ಒಟ್ಟು 1641 ಕಡೆಗಳಲ್ಲಿ , 97 ದಾಸರು , 1214 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯಾಮಯ ಜಗವೆಲ್ಲ ಇದ-ರಾಯತ ತಿಳಿದವರಿಲ್ಲ ಪ.ಕಾಯದಿಂ ಜೀವನಿಕಾಯವ ಬಂಧಿಸೆನೋಯಿಸುವಳು ಸುಳ್ಳಲ್ಲ ಅ.ಪ.ತಿಳಿದು ತಿಳಿಯದಂತೆ ಮಾಡಿ ಹೊರ-ಒಳಗಿರುವಳು ನಲಿದಾಡಿಹಲವು ಹಂಬಲವ ಮನದೊಳು ಪುಟ್ಟಿಸೆನೆಲೆಗೆಡಿಸುವಳೊಡಗೂಡಿ 1ಯೋಷಿದ್ರೂಪವೆ ಮುಖ್ಯ ಅ-ಲ್ಪಾಸೆಗೆ ಗೈವಳು ಸಖ್ಯದೋಷದಿ ಪುಣ್ಯದವಾಸನೆತೋರ್ಪಳುಜೈಸಲಾರಿಂದಶಕ್ಯ 2ಕರ್ತಲಕ್ಷ್ಮೀನಾರಾಯಣನಭೃತ್ಯರ ಕಂಡರೆ ದೂರಚಿತ್ಪ್ರಕೃತಿಯಿಂದ ಪ್ರೇರಿತಳಾಗಿ ಪ-ರಾರ್ಥಕೆ ಕೊಡಳು ವಿಚಾರ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುರಹರನಗಧರನೀನೆಗತಿಧರಣಿ ಲಕ್ಷ್ಮೀಕಾಂತ ನೀನೆಗತಿಪಶಕಟ ಮರ್ದನ ಶರಣಾಗತ ವತ್ಸಲಮಕರಕುಂಡಲಧರ ನೀನೆಗತಿ||ಅಕಳಂಕ ಚರಿತನೆ ಆದಿನಾರಾಯಣರುಕುಮಿಣಿಪತಿ ಕೃಷ್ಣ ನೀನೆಗತಿ1ಮನೆಮನೆಗಳ ಪೊಕ್ಕು ಕೆನೆ ಹಾಲು ಬೆಣ್ಣೆಯದಿನ ದಿನ ಮೆದ್ದಹರಿನೀನೆಗತಿ||ಅನುದಿನಭಕುತರ ಬಿಡದೆ ಕಾಯುವಘನಮಹಿಮನೆ ಕೃಷ್ಣ ನೀನೆಗತಿ2ಪನ್ನಗಶಯನ ಸುಪರ್ಣಗಮನನೇಪೂರ್ಣ ಚರಿತಹರಿನೀನೆಗತಿ||ಹೊನ್ನ ಹೊಳೆಯಲಿಹಪುರಂದರವಿಠಲಚೆನ್ನ ಲಕ್ಷ್ಮೀಕಾಂತ ನೀನೆಗತಿ3
--------------
ಪುರಂದರದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾಕೊ ದಯಬಾರದುಹರಿನಿನಗ್ಯಾಕೊ ದಯಬಾರದುಪ.ಶ್ರೀಕರ ಲೋಕೇಶ ಏಕಾನೇಕ ಸ್ವರೂಪ ಅ.ಪ.ಕಾಮಿತಾರ್ಥದಾಯಕರ ಸ್ವಾಮಿ ಲೋಕನಾಯಕಭೀಮವಿಕ್ರಮ ಶ್ರೀರಾಮ ನಿರಾಮಯ 1ಸುಂದರಿನಾಥ ಸುರೇಂದ್ರವಂದಿತಕಂದನ ಕಂದಾರವಿಂದದಳನಯನ 2ಅಕ್ಷರಬ್ರಹ್ಮ ಸಂರಕ್ಷಿಸು ನಮ್ಮಪಕ್ಷೀಂದ್ರವಾಹನ ಲಕ್ಷ್ಮೀನಾರಾಯಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾದವ ನೀ ಬಾ ಯದುಕುಲನಂದನಮಾಧವಮಧುಸೂದನ ಬಾರೋಪಸೋದರ ಮಾವನ ಮಥುರಿಲಿ ಮಡುಹಿದ ಯಶೋದೆಯ ನಂದನ ನೀ ಬಾರೋ ಅ.ಪಕಣಕಾಲಂದುಗೆ ಗಣಗಣಕೆನುತಲಿತನನನವೇಣುನಾದದಲಿ ||ಚಿಣಿಕೋಲು ಚಂಡು ಬುಗುರಿಯನಾಡುತಸಣ್ಣ ಸಣ್ಣ ಗೋವಳರೊಡಗೂಡಿ 1ಶಂಖ ಚಕ್ರವು ತೋಳಲಿ ಹೊಳೆಯುತಬಿಂಕದ ಗೋವಳ ನೀ ಬಾರೋ ಅಕ- ||ಳಂಕ ಮಹಿಮನೆ ಆದಿನಾರಾಯಣಬೇಕೆಂಬ ಭಕ್ತರಿಗೊಲಿಬಾರೋ 2ಖಗವಾಹನನೆ ಬಗೆ ಬಗೆ ರೂಪನೆ |ನಗೆ ಮೊಗದರಸನೆ ನೀ ಬಾರೋ ||ಜಗದೊಳು ನಿನ್ನಯ ಮಹಿಮೆಯ ಪೊಗಳುವೆ |ಪುರಂದರವಿಠಲ ನೀ ಬಾರೋ3
--------------
ಪುರಂದರದಾಸರು
ಯಾರೂ ಸಂಗಡ ಬಾಹೋರಿಲ್ಲನಾರಾಯಣ ನಿಮ್ಮ ನಾಮವೊಂದಲ್ಲದೆ ಪ.ಹೊತ್ತು ನವಮಾಸ ಪರಿಯಂತರವು ಗರ್ಭದಲಿಹೆತ್ತು ಬಲು ನೋವು ಬೇನೆಗಳಿಂದಲಿತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿಅತ್ತು ಕಳುಹುವಳಲ್ಲದೆ ನೆರೆಬಾಹಳೆ 1ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನಭಾವಶುದ್ಧಿಯಲಿ ಧಾರೆಯೆರಿಸಿಕೊಂಡದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು ಇನ್ನಾವ ಗತಿಯೆಂದೆನುತ ಗೋಳಿಡುವಳಲ್ಲದೆ 2ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗಎತ್ತಿವನ ಹೊರಗೊಯ್ಧ ಹಾಕೆಂಬರುಎತ್ತಿದ ಕಸಕಿಂತ ಕಡೆಯಾಯಿತೀ ದೇಹವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ 3ಪುತ್ರಮಿತ್ರರು ಸಕಲ ಬಂಧು ಬಳಗಗಳೆಲ್ಲಹತ್ತಿರ ನಿಂತು ನೋಡುವರಲ್ಲದೆಮೃತ್ಯುದೇವಿಯ ಬಂದು ಅಸುಗಳನು ಸೆಳೆವಾಗಮತ್ತೆ ತನ್ನವರಿದ್ದು ಏನು ಮಾಡುವರು 4ಯಮನ ದೂತರು ಬಂದು ಪಾಶಂಗಳನೆ ಎಸೆದುಮಮತೆಯಿಲ್ಲದೆ ಪ್ರಾಣ ಎಳೆಯುತಿರಲುವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗಕಮಲಾಕ್ಷ ಪುರಂದರವಿಠಲ ನೀನಲ್ಲದೆ * 5
--------------
ಪುರಂದರದಾಸರು
ಯೋಗಧರತಾತಕಘ ಲೋಕಪತಿ ದೇವ6ಪಾಹಿನಾರಾಯಣನೆಪಾಹಿವಾಸುಕಿಶಯನ |ಪಾಹಿಗರುಡಧ್ವಜನೆಪಾಹಿಕಮಲಾಕ್ಷ ಪಸಂವತ್ಸರಾಂಬರಧರ ನತಜನ ಪಾಲ |ಸಂವತ್ಸರ ಹರೇ ಕಾರುಣ್ಯ ನಿಧಿಯೇ ||ಸಂವತ್ಸರಕೆ ನಿನ್ನ ಸಮರಾರೊ ತ್ರಿಜಗದಿ |ಸಂವತ್ಸರ ಜಲಜಕೆ ಸಂವತ್ಸರುಪಮಾ1ಸಂವತ್ಸರಾಕ್ಷಸುತ ಗಜವೈರಿ ಸಂಹರನೆ |ಸಂವತ್ಸರಾದಿ ಸಂವತ್ಸರರಿಪು||ಸಂವತ್ಸರ ಕುವರನೆ ಸಂವತ್ಸರನೆ ಯನ್ನ |ಸಂವತ್ಸರವಳಿದು ಕೊಡು ಸಂವತ್ಸರ ಮತಿ2ಸಂವತ್ಸರ ಸಮಗ್ರ ಪ್ರಾಣೇಶ ವಿಠಲನೆ |ಸಂವತ್ಸರ ಸ್ವಾಮಿ ದೋಷ ದೂರ ||ಸಂವತ್ಸರ ಪಿತಸಿರಿಸಂವತ್ಸರನೇಕ್ಲೇಶ|ಸಂವತ್ಸರಮಾಡುದೀನ ಕಲ್ಪತರು3
--------------
ಪ್ರಾಣೇಶದಾಸರು
ರಕ್ಷಿಸು ಮಹಮಾಯೆ ಕರುಣ ಕ-ಟಾಕ್ಷದಿಂದಲಿ ತಾಯೆ ಪ.ದಾಕ್ಷಾಯಿಣಿ ದೈತ್ಯಾಂತಕಿವರನಿಟಿ-ಲಾಕ್ಷನ ರಾಮಿ ನಿರೀಕ್ಷಿಸು ಜನನೀ ಅ.ಪ.ವಾಸವಮುಖವಿನುತೆ ರವಿಸಂ-ಕಾಶೆ ಸುಗುಣಯೂಥೇಭಾಸುರಮಣಿಗಣಭೂಷೆ ತ್ರಿಲೋಕಾ-ಧೀಶೆ ಭಕ್ತಜನಪೋಷೆ ಪರೇಶೆ 1ಗುಹಗಣಪರಮಾತೆ ದುರಿತಾ-ಪಹೆ ದುರ್ಜನ ಘಾತೆಬಹುಕಾಮಿತಪ್ರದೆ ಭಜಕಜನೋರ್ಜಿತೆಮಹಿತೆ ಯೋಗಿಹೃದ್ಗುಹನಿವಾಸಿನಿಯೆ 2ಶುಂಭಾಸುರಮಥಿನಿ ಸುರನಿಕು-ರುಂಬಾರ್ಚಿತೆ ಸುಮನಿರಂಭಾದಿಸುರನಿತಂಬಿನೀ ಜನಕ-ದಂಬಸೇವಿತಪದಾಂಬುಜೆ ಗಿರಿಜೆ 3ಅಷ್ಟಾಯುಧಪಾಣಿ ಸದಾಸಂ-ತುಷ್ಟೆ ಸರಸವಾಣಿಸೃಷ್ಟಿಲಯೋದಯಕಾರಿಣಿ ರುದ್ರನಪಟ್ಟದ ರಾಣಿಪರಾಕುಕಲ್ಯಾಣಿ4ನೇತ್ರಾವತಿ ತಟದ ವಟಪುರ-ಕ್ಷೇತ್ರಮಂದಿರೆ ಶುಭದಾಸುತ್ರಾಣಿ ಲಕ್ಷ್ಮೀನಾರಾಯಣಿ ಸ-ರ್ವತ್ರ ಭರಿತೆ ಲೋಕತ್ರಯನಾಯಕಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಕ್ಷಿಸು ಶ್ರೀ ಲಕ್ಷ್ಮೀವೆಂಕಟರಮಣ ರಾಕ್ಷಸ ಸಂಹರಣಪಕ್ಷೀಂದ್ರವಾಹನ ವಾಸುಕಿಶಯನ ವಾರಿಜದಳನಯನ ಪ.ತ್ರ್ಯಕ್ಷಾದಿ ವಿಬುಧಪಕ್ಷಪರಾತ್ಪರಸುಕ್ಷೇಮನಿಧಿ ಕೃಪೇಕ್ಷಣದಿಂ ಸದಾ ಅ.ಪ.ವೇದಬಾಹಿರರಾಗಿ ಖಲರು ಬಹು ಬಾಧಿಸುವರುಸಾಧನೆಯೆಲ್ಲ ಕೆಡಿಸುವರು ರಿಪುಗಳಾರ್ವರುಆದಿಮೂರ್ತಿ ತವಪಾದಾಶ್ರಯ ಸು-ಬೋಧಾಮೃತರಸ ಸ್ವಾದುಗೊಳಿಸುತಲಿ 1ಸರ್ವಾಪರಾಧಂಗಳ ನೀ ಕ್ಷಮಿಸು ಸುಜನರನುದ್ಧರಿಸುಪೂರ್ವಾರ್ಜಿತ ಪಾಪಂಗಳ ಪರಿಹರಿಸು ಸದ್ಭಕ್ತಿಯೊಳಿರಿಸುಸರ್ವತ್ರ ವ್ಯಾಪ್ತ ಸಂತಕೃತ ಸ್ತೋತ್ರದುರ್ವಾರದುರಿತದುರ್ಗನಿಗ್ರಹನೆ2ಸತ್ಯಾತ್ಮ ಪಾವನಪಂಕಜನಾಭನೀಲಾಭ್ರದಾಭಸತ್ವಾದಿಗುಣವರ್ಜಿತ ಮಹಾಶೋಭ ಶರಣಾಗತ ಸುಲಭಚಿತ್ತವಾಸ ಶ್ರೀವತ್ಸಾಂಕಿತ ಪರ-ಮಾರ್ಥಬೋಧ ಮಹತ್ತತ್ತ್ವನಿಯಾಮಕ 3ಪವಮಾನಾಂತರ್ಗತ ಪಾಪ ವಿನಾಶ ಪೊರೆಯೊ ಜಗದೀಶಅವಿಕಾರ ಲೀಲಾನಂತವಿಲಾಸ ಶತಸೂರ್ಯ ಪ್ರಕಾಶಕವಿಜನಾನಂದಭವನ ಭವಭಯಾ-ರ್ಣವ ಬಾಡಬಮಾಧವಮಧುಸೂದನ4ಚಿತ್ರಾಖ್ಯಪುರಮಂದಿರ ಸುಖರೂಪ ಯಾದವ ಕುಲದೀಪಕರ್ತಾಕಾರಯಿತ ಸುಗುಣಕಲಾಪಪರಮಪ್ರತಾಪಸುತ್ರಾಣಲಕ್ಷ್ಮೀನಾರಾಯಣಪರವಸ್ತು ಶಾಶ್ವತ ಪವಿತ್ರ ಚರಿತ್ರ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಂಗ ರಂಗ ಎಂಬ ನಾಮವ ನೆನೆವರ |ಸಂಗದೊಳಿರಿಸು ಎನ್ನ ಪಅಂಗದೊಳ್ಲೆವರು ದೆಸೆದಸೆಗೆಳೆಯುವ |ಭಂಗವ ಬಿಡಿಸೊ ಹರಿಯೆ-ಸ್ವಾಮಿ ಅ.ಪಹರೆಕೃಷ್ಣ ಎಂದೆಂಬೆಜಿಹ್ವೆತಾನಿರುತಿರೆ |ಬರಿಯೆ ಮಾತಾಡುವೆ ನಾ ||ಗುರು-ಹಿರಿಯರ ವಂದನೆಗೆ ಕರ-ಶಿರವಿರೆ |ಗುರುವಹಂಕಾರತನ ||ಪರಿಪರಿ ಪುಷ್ಪದಲಿ ಪೂಜಿಸದೆ ಅಚ್ಯುತನ |ಮರೆತಿಹೆ ನಾನನುದಿನ |ಅರಿವ ನೋಡಿದರೆ ಎನ್ನಲಿ ಕಾಣೆನೈ ದೇವ |ಮೊರೆಹೊಕ್ಕೆ ಸಲಹೊ ಎನ್ನ-ಸ್ವಾಮಿ 1ವೇದ ಶಾಸ್ತ್ರ ಪುರಾಣ ನಾಮವ ನೆನೆವರ |ಚೋದ್ಯವ ನಾನರಿಯೆನು ||ಹಾದಿಬೀದಿ ತಿರುಗುವ ಜಾರಸ್ತ್ರೀಯಳ ಕಂಡು-ವಿ-|ನೋದಗಳ ಮಾಡುತಿಹೆನು ||ಮಾಧವಗೋವಿಂದ ಎನ್ನದೆ ಕಾಲನ |ಬಾಧೆಗಳಿಗೊಳಗಾದೆನೊ ||ಈ ಧರೆಯೊಳಗೆನ್ನ ರಕ್ಷಿಸುವವರ ಕಾಣೆ |ಶ್ರೀಧರ ನೀನೆ ಸಲಹೊ-ಸ್ವಾಮಿ 2ಮಡದಿ-ಮಕ್ಕಳಿಗೆಲ್ಲ ಒಡವೆ ಬೇಕೆಂಬುವ |ಕಡುಲೋಭತನವ ಬಿಡಿಸೊ ||ಅಡಿಗೆ ಅಡಿಗೆ ನಾರಾಯಣನೆಂಬ ನಾಮವನು |ನುಡಿವ ನಾಲಗೆಗಿರಿಸೊ ||ಪೊಡವಿಯೊಳುಪುರಂದರವಿಠಲರಾಯನೆ ನಿನ್ನ |ಅಡಿಯದಾಸನೆನಿಸೊ-ಸ್ವಾಮಿ 3
--------------
ಪುರಂದರದಾಸರು
ರಾಮ ರಾಮ ರಘುನಾಥನೆ ಸುರಸ್ತೋಮತಿಲಕ ವಿಶ್ವಕರ್ತನೆ ದಿವ್ಯಸ್ವಾಮಿ ಪುಷ್ಕರತೀರವಾಸನೆ ನನ್ನಸ್ವಾಮಿವರಾಹವೆಂಕಟೇಶನೆಪ.ಕಾಯೊ ಕಾಯೊ ಮಧುಮರ್ದನಭವಸಾಯಕದೂರ ಜನಾರ್ದನ ಯದುನಾಯಕಧೃತಗೋವರ್ಧನ ನಾರಾಯಣ ನಿಜಜನವರ್ಧನ 1ಹೊಂದಿದಭಟಕಲ್ಪವೃಕ್ಷನೆ ನನ್ನತಂದೆ ತಾಯಿ ವಿಶ್ವಕುಕ್ಷನೆಕ್ಷೀರಸಿಂಧುಮಂದಿರ ಅಧ್ಯಕ್ಷನೆ ನಿನ್ನಿಂದಾರುಗತಿ ಪದುಮಾಕ್ಷನೆ 2ಅಡಿಗಡಿಗೊದಗದ ತಪ್ಪನೆ ಇಕ್ಕಡಿಮಾಡುದೇವ ತಿಮ್ಮಪ್ಪನೆಮಾಯಾಸಡಕ ತಪ್ಪಿಸು ಸುಪ್ರದೀಪನೆನಿತ್ಯಬಿಡದೆ ಕ್ರೀಡಾದ್ರಿಯೊಳಿಪ್ಪನೆ 3ಲೇಶಭಕ್ತಿಗೆ ಮನ ಹಾರಿತು ವಿಷಯಾಸೆಯಟವಿಯನೆ ಸೇರಿತು ಈಹೇಸಿ ಚಂಚಲಚಿತ್ತ ಹೋರಿತು ತವದಾಸರ ಸಂಗಕೆ ಜಾರಿತು 4ಕುಸುಮಶರನಂತ:ತೇಜನೆ ಮಹಮಿಸುನಿವೆಟ್ಟದ ಕಲ್ಪಭೂಜನೆ ಅಜÕನಿಶಾಕುಲ ಉಡುಗಣರಾಜನೆ ಶ್ರೀಪ್ರಸನ್ವೆಂಕಟ ರಾಜಾಧಿರಾಜನೆ 5
--------------
ಪ್ರಸನ್ನವೆಂಕಟದಾಸರು
ರಾಮ ರಾಮ ಸೀತಾರಾಮ ರಘುರಾಮ ಪ.ರಾಮ ರಾಮ ರಘುನಂದನ ತೋಷನಆಮಿಷ ಪಾದಾಂಬುಜ ಪಾವನನಾಮ ವಿಮಲ ಕಮಲಾಯತ ಲೋಚನಭೂಮಿಜಾರಮಣ ಸದಾ ಶುಭಮಹಿಮನೆ 1ದಂಡ ಕುಖರಹರ ವಂದಿತ ಸುಜಟಾಮಂಡಿತಮೌಳಿಮುನೀಂದ್ರ ಕರಾರ್ಚಿತಚಂಡಕುಲೇಶಖಳನಿಶಾಚರದಂಡನವರಕೋದಂಡವಿದಾರಿ2ವಾರಿದಶಾಮ ದಯಾಂಬುಧಿ ಭಕ್ತ ಸಮೀರಜಸೇವ್ಯವಿಭೀಷಣವರದ ಸುಸ್ಮೇರವದನ ಸಾಮ್ರಾಜ್ಯ ಪಾರಾಯಣಭೂರಿಪ್ರಸನ್ವೆಂಕಟ ಕೃಷ್ಣ ನಮೊ3
--------------
ಪ್ರಸನ್ನವೆಂಕಟದಾಸರು
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊ ಪ.ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲುಭಂಗವ ಪಡುವುದ್ಯಾಕೆಮಂಗಲದಾತ ನರಸಿಂಗನ ನಾಮವಹಿಂಗದೆ ನೆನೆದರಿಷ್ಟಂಗಳ ಕೊಡುವ 1ಉಪವಾಸ ಮಾಡಲ್ಯಾಕೆ ಕಪಟದೊಳುಗುಪಿತದಿ ಕುಳ್ಳಲ್ಯಾಕೆಉಪಮೆರಹಿತ ಶ್ರೀಪತಿ ಕೃಷ್ಣರಾಯನಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ 2ಧ್ರುವನು ಸದ್ಗತಿ ಪಡೆದ ಕರುಣದಿಂದಪವಮಾನಿಗೆ ಒಲಿದಭುವನಈರಡಿಮಾಡಿ ಬಲಿಯನ್ನು ಸಲಹಿದಬವರದೊಳಗೆ ದಾನವರನ್ನು ಮಡುಹಿದ 3ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತುತೀರ್ಥಸ್ನಾನಗಳ್ಯಾತಕೋಕರ್ತುಮಾಧವಶತಪತ್ರನಾಭನ ಸಂ-ಕೀರ್ತನಾದಿಗಳೆ ಪರತ್ರಸಾಧನವಲ್ಲೊ 4ಭೂರಿಯಾಯಾಸವ್ಯಾಕೋ ಬರಿದೆ ಸಂ-ಸಾರವ ನಂಬಲ್ಯಾಕೋಮಾರಾರಿಸಖ ಲಕ್ಷ್ಮೀನಾರಾಯಣನನ್ನುಸೇರಿ ಭಜಿಪರ ಉದ್ಧಾರಮಾಡುವ ಶ್ರೀ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಮಾನಾಮಾಮೃತಪಾನಸುಖಧಾಮನುಮುಖ್ಯಪ್ರಾಣಸೋಮಶೇಖರಮುಖ್ಯಾಮರಸಂಕುಲಸ್ವಾಮಿ ಮಹಾಸುತ್ರಾಣ 1ಯಾವತ್ಕಾಲ ಕಳೇವರದೊಳನಿಲ ತಾವದ್ಧರಿಸನ್ನಿಧಾನದೇವಬ್ರಹ್ಮ ಸುಜನಾವಳಿಸುಖದ ಮಹಾಪ್ರಭು ಪವಮಾನ 2ಲಕ್ಷ್ಮಣಪ್ರಾಣದಾತಾರ ನಿಭೃತಮೋಕ್ಷಹೃದಯ ಪರಿಪೂರ್ಣಲಕ್ಷ್ಮೀನಾರಾಯಣಾಂಘ್ರಿಭಕ್ತಿದಕ್ಷ ಲೋಕೈಕಧುರೀಣ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಯರ ನೋಡಿರೈ ಶುಭತಮ ಕಾಯರ ಪಾಡಿರೈ ಪತೋಯಜ-ಪತಿನಾರಾಯಣ ಪದಯುಗxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭೃಂಗಾ - ಭüಕ್ತಕೃಪಾಂಗಾ ಅ.ಪಮಂದಸ್ಮಿತಯುತ ದ್ವಂದ್ವ ಓಷ್ಠ,ಶ್ರುತಿಕಂಧರಯುತ ಪೂರಂದರ - ಕರಿಕರಸುಂದರ ಹೃದಯದಿ ನಾಮಾ ಹಚ್ಚಿಹÀ ಪ್ರೇಮಾ 1ಸ್ವಸ್ತಿಕಾಸನ- ಸ್ಥಿತ-ಮೋದಕೃತವಿನೋದವಸ್ತ್ರದಿ ಶೋಭಿಪಗಾತ್ರಶುಭಚರಿತ್ರಸ್ವಸ್ಥ ಮನದಿ ಪ್ರಶಸ್ತ ಹರಿಯಪಾದಸ್ವಿಸ್ತಿಕ-ಯುಗಳ- ಧ್ಯಾನ ಮಾಡುವಙ್ಞÕನಸ್ವಸ್ತಿದನೆನಿಸಿದ ಭೂಪಾ ಭವ್ಯ ಪ್ರತಾಪ 2ಕುಟಲವಿಮತರ ಪಟಲಾಂಧಕಾರಕೆಪಟುತರದಿನಮಣಿ ರೂಪಾ ನಿಜ ಜನ-ಸುರಪಾಸ್ಪುಟಿತ-ಹಾಟಕ- ಚಂದ್ರಾ ಸದ್ಗುಣಸಾಂದ್ರಚಟುಲಜನರ ಪರಿಪಾಲಾ ಕರುಣವಿಶಾಲಾಕಿಟಿರದ-ಭವ- ನದಿ - ತಟ-ಕೃತ - ಮಂದಿರಧಿಟ ಗುರುಜಗನ್ನಾಥಾ ವಿಠಲ ದೂತಾ 3
--------------
ಗುರುಜಗನ್ನಾಥದಾಸರು