ಒಟ್ಟು 1908 ಕಡೆಗಳಲ್ಲಿ , 102 ದಾಸರು , 1280 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೇರಿಬಾರಿಸುತಿದೆಭೂರಿದ್ವಾರಕೆ ಅರಸನಾಗರ ದ್ವಾರದ ಮುಂದೆಕ್ರೂರ ಖಳರ ಎದೆ ದಾರಿಸುವುದು ಯದುವೀರರಭೇರಿಮುರಾರಿಯ ಪಾಳೆಯಭೇರಿಪ.ಅನಂತಾಸನವಿದೇ ಅನಾದಿ ಶ್ರೀವೈಕುಂಠಅನಂತಶ್ವೇತದ್ವೀಪಸ್ಥಾನಈ ನಂದನಸೂನುಆನಂದಮಯಬ್ರಹ್ಮಮೌನಿ ಸುರನಿಕರ ಧ್ಯಾನಗೋಚರನೆಂದು 1ಬ್ರಹ್ಮ ರುದ್ರೇಂದ್ರಾದಿ ಸುಮ್ಮನಸರನಾಳ್ವರಮ್ಮೆಯರಸ ಸರ್ವೋತ್ತಮಧರ್ಮೋದ್ಧಾರ ಅಧರ್ಮಸಂಹರಪರಬ್ರಹ್ಮವಾಸುದೇವಬ್ರಹ್ಮಣ್ಯದೇವನೆಂದು2ಸೂತ್ರರಾಮಾಯಣ ಪವಿತ್ರೋಪನಿಷದ್ವೇದಗೋತ್ರಭಾರತ ಪಂಚರಾತ್ರಶಾಸ್ತ್ರೌಘ ಸನ್ಯಾಯಶಾಸ್ತ್ರ ಸ್ಮøತಿನಿಕರಸ್ತೋತ್ರಕ ಯಜÕ ಗೋಪೀ ಪುತ್ರ ಶ್ರೀಕೃಷ್ಣನೆಂದು 3ಮಂಗಳಾನಂತ ಗುಣಂಗಳಬುಧಿ ತ್ರಿಗುಣಂಗಳಿಂದೆಂದಿಗಸಂಗಗಂಗೆಯರ್ಚಿತ ಗಂಗಾನ್ವಿತಪದತುಂಗವಿಕ್ರಮಯಜ್ಞಾಂಗಾಚ್ಯುತನೆಂದು4ನೂರೆಂಟುವೆಗ್ಗಳಹದಿನಾರು ಸಾವಿರ ದಿವ್ಯನಾರಿಯರಾಳುವಶೌರಿನಾರದನಿದರ ವಿಚಾರ ಮಾಡಲಿ ಬರೆಮೂರುತಿ ಅನಂತ ತೋರಿ ಬೆರೆತರೆಂದು 5ಸೃಷ್ಟ್ಯಾದಿ ಕಾರಣ ಶಿಷ್ಟ ಸಂರಕ್ಷಣದುಷ್ಟಮಥನ ಪೂರ್ಣತುಷ್ಟಕಷ್ಟ ಜರಾಮೃತ್ಯು ನಷ್ಟಕರ ಏಕೌವಿಷ್ಣು ವರಿಷ್ಠ ವಿಶಿಷ್ಠ ಸುಖದನೆಂದು 6ವೇದೋದ್ಧಾರ ಕ್ಷೀರೋದಧಿಮಥನ ಧರಾಧರ ಹಿರಣ್ಯಕಸೂದನಪಾದತ್ರಯ ಖಳಛೇದಕ ಯಶೋಧರಮಾಧವಬುದ್ಧಕಲಿರೋಧ ಕಾರಣನೆಂದು7ಪಾಂಡವ ಸ್ಥಾಪಕ ಲೆಂಡಕೌರವ ಹರ್ತಗಾಂಡೀವಿಸಖಸುರಶೌಂಡಚಂಡ ಚಂದ್ರ್ರಾನಂತಾಖಂಡ ಪ್ರಕಾಶಮತಪೌಂಡ್ರಕ ಸಾಲ್ವಮತ ಖಂಡಾನಂತನೆಂದು 8ಧಾಂ ಧಾಂ ಧಿಮಿಕಿಟ ಧಾಂದಂದಳ ದಂದಳ ಧಿಮಿಕಿಟಧಾಂತಾಂಧಿ ಮದಾಂಧರಿಗೆ ಅಂಧಂತಾಮರ ಸಧಾಂಧೊಂದೊಂದೊಂತು ಪ್ರಸನ್ನವೆಂಕಟಮಂದಿರಾನಂದನಿಲಯಭಕ್ತವತ್ಸಲನೆಂದು9
--------------
ಪ್ರಸನ್ನವೆಂಕಟದಾಸರು
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು
ಮಂಗಳ ಜಯಜಯತೂ ಜಯತು ಜಯಮಂಗಳಶುಭಜಯತುಪವಾರಿಜೋದ್ಭವನಿಗೆ ವಾಣಿ ಶಾರದೆಗೆನಾರಾಯಣನಿಗೆ ನಾರಿ ಲಕ್ಷುಮೀಗೆಮಾರಸಂಹಾರನಿಗೆ ಪಾರ್ವತೀ ದೇವಿಗೆನಾರೀ ರನ್ನೆಯರ್ ಹೂವಿನಾರತಿ ಬೆಳಗೆ1ಸೃಷ್ಟಿಕರ್ತಗೆ ಸರ್ವ ಅಕ್ಷರದಾಯಿನಿಗೆರಕ್ಷಣ ಮೂರ್ತಿಗೆ ಅಕ್ಷಯಾಶ್ರಿತೆಗೆಶಿಕ್ಷೆ ರಕ್ಷಃ ದೇವಿ ಸೃಷ್ಟಿ ಸಂಹಾರಗೆಅಕ್ಷತೆಯಿಟ್ಟು ಸ್ತ್ರೀಯರ್ ಆರತಿ ಬೆಳಗೆ2ವರಹಂಸ ಗಮನಗೆ ಮಯೂರ ವಾಹನಗೆಗರುಡ ಗಮನಗೆ ಮದಕರಿ ಧ್ವಜಿಗೆವೃಷಭವಾಹನನಿಗೆ ವರಸಿಂಹ ವಾಹಿನಿಗೆಸರಸಿಜಾಕ್ಷಿಯರ್ ಮುತ್ತಿನಾರತಿ ಬೆಳಗೆ3ಕಮಂಡಲುಧಾರಿಗೆ ವರವೀಣಾಪಾಣಿಗೆಕೌಮೋದಕಿಧರಗೆಕಮಲಸುಮಕರಗೆಡಮರು ತ್ರಿಶೂಲಧರಗೆ ತೋಮರ ಪಾಣಿಗೆಕೋಮಲಾಂಗಿಯರ್ ಕುಂಕುಮದಾರತಿ ಬೆಳಗೆ4ಅಂಬುಜಾಸನಗೆಶುಂಭಸಂಹಾರಳಿಗೆಕುಂಭಕರ್ಣಾಂತಕಗೆ ಮಹಿಷಮರ್ದಿನಿಗೆಸಂಭ್ರಮತ್ರಿಪುರಾರಿ ಚಂಡ ಮುಂಡಾರ್ದಿನಿಗೆಅಂಬುಜಾಕ್ಷಿಯರ್ ಸಂಭ್ರಮದಾರತಿ ಬೆಳಗೆ5ಚಂದದಿ ಬ್ರಹ್ಮಗೆ ಚಂದಿರವದನೆಗೆಸುಂದರ ಮೂರ್ತಿಗೆ ಇಂದಿರೆಗೆಅಂದದ ಶಿವನಿಗೆ ಅರವಿಂದನೇತ್ರೆಗೆವಂದಿಸಿ ಗೋವಿಂದದಾಸನಾರತಿ ಬೆಳಗೆ6<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಮಂಗಳ ಪದಗಳು391ಕೋಲು ಕೋಲೆನ್ನಿರೆ ರನ್ನದ ಕೋಲು ಕೋಲೆನ್ನಿರೇಕೋಲು ಕೋಲೆಂದು ರನ್ನದಕೋಲಧರಿಸಿನಿಂದುಲೋಲಾಕ್ಷಿ ದೇವಿ ಚರಿತೆಯ ಸ್ಮರಿಸುತ್ತ ರನ್ನದಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲೋಲಾಕ್ಷಿ ದೇವಿ ಚರಿತೆ ಸ್ಮರಿಸುತ್ತ ನಲಿದಾಡಿಪಾಲಿಸೆ ಧರೆಗೆ ವರವ ಕರದೀಗಳ್ ರನ್ನದಾ1ಆದಿದೇವಿಯು ಚತುರ್ವೇದ ಗರ್ಭನನಿತ್ಯಪಾದಸೇವೆಯ ಗೈವಳ್ ಮೋದದಿ ರನ್ನದಿಕೋಲು ಪಾದಸೇವೆಯ ಗೈವಳ್ಮೋದದಿ ಮಾಧವನ ಪೂಜಿಸಿ ನಮಿಸಿಕ್ಷೀರಾಬ್ಧಿಯೊಳ್ ರನ್ನದಾ2ಘೋರದಾನವರೆಲ್ಲ ಧಾರಿಣಿ ಬಾಧಿಸಲುವಾರಿಜೋದ್ಭವನಾರದಾದ್ಯರು ರನ್ನದಾವಾರಿಜೋದ್ಭವನಾರದಾದ್ಯರು ದೇವಿಯೊಳುದೂರಿಡೆಕೇಳಿಅಭಯವಿತ್ತಳು ರನ್ನದಾ3ಸುರರುದಾನವರೆಲ್ಲ ಶರಧಿಯ ಮಥಿಸಲುಅರವಿಂದಮುಖಿ ಲಕ್ಷ್ಮಿ ಜನಿಸಿದಳೆ ರನ್ನದಅರವಿಂದ ಮುಖಿಲಕ್ಷ್ಮಿ ಜನಿಸಲು ನಾರಾಯಣನರಸಿಯೆಂದೆನಿಸಿ ಮೆರೆದಳು ರನ್ನದಾ4ಅಘವಿನಾಶಿನಿ ಜಗದಾಂಬಿಕೆ ಕೀರವಾಣಿಸುಗುಣೆ ಸುಂದರಿ ಸುಶೀಲೆಯು ಫಣಿವೇಣಿನಗುವ ಮೊಗದ ಚಂದ್ರವದನೆಯು ರನ್ನದಾ5ದುಷ್ಟ ನಿಗ್ರಹರೆಂದು ಸೃಷ್ಟಿಗೆ ನಡೆತಂದುಶ್ರೇಷ್ಠಾದಿ ನೂರೊಂದು ರೂಪಾದಳ್ ರನ್ನದಾಶ್ರೇಷ್ಠಾದಿ ನೂರೊಂದು ರೂಪಾಗಿ ಶಿಕ್ಷಾ ರಕ್ಷಾಧ್ಯಕ್ಷಳೆನಿಸಿ ಖಡುಗ ಧರಿಸಿದಳ್ ರನ್ನದಾ6ಘೋರಮಹಿಷನ ಸಂಹಾರಕೆಂದು ಬಂದುಮಾರಾಂತು ರಣದಿ ದುರುಳನ ರನ್ನದಾಮಾರಾಂತು ರಣದಿ ದುರುಳನ ಮರ್ದಿಸಿಈರೇಳು ಜಗವಾ ಪೊರೆದಳು ರನ್ನದಾ7ಶುಂಭಾ ನಿಶುಂಭ ಖಳರೆಂಬ ದೈತ್ಯರ ಗೆಲಿದುಅಂಬುಜಾಲಯದಿ ನೆಲಸಿದಳ್ ರನ್ನದಾಅಂಬುಜಾಲಯದಿ ನೆಲೆಸಲು ಪೂಜಿಸಿದಕುಂಭಿನಿಸುರರಿಗೊಲಿದಾಳು ರನ್ನದಾ8ಚಂಡ ಮುಂಡಕರೆಂಬಘೋರದೈತ್ಯರನೆಲ್ಲತುಂಡು ತುಂಡಾಗಿ ಶಿರ ಖಂಡೀಸಿ ರನ್ನದಾತುಂಡು ತುಂಡಾಗಿ ಶಿರ ಖಂಡೀಸಿ ಮೆರೆದಳುಚಂಡಿ ಕರಾಳಿ ಚಾಮುಂಡಿಗೇ ರನ್ನದಾ9ರಕ್ತ ಬೀಜನಘೋರಶಕ್ತಿಯ ಪರೀಕ್ಷಿಸಿಮುಕ್ತಿ ಪಥವ ತೋರೆ ಮಾಂಕಾಳಿ ರನ್ನದಾಮುಕ್ತಿ ಪಥವ ತೋರೆ ಮಾಂಕಾಳಿ ಅರ್ಚಿಸಿದಭಕ್ತರಿಗೊಲಿದು ನಲಿದಳ್ ರನ್ನದಾ10ದೇವರಾಮನ ಸತಿಯಾಗಿ ಲಂಕೆಗೆ ಪೋಗಿರಾವಣಾದ್ಯರನೆಲ್ಲ ಕೊಲಿಸೀದಳ್ ರನ್ನದಾರಾವಣಾದ್ಯರನೆಲ್ಲ ಕೊಲಿಸೀದಳ್ ಸೀತೆಯು ತಾಪಾವಕನುರಿ ಹೊಕ್ಕಿ ಪೊರಟಳ್ ರನ್ನದಾ11ಸೃಷ್ಟೀಶ ಭೀಷ್ಮಕನ ತನುಜೆ ರುಕ್ಮಿಣೀದೇವಿಕೃಷ್ಣಮೂರ್ತಿಗೆ ಓಲೆ ಬರೆದಾಳು ರನ್ನದಾಕೃಷ್ಣಮೂರ್ತಿಗೆ ಓಲೆ ಬರೆದು ಒಲಿಸಿಕೊಂಡುಪಟ್ಟದರಸಿಯಾಗಿ ಬಾಳಿದಳು ರನ್ನದಾ12ಮಾನಿನೀಮಣಿಪದ್ಮಾವತಿಯು ಜಲಕೇಳಿಗೈದುಶ್ರೀನಿವಾಸನ ಕಂಡು ಸ್ಮರಿಸೀದಳ್ ರನ್ನದಾಶ್ರೀನಿವಾಸನ ಕಂಡು ಸ್ಮರಿಸಿ ಕಲ್ಯಾಣವೆಸಗಿತಾನೆ ವಿಷ್ಣುವ ಪೂಜೆಗೈದಳ್ ರನ್ನದಾ13ನವರಾತ್ರಿ ದಿನದಲಿ ನವದುರ್ಗಿ ರೂಪಿನಲಿನವಗಂಧ ಕುಂಕುಮಚಂದನಪುಷ್ಪಗಳಿಂದನವವಿಧ ಪೂಜೆ ಕೊಂಬಳ್ ರನ್ನದಾ14ಮಾರಿಪೂಜೆಯ ರಕ್ತ ಹಾರಕ್ಕೆ ಮನಗೊಂಬಾಕ್ರೂರಗಣಗಳೊಡ ಸೇರಿದಳ್ ರನ್ನದಾಕ್ರೂರಗಣಗಳೊಡ ಸೇರಿ ಧಾರುಣಿಯೊಳುಚಾರುವರ್ಣ ಪೂಜೆ ಕೈಕೊಂಬಳ್ ರನ್ನದಾ15ಸರ್ವಮಂಗಲ ಮಾತೆ ಸರ್ವಸಜ್ಜನ ಪ್ರೀತೆಸರ್ವ ಆಭರಣ ಭರಿತೇಯು ರನ್ನದಾಸರ್ವ ಆಭರಣ ಭರಿತೇಯು ಪೀತಾಂಬರನೆರಿಹಿಡಿದುಟ್ಟು ರನ್ನದಾ16ಹದಿನೆಂಟು ಪೌರಾಣದಿ ಮೆರೆವ ಈ ದೇವಿ ಚರಿತೆಹದಿನೆಂಟು ಪದವಾಗಿ ನುಡಿಸೀದಳ್ ರನ್ನದಾಹದಿನೆಂಟು ಪದದಿ ತಪ್ಪಿರಲು ತಿದ್ಯೋದಿದವರವಿಧವಿಧ ಮನದ ಬಯಕೆ ಒದಗುವಾದೆ ರನ್ನದಾ17ಮಂದಗಮನೆಧರಣಿಭಾರತಗ್ಗಿಸಿ ಬಂದುನಿಂದಾಳು ವಿಷ್ಣು ವಕ್ಷಸ್ಥಲದಲಿ ರನ್ನದಾನಿಂದಿರ್ದ ವಿಷ್ಣು ವಕ್ಷಸ್ಥಲದ ರಮೆಗೆ ಗೋವಿಂದದಾಸನು ಸರಿಸಿ ನಮಿಸೂವೆ ರನ್ನದಾ18
--------------
ಗೋವಿಂದದಾಸ
ಮಂಗಳ ಮಂಗಳಾತ್ಮಕಗೆ ಮಂಗಳ ಮಂಗಳಾನನಗೆಮಂಗಳ ಮಂಗಳದೇವಿಯರಸಗೆ ಪ.ಮಿಸುನಿಯ ಹರಿವಾಣದಲ್ಲಿ ಹೊಸಮುತ್ತಿನಾರತಿ ನಿಲಿಸಿಬಿಸಜಗಂಧಿಯರು ಶ್ರೀಹರಿಗೆ ಜಯವೆನ್ನಿ 1ಕುಂದಕುಟ್ಮಲರದನೆಯರು ಇಂದುಮಂಡಲವದನೆಯರುಸಿಂಧುಶಯನ ನಿತ್ಯನಿಗೆ ಜಯವೆನ್ನಿ 2ರಂಭಾಸ್ತಂಭೋರು ಅಂಬುಜಕುಚಯುಗಳೆಯರುಅಂಬುಜಶರಜನಕಗೆ ಜಯವೆನ್ನಿ 3ಪ್ರಾಗ್ಜೋತಿಷಧಿಪನರಿಗೆ ಪೂಗಣ್ಣಿಯ ಮನೋಹರಗೆನಾಗ್ಗನ್ನೆಯರ ದೇವಗೆ ಜಯವೆನ್ನಿ 4ಸೌಂದರ್ಯಾತಿಶಯ ಪೂರಣಗೆ ಸೈಂಧವಹನನಕಾರಣಗೆತಂದೆ ಪ್ರಸನ್ನವೆಂಕಟೇಶಗೆ ಜಯವೆನ್ನಿ 5
--------------
ಪ್ರಸನ್ನವೆಂಕಟದಾಸರು
ಮಂಡೆಬಾಗಿಕರವಮುಗಿವೆ ಕಾಯೊ ಹರಿಹರಿ |ಪುಂಡರೀಕನಯನ ಮರೆಯಬೇಡವೊ ಹರಿಹರಿ ಪಕರಿವರದನೆ ಸರ್ವಾಂತರ್ಯಾಮಿ ಹರಿಹರಿ |ಕರುಣಾಸಾಂದ್ರ ತರುಣಿ ಮಾನಕಾಯ್ದ ಹರಿಹರಿ ||ಶರಧಿಸುತೆಯ ರಮಣ ದೀನಬಂಧು ಹರಿಹರಿ |ಅರಿಯೆ ನಿನ್ನನುಳಿದು ಕಾಯ್ವರನ್ನು ಹರಿಹರಿ 1ಮೀನನಾಗಿ ವೇದಗಳನು ತಂದೆಹರಿಹರಿ|ಆ ನಗವನು ಪೊತ್ತು ಅಮೃತವೆರೆದೆಹರಿಹರಿ||ನೀನೇ ವರಾಹನಾಗಿಯವನಿಯ ತಂದೆಹರಿಹರಿ|ದಾನವನುದರವ ಬಗೆದು ಅಂದುಹರಿಹರಿ 2ಚಿಕ್ಕ ರೂಪದಿಂದ ಬಲಿಯ ತುಳಿದೆಹರಿಹರಿ|ಸೊಕ್ಕಿದರಸುಗಳನು ಸವರಿಬಿಟ್ಟೆಹರಿಹರಿ||ರಕ್ಕಸರನು ಕೊಂದು ಸತಿಯ ತಂದೆಹರಿಹರಿ|ಅಕ್ಕರದಲಿ ಪಾರಿಜಾತ ತಂದೆಹರಿಹರಿ3ಅಂಬರವನು ತೊರೆದೆ ಬೌದ್ಧನಾಗಿ ಹರಿಹರಿ |ಕುಂಭಿಣಿಯೊಳು ಕುದುರೆಯೇರಿ ಮೆರೆದೆಹರಿಹರಿ||ಶಂಬರಾಂ ಜನಕ ಧರ್ಮತನಯಹರಿಹರಿ|ಅಂಬುಜಾಸನಾದಿ ದಿವಿಜವಂದ್ಯಹರಿಹರಿ4ಶೌರಿರಘುಜ ಮುನಿಜ ಪ್ರಾಣೇಶ ವಿಠಲಹರಿಹರಿ|ಸಾರಿದ ಶರಣರಿಗೆ ಕಲ್ಪತರುವೆಹರಿಹರಿ||ಘೋರದುರಿತವನಕೆ ಧನಂಜಯನೆ ಹರಿಹರಿ |ಭಾರನಿನ್ನದೆವೆ ಹೇಳಲ್ಯಾಕೆಹರಿಹರಿ 5
--------------
ಪ್ರಾಣೇಶದಾಸರು
ಮನವೆ ಮಾಧವನ ಮರೆಯದಿರೆಂದೆ ದಣುವಾಯಿತು ಹಿಂದೆಕ್ಷಣವೊಂದು ಬಿಡದಿರು ಕೃಷ್ಣನ ಮುಂದೆ ಪ.ಘನವಿಷಯಂಗಳ ನೆನವಿಲಿ ಪುನ:ಪುನ:ತನುವ ವಹಿಸಿಭವವನವನ ಚರಿಸದೆಅ.ಪ.ಹರಿವಾರ್ತೆಯನು ಕೇಳು ಕೇಳಿದ್ದೆ ಕೇಳು ಅರಿಅರುವರನಾಳುಅರಿವಿಂದ ಗರುವದ ಮೂಲವ ಕೀಳುಹೆರವರ ಹರಟೆಗೆ ಪರವಶನಾಗದೆಕರಿವರವರದನ ವರವನೆ ಬಯಸು 1ಹರಿಗುರುವಿಗೆರಗು ಅರಿತರಿತೆರಗು ತಪವೆರಡಲಿ ಸೊರಗುಸೊರಗಿದವರ ಕಂಡು ಕರಗು ಮರುಗುತಿರುಗ್ಯೊಡಲುರಿಗೆ ಮುಳ್ಳ್ಹೊರೆಗೆ ಸ್ಮರಾಸ್ತ್ತ್ರಕೆಗುರಿಯಾಗದೆ ಹರಿಸೆರಗ ಬಿಡದಿರು 2ಹರಿವಿಗ್ರಹನೋಡುನೋಡಿದ್ದೆನೋಡುಮಮಕಾರವೀಡಾಡುಸ್ಥಿರವೊಂದನೆ ಬೇಡಸ್ಥಿರವ ಬಿಸಾಡುಸಿರಿವಂತರಸಿರಿಪರವಧುಗಳ ಸಿಂಗರವೆಣಿಸದೆ ಸಿರಿವರನ್ನೆನೋಡು3ಹರಿಪ್ರಸಾದವನುಣ್ಣು ನೆನೆನೆನೆದುಣ್ಣು ಶ್ರೀಹರಿ ಪ್ರೀತ್ಯೆನ್ನುಹರಿಪ್ರೇರಕ ನೇಮಕ ಸಾಕ್ಷಿಕನೆನ್ನುಹರಿಪ್ರಿಯವಲ್ಲದನರುಪಿತ ಪರಿಪರಿಚರುಪವ ಚರಿಸದೆ ಹರಿಯಚರಿಸು4ಹರಿಯಂಘ್ರಿ ಪರಾಗವ ಗ್ರ್ರಹಿಸಾಘ್ರಾಣಿಸು ಹರಿಯವರಿಗೆ ಉಣಿಸುಹರಿಭಕ್ತಿ ಜ್ಞಾನ ವೈರಾಗ್ಯವ ಗಳಿಸುಹರಿಪ್ರಿಯ ಪ್ರಭು ಮಧ್ವಾಚಾರ್ಯರ ಪ್ರಿಯ ಮೇಲ್ಗಿರಿ ಪ್ರಸನ್ವೆಂಕಟ ದೊರೆಯನೆ ನಂಬು 5
--------------
ಪ್ರಸನ್ನವೆಂಕಟದಾಸರು
ಮನವೆ ಶ್ರೀನಾರಾಯಣನನು ಸ್ಮರಿಸದೆಮಾಯಾಪಾಶಕೆ ಸಿಲುಕುವರೇ ಪ.ವನಜನಾಭನ ಪದ ವನರುಹಯುಗ್ಮವಅನುದಿನನೆನೆಯದೆ ಒಣಗುವರೇವನಿತಾಲಂಪಟನಾಗುತ ಸಂತತಮನಸಿಜಯಂತ್ರಕೆ ಮನಮರಗುವರೇ ಅ.ಪ.ತುಂಡು ಸೂಳೆಯರ ದುಂಡುಕುಚವ ಪಿಡಿದುಗಂಡಸುತನವನು ಕೆಡಿಸುವರೆದಂಡಧರನ ಬಾಧೆ ಹೆಂಡತಿಯನು ಪಡಕೊಂಡು ವೇದನೆಯನು ತಾಳುವರೆಕಂಡು ಕಂಡು ನೀ ಗುಂಡಿಗೆ ಬಾಳ್ವರೆಹೆಂಡಿರ ಸುಖರಸ ಉಂಡರು ಸಾಲದೆ 1ಬಂದ ಸುಖಕೆ ನೀ ಮುಂದುವರೆಯುತಲಿಮಂದಅಸಮ ದುಃಖ ತಾಳುವರೇಬಂದುದೆನ್ನ ಕಣ್ಣ ಮುಂದೆಯನುಭವಿಪೆಎಂದಿಗೆನ್ನಾಜೆÕಯು ಬಂದಪುದೋ ನಿಜ 2ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹಪಟ್ಟ ಭಾಗ್ಯವನೆಲ್ಲ ತೋರೊ ನೀನುಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ-ನಷ್ಟು ಸುಖವನ್ನು ಕಾಣೆನಿನ್ನುಇಷ್ಟಾರ್ಥಗಳೆಲ್ಲ ದೊರೆಕುವುದೈಪರಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3ವಿಷಯ ಪಳಂಚಿತನಾಗುವ ಸಂತತಪಂಚಡಕೀರನು ಆಗುವರೇಮುಂಚೆ ಮಾಡಿದಕರ್ಮಸಾಲದೆಂದೆನುತಲಿಸಂಚಿತಪಾಪವ ಸಂಗ್ರಹಿಸುವರೇಚಂಚಲಾಕ್ಷಿಯರ ಚಪಲದ ಮಾತನುವಂಚನೆ ಎಂಬುದು ತಿಳಿಯದೆ ಇರುವರೆ 4ಸಾರಿಸಾರಿ ಕೈ ಮುಗಿದು ಬೇಡುವೆನು ವಿ-ಕಾರ ದುರ್ಬುದ್ಧಿಯ ಬಿಡು ಎಂದುಭಾರಿ ತಪ್ಪುಗಳ ಕ್ಷಮಿಸಿಕಾವಲಕ್ಷ್ಮೀನಾರಾಯಣ ನೀನೇ ಗತಿಯೆಂದುಪಾರಮಾರ್ಥಿಕ ವಿಚಾರವ ಮಾಡುತಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮನವೆಂಬ ಬೇಟೆಗಾರಹತ್ತಿಂದ್ರಿಯ ನಾಯಿಮನ ಬಂತು ಘೋರವಾದಮನಮನಾದಿ ಮೃಗಂಗಳನುಮಹಾಕೊಲೆಯ ಕೊಲ್ಲುತಿಹನುಪಮಹಾಪ್ರಪಂಚ ಬಲೆಯುತಾಪತ್ರಯತೊಡಕುಮಹಾವಿಷಯ ಮೇವು ಮಹಾವಿಷಯಮೇವಿಗೆ ಬಂದು ಮನುಜಮೃಗಗಳು ಕೆಡವುತಿಹವು1ನಯನೇಂದ್ರಿಯಗಳೆಂಬ ನಾಯಿಕಂಡಾಗಲೆ ಹಿಡಿವುದುಪ್ರಾಯ ಒಳ್ಳೆಯ ನಾಯಿನಿಯತವಿಹುದಲ್ಲೆ-ನ್ನದಲೆ ನೆನೆದಾಗಲೇ ಹಿಡಿಯುತಿಹುದು2ಒಂದಕ್ಕದೊಂದು ವೇಗವುಹತ್ತೀಪರಿನಾಯಿಬಂದರೆಂತೊಂದು ಸತ್ವವುಬಂದು ಹಿಡಿಯದಿರೆಮತ್ತೊಂದಾದರೆ ಹಿಡಿದು ಕೆಡವುತಿಹುದು3ಬಾಹ್ಯದ ಅಡವಿಯೊಳಗೆಮೃಗಂಗಳಿಗೆ ಬಹಬಾಧೆ ನಿತ್ಯದೊಳಗೆಬಾಹ್ಯ ವಿಷಯಪೇಕ್ಷೆಯಬಿಟ್ಟರೆ ಬದಿಯ ನಾಯಿಗಳು ಸೇರದಿಹವು4ತನಗೆ ತಿಳಿಯಬೇಕುತಾನುಳಿವುದಕೆ ತನಗೇಯಬೇಕುತನ್ನ ಚಿದಾನಂದನೆಂದು ತನ್ನ ಕಂಡರೆ ಭಯವಿಲ್ಲ5
--------------
ಚಿದಾನಂದ ಅವಧೂತರು
ಮನಸಿಟ್ಟು ಭ್ರಮಿಸುವರೇನೆ -ಘನ - |ಗುಣವಂತನೇನವ ಜಾಣೆ ? ಪಅನುದಿನ ಗೊಲ್ಲಪಳ್ಳಿಗೆ ಕಳ್ಳನೆನಿಸಿದ |ದನಗಾಹಿ ನಿನಗೇನ ಮರುಳು ಮಾಡಿದನೆ ? ಅ.ಪಜಲವಾಸಿ ಮುಖವೊಳಸೆಳೆವ - ಇವ |ನೆಲವ ಕೆದರಿ ಕಂಬದಿ ಬಾಯ್ ತೆಗೆವ ||ಇಳೆಯನಳೆದ ಕೊರಳಗೊಯ್ಕ ವನವಾಸಿಯ |ಕೊಳಲಪಿಡಿದ ಕುರುಬಲವನಳಿದಾತಗೆ 1ಅಂದು ಮಧುರೆಯಲಿ ಪುಟ್ಟಿದನ - ಆ |ನಂದಗೋಪ - ಯಶೋದೆ ಕೋಮಲನ ||ಕಂದನಾಗಿ ಮೊಲೆಯುಂಡು ಪೂತನಿಯನು |ಕೊಂದು ಕಂಸರಪುರ ತಂದೆಗಿತ್ತವಗೆ2ಬತ್ತಲಿರುವ ಶ್ರೀನಿರ್ವಾಣಿ - ತೇಜಿ - |ಹತ್ತಿ ಪಿಡಿದ ಖಡ್ಗಪಾಣಿ ||ಮತ್ತರನೆಲ್ಲರ ಮರ್ದಿಸಿ ಬಲವಂತ |ಪಾರ್ಥಗೊಲಿದ ಶ್ರೀ ಪುರಂದರವಿಠಲಗೆ 3
--------------
ಪುರಂದರದಾಸರು
ಮನುಜ ಶರೀರವಿದೇನು ಸುಖ - ಇದನೆನೆದರೆ ಘೋರವಿದೇನು ಸುಖ ? ಪ.ಜನನ - ಮರಣ ಮಲಕೂಪದಲ್ಲಿದ್ದುಅನುಭವಿಸುವುದು ಇದೇನು ಸುಖ ?ತನುವಿದ್ದಾಗಲೇ ಹೃದಯದ ಶೌಚದಸ್ತನಗಳನುಂಬುವುದೇನು ಸುಖ ? 1ದಿನವು ಹಸಿವುತೃಷೆಘನ ರೋಗಂಗಳಅನುಭವಿಸುವುದು ಇದೇನು ಸುಖನೆನೆಯಲುನಿತ್ಯ ನೀರ್ಗುಳ್ಳೆಯಂತಿಪ್ಪತನುಮಲಭಾಂಡವಿದೇನು ಸುಖ ? 2ಪರಿಪರಿ ವಿಧದಲಿ ಪಾಪವ ಗಳಿಸುತನರಕಕೆ ಬೀಳುವುದೇನು ಸುಖ ?ಪುರಂದರವಿಠಲನ ಮನದಿ ನೆನೆದು ಸದ್ಧರುಮದೊಳ್ ನಡೆದರೆ ಆಗ ಸುಖ 3
--------------
ಪುರಂದರದಾಸರು
ಮರತೆ ನೀ ಕಂಡ್ಯ ಮನವೇ ಎಚ್ಚರವುಗುರುವರನ ನೆನೆಯೋ ನೀನುಅರಿತು ಸರ್ವಸರ್ವರಲ್ಲಿ ಆತ ತಾನಿಹನೆಂದುಹಿಂದು ನೆಲೆಗೊಳಿಸು ಬೇಗಪಅಣುಮಹತ್ತಾದನೆಂದುಅನಂತ ಗುಣಗಣನೆಯಾದನೆಂದುಎಣಿಸೆ ಏಕ ದೇವಾದವನಕುಣಿಕುಣಿದು ನೆನೆದು ಆಡುವಾಡು1ಆವಾವಸ್ಥೆಯ ತೋರ್ಪಅವನೆಲ್ಲ ತೀವಿಹನು ಪೂರ್ಣನಾಗಿದೇವದೇವಾದವನ ಧೈರ್ಯದಿಂ ಹೃದಯದಲಿಸಾವಧಾನದಲಿ ನಿಲಿಸು ಬಲಿಸು2ನಿರುಪಮ ನಿರಾಶಾಪರ ನಾನಿಶ್ಚಿಂತ ನಿರುತ ನಿರ್ಲೇಪನಾಪರಮಪಾವನಮೂರ್ತಿಪದ್ಮಾವತಿ ಶತಕೋಟಿವರಚಿದಾನಂದ ಗುರುವಾ ಸ್ಥಿರವಾ3
--------------
ಚಿದಾನಂದ ಅವಧೂತರು
ಮರವನು ನುಂಗುವ ಪಕ್ಷಿ ಮನೆಯೊಳಗೆ ಬಂದಿದೆ ಪ.ಒಂಟಿ ಕೊಂಬಿನ ಪಕ್ಷಿ ಒಳಗೆ ಕರುಳಿಲ್ಲಗಂಟಲು ಮೂರುಂಟು ಮೂಗು ಇಲ್ಲಕುಂಟು ಮನುಜನಂತೆ ಕುಳಿತಿಹುದು ಮನೆಯೊಳಗೆಎಂಟು ಹತ್ತರ ಭಕ್ಷ ಭಕ್ಷಿಸುವುದು 1ನಡುವೆ ತಲಿಯೆಂಬುವದು ನಡು ನೆತ್ತಿಯಲಿ ಬಾಯಿಕಡು ಸ್ವರಗಳಿಂದ ಗಾನ ಮಾಡ್ವದುಅಡವಿಯಲಿ ಹುಟ್ಟುವುದು ಅಂಗವೆರಡಾಗುವುದುಬಡತನ ಬಂದರೆ ಬಹಳ ರಕ್ಷಿಪುದು 2ಕಂಜ ವದನೆಯರ ಕರದಲ್ಲಿ ನಲಿದಾಡುವುದುಎಂಜಲನುಣಿಸುವುದು ಮೂರ್ಜಗಕೆರಂಜಿಪಶಿಖಾಮಣಿ ಸಿಂಹಾಸನದ ಮೇಲಿಪ್ಪಸಂಜೀವ ಪಿತ ಪುರಂದರವಿಠಲನೇ ಬಲ್ಲ * 3
--------------
ಪುರಂದರದಾಸರು
ಮರೆತನೇನೇ ರಂಗ ಸ್ತ್ರೀಯರಸುರತದ ಸುಖಸಂಗ ಪಪರಿಪರಿ ವಿಧದಲಿ ಸರಸವನಾಡುತಗುರುಕುಚ ಎದೆಗಿರಿಸಿ ಮುದ್ದಿಸುವುದ ಅ.ಪಗೋವರ್ಧನವೆತ್ತಿ ವನದೊಳುಗೋವ್ಗಳೊಡನೆ ಸುತ್ತಿಹಾವನು ಭಂಗಿಸಿ ಮಾವನ ಮರ್ದಿಸಿಕಾಯದಿ ಘನತರ ನೋವಾಗಿದೆಯೆಂದು 1ಭಕ್ತ ಜನರಿಗೊಲಿದು ದೈತ್ಯರಶಕ್ತಿಯಿಂದಲಿ ಗೆಲಿದುಭಕ್ತರಂದದಿ ವೀರಕ್ತಿಯ ತಳೆದನೆನಕ್ತ ನಡತೆಗೆನ್ನ ಶಕ್ತಿ ಕುಂದಿಹುದೆಂದೂ 2ಎಣಿಕೆಯಿಲ್ಲದ ನಾರೀ ಜನರೊಳುಸೆಣಸಿ ರಮಿಸಿದಶೌರಿದಣಿದು ಮನದಿ ಗೋವಿಂದನ ದಾಸರಮನೆಯ ಸೇರ್ದನೆ ಮ£ÀುªÀುಥನನು ಜರೆಯುತ 3
--------------
ಗೋವಿಂದದಾಸ
ಮಲವು ತೊಳೆಯಬಲ್ಲುದೆಮನವ ತೊಳೆಯದನಕ ಪಹಲುವು ನೀರಿನೊಳಗೆ ಪೊಕ್ಕುಹಲುಬಿದರಿನ್ನೇನು ಫಲ? ಅಪಬೋಗಫಲವನುಂಡು ವಿಷಯ ಭೋಗದಿಂದ ಮತ್ತರಾಗಿಭೋಗಬೇಡಿ ಜನರು ಜೀವಕಾಗಿ ಮುನಿವರುಯೋಗಿಯಂತೆ ಜನರ ಮೆಚ್ಚುಗಾಗಿ ಹೋಗಿ ಉದಯದಲ್ಲಿಕಾಗೆಯಂತೆ ಮುಳುಗಿದರೆ ಅಮೋಘ ಫಲವು ಬಾಹೊದೆ? 1ಪರರ ಕೇಡಬಯಸಿಗುರು - ಹಿರಿಯರನ್ನು ನಿಂದಿಸುತಪರಮ ಸೌಖ್ಯದಿಂದ ಪರಸ್ತ್ರೀಯರನ್ನ ಆಳುತಪರಮಯೋಗನಿಷ್ಟೆಯೆಂದು ಧರೆಯ ಮೇಲೆ ಡಂಭತೋರಿಹರಿವ ನದಿಯ ತೀರದಲ್ಲಿ ಪರಿಯು ಬಕ ಧ್ಯಾನದಂಥ 2ತಂದೆ - ತಾಯಿ ತಿರುತಿನ್ನಲು ಒಂದು ದಿವಸ ಕೇಳಲಿಲ್ಲಮಂದಗಮನೆಯರೊಡನೆ ಆನಂದದಿಂದ ನಲಿಯುತತಂದೆಯ ಹೆಸರಿನಿಂದ ನೂರು ಮಂದಿಗುಣಿಸಿ ಹರುಷದಿಂದತಂದೆ ತೃಪ್ತನಾದನೆಂಬ ಮಂದಮತಿಯ ಜನರುಗಳ 3ಕಾಸವೀಸಕ್ಕಾಗಿ ಹರಿಯದಾಸನೆಂದು ತಿರುಗಿ ತಿರುಗಿದೇಶದಿಂದ ದೇಶಕಿಳಿದು ಕಾಶಿಯಾತ್ರೆ ಮಾಡಲುಆಶಾಪಾಶ ಬಿಡದ ಮನದ ಕೂಸಿನಂತೆ ಕಾಡುತಿಪ್ಪವೇಶಧಾರಿಗಳಿಗೆ ಆ ಕಾಶಿಯ ಫಲ ಬಾಹೊದೆ? 4ಏನು ಮಾಡಲೇನು ಫಲ - ಏನು ನೋಡಲೇನು ಫಲಜ್ಞಾನವಿಲ್ಲದಚ್ಯುತನ ಧ್ಯಾನವಿಲ್ಲದವರಿಗೆಮೌನ ನೇಮ ನಿಷ್ಠೆ ಪರಾಧೀನವೆಂಬುದ ತಿಳಿದುಕೊಂಡುದೀನನಾಥ ಪುರಂದರವಿಠಲನ ನಿಲುಕಲೊಲ್ಲದೆ 5
--------------
ಪುರಂದರದಾಸರು