ಒಟ್ಟು 1824 ಕಡೆಗಳಲ್ಲಿ , 115 ದಾಸರು , 1442 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮದುರ್ಗದ ಪರಮ ಪೂಜ್ಯ ಆಚಾರ್ಯರನುನೇಮದಿಂದ ಸ್ಮರಿಸೊ ಮನುಜಾಕಾ'ುತಾರ್ಥವ ಕೊಟ್ಟು ಪ್ರೇಮದಿಂದ ಕ್ಕೆಪಿಡಿದುಸನ್ಮಾರ್ಗ ತೋಗಿಸುವರರು ಅವರು ಪಮಧ್ವಮತದೊಳು ಜನಿಸಿ ಸಚ್ಛಾಸ್ತ್ರಗಳನೋದಿ ಪ್ರಸಿದ್ಧಪಂಡಿತರಾಗಿ ಶುದ್ಧ ಆಚರಣೆ ಸದ್ದೈರಾಗ್ಯಸದ್ಭಕ್ತಿ ಸುಜ್ಞಾನ ಪೂರ್ಣರಾಗಿದುಡ್ಡಪ್ಪ ದೊಡ್ಡಪ್ಪ ಧಡ್ಡಪ್ಪರೆನ್ನದೆ ಸರ್ವಸಮದ್ಟೃ ಇಟ್ಟು'ದ್ಯಾರ್ಥಿಗಳಿಗೆಲ್ಲ ಅನ್ನವಸ್ತ್ರವ ಕೊಟ್ಟು ಗುರುಕುಲನಡಿಸಿದ ಋಗಳವರು 1ಸ್ನಾನಸಂಧ್ಯಾನ ಜಪಿತಪ ಅನುಷ್ಠಾನ ಅಗ್ನಿಹೋತ್ರವನಡಿಸುತ ಧ್ಯಾನಮೌನವು ಸದಾ ರಾಮನಾಮ ಸ್ಮರಣೆಪಾಠಪ್ರವಚಿನ ಪುರಾಣ ದಾನಧರ್ಮವು ದಿವ್ಯ ಸಂತಾನಸಂಪತ್ತು ರಾಜಮನ್ನಣೆ ಪಡೆದರು ಕ್ಷಣ ವ್ಯರ್ಥಕಳೆಯದೆ ವ್ಯರ್ಥಮಾತಾಡದೆ ದಿನಚರಿ ನಡಿಸಿದರು ಕಡೆತನರ 2ಘನವೈಯ್ಯಾಕರಣಿ ಗರ್ವವು ಎಳ್ಳೆಷ್ಟು ಇಲ್ಲಾ'ನಯ ಪೂರ್ಣಸ್ವಭಾವ ಹಣಹೆಣ್ಣು ಮಣ್ಣಿನಾಶೆಯುಪೂರ್ಣಬಿಟ್ಟವರು ಜನ'ತದಿ ಸತತ ನಿಂತರುಧನ ಮಾನ ಮರ್ಯಾದೆಗಳಿಗಾಗಿ ಎಂದೆಂದೂ ಧಡಪಡ-ಮಾಡಲಿಲ್ಲಾ ಗುಣನಿಧಿ ಭೂಪತಿ 'ಠ್ಠಲನ ಭಜನೆಯಾಕುಣಿಕುಣಿದು ಮಾಡುವ ಪರಮ ಭಾಗವತರು 3ಗಲಗಲಿ ನರಸಿಂಹಾಚಾರ್ಯರು
--------------
ಭೂಪತಿ ವಿಠಲರು
ರಾಮರಾಜೀವಾಕ್ಷ ಬೇಗಬಾರೊ ಪ ದಶವಿಧ ದಿವ್ಯಶರೀರ1 ಸೀತಾದೇವಿಹೃದಯಾಬ್ಜಮಿತ್ರ ಚೇತೋಹರನುತಿಪಾತ್ರ 2 ಶರಣರ ಪರಿಪಾಲಕನೆ 3
--------------
ಗುರುರಾಮವಿಠಲ
ರಾಮಾ ನಿನ್ನಯ ದಿವ್ಯ ನಾಮಾ ನೆನೆವೆನು ರಾಮಾ ನಿನ್ನಯ ದಿವ್ಯ ನಾಮಾ ಪ್ರೇಮವ ಕೊಟ್ಟನ್ನಾ ನೇಮದೊಳಿರಿಸೊ ನೀ ಕರುಣದಿ ಪ ಚಿತ್ತ ಶುದ್ಧವ ಮಾಡಿ ಮತ್ತೆ ನಿನ್ನಯ ಪಾದ ನಿತ್ಯದಿ ನೆನೆವಂತೆ ಭಕ್ತಿಯೊಳಿರಿಸೊ ನೀ ಎನ್ನನು 1 ದಶರಥನುದರದಿ ಶಿಶುವಾಗಿ ಜನಿಸಿದೆ ಹೊಸ ಆಭರಣವಿಟ್ಟು ಕುಶಲಮಾತೆಯನು ನೋಡುವ 2 ಛಂದದಿಂದಲಿ ಆನಂದದೊಳಿಹ ರಾಮಾ ಚಂದ್ರನ ಮೊಗ ಅತಿ ಸುಂದರವಾಗಿರುವವನೇ 3 ಬಿಲ್ಲ ಬಾಣವಪಿಡಿದು ಎಲ್ಲಾ ದೈತ್ಯರ ಕೊಂದು ಅಲ್ಲೇ ಕೌಶಿಕಯಾಗ ಎಲ್ಲ ಸಲಹಿದೆ ಧೀರನೇ 4 ವಿಥುಳಾಪುರದಿ ಬಂದು ಅತುಳ ಧನುವ ಮುರಿದು ಸತಿ ಸೀತಾ ಸಹಗೂಡಿ ಪಿತನಾ ಪಟ್ಟಣವನು ಸೇರಿದೆ 5 ಮಾತೆಯ ವರ ಕೇಳಿ ನೀತಿಯಿಂದಲಿ ಅನು ಜಾತನ ಒಡಗೂಡಿ ಖ್ಯಾತಿಯಿಂದಲಿ ಪೋದಂತಹ 6 ಸರಯು ತೀರದಿ ಬಂದು ಪುರದ ಜನರ ಬಿಟ್ಟು ಭರದಿ ನಾವೆಯನೇರಿ ತ್ವರಿತದಿಂ ದಾಟಿ ನೀ ಪೋದೆ 7 ಭಕ್ತಿಯಿಂದಲಿ ಆ ಸಕ್ತ ಭರತನ ಕಂಡು ಯುಕ್ತಿಯಿಂದಲಿ ತೇಜೋಯುಕ್ತಪಾದುಕವನು ಕೊಟ್ಟೆನೀ 8 ಪುಸಿಯತಿಯಾಗಿ ಶೀತೆಯ ಅಸುರ ಕೊಂಡೊಯ್ದನೆಂದು ವ್ಯಸನದಿಂದಲಿ ಪೋಗಿ ಪಕ್ಷಿಯುದ್ಧರಿಸಿದೆ ಘಮ್ಮನೆ 9 ಶಾಂತಮೂರುತಿ ಹನುಮಂತರೆಲ್ಲರು ಕೂಡಿ ಅಂತರದಲಿ ಸೇತು ನಿಂತು ನೋಡುವೆ ನೀ ಛಂದದಿ 10 ಶರಣ ಬಂದ್ವಿಭೀಷಣನ ಕರುಣದಿಂದಲಿ ಕಾಯ್ದೆ ಸ್ಥಿರದಾಪಟ್ಟವಗಟ್ಟಿ ಹರುಷದೋಳ್ ನಿಲಿಸಿದೆ ಅವನನು 11 ವಾನರರೊಡಗೊಂಡು ಸೇನೆ ಸಹಿತಲೇ ದಶಾ ನನ ರಾವಣನಕೊಂದು ಮಾನಿನೀ ಸಹಿತನೀ ಬಂದಿಹೆ 12 ಪುಷ್ಪಕವನೆ ಏರಿ ಅಕಸ್ಮಾತದಲಿ ಬಂದು ಆಕ್ಷಣದಲಿ ಭರತ ರಕ್ಷಣ ಮಾಡಿದ ದೇವನೇ 13 ಪಟ್ಟಣದಲಿ ಮಾಹಾ ಪಟ್ಟವನೇರಿಸಿ ಶಿಷ್ಟ ಅಯೋಧ್ಯೆಯ ಪಟ್ಟಣವಾಳಿದೆ ರಾಮನೆ 14 ಬ್ರಹ್ಮಮೂರುತಿ ರಾಮಾಗಮನ ಚರಣದಿ ಸುಮ್ಮಾನದಲಿ ಶಾಂತಿ ತನ್ಮಯಗೊಳಿಸಾನಂದದಿ 15
--------------
ಶಾಂತಿಬಾಯಿ
ರಾಮಾಯನ್ನಮ:ರಾಮ ಸದಾ ಓಂ ರಾಮಾಯನ್ನಮ:ರಾಮ ಪ ವೇದಾದಿ ರಾಮ ವೇದಾಂತರಾಮ ವೇದಾಂತ ವೇದಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 1 ವೇದಮಯ ರಾಮ ವೇದ ನಿರ್ಮಯ ರಾಮ ವೇದ ವೇದಾತೀತಕಾದಿ ರಾಮ ಮಹ ದಾದಿಗಾದಿರಾಮ ( ಸದಾ) ಓಂ ಮಹ ದಾದಿಗಾದಿ ರಾಮ 2 ನಾದಯುತಾದಿ ರಾಮ ನಾದರಹಿತಾದಿ ರಾಮ ನಾದಾತೀತಾದ್ಯನಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 3 ಆದಿಗಾದಿರಾಮ ಅ ನಾದಿಗಾದಿರಾಮ ಆದಿ ಅನಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 4 ಸತ್ಪಥದಾದಿರಾಮ ¸ À ಚ್ಚಿತ್ತದಾದಿರಾಮ ಉತ್ಪತ್ತಿ ಸ್ಥಿತಿಲಯಕಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 5 ಸ್ವರ್ಗ ಭೋಗಾದಿ ರಾಮ ಧೀರ್ಘಕ್ಕೆ ದೀರ್ಘಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 6 ಜಪತಪದಾದಿ ರಾಮ ಗುಪಿತ ಗುಪ್ತಾದಿ ರಾಮ ಅಪರೋಕ್ಷ ಪರೋಕ್ಷಾದಿಗಾದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 7 ಮಂತ್ರಮಯಾದಿ ರಾಮ ಮಂತ್ರ ತಂತ್ರಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 8 ಮಾಯಮಯಾದಿ ರಾಮ ಮಾಯ ನಿರ್ಮಯ ರಾಮ ಮಾಯ ಮಾಯಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 9 ಕಾಲಕಾಲದಿ ರಾಮ ಕಾಲಮೂಲಾದಿ ರಾಮ ಕಾಲಕಾಲನಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 10 ದಶರಥರಾಮ ದಶರಥಗಾದಿ ರಾಮ ದಶವಿಧೌತಾರದಾದಿಗಾದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 11 ದಿವ್ಯಮಹಿಮಾದಿ ರಾಮ ಭವ್ಯಚರಿತಾದಿ ರಾಮ ದಿವ್ಯ ದೇವರ ದೇವರಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 12 ಬ್ರಹ್ಮನೆಯಾದಿ ರಾಮ ನಿರ್ಮಲಾತ್ಮಾದಿ ರಾಮ ಬ್ರಹ್ಮ ಬ್ರಹ್ಮಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 13 ಸತ್ಯ ಸತ್ಯಾದಿ ರಾಮ ನಿತ್ಯ ನಿತ್ಯಾದಿ ರಾಮ ತತ್ವ ಪಂಚದಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 14 ಭುವಿತ್ರಯದಾದಿ ರಾಮ ಭವಭವದಾದಿ ರಾಮ ದಿವನಿಶಿಗಳಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 15 ಬೋಧಾದಿಮಯ ರಾಮ ಬೋಧಾದಿಗಾದಿ ರಾಮ ಸ ಸಾಧನ ಸಿದ್ಧಿಯಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 16 ನಿರ್ನಾಮ ರಾಮ ನಿರ್ಗುಣ ನಿರಂಜನಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 17 ಭಕ್ತಭಿರಾಮ ಮುಕ್ತೀಶ ರಾಮ ನಿತ್ಯ ನಿರ್ಮಲ ಜಗದಾದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 18 ಚಿನುಮಯ ರಾಮ ಚಿದ್ರೂಪ ರಾಮ ಜನನಮರಣ ಹರಣಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 19 ರಮಾಧವ ರಾಮ ಕ್ಷಮೆಯುತ ರಾಮ ಸುಮನಸ ಭಕ್ತಾಧೀನ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 20 ಜಯ ಜಯ ರಾಮ ಜಯ ಶ್ರೀರಾಮ ಜಯವೆಂದು ನೂರೆಂಟು ಪೊಗಳಲೀ ನಾಮ ದಯದೀಯ್ವಮುಕ್ತಿ ರಾಮ ಸದಾ ಓಂ ಮಹ ದಾದಿಗಾದಿ ರಾಮ21
--------------
ರಾಮದಾಸರು
ರಾಮಾರ್ಯ ನಿಮ್ಮಂಘ್ರಿ ಕಮಲಗಳಿಗೆ ಕರವ ಕರುಣದಿ ನೋಡು ವೆಂಕಟ ಪ. ಬಾಹ್ಯ ಕರ್ಮವ ತೊರೆದು ಸರ್ವಗತನಾದ ನರ ಸಿಂಹನ ಪ್ರೀತಿಗಳಿಸುವ ಸ್ನೇಹದಿ ಮಹ್ಯಮರರಿಗೆ ವಿದ್ಯೆ ವಸ್ತ್ರಾನ್ನ ಪ್ರತಿ ದಿವಸ ಸಹ್ಯವಿಲ್ಲದೆ ಕೊಟ್ಟು ಮೋದಿಸುವ ವೆಂಕಟ1 ವಾಸುದೇವ ವಿಠಲನಂಘ್ರಿಗಳ ರಾ ಜೀವ ಮಧುಕರ ಮಧ್ವ ಶಾಸ್ತ್ರಜ್ಞನೇ ಅವ ದೇಶದೊಳಿದ್ದರೇನ್ಮರೆಯದೆ ನಿಮ್ಮ ಸೇವ ಸೇವಕರೊಳಗೆ ಎಣಿಸುವುದು ವೆಂಕಟ2 ಬಾಲಕನ ಬಿನ್ನಪ ಲಾಲಿಸಿ ಕರುಣದಿ ಗೋ ಪಾಲ ವಿಠಲನ ದಾಸರ ಮಗನೆಂದು ಪಾಲಿಪುದು ಪರಮ ಕರುಣಾಳು ಜಗನ್ನಾಥ ವಿಠಲ ಗಾಳೆನಿಪ ಪವಮಾನ ಗಾಯನನೆ ವೆಂಕಟ 3
--------------
ಜಗನ್ನಾಥದಾಸರು
ರಾಮೇತಿ ಮಂಗಳಂ ದಿವ್ಯನಾಮಾಪ್ರೇಮದಲಿ ಪಾಡುವರ ಕಾಯೋ ಕರುಣಾಳೋ ಪ ಚಿತ್ರ ಚರಿತಾಂಬೂಜ ಪುತ್ರ ದಶರಥ ಬಾಲಾಉತ್ತುಮಾನಾಮವನೆ ಭಕ್ತಿಯಿಂದನಿತ್ಯ ಪಠಿಸಲು ನಿಜ ಭಕ್ತರಿಗೆ ಸಂಸಾರಮೃತ್ಯು ಸುಖ ಹರಿ ಮೋಕ್ಷ ಇತ್ತು ಪಾಲಿಸುವ 1 ಶಬರಿ ಸಾಕ್ಷಿ ಇದಕೆ ಶರಭಂಗ ಋಷಿ ಸಾಕ್ಷಿಸಿಲೆಯು ಸಾಕ್ಷಿ ಸುತನ ಕಪಿಯು ಸಾಕ್ಷಿಶಿವನ ಸಾಕ್ಷಿಯು ಸೂರ್ಯಸುತ ಮುಖ್ಯ ವಾಹನರಗೋಚರನ ರಾಕ್ಷಸರ ಸಾಕ್ಷಿ ನರ ಸಾಕ್ಷಿ 2 ದಾಶರಥೆ ಸಕಲ ಮುನಿ ಪೋಷಕನು ಲಂಕಾದಿಪ್ರೇಶನಾಶಕ ಭೃಗುಜ ತೋಷಿತಾಶಾಶ್ರೀಚರಿಯ ತೀರದಲೆ ಸೀತೆ ಸಿಂಧೆ ಇಂದಿ-ರೇಶ ಪಾಹತ ಸದ್ಗುಣತ ವಿಭೀಷಣ ತ್ರಾತಾ 3
--------------
ಇಂದಿರೇಶರು
ರುಕ್ಮಿಣಿಯ ದಿವ್ಯತರ ರೂಪವನು ವರ್ಣಿಸಲು ರುಕ್ಮಗರ್ಭಗೆ ವಶವೆ ರೂಢಿಯೊಳಗೆ ಪ ಮಿಕ್ಕ ಮನುಜರ ಮಾತು ಲೆಕ್ಕವೇತರದಯ್ಯಾ ಪಕ್ಷಿವಾಹನ ಕೇಳು ಪರಮಪುರುಷ ಅ.ಪ ಆ ದೇವಿಯಂಘ್ರಿಗಳ ಕೋಮಲಕೆ ಕುರುಹಾಗಿ ಭೂದೇವಿ ತರುಗಳಲಿ ತಳಿರ ತಾಳಿಹಳೊ 1 ಪಾದ ನಖಕಾಂತಿ ತಾ ಪ್ರಕಾಶಿಪ ತೆರೆಯು ಈ ಪುತ್ಥಳಿಯ ಗಮನವಾದರ್ಶ ಹಂಸಕೆ 2 ಬಡನಡುವ ತಾ ನೋಡಿ ಅಡವಿ ಸೇರಿತು ಸಿಂಹ ಚೆಲುವ ನೇತ್ರವ ನೋಡಿ ಚಪಲ ಹೊಂದಿತು ಹರಿಣ3 ನೀಲವೇಣಿಯ ನೋಡಿ ನಾಗಗಳು ನಾಚಿದವುಶ್ರೀ ಲಕುಮಿಯಾ ಕನ್ಯೆ ಶ್ರೀ ಕರಿಗಿರೀಶನರಾಣಿ 4
--------------
ವರಾವಾಣಿರಾಮರಾಯದಾಸರು
ರುದ್ರದೇವರ ಪ್ರಾರ್ಥನೆ ಫಾಲಲೋಚನ ಎನ್ನ ಪಾಲಿಸು ಬೇಗ ನೀಲಕಂಧರ ಕರುಣಾಳು ಕೇಳೀಗ ಪ. ಬಂದ ಮೋಕ್ಷಕೆ ಹೇತುವೆಂದು ಪುಟ್ಟಿದ ಮನ ಮಂದಿರ ನೀ ಎನ್ನ ಕುಂದನೆಣಿಸದಿರು 1 ತುಂಬಿತ್ತೆನ್ನುವ ಶಶಿಬಿಂದಾ ಕೂಡಿಟ್ಟಿದೀ- ಡಂಬ ನೀನೆಂತು ತ್ರಯಂಬಕನಾಗುವಿ 2 ರಾಮಚಂದ್ರನ ದಿವ್ಯ ನಾಮಾಮೃತವ ನಿತ್ಯ ನೇಮದಿ ಪನ್ನಂಗ ಲಲಾಮನ ಸೇವಿಸುವಿ 3 ಪಾವನಾತ್ಮಕ ಲಕ್ಷ್ಮಿಧಾಮನ ಸಹಸ್ರ ಸುತ್ರಾಮ ತಾನರಿಯನು 4 ವೈಷ್ಣವಾಗ್ರಣಿ ನೀನು ಕೃಷ್ಣನ ಪ್ರೀತಿಗಾಗಿ ದುಷ್ಟರಿಗೊರವಿತ್ತು ಭ್ರಷ್ಟಗೊಳಿಸುವಿ 5 ಜೇಡಿ ಮೈಯಲಿ ಧರಿಸಿ ಮೂಢರ ಮೋಹಿಸುವಿ ನೋಡುವಿ ಮನದಿ ಗರೂಡಗಮನನ 6 ಪಾದ ಪಂಕಜ ಭಜಿಸುತಕಿಂಕರವರದನಾದ ಶಂಕರರಾಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ರುದ್ರದೇವರ ಸ್ತುತಿ ಪರಾಕು ಸಜ್ಜನಪ್ರೇಮಿಪ. ಕರುಣಾಕರ ಕೋಟಿದಿವಾಕರ ಪೂರ್ಣ ಸುಧಾ- ಕರ ಮಕುಟಲಲಾಮಅ.ಪ. ಭೋಗೀಂದ್ರ ಫಣಾಮಣಿಮಂಡನ ಸ- ದ್ಯೋಗೀಂದ್ರ ಮನೋವಿಶ್ರಾಮಿ ಭಾಗೀರಥಿ ಸುತರಂಗೊತ್ತುಂಗ ಮಹಾ ಸಾಗರ ತೇ ನೌಮಿ1 ಕೇವಲ ಪಾಪಿ ಸದಾವ್ರತಹೀನನ ಕಾವುದು ಗೋಪತಿಗಾಮಿ ನೀನೊಲಿದರೆ ಮತ್ತಾವುದು ಭಯ ಮಹಾ- ದೇವ ವಶೀಕೃತಕಾಮಿ2 ಲಕ್ಷ್ಮೀನಾರಾಯಣದಾಸಾರ್ಯ ಮ- ಹೋಕ್ಷಧ್ವಜ ಸುರಸುಕ್ಷೇಮಿ ದಕ್ಷಾಧ್ವರಹರ ವರಪರಮೇಶ ಮು- ಮುಕ್ಷುಜನಾಂತರ್ಯಾಮಿ3
--------------
ತುಪಾಕಿ ವೆಂಕಟರಮಣಾಚಾರ್ಯ
ರುದ್ರದೇವರ ಸ್ತೋತ್ರ ಇಂದುಧರನೆ ಬಾರೊ | ಸುರ | ವೃಂದವಂದ್ಯನೆ ಬಾರೊಕುಂದಾದೆನ್ನ ಮನಸಿಗೇ ಮುಕುಂದ ಪ್ರಿಯನೆ ಬಾರೋ ಪ ರಜತಾದ್ರಿ ನಿವಾಸನೆ ಬಾರೋಗಜದೈತ್ಯ ವಿನಾಶನೆ ಬಾರೋ ||ಅಜಸುತನಧ್ವರ ಭಜನೆಯ-ಗೆಡೆಸಿದ ಗಜಮುಖನಯ್ಯನೆ ಬಾರೋ 1 ಅಗಣಿತ ಶೌರ್ಯನೆ ಬಾರೋಸರ್ಪ ಭೂಷಣನೆ ಬಾರೋ 2 ಕಂದನ ತಲೆ ಕೆಡಹಿದವನೆ ಬಾರೋಇಂದ್ರ ಅಜಗೊರಳಗೊಲಿದನೆ ಬಾರೋ ||ಅಂಧಕಾಂತಕ ಇಂದ್ರವಂದಿತನಂದಿವಾಹನನೆ ಬಾರೋ 3 ಅಂಬರ ಪುರಹರನೆ ಬಾರೋ ತ್ರಿ-ಯಂಬಕ ಮಹದೇವನೆ ಬಾರೋ ||ಅಂಬಿಕೆ ವಲ್ಲಭ ಸಿಂಧೂರ ಮುಖ ಪಿತಶಂಭು ಮೂರುತಿಯೆ ಬಾರೋ 4 ಸುರ ನದಿಯ ಪೊತ್ತವನೆ ಬಾರೋವರ ಪಂಪಾಪುರ ನಿಲಯನೆ ಬಾರೋ ||ಶಿರಿ ಮೋಹನ್ನ ವಿಠಲನ್ನಪರಮ ದಾಸನೆ ಬಾರೋ 5
--------------
ಮೋಹನದಾಸರು
ರುದ್ರದೇವರು ಇಂದು ಶೇಖರ ಶಿವ ನಂದಿವಾಹನ ಶೂಲಿ ಸ್ಕಂಧಗಣಪರ ತಾತ ದಂದಶೂಕಕಲಾಪ ಪುರಂದರ ಮುಖಸುರ ವೃಂದವಿನುತ ಪಾದಾದಿಂದ ಶೋಭಿತ ದೇವ ಕಂದು ಕಂಧರ ತ್ರಿಪುರ ಸಂದೋಹಹರ ಹರ ವಂದಿಸಿ ಬೇಡುವೆ ಫಲ ಸಂದೇಹಮಾಡದಲಿತ್ತು ನಂದ ನೀಡುವಿ ನೀನೆಂದು ನಿನ್ನಯ ಬಳಿಗೆ ಇಂದು ಪೂರ್ತಿಸೋ ಗುರೋ ಗಂಧವಾಹನ ತನಯಾ ಇಂದಿರಪತಿ ಗುರುಜಗನ್ನಾಥವಿಠಲಾ ನಂದಾ ಬಡುವನಿದಕೆ ಸಂದೇಹ ಇನಿತಿಲ್ಲಾ
--------------
ಗುರುಜಗನ್ನಾಥದಾಸರು
ರುದ್ರದೇವರು ಕರುಣ ಬಾರದೇ ನಿನಗೆ ಅಕಟಕಟಪಾರ್ವತೀ ಧೊರೆಯೇ ಕಾಳಿಯ ಮರಿಯೇ ಪ ತರುಳನಾ ತರುಳಿಯ ಭವದೊಳಗೆ ಬಲು ದಿವಸ ಬಹು ವ್ಯಾಧಿಯಲಿ ನೊಂದು ಬಾಯ್ತೆರದು ಮೊರೆಯಿಡುವುದಕಂಡು 1 ಸಾರ ಚರಣಕ್ಕೆ ಬಿದ್ದಿಹನೆಂದು ಉದಾಸಿಸದೆ ಸಲಹೋ ಕರುಣೀ 2 ಏಸೇಸು ಜನುಮದೊಳು ದಾಸ ನಾನಿನಗಯ್ಯ ಈಶ ನೀನೆಂದು ಮರೆಪೊಕ್ಕೆ ಜೀಯ್ಯಾ 3 ಅಭಯ ನೀನಿತ್ತು ಭಯ ಪಾಲಿಸದಿರೆ ಗತಿ ಯಾರೋ ಎನಗೆ ಇಂದ್ರಾದ್ಯಮರ ಗಣಗಳಿಗೆ ದಾತನೆನಿಪ ಗುರು-ತಂದೆವರದಗೋಪಾಲವಿಠಲನ ದೂತಾ 4
--------------
ಗುರುತಂದೆವರದಗೋಪಾಲವಿಠಲರು
ರೋಗಹರನೇ ಕೃಪಾಸಾಗರ ಶ್ರೀ ಗುರು ರಾಘವೇಂದ್ರ ಪರಿಪಾಲಿಸೊ ಪ ಸಂತತ ದುರ್ವಾದಿ ಧ್ವಾಂತ ದಿವಾಕರ ಸಂತವಿನುತ ಮಾತ ಲಾಲಿಸೊ 1 ಪಾವನಗಾತ್ರ ಸುದೇವವರನೆ ತವ ಸೇವಕ ಜನರೊಳಗಾಡಿಸೊ 2 ಘನ್ನ ಮಹಿಮ ಜಗನ್ನಾಥವಿಠಲ ಪ್ರಿಯ ನಿನ್ನಾರಾಧನೆ ಮಾಡಿಸೊ 3
--------------
ಜಗನ್ನಾಥದಾಸರು
ಲಕುಮಿ ರಮಣನು ಹೆಜ್ಜೆನಿಕ್ಕಲುಕಿಂಕಿಣಿ ಕಿಂಕಿಣಿ ಎಂದಿವೆ ಟೊಂಕದ ಗೆಜ್ಜೆ ಪ. ಲೆಕ್ಕವಿಲ್ಲದ ಹಗ್ಗ ತಂದುಚಕ್ಕನೆ ಕಟ್ಟೋಳು ಬಂದುಚಿಕ್ಕಟೊಂಕಲಿಂತೆಂದುಅಕ್ಕಜ ಬಟ್ಟಳಾಕೆ ಬಂದು1 ಧಿಟ್ಟನು ವರಳೆಳದು ತಂದುಥಟ್ಟನೆ ಮರ ಮುರಿದು ಬಂದುಸ್ಪಷ್ಟವಾದರೊ ಸೂರ್ಯರೆಂದುಕೊಟ್ಟ ಕೃಷ್ಣ ಅಭಯವೆಂದು2 ತೊಡೆಯ ನೇರುವಳೆ ಬಂದುನಡವ ವರ್ಣಿಸೆವೆÉಂದುನುಡಿಯಲಾರೆವಿತಂಡನುಡಿದಳುರಮೆ ಬಂದು 3
--------------
ಗಲಗಲಿಅವ್ವನವರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ