ಒಟ್ಟು 3847 ಕಡೆಗಳಲ್ಲಿ , 123 ದಾಸರು , 2597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸನು ನಾ ನಿನ್ನಯ ಬೇಸರಿಸದ ಸೇವಾ ವಾಸುದೇವನೆ ಮಾಡುವ ಮನವಾ ವಾಸುಕಿಶಯನ ನೀ ನೀಡು ದೃಢವಾ ಪ ಭಾಸುರಾಂಗಿಯ ಶ್ರೀಶನೆ ಬಡ ದಾಸನ ಸೇವೆಯು ಮನಕ್ಹ್ಯಾಂಗೆ ಬಂತು ಶ್ರೀಶನ ಕೌಸ್ತುಭಕೆ ಆಶೆ ತಂತು ಅ. ಪ. ಅನುಗಾಲದ ನಿನ್ನ ನಾಮದ ಸ್ಮರಣೆಯಾ ಮನಸಿಜ ಪಿತಗೆ ಮೆಚ್ಚು ಬಾ ಧ್ಯಾನ ಕೇಳಲು ಕಿವಿ ನಿಮಿರಿಸಿದಾ ಘನ ಪ್ರಲ್ಹಾದನ ಸ್ಮರಣೆಗೆ ನಿಂತಿರ್ದಾ- ಘನ ಸಂಪ್ರೀತನ ಎನ್ನೊಳ್ಯಾಂಗ ಕರುಣಿಸಿದಾ ಮೇಣ್ ಕರಣದಿಂದ ಗಾಯನ ಎನ್ನಯ ಕಾಯಜ ಪಿತಾ ನಿನಗೆ ಶ್ರಾವ್ಯವಾದುದು ಅರಿಯೆನು ನಾ 1 ಮೇಣ್ ಪ್ರೀಯವಾದುದು ಹರಿಯೇ ಸುರ ಮಾನಿಯೆ ಮಾಯೆಯ ಹರಿದು ರಕ್ಷಿಸೇಯಾ ನಿನ್ನ ಮನಕಾನಂದವಾಗುವುದಯ್ಯಾ 2 ಮತಿವಂತನೆ ನೀ ಮಾಡುವ ಹರಿಪೂಜೆ ಚಿತ್ತಜಪಿತ ಹರಿಗಾಯ್ತು ಕೇಳ್ ಮುದದಿ ಹೃದಯ ತುಂಬೀತು ಅತಿ ಮಾನಿನಿಯೆ ವಿಧಿಪೂಜಿತನಿಗೆ ಸರಿ ಪಾತೆನ್ನ ಪೂಜೆಯಾಯ್ತು ಶ್ರೀ- ಪತಿ ಶ್ರೀಹರಿಯ ಮನಕೆ ಬಂದೀತು 3 ಮಾನವ ನಿನ್ನಯ ಹರಿಧ್ಯಾನವ ರಮಾಧ- ವನು ತಾ ಕೈಕೊಂಡಾ ತನ್ನ ಹೃದಯಾರವಿಂದದೆಡೆಗೆ ಸೆಳೆಕೊಂಡಾ ಮುನಿಶುಕ ಮುಖ್ಯರ ಧ್ರುವಾದಿ ಭಕ್ತರಾ ಮನಗೊಂಡ ಹರಿಯೆನ್ನ ಧ್ಯಾನಕಿಂಬುಗೊಂಡಾ ಮನದೊಳಗೆಂತು ಆತುಕೊಂಡಾ 4 ಪುರುಷೋತ್ತಮ ಹರಿ ಪರಮ ದಯಾರ್ಣವ ಕರುಣದಿ ನಿನ್ನ ಕೈಪಿಡಿದಾ ನಿಜದಾಸನೆಂದೊಡಬಡಿದಾ ವರಮಹಾಲಕುಮಿಯೆ ಸಿರಿಹರಿಸತಿಯೆ ಅನುದಿನ ಎನ್ನ ಮನದಿ ನೆಲೆಸೆ 5
--------------
ನರಸಿಂಹವಿಠಲರು
ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ
ದಾಸರಾಯ ಪುರಂದರದಾಸರಾಯ ಪ. ಘಾಸಿಗೊಳಿಸದೆ ಇತ್ತು ಕರುಣಿಸಿ ವಾಸುದೇವನ ಕೃಪೆಗೈಸಿರಿ ಅ.ಪ. ದಾಸಕೂಟಕೆ ಮೊದಲನೆ ಗುರು ದೊಷವರ್ಜಿತ ಭಕ್ತರೆನಿಸಿ ಆಶಪಾಶವೆ ತೊರೆದು ಹರಿಯ ದಾಸತನವನು ತೋಷದಲಿ ಕೊಂಡು ಕೇಶವನು ಸರ್ವೋತ್ತಮನು ಎನ್ನುತ ಶ್ರೀಶನ ಗುಣಗಳನೆ ಪೊಗಳುತ ಭೂಸುರರ ರಕ್ಷಿಸುತ ಭಕ್ತರ ಕ್ಲೇಶಗಳೆÉದಂಥ ಗುರುವರ 1 ವೀಣೆ ಕರದಲಿ ಗಾನಮಾಡುತ ಜಾಣತನದಲಿ ಕೃಷ್ಣನೊಲಿಸುತ ಆನಂದದಲಿ ನರ್ತಿಸುತ್ತ ಧ್ಯಾನದಲಿ ಶ್ರೀ ಹರಿಯ ನೋಡುತ ಆನನವ ತೂಗುತ್ತ ವೇದ ವಿ- ಧಾನದಲಿ ಪದಗಳನೆ ರಚಿಸುತ ಮೌನಿವ್ಯಾಸರ ಶಿಕ್ಷೆಯಿಂದಲಿ ದಾನವಾಂತಕ ಹರಿಯನೊಲಿಸಿದ 2 ಪಾಪಿಗಳ ಪಾವನಗೈಸುತ ಶ್ರೀ ಪತಿಯ ಅಂಕಿತವ ನೀಡುತ ಈ ಪರಿಯಲಿ ಮೆರೆದ ಮಹಿಮೆಯ ನಾ ಪೇಳಲಳವಲ್ಲವಿನ್ನು ನಾ ಪಿರಿಯರಿಂ ಕೇಳಿದುದರಿಂ ದೀಪರಿ ನುಡಿದಿರುವೆನಲ್ಲದೆ ಗೋಪಾಲಕೃಷ್ಣವಿಠ್ಠಲನ ರೂಪ ನೋಡುತ ಸುಖಿಸುವಂಥ 3
--------------
ಅಂಬಾಬಾಯಿ
ದಾಸರಾಯರ ಪಾಡಿರೋ | ರಂಗನೊಲಿದ ಶ್ರೀ |ದಾಸರಾಯರ ಪಾಡಿರೋ ಪ ದಾಸರಾಯರ ಪಾಡಿ | ದೋಷಗಳೀಡಾಡಿಶಾಶ್ವತ ಲೋಕಗ | ಳಾಶಿಪ ಜನರೆಲ್ಲಾ ಅ.ಪ. ಮಾನವಿ ಕ್ಷೇತ್ರಸ್ಥಿತನೂ | ಘನಕರ್ಣೀಕ ನರಸಪ್ಪನೆಂಬ ದ್ವಿಜನೂ |ಜ್ಞಾನಿ ತಿಮ್ಮಣ್ಣನ ಸತಿಸಹಿತ ಸೇವಿಸೆಮಾನ್ಯ ಸಹ್ಲಾದ ತಾ ಸುತನಾಗಿ ಜನಿಸಿದ 1 ಶಾಲಿವಾಹನ ಶಕವೂ | ಮತ್ತೇಗಾಳಿಗಣಯುತ ಹತ್ತಾರ್ನೂರು |ಕೀಲಕವತ್ಸರ ಶುಕ್ಲ ಶ್ರಾವಣದಲ್ಲಿಶೀಲ ವೆರಡೆನೆ ದಿನ ಜನಿಸಿಹರನ್ನಾ 2 ಈತನು ಹರಿಭಕ್ತನೊ | ಪ್ರಹ್ಲಾದಗೆಪ್ರೀತಿಯ ಸೋದರನೋಧಾತ ಜನಕ ಹರಿ ಮಾತಿನಿಂದಲಿ ಇವಖ್ಯಾತನಾಗಿ ಶ್ರೀನಿವಾಸನೆಂದೆನಿಸಿದ 3 ಆದ ಸಕಾಲದಿ ದ್ವಿಜನು | ಸದ್‍ಬೋಧಿತ ವರದೇಂದ್ರರಿಂ |ಭೇದ ಮತದೊಳದ್ವಿತೀಯ ನೆಂದೆನಿಸುತ್ತವಾದಿ ನಿಗ್ರಹದೊಳತ್ಯಾದರವನೆ ಪೊತ್ತ4 ಒದಗಲುದ್ಧುøತ ಕಾಲವೂ | ಪ್ರಾಪ್ತಸಾಧು ವಿಜಯ ದಾಸರು | ಮುದದಿ ನರ್ತವಗೈದು ಕೀರ್ತನೆ ಪಾಡಲುಹದಗೆಟ್ಟನಿವನೆಂದು ಬಿರುನುಡಿ ನುಡಿದಂಥಾ5 ಒದಗಲುದರ ರೋಗವೂ | ಮುಂದೆಹದನ ಕಾಣದೆ ತಪಿಸಾಲು |ಮೋದ ತೀರ್ಥರ ರೂಪ ಆದರದಲಿ ಭಜಿಸಿಸಾಧು ಸೋತ್ತಮ ದ್ರೋಹ ಕಳವ ಮಾರ್ಗವ ತಿಳಿದ6 ವಿಜಯ ದಾಸರ ಪಾದವಾ | ತಮ್ಮಯನಿಜ ಶಿರದೊಳು ಪೊತ್ತು ಮೆರೆವಾ |ನಿಜ ಶಿಷ್ಯ ಗೋಪಾಲದಾಸರಲ್ಲಿಗೆ ಬಂದುಭಜಿಸೆ ಅವರ ಆಯು ನಾಲ್ವತ್ತು ಪಡೆದಂಥ 7 ಮಂತ್ರಿತ ಭಕ್ಕರಿಯಾ | ಭುಜಿಸೆ ದೇಹಯಂತ್ರ ಸಾಧನ ಕೊದಗಲೂ |ಮಂತ್ರೋಪದೇಶವ ಗೊಳ್ಳುತ ಮುದದಿಂದೆಯಂತ್ರೋದ್ಧಾರಕ ಪ್ರಿಯ ರಂಗನ ಒಲಿಸಿದ 8 ಇಂದು ಭಾಗದಿ ಸ್ನಾನವೂ | ಮಾಡುತಲಿರೆಸ್ಕಂಧಾ ರೋಹಿತ ಶಿಲೆಯಸ್ಥ |ಇಂದಿರಾ ರಮಣ ಶ್ರೀ ಜಗನ್ನಾಥ ವಿಠಲನಸುಂದರಾಂಕಿತವನ್ನು ಧರಿಸಿದ ಶಿರದಲ್ಲಿ 9 ಪಾಂಡುರಂಗನ ಕಾಣುತ | ತನ್ನಯದಿಂಡುಗೆಡಹಿದ ಆಕ್ಷಣಾ |ಅಂಡಜಾಧಿಪನುದ್ದುಂಡ ದೇವರ ದೇವಪುಂಡರೀಕಾಕ್ಷನ ಪಾದಕೆ ಶರಣೆಂದ 10 ಸ್ವಾದಿ ಕ್ಷೇತ್ರಕ್ಕ ಪೋಗೀ | ಪೂಜ್ಯರಾದವಾದಿರಾಜರ ಪೂಜಿಸೀ |ಸಾಧು ವರ್ಯರ ಆಜ್ಞಾಧಾರಕರಿವರಾಗಿಬುಧರಿಗೆ ಹರಿಕಥಾ ಸುಧೆಯ ಸಾರವನಿತ್ತ 11 ಪದ ಸುಳಾದಿಗಳಿಂದಲಿ | ಹರಿಯ ಪಾದಸದ್ವನಜವ ಸ್ತುತಿಸುತಲೀ |ಹೃದಯ ಸದ್ಮದಿ ತದ್ಧಿಮಿ ಧಿಮಿ ಧಿಮಿಕೆಂದುವಿಧಿಪಿತ ಹರಿಯನ್ನ ಕುಣಿಸಿ ಮೋದಿಸಿದಂಥ 12 ಸುವತ್ಸರವು ಶುಕ್ಲದೀ | ಸಿತಭಾದ್ರನವಮಿ ತಾರೆಯು ಮೂಲದೀ |ರವಿಯ ವಾರವು ಸಂದ ಶುಭದಿನದಲಿ ಗುರುಗೋವಿಂದ ವಿಠಲನ ಸೇರಿ ತಾಮೆರೆದಂಥ 13
--------------
ಗುರುಗೋವಿಂದವಿಠಲರು
ದಾಸರು ಭಜಿಸುವೆ ನಿನ್ನನು ವಿಜಯದಾಸಾರ್ಯನೆ ಪೊರೆಯೊ ಪ ಭಜಿಸುವೆ ನಿನ್ನ ಪಾದಭಜಕಜನರ ಪಾದ ರಜದೊಳಿಟ್ಟು ನನ್ನ ರಜತಮ ಹರಿಸೊಅ.ಪ ವಿಜಯಸಾರಥಿಪ್ರಿಯ ನಿಜದಾಸ ನೀನೆಲೋ ಗುರುವೆ ಅಜಪಿತನಜಸುತ ನಿಜಲೋಕಗಳೆಲ್ಲ ಬಿಜಯ ಮಾಡಿ ನಿಜಗತಿಪ್ರದನಾರೆಂದು ನಿಜವನರಿತು ದೈವಾವೆಂದರುಹಿದ ಭೃಗುಮುನಿ1 ರಕ್ಷಿಸಬೇಕೋ ಶ್ರೀ ಲಕ್ಷ್ಮೀಶ ದಾಸನೆ ಗುರುವೆ ಪಕ್ಷಿವಾಹನನ ನೀ ವಕ್ಷತಾಡನ ಮಾಡೆ ತಕ್ಷಣ ಕ್ಷಿತಿ ಕುಕ್ಷಿಯೊಳು ಜಗದ್ರಕ್ಷಕನಾದ ಮು ಮುಕ್ಷುಗಳೊಡೆಯನೆ ನೀಕ್ಷಿಸಿದಾ ಧೀರಾ2 ದ್ವಾಪರದಲ್ಲಿ ನಿಕಂಪನೆಂದೆನಿಸಿದೆ ಮೆರೆದೆ ಶಾಪತನದಿ ವ್ಯಾಧರೂಪದಿಂದ ಶ್ರೀ ಗೋಪಾಲಗೆ ಬಾಣ ಮ್ಮಪ್ಪನೆಂದು ತ್ರಿಜಗಕೆ ತೋರ್ದೆ 3 ಉದ್ಧರಿಸಲು ನೀನುದ್ಭವಿಸಿದೆಯೋ ಮಧ್ವಪತಿಯ ಅಭಿದಾನದಿ ನೀನು ಮಧ್ವಾಗಮ ಶೋಧಿಸಿ ಸುಧೆಯ ತಂದು ಶುದ್ಧ ದುಗ್ಧರನೆಲ್ಲ ಉದ್ಧಾರಮಾಡಿ ಪ್ರ ಸಿದ್ಧಿ ಪಡೆದ ಅನಿರುದ್ಧನ ದಾಸನೆ 4 ಪುರಂದರದಾಸರ ವರ ಸುಕುಮಾರ ಧೀರಾ ಉರಗಾದ್ರಿವಾಸವಿಠಲನ ದಾಸ ಭೂಸುರನಾಗಿ ಚಿಪ್ಪಗಿರಿಯೊಳು ಪರಿಪರಿ ಸಾಧನ ತೋರಿ ಮೆರೆವ ಗುರು 5
--------------
ಉರಗಾದ್ರಿವಾಸವಿಠಲದಾಸರು
ದಾಸವರವರದ ವಿಠಲ | ಸಲಹೊ ಇವಳಾ ಪ ಈಶಾದಿ ದಿವಿಜೇಡ್ಯ | ವಾಸವಾನುಜನೇ ಅ.ಪ. ಕ್ಲೇಶನಾಶನನೆ ಮ | ಧ್ವೇಶ ನಿನ್ನಡಿ ದಾಸ್ಯಆಶಿಸೂವಳ ಬಿಡದೆ | ಶ್ರೀಶ ಕೈಪಿಡಿದೂದೋಷರಾಶಿಯ ಕಳೆದು | ಪೋಷಿಸಲು ಬಿನ್ನವಿಪೆಹೇಸದಾಶಿವ ವಂದ್ಯ | ಮೇಶ ಮಹಿದಾಸಾ 1 ಪತಿಸೇವೆ ಗುರುಸೇವೆ | ಹಿತದಿಂದ ಮಾಳ್ಪಂಥಮತಿಯನೆ ಕರುಣಿಸುತ | ಕ್ಷಿತಿರಮಣ ನಿನ್ನಾಸ್ಮøತಿಯ ಕೊಡು ಸತತ ಸಂ | ಸೃತಿಯನೇ ಕಳೆಯಲ್ಕೆಗತಿಗೋತ್ರ ನೀನಾಗಿ | ಪಥದೋರೊ ಹರಿಯೇ 2 ಏಕಮೇವನೆ ದೇವ | ಪ್ರಾಕ್ಕು ಕರ್ಮವ ಕಳೆದುನೀ ಕೊಡುತ ಸುಜ್ಞಾನ | ಭಕುತಿ ವೈರಾಗ್ಯಕಾಕು ಸಂಗವ ಕೊಡದೆ | ನೀಕೊಟ್ಟು ಸತ್ಸಂಗಮಾಕಳತ್ರನೆ ಸಲಹೊ | ಈಕೆ ಕೈ ಪಿಡಿದೂ 3 ಖೇಚರೋತ್ತಮ ವಾಹ | ಕೀಚಕಾರಿ ಪ್ರಿಯನೆಮೋಚಕೇಚ್ಛೆಲಿ ಸವ್ಯ | ಸಾಚಿಸಖಕೃಷ್ಣಾ |ವಾಚಾಮಗೋಚರನೆ | ನೀಚೋಚ್ಚ ತರತಮವವಾಚಿಸುತ ಇವಳಲ್ಲಿ | ಮೋಕ್ಷಪ್ರದನಾಗೋ 4 ದೇವವರ ಭವ್ಯಾತ್ಮ | ಭಾವಕೊಲಿಯುವ ಹರಿಯೆನೀವೊಲಿಯದಿನ್ನಿಲ್ಲ | ಆವ ಈ ಜಗದೀ |ಕಾವುದಿವಳನು ಎಂದು | ಭಾವದಲಿ ಭಿನ್ನೈಪೆಭಾವುಕರ ಪಾಲ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದಾಸವೃಂದ ಪೋಷಿಸೆನ್ನ ಜೀಯ ಶ್ರೀ ಪ್ರಾಣೇಶದಾಸರಾಯ ಪ ಭೂಸುರ ಸೇವಿತ | ಭಾಸುರ ಮಹಿಮ ಉ ದಾಶೀನ ಮಾಡದೆ | ದೋಷಗಳೆಣಿಸದೆ ಅ.ಪ ಪದುಮಸಂಭವ ಕುಲದಿ ಜನಿಸುತ ವಿದುರಾಗ್ರಜ ಜಗದಿ | ಯದುಪತಿ ಸುಕಥೆಯ ವಿಧ ವಿಧದಿ ಬೋಧಿಸಿ ಮದಡರುದ್ಧರಿಸಿದ | ಸದಮಲ ಹೃದಯ 1 ನತಜನ ಸುರತರುವೆನಿನ್ನನು ತುತಿಸಿಲೆನಗೊಶವೆ | ಸತತದಿ ಸೇವಿಸಿ | ಯತಿ ವರದೇಂದ್ರರ ಹಿತದಲಿ ಪಡೆದ ಪ್ರತಿ ಪ್ರಭಾಕರ 2 ತರತಮ ಭೇದವನು | ಶ್ರೀವರ ಹರಿದಿನ ಮಹಿಮೆಯನು ಸರಳಕನ್ನಡದಿ ವಿರಚಿಸಿ ಕವನವ ನೊರೆದು ಸಜ್ಜನರ ಪೊರೆವ ಮಹಾತ್ಮಾ 3 ವಾತಜಾತ ಸುಮತ ಸಾಗರ ಪೋತನೊಳೀತರ | ಯಾತಕೆ ನಿರ್ದಯ ನೀತವಕದಿ ಸಂಪ್ರೀತಿಯಿಂದೊಲಿದು 4 ಧಾಮರ ಸುವಿಧೇನು ಶಾಮಸುಂದರೆನ | ನಾಮನೆನೆವ ಸುಖ ಯಾಮ ಯಾಮಕೀಪಾಮರಗೀಯುತ 5
--------------
ಶಾಮಸುಂದರ ವಿಠಲ
ದಾಸೋಹಂ ತವ ದಾಸೋಹಂ ಪ ವಾಸುದೇವ ವಿತತಾಘಸಂಘ ತವ ಅ ಜೀವಾಂತರ್ಗತ ಜೀವ ನಿಯಾಮಕ ಜೀವವಿಲಕ್ಷಣ ಜೀವನದ ಜೀವಾಧಾರಕ ಜೀವರೂಪ ರಾ ಜೀವ ಭವಜನಕ ಜೀವೇಶ್ವರ ತವ 1 ಕರ್ಮಕರ್ಮಕೃತ ಕರ್ಮಕೃತಾಗಮ ಕರ್ಮ ಫಲಪ್ರದ ಕರ್ಮಜಿತ ಕರ್ಮಬಂಧ ಮಹಕರ್ಮ ವಿಮೋಚಕ ಕರ್ಮನಿಗ್ರಹ ಕರ್ಮಸಾಕ್ಷಿ ತವ 2 ಕಾಲಾಹ್ವಯ ಮಹಕಾಲ ನಿಯಾಮಕ ಕಾಲಾತೀತ ತ್ರಿಕಾಲಜ್ಞ ಕಾಲಪ್ರವರ್ತಕ ಕಾಲನಿವರ್ತಕ ಕಾಲೋತ್ಪಾದಕ ಕಾಲಮೂರ್ತಿ ತವ 3 ಧರ್ಮಯೂಪ ಮಹಧರ್ಮ ವಿವರ್ಧನ ಧರ್ಮ ವಿಧೋತ್ತಮ ಧರ್ಮನಿಧೇ ಧರ್ಮ ಸೂಕ್ಷ್ಮ ಮಹಧರ್ಮ ಸಂರಕ್ಷಕ ಧರ್ಮಸಾಕ್ಷಿ ಯಮಧರ್ಮಪುತ್ರ ತವ 4 ಮಂತ್ರಯಂತ್ರ ಮಹ ಮಂತ್ರ ಬೀಜ ಮಹ ಮಂತ್ರರಾಜಗುರು ಮಂತ್ರ ಧೃತ (ಜಿತ) ಮಂತ್ರಮೇಯ ಮಹಮಂತ್ರಗಮ್ಯ ಫಲ ಮಂತ್ರಮೇಯ ಜಗನ್ನಾಥ ವಿಠಲ ತವ 5
--------------
ಜಗನ್ನಾಥದಾಸರು
ದಿಗ್ವಿಜಯವಂತೆ ಬಂದಳು ರುಕ್ಮಿಣಿ ದೂತೆ ಶೀಘ್ರದಿಂದ ಕೃಷ್ಣರಾಯ ಮಾರ್ಗನೋಡ್ಯಾನೆಂಬೊ ಭಯದಿ ಪ. ಕೃಷ್ಣರಾಯನ ಬಿಟ್ಟುಎಷ್ಟು ಹೊತ್ತು ಆಯಿತೆಂದುಸಿಟ್ಟು ಬರಧಾಂಗೆ ಸುರರಿಗೆ ಎಷ್ಟು ಸಲುಹಲಿ ಎನುತ 1 ವೀಕ್ಷಿಸಿ ಎನ್ನ ಮಾರಿಯನುಲಕ್ಷ್ಮಿಯರು ಕೋಪಿಸದಿರಲಿಲಕ್ಷ ಕೋಟಿದ್ರವ್ಯ ದಾನಈ ಕ್ಷಣ ಕೊಡುವೆನೆ ಎನುತ2 ಮದನಜನೈಯ್ಯನ ದಯವುಮೊದಲ್ಹಾಂಗೆ ಇದ್ದರೆ ನಾನು ಅದ್ಬುತದ್ರವ್ಯ ದಾನ ಬುಧರಿಗಿತ್ತೇನೆ ಎನುತ3 ವಿತ್ತ ಕೋಟಿ ದಾನವನ್ನು ಮತ್ತೆಕೊಡುವೆನೆ ಎನುತ4 ಇಂದಿರೇಶಗೆ ಅಂಜಿಕೊಂಡುಚಂದ್ರ ಸೂರ್ಯರು ತಿರಗೋರಮ್ಮಚಂದಾದ ನಕ್ಷತ್ರ ಬಂದುಅಂಜಿ ಹೋಗಿವೆ ಎನುತ 5 ಹರಿಗೆ ಅಂಜಿಕೊಂಡು ಶರಧಿಮರ್ಯಾದಿಲೆ ಇರುವೋ ನಮ್ಮದೊರೆಗೆ ಅಂಜಿಕೊಂಡು ವಾಯುತಿರುಗಾಡುವನಮ್ಮ ಎನುತ 6 ಅಗ್ನಿಅಂಜಿ ತನ್ನ ದರ್ಪತಗ್ಗಿಸಿ ಕೊಂಡಿಹ ನಮ್ಮಭಾಗ್ಯದರಸು ಅಂಜಿ ಮಳೆಯುಶೀಘ್ರದಿ ಗರೆಯುವನು ಎನುತ 7 ಹಾಸಿಗ್ಯಾಗುವ ಶೇಷ ಅಂಜಿದಾಸಿ ಆಗುವಳಂಜಿ ಲಕುಮಿದೇಶಕಾಲ ಅಂಜಿ ಒಂದುಲೇಸು ಮೀರ್ಯಾವೆ ಎನುತ 8 ವರಗಿರಿ ವಾಸಗೆ ಅಂಜಿಶೇಷ ಜಗವ ಪೊತ್ತಿಹನಮ್ಮಗರಿಯ ಹರವಿ ಗರುಡ ಅಂಜಿಹರಿಯ ಧರಸಿಹನೆ ಎನುತ9 ಸಂಖ್ಯವಿಲ್ಲದ ಗಜಗಳಂಜಿಫಕ್ಕನೆ ನಿಂತಿಹ ವಮ್ಮದಿಕ್ಪಾಲಕರು ಅಂಜಿ ತಮ್ಮದಿಕ್ಕು ಕಾಯುವರು ಎನುತ 10 ನದ ನದಿಗಳಂಜಿಕೊಂಡು ಒದಗಿಮುಂದಕ್ಕೆ ಹರಿವೋವಮ್ಮಸುದತೆ ವೃಕ್ಷ ಅಂಜಿಪುಷ್ಪಫಲವ ಕೊಡುವೊವೆ ಎನುತ 11 ಕಂತು ನೈಯನ ಅರಸುತನಎಂಥದೆಂದು ಬೆರಗುಬಟ್ಟುನಮ್ಮಂಥಾ ಒಣ ಬಳಗಅಂಜಿಲಿವೋದು ಕಾಂತೆ ಅರುವನೆ ಎನುತ 12 ರಮಿ ಅರಸಗಂಜಿಕೊಂಡು ಬ್ರಮ್ಹ ಸೃಷ್ಟಿ ಮಾಡೋನಮ್ಮಸುಮ್ಮನೆ ಸುರರೆಲ್ಲ ಕೂಡಿದಮ್ಮಯ್ಯ ಎನಲೆಂದು ಹರಿಗೆ13
--------------
ಗಲಗಲಿಅವ್ವನವರು
ದಿಟ್ಟ ಮುಖ್ಯಪ್ರಾಣನೆ ಜಗಜಟ್ಟಿ ಬಾ ಸುತ್ರಾಣನೆ ಶ್ರೇಷ್ಠದನುಜಘರಟ್ಟ ಸುಗುಣವಿಶಿಷ್ಟ ಭಕ್ತಶಿಖಾಮಣಿ ಪ. ವಾಯುಪುತ್ರ ವಿಚಿತ್ರ ಬಲಿಸುರರಾಯರಾಯರ ಗಂಡನೆ ಪ್ರೀಯರಾಮಪದಾಬ್ಜಮಧುಕರ ಮಾಯಿಕದನಪ್ರಚಂಡನೆ 1 ಶ್ರೀವರೋತ್ತಮ ಹನುಮ ಭೀಮಕೃಪಾವಲಂಬ ಮಹೋಜನೆ ಪಾವಮಾನಿ ಪರೇಶ ಪದ್ಮಜ ಭಾವಿ ಯತಿಕುಲರಾಜನೆ 2 ಶೂರಾಗ್ರಣಿ ಸುಗುಣಿ ಲಕ್ಷುಮಿನಾರಾಯಣದಾಸನೆ ಭಾರತೀವದನಾರವಿಂದಕೆ ಸೂರ ನಿತ್ಯವಿಲಾಸನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ದಿನಗಳ ಕಳೆವುದೆ ಸಾಧನವು ಶ್ರವಣ ಮನನ ನಿಧಿಧ್ಯಾಸನಗಳಲಿ ಪ ಉದಯದಿ ಸ್ನಾನ ನದಿನದಗಳಲಿ ಸದಮಲ ಹರಿಯ ಪಾದೋದಕ ಪಾನ ಹೃದಯದಿ ಕೃಷ್ಣನ ಮೂರ್ತಿಯ ಧ್ಯಾನ ವಿಧಿಯಲಿ ಜಪತಪ ಪ್ರವಚನಗಳಲಿ 1 ಪ್ರೇಷ್ಟತಮರ ತಂತ್ರಸಾರದ ಕ್ರಮದಲಿ ಅಷ್ಟಮಹಾ ಮಂತ್ರಗಳನು ಜಪಿಸಿ ವೃಷ್ಣಿವರೇಣ್ಯನ ವೈಭವದಿಂದಲಿ ತುಷ್ಟಿಗೊಳಿಸಿ ಬಲು ಶಿಷ್ಟರ ಸಂಘದಿ 2 ತ್ರಿಭುವನ ಗುರುಗಳ ಶುಭಕರ ಶಾಸ್ತ್ರವ ಪ್ರವಚನಗೈಯುತ ಪ್ರತಿಕ್ಷಣಗಳಲಿ ವಿಬುಧ ಪ್ರಸನ್ನನ ಗುಣಗಳ ಸಜ್ಜನ ಸಭೆಯಲಿ ಪಾಡುತ ನಿರ್ಭಯರಾಗಿ 3
--------------
ವಿದ್ಯಾಪ್ರಸನ್ನತೀರ್ಥರು
ದೀನ ಬಂಧು ಕರುಣಾಸಿಂಧು ನೀನೆ ಬಂದು ರಕ್ಷಿಸೆಂದು ಪ. ನಿತ್ಯ ಮಂಗಳಾತ್ಮ ನಿಜ ಭೃತ್ಯಪೋಷಣ ಪರಾತ್ಮ ನಿತ್ಯ ಕಾರುಣ್ಯ ಚಿತ್ತಜನಯ್ಯನೆ ಈ ಜಗತ್ತಿನೊಳು ನಿನ್ನ ಪೋಲ್ಪ ಉತ್ತಮ ವಸ್ತುವ ಕಾಣೆ ಸತ್ಯಭಾಮಾ ವರ ನಿನ್ನಾಣೆ 1 ಸರಸಿಜಾಸನ ತಾನು ಪರಮ ಭಕುತಿಯಿಂದ ಸಿರಿವರ ನಿನ್ನ ನಾನಾ ಪರಿಯಿಂದಲಿ ಶರದೃತುವಿಲಿ ಬಹುಧರವಾಗಿ ಪೂಜಿಸುವ- ದರಿತು ಪಾಡುವೆನೀಗ ಕರುಣಿಸೆನ್ನ ನೀ ಬೇಗ 2 ಮತ್ಸಕೇತುಪಿತ ಭಕ್ತವತ್ಸಲ ವೆಂಕಟನಾಥ ತತ್ಸದೆಂಬೋ ಮಂತ್ರಾಗಮ್ಯ ಕುತ್ಸಿತಾಗಮ್ಯ ಉತ್ಸವ ಕಾಲದಲಿ ಸಿರಿವತ್ಸ ಬೆನ್ಹಾನಿನ್ನನು ನಿ- ರ್ಮತ್ಸರದಿ ನಂಬಿದೆ ಗೋವತ್ಸವೈದುವಂತೆ ಬಾರೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೀನಪಾಲನ ನಾರಿಮಾನರಕ್ಷಣ ಸಿರಿ ಪ್ರಾಣರಮಣ ಹರಿ ನಾರಾಯಣ ಪ ಸೋಮಕಾಸುರಹರ ಕಾಮಿತ ಪರಿಹರ ಭೂಮಿಜೆಜನಕಜಯ ಜನಾರ್ದನ ಸ್ವಾಮಿ ಗೋವಿಂದ ಮೇಘಶ್ಯಾಮ ಮುಕ್ಕುಂದ ಭಕ್ತ ಪ್ರೇಮ ಆನಂದ ಹರಿ ನಾರಾಯಣ 1 ಪಾಷಾಣಪಾವನ ದೋಷನಿವಾರಣ ನಾಶರಹಿತ ಸುಪ್ರಕಾಶನೆ ಶೇಷಶಯನ ಗಿರಿವಾಸ ದಾಸರ ಪ್ರಾಣೇಶ ಕೇಶವ ಹರಿ ನಾರಾಯಣ 2 ವಾರಿಧಿಮಥನ ನಾರದವಂದನ ಕಾರುಣ್ಯನಿಧಿ ಕರುಣಾಂತರ್ಗತ ನಾರಸಿಂಹ ದಿವ್ಯಾಪಾರಮಹಿಮ ಸುರ ಘೋರನಿವಾರ ಹರಿ ನಾರಾಯಣ 3 ಶಾಂತ ಶಾಂತಾಕಾರ ಶಾಂತಜನಾಧಾರ ಶಾಂತಿ ಸದ್ಗುಣಧಾಮ ಶುಕ್ಲಾಂಬರ ಶಾಂತಮೂರುತಿ ಭೂಕಾಂತ ಪರಮವೇ ದಾಂತಾತೀತ ಹರಿ ನಾರಾಯಣ 4 ನಾಥ ಜಾನಕೀಪ್ರಾಣ ಭೂತಳಪಾವನ ದಾಥ ಜಗನ್ನಾಥ ವಿಶ್ವಾಂಬರ ಪಾತಕಹರ ವಿಧಿತಾತನೆ ನಿಜಸುಖ ದಾತ ಶ್ರೀರಾಮ ಹರಿ ನಾರಾಯಣ 5
--------------
ರಾಮದಾಸರು
ದೀಪ ಬೆಳಗುವಾಗಾ ಉಣ್ಣುವರುಣ್ಣಿರೋ ಬೇಗ ಬೇಗಾ ದೀಪ ಲೋಪವಾದಮೇಲೆ ಬರಿದಪ್ಪುದು ಭೋಜನಶಾಲೆ ಪ ಚಿತ್ತಶುದ್ಧಿಎಂಬ ಎಳೆಬಾಳೆಎಲೆ ಎಡೆಮಾಡಿ ನಿತ್ಯನಿರ್ಮಲವೆಂಬ ರಾಜಾನ್ಹವ ನೀಡಿ ಸತ್ಯಸಾಧುಸಂಗವೆಂಬ ಘೃತಸಾರಾನ್ಹವ ನೀಡಿ ಪ್ರತ್ಯುಗಾತಮ ಆತ್ಮನ ನಿರಂತರ ತೃಪ್ತಿಬಡಿಸಿ ನೋಡಿ ದೀಪ 1 ಗುರುಕೃಪೆಯೆಂದೆಂಬ ಪರಡಿಯ ಪಾಯಸದಾಹಾರಾ ನಿರುತಾನ್ಹ ಉದಾನಮಾಡಲು ಷಡುರಸದುಪಚಾರಾ ಹರಿಹರ ಭೇದಗಳಡಗಿದನು ಭವಾಮೃತ ಸಾರಾ ಪೊಸದುಪ್ಪದಭಾರಾ ದೀಪ 2 ಕೆಂದ ಆಕಳÀ ಕರೆದು ಕಾಸಿದ ಕ್ಷೀರವ ಕೈಕೊಂಡು ತಂದೆ ತಾಯ್ಗಳ ಭಕುತಿ ಮಾಡಿದ ಮಸುರೋಗರ ಉಂಡು ವಂದಿಸಿ ಶ್ರೀ ಗುರು ವಿಮಲಾನಂದನ ಸೈಂದವನೊಳಗೊಂಡು ತೇಗುತ ಮೆರದುಂಡು 3
--------------
ಭಟಕಳ ಅಪ್ಪಯ್ಯ
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು