ಒಟ್ಟು 216 ಕಡೆಗಳಲ್ಲಿ , 46 ದಾಸರು , 140 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘಟಿಕಾಚಲದಿ ನಿಂತ-ಶ್ರೀ ಹನುಮಂತ ಪಘಟಿಕಾಚಲದಿ ನಿಂತ-ಪಟು ಹನುಮಂತ ತನ್ನಪಠನೆಯ ಮಾಡಲುತ್ಕಟದಿ ಪೊರೆವೆನೆಂದು ಅ.ಪಚತುರ ಯುಗದಿ ತಾನು-ಮುಖ್ಯ ಪ್ರಾಣ- ಚತುರ ಮುಖನಯ್ಯನ |ಚತುರಮೂರ್ತಿಗಳನು ಚತುರತನದಿ ಭಜಿಸಿ |ಚತುರ್ಮುಖವಾಣಿ ಜಗಕೆ ಚತುರ್ವಿಧ ಫಲವ ಕೊಡುತ 1ಸರಸಿಜಭವಗೋಸುಗ- ಕರ್ಮಠ ದೂಮವರಚಕ್ರತೀರ್ಥಸರ |ಮೆರೆವ ಛಲದಿನಿತ್ಯನರಹರಿಗೆದುರಾಗಿಸ್ಥಿರ ಯೋಗಾಸನದಲಿ ಕರೆದು ವರಗಳ ಕೊಡುತ 2ಶಂಖಚಕ್ರವ ಧರಿಸಿ-ಭಕ್ತರ ಮನಃ-ಪಂಕವ ಪರಿಹರಿಸಿ |ಪಂಕಜನಾಭಶ್ರೀ ಪುರಂದರವಿಠಲನ |ಬಿಂಕದ ಸೇವಕ ಸಂಕಟ ಕಳೆಯುತ 3
--------------
ಪುರಂದರದಾಸರು
ತಂದು ತೋರೆ ತಡಿಯೆನೆ ತಾಳಲಾರೆನೆ ತಂಗಿಹೆಂದಳ ವೇಲಾಪುರದ ಚೆನ್ನಿಗನಭಾವಕಿಪ.ಮಂಗಳ ನೋಟಕೆ ಮೆಚ್ಚಿ ಮರುಳಾದೆನೆಲೆ ತಂಗಿಅಂಗವೆಲ್ಲ ಕಮಠಾದವನಪ್ಪಿಸಮ್ಮಭಾವಕಿ1ಕೊನೆವಲ್ಲಿಗೆಧರೆಸೋಂಕಲು ವಶ್ಯವಾದೆನೆಲೆ ತಂಗಿಘನಕೋಪವ್ಯಕ್ತನ ಕೂಡಿಸಮ್ಮಭಾವಕಿ2ಮಾನದಂತಿದ್ದ ಬಲಿಯ ಮೆಚ್ಚಿ ನುಂಗುವರೆ ತಂಗಿಕ್ಷಣಯುಗವಾಗಿದೆ ಸದ್ವೀಕ್ಷಣ ಕಾಣದೆಭಾವಕಿ3ಹೆಂಗಳ ಬಿಟ್ಟೊಬ್ಬನೆ ತಾ ಹ್ಯಾಗೆ ಹೋದ ಹೇಳೆ ತಂಗಿಪೊಂಗೊಳಲೂದುತಲೆನ್ನ ಪಾಲಿಸೆನ್ನೆಭಾವಕಿ4ಮೋಹನ ಬಾರದೀ ಗಂಧಮಲ್ಲಿಗ್ಹಾರ್ಯಾಕೆ ತಂಗಿ ಬರಹೇಳೆ ಪ್ರಸನ್ನವೆಂಕಟನ ವಾಜಿಯಿಂದಭಾವಕಿ5
--------------
ಪ್ರಸನ್ನವೆಂಕಟದಾಸರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನಿನ್ನ ನಾನೇನೆಂದೆನೆ ಬಗಳಾಮುಖಿ ನಿನ್ನ ನಾನೇನೆಂದೆನೆನಿನ್ನ ನಾನೇನೆಂದೆ ತತ್ವವ ಕೇಳುತ ಚೆನ್ನಾಗಿಎನ್ನ ಬಳಿ ಕುಳ್ಳಿರೆಂದೆನಲ್ಲದೇಪಹತ್ತಿಯನರೆ ಎಂದೆನೇ ಹಳ್ಳದ ನೀರಹೊತ್ತು ಹಾಕೆಂದೆನೆ ಮತ್ತೆ ಹರಡಿಯ ತೋರಿ ಬೀ-ಸುತ್ತೆ ಚವುರಿಯಲಿಮತ್ತೆ ಗಾಳಿಯ ನೀಗ ಬೀಸೆಂದೆನಲ್ಲದೇ1ಕುಸುಬೆಯ ಒಡೆಯೆಂದೆನೇ ಕುದುರೆಯ ಮೈ-ಹಸನಾಗಿ ತೊಳೆಯೆಂದೆನೇಹೊಸ ಪೀತಾಂಬರವನುಟ್ಟು ಹೂವಮುಡಿಯೊಳು ಇಟ್ಟುಅಸಿಯ ಹಿಡಿದು ಮುಂದೆ ನಡೆಯೆಂದೆನಲ್ಲದೆ2ಕಲ್ಲನು ಹೊರು ಎಂದೆನೆಎಲ್ಲ ಕೆಲಸವನೀಗ ಮಾಡೆಂದೆನೆಬಲ್ಲಂತೆ ಪಾರುಪತ್ಯವನು ಮಾಡುತ್ತಾ ಕಾಲ್ಗೆಜ್ಜೆಘುಲ್ಲೆನಿಸಿ ನಡೆ ಎಂದೆನಲ್ಲದೇ3ಗೋಡೆಯನು ಬಳಿ ಎಂದೆನೆರಾಗಿಯ ಹಿಟ್ಟನು ಬೀಸೆಂದೆನೆಈಡಾಗಿ ಒಪ್ಪುವಾಭರಣಗಳ ನೀ ತೊಟ್ಟುಆಡುತ್ತ ಮಠದೊಳಗೆ ಇರು ಎಂದೆನಲ್ಲದೇ4ಬಟ್ಟೆಯನು ಒಗೆ ಎಂದೆನೆದುಷ್ಟರನು ಕೂಡಿ ನಲಿಯೆಂದೆನೇಶಿಶು ಚಿದಾನಂದ ಬ್ರಹ್ಮಾಸ್ತ್ರ ದೈವ ತಾನಿಷ್ಟ ದೇವತೆಯಾಗಿ ನೆಲೆಸೆಂದೆನಲ್ಲವೆ5
--------------
ಚಿದಾನಂದ ಅವಧೂತರು
ಪಕ್ಷಿವಾಹನ ಶ್ರೀ ವಾಮನ್ನ ಅಂತ- |ರಿಕ್ಷಾಳಕ ಪ್ರಿಯ ಕಾಯೆನ್ನ ||ಋಕ್ಷಪನಿಭಮಾಯಾಕಕ್ಷಾಜಿÕ ಹರೆ ಜಗ- |ತ್ಕುಕ್ಷೆ ನಂಬಿದೆನೆನ್ನುಪೇಕ್ಷೆ ಮಾಡಲಿ ಬೇಡ ಪಅಂಜಿನಾಧರಾ ಧರಧಾಮಹೇ ನಿ |ರಂಜನ ವನಮಾಲಿ ಭೂಮಾ ||ಅಂಜಲಿಪುಟದಿಂದಲಂಜಿ ಬೇಡುವೆ ಬಲ |ಭಂಜನಾನುಜವಿತತತ್ರಿಜಗ||ಮಂಜುಳಾಂಗನೇ ವೀತ ಭೂಮುಖ |ಕಂಜನಾಭನೆ ತರುಣಿ ಶಿವನೃಪ||ಕುಂಜರವರದಕರವಪಿಡಿಯೊ 1ಪಾಠೀಣಕಮಠವರಾಹ| ನೀಚಹಾಟಕಾರಿವಟುಭೂಭುಜ ಹಾ ||ಖೇಟಾಹಬುದ್ಧಕಲ್ಕಿ ಘೋಟಕಾನನವಿಶ್ವ|ನಾಟಕ ಭೈಷ್ಮೀ ಮುಖ ವಧೂಟನಿಯರವಲ್ಲಭ||ಕೋಟಿಭಾಸ್ಕರತೇಜನಿನ್ನಯ |ಆಟ ತಿಳಿಯಲುಕೋಕನದಶುಭ||ಪೀಠ ಲಕುಮಿ ಅಶಕ್ತರಹರು ಕಿ |ರೀಟಸಖನಿನ್ನವರೊಳಗಿಡೊ 2ಶಂತನುವಿನ ವಂಶ ರಕ್ಷ | ಮಾತುಲಾಂತಕ ಜಲಜದಳಾಕ್ಷ ||ಮಂಥಾರಿ ಶಿಶುಪಾಲ ದಂತವಕ್ರ ಮುರಾದಿ |ಹಂತ ದಾನವರ ನಿಕೃಂತನಾಹಿಮದ ಹಾ ||ನಂತಧುನಿಪಿತ ವೇದ ವೇದ್ಯ ಅ |ನಂತ ಮಹಿಮನೆ ಅತ್ರಿ ಸುತ ನಿ- ||ಶ್ಚಿಂತ ಶ್ರೀ ಪ್ರಾಣೇಶ ವಿಠಲ ದು- |ರಂತ ಶಕ್ತಿಭವಾಬ್ಧಿಘಟಜಾ 3
--------------
ಪ್ರಾಣೇಶದಾಸರು
ಪಾಹಿಮಾಂ ಕೃಷ್ಣಪಾಹಿಅಹಿವರ ಸುಶಯನ ಸ್ವರೂಪ ಸುಖಂ ದೇಹಿ ಪ.ವಾರೀಚರ ಶೈಲಧರ ಪೋತ್ರಾವತಾರಿ ನೃಹರಿಬ್ರಹ್ಮಚಾರಿ ಭೂರಿಕ್ಷೇತ್ರ ರಕ್ಷಾರಿಶೌರಿವ್ರತನಾರೀಜನಜಿತಾಘದಾರಿ1ಮತ್ಸ್ಯಕಮಠಹೇಮಾಕ್ಷಮಥನ ತಾಮ್ರಾಕ್ಷ ಕವಿಮದವಿರೇಕ್ಷ ದೀಕ್ಷಾಂಕಿತ ಯಜÕರಕ್ಷಾಭ್ರಾಂಗಬುದ್ಧದಕ್ಷ ಶುಭಧರ್ಮಕುಕ್ಷ2ಗೋಪಪೀಯೂಷಭೂಪ ಶಿಶುಸುರ ಭಯಾಪಹನ್ ದ್ವಿಜಕುಲ ಪ್ರದೀಪ ಭೂಪ ಗೋಪ ಯೋಗರೂಪಹೃತಮ್ಲೇಚ್ಛತಾಪ ಪ್ರಸನ್ವೆಂಕಟಾಧಿಪ3
--------------
ಪ್ರಸನ್ನವೆಂಕಟದಾಸರು
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂದೇಹಿ ಕಲ್ಯಾಣಸಾಂದ್ರ ಪ.ಶ್ರೀಹರಿ ನಾಗಾರಿವಾಹನ ಶ್ಯಾಮಲ-ದೇಹ ರಾಕ್ಷಸ ಸಮೂಹವಿದಾರಕಅ.ಪ.ಸಜ್ಜನ ಕಲ್ಪವೃಕ್ಷ ಪಾಪಾಂಕುರ-ಭರ್ಜನ ವಿಬುಧಪಕ್ಷಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ-ಪ್ರಜ್ವಲಿಪಪರಮಜಗಜ್ಜೀವನಧಾಮನಿರ್ಜರೇಂದ್ರ ಪ್ರಮುಖ ಸುರಗಣ ಪೂಜ್ಯಪೂರ್ಣಬ್ರಹ್ಮ ರಘುವಂ-ಶೋರ್ಜಿತಾತ್ಮ ಮಹಾಮಹಿಮ ರಿಪುದುರ್ಜಯಜಯಾಕಾಂತ ಪ್ರಭುವೆ 1ವೇದೋದ್ಧಾರಣ ಕೂರುಮವರಾಹಪ್ರ-ಹ್ಲಾದವರದ ಗುಣಧಾಮಸಾಧುವಟುವೇಷವಿನೋದಭಾರ್ಗವಬಹುಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕಯಾದವಕುಲಾಂಬೋಧಿಚಂದ್ರಕುವಾದಿಜನದುರ್ಬೋಧಬದ್ಧವಿ-ರೋಧ ಕಲಿಮಲಸೂದನಾಚ್ಯುತಶ್ರೀಧರ ರಮಾಮೋದಮಾನಸ 2ಕಾಶಿಮಠಸ್ಥ ಯತಿ ಪರಂಪರ್ಯ-ಭೂಷಣ ಶುದ್ಧಮತಿಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದವಾಸುದೇವತವ ದಾಸ್ಯವ ಪಾಲಿಸುಶೇಷಶಯನ ವಿಲಾಸ ಪರಮದಯಾಸಮುದ್ರಸುಭದ್ರ ಶ್ರವಣ ಪ-ರೇಶಭವರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3ಪಾರಗಾಣರು ನಿನ್ನಯ ಬ್ರಹ್ಮಾದ್ಯರುಭೂರಿಗುಣದ ಮಹಿಮೆಯಸೂರಿಜನಪ್ರೀತ ಸೀತಾನಯನ ಚ-ಕೋರಚಂದ್ರನು ಮಹೋದಾರ ಶಾಙ್ರ್ಗಧರಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4ಪ್ರಣವರೂಪ ನಿರ್ಲೇಪ ನಿತ್ಯಾತ್ಮದು-ರ್ಜನವನೋದ್ದಹನೋದ್ದೀಪಮನುಕುಲಮಣಿ ಮುನಿಗಣ ಸಮಾಹಿತ ಜನಾ-ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನಜನುಮ ಜನುಮಕೆ ಲಕ್ಷುಮಿನಾರಾಯಣಚಿದಾನಂದೈಕ ದೇಹನೆಮನ ವಚನ ಕಾಯದಲಿ ಧ್ಯಾನಿಪಘನಭಕುತಿ ಭಾಗ್ಯವನು ಪಾಲಿಸು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪ್ರಥಮ ಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪಅಖಿಳಗುಣಆಧಾರ ನಿರ್ದೋಷ ಶ್ರೀರಮಣಜಗದಾದಿ ಮೂಲಗುರು ಅಗುರು ಶ್ರೀ ಹಂಸವಾಗೀಶಸನಕಾದಿ ದೂರ್ವಾಸಾದಿಗಳಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1ಪುರುಷೋತ್ತಮತೀರ್ಥಅಚ್ಯುತಪ್ರೇಕ್ಷರಿಗೆಪುರುಷೋತ್ತ ಮಾರ್ಯರಕರಕಮಲಜಾತವರವಾತಅವತಾರ ಆನಂದತೀರ್ಥರಚರಣಪದ್ಮದಲಿ ನಾ ಶರಣಾದೆ ಸತತ2ಶ್ರೀ ಮಧ್ವ ಆನಂದತೀರ್ಥಕರಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆನಮಿಪೆಶ್ರೀ ಮನೋಹರ ಪ್ರಿಯರು ಸಂತೈಪರೆಮ್ಮ 3ತ್ರೇತೆಯಲ್ಲಿ ಶ್ರೀ ರಾಮಚಂದ್ರನ್ನ ಸೇವಿಸಲುಸೀತಾ ಪ್ರತಿಕೃತಿಯಲ್ಲಿ ತಾಪೊಕ್ಕವಾತನ್ನೊಲಿಸಿಕೊಳ್ಳ ದವರ್ಗೆಹರಿಒಲಿಯಎಂದು ಜಗಕೆ ತೋರ್ದ ವಾಲಿಯೇ ಇಂದ್ರ 4ವಾತಾವತಾರ ಹನುಮಂತನೇ ದ್ವಾಪರದಿಕೌಂತೇಯ ಭೀಮನು ಅವನಿಗೆಅನುಜಇಂದ್ರ ಅರ್ಜುನನಾಗಿ ಸೇವಿಸಿ ಹನುಮಧ್ವಜಪಾದಮೂಲದಿ ಕುಳಿತ ಕೃಷ್ಣನು ಒಲಿದ5ಅಖಂಡೈಕ ಸಾರಾತ್ಮ ಅನಂತರೂಪಾಭಿನ್ನಶ್ರೀಕೃಷ್ಣ ರಾಮನೇ ಋಷಿವಂಶದಲ್ಲಿಈ ಕುವಲಯದಲ್ಲಿ ಪ್ರಾದುರ್ಭವಿಸಿದ ವ್ಯಾಸಅಕಳಂಕ ಸುಖಜಿತ್ವಪುಷಶ್ರೀಪತಿಯು6ಆಮ್ನಾಯತತಿಪುರಾಣಗಳು ಪೇಳ್ವಂತೆರಮೆಯರಸ ವ್ಯಾಸನ್ನ ಸೇವಿಸಲು ಇಳೆಯೋಳ್ಭೀಮನೇ ಯತಿ ರೂಪದಲ್ಲಿ ಬಂದಿಹನೆಂದುಸುಮನಸರಾಜ ಪುಟ್ಟಿದನು ಪುನಃ7ಹದಿನೆಂಟು ವರುಷಗಳು ಎತ್ತಾಗಿ ತಾನಿದ್ದುಹೊತ್ತು ಮಧ್ವಾಚಾರ್ಯರ ಪುಸ್ತಕಗಳಭಕ್ತಿಯಲಿ ಸೇವಿಸಿ ಮಧ್ವರಾಯರು ಪಾಠಬೋಧಿಸುವದು ಕೇಳ್ದ ವೃಷಭರಾಟ್ ಇಂದ್ರ 8ಆನಂದಪ್ರದ ತತ್ವಬೋಧಕ ಭಾಷ್ಯಾದಿಗಳಆನಂದ ಮುನಿಮಧ್ವ ಬೋಧಿಸಲು ಗ್ರಹಿಸಿವಿನಯದಿ ಕೇಳ್ದರು ಶಿಷ್ಯರು ಟೀಕೆಗಳಗ್ರಂಥಗಳಿಗೆ ಯಾರು ಮಾಡುವುದು ಎಂದು 9ಈ ಗೋರಾಜನೇ ಟೀಕೆಗಳ ಸಂರಚಿಸಿಜಗತ್ತಲ್ಲಿ ಸತ್ತತ್ವ ಶಾಸ್ತ್ರ ಪ್ರಕಟಿಸುವಹೀಗೆಂದು ಶ್ರೀ ಮಧ್ವಾಚಾರ್ಯರಾಜ್ಞಾಪಿಸಲುಮಿಗೆ ಹರುಷದಲಿ ಗೋರಾಟ್ ಶಿರವ ಬಾಗಿದನು 10ಯುಕ್ತ ಕಾಲದಿ ಈ ಗೋರಾಜ ನೇವೆರಘುನಾಥ ದೇಶಪಾಂಡೆ ರುಕ್ಮಾಬಾಯಿಗೆಮಗನಾಗಿ ಜನಿಸಿದನು ಮಂಗಳವೇಢೆಯಲಿಈ ಗ್ರಾಮ ಪಂಢರಪುರದ ಸಮೀಪ 11ಧೋಂಡುರಾಯನು ಎಂಬ ನಾಮದಲಿ ಬೆಳೆದಗಂಡಿಗೆ ಉಪನಯನ ಮದುವೆಯೂ ಆಯ್ತುಹೆಂಡತಿ ಭೀಮಾಬಾಯಿ ಸುಗುಣೆ ಸೌಂದರ್ಯವತಿಚಂಡ ಶ್ರೀಮಂತರ ಮನೆತನದವಳು 12ಒಂದುದಿನ ಧೋಂಡುರಾಯನು ನದೀ ದಡಕೆಬಂದನು ಕುದುರೆಯ ಮೇಲೇರಿಕೊಂಡುಅಂದು ಅಕ್ಷೋಭ್ಯ ಮಠ ಸಂಚಾರ ಕ್ರಮದಲ್ಲಿನಿಂತಿತ್ತು ಮೊಕ್ಕಾಮಾಗಿ ಆಚೆಕಟ್ಟೆಯಲಿ 13ನದೀತೀರ ಕುಳಿತಿದ್ದ ಅಕ್ಷೋಭ್ಯ ತೀರ್ಥರುಎದುರಾಗಿ ನದಿಯಲ್ಲಿ ಆಚೆದಡದಿಂದಕುದುರೆ ಸವಾರನು ವರ್ಚಸ್ವಿ ಯುವಕನುಬೆದರದೆ ಪ್ರವಾಹದಲಿ ಬರುವದು ನೋಡಿದರು 14ಕುದುರೆ ಮೇಲ್ ಅಸೀನನಾಗಿದ್ದ ಯುವಕನುಕ್ಷುತ್ತೃಷೆಶಮನಕ್ಕೆ ಯತ್ನ ಮಾಡುತ್ತಾಉದಕವ ಕೈಯಿಂದ ತುಂಬಿಕೊಳ್ಳದಲೇಎತ್ತಗಳು ಕುಡಿವಂತೆ ಬಾಯಿ ಹಚ್ಚಿದನು 15ಮಾಧವಮಧ್ವರು ಮೊದಲೇ ಸೂಚಿಸಿದಂತೆಇಂದುಆ ಕುರುಹ ಅರಿತು ಅಕ್ಷೋಭ್ಯರುಇದು ಏನು `ಪಶು' ವಂತೆ ಎಂದು ಧ್ವನಿಕೊಟ್ಟರುಹಿಂದಿನ ಜನ್ಮ ಧೊಂಡೋಗೆ ನೆನಪಾಯ್ತು 16ಪ್ರವಾಹದ ನಗಾರಿಯ ಸಮಬಲಿ ಧೋಂಡುವೇಗ ಲೆಕ್ಕಿಸದಲೇ ದಡಕೆ ತಾ ಬಂದುಮುಗಿದಕರಬಾಗಿ ಶಿರ ನಮಿಸಿ ಅಕ್ಷೋಭ್ಯರಆಗಲೇ ಸಂನ್ಯಾಸಕೊಡಲು ಬೇಡಿದನು 17ಗಾಧಿ ಅರ್ಜುನ ಸಮ ಬಲ ರೂಪದಲಿ ತೋರ್ಪಈತ ರಾಯರ ಸುತನಾದರೂ ವೈರಾಗ್ಯಯುತ ಭಕ್ತಿಮಾನ್ ಸುಶುಭ ಲಕ್ಷಣನೆಂದುಹರಿಮಧ್ವ ನಿಯಮಿತ ಅವಗೆ ಕೊಟ್ಟರು ಸಂನ್ಯಾಸ 18ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವಜಯ ಶೀಲ ಹೊಸಯತಿಗೆ ಇತ್ತು ಅಭಿಷೇಕಅಕ್ಷೋಭ್ಯಗುರು ಮಾಡೆ ಗಗನದಿ ಪೂವರ್ಷಜಯ ಷೋಷ ಹರಡಿತು ಪರಿಮಳ ಸುಗಂಧ 19ತಂದೆ ರಘುನಾಥರಾಯನು ಸುದ್ದಿಕೇಳಿಬಂದು ಅಕ್ಷೋಭ್ಯರ ಕಂಡು ಬಲುಕೋಪದಿಂದ ಯಾಕೆ ಸಂನ್ಯಾಸ ಯುವಕಗೆ ಕೊಟ್ಟಿರಿಎಂದು ವಾದಿಸಿದನು ಪುತ್ರ ಮೋಹದಲಿ 20ಪೂರ್ವಧೋಂಡುರಾಯ ಈಗ ಜಯತೀರ್ಥರುತಾವೇ ಸ್ವೇಚ್ಛೆಯಿಂದ ಕೊಂಡರು ಸಂನ್ಯಾಸಈ ವಿಷಯ ತಿಳಕೊಂಡರೂ ಸಹ ರಘುನಾಥಸೇವಕರ ಸಹ ಮಗನ ಕರಕೊಂಡು ಹೋದ 21ರಾಯನು ಮಗನನ್ನ ಗೃಹಸ್ಥ ಚರ್ಯದಲಿರಿಸೆಶಯನಗೃಹದೊಳು ಪತ್ನಿ ಸಹಿತ ಕಳುಹಿದನುಶಯನ ತಲ್ಪದಿ ದೊಡ್ಡ ಸರ್ಪಕಂಡಳು ಯುವತಿಭಯದಿಂದ ಹೊರಬಂದು ಹೇಳಿದಳು ವಿಷಯ 22ತನ್ನಪತಿಧೊಂಡರಾಯನ್ನ ತಲ್ಪದಲಿಕಾಣದೆ ಅವರಿದ್ದ ಸ್ಥಾನದಲಿ ಸರ್ಪಘನಧೀರ್ಘಗಾತ್ರವಿಸ್ತಾರ ಹೆಡೆಯಿಂದಮಿನುಗುತ್ತ ಕುಳಿತಿದ್ದ ವಿವರ ಪೇಳಿದಳು 23ರಘುನಾಥರಾಯನು ಹರಿಚಿತ್ತ ಇದು ಎಂದುಮಗನ ಪ್ರಭಾವವ ಅರಿತು ತ್ವರಿತದಲಿಅಕ್ಷೋಭ್ಯರಲಿ ಹೋಗಿ ಶಿಷ್ಯನ್ನ ಒಪ್ಪಿಸಿಬಾಗಿ ಶಿರ ಸನ್ನಮಿಸಿ ಕ್ಷಮೆಯ ಬೇಡಿದನು 24ವಂಶ ವೃಧ್ಧಿಗೆ ಮತ್ತೂ ಪುತ್ರಪುಟ್ಟವನೆಂದುದೇಶಪಾಂಡೆಯ ಅನುಗ್ರಹಿಸಿ ಕಳುಹಿಸಿದಶಪ್ರಮತಿ ಪೀಳಿಗೆಯೊಳು ಅಕ್ಷೋಭ್ಯಮುನಿಗ¼ Àುಶಿಷ್ಯ ಜಯತೀರ್ಥರಿಗೆ ಸ್ಥಾನ ನೇಮಿಸಿದರು 25ಶ್ರೀ ಮದ್ವಾಚಾರ್ಯರು ಬೋಧಿಸಿ ತೋರಿಸಿದಶ್ರೀ ರಮಾಪತಿ ಪೂಜಾ ಸತ್ತತ್ವವಾದದುರ್ಮತ ಖಂಡನದ ರೀತಿಯ ಜಯಾರ್ಯರಿಗೆಸಮ್ಮುದದಿ ಅರುಹಿದರು ಅಕ್ಷೋಭ್ಯ ಗುರುವು 26ಶಕ ವರುಷ ಹನ್ನೊಂದು ನೂರು ಅರವತ್ತೇಳುಮಾರ್ಗಶಿರ ಕೃಷ್ಣ ಪಂಚಮಿ ವಿಶ್ವಾವಸುವಲ್ಲಿಅಕ್ಷೋಭ್ಯ ತೀರ್ಥರ ಪೀಠ ಆರೋಹಿಸಿಶ್ರೀಕರಗೆ ಪ್ರೀತಿಕರ ಪಟ್ಟವಾಳಿದರು 27ದೇವತಾರ್ಚನೆ ಶಿಷ್ಯ ಉಪದೇಶ ಮಾಡುತ್ತದಿಗ್ವಿಜಯದಲಿ ದುರ್ವಾದಿಗಳ ಗೆದ್ದುಮಧ್ವಗ್ರಂಥಗಳಿಗೆ ಟೀಕೆಗಳ ರಚಿಸಿಪ್ರಖ್ಯಾತರಾದರು ಜಯತೀರ್ಥ ಆರ್ಯ 28ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನ ಕರುಣಿಜಯತೀರ್ಥಗುರುನಮೋಪಾಹಿ29|| ಪ್ರಥಮ ಕೀರ್ತನೆ ಸಮಾಪ್ತ ||ದ್ವಿತೀಯಕೀರ್ತನೆಪ್ರವೃಜ್ಯ ಕುಲಶಿರೋರತ್ನ ಜಯತೀರ್ಥರಸುವೃತತಿ ಜಾಂಫ್ರಿಯಲಿ ಶರಣಾದೆ ಸತತಸರ್ವೇಷ್ಟದಾತರುವಿಜ್ಞಾನಬೋಧಕರುಮಧ್ವೇಷ್ಟ ಶ್ರೀ ರಮಾಪತಿಗೆ ಪ್ರಿಯತಮರು ಪನರಹರಿಯ ಮಹಾದುರ್ಗೆಯ ಕುರಿತು ತಪಸ್ ಆಚರಿಸಿವರವ ಪಡೆದಿಹರು ಈ ಜಯತೀರ್ಥ ಆರ್ಯಬರೆವುದಕೆ ಲೇಖನವು ಅಡಿಕೆಯುಅರದೂರದುರ್ಗೆಯು ಕೊಟ್ಟಿಹಳು ಇವರ್ಗೆ1ಎರಗೋಳದಲ್ಲಿದ್ದು ಶ್ರೀ ಮದಾಚಾರ್ಯರಪರಸುಖಪ್ರಮೂಲಗ್ರಂಥಗಳ ಟೀಕಾಬರೆದಿಹರು ಅನುಪಮ ಉತ್ತಮ ರೀತಿಯಲಿಭರದಿ ಓದುವವರೇ ಬಲ್ಲರು ಮಹಿಮೆ 2ಶ್ರೀ ಮಧ್ವಕೃತವು ಶ್ರೀ ಬ್ರಹ್ಮಸೂತ್ರಭಾಷ್ಯವುಆ ಮೂಲಗ್ರಂಥವು ಎರಡು ಸಾವಿರವುಆ ಮಹಾಭಾಷ್ಯಕ್ಕೆ ಟೀಕೆ ಅಷ್ಟ ಸಹಸ್ರವುಅಮ್ಮಮ್ಮ ಏನೆಂಬೆ ಈ ಮಹಾ ಕಾರ್ಯ 3ಅನುವ್ಯಾಖ್ಯಾನದ ನಾಲಕ್ಕು ಸಾವಿರಘನತರ ಗ್ರಂಥಕ್ಕೆ ಜಯತೀರ್ಥರಜ್ಞಾನಪ್ರದ ಅಜ್ಞಾನಗಿರಿವಜ್ರಟೀಕೆಯಗ್ರಂಥ ಇಪ್ಪತ್ತೆಂಟು ಸಾವಿರ ಸಂಖ್ಯಾ 4ಈ ನುಡಿ ಬರೆವಾಗ ಬಿಂದುಮಾಧವ ಪೇಳ್ದಘನ್ನ ಶುಭತರ ಮಧ್ವ ವಿಜಯದಲ್ಲಿಅನುವ್ಯಾಖ್ಯಾನದ ಟೀಕಾ ಸುಧಾ ಎಂದುಶ್ರೀ ನಾರಾಯಣಾಚಾರ್ಯ ಸೂಚಿಸಿಹರೆಂದು 5ತತ್ವ ಸಂಖ್ಯಾನಕ್ಕೂ ಕಥಾ ಲಕ್ಷಣಕ್ಕೂತತ್ವ ವಿವೇಕಕ್ಕೂ ಋಗ್ಬಾಷ್ಯಕ್ಕೂತತ್ವ ನಿರ್ಣಯಕ್ಕೂ ಪ್ರಮಾಣ ಲಕ್ಷಣಕ್ಕೂತತ್ವೋದ್ಯೋತಕ್ಕೂಕರ್ಮನಿರ್ಣಯಕ್ಕೂ6ಮಾಯಾವಾದಉಪಾಧಿಖಂಡನಗಳಿಗೂಮಿಥ್ಯಾತ್ವಾನುಮಾನ ಖಂಡನಕ್ಕೂನ್ಯಾಯ ವಿವರಣಕ್ಕೂ ಗೀತಾ ಭಾಷ್ಯಕ್ಕೂನ್ಯಾಯ ತೇಜೋಜ್ವಲ ಗೀತಾ ತಾತ್ವರ್ಯಕ್ಕೂ 7ಪಟ್ಟ್ರಶ್ನ ಈಶಾವಾಸ್ಯ ಭಾಷ್ಯಗಳಿಗೂಅಷ್ಟಾದಶ ಈ ಗ್ರಂಥಗಳಿಗೆಪಟು ಪಟೀಯಸವಾಗಿ ಟೀಕೆಯಾ ಬರೆದಿಹರುಇಷ್ಟೇ ಅಲ್ಲದೇ ಇನ್ನೂ ನಾಲ್ಕು ರಚಿಸಿಹರು 8ಪ್ರತ್ಯಕ್ಷ ಅನುಮಾನಆಗಮಪ್ರಮಾಣಗಳರೀತಿ ಲಕ್ಷಣ ಪೇಳ್ವ ಪ್ರಮಾಣ ಪದ್ಧತಿಯುಮಾಧವನ ಸರ್ವೋತ್ತಮ ಜಗತ್ ಸತ್ಯತ್ವಇಂಥಾದ್ದು ಸಾಧಿಸುವ ವಾದಾವಳಿಯು 9ತಂತ್ರಸಾರಪಾಂಚರಾತ್ರಾಗಮಾನುಸರಿಸಿಪದ್ಯಮಾಲಾನಾಮ ಗ್ರಂಥದಲ್ಲಿಶ್ರೀಧರ ಸರ್ವೋತ್ತಮಾರ್ಚನೆ ಬಗೆ ಪೇಳಿದರುಶತಾಪರಾಧ ಸ್ತೋತ್ರವು ಮಾಡಿಹರು 10ದಿಗ್ವಿಜಯ ಮಾಡಿ ಸಜ್ಜನರ ಉದ್ಧರಿಸುತ್ತಾದುರ್ವಿದ್ಯಾ ದುರ್ಮತಗಳನ್ನ ಛೇದಿಸುತಸುವೈದಿಕ ಮಧ್ವಸಿದ್ಧಾಂತ ಸ್ಥಾಪಿಸುತಭುವಿಯಲಿ ಪ್ರಖ್ಯಾತರಾದರು ಜಯಾರ್ಯ 11ಒಂದು ಸಮಯದಿ ವಿದ್ಯಾರಣ್ಯರು ಶ್ರೀಮಧ್ವಗ್ರಂಥ ಓದಿ ನೋಡಿ ಅರ್ಥವಾಗದಲೆಗ್ರಂಥಕ್ಕೆ ಜಯರಾಯರು ಬರೆದ ಟೀಕೆಯಓದಲು ಅರ್ಥವು ವಿಶದವಾಯ್ತು 12ಪೂರ್ವಾಪರ ಸಂಗತಿ ಮತ್ತು ವಾಕ್ಯಾರ್ಥಸರ್ವ ಪ್ರಕಾರದಲೂ ಉತ್ತಮವಾಗಿಹುದುಸರ್ವಜÕ ಮುನಿಗಳ ಗ್ರಂಥದ ಸರಿಯಾದಭಾವವ ವಿವರಿಸುವುದೆಂದು ಹೇಳಿದರು 13ಈ ರೀತಿ ವಿದ್ಯಾರಣ್ಯರು ಕೊಂಡಾಡಿಪುರಿ ರಾಜಬೀದಿಯಲಿ ಆನೆ ಅಂಬಾರಿಮೆರವಣಿಗೆ ಮಾಡಿಸಿ ಜಯಘೋಷ ಮಾಡುತ್ತಾಮರ್ಯಾದೆ ಮಾಡಿದರು ವಿಜಯನಗರದಲಿ 14ಮಧ್ವಗಂಥಗಳನ್ನು ಜಯಾರ್ಯ ಬರೆದಿರುವಉತ್ತಮ ಟೀಕೆಗಳ ಬಲು ಶ್ಲಾಘಿಸುತ್ತವಿದ್ಯಾರಣ್ಯರು ನಮಸ್ಕಾರ ಮಾಡಿದರುಎಂದು ಇತಿಹಾಸವ ಸುಜನರು ಪೇಳುವರು 15ಸ್ವಮತ ಪರಮತ ವಿದ್ವಜ್ಜನರಿಂದಈ ಮಹಾಮಹಿಮ ಟೀಕಾಚಾರ್ಯ ಆರ್ಯಈ ಮಹಿಯಲ್ಲಿ ಪ್ರಖ್ಯಾತ ಪೂಜಿತರಾಗಿತಮ್ಮ ಗುರುಕ್ಷೇತ್ರ ಮಳಖೇಡ ಸೇರಿದರು 16ಮಳಖೇಡ ಕ್ಷೇತ್ರದಲ್ಲಿ ಕಾಗಿನೀ ನದಿತೀರಮಾಲೋಲ ಪ್ರಿಯ ಅಕ್ಷೋಭ್ಯರ ವೃಂದಾವನಶೀಲತಮ ಜಯರಾಯ ಅಲ್ಲಿಯೇ ನಿಂತರುಅಳವೇ ವರ್ಣಿಸಲು ಈ ಮಹಾತ್ಮರ ಮಹಿಮೆ 17ಹನ್ನೊಂದು ತೊಂಭತ್ತು ಶಕವಿಭವಆಷಾಢಕೃಷ್ಣ ಪಂಚಮಿ ಪುಣ್ಯದಿನದಲ್ಲಿ ಇವರುತನ್ನ ಸೇವಾ ವಿಷ್ಣು ಮಧ್ವರಿಗೆ ಪೂರೈಸಿಶ್ರೀ ನಾರಾಯಣನಪಾದಸೇರಿದರು18ಮತ್ತೊಂದು ಅಂಶದಲ್ಲಿ ವೃಂದಾವನದಲ್ಲಿಇದ್ದು ಸೇವಿಸುವವರ್ಗೆ ವಾಂಛಿತವೀಯುತ್ತಮಧ್ವಸ್ಥ ಶ್ರೀ ಹರಿಯ ಧ್ಯಾನಿಸುತ ತಮ್ಮಗುರುಬದಿಯಲ್ಲಿ ಕುಳಿತಿಹರು ಸ್ಮರಿಸೆ ಪಾಲಿಪರು 19ವನರುಹಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸಪೂರ್ಣ ಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಗುಣಪೂರ್ಣನಿರ್ದೋಷಶ್ರೀಯಃ ಪತಿಗೆ ಪ್ರಿಯಘನಕರುಣಿ ಜಯತೀರ್ಥಗುರುನಮೋಪಾಹಿ20||ಇತಿ ಶ್ರೀ ಜಯತೀರ್ಥವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಥಮ ಕೀರ್ತನೆಸತ್ಯ ಬೋಧಾರ್ಯರ ವೃತತಿಜಾಂಘ್ರಿಗಳಲ್ಲಿಸತತ ಶರಣಾದೆ ನಾಹಿತದಿ ಪಾಲಿಪರುಪ್ರತತ ಭೂಮಾದಿ ಗುಣಸಿಂಧು ಪುರುಷೋತ್ತಮನವಿತತ ಮನದಲಿ ಧ್ಯಾನಿಸಿ ಒಲಿಸಿಕೊಂಡ ಪಹಂಸನಾಮಕ ವಿಷ್ಣು ವನರುಹಾಸನಸನಕದೂರ್ವಾಸಮೊದಲಾದಗುರುವಂಶಜಾತದಶಪ್ರಮತಿಸರಸಿಜನಾಭನರಹರಿತೀರ್ಥಬಿಸಜಚರಣಂಗಳಲಿ ಸತತ ನಾ ಶರಣು |1ಮಾಧವಅಕ್ಷೋಭ್ಯ ಜಯವಿದ್ಯಾಧಿರಾಜ ರಾ-ಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯತತ್ವಜÕ ರಘೂತ್ತಮಾರ್ಯರಿಗೆವೇದವ್ಯಾಸ ಯತಿಗಳಿಗೆ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯ ಸತ್ಯಬೋಧರಿಗೆಭೃತ್ಯನಾ ಎನ್ನ ವಂದನೆಗಳರ್ಪಿಸುವೆ4ಸತ್ಯಬೋಧರ ಮಹಿಮೆ ಬಹು ಬಹು ಬಹುಳವುವೇದ್ಯ ಎನಗೆ ಅತಿ ಸ್ವಲ್ಪ ಮಾತ್ರಆದರಲ್ಲೂ ಬಿಟ್ಟದ್ದು ಬಹು ಇಲ್ಲಿ ಪೇಳಿಹುದುಅತಿ ಕಿಂಚಿತ್ ಅಣುಮಾತ್ರ ಸುಜನರು ಲಾಲಿಪುದು 5ರಾಮಾಚಾರ್ಯರು ಸಣ್ಣ ವಯಸ್ಸಿನವರುನೇಮದಿಂದಾಶ್ರಮೋಚಿತ ಕರ್ಮಪರರುರಾಮ ಹಯಶೀರ್ಷ ನರಸಿಂಹನ ಗುಣರೂಪಸಮ್ಮುದದಿ ಜ್ಞಾನಭಕ್ತಿಯಲಿ ಧ್ಯಾನಿಪರು 6ಈ ರಾಯಚೂರು ರಾಮಾಚಾರ್ಯರೇ ಸತ್ಯಪ್ರಿಯಗುರುಗಳ ಸಂಸ್ಥಾನ ಪೀಠಕ್ಕೆ ಬಂದುಸೂರಿವರ್ಯರು ಸತ್ಯಬೋಧ ತೀರ್ಥರು ಎಂದುಧರೆಯಲ್ಲಿ ಪ್ರಖ್ಯಾತರಾಗಿಹರು ಕರುಣಿ 7ಬಾದರಾಯಣಮಾಧ್ವ ಸಚ್ಛಾಸ್ತ್ರ ಬೋಧಿಸಿಅಧಿಕಾರಿಗಳ ಉದ್ಧರಿಸಿ ಅಲ್ಲಲ್ಲಿವೇದ ವಿರುದ್ದ ದುರ್ವಾದಗಳ ಕತ್ತರಿಸಿಮೇದಿನಿಸಜ್ಜನರ ಪೊರೆದಂಥ ಧೀರ 8ಪೀಠ ಆರೋಹಿಸಿದ ಪೂರ್ವಗುರುಗಳ ಪೋಲುಮಠಕ್ಕೆ ಮಾನ್ಯಗಳ ಅಭರಣಗಳನ್ನಪಟ್ಟಣ ಪ್ರಮುಖರು ಧನಿಕರು ಭೂಪಾಲರುಕೊಟ್ಟದ್ದು ಅಲ್ಲಲ್ಲಿ ಸ್ವೀಕರಿಸಿದರು 9ಸತ್ಯಪ್ರಿಯರಾರಾಧನೆಗಾಗಿ ಬಂದಿದ್ದಸತ್ಯಬೋಧರ ಮಹಿಮೆಯನ್ನು ಲೆಕ್ಕಿಸದೆಬಂಧಿಸಿದ ಶ್ರೀಮಠವ ರಾಮೇಶ್ವರ ರಾಜಬಂತು ಸೈನ್ಯವು ತಿರುಚಿನಾಪಳ್ಳಿಯಿಂದ 10ತಿರುಚಿನಾಪಳ್ಳಿಯಿಂದ ಜಾನೋಜಿರಾವ್ ನಿಂಬಳ್ಕಾರನು ಸೈನ್ಯವನು ಕಳುಹಿಸಿದನುವಿರೋಧ ಬಿಡುಗಡೆ ಮಾಡಿ ಆ ರಾಜನ್ನ ಶಿಕ್ಷಿಸಿಗುರುಗಳ ಕರೆತಂದ ತಿರುಚಿನಾಪಳ್ಳಿಗೆ 11ತಿರುಚಿನಾಪಳ್ಳಿಯ ಮ್ಲೇಛ್ಬರಾಜನು ಈಗುರುಗಳ ಪ್ರಭಾವವ ಅರಿಯದೆ ಮೌಢ್ಯದಲಿವರಧನಾಪಹಾರಿಯು ಎಂದು ಆಪಾದಿಸಿನಿರೋಧಿಸಿದ ಶೋಧನೆ ಮಾಡುವ ನೆವದಿ 12ಪರಿಶೋಧನೆಯಲ್ಲಿ ಮೈಲಿಗೆ ಆಗದಿರೆಗುರುಗಳು ರಾಮದೇವರ ಪೆಟ್ಟಿಗೆಯತಿರುಕಾಟ್ಟು ಪಳ್ಳೀಗೆ ಕಳುಹಿಸಿ ಉಪೋಷಣದಿಹರಿಯ ಮಾನಸ ಪೂಜೆ ಮಾಡುತ ಕುಳಿತರು 13ಜಾನೋಜಿರಾಯನು ವಾದಿಸೆ ಸುಲ್ತಾನತನ್ನ ಸರ್ಕಾರ ಶೋಧಕರ ಕಳುಹಿಸಿದತನ್ನ ಹಿರಿಯರ ಮತ್ತು ಇತರ ರಾಜರುಗಳಚಿಹ್ನೆ ಮುದ್ರಿತ ಒಡವೆ ಮಾತ್ರವೆ ಕಂಡ 14ವಿರೋಧ ನೀಗಿಸಿ ನಿಂಬಳ್ಕರನ ಕೈಯಿಂದಹರಿಪೂಜೆಗುರುಪೂಜೆ ಮಾಡಿಸಿ ಕಾಣಿಕೆಯುಗುರುತರದಿ ಅರ್ಪಿಸಿದ ಆ ಮ್ಲೇಛ್ಭರಾಜನುಗುರುಸತ್ಯಬೋಧರ ಕೀರ್ತಿವರ್ಧಿಸಿತು15ತಿರುಕಾಟ್ಟುಪಳ್ಳಿಯಿಂದಲಿ ಪೂಜೆ ಪೆಟ್ಟಿಗೆಯತರಿಸಿ ಹರಿಪೂಜೆಯ ಮಾಡಿ ಮುದದಿಂದಮರ್ಯಾದೆ ಕಾಣಿಕೆಗಳಕೊಂಡು ದಿಗ್ವಿಜಯಚರಿಸಿದರು ಹರಿಗುರು ತೀರ್ಥಸ್ಥಳಗಳಿಗೆ 16ಮಾರ್ಗದಲಿ ತಂಜಾವೂರಿನ ರಾಜನುಶ್ರೀ ಗುರುಗಳಿಗೆ ಸೇವೆಸÀಲ್ಲಿಸಿದನಗರದಲಿ ಪ್ರಮುಖಪಂಡಿತಗೋಸಾಯಿಯನಿಗಮಾಂತ ವಾದದಲಿ ಸೋಲಿಸಿದರು 17ಕುಂಭಕೋಣದಿ ಬ್ರಾಹ್ಮಣರ ಬೀದಿಯಲ್ಲಿಗಂಭೀರತರ ದೊಡ್ಡ ಮಂಟಪಕಟ್ಟಿಸಂಭ್ರಮದಿ ಹರಿಪೂಜೆಗೈದು ವಿದ್ವಜ್ಜನಸಭೆಯಕೂಡಿ ವಾಕ್ಯಾರ್ಥ ನಡೆಸಿದರು 18ಶ್ರೀರಂಗ ಕ್ಷೇತ್ರ ತಂಜಾವೂರು ತರುವಾಯಸಾರಂಗಪಾಣಿ ಕುಂಭೇಶ್ವರ ಕ್ಷೇತ್ರಪರಿಕಲ್ಲು ತಿರುಕೋಯಿಲೂರು ಮಾರ್ಗದಿ ಬಂದುಸೇರಿದರು ತಿರುಪತಿ ವೇಂಕಟಾಚಲಕ್ಕೆ 19ಶ್ರೀರಂಗನಾಥನಿಗೆ ಶ್ರೀರಂಗನಾಯಕಿಗೆಕ್ಷೀರಾಬ್ಧಿಯಲಿತೋರ್ದ ಧನ್ವಂತರಿಗೆನೀರುಮಧ್ಯದಿ ಇರುವ ಜಂಬುಕೇಶ್ವರನಿಗೆಭಾರಿ ಪುಣ್ಯದೆ ಕಾವೇರಿಗೆ ನಮಿಪೆ 20ಶಾಙ್ರ್ಗಧರಚಕ್ರಧರಕುಂಭೇಶ್ವರಅಂಬಮಂಗಳನಾಯಕಿ ವಿಜಯೀಂದ್ರರಿಗೆನಾಗೇಶ್ವರನಿಗೆ ವಿದ್ಯುಪುರಿ ಶ್ರೀಶನಿಗೆಭೃಗುಸುತಪತಿ ಶ್ರೀನಿವಾಸನಿಗೆ ನಮಿಪೆ 21ಪರಿಕಲ್ಲು ಎಂಬುವ ಗ್ರಾಮದಲಿ ನರಸಿಂಹಶ್ರೀರಮಾಪತಿ ಇಹನು ಸರ್ವೇಷ್ಟದಾತಪರಿಪರಿ ಭಕ್ತರ ಪೀಡೆಗಳ ಪರಿಹರಿಪಶರಣಾದೆ ಶ್ರೀ ಲಕ್ಷ್ಮಿ ನರಸಿಂಹನಲ್ಲಿ 22ತಿರುಕೋಯಿಲೂರಲ್ಲಿ ಮೂರ್ಲೋಕ ಅಳೆದವನಭಾರಿಆಲಯಉಂಟು ಶಿವಕುಮಾರರಿಗೂಪಾತ್ರ ವಿಶಾಲವು ದಕ್ಷಿಣ ಪಿನಾಕಿನಿಯತೀರದಲಿ ಶ್ರೀರಘೂತ್ತಮರು ಕುಳಿತಿಹರು 23ಪಿನಾಕಜಾ ಈ ಪಿನಾಕಿಯಲ್ಲಿಹನುಅನಿಮಿತ್ತ ಬಂಧುಶ್ರೀಕೇಶವ ಸರ್ವೇಶಸ್ನಾನ ಜಪದಾನಗಳು ಪಣ್ಯಪ್ರದತತ್ತೀರವನದಲ್ಲಿ ಶ್ರೀ ರಘೂತ್ತಮರ ವೃಂದಾವನ 24ಶ್ರೀಯುತ ತ್ರಿವಿಕ್ರಮ ವಿಶ್ವರೂಪಗೆ ನಮೋಕಾತ್ಯಾಯನಿ ಶಿವಗೂ ಸ್ಕಂಧವಲ್ಲಿಗೂಕಾಯವಾಕ್ಕು ಮನದಿ ಟೀಕಾಭಾವಬೋಧರಿಗೂಕಾಯಮನ ಶುದ್ಧಿಕರ ಪಿನಾಕಿನಿಗೂ ನಮಿಪೆ 25ತಿರುಕೋಯಿಲೂರಿಗೆ ಕ್ರೋಶತ್ರಯದೊಳಗೇವೆವೀರ ಚೋಳಪುರದಲ್ಲಿ ಶ್ರೀ ಸತ್ಯನಾಥತೀರ್ಥರು ಅಭಿನವ ಚಂದ್ರಿಕಾಕಾರರುಇರುತಿಹರು ವೃಂದಾವನದಲ್ಲಿ ವಂದೇ 26ತಿರುಕೋಯಿಲೂರಿಂದ ತಿರುವಣ್ಣಾಮಲೆಯೆಂಬಅರುಣಾಚಲಕೆ ಪೋಗಿ ಅಲ್ಲಿ ರಾಜಿಸುವಕರುಣಾಬ್ಧಿ ಗಿರಿಜಾರಮಣನ್ನ ವಂದಿಸಿತಿರುಪತಿಗೆ ಹೊರಟರು ಗುರುಸರ್ವಭೌಮ 27ಹೇಮಗರ್ಭನತಾತಶ್ರಿಪತಿ ಜಗನ್ನಾಥಆಮಲಗುಣಗಣಸಿಂಧು ಪ್ರಸನ್ನ ಶ್ರೀನಿವಾಸರಾಮ ಹಯಮುಖವ್ಯಾಸನೃಹರಿಗೆ ಪ್ರಿಯತಮರೆನಿಮ್ಮಲ್ಲಿ ಶರಣಾದೆ ಸತ್ಯಬೋಧಾರ್ಯ 28 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಪಾದರಾಜರ ಅಣು ಚರಿತೆ103ಪ್ರಥಮ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪೊಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪಶ್ರೀ ಹಂಸ ಲಕ್ಷ್ಮೀಶನಾಭಿಭವಸನಕಾದಿಮಹಂತದೂರ್ವಾಸಾದಿಗಳಗುರುಪರಂಪರೆಯಮಹಾಪುರುಷೋತ್ತಮ ದಾಸ ಶ್ರೀ ಮಧ್ವವನ -ರುಹಪಾದಗಳಲಿನಾ ಶರಣು ಶರಣಾದೆ1ಕಲಿಯುಗದಿ ಸಜ್ಜನರು ದುರ್ಜನರ ದುಸ್ತರ್ಕಕಲುಷವಾದಗಳಲ್ಲಿ ಮನಸೋತು ಪೋಗೆಳಾಳುಕನ ಪರಮಪ್ರಸಾದ ಹೊಂದುವ ಜ್ಞಾನಇಳೆಯಲಿ ಮಧ್ವ ಬೋಧಿಸಿದ ಅವತರಿಸಿ 2ಭಾರತೀಪತಿ ವಾಯು ಭಾವಿ ಬ್ರಹ್ಮನೇ ಮಧ್ವಹರಿಆಜÉÕಯಲಿ ಸುಜನರನುದ್ದರಿಸೆ ಜನಿಸಿಪರಮಸತ್ತತ್ವವಾದ ಅರುಪಿ ಬದರಿಗೆತೆರಳಿದನು ತತ್‍ಪೂರ್ವ ಶಿಷ್ಯರ ನೇಮಿಸಿದ್ದ 3ವೈದಿಕ ಸದಾಗಮದಿ ಬೋಧಿತ ತಾತ್ವಿಕದ್ವೈತ ಸಿದ್ಧಾಂತದ ಆದಿಗುರು ಮಧ್ವಬದರಿಗೆ ತೆರಳಲು ಶ್ರೀಪದ್ಮನಾಭ-ತೀರ್ಥರಾರೋಹಿಸಿದರು ಮಧ್ವಮಠ ಪೀಠ 4ಈ ಆದಿಮಠಗುರುಪರಂಪರೆಯು ನರಹರಿತೀರ್ಥ ಮಾಧವತೀರ್ಥ ಅಕ್ಷೋಭ್ಯ ತೀರ್ಥಮಾಧ್ವಗ್ರಂಥಗಳಿಗೆ ಟೀಕೆಯ ಬರೆದಿರುವಜಗತ್‍ಪ್ರಖ್ಯಾತ ಜಯತೀರ್ಥ ಸಾಧು ಮುನಿವರ್ಯ 5ವಿದ್ಯಾಧಿರಾಜರು ಜಯತೀರ್ಥಜಾತರುವರ್ಧಿಸಿದರು ಈ ಆದಿ ಮಠವನ್ನಆದಿಮಠ ಭಿನ್ನಾಂಶ ಮಠಗಳುಪಂಕಜನಾಭಮಾಧವಾಕ್ಷೋಭ್ಯರಿಂ ಪುಟ್ಟಿ ಇಹುದು 6ಪದುಮನಾಭಾದಿ ಈ ಸರ್ವ ಗುರುಗಳಿಗೆ ನಾಆದರದಿ ಶರಣಾದೆ ಸಂತೈಪರೆಮ್ಮಪದುಮನಾಭರು ತಾವೇ ಸ್ಥಾಪಿಸಿದ ಮಠದಲ್ಲಿಮೊದಲನೇಯವರು ಶ್ರೀ ಲಕ್ಷ್ಮೀಧರರು 7ಶ್ರೀ ಲಕ್ಷ್ಮೀಧರ ತೀರ್ಥ ಸೂರಿಗಳ ವಂಶಜರುಮಾಲೋಲ ಶ್ರೀರಂಗನಾಥನ ಪ್ರಿಯಶೀಲ ಯತಿವರ ಸ್ವರ್ಣವರ್ಣತೀರ್ಥರುಅವರಜಲಜಕರಜಾತ ಶ್ರೀಪಾದರಾಜಾರ್ಯ 8ಶ್ರೀಲಕ್ಷ್ಮೀಧರ ತೀರ್ಥ ಮೊದಲಾದ ಸರ್ವರಕಾಲಿಗೆ ಎರಗುವೆ ಕರುಣಾಶಾಲಿಗಳುಶ್ರೀ ಲಕ್ಷ್ಮೀನಾರಾಯಣಾರ್ಯರ ಪ್ರಭಾವವುಬಲ್ಲನೆ ನಾನು ವರ್ಣಿಸಲು ಘನತರವು 9ಯತಿರಾಜರಿವರ ಮಹಿಮೆ ಬಹು ಬಹು ಬಹಳವೇದ್ಯ ಎನಗೆ ಅತಿ ಸ್ವಲ್ಪವೇವೇಅದರಲ್ಲೂ ಬಿಟ್ಟಿದ್ದು ಇಲ್ಲಿ ಪೇಳಿಹುದುಅತಿಕಿಂಚಿತ್ ಅಣುಮಾತ್ರ ಸುಜನರು ಆಲಿಪುದು 10ಕನ್ನಡ ಪ್ರದೇಶದಲಿ ಮಹಿಸೂರು ರಾಜ್ಯದಲಿಚೆನ್ನಪಟ್ಟಣಕೆರಡು ಕ್ರೋಶದೊಳಗೇವೇಸಣ್ಣ ಗ್ರಾಮವು ಅಬ್ಬೂರು ಎಂಬುದುಂಟುಕಣ್ವತೀರ್ಥಾಭಿಧ ಪುಣ್ಯನದೀತೀರ 11ವಿದ್ಯಾಧಿರಾಜರ ಕರಕಮಲೋತ್ಪನ್ನರುವೇದ ವೇದಾಂತ ಕೋವಿದರುಗಳು ಈರ್ವರುವಿದ್ಯಾಧಿರಾಜ ಈರ್ವರಲಿ ಪೂರ್ವಜರುವಾದಿಗಜ ಸಿಂಹ ರಾಜೇಂದ್ರ ಯತಿವರರು 12ರಾಜೇಂದ್ರ ತೀರ್ಥಜ ಜಯಧ್ವಜರಹಸ್ತಕಂಜಸಂಜಾತ ಪುರುಷೋತ್ತಮ ತೀರ್ಥರುರಾಜರಾಜೇಶ್ವರ ಪಟ್ಟಾಭಿರಾಮನ್ನಪೂಜಿಸುತ ಇದ್ದರು ಅಬ್ಬೂರಿನಲ್ಲಿ 13ಪುರುಷೋತ್ತಮಾರ್ಯರ ಮಹಿಮೆ ನರರಿಂದಅರಿವುದಕೆಸಾಕಲ್ಯಶಕ್ಯವು ಅಲ್ಲಶಿರಿವರನ ಪೂರ್ಣಾನುಗ್ರಹಕೆ ಪೂರ್ಣಪಾತ್ರರಾಗಿಹ ಈ ಕರುಣಿಗೆ ಶರಣು 14ಘೃಣಿಸೂರ್ಯಆದಿತ್ಯ ತೇಜಸ್ಸಲಿ ಬೆಳಗುವವಿನಯ ಸಂಪನ್ನ ಸುಬುದ್ಧಿಮಾನ್ ಬಾಲನ್ನತನ್ನ ಬಳಿ ಕರೆತರಿಸಿ ಬ್ರಹ್ಮಣ್ಯ ತೀರ್ಥಾಖ್ಯಅನಘನಾಮವನಿತ್ತುಪ್ರಣವಉಪದೇಶಿಸಿದರು15ವಾಜಿವಕ್ತ್ರನು ನರಸಿಂಹ ವಿಠಲನುಯಜÕವರಾಹಶ್ರೀರಾಮ ಯದುಪತಿಯಪೂಜಿಸುವ ಬಗ್ಗೆ ಮತ್ತೂಬ್ರಹ್ಮ ವಿದ್ಯಾ ಮಧ್ವಸಚ್ಛಾಸ್ತ್ರ ಬೋಧಿಸುತ್ತಿಹರು ಬ್ರಹ್ಮಣ್ಯರ್ಗೆ 16ಪುರುಷೋತ್ತಮರನ್ನ ಕಾಣಲು ಅಬ್ಬೂರನ್ನಕುರಿತು ಬರುತಿಹರು ಸ್ವರ್ಣವರ್ಣತೀರ್ಥರು ಆಗ ಸಾಯಂಕಾಲ ಇನ್ನೆಷ್ಟುದೂರವೋ ಎಂದು ಶಂಕಿಸಿದರು ಮನದಿ 17ಮಾರ್ಗದಲಿ ದನಗಳ ಮೇಸುವ ಬಾಲಕರೊಳುಅಕಳಂಕ ವರ್ಚಸ್ವಿ ಹುಡುಗ ಓರ್ವನ್ನತಾ ಕಂಡು ಪಲ್ಲಕ್ಕಿ ನಿಲ್ಲಿಸಿ ಕೇಳಿದರುಶ್ರೀಗಳು ಗ್ರಾಮಕ್ಕೆ ದೂರ ಎಷ್ಟೆಂದು 18ಅಹಸ್ಪ್ರಾಂತ ಗಗನಸ್ಥಸೂರ್ಯನ್ನ ನೋಡಿಬಹು ಸಣ್ಣ ವಯಸ್ಸಿನ ಎನ್ನನ್ನು ನೋಡಿಅಹಂಮಾಎಂದು ಕೂಗೋ ಧೇನುಗಳ ನೋಡಿಬಹು ಸಮೀಪವು ಗ್ರಾಮ ಎಂದು ಸೂಚಿಸಿದ 19ಕುಶಾಗ್ರ ಬುದ್ಧಿಯ ಸೂಕ್ಷ್ಮತ್ವವ ನೋಡಿಆ ಸ್ವಾಮಿಗಳಿಗೇ ಈ ಹುಡುಗ ಯಾರೆಂದುಭಾಸವಾಗಿ ಲೋಕರೀತಿಯಲಿ ಕೇಳಿದರುಹೆಸರು ಏನು ಯಾರ ಮಗ ಮನೆ ಎಲ್ಲಿ 20ನಮಿಸಿ ಸ್ವಾಮಿಗಳಿಗೆ ಕರಮುಗಿದು ಪೇಳಿದಅಮ್ಮಗಿರಿಯಮ್ಮನು ತಂದೆಯು ಶೇಷಗಿರಿಲಕ್ಷ್ಮೀನಾರಾಯಣಾಭಿದನು ತಾನೆಂದುಸಮೀಪಸ್ಥ ಹೊಲದಲ್ಲಿ ಮನೆಯ ತೋರಿಸಿದ 21ಕ್ರಮದಿ ಬರೆ ಓದುವಿದ್ಯೆಕಲಿಯದಿದ್ದರೂಸೂಕ್ಮ ಬುದ್ಧಿ ದೇಹಕಾಂತಿ ಮುಖ ವರ್ಚಸ್ಸಸುಮಹಾ ಪೂರ್ವಸಾಧನದಿ ಎಂದರಿತರುಈ ಮಹಾ ಸೂರಿವರ್ಯರು ಶ್ರೀಸ್ವಾಮಿಗಳು 22ಅಬ್ಬೂರು ಸೇರಿ ಪುರುಷೋತ್ತಮರ ಕೈಯಿಂದಉಪಚಾರಗಳನ್ನು ಕೊಂಡು ಬಾಲತಪೋನಿಧಿ ಬ್ರಹ್ಮಣ್ಯರ ಕಂಡು ಅವರಂತೆಒಬ್ಬ ಬಾಲನು ತಮಗೂ ಬೇಕೆಂದರು 23ತಥಾಸ್ತು ಎನ್ನುತಲಿ ಪುರುಷೋತ್ತಮರತಂದೆ ತಾಯಿಗಳನ್ನು ಕರೆತರಿಸಿ ಬೇಗಮುದದಿ ಮಾಡಿದರು ಲಕ್ಷ್ಮೀನಾರಾಯಣಗೆವೇದಾಧಿಕಾರ ಬರುವಂಥ ಉಪನಯನ 24ಬಹ್ಮೋಪದೇಶಾದಿ ಮಂತ್ರೋಪದೇಶಗಳುವಿಹಿತ ರೀತಿಯಲ್ಲಿ ಆದ ತರುವಾಯಬ್ರಹ್ಮಚಾರಿ ಆ ಬಾಲಕನಿಗೆ ಸಂನ್ಯಾಸಮಹಾಪ್ರಣವಉಪದೇಶ ಕೊಟ್ಟರು ಗುರುವು25ಗುರುಸ್ವರ್ಣವರ್ಣ ತೀರ್ಥರು ವಾತ್ಸಲ್ಯವಎರೆಯುತ್ತ ಲಕ್ಷ್ಮೀನಾರಾಯಣ ತೀರ್ಥಆಶ್ರಮೋಚಿತ ನಾಮ ಕೊಟ್ಟು ಬಾಲನ್ನಸೇರಿಸಿಕೊಂಡರು ತಮ್ಮ ಪರಂಪರೇಲಿ 26ಹಿಂದೆ ಶೇಷಗಿರಿಯಪ್ಪ ಗಿರಿಯಮ್ಮ ದಂಪತಿಯಕಂದನು ದನ ಮೇಸೋ ಲಕ್ಷ್ಮೀನಾರಾಯಣಇಂದುಲಕ್ಷ್ಮೀನಾರಾಯಣ ತೀರ್ಥರಾಗಿವೇದಾಂತ ಸಾಮ್ರ್ರಾಜ್ಯ ಯುವರಾಜನಾದ 27ವಿದ್ಯಾಧಿ ರಾಜ ರಾಜೇಂದ್ರ ಜಯಧ್ವಜ ಪುರು -ಷೋತ್ತಮ ಬ್ರಹ್ಮಣ್ಯರಿಗೆ ನಮೋ ಲಕ್ಷ್ಮೀಧರಾದಿ ಗುರುಗಳಿಗೂ ಸುವರ್ಣವರ್ಣರಿಗೂಸದಾ ನಮೋ ಲಕ್ಷ್ಮಿನಾರಾಯಣ ತೀರ್ಥರಿಗೂ 28ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 29 ಪ-ಪ್ರಥಮ ಕೀರ್ತನೆ ಸಂಪೂರ್ಣಂ-ದ್ವಿತೀಯಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪೀವಲ್ಲಭ ರಂಗ ಒಲಿದಿಹಮಹಂತಪಸ್ವರ್ಣವರ್ಣರೂ ಲಕ್ಷ್ಮೀನಾರಾಯಣರಿಗೆಆಮ್ನಾಯನಿಗಮಾಂತ ವಿದ್ಯೆಗಳ ಕಲಿಸೆಘನಮಹಾಪಾಂಡಿತ್ಯ ಪ್ರೌಢಿಮೆಯನು ಹೊಂದಿಸಣ್ಣ ಯತಿ ಪ್ರಖ್ಯಾತರಾದರು ಜಗದಿ 1ವಿಭುದೇಂದ್ರ ರಘುನಾಥ ಮೊದಲಾದ ಯತಿವರರುಈ ಬಾಲಯತಿಯ ಪಾಂಡಿತ್ಯ ಪ್ರಭಾವವಬಹು ಬಹು ಶ್ಲಾಘಿಸಿ ರಘುನಾಥರಿವರಿನ್ನ'ಶ್ರೀಪಾದ ರಾಜರು&ಡಿsquo; ಎಂದು ವರ್ಣಿಸಿದರು 2ಅಂದಿನಾರಭ್ಯ ಈ ಲಕ್ಷ್ಮೀ ನಾರಾಯಣರಮಂದಿಗಳು ವಿದ್ವಜ್ಜನರು ಸಜ್ಜನರು'ಆನಂದ ಉತ್ಸಾಹದಿ ಶ್ರೀಪಾದರಾಜ&ಡಿsquo;ರೆಂದು ಕರೆಯುವುದು ಅದ್ಯಾಪಿ ಕಾಣುತಿದೆ 3ರಂಗಕ್ಷೇತ್ರಕೆ ಬಂದು ಶ್ರೀ ಪಾದರಾಜ ಸಹರಂಗನಾಥನ್ನ ಕಂಡು ಸ್ಥಾಪಿಸಿ ಮಠವಭಂಗವಿಲ್ಲದೇ ಪೂಜಾ ಪ್ರವಚನವ ಗೈಯುತ್ತತುಂಗಯತಿ ಸ್ವರ್ಣವರ್ಣರು ಕುಳಿತರಲ್ಲೇ 4ವರುಷಗಳು ಜರಗಿತು ಶ್ರೀಪಾದರಾಜರುಊರು ಊರಿಗೆ ದಿಗ್ವಿಜಯವ ಮಾಡುತ್ತಪರಪಕ್ಷ ಕುಮತಗಳ ಛೇದಿಸಿ ಸತ್ತತ್ವಆರುಪಿದರು ಯೋಗ್ಯಾಧಿಕಾರಿಗಳಿಗೆ 5ಮುಳಬಾಗಿಲು ಎಂದು ಆಧುನಿಕರು ಕರೆವಂಥಒಳ್ಳೇ ಕ್ಷೇತ್ರಕ್ಕೆ ಬಂದು ಮಠದಲ್ಲಿ ಇರುತ್ತಬಾಲಕರು ವೃದ್ಧರು ಯತಿಗಳಿಗೂ ಸದ್ವಿದ್ಯಾಕಲಿಸುತ್ತಿದ್ದರು ತಾವೇ ಪಾಠ ಹೇಳುತ್ತಾ 6ಮುಳಬಾಗಿಲು ಕ್ಷೇತ್ರದಲ್ಲಿ ಹನುಮಂತಶ್ರೀ ಲಕ್ಷ್ಮೀಪತಿಯನ್ನು ಸೇವಿಸುತ ಇಹನುಬಾಲೇಂದು ಶೇಖರನು ಗಿರಿಜಾ ಸಮೇತಶೈಲ ತೋಟಗದ್ದೆ ಅಟವಿಗಳು ಇಹವು 7ಊರಿಗೆ ಕ್ರೋಶ ಮಾತ್ರದಿ ಇರುವ ಸ್ಥಳದಲಿವರಮಧ್ವಸಿದ್ಧಾಂತ ಜಯ ಶಿಲಾ ಲಿಖಿತಇರುವುದು ಅದ್ಯಾಪಿ ಕಾಣ ಬಹುದು ಅಲ್ಲೇಭಾರಿತರ ವಾದವು ನಡೆಯಿತು ಹಿಂದೆ 8ಶ್ವೇತಕೇತು ಉದ್ದಾಲಕರ ಸಂವಾದತತ್ವಮಸಿ ವಾಕ್ಯವೇ ವಾದ ವಿಷಯವಾದಿಸಿದರು ವಿದ್ಯಾರಣ್ಯ ಅಕ್ಷೋಭ್ಯರುವೇದಾಂತ ದೇಶಿಕರ ಮಧ್ಯಸ್ಥ ತೀರ್ಮಾನ 9ಛಾಂದೋಗ್ಯ ಉಪನಿಷತ್ತಲಿರುವ ವಾಕ್ಯಸ ಆತ್ಮಾ ತತ್ವಮಸಿ ಎಂಬುವಂಥಾದ್ದುಭೇದ ಬೋಧಕವೋ ಅಭೇದ ಬೋಧಕವೋಎಂದು ವಾದವು ಆ ಈರ್ವರಲ್ಲಿ 10ಆತ್ಮ ಶಬ್ದಿತ ನಿಯಾಮಕಗೂ ನಿಯಮ್ಯ ಜೀವನಿಗೂಭೇದವೇ ಬೋಧಿಸುವುದು ಆ ವಾಕ್ಯವೆಂದುಸಿದ್ಧಾಂತ ಅಕ್ಷೋಭ್ಯರು ಸ್ಥಾಪಿಸಿದರುಸೋತಿತು ವಿದ್ಯಾರಣ್ಯರ ಐಕ್ಯವಾದ 11ಮಧ್ಯಸ್ಥರಾಗಿದ್ದ ವೇದಾಂತ ದೇಶಿಕರುವಿದ್ಯಾರಣ್ಯ ಎಂಬುವ ಮಹಾರಣ್ಯವತತ್ವಮಸಿ ಅಸಿಯಿಂದ ಅಕ್ಷೋಭ್ಯರುಛೇದಿಸಿದರೆಂದು ಬರೆದಿಹರು ತಮ್ಮ ಗ್ರಂಥದಲಿ 12ಶ್ರೀಪಾದರಾಜರ ಮಠವು ಆ ಸ್ಥಳಕೆಸಮೀಪವೇ ಅಲ್ಲುಂಟು ನರಸಿಂಹ ತೀರ್ಥಸುಪವಿತ್ರತ್ರ್ಯೆ ಲೋಕ್ಯಪಾವನೆಗಂಗಾಸುಪ್ರಸನ್ನಳು ಇಲ್ಲಿ ತೋರಿಹಳು ಸ್ಮರಿಸೇ 13ದಿಗ್ವಿಜಯ ಕ್ರಮದಲ್ಲಿ ಕಾಶೀ ಪಂಢರೀಪುರಮುಖ್ಯ ಕ್ಷೇತ್ರಗಳಿಗೆ ಪೋಗಿ ಅಲ್ಲಲ್ಲಿಭಗವಂತ ಶ್ರೀಪತಿಯ ಒಲಿಸಿಕೊಳ್ಳುವಮಾರ್ಗಭಾಗವತಧರ್ಮ ಸಚ್ಛಾಸ್ತ್ರ ಬೋಧಿಸಿದರು14ಅಲ್ಲಲ್ಲಿ ವಾದಿಸಿದುರ್ವಾದಿಕುಮತಿಗಳಸುಳ್ಳು ಸೊಲ್ಲುಗಳನ್ನು ಬಳ್ಳಿಗಳ ತೆರದಿಸೀಳಿ ಛೇದಿಸಿ ಸ್ಥಾಪಿಸಿದರು ಮಧ್ವಮತಶೀಲತ್ವ ಔನ್ನತ್ಯ ವೇದ ಸನ್ನತಿಯ 15ಅಬ್ಬೂರಲ್ಲಿ ಶ್ರೀ ಸ್ವರ್ಣವರ್ಣ ತೀರ್ಥರುಶ್ರೀ ಪುರುಷೋತ್ತಮ ತೀರ್ಥರ ಕೈಯಿಂದಸುಪ್ರೌಢ ಪಾಂಡಿತ್ಯ ಹೊಂದಿ ಪೀಠವ ಏರಿಪರಿಪಾಲಿಸುತ್ತಿದ್ದರು ಯತಿ ಧರ್ಮ 16ಮಹಾಮಹಿಮ ಶ್ರೀ ಪರುಷೋತ್ತಮರು ತಮ್ಮಯಗುಹೆಯೊಳು ಕುಳಿತರು ಏಕಾಗ್ರ ಚಿತ್ತದಲಿಮಹಾರ್ಹ ಕೇಶವನ ಆರಾಧಿಸುತಿಹರುಬಾಹ್ಯ ಜನರ ಸಂಪರ್ಕವಿಲ್ಲದಲೇ 17ಬ್ರಹ್ಮಣ್ಯ ತೀರ್ಥರು ಉದಾರ ಕರುಣಿಗಳುಬ್ರಾಹ್ಮಣ ಶ್ರೇಷ್ಠನ್ನ ಬದುಕಿಸಿ ಅವನಗೃಹಿಣಿಗೆ ಮಾಂಗಲ್ಯ ಭಾಗ್ಯ ವರ್ಧಿಸಿಮಹಾತ್ಮ ಪುತ್ರನ ಹಡೆಯೆವರನೀಡಿದರು18ತಮಗೆ ಆ ಮಗುವನ್ನು ಕೊಡಬೇಕು ಎಂದುಬ್ರಹ್ಮಣ್ಯರು ಪೇಳಿದ್ದ ಅನುಸರಿಸಿಆ ಮಗುವ ದಂಪತಿಗಳ್ ನೀಡೆ ಶಿಶುವುಶ್ರೀ ಮಠದಿ ಬೆಳೆಯಿತು ಗುರುಗಳ ಪಾಲನದಿ 19ಶ್ರೀ ಹರಿಗೆ ಅಭಿಷೀಕ್ತ ಹಾಲುಂಡು ಶಿಶು ಬೆಳೆದುಶ್ರೀಹರಿನೈವೇದ್ಯದಿಂ ವರ್ಧಿಸಿ ಬಾಲವಿಹಿತ ವಯಸ್ಸಲ್ಲೇವೇ ಉಪನಯನವು ಆಗಿಬ್ರಹ್ಮಣ್ಯರ ಕರದಿ ಲಭಿಸಿತು ಸಂನ್ಯಾಸ 20ಸರ್ವೋತ್ತಮ ಇಜ್ಯಪೂಜ್ಯ ಹರಿಸಾರಾತ್ಮಸರ್ವೇಶ ಶ್ರೀವ್ಯಾಸ ಶ್ರೀಶನ ನಾಮವ್ಯಾಸತೀರ್ಥರು ಎಂದು ಈ ಬಾಲಯತಿವರಗೆಆಶ್ರಮ ನಾಮವಿತ್ತರು ಬ್ರಹ್ಮಣ್ಯರು 21ಪ್ರಣವಾದಿ ಮಂತ್ರಗಳ ತಾವೇವೇ ಬೋಧಿಸಿಘನಬ್ರಹ್ಮ ವಿದ್ಯಾದಿ ಸಚ್ಛಾಸ್ತ್ರ ಕಲಿಯೆಸಣ್ಣ ಯತಿವರ ಶ್ರೀ ಪಾದರಾಜರಲಿಬ್ರಹ್ಮಣ್ಯತೀರ್ಥರು ಕಳುಹಿಸಿದರು 22ಶ್ರೀ ಪಾದರಾಜರು ವ್ಯಾಸರಾಯರಿಗೆಸುಪ್ರೀತಿಯಲಿ ಸರ್ವ ವಿದ್ಯೆಗಳ ಕಲಿಸಿತಾಪೋದಕಡೆ ದಿಗ್ವಿಜಯದಿ ಕರದ್ಹೋಗಿಈ ಬಾಲ ಯತಿಗಳ ಪ್ರಭಾವ ಹರಡಿದರು 23ಶ್ರೀಪಾದರಾಜರು ಸ್ವಭಾವದಿ ಕೃಪಾಳುಗಳುಈ ಪುಣ್ಯ ಶ್ಲೋಕ ಶ್ರೀಗಳ ಮಹಿಮೆ ಏನೆಂಬೆಸರ್ಪಬಾಧೆಯು ವ್ಯಾಸರಾಜರಿಗೆ ಸೋಕದೆಕಾಪಾಡಿಹರು ಆ ಆಹಿಯ ಹೋಗೆಂದು 24ಶಂಖತೀರ್ಥದ ಮಹಿಮೆ ಶ್ರೀಪಾದರಾಜರುಶಂಕೆಇಲ್ಲದೇ ತೋರ್ಪಡಿಸಿಹರು ಜಗಕೆಮಂಕುತನದಲಿ ಬ್ರಹ್ಮಹತ್ಯೆ ಮಾಡಿದವನಕಳಂಕ ಕಳೆದರು ಶಂಖತೀರ್ಥ ಪ್ರೋಕ್ಷಣದಿ 25ಸಂದೇಹಪರಿಹರಿಸೆ ಮಠದಿ ಜನತಿಳಿವುದಕೆತಂದಿಟ್ಟ ಕಪ್ಪುವಸ್ತ್ರದ ಮೇಲೆ ಶಂಖತೀರ್ಥ ಪ್ರೋಕ್ಷಿಸಿ ಶುಭ್ರ ಬಿಳಿಯಾಗಿ ಮಾಡಿದರುಸದಾ ಶರಣು ಇವರಿಗೂ ಶಂಖತೀರ್ಥಕ್ಕೂ 26ಕಂಜಭವಪಿತ ಪಾಂಡುರÀಂಗನು ಶ್ರೀಪಾದರಾಜರಿಗೆ ತಾನೇ ಒಲಿದದ್ದೇ ಕ್ಷೇತ್ರದಮಂಜೂಷದಲಿ ಭಾಮಾ ರುಕ್ಮಿಣೀ ಸಮೇತರಾಜೀವೇಕ್ಷಣ ರಂಗವಿಠಲನು ಒಲಿದಿಹನು 27ಸಾಳುವ ನರಸಿಂಹಾದಿ ರಾಜರು ಪ್ರಮುಖರುಪಾಳೆಯಗಾರರು ಮಂಡಲೇಶ್ವರರುಕೇಳಿಈ ಗುರುಗಳ ಪ್ರಭಾವ ನೋಡಿಕಾಲಿಗೆ ಎರಗಿಹರು ಬಹುಭಕ್ತಿಯಿಂದ 28ಮುಳಬಾಗಿಲು ಮಠಕೆ ಐವತ್ತು ಕ್ರೋಶದೊಳುಸಾಳುವ ನರಸಿಂಹ ರಾಜನ ಅರಮನೆಯುಎಲ್ಲ ಕಾರ್ಯಗಳನ್ನು ಶ್ರೀಪಾದರಾಜರಲಿತಿಳಕೊಂಡುಅವರಆಜÉÕಯಿಂದ ಆಳಿದನು29ಚಂದ್ರಗಿರಿ ಎಂಬುವ ಪಟ್ಟಣದಿ ಆ ರಾಜಮಂದಿರವು ವೇಂಕಟಾಚಲಕೆ ಸಮೀಪಚಂದ್ರಸೋದರಿ ರಮಣ ವೇಂಕಟೇಶನ ಪೂಜೆನಿಂತು ಹೋಗದೆ ಏರ್ಪಾಡು ಮಾಡೆಂದ 30ಗುರುಸಾರ್ವಭೌಮರು ಶ್ರೀಪಾದರಾಜರುಆ ರಾಜನ ಬಿನ್ನಹವನ್ನು ಲಾಲಿಸಿತ್ವರಿತದಿ ಶ್ರೀ ವ್ಯಾಸರಾಜರ ಕಳುಹಿಸಿತಿರುಪತಿ ವೇಂಕಟನ ಪೂಜೆಗೈಸಿದರು 31ರಾಜನ ಪ್ರಾರ್ಥನೆಗೆ ಒಪ್ಪಿ ಶ್ರೀಪಾದರಾಜರು ಅರಮನೆಗೆ ಪೋಗಲು ಅಲ್ಲಿಗಜತುರಗವಿಪ್ರಜನ ಪೂರ್ಣಕುಂಭಾದಿ ಸಹರಾಜನು ಸ್ವಾಗತವ ನೀಡಿದನು ಮುದದಿ 32ವೇದ ಘೋಷಗಳೇನು ಮಂಗಳದ್ವನಿ ಏನುವಾದ್ಯಮೇಳಗಳ ಸುಸ್ವರವು ಏನುಬೀದಿಯಲಿ ತೋರಣ ಪುಷ್ಪ ಮಂಟಪವೇನುಆದರದಿ ಸ್ವಾಗತದ ವೈಭವ ಏನೆಂಬೆ 33ಸಾಳುವ ನರಸಿಂಹನು ತನ್ನ ಸಿಂಹಾಸನದಲ್ಲಿ ಶ್ರೀ ಶ್ರೀ ಪಾದರಾಜರನ್ನಕುಳ್ಳಿರಿಸಿ ಕನಕಾಭೀಷೇಕವ ಮಾಡಿದ್ದನ್ನಅಳವೇ ವರ್ಣಿಸಲಿಕ್ಕೆ ನೋಡಲಾನಂದ 34ಶಿರಿ ರಮಣ ಶಿಂಶುಮಾರನ ಪಾದದಲಿ ಸ್ಥಿರಆಶ್ರಿತರು ಆದುದರಿಂದ ಧರೆಯಲ್ಲಿಹರಿಸಮರ್ಪಿತ ಸರ್ವ ಭೋಗ್ಯಭಾಗ್ಯಂಗಳುಅರಣ್ಯದಲ್ಲಿದ್ದರೂ ಜನರಿಗೆ ದೊರೆಯುವವು 35ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 36ತೃತೀಯ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪದೀನ ದಯಾಳು ಶ್ರೀ ಪಾದರಾಜರುಜನರು ಭಾಗೀರಥೀಯಾತ್ರೆ ಮಾಡಲಿಕೆಹಣವು ತ್ರಾಣವು ಸಾಲದು ಎಂದು ಅರಿತುಜಾಹ್ನವಿಯ ತರಿಸಿದರು ನೃಸಿಂಹ ತೀರ್ಥದಲಿ 1ಶ್ರೀಮಧ್ವಿಷ್ಣಂಘ್ರಿನಿಷ್ಠಾಃ ಅತಿ ಗುಣಗುರುತಮಶ್ರೀಮದಾನಂದ ತೀರ್ಥಃ ಎಂದು ಸಂಸ್ತುತ್ಯಶ್ರೀಮಧ್ವಾಚಾರ್ಯರ ಪ್ರಿಯತಮರು ಕರೆದಲ್ಲಿಅಮರ ತಟಿನೀ ಬಂದದ್ದೇನು ಆಶ್ವರ್ಯ 2ಶ್ರೀ ಮಧ್ವಿಷ್ಣಂಘ್ರಿ ಸಂಭೂತೆಯು ತನ್ನಯವಿಮಲ ತೀರ್ಥವ ನರಸಿಂಹ ತೀರ್ಥದಲಿಧಿಮು ಧಿಮು ಎಂದು ಪ್ರವಹಿಸಲು ಜನಸರ್ವರೂಸಮ್ಮುದದಿ ಪೂಜಿಸಿದರು ವಿಹಿತ ರೀತಿಯಲಿ 3ಹಿಂದೆ ಇಂದ್ರನು ತನ್ನಯ ವಜ್ರದಿಂದಅದ್ರಿಗಳ ಪಕ್ಷಿಗಳ ಕಡೆದ ತೆರದಿಇಂದುಶ್ರೀಪಾದರಾಜರು ಕುಮತ ಹೀರಿ ಪಕ್ಷಗಳಛೇದಿಸಿದರು ತಮ್ಮ ವಾಗ್ವಜ್ರದಿಂದ 4ಆನಂದ ತೀರ್ಥರ ನಿಜಾನಂದಪ್ರದ ಶಾಸ್ತ್ರಬಂದು ಬೇಡಿದ ಭಾಗ್ಯ ಅಧಿಕಾರಿಗಳಿಗೆಕುಂದುಕೊರತೆ ಏನೂ ಇಲ್ಲದೆ ಬೋಧಿಸಿಇಂದಿರೇಶನ ಪ್ರಸಾದವ ಒದಗಿಸಿಹರು 5ಚಂದ್ರಿಕಾ ನ್ಯಾಯಾಮೃತ ತರ್ಕತಾಂಡವಮೊದಲಾದ ಗ್ರಂಥಗಳ ರಚಿಸಿದ ಪ್ರಖ್ಯಾತವಾದಿಗಳಕೇಸರಿವ್ಯಾಸಮುನಿ ಮುಖ್ಯಮೇದಿನಿಸುರರಿಗೆ ವಿದ್ಯಾ ಕಲಿಸಿಹರು6ಶ್ರೀರಂಗ ವಿಠಲ ರುಕ್ಮಿಣೀ ಸತ್ಯಭಾಮಾತೋರಿ ತಾವೇ ತಮ್ಮ ಪ್ರತೀಕಗಳೊಳಗೆ ನಿಂತುಸೂರಿವರ ಶ್ರೀಪಾದರಾಜರ ಕೈಯಿಂದಭರದಿ ಪೂಜಾ ಸ್ತೋತ್ರ ಕೀರ್ತನೆ ಕೊಂಡಿಹರು 7ಅನುಪಮ ಅನುತ್ತಮ ಗುಣಗಣಾರ್ಣವ ರಮಾ -ನಾಥನು ಜಗಜ್ಜನ್ಮಾದ್ಯಖಿಲೈಕ ಕರ್ತಾವಿಷ್ಣು ಸರ್ವೇಶ್ವರ ಸ್ವತಂತ್ರಅನಘಮಹಿಮಾಕನ್ನಡ ನುಡಿಯಲಿ ಸಹಸ್ರಾರು ಹಾಡಿಹರು 8ಪ್ರತಿಒಂದು ಪದ ವಾಕ್ಯ ನುಡಿ ಪದ್ಯ ಕೀರ್ತನೆಯುಇಂದಿರಾಪತಿಯಲ್ಲಿ ನಿಶ್ಚಲ ಭಕ್ತಿಬಂಧಮೋಚಕ ಜ್ಞಾನ ಸಾಧನವಾಗಿರುವವುಆದರದಿ ಪಠಿಸೆ ಇಹಪರ ಸುಖಪ್ರದವು 9'ಸ್ಮರಿಸಿದವರನುಕಾವನಮ್ಮ ಸೂರ್ಯಾನೇಕ ಪ್ರಭಾವಸುರಮುನಿಗಳ ಸಂಜೀವ ಶ್ರೀ ವೆಂಕಟೇಶ ನಮ್ಮಪೊರೆವ&ಡಿsquo; ಎಂದಾರಂಭಿಸುವ ಕೀರ್ತನೆ ಪಠಿಸೆಸುಶ್ರವಣವು ಮಾಳ್ಪರ ಭಾಗ್ಯವೇ ಭಾಗ್ಯ 10ಶ್ರೀಪಾದರಾಜರು ಶಿರಿ ವೇಂಕಟೇಶನತಾಪೋಗಿ ಕಂಡು ಧ್ಯಾನದಿ ಸದಾ ನೋಡಿಸೌಭಾಗ್ಯ ಪ್ರದ ಈ ಕೀರ್ತನೆ ಹಾಡಿಹರುಸುಪುಣ್ಯ ಭಾಗಿಗಳೇ ಪಠಿಸಿ ಕೇಳುವರು 11ಭಕ್ತಿಯಿಂದ ಪಠಿಸುವ ಕೇಳುವ ಸಜ್ಜನರುಓದಿ ಕೇಳಿದ್ದು ಕೃಷ್ಣಗರ್ಪಿಸಲುಬದಿಯಲ್ಲೇ ತಾನಿದ್ದು ಯೋಗಕ್ಷೇಮವ ವಹಿಪಶ್ರೀದ ವೇಂಕಟ ಜನಾರ್ದನ ಕೃಷ್ಣ ಶ್ರೀಶ 12ಧನ ಧಾನ್ಯ ಆರೋಗ್ಯ ಆಯುಷ್ಯ ಕೀರ್ತಿಯಘನವಿಘ್ನಕಷ್ಟ ಪರಿಹಾರ ಜಯ ಎಲ್ಲೂಜ್ಞಾನ ಉದ್ಭಕ್ತಿ ಸಂತೋಷಹರಿಅಪರೋಕ್ಷಸಾಧನವು ಇವರ ಈ ಕೀರ್ತನೆ ಪಠನ 13ಜಯ ಜಯ ಜಗತ್ರಾಣ ಜಗದೊಳಗೆಸುತ್ರಾಣಅಖಿಲಗುಣಸದ್ದಾಮ ಶ್ರೀ ಮಧ್ವನಾಮಾಜಯಾಸಂಕರುಷಣ ಸಂಭೂತ ಮುಖ್ಯ-ವಾಯು ಹನುಮ ಭೀಮ ಮಧ್ವನ ಸ್ತೋತ್ರ 14ಈ ಮಧ್ವನಾಮಾಖ್ಯ ಸ್ತವರಾಜವನ್ನುನಮ್ಮ ಶ್ರೀಪಾದ ರಾಜಾರ್ಯ ರಚಿಸಿನಮಗೆಲ್ಲರಿಗಿತ್ತು ನಮಗೆ ಸೌಭಾಗ್ಯವಪ್ರೇಮದಿಂದಲಿ ಒದಗಿಸಿಹರು ಕರುಣಾಬ್ಧಿ 15ಸ್ಮರಿಸಲಾಕ್ಷಣ ಕಾಯ್ವಪುರಂದರದಾಸಾರ್ಯರಪರಂಪರೆ ವಿಜಯಾರ್ಯ ಗೋಪಾಲದಾಸಾರ್ಯಸೂರಿಗೋಪಾಲಾರ್ಯ ಶಿಷ್ಯರು ಜಗನ್ನಾಥದಾಸರಾಯರು ಫಲಶ್ರುತಿ ಬರೆದಿಹರು 16ವರಮಧ್ವ ನಾಮಕ್ಕೆ ಬರೆದಿರುವ ಫಲಶ್ರುತಿಯಭರದಿ ಪಠಿಸುವವರು ಶ್ರೀ ಮಧ್ವನಾಮಉತ್ಕøಷ್ಟ ಮಹಾತ್ಮ್ಯ ಉಳ್ಳದ್ದೆಂದರಿವರುಬರುವುದು ಅನುಭವಕೆ ಮಧ್ವನಾಮ ಓದಿ 17ಶ್ರೀ ಲಕ್ಷ್ಮೀನಾರಾಯಣ ರಾಮ ಹಯಶೀರ್ಷಭೈಷ್ಮೀ ಸತ್ಯಾಯುತ ರಂಗ ವಿಠಲಶ್ರೀ ಮದಾಚಾರ್ಯ ಪೂಜಿತ ಗೋಪೀನಾಥನ್ನಸಮ್ಮುದದಿ ಪೂಜಿಸುವ ಯೋಗಿವರ ಆರ್ಯ 18ಗಂಗೆ ಪ್ರತಕ್ಷ ತೋರಲು ಬಾಗಿನ ಕೊಟ್ಟುಜಗ ಜನ್ಮದ್ಯಖಿಳ ಕರ್ತನ್ನ ಪೂಜಿಸುತ್ತಜಗದೇಕ ಗುರುಮಧ್ವ ಸಚ್ಚಾಸ್ತ್ರ ಭೋದಿಸಿಝಗಿ ಝಗಿಪ ತೇಜಸ್ಸಲಿ ಹೊಂದಿದರುಸಮಾಧಿ19ಶಾಲಿಶಕ ಹದಿನಾಲ್ಕುನೂರೆಂಟನೆ ವರುಷಶುಕ್ಲ ಚತುರ್ದಶಿ ಜೇಷ್ಠ ಮಾಸದಲ್ಲಿಶೀಲತಮ ಭಾವದಲಿ ಳಾಳುಕನ ಧ್ಯಾನಿಸುತಕುಳಿತರು ಸಮಾಧಿಯಲಿ ಹರಿಪುರಯೈದಿದರು 20ಶಿಂಶುಮಾರಪುರವನ್ನಯೈದಿತಾ ಮತ್ತೊಂದುಅಂಶದಲಿ ಸುಪವಿತ್ರ ವೃಂದಾವನದಿ ಭಾಸಿಸುತ ಇರುತಿಹರುಬ್ರಹ್ಮ ವಿದ್ಯಾಲಯ - ಶ್ರೀಶಪ್ರಿಯನರಸಿಂಹ ತೀರ್ಥ ಮಂದಿರದಿ 21ದರ್ಶನವು ಪಾಪಹರ ಪ್ರದಕ್ಷಿಣೆ ಹರಿಯಾತ್ರೆವಿಶ್ವಾಸದಿಂದ ನಮಸ್ಕಾರ ಸರ್ವೇಷ್ಟಐಶ್ವರ್ಯ ಜ್ಞಾನಾದಿ ಫಲಪ್ರದವು ಯೋಗ್ಯರಿಗೆಸಂಸ್ಮರಿಸಲು ಸರ್ವ ಸಿದ್ಧಿದಾಯಕವು 22ಸಿಂಧೂರಅಜಮಿಳ ಸುಧಾಮ ಪ್ರಹ್ಲಾದಾದಿಭಕ್ತರ ಪರಿಪಾಲಕರನು ಶ್ರೀರಮಾಪತಿಯಸದಾ ಒಲಿಸಿಕೊಂಡಿಹಮಹಂತಗುರುವರಶ್ರೀಪಾದರಾಜರೇ ನಮೋ ನಮೋಪಾಹಿ23ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯು ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 24|| ಇತಿ ಶ್ರೀ ಪಾದರಾಜರ ಅಣು ಚರಿತೆ ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನವದನ ಹಯಸೂದನ ಪಾಲಿಸು ಹಯವದನ ಪ.ಚಂದ್ರಮಂಡಲ ಗ್ರಹಮಾಲಾನಂದ ವಿಶಾಲಇಂದಿರೆರಮಣ ಖಗಗಮನಸ್ಯಂದನಾಂಗದರರವಿಂದ ಗದಾಕರಸುಂದರಗಾತ್ರಧಿ ವಂದ್ಯವಿಧಾತ್ರ 1ನಿಗಮೋದ್ಧಾರಕಾಘ ವಾರಕ ತ್ರಿಜಗರಕ್ಷಕಮೃಗಮುಖನೃದೇಹಿ ಧಾರ್ಮಿಕದ್ಯುಗಶಶಿ ಸಮತೇಜ ದೃಗಯುತ ಗಜರಾಜನಿಗಡ ಶಿಥಿಲಕಾರಿ ಬಿಗಡರ ಭಾರಿ 2ಗುರುವಿನ ಬಾಲ ಪಾಲನಶೀಲ ಸಾಗರಸುತೆಲೋಲಗುರುವಾದಿರಾಜಾರ್ಚಿತ ಪಾದಾಬ್ಜವರಸೋದೆ ಮಠವಾಸ ಸುರಮುನಿ ಪರಿತೋಷಪರಸನ್ನವೆಂಕಟೇಶಹರಿತುರಗಾಸ್ಯ3
--------------
ಪ್ರಸನ್ನವೆಂಕಟದಾಸರು
ಬಾಲನ ಮೇಲೆ ನಿನ್ನ ಮೋಹವಮ್ಮ ನಾವುಹೇಳಿದ ಮಾತು ನೀ ಕೇಳೆಯಮ್ಮ ಪ.ಚಿಣ್ಣಗಿಣ್ಣನೆಂಬುವÀ ಬಣ್ಣ ಬ್ಯಾಡೆ ನಮ್ಮಬೆಣ್ಣೆ ಕದ್ದು ಮೆದ್ದ ಕಟವಾಯಿ ನೋಡೆಸಣ್ಣಗಿಣ್ಣವನಿವನಾದರೆ ಪರರ ಚೆಲುವಹೆಣ್ಣಿನೊಳಗಾಡುವನೆ ಕುವರ 1ಪುಟ್ಟಗಿಟ್ಟನೆಂಬುವ ಮಾತು ಬೇಡೆ ನಮ್ಮರಟ್ಟು ಮಾಡುವ ಜನರೊಳು ನೋಡೆಸಿಟ್ಟುಗಿಟ್ಟಿಗೆ ಕೃಷ್ಣ ಅಳುಕನಮ್ಮ ನಮ್ಮಬಟ್ಟ ಕುಚವಿಡಿವ ದಿಟ್ಟನಮ್ಮ 2ಚಿಕ್ಕಗಿಕ್ಕವನೆಂಬುದುರೂಢಿಕಾಣೆ ನಮ್ಮಪಕ್ಕವ ಬಿಡನು ಬಾಲಕಾರ್ಯವೇನೆಅಕ್ಕೊ ಇಕ್ಕೊ ಎಂಬುವನ್ನಕ್ಕ ಕಳ್ಳ ನಮ್ಮಠÀಕ್ಕಿಸೆದ್ದೋಡುವ ಸಿಕ್ಕುವನಲ್ಲ 3ಕಕ್ಕುಲಾತಿತೋರೆ ನಮ್ಮ ಮನೆಗಳ ಪೊಕ್ಕು ಸಣ್ಣಮಕ್ಕಳಾಟವಾಡದೆಮ್ಮ ನೋಡಿ ನಕ್ಕುತಕ್ಕೈಸಿ ಓಡುವ ಮಹಾಮಾಯಗಾರನಮ್ಮದಕ್ಕಲೀಸ ಪತಿವ್ರತಧರ್ಮಜಾರಕೃಷ್ಣ4ಕೂಸುಗೀಸು ಇನ್ನೆನ್ನಬಾರದವಗೆಭವಘಾಸಿಯ ತಪ್ಪಿಸುವ ಎಂದಿಗೆಮಗೆಬೇಸರ ಗೀಸರದೆ ನೆನೆವರ ಒಡೆಯಲಕ್ಷ್ಮೀಶ ಪ್ರಸನ್ವೆಂಕಟ ರಂಗಯ್ಯ 5
--------------
ಪ್ರಸನ್ನವೆಂಕಟದಾಸರು
ಮಂಗಲಂತ್ರಿಪುರಸುಂದರಿ ಬನ ಶಂಕರಿಗೆ |ಮಂಗಲಂ ಸನ್ನಿಧಿಯ ಕೌಮಾರಿಗೆ |ಮಂಗಲಂ ಭ್ರಮರಾಂಬದೇವಿ ಚೌಡೇಶ್ವರಿಗೆ |ಮಂಗಲಂ ಶ್ರೀ ಲಕ್ಷ್ಮೀ ಮಹಾ ಮಾಯಿಗೆ | ಮಂಗಲಂ ಜಯಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಕಮಲದಳ ನಯನಿಗೆ ಕಮಠಾವಲೋಚನೆಗೆ ವಿಮಳವರವೀವ ಚೂಡಿದರಕೊರಳಿಗೆ |ದ್ಯುಮಣಿಶಶಿಕಿರಣದ ಶ್ರವಣ ಭೂಷಣಿಗೆ ಭ್ರಮರಾರಿ ನಾಸಿಕದಮಣಿಮೌಕ್ತಿಗೆ ಮಂಗಲಂ ಜಯಶುಭಮಂಗಲಂ1ಓಂಕಾರ ವದನಿಗೆ ವೇದಾಂತ ರದನಿಗೆ |ಪಂಕವಿರಹಿತದ ಚಿದ್ರಸ ಜಿವ್ಹೆಗೆ |ಅಂಕದಲಿ ಬ್ರಹ್ಮಪೀಯೂಷರಸ ಸುರಿವ ರುಣದಂಕುರಿಪಪವಳಮಣಿರುಚಿಯ ಧರಿಗೆ ಮಂಗಳ2ಕನಕಕಲಶ ತೋಳಿಗೆ ಕಲಶ ಕುಚಯುಗಳಿಗೆ |ಚಿನಕ ಪೂರ್ವಣ್ಯ ಕಂಚುಕದ ರುಚಿಗೆ ಸನಕಾದಿಗಳತಲೆಯ ಮೇಲಿಡುವ ಹಸ್ತಯುಗ ವನಜೆಶ್ರೀದೇವಿಯಂಗುಲಿಯ ನಖಕೆ ಮಂಗಳ3ಹಸ್ತದಾಭರಣಿಗೆ ಕೊರಳ ಭೂಷಣಿಗೆನಿಜನಿತ್ಯಮಂಗಳಿಗೆಹಾಟಕವರ್ಣಿಗೆ |ರತ್ನ ಬೈತಲಿಗೆ ವಜ್ರಾಣಿ ಪಾರಂಗಣಿಗೆ ನಿಜ |ಮುತ್ತಿನ ಬೊಟ್ಟು ಕುಂಕುಮದ ಫಣಿಗೆ ಮಂಗಳ4ಮರಗು ಮಲ್ಲಿಗೆ ಮುಡಿಗೆ ದುಂಡ ದಂಡಿಯತಲೆಗೆ ಕೊರಳ ಹಾರವ ತುದಿಯ ಕಾಲಿಂದಿಗೆ |ಪರಿಕ್ರಮದ ತಾಂಬೂಲವದನನಸು ನಗೆ ಮೊಗದಪರಿಮಳದ ಘನಸಾರತನುಲೇಪಿಗೆ | ಮಂಗಳ5ಪರಬ್ರಹ್ಮರೂಪಿಗೆ ಪರಾತ್‍ಪರ ಶಂಕರಿಗೆ ನಿರುಪಮಾನಂದಶ್ರೀ ಮಹಾಲಕ್ಷ್ಮಿಗೆ | ಶಿರಸ ಪೂಜೆಯ ಅರಳು ಮಲ್ಲಿಗೆಯುಕೃಪೆಯಿಂದಜರಿದುಉದರಿದವು ಗಿರಿದ್ವಾರದಲ್ಲಿ ||ಮಂಗಳ6
--------------
ಜಕ್ಕಪ್ಪಯ್ಯನವರು
ಮಂಗಳ ತ್ರಿವೆಂಗಳಪ್ಪ ಮಂಗಳಾಂಗ ರಂಗಗೆ ಶ್ರೀಮಂಗಳೆಯ ಸಂಗಗೆ ಜಗಂಗಳಾಂತರಂಗಗೆ ಪ.ಕಂಗಳಿಕ್ಕದಂಗೆ ನಿಖಿಳಾಂಗ ಕಪಟಂ ಕಮಠಂ? ಗೆ ಭೂವೆಂಗಳರಸಂಗೆ ನರಸಿಂಗದೇವನಿಗೆ 1ತಿಂಗಳೊಲಿದ್ದಗೆ ಖಳರ ಜಂಗುಳಿ ನಾದ್ದಂಗೆ ಕಲ್ಲವೆಂಗಳ ಮಾಳ್ಪಂಗೆ ಚೆಲ್ವ ಪೊಂಗೊಳಲೂದುವಂಗೆ 2ತುಂಗಮೋಹನಗೆ ಸತುರಂಗವಾಹನಂಗೆ ವಿಹಂಗಗೆ ಭುಜಂಗಶಯನ ಪ್ರಸನ್ನವೆಂಕಟಂಗೆ 3
--------------
ಪ್ರಸನ್ನವೆಂಕಟದಾಸರು
ಮಂಗಳಂಮಕರಕುಂಡಲಮಂಡಿತಾದವಗೆಪ.ಮಂಗಳಂ ಮಾರಪಿತ ಮಾರಮಣಗೆಮಂಗಳಂ ಮಿತ್ರಕೋಟಿ ಮಹಾಕಾಶಗೆಮಂಗಳಂ ಪನ್ನಗಾಚಲನಿಲಯಗೆ ಜಯಮಂಗಳಂ ಮತ್ತೆ ಶುಭಮಂಗಳಂ ಅ.ಪ.ಕಣ್ಣನೋಟದಿ ಚೆಲುವ ಕಮಠರೂಪಾದವಗೆಹೆಣ್ಣ ನೆಗಪಿದ ಹಿರಣ್ಯಕ ಮರ್ದಗೆಚಿನ್ನವಟು ಭಾಗ್ರ್ವಾಂಧಚರಹರ ಗೋವ್ರಜಚರಗೆಕನ್ನೆಯರ ವ್ರತಗೇಡಿ ಕಲಿಮಥÀನಗೆ 1ನೀರಚರನಗಧರಕನಕನೇತ್ರನೊರಸಿದಗೆಕ್ರೂರವದನಾಂಕಿತ ಕುಬುಜ ವಿಪ್ರಗೆವೀರಕುನೃಪಾರಿ ರಘುವಿಜಯಸಖನಾದವಗೆಚಾರುಮೋಹನಚಟುಲಹಯರೂಢಗೆ2ಆಗಮೋದ್ಧರ ಕಚ್ಛಪಅವನಿಧರಹರಿಮೊಗಗೆತ್ಯಾಗ ಬೇಡಿದ ತಾಯಿ ತಲೆಗಡಿದಗೆಯಾಗಪಾಲಹಿಮರ್ದ ಯೋಗೇಶಜೋದ್ಧರಗೆನಾಗಾದ್ರಿ ಪ್ರಸನ್ವೆಂಕಟನಾಥಗೆ 3
--------------
ಪ್ರಸನ್ನವೆಂಕಟದಾಸರು