ಒಟ್ಟು 156 ಕಡೆಗಳಲ್ಲಿ , 44 ದಾಸರು , 131 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಯುವನಾಮ ಸಂವತ್ಸರ ಸ್ತೋತ್ರ 152 ಉಗ್ರಂ ವೀರಂ ಮಹಾ ವಿಷ್ಣು ಅನುಪಮ ಮಹಾಜಾಜ್ವಲ್ಯ ಸರ್ವತೋಮುಖ ಭೀಷಣ ಭದ್ರ ಮೃತ್ಯು ನರಸಿಂಹ ದೇವ ದೇವ ದೇವೋತ್ತಮನಲಿ ಶರಣಾದೆ ಯುವನಾಮ ಸಂವತ್ಸರ ಅಸಮ ನಿಯಾಮಕನಲ್ಲಿ ಪ. ಬಾಲಿಶತನ ಕಳಿದು ಪ್ರೌಢಿಮೆಯಲಿ ಬರುವ ಯುವಕ ಯುವತಿಯರು ಸಾರ ಅಸಾರ ವಿವೇಕದಿ ಇಹಪರ ಸಾರ್ಥಕ ಆಗುವ ಜೀವನ ಕ್ರಮದಿ ಚರಿಸಲು ಯೋಗ್ಯವಾಗಿರುವದು ಈ ಯುವನಾಮ ವರ್ಷ 1 ಹರಿರೇವ ಪರೋ ಹರಿರೇವ ಗುರುರ್ ಹರಿರೇವ ಜಗತ್ಪಿತೃ ಮಾತೃಗತಿಃಯೆಂಬ ಪರಮೋತ್ತಮ ಬಲು ಆಪ್ತ ವಾಕ್ಯವ ಪ್ರತಿಕ್ಷಣ ಸಂಸ್ಮರಿಸಿದರೆ ಇಷ್ಟ ಸಿದ್ಧಿ ಅನಿಷ್ಟ ನಿವಾರಣ ದಿನ ದಿನ ವಿಹಿತ ಸಾಧು ಕರ್ಮ ಆಚರಿಪರಿಗೆ 2 ವಿಷ್ಣು ಪುರಾಣದಿ ಪರಾಶರ ಮಹರ್ಷಿ ಉಪದೇಶಿಸಿದಂತೆ ಪಾಷಂಡಿಗಳಲ್ಲಿ ಪಾಷಂಡ ಮತ ಪ್ರವರ್ತಕರಲಿ ಮೋಹ ಕೂಡದು ಸಾತ್ವಿಕ ಪುರಾಣಧಿಕ್ಕರಿಸುವ ಸ್ತ್ರೀ ಪುರುಷರ ಕ್ರೌರ್ಯಕ್ಕೆ ಬಾಗಿ ಸ್ನೇಹಿಸುವ ಜನರು ವಿಪತ್ತಿಗೆ ಗುರಿ ಜನ್ಮ ಜನ್ಮಕ್ಕೂ 3 ಯುವ ವರ್ಷ ರಾಜನು ಸಾಧು ಸಜ್ಜನಪ್ರಿಯ ಶನಿಮಹಾರಾಜನು ಹರಿಭಕ್ತರು ಸಜ್ಜನರುಗಳಿಗೆ ಸಹಾಯಕನು ಗೋಚಾರದಿ ಸ್ವಕ್ಷೇತ್ರಿ ಮೂಲ ತ್ರಿಕೋಣದೆ ಚಾರ ಶ್ರೀಹರಿ ನಿಯಮನದಿ ಮಂತ್ರಿ ಶುಕ್ರಚಾರ್ಯರು ಗೋಜನ ಪ್ರಿಯರು ಲೋಕ ಹಿತಕರರು 4 ಶನೈಶ್ಚರ ಕೃತ ಲಕ್ಷ್ಮಿ ಭೋಮ ನರಸಿಂಹ ಸ್ತೋತ್ರ ಅವಶ್ಯಪಠನೀಯ ಧಶರಥ ಕೃತ ಮತ್ತು ಪ್ರಸನ್ನ ಶ್ರೀನಿವಾಸೀಯ ಶನಿ ಸ್ತೋತ್ರ ಈ ನುಡಿಗಳು ಸಂವತ್ಸರ ಸ್ತೋತ್ರ ಯತಿವರ್ಯರು ಪಂಡಿತರು ಮತ್ತೆಲ್ಲರಿಂಪಠನೀಯ ಭಕ್ತಿ ಪೂರ್ವದಿ ಪಠಿಸಿ ಮನನ ಮಾಳ್ಪರಿಗೆ ವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ ರಕ್ಷಿಸುವ ಪ್ರತಿಕ್ಷಣದಿ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕೇಶವ ನಾಮವ ಭಜಿಸುವವರಿಗೆ ಪ ಬೇಕಾದವರೀ ವ್ರತವನಾಚರಿಸೆ ಆ ಕಾಲಾಂತಗೆ ಅಗಣಿತವಾಗಿಹುದು1 ಭಕ್ತನು ರುಕ್ಮಾಂಗದ ಮಹರಾಯನೂ ಮುಕ್ತಿಗೆ ಮಾಡಿದ ಶುಭಕರದಿನವಿದು 2 ಸುಜನರ ಗೋಷ್ಠಿಯೊಳ್ ರಾತ್ರಿಯೊಳಾ ಭುಜಗ ಶಯನನಂ ಭಜಿಸಲ್ಕೂಡಿದ 3 ಕಲಿಯೋಳು ಕಾಣುವ ಅಸ್ಮದ್ದೇಶಿಕ ರೊಲುಮೆಯ ತುಳಶೀ ರಾಮನು ತೋರಿದ 4
--------------
ಚನ್ನಪಟ್ಟಣದ ಅಹೋಬಲದಾಸರು
ಶ್ರೀಶ ಕೇಶವ ವಿಠಲ ಸಲಹೊ ಇವನಾ ಪ ದೋಷದೂರನೆ ದೇವ | ರಾಶಿಪಾಪಂಗಳನುನಾಶಗೊಳಿಸುತ್ತ ನಿರ್ದೊಷನ್ನ ಗೈಯ್ಯೋ ಅ.ಪ. ಮೋದತೀರ್ಥರ ಮತದಿ | ಮೋದವನೆ ಪಡುತಿಪ್ಪಸಾಧುಜೀವಿಯು ನಿನ್ನ | ಪಾದಾಬ್ಜ ನಮಿಪವೇದೋದಿತವು ಎನ್ನೆ | ಬೋಧಗಳ ತಿಳಿಸುತ್ತಸಾಧನದಲ್ಲಿರಿಸಿವನ | ಕಾದುಕೋ ಹರಿಯೇ 1 ಮೂರ್ತಿ ಉಪ-ದೇಶಿಸಿಹೆನೋ ಸ್ವಾಮಿ | ಶ್ರೀಶ ನರಹರಿಯೇ 2 ಸರ್ವಜ್ಞ ಸರ್ವೇಶ | ದುರ್ವಿಭಾವ್ಯನೆ ಹರಿಯೆದರ್ವಿಜೀವನ ಕಾಯೋ | ಶರ್ವವಂದ್ಯನಿರ್ವಿಘ್ನತೆಯಲಿವಗೆ | ಸರ್ವಶಾಸ್ತ್ರಾರ್ಥಗಳಸರ್ವಸಾರವ ತಿಳಿಸೊ | ಸರ್ವಾಂತರಾತ್ಮ 3 ನಿತ್ಯ ಮಂಗಳನೇ 4 ಆವ ಸಂಸೃತಿಯೆಂಬ | ದಾವಾಗ್ನಿ ಪರಿಹರಿಸೆಶ್ರೀವರನೆ ನಿನ್ನ ಸ್ಮøತಿ | ಸರ್ವಕಾಲದಲಿದೇವ ಹಯ ಮುಖ ಗುರು | ಗೋವಿಂದ ವಿಠ್ಠಲನೆಈವುದೆನೆ ಬಿನ್ನಪವ | ಮಾವಿನುತ ಸಲಿಸೋ 5
--------------
ಗುರುಗೋವಿಂದವಿಠಲರು
ಶ್ಲೋ||ಶª-Àುದಮ ಸಹಿತೇನಸ್ವಾನುಭಾವೇನ ನಿತ್ಯಂಸಮಮತಿಮನುಯವ್ಯಣ ಸರ್ವದಾ ಸೇವಕಾನಾಂಯಮ ನಿಯಮ ಪರಾಣಾಮೇಕ ತತ್ಪಾದರಾಣಾಮಮಿತನಿಜ ಮಹಿಮ್ನಾ ದೇಶಿಕೇಂದ್ರೊ ವಿಭಾತಿಯೇನು ವಿಚಿತ್ರ ಪೇಳೆ ಯೇ ಮತಿಯೆ ನಿದಾನವನೆನ್ನೊಡನೆಮಾನಸ ವೃತ್ತಿಯಾತ್ಮನ ಕೂಡಿಬರಲೊಂದು ಗಾನ ತೋರುವುದಿದೇನೆ ಪಎಲ್ಲವನುಳಿದೀಗಲೂ ಬಗೆಗೊಂಡು ಮುದದಿಂದ ಬಂದು ನಿಂದುಸಲ್ಲಲಿತಾನಂದ ಪದವ ನೋಡುವೆನೆಂದು ಸವರಿಸಿ ಬರಲು ಮುಂದುಇಲ್ಲ ಮತ್ತೊಂದಾತ್ಮನಿಂದಧಿಕವೆಂದು ನಿಲ್ಲದೆ ಧ್ಯಾನಿಸಲುಝಲ್ಲನೆ ಜಲಧಿಯ ಮೊರವಿನಂದದಿ ತೋರಲಲ್ಲಿ ನಾ ಬೆರಗಾದೆನು 1ಅಂಜದೆ ಚಿಂತಿಸಲು ಮುರಜ ಭೇರಿ ಮಂಜುಳ ವೀಣೆಗಳಸಿಂಜಿತಗಳು ಮೇಘನಾದ ಮುಂತಾದವು ಸಂಜನಿಸಿದವೊಳಗೆರಂಜನೆುಂದವನು ಕೇಳುತ ಹೃತ್ಕಂಜದೊಳ್ಬೋಧೆಯೆಂಬಅಂಜನವಚ್ಚಲು ಬಿಂದು ಪೊಳೆುತು ನಿರಂಜನ ರೂಪಿನಲಿ 2ಮತ್ತೆ ಮುಂದೆ ನೋಡಲು ಬಿಂದುವೆಂಬುತ್ತಮ ಹಿಮಕರನಕತ್ತಲೆಗವಿದುದು ಅದ ನೋಡುತ ಮನ ತತ್ತರಿಸಿತು ನಿಲ್ಲದೆಚಿತ್ತವನಲುಗದೆ ಗುರುಪಾದವ ಧೃತಿವೆತ್ತು ಚಿಂತಿಸುತಿರಲುಕತ್ತಲೆ ಪರಿದು ಕಳಾ ವಿಶೇಷ ನೋಡಲೆತ್ತಲೆತ್ತಲು ತುಂಬಿತು 3ಛಂದದಿತೇಜವನು ನೋಡುತಲದರಿಂದಲಧಿಕ ಸುಖವೂಮುಂದೆ ಪುಟ್ಟಲದರನುಭವದಲಿ ಹಿಗ್ಗಿ ನಿಂದು ಜುಂಮುದಟ್ಟಲುಎಂದೆಂದು ಕಾಣದ ಸುಖದೊಳು ಮನ ಬಳಿಸಂದು ಲಯವನೈದಲುಒಂದಲ್ಲದೆರಡಿಲ್ಲದ ನಿಜ ನಿತ್ಯಾನಂದವೆ ನಾನಾದೆನೂ 4ತಾಪತ್ರಯಗಳಡಗಿ ಕರ್ಮಕಲಾಪವಿಲ್ಲದೆ ಪೋದುದುಗೋಪಾಲಾರ್ಯರ ಕೃಪೆುಂದ ಭವಬಂಧವೀ ಪರಿ ಬಯಲಾದುದುವ್ಯಾಪಾರವೆಲ್ಲವನಿತ್ಯವಾದವು ನಿರ್ಲೇಪತೆಯೆನಗಾದುದುದೀಪಿತ ವಿಜ್ಞಾನ ರತ್ನವೆಂದೆನಿಸುವ ದೀಪ ಸುಸ್ಥಿರವಾುತೂ 5
--------------
ಗೋಪಾಲಾರ್ಯರು
ಸಮಾಧಿಯೊಳು ನೋಡೊ ನಮ್ಮವ ರಮಾಪತಿ ನಿನ್ನೊಳಗಿರುತಿಹನೂ ಪ ಮಮೇಕ ಶರಣಂಬೆನ್ನುತಲೀ ಉಮಾಪತಿ ಗುಣ ನೀನಹುದೆನುತ 1 ಅನುದಿನ 2 ಪತಿ ಗುಣಹಾರಾ ತ್ರಿ ಗುಣಾಕಾರಾ ಅಸ್ಮದ್ದೇಶಿಕನೂ ಕಾಣಿರಿ ತುಲಸೀರಾಮನೆ ನಿರ್ಗುಣ 3
--------------
ಚನ್ನಪಟ್ಟಣದ ಅಹೋಬಲದಾಸರು
ಸಾರಿಭಜಿಸಿರೋ 'ಜಯರಾಯರಂಘ್ರಿಯಪಾರುಮಾಳ್ಪರಾ ಸಂಸಾರಸಾಗರಾ ಪದೇಶ ದೇಶವಾ ಪರದೇಶಿಯಂದದಿಬ್ಯಾಸರಿಲ್ಲದೆ ತಿರುಗಿ ಕಾಶಿಗ್ಹೋದರು 1ಸಪ್ನದಲ್ಲಿ ಶ್ರೀ ಪುರಂದರದಾಸರಾಯರುವ್ಯಾಸಕಾಶಿಯಲ್ಲಿ ದಾಸ ದೀಕ್ಷೆಕೊಟ್ಟರು2ಬಾು ತೆರೆುತು ನಾಲಿಗೆ ಮೇಲೆ ದಾಸರು'ಜಯ'ಠ್ಠಲಾ ಎಂದು ಬರೆದು ಬಿಟ್ಟರು 3ಎಚ್ಚರಾುತು ದಿವ್ಯ ಜ್ಞಾನ ಹುಟ್ಟಿತು ಧೈನ್ಯ ಓಡಿತು ಹರಿಯ ಧ್ಯಾನ ಹತ್ತಿತು 4ದಾಸರಾದರು ಹರಿಯ ದಾಸರಾದರು ಕೂಸೀಮಗ ದಾಸ 'ಜಯದಾಸರಾದರು 5ಹರಿಯ ಶ್ರೇಷ್ಠತೆ 'ಂದೆ ಒರೆಗೆ ಹಚ್ಚಿದಾಭೃಗುಮರ್ಹಯೇ ನಮ್ಮ 'ಜಯದಾಸರು6ಪಾಪಕಳೆವರು ಭಕ್ತರ ತಾಪಕಳೆವರುಭೂಪತಿ'ಠ್ಠಲನ ಅಪರೋಕ್ಷ ಮಾಳ್ಪರು 7
--------------
ಭೂಪತಿ ವಿಠಲರು
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿರಿಯನಾಳುವ ದೊರೆಯ ಮರೆಯದೆ ಮುರಾರಿಯ 1 ಕರುಣದಾಯಕನೀತ ಶರಣಜನರ ಸುಶೋಭಿತ ವರಮುನಿಗಳ ಹೃದಯ ಸದೋದಿತ ಹರಿಯ ಸಾಕ್ಷಾತ 2 ನಂಬಿದವರ ಕಾವ ಬಿಂಬಿಸುವ ಮನದೊಳಗೀವ ಇಂಬು ಅಗಿಹ್ಯ ದೈವ 3 ದೇಶಿಕರಿಗೆ ದೇವ ವಸುದೇವಸುತ ವಾಸುದೇವ ಲೇಸಾಗಿ ಸುಭಕ್ತರ ಪಾಲಿಸುವ ಈಶ ಶ್ರೀಕೇಶವ 4 ದೃಢ ಭಕ್ತರಿಗೊಲಿವ ಮೂಢ ಮಹಿಪತಿ ಮನದೈವ ಪಿಡಿದು ಕೈಯ ಕಡೆಗಾಣಿಸುವ ಬಿಡದೆ ಸಲಹುವ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುವ್ವಿ ಶ್ರೀ ದೇವಿರಮಣ ಸುವ್ವಿ ಸರ್ಪರಾಜಶಯನ ಹರಣ ಸುವ್ವಿ ನಾರಾಯಣ ಪ ಭವ್ಯಚರಿತ ದುರಿತವಿಪಿನ ಹವ್ಯವಾಹನ ಭವೇಂದ್ರಾದಿ ಸೇವ್ಯಮಾನ ಸುಪ್ರಸಿದ್ಧ ಸುಲಭsÀ ಮೂರುತಿ ಅವ್ಯಯಾಮಿತ ಸುಖಾತ್ಮ ದಿವ್ಯ ಮಹಿಮೆ ತುತಿಪೆ ಸುವಿವೇಕಿಗಳಿಗೆ ಕೊಡುವುದಮಿತ ಮೋದವ 1 ವಾಸವಾದ್ಯಮರ ವಾರಾಶಿ ಶಾರದೇಂದು ಮಧ್ವ ದೇಶಿಕಾರ್ಯ ಚಿತ್ತ ಸಿಂಹಪೀಠಮಧ್ಯಗ ದೇಶಕಾಲ ವ್ಯಾಪ್ತ ಸರ್ವೇಶ ಸಾರ್ವಭೌಮ ಶ್ರೀಮ ಹೀ ಸಮೇತ ಕೃಷ್ಣ ಕೊಡಲಿ ಎಮಗೆ ಮಂಗಳ 2 ಕಮಲ ಸಂಭವನ ವೇದ ತಮನು ಒಯ್ಯತಿರಲು ಲಕ್ಷ್ಮೀ ಶರಧಿ ಮಥನದಿ ಕಮಠ ರೂಪಿನಿಂದ ಸುರರಿಗಮೃತವಿತ್ತು ಕಾಯ್ದ ಅಖಿಳ ಸುಮನಸೇಂದ್ರ ಸ್ವಾಮಿ ಕೊಡಲಿ ಎಮಗೆ ಮಂಗಳ 3 ಕನಕ ಲೋಚನನ ಸದೆದು ಮನುಜಸಿಂಹ ವೇಷನಾದ ದ್ಯುನದಿ ಪಡೆದು ಜನನಿ ಕಡಿದು ವನವ ಚರಿಸಿದ ಜನಪ ಕಂಸನ್ನೊದೆದು ತಿರಿಪುರವನಿತೆಯರ ಸುವ್ರ್ರತ ವಿನುತ ಕಲಿ ದೇವರಾಜ ಎಮ್ಮ ಸಲಹಲಿ 4 ಪಾಹಿ ಪಾವನ ಚರಿತ್ರ ಪಾಹಿ ಪದ್ಮ ಪತ್ರನೇತ್ರ ನಿಗಮ ಗಾತ್ರ ಮಾಂ ಪಾಹಿ ಸಜ್ಜನಸುಮಿತ್ರ ಪಾಹಿ ದೋಷದೂರ ಸುಗುಣ ಪಾಹಿ ಜಗನ್ನಾಥ ವಿಠಲ ಜಯ ತ್ರಿಧಾಮಗ 5
--------------
ಜಗನ್ನಾಥದಾಸರು
ಸ್ವಾ'ುಲಾಲೀ ತುಲಸೀ ರಾಮಲಾಲೀಪ್ರೇಮತುಲಸೀನಳಿನಾಕ್ಷಧಾಮ ಲಾಲೀ ಪಪ್ಲವಂಗಾಷಾಢಬಹುಳದಶಿ'ುಭಾರ್ಗ' ಲಾಲೀಭು'ಯವತಾರ ಸಾಯಂತ್ರಂ ಮೃಗಶಿರಯುತ ಲಾಲೀ 1ವೇಂಕಟಲಕ್ಷಾಂಬೋದರಪಯೋಧಿಸೋಮ ಲಾಲೀಪಂಕಜಲೋಚನ ಪ್ರಥಮಾಶ್ರಮವ್ರತನೇಮ ಲಾಲೀ 2ಸಿದ್ಧವಟಾ'ರ್ಭವ ವೈಷ್ಣವ ದೇವ ಲಾಲೀ ಇದ್ದರತುಲಸೀಕುಲಕೊಂಡಾರ್ಯಪ್ರಿಯಸುತ ಲಾಲೀ 3ಸಕಲಾಗಮ ಶಾಸ್ತ್ರಾರ್ಥಪರಿಶ್ರಮಸೇಯು ಲಾಲೀಶುಕವಾಗಝ ಸಂಶೋಭಿತ ಚರಿತ ಸತ್ಕ' ಲಾಲೀ 4ಶಮದಮಸದ್ಗುಣ ಶಾಂತಪ್ರತಿಭಸೂನೃತ ಲಾಲೀತೆಮಲಕನೆಪ್ಪುಡು ತಾರಕಮಂತ್ರುಪದೇಶಿ ಲಾಲೀ 5ಶ್ರೀಮದಹೋಬಿಲಸ್ವಾ'ುಯತೀಂದ್ರಸೇವಕ ಲಾಲೀಕೋಮಲಭಾತಕ'ಜನವಂದಿತ ಕೌಶಲ ಲಾಲೀ6ರಾಮಕೃಷ್ಣಪರಬ್ರಹ್ಮಮಹೋತ್ಸವರುಚಕೃತ ಲಾಲೀನೇಮರ'ತಮೂರ್ಖಾದಿಪತಿತೋದ್ಧಾರ ಲಾಲೀ 7ತವಗುಣಜಿತಕೇಯೂರಸತ್ವಾಭರಣ ಲಾಲೀಸುವರ್ಣಮಣಿಮಯಭೂಷಣ ಸ್ವಾರ್ಥತ್ಯಾಗ ಲಾಲೀ 8ಪುರಪುರಭಜನಾಗಾರಾ ಗಣಿತಸ್ಥಾಪಿತ ಲಾಲೀಪರಮೋದಾರಪರ ಚಿಂತನ ಕರುಣಾಕರ ಲಾಲೀ 9ಧರಮ'ಸೂರ್ಪುರವರ ಪ್ರಭುಪೂಜಿತ ಸ್ಮರಜಿತಲಾಲೀತಿರುರಾಮೋತ್ಸವ ತುಲಸೀವನಪ್ರತ್ಟಿತ ಲಾಲೀ 10ದುರಿತನಗಾಸಿನಿ ಸುಮತಮುಖ ಧಾರ್ಮಿಕಲಾಲೀಭರತಪುರಿಯರ್ಚಾವತಾರ ಭಾ'ಕ ಲಾಲೀ 11ಆಧಾರಭ್ರೂಮಧ್ಯಾಂತರ್ಬ' ವೇದ್ಯ ಲಾಲೀಖೇದಮೋದರ'ತ ಬ್ರಹ್ಮಾನಂದ ಲಾಲೀ 12ಪುತ್ತಡಿಗುರುಧರಲಕ್ಷ್ಮಿ ಸಂಪದ್ಯುಕ್ತ ಲಾಲೀಚಿತ್ತುಅಚಿತ್ತೀಶ್ವರ ತತ್ವತ್ರಯ ಶೇ ಲಾಲೀ 13ಸಿರಿಮುಳುಬಾಗಲಸನ್ನಿಧಿ ಸ್ಥಾಪನಚೇಯು ಲಾಲೀಧರರಂಗಸ್ವಾ'ುದಾಸ ಜೀವೋದ್ಧಾರಕ ಲಾಲೀ 14
--------------
ಮಳಿಗೆ ರಂಗಸ್ವಾಮಿದಾಸರು
ಸ್ವಾಮಿ ಅವಧೂತ ಕಾವ ಕರುಣನೆ ಪೂರ್ಣ ನೀನೆ ಸದೋದಿತ ಧ್ರುವ ಕರುಣ ದಯದ ಹುದಯ್ಯ ನೀಆಧಾರ ಶರಣ ಜನರಿಗಹುದಯ್ಯ ನೀಆಧಾರ ತಾರಿಸುವ ಸ್ವಾಮಿ ಅಹುದಯ್ಯ ನೀ ನಿರ್ಧಾರ ಪರಮ ದಯಾನಿಧಿ ನೀ ಸುಙÁ್ಞನದ ಸಾಗರ 1 ಅನಾಥನಾಥನಹುದೊ ಪೂರ್ಣ ದೀನಾನಾಥ ಸನಾಥ ಮಾಡುತಿಹ್ಯ ಶ್ರೀಸದ್ಗುರು ನೀ ಸಾಕ್ಷಾತ ಅನಾದಿ ನಿಜವಸ್ತು ಅಹುದಯ್ಯ ನೀ ಪ್ರಖ್ಯಾತ ಮುನಿ ಜನರಿಗೆ ನೀ ಆನಂದ ಸುಪಥ 2 ದೇಶಿಕರ ದೇವನಹುದಯ್ಯ ಕೃಪಾಕರ ಲೇಸು ಲೇಸಾಗೆನ್ನ ಪಾಲಿಸುವ ನೀ ದಾತಾರ ಭಾಸುತಿಹ ಭಾನುಕೋಟಿತೇಜ ಮನೋಹರ ದಾಸ ಮಹಿಪತಿ ಗುರು ನೀನೆ ಸಹಕಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಹರ ಮಹಾದೇವ ಮಹಾನುಭಾವಾ | ಭವ ಯ್ಯೋಮಕೇಶ | ಅಂಧಕ ಸುರರಿಪು ಜಾಣಾ | ಸುರವರ ಪುರ ಮುರಹರ ಪದವಿನುತಾ ಪ ಸಂಜೀವ | ವಿಷ ಕರ್ತುವಾಭರಣ ಜಗದ ಸೂತ್ರಾಣ | ಎಸೆವ ರುಂಡಮಾಲಾ ಪಾರ್ವತಿಯ ಲೋಲ | ಪಶುಪತಿ ಪಾವನ್ನ ವರಸುಪ್ರಸನ್ನ | ಅಸಮಾನಸಮಾ ಕುಸುಮಾಭಿಸಮ | ನಿಶಕರ ದಿನಕರ ಬಿಸಿ ನಯನ | ದಶಶಿರ ಪ್ರಸನ್ನ ಭಜಿಪರ 1 ಗುರುಕುಲೋತ್ತ,ಮ ತುಂಗ ವೃಷಭ | ಸುರನದಿ ಧರ ಧೀರ ಜಗದೋದ್ಧಾರ | ನಿರಂಜನ ಸುಂದರ ವದನ | ಕರಿ ಚರ್ಮಾಂಬರ ಶೋಭಾಂತರವಾದನಾ ಭಾ | ಹರಣ ಚರಾಚರ ಸುರವರ ಡಮುರಗ ತ್ರಿಶೂಲಧರ | ನರವರ ಶರಭೂತ ಪರಿವಾರ ಭಯಂಕರ | ದುರಿತ ವಿದೂರಾ 2 ಅಂಬರ ವ್ಯಾಘ್ರಾವಾಸಾ | ಯ್ಯೋಮ | ಕೇಶ ಸ್ಮಶಾನವಾಸ | ಭಾಸುರೋನ್ನತ ಲೀಲಾ | ಸುರಮುನಿಪಾಲಾ | ಚಾಪ ಪಿನಾಕಿ ಚಮುಪಾ | ಕಾಸೀವಾಸಿ ತೋಷಿಸೆ | ದಾಶರಥಿ ನಾಮತಾರಕ ಉಪದೇಶಿ | ಕೋಶ ಶ್ರೀ ವಿಜಯವಿಠ್ಠಲ ವೆಂಕಟೇಶನ | ಪುರಂದರ ದಾಸನ ದಾಸನ ಕ್ಲೇಶವಿನಾಶಾ 3 (ಔ) ಶ್ರೀತುಳಸೀ
--------------
ವಿಜಯದಾಸ
ಹಿಡಿಹಿಡಿಕೈಯ್ಯ ಬಿಡಲೇತಕೆ ಕೇಳೊ ಜೀಯಾ ಪ ಒಡೆಯನಲ್ಲವೆ ನಿನ್ನ ಅಡಿಗಳೆರಡಕ್ಕೆನ್ನ ಮುಡಿಯನಿಡುವೆನೆಲ್ಲೊ ಸುಡಲಿ ಜನ್ಮವು ಬಿಡದೆ 1 ಶ್ರೀಧರ ನಾರಾಯಣನೆ ಬೋಧಿಸಬೇಕೋ ಬಿಡದೆ 2 ವಾಸವಾನುತ ಹರಿದಾಸ ತುಲಸಿರಾಮ ದೇಶಿಕನಾದ ಪರಮಾತ್ಮನೆನಾ ಕೈ ಬಿಡದೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಹಿಂದಿನ ದಿನದಂತಿದಲ್ಲಣ್ಣ ಈಗ ಬಂದಿಹ ದಿನವತಿ ಹೊಸದಣ್ಣ ಪ ಹೆಂಡಿರು ಮಕ್ಕಳ ಕರೆದರೆ ಒಳಗೆ ತಂಡುಲವಿಲ್ಲ ಗಂಜಿಗೆಶರೆ ಉಂಡೆವೆನುತ ಬಾಯ ಬಿಡುತಾರೆ ಇದ ಕಂಡು ನಾಕ್ಷಣವು ಜೀವಿಸಲಾರೆ 1 ಕಡಕಟ್ಟು ಹುಟ್ಟಿತೆಂಬುದು ಹುಸಿಯಿನ್ನು ಕೊಡುವರು ಕೊಡುವುದಿಲ್ಲವೋ ರೋಸಿ ಉಡಲು ತೊಡಲಿಕ್ಕಿಲ್ಲ ಕೈ ಬೀಸಿ ಎದೆ ನಡುಗಿ ಸಾವೆನು ನಾನು ಪರದೇಶಿ 2 ಅತಿಥಿಗಿಕ್ಕಲಿಕೆ ತನಗೇ ಇಲ್ಲ ಪ್ರತಿಮೆ ಲಿಂಗ ಪೂಜೆಗಳು ಜನ್ಮದೊಳಿಲ್ಲ ವ್ರತನೇಮ ದಾನ ಧರ್ಮಗಳಿಲ್ಲ ಪರ ಗತಿಗೇನು ಮುಂದೆ ಸಾಧನವಿಲ್ಲ 3 ಸಂಸಾರದೊಳಗೇನು ಸುಖವಿಲ್ಲ ಪರಮ ಹಂಸನಾಗಲು ಮುಂದೆ ಪಥವಿಲ್ಲ ಕಂಸಾರಿ ಸ್ಮರಣೆ ಎಂದಿಗೂ ಇಲ್ಲ ತಮ ಧ್ವಂಸಿ ಯಣುಗನ ಕೈವಶರೆಲ್ಲ 4 ಕಾಲಗತಿಯು ಬಲು ಬಿರುಸಣ್ಣ ಜನ ಬಾಳುವ ಪರಿಯಿನ್ನು ಹೆಂಗಣ್ಣ ಕೂಳಿಗೆ ಬಗೆಯಿಲ್ಲದಾಯ್ತಣ್ಣ ಲಕ್ಷ್ಮೀ ಲೋಲನ ಮೇಲೆ ಭಕ್ತಿಯಿಲ್ಲಣ್ಣ 5
--------------
ಕವಿ ಪರಮದೇವದಾಸರು
ಹೂವ ತರುವರ ಮನೆಗೆ ಹುಲ್ಲ ತರುವೆ ಪ ಆವ ಪರಿಯಲಿ ಸಲಹೊ ದೇವ ಚಿನ್ಮಯನೆ ಅ ಈರೇಳು ಜನ್ಮದಿಂ ದಾಸನಾಗಿಹೆ ನಾನುಸೇರಿದೆನೊ ತವ ಶರಣರ ಸೇವೆಗೆಘೋರ ದುರಿತಗಳೆಂಬ ವಾರಿಧಿಯ ಬತ್ತಿಸಿನಾರಸಿಂಹನೆ ಕಾಯೊ ನಮ್ಮ ಕುಲಸ್ವಾಮಿ 1 ರಂಗನಾಥನೆ ನಿನ್ನ ಡಿಂಗರಿಗನೋ ನಾನುಡಂಗುರವ ಹೊಯಿಸಯ್ಯ ದಾಸನೆಂದುಭಂಗಪಡಿಸದೆ ನಿನ್ನ ಶರಣರೊಳಗಿಂಬಿಟ್ಟುಗಂಗೆ ಜನಕನೆ ಕಾಯೊ ಚರಣಕ್ಕೆ ಶರಣು 2 ಎಷ್ಟು ಮಾಡಲು ನಿನ್ನ ಬಂಟನೋ - ವೈಷ್ಣವರಹುಟ್ಟು ದಾಸಿಯ ಮಗನು ಪರದೇಶಿಯೋಸೃಷ್ಟಿಗೊಡೆಯ ಕಾಗಿನೆಲೆಯಾದಿಕೇಶವನೆ - ಕೈಬಿಟ್ಟೆಯಾದರೆ ನಿನಗೆ ಹರಿದಾಸರಾಣೆ 3
--------------
ಕನಕದಾಸ