ಒಟ್ಟು 9105 ಕಡೆಗಳಲ್ಲಿ , 131 ದಾಸರು , 5069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ | ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವ ಮಾಡಿದೆನೋ ಮುನ್ನೆ | ಧನ್ಯಗೈಸಿದ ಗುರು ಮಹೀಪತಿ ತಾನು ಪ ವಿಜಯಗ್ಹೇಳಿದ ಹರಿ ಗೀತೆಯಲಿ | ಸುಜನ ಸಂತರೊಳು ದುರ್ಲಭನೆನಲಿ 1 ಎನ್ನಯ ಸಿರದಲಿ ಅಭಯಕರವಿಟ್ಟು | ಚೆನ್ನಾಗಿ ಹೇಳಿದ ಸುಜ್ಞಾನ ಗುಟ್ಟು 2 ಕಣ್ಣುದೆರೆಸಿ ಭಕ್ತಿ ಮಾರ್ಗದಲಿ | ಸಣ್ಣವನೆಂದು ಚಿದ್ಭನದೋರಿಸಲಿ 3 ಇನ್ನೊಬ್ಬರಾಶೆ ಏತಕೆ ಎನಗಿನ್ನು | ಎನ್ನ ಹಂಬಲಿಸಿದಾಶೆಯ ಕಾಮಧೇನು 4 ತಂದೆ ತಾಯಿ ಗುರು ಬಂಧು ಬಳಗಾಗಿ |ಕಂದಗೊಲಿದ ನಿಂದು ತನ್ನಯ ಹೊಣೆಯಾಗಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಪುಣ್ಯವೋ ಯಶೋದೆಯ ಪರೀಕ್ಷಿತರಾಯ ಯಾವ ಪುಣ್ಯವೋ ಯಶೋದೆಯ ಪ. ಚೆನ್ನಕೇಶವನ್ನ ತನ್ನ ಚಿಣ್ಣನೆಂದು ಮುದ್ದಿಸಿ ಬಣ್ಣಿಸಿ ಮೊಲೆಯನುಣ್ಣಿಸಿ ಚಿನ್ನದ ತೊಟ್ಟಿಲೊಳಿಟ್ಟು ತೂಗುವ 1 ಅಗಣಿತ ಬ್ರಹ್ಮಾಂಡಗಳ ತ- ನ್ನುದರದೊಳಡಗಿಸಿದನ ಮುಗುಳುನಗೆಯ ಮೊಗವ ನೋಡಿ ಮಗನೆಂದಾಡಿ ಪೊಗಳಿ ಪಾಡುವ 2 ಲಕ್ಷ್ಮೀನಾರಾಯಣನ ಪ್ರ- ತ್ಯಕ್ಷ ಬಾಲಲೀಲೆಯ ಚಕ್ಷುದಣಿಯೆ ನೋಡುತನ್ಯ- ಪೇಕ್ಷೆಯಿಲ್ಲದಿಹಳೊ ಅಹೋ3
--------------
ತುಪಾಕಿ ವೆಂಕಟರಮಣಾಚಾರ್ಯ
ಏನು ಪುಣ್ಯವೋ ಯಶೋದೆಯ ಪರೀಕ್ಷಿತರಾಯ ಯಾವ ಪುಣ್ಯವೋ ಯಶೋದೆಯ ಪ. ಚೆನ್ನಕೇಶವನ್ನ ತನ್ನ ಚಿಣ್ಣನೆಂದು ಮುದ್ದಿಸಿ ಬಣ್ಣಿಸಿ ಮೊಲೆಯನುಣ್ಣಿಸಿ ಚಿನ್ನದ ತೊಟ್ಟಿಲೊಳಿಟ್ಟು ತೂಗುವ1 ಅಗಣಿತ ಬ್ರಹ್ಮಾಂಡಗಳ ತ- ನ್ನುದರದೊಳಡಗಿಸಿದನ ಮುಗುಳುನಗೆಯ ಮೊಗವ ನೋಡಿ ಮಗನೆಂದಾಡಿ ಪೊಗಳಿ ಪಾಡುವ2 ಲಕ್ಷ್ಮೀನಾರಾಯಣನ ಪ್ರ- ತ್ಯಕ್ಷ ಬಾಲಲೀಲೆಯ ಚಕ್ಷುದಣಿಯೆ ನೋಡುತನ್ಯ- ಪೇಕ್ಷೆಯಿಲ್ಲದಿಹಳೊ ಅಹೋ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನು ಪೇಳಲಿ ತೀರ್ಥಪತಿಯ ಮಹಿಮೆ ಮಾನವರಿಗೆ ಯಿಲ್ಲಿ ಮುಕ್ತಿ ಏಳಲವಯ್ಯಾ ಪ ಕಾಸಿಯೊಳು ಮರಣ ಮುಕ್ತಿಯೆಂದು ಪೇಳುವದು ದೇಶದೊಳು ಪುಸಿಯಲ್ಲ ಸಿದ್ಧವೆನ್ನಿ ಈಶನುಪದೇಶದಿಂದಲಿ ವಿಗತ ಜನನಾಗಿ ಶ್ರೀ ಶಕ್ತಿ ವೇಣಿಮಾಧವನ ಸನ್ನಿಧಿ ಗೈಯ್ವಾ 1 ನಿರುತ ವ್ಯಭಿಚಾರಿ ವಿಪ್ರನ ಕೆಡಿಸಿ ಕಾಸಿಯಲಿ ಪರಮಭೀತಿಯಿಂದ ಅವಳ ವಸನವ ತಂದು ವರ ತ್ರಿವೇಣಿಯೊಳಗೆ ತೊಯಿಸಲು ಗತಿಸಾರ್ದರು 2 ಇಲ್ಲಿಗೆ ನಡೆತಂದು ಸ್ನಾನವಂದೆ ಮಾಡಲು ನಿಲ್ಲದೆ ಸನ್ಮುಕ್ತಿ ಧರನಾಗುವಾ ಬಲ್ಲಿದಾ ವಿಜಯವಿಠ್ಠಲವೇಣಿ ಮಾಧವನ ಸಲ್ಲಲಿತ ಪಾದವನು ಕಾಂಬ ಪ್ರಾಣೇಂದ್ರಿಯದಲಿ 3
--------------
ವಿಜಯದಾಸ
ಏನು ಪೇಳಲಿ ಹರಿಯ ಚರ್ಯ ಎಂತು ಪೊಗಳಲಿ ಪ ಗಾನಲೋಲ ಜ್ಞಾನಪೂರ್ಣ ಶ್ರೀನಿವಾಸನ ಅ.ಪ ಭಾರ ಪೊತ್ತನ ಖಳನ ಮಡುಹಿ ವೇದರಾಶಿ ಅಜಗೆಯಿತ್ತನ 1 ಕರದಿಕೊಡಲಿ ಪಿಡಿದು ಅಡವಿ ಚರಿಸಿದಾತನ 2 ಪುಣ್ಯ ಮೂರುತಿ ಕಲ್ಕಿ ಗುರುರಾಮವಿಠಲನ 3
--------------
ಗುರುರಾಮವಿಠಲ
ಏನು ಬಂದ್ಯೋ ಜೀವವೆ ಶರೀರದೊಳು ವ್ಯರ್ಥವಾಗಿಪ. ದಾನಧರ್ಮ ಮಾಡಲಿಲ್ಲ ದಯಬುದ್ಧಿ ಪುಟ್ಟಲಿಲ್ಲಜ್ಞÁನವರಿತು ಹರಿಪೂಜೆ ಮಾಡಲಿಲ್ಲಜ್ಞಾನಿ ಸುಜ್ಞಾನಿಗಳಸನ್ನಿಧಿಯಲ್ಲಿರಲಿಲ್ಲ ನಿರ್ಮಲಮನದಲಿ ಒಂದುದಿನವಿರಲಿಲ್ಲ 1 ಸತಿ ಪುರುಷರು ನಾವು ಸಂತೋಷದಿಂದಿರಲಿಲ್ಲಯತಿಯಾಗಿ ತೀರ್ಥಯಾತ್ರೆ ಮಾಡಲಿಲ್ಲಶ್ರುತಿಶಾಸ್ತ್ರ ಪುರಾಣಗಳ ಕಿವಿಗೊಟ್ಟು ಕೇಳಲಿಲ್ಲಮೃತವಾಗೋಕಾಲ ಬಂತು ಬರಿದೆ ಮುಪ್ಪಾದೆನಲ್ಲ 2 ಉಂಡು ಸುಖಿ ಅಲ್ಲ ಉಟ್ಟು ತೊಟ್ಟು ಪರಿಣಾಮ ಇಲ್ಲಕೊಂಡು ಕೊಟ್ಟು ಹರಿಸೇವೆ ಮಾಡಲಿಲ್ಲದುಂಡು ನಾಯಿಯಂತೆ ಮನೆಮನೆಗಳ ತಿರುಗಿ ಕೆಟ್ಟೆಮೊಂಡಜೋಗಿಗುಣಂಗಳ ಬಿಡಿಸೊ ಹಯವದನ 3
--------------
ವಾದಿರಾಜ
ಏನು ಬರುವುದೊ ಸಂಗಡೇನು ಬರುವುದೊ ಪ ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜಅ ಮಂಡೆ ತುಂಬ ಬಂಧುಬಳಗಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ1 ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನುಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ2 ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರುಕತ್ತಲೆ ಕಾಲವನು ಬೆಳಕು ಮಾಡಿ ಹೊತ್ತುಗಳೆವರುಸತ್ತರಿಲ್ಲ ಅತ್ತರಿಲ್ಲ ಹೊತ್ತುಕೊಂಡು ಹೋಹರಿಲ್ಲಿಮತ್ತೆ ದೇಹ ಮಣ್ಣುಗೂಡಿದಂತೆ ಕೆಡಲು ಬೇಡ ಮನುಜ3 ಬಟ್ಟೆ ನಿನಗೆ ಹೊಂದಲಿಲ್ಲಕಟ್ಟ ಕಡೆಗೆ ದೃಷ್ಟಿ ನೋಟ ಬಟ್ಟ ಬಯಲು ಆಗುತಿಹುದು 4 ಕಾಲ ಕಳೆದೆ - ಮುಂ-ದರಿದು ನೋಡು ನರರ ತನುವು ದೊರಕಲರಿಯದುನೆರೆ ಮಹಾಮೂರ್ತಿ ಒಡೆಯ ಬಾಡದಾದಿಕೇಶವನಲಿಟ್ಟು ಭಕುತಿಚರಣ ಭಜಿಸಿ ಚಂಚಲಳಿಸಿ ವರವ ಪಡೆದು ಹೊಂದು ಮುಕುತಿ 5
--------------
ಕನಕದಾಸ
ಏನು ಬರೆದೆಯೊ ಬ್ರಹ್ಮನೆ ನನ್ನಣೆಯಲರಿಯದು ಸುಮ್ಮನೇ ಪ ನೋನವನು ಹೋಗಾಡಿ ಜನರೊಳು ಹೀನವಾಗುವ ಹಾಂಗೆ ಹಣೆಯೊಳು ಅ.ಪ ಹಿಂದೆ ಮಾಡಿದ ಕರ್ಮವು ಯಿದ ಕ್ಕೊಂದು ಪಾಯದ ಮರ್ಮವೂ ತಂದೆ ನೀನೆನಗಿಂದು ತೋರಲು ನಿಂದು ಭಜಿಸುವೆ ಮಂದರೋದ್ಧರ 1 ಪಾಪಗಳ ಹರನ್ಯಾರೆಲೊ ಭೂಪದಶ ಅವತರಾನೇ ಕೋಪಮಾಡದೆ ದಾಸಮಾಡಿದ | ಪಾಪಗಳ ಪರಹರಿಸೊ ಬೇಗದಿ 2 ಲೋಕನಾಯಕ ಭವಹಾರೀ ಕಾಕು ಬುದ್ಧಿಗಳನ್ನು ಬಿಡಿಸಲು ಏಕ ಮನದೊಳು ನೆನೆವೆ ನಿಮ್ಮನೂ 3 ಗುರುವು ತುಲಸೀರಾಮನೇ ಪರನು ಗುರುವೆ ತ್ರಾಹಿತ ಪ್ರೇಮನೆ ಧರೆಯೊಳಧಿಕ ಚೆನ್ನಪುರಿಯಾ ದೊರೆಯ ಲಕ್ಷ್ಮೀನಾರಾಯಣಾ 4
--------------
ಚನ್ನಪಟ್ಟಣದ ಅಹೋಬಲದಾಸರು
ಏನು ಭಯ ನನಗೆ ಏನು ಭಯತಾನೆಯಾದ ಪರಬ್ರಹ್ಮ ತಾನೆಯಾಗಿ ತಾನಿಹಗೆ ಪ ಕಾಮಿಸಿ ಸುತರು ಸೊಸೆಯು ಕೊನೆಯಿಲ್ಲದ ಬಯಕೆಯಾಗೆಕಾಮನನ್ನು ಕಾಲಲೊದ್ದು ಕಸಕೆ ಮಾಡಿದವಗೆ 1 ಇಹಪರ ವಾಸನೆಯನೆಲ್ಲ ಲೋಕ ವಾಸನೆಯದಹಿಸಿ ಬೂದಿಯನ್ನೆ ಮಾಡಿ ಧೂಳಿಪಟ ಮಾಡಿದವಗೆ 2 ಬಣ್ಣ ಬಣ್ಣದ ಕ್ರೋಧಮದಗಳ ಬಳಿದು ಶೋಕ ಮೋಹವನುಣ್ಣಗೆ ಮಾಡಿ ಎಲ್ಲವ ನುಂಗಿ ನೀರು ಕುಡಿದವಗೆ 3 ಕ್ಲೇಶ ದುಷ್ಟಗುಣ ವೆಂಬುದೆಲ್ಲವಹೊಟ್ಟು ಮಾಡಿ ಹಾರಲೊದ್ದಿಹ ದಿಟ್ಟ ಮಾನವಗೆ4 ಕಪಟ ಮೋಹ ಮೊಳೆಯ ಕಿತ್ತುಬಯಲು ಚಿದಾನಂದ ಸದ್ಗುರು ಬ್ರಹ್ಮವಾಗಿ ತೂಗುವಗೆ 5
--------------
ಚಿದಾನಂದ ಅವಧೂತರು