳಗೆ ಪೊಕ್ಕಂತೆ ಮರುಗುತ್ತಿದ್ದನಲ್ಲವೆ 3 ಅಪರಾಧವೇನಯ್ಯಾ ವಿಪರೀತ ತೋರದೆ | ಅ | ಪರಿಮಿತ ಪರಮಹಿಮನೆ | ಉಪಕಾರಕ್ಕಪಕಾರವೊ | ನಿಪುಣತನವಿರಲಿಲ್ಲವೊ | ಸಪುತೆರಡು ಲೋಕದೊಳಗಾನೆಂದು ಇದ್ದೆನಿಲ್ಲವೊ | ವಿಪುಳ ವೈಕುಂಠ ತೊಲಗಿಸದೆ ಸುಮ್ಮನಿರಬಲ್ಲನೆ4 ಪರದೈವ ನಾನೆಂದು ಪೇಳುವರ ಗಂಡನೆ | ಸರಿಗಾಣೆ ಈ ಮಹಿಯೊಳು | ಪತಿ | ಕರಿಸಿ ನಿಜಕರವ ಪಿಡಿಯಾಡದೆ | ಪರಮೇಷ್ಠಿ ಹರಿದು ತಲ್ಲಣಿಸಿ ನೆರದು ಭೀಕರಗೊಂಬರು | ಪರಮಾಣು ರೂಪ ಭಕ್ತರ ಪರುಶ | ಸಿರಿ ವಿಜಯವಿಠ್ಠಲ ವರ ವೆಂಕಟನೆ | ಶರಣಜನ ಪರಿವಾರ5
--------------
ವಿಜಯದಾಸ
ಛಿ ಛಿ ಮನುಜನೆ ನಿನ್ನನೆ ತಿಳಿಯೋಚಿಕ್ಕ ಬುದ್ಧಿಯ ನೀನೀಗ ಮಾಡಬೇಡ ಪ ಎಲ್ಲ ದಿನಗಳು ಆಗಲೋ ಈಗಲೋ ಒಳ್ಳಿತಾಗಿ ಬಿಡು ಸಂಸಾರವನುಸರ್ವರನು ನಿನಗೊಪ್ಪಿಸೆಯೋ ಸತಿಸುತ ರೆಂಬರುಏನಾದರೆಂದು ತಿರುಗಿ ಪರಾಮರಿಸಿ ಕೊಂಬೆಯಾ 1 ತುದಿಗಟ್ಟೆಯಲಿ ತಂಬಿಗೆ ಇಟ್ಟರೆ ತೆಗೆಯಿರಿ ಒಳಯಿಕೆ ನೀವೆಂಬಿತುದಿಗಟ್ಟೆಯಲಿಹ ತುಂಬಿಗೆಯಿಂದಲಿತಿರುಗಿ ಕುಡಿಯುವೆಯೋ ನೀನೀರ2 ಮನೆ ಮಾತಿಗೆ ನೀ ಬಡಿದು ಆಡಿದ ಮನೆ ತಕ್ಕೊಂಡೆಲ್ಲದರಮನೆಯಲಿ ಆರಿಗೆ ಹೇಳಿ ಹೋಗುವೆಯೋಮನೆ ಪರಾಮರಿಗೆ ತಿರುಗಿ ಕೊಂಬೆಯೋ 3 ದೇಹವ ಸಾರ್ಥಕ ಮಾಡಿರಿ ಎಂದು ದೈನ್ಯದಿ ಎಲ್ಲರಿಗೂ ಹೇಳುವೆದೇಹವ ಸಾರ್ಥಕ ಮಾಡಿದರಿಲ್ಲವೋದೇಹ ಪರಾಮರಿಕೆಯ ಕೊಂಬೆಯೋ 4 ನಿನ್ನ ದೇಹವೇ ನಿನಗೆ ಇಲ್ಲವೋ ನಿನಗೆಲ್ಲಿಯ ಸತಿಸುತ ಭ್ರಾಂತಿನಿನ್ನ ಚಿದಾನಂದ ಗುರುವೆಂದು ಕಂಡರೆನಿನಗೇನಿಲ್ಲವೋ ಗುರುವಾಗುವೆ ನೀ 5
--------------
ಚಿದಾನಂದ ಅವಧೂತರು
ಜಗದಾಖ್ಯ ವೃಕ್ಷ ಚಿಂತಿಪುದು ಬುಧರು ಪ ಭಗವಂತನೆಂಬ ಆಗಸದಲಿ ಪಸರಿಸಿದಅ.ಪ. ಚತುರಾಸ್ಯ ವಾಣಿ ಈರ್ವರು ಬೀಜ ಚಿತ್ಪ್ರ ಕೃತಿ ಪೃಥವಿ ಕರ್ಮವು ಬೇರು ತ್ರಿಗುಣತ್ವ - ವು ಕ್ಷಿತಿ ಜಲಾನಲ ವಾಯು ಗಗನ ಶಾಖೆಗಳಿಂದಕೆ ಶತಕಿರಣ ಉಪಕೊಂಬೆಯೆನಿಸಿ ಕೊಂಬವು ಇದಕೆ 1 ಅಹಂಕಾರ ಬಲದಿಂದ ಅಭಿವೃದ್ಧಿ ಐದುವುದು ಕುಸುಮ ತನ್ಮಾತ್ರ ರಸದಿ ಸಹಿತವಾರ ಪ್ರವೃತ್ತಿ ನಿವೃತ್ತಿ ಕರ್ಮಫಲ ಅಹರಹರ್ ಭುಂಜಿಪವು ತನ್ನಾಮ ಜೀವಖಗ 2 ನಾನು ನನ್ನದು ಎಂಬ ನೀಡ ದ್ವಯಗಳಿದಕೆ ಹೀನ ವಿದ್ಯಾದಿ ಪಂಚಕವೆ ಸರ್ಪಗಳಲ್ಲಿ ಶ್ರೀನಿಧಿ ಜಗನ್ನಾಥವಿಠಲ ಸಂರಕ್ಷಕನು 3
--------------
ಜಗನ್ನಾಥದಾಸರು
ತಾರೊ ನಿನ್ನಯ ಕರವಾರಿಜವನು ಕೃಷ್ಣ ಸಾರಿ ಬೇಡಿಕೊಂಬೆ ಮುರಾರಿ ದಯಮಾಡಿಪ ಮಾರಮಣನೆ ಸಂಸಾರ ಶರಧಿಯೊಳೀಸ ಲಾರದೆ ಬಳಲುತ ಚೀರೂತಲಿರುವೆ ಅ.ಪ ದಾರಾ ಪುತ್ರರೆನಗೆ ದಾರಿ ತೋರುವರೆಂದು ಮಾರ ಜನಕನೆ ಕೇಳೊ ಮೋರೆ ತೋರದೆ ಅವರು ಜಾರಿಕೊಂಡರಯ್ಯ ಭೂರಿ ಬಳಗದವರ್ಯಾರು ಬಾರರೊ ದೇವ 1 ಧಾರುಣಿ ಧನ ಧಾನ್ಯ ಹೇರಳವಾಗಿದೆ ಜೀವ ಹಾರಿ ಹೋಗುವಾಗ ಯಾರಿಲ್ಲವಯ್ಯ ಕೋರಿ ಭಜಿಪೆ ನಿನ್ನ ಬಾರಿ ಬಾರಿಗೆ ನಾನು ಕ್ಷೀರ ವಾರಿಧಿವಾಸ ವೀರ ಮಾರುತೀಶ 2 ಘೋರಾಂಧಕಾರದಿ ಮೇರೆಯು ಕಾಣದೆ ಮಿತಿ ಮೀರಿದ ಭಯದಿಂದ ಗಾರು ಪಡುತಿಹೆನೊ ಕಾರುಣ್ಯನಿಧಿಯೆ ನೀ ಪಾರು ಮಾಡದಿರೆ ಮತ್ತ್ಯಾರು ಕೇಳುವರೆನ್ನ ಶ್ರೀ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ತಾಳು ತಾಳೆಲೊ ಕೋಪ ಜಾಲಮಾಡದೆ ಭೂಪ ಕೇಳಿಕೊಂಬೆನು ನಿನ್ನ ಕಾಲಪಿಡಿವೆನೊ ಪ. ಫಾಲಲೋಚನನುತ ಶ್ರೀಲೋಲ ನಿನ್ನನೇ ಕೇಳಿಕೊಂಬೆನು ಮಾತಕೇಳೋ ಕಾಳುಮಾಡದೆ ಮಾತ 1 ದುರುಳತನದಲಿ ನಿನ್ನ ತೆರೆದಕಣ್ಣಳನೆಂದು ಜರಿದು ಪೇಳಿದೆನೋ ತಿರುಗಿ ನಾ ನಿನ್ನ ಗಿರಿಯ ಬೆನ್ನೊಳು ಪೊತ್ತು ಮೆರೆಯುವ ದಡ್ಡನೆಂದೊರೆದ ಕಾರಣದಿಂದ 2 ಕೋರೆಯೊಳ್ ಕೊರೆದು ಕೊನ್ನಾರಿಗೆಡ್ಡೆಯ ತಿಂದು ಳೀರಡಿ ಮಾಡಿದೆ ಘೋರವಿಕ್ರಮನೆಂದು ದೂರಿದೆನದರಿಂದ3 ಹೆತ್ತತಾಯಿಯ ಕೊಂದು ಮತ್ತೆ ಕಪಿಗಳ ಕೂಡಿ ಚಿತ್ತವಸೆರೆಗೈದ ಮತ್ತನೆಂದೆನಲಾಗಿ 4 ಉತ್ತಮಸತಿಯರ ಚಿತ್ತವ ಕಲಕಿದ ಮತ್ತನೆಂದಾಡಿದೆನೋ ಮತ್ತೆ ಕುದುರೆಯನೇರಿ ಕತ್ತಿಯ ಪಿಡಿದೆತ್ತಿ ಸುತ್ತುವನಿವನುನ್ಮತ್ತನೆಂದುದರಿಂದ 5 ಪಿತ್ತವು ತಲೆಗೇರಿ ಮತ್ತೆ ಮತ್ತೆ ನಾನಿನ್ನ ಒತ್ತೊತ್ತಿಜರಿದೆನೊ ಚಿತ್ತಜಪಿತನೆ ಮತ್ತೊಮ್ಮೆ ಬೇಡುವೆ ಗತಿನೀನೆ ನಮಗೆಂದು ಪತಿಕರಿಸೆನ್ನಪರಾಧವ ಮನ್ನಿಸಿ 6 ಕಂದನಿವಗೈದ ಕುಂದುಗಳೆಣಿಸದೆ ತಂದೆ ಸಲಹಯ್ಯ ಶ್ರೀ ಶೇಷಗಿರಿವರ 7
--------------
ನಂಜನಗೂಡು ತಿರುಮಲಾಂಬಾ
ತುತಿ | ಪರನ ಪೊರದೇ ಪ ನೋಡಿದಾಕ್ಷಣದಲ್ಲಿ ಅನಂತ ಜನ್ಮದಿಂದ | ಮಾಡಿದ ಪಾಪಗಳು ಪರಿದವಯ್ಯ | ಆಡಲೇನು ತೋಯ ಸ್ಪರ್ಶವಾಗಲು | ನಲಿ | ದಾಡಿದರು ಗೋತ್ರಜರು ಇವನ ಪುಣ್ಯಕ್ಕೆ ಎಣಿಯೇ 1 ಮಿಂದು ಮನಃಪೂರ್ವಕದಿ ಕೊಂಡಾಡಲು ವಳಗೆ | ಪೊಂದಿದ ದಾಸವರು ಸುಮ್ಮನಹರೋ | ವೃಂದಾರಕರ ಬಳಗ ಇವನ ಸಾಧನೆ ಮಾಳ್ಪಾ ನಂದದಲಿ ಇಪ್ಪನೆ ಅಭಿಮೊಗರಾಗಿ2 ವರನ ಕೊಡುವೆನೆಂದು ವೈಷ್ಣವ ಮಣಿಯಿಂದ | ಧರೆಯೊಳಗೆ ಜನಿಸದೆ ಜಗಜ್ಜನನಿ | ಕರಸಿಕೊಂಡೆ ನೀನು ವರದೆ ವರದೆ ಎಂದು | ವರವ ಕೊಡು ಎನಗೆ ಸುಜನರು ಮೆಚ್ಚವಂದದಲಿ 3 ಇದನೆ ಬೇಡಿಕೊಂಬೆ ಇರಳು ಹಗಲು ನೀನೆ | ಒದಗಿ ಬಿನ್ನಹ ಮಾಡು ನಿನ್ನ ಪತಿಗೆ | ಮುದದಿಂದ ಹರಿಯಾಪ್ರವಿಷ್ಠಾಪ್ರವಿಷ್ಠ ಕಥೆ | ತುದಿನಾಲಿಗೆಯಲ್ಲಿ ಬರಲಿ ಬಣ್ಣಿಸುವಂತೆ 4 ಪಾಂಚಜನ್ಯಾದ್ರಿಯಲ್ಲಿ ಉದುಭವಿಸಿ ತುಂಗೆಯೊಳು | ಪಂಚನದಿ ಸಂಗಮವೆಂದೆನಿಸಿದೆ | ಪಂಚವಿಂಶತಿ ನಮ್ಮ ವಿಜಯವಿಠ್ಠಲದೇವ | ಮೂರ್ತಿ ಮನದೊಳಗಿರಲಿ5
--------------
ವಿಜಯದಾಸ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ತೋರೊ ನಿನ್ನಯ ಮೂರ್ತಿಯ ಮೂರ್ತಿ ಬೀರೊ ಹೃದಯವೆಂಬೊ ನೀರಜಹಾದೊಳಗೆ ಸಾರೋ ಸಾರಿ ಸಾರಿಗೆ ಸೇರೊ ಬಾರೊ ಬಾರೊ ಪರಿವಾರದೊಡನೆ ಮನಸೂರೆಗೊಡುವೆ ಕಂ ಸಾರಿ ಮುರಾರಿ ಪ ತುಂಬೆ ವಿಶ್ವಮಾಯಾದ ಬೊಂಬೆ ನಾಮ ಪೀಯೂಷ ಉಂಬೆ ಸೇವೆಯ ಕೈಕೊಂಬೆ ಅನ್ಯರ ನಂಬೆ ಕಾಂಬೆ ನಮಿಸಿ ಪಾಲಿಸೆಂಬೆ ಕಾಲಿಗೆ ಮನ ದುಂಬೆ ದಂತೆ ಎರಗಿ ಅಂಬೆ ಪಿಡಿವಾಕೊಂಬೆ ಅಂಬುಜಾಕ್ಷ ನೀ ನೆಂಬದು ಸುರನಿಕರಂಬ ಹಂಬಲಿಸಲು ದಿಂಬಾಗಿ ಕರ್ಣಾವಲಂಬನವಾಯಿತು ಇಂಬಿಡು ಪ್ರಾಙ್ಞನೆಂದೆಂಬ ಮೂರುತಿಯಾ1 ಸ್ನಾನ ಪ್ರಣಮ ವಾಚಾ ಮಾನದಿಂದಲಿ ಬಲು ಮೌನವಾಗಿದ್ದು ಮಾಳ್ಪ ಧ್ಯಾನವು ಇತ್ತು ಮಾಜ್ಞಾನಾ ನಾನಾ ಪ್ರಕಾರದಿಂದ ದಾನಧರ್ಮಂಗಳ ನಿ ದಾನ ಕೊಂಡಡಲಾಮೇಲೆ ನೆನೆವೆನನುದಿನ ಮಾನವನ ಹೀನವ ನಾಡದೆ ನೀನೆನಿಸದೆ ಸುಮ್ಮನದಿಂದಲಿ ನೋಡೊ ದಾನವನ ವಡಲನು ಬಗದು ಕರುಳನು ವನಮಾಲೆ ಹಾಕಿದ ಶ್ರೀನಿಕೇತನ 2 ಇಂದು ಮಾಡುವದೇನು ಚಂದ ಭಕ್ತರಿಗತಿ ಬಂಧವನೆ ಯಾಕೆಂದಾ ಅಂದ ರಕ್ಕಸನಾಗಿ ಕೊಂದಾವರದ ಮುಕ್ಕುಂದಾ ವಂದಿತ ಮರ ವೃಂದಾ ಕರುಣದಿಂದಾ ಎಂದಿಗೆಂದಿಗೆ ಎನ್ನಿಂದಗಲದೆ ಗೋ ವಿಂದ ಇಂದಿರಾಪತಿ ಸುಂದರ ವಿಗ್ರಹ ಮಂದಿರದೊಳು ಸುಮದಾಸನದಲ್ಲಿ ಬಂದು ವಿಜಯವಿಠ್ಠಲೆಂದು ನೀನಿಂದು3
--------------
ವಿಜಯದಾಸ
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಶಾವತಾರಗಳು ಕರುಣದಿ ಪಾಲಿಸೆನ್ನ ಶ್ರೀ ಹಯ ವದನ ಪ ಕರುಣದಿ ಪಾಲಿಸೊ ಕರಿವರದನೆ ನಿನ್ನ ಚರಣ ಕಮಲಗಳಿಗೆರಗಿ ಬೇಡಿಕೊಂಬೆ ಅ.ಪ ಅಗಣಿತ ಮಹಿಮನೆ ನಗಪಾಣಿ ಶ್ರೀಶನೆ ವಾಹನ ನಿಗಮ ಗೋಚರನದ ಮೃಗರೂಪ ಮೂರ್ಜಗದೊಡೆಯನೆ ನಿನ್ನ ಮೀಗೆ ಹರುಷದಿಂದ ಪೊಗಳುವ ಸುಖವಿತ್ತು ಹಗಲಿರುಳೆನ್ನದೆ ಅಘು ಕಳೆದು ಕಾಯೊ ಗಗನಾಳಕ ವಂದಿತ ತ್ವರಿತದಿ ಕರ ಮುಗಿದು ಬೇಡುವೆ ಸಂತತ ಮರಿಯದೆಪೊರೆ ಪ ನ್ನಗ ಶಾಯಿ ಶ್ರೀ ಭೂನಾಥ ನಿನ್ನಯ ಪಾದ ಯುಗ ಸೇವೆ ನೀಡಯ್ಯ ನಗವೈರಿ ಮಗ ಸೂತ 1 ಕ್ಷಿತಿಜೆರಮಣ ದ್ರೌಪದಿ ರಕ್ಷಕನೆ ನಿನ್ನ ಸುರ ಸನ್ನುತ ಪತಿತೋದ್ಧಾರಕಮನ್ ಪತಿ ಪಾದ್ಯನೆ ಸಂ ಪಾದ ಶತಪತ್ರ ನಂಬಿದೆ ಹಿತದಿ ಎನ್ನಯ ದುರ್ಮತಿ ಕಳೆದು ಕಾಯೊ ಶತ ಮಖಾನುಜ ಗೋವಿಂದ ಬಾಗುವೆ ಶಿರ ದಿತಿಜಾರಿ ನಿತ್ಯಾನಂದ ಮಾತುಳ ವೈರಿ ವಿತತ ಮಹಿಮ ಮುಕುಂದ ನಿನ್ನನುದಿನ ಕೃತಿ ಪತಿ ಭರದಿಂದ 2 ಇಂದಿರಾಧವ ಶಾಮಸುಂದರ ವಿಠಲನೆ ಮಂದರ ಗಿರಿ ಪೊತ್ತು ಮಂದಜಾಸನಪಿತ ಮಾಧವ ಸುರ ವಿನುತ ದಯಾಸಿಂಧು ದಿನ ಬಂಧು ಪಾದ ಪೊಂದಿದೆ ಸಂತತ ಕಂದನೆಂದರಿದೆನ್ನ ಕುಂದು ಎಣಿಸದೆ ದಯ ದಿಂದ ಪಾಲಿಸು ಹೇದೇವ ನಂಬಿದೆ ದಶ ಕಂಧರಾಂತಕ ರಾಘವ ಬೇಡುವೆ ದಶ ಶ್ಯಂದನ ಸುತ ವರವ ಪಾಲಿಸಿ ಕಾಯೊ ಕಂದರ್ಪ ಪಿತ ಕುಂತಿನಂದನರ ಭಾವಾ 3
--------------
ಶಾಮಸುಂದರ ವಿಠಲ