ಒಟ್ಟು 295 ಕಡೆಗಳಲ್ಲಿ , 67 ದಾಸರು , 267 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದಸೇವೆಯ ಪಾಲಿಸೋ ಪಂಕಜನಾಭ ಪ ಪಾದಸೇವೆಯ ತೋರೋ ವೇದಗೋಚರ ವ್ಯಾಘ್ರ ಭೂಧರ ವಿಹರಣ ಶ್ರೀಧರ ಹರಿ ನಿನ್ನ ಅ.ಪ ಶೇಷವಾಯುಗಳತಿದೋಷವರ್ಜಿಸಿ ತನು ಶೋಷಿಸಿ ತಪನ ವಿಶೇಷವಾಚರಿಸೆ ದೋಷರಹಿತ ಗುಣಭೂಷಾ ಶೇಷನಿಗೊಲಿದು ಶೇಷಪರ್ವತ ಶಿರೋಭೂಷಣನೆನಿಸಿದ 1 ಬಲಿಚಕ್ರವರ್ತಿಯು ಬಲವೈರಿಯನು ಬಲು ಬಳಲಿಸಿ ರಾಜ್ಯವ ಛಲದಿಂದಾಕ್ರಮಿಸೆ ನಲಿದು ವಾಮನನಾಗಿ ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ಬಲಿಯ ಮೆಟ್ಟಿದ ಧೀರ2 ಪಲಕಾಲ ಶಾಪದಿ ಶಿಲೆಯಾಗಿದ್ದ ಗೌತಮ ಕುಲಸತಿಗೊಲಿದು ನಿರ್ಮಲ ತಪೋವನಕೆ ಸುಳಿದು ಆ ಲಲನೆಯ ಕಲುಷವ ಖಂಡಿಸಿ ಲಲನಾರೂಪವನಿತ್ತು ಸಲಹಿದ ಪಾವನ 3 ತರಣಿತನಯನೆಚ್ಚ ಗರಳಶರವು ಬೇಗ ನರನುತ್ತಮಾಂಗಕೆ ಗುರಿಯಾಗಿ ಬರಲು ಚರಣದುಂಗುಟದಿಂದ ಧರಣೀತಳವನೂರಿ ನರನ ಶಿರವ ಕಾಯ್ದ ನರನಾರಾಯಣ ನಿನ್ನ 4 ಪುಲಿನಾಮದಸುರನು ಛಲದಿ ಮಾಂಡವ್ಯನ ಗಳವಪಿಡಿದು ಬಾಧೆಗೊಳಿಸೆ ವೇಗದಲಿ ಪುಲಿಗೆ ಮೋಕ್ಷವನಿತ್ತು ಪುಲಿಗಿರಿಯಲಿ ಮುನಿ ಕುಲಜ ಮಾಂಡವ್ಯಗೆ ಒಲಿದ ವರದವಿಠಲ ನಾರಾಯಣ5
--------------
ವೆಂಕಟವರದಾರ್ಯರು
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ಪಾರುಗಾಣಿಸೊ ಎನ್ನ ಪಾವನಕಾಯ ಶ್ರೀ ಗುರು ರಾಘವೇಂದ್ರಾರ್ಯನೇ ಪ. ಶ್ರೀ ರಮಾಪತಿ ಗುಣವ ನೀ ಮನದೊಳು ತಿಳಿಸಿ ಭವ ಬಂಧ ಬಿಡಿಸೋ ಅ.ಪ. ಮಿಂಚಿನಂತಿಹ ಎನ್ನ ಚಂಚಲ ಮನದಲ್ಲಿ ಸಂಚಿತನೆ ಎನೆ ನೆಲಸೋ ಸಂಚಿತಾಗಮಿಗಳು ಕೊಂಚ ಉಳಿಯದ ತೆರದಿ ಪಂಚ ಭೇದಾರ್ಥ ತಿಳಿಸೊ ಪಂಚವಕ್ತ್ರನ ತಾತ ಮಿಂಚಿನಂದದಿ ಪೊಳೆವೊ ಹಂಚಿಕೆಯ ಎನಗೆ ತೋರೋ | ಮನಕ್ಹರುಷ ಬೀರೋ 1 ಶ್ರೀ ನರಹರಿ ಕೃಷ್ಣ ರಾಮ ವ್ಯಾಸರ ಪದವ ನೀ ನಿರ್ಮಲದಲಿ ನೆನೆವೆ ಮಾನನಿಧಿ ಮುರಹರಿಯ ಧಾಮತ್ರಯಗಳ ಮಾರ್ಗ ಕಾಮಿಸಿದ ಭಕ್ತಗೀವೆ ನಾನಧಮೆ ನಿನ್ನಡಿಗೆ ಬಾಗಿ ಭಜಿಸುವೆ ಗುರುವೆ ನೀನಿತ್ತ ನೋಡಿ ಪೊರೆಯೊ | ನೀ ದಯವ ಗರೆಯೊ 2 ತರಳತನದಲಿ ಶ್ರೀ ನರಹರಿಯ ಭಜಿಸುತ್ತ ಉರುತರದಿ ಭಾದೆ ಸಹಿಸಿ ಹರಿಯು ಸರ್ವತ್ರ ವ್ಯಾಪಕನೆಂಬೊ ಮಹಿಮೆಯ ಉರ್ವಿಯೊಳಗೆಲ್ಲ ನೆಲಸಿ ಸಿರಿ ಕೃಷ್ಣನಾ ಭಜಿಸಿ ಮರುತ ಮತವನೆ ಸ್ಥಾಪಿಸಿ | ಗುರುರಾಯನೆನಸಿ 3 ತುಂಗ ತೀರದಿ ನಿಂದು ಮಂಗಳರೂಪದಲಿ ಪಂಗು ಬಧಿರರ ಸಲಹುತ ಸಂಗೀತ ಪ್ರಿಯನೆನಿಸಿ ಶೃಂಗಾರರಾಮನ ಮಂಗಳರೂಪ ಭಜಿಸಿ ಹಿಂಗದೇ ಸುಜನರಿಗೆ ವರವ ಕೊಡುವೊ ಬಿರುದು ರಂಗನಾ ಪದದೊಲುಮೆಯೋ | ನಿನ್ನಯ ಮಹಿಮೆಯೋ 4 ಗೋಪಾಲಕೃಷ್ಣವಿಠ್ಠಲನ ಪರಿಪರಿಯಿಂದ ಪಾದ ಮೌಳಿ ನೋಳ್ಪೆ ಶ್ರೀ ಪತಿಯ ತೋರೆನಗೆ ಪಾಪ ಕಲುಷವ ಕಳದು ತಾಪಪಡಲಾರೆ ಭವದಿ ಕಾಪಾಡುವವರಿಲ್ಲ ನೀ ಕೃಪಾನಿಧಿಯೆಂದು ಪರಿ ಕೇಳ್ದೆ ಗುರುವೆ | ಭಕ್ತರ ಕಲ್ಪ ತರುವೆ5
--------------
ಅಂಬಾಬಾಯಿ
ಪಾಲಯಮಾಂ ಸುಶೀಲೇಂದ್ರ ಸನ್ಮಹಿಮ ಶಾಲಿ ಶ್ರೀವರದ ಕೂಲ ನಿವಾಸ ಪ ಅನಿಲಮತಾಂಬುಧಿ | ಅನಿಮಿಷಧೀರ ಅನುಪಮ ಚರಿತ ಸದ್ಗುಣ ಗಂಭೀರ ಮುನಿ ಸುವೃತೀಂದ್ರ ಸನ್ಮಾನಸ ನಿಲಯ 1 ಕರುಣ ಭರಿತ ಶರಣು ಸುಪ್ರೀತ ಪರಮ ಪುರುಷ ಸುವೃತೀಂದ್ರ ಕುಮಾರ ಕುಲಿಶ ಸುಧೀರ 2 ಕೋವಿದರೊಡೆಯ ಪಾವನಕಾಯ ಭೂವಿಭುದಾವಳಿ ಸೇವಿತ ಸದಯ ಶ್ರೀವರ ಶಾಮಸುಂದರಗತಿ ಪ್ರೀಯ 3
--------------
ಶಾಮಸುಂದರ ವಿಠಲ
ಪಾಲಸಾಗರ ಸಂಭೂತೆ ಕೈವಲ್ಯದಾತೆ ಪಾಲಿಸೆನ್ನನು ನಿಜಮಾತೆ ಪ ಆಲಿಸು ನಿನ್ನಯ ಬಾಲನ ನುಡಿ ಈ ಕಾಲದಿ ಮನ್ಮನ ಆಲಯದೊಳು ನಿಂದು ಅ.ಪ ನಿತ್ಯ ನಿರ್ಮಲೆ ಈ ಮಹಾಮಹಿಮ ವಿಶಾಲೆ ಕಾಮನ ಜನನಿ ಸುಲೀಲೆ ಜಲಜಸುಮಾಲೇ ತಾಮರಸಾಂಬಕೆ ಸಾಮಜಭವ ಸು - ತ್ರಾಮ ಪ್ರಮುಖ ಸುರಸ್ತೋಮ ನಮಿತಗುಣ - ಪಾದ ಯಾಮ ಯಾಮಕೆ ನಿತ್ಯ ನೇಮದಿ ಭಜಿಪೆ ಶ್ರೀರಾಮನ ತೋರೆ 1 ವೇದಾಭಿಮಾನಿ ಅಂಬ್ರಾಣಿ ಸುಗಣಸನ್ಮಣಿ ವೇದವತಿಯೆ ರುಕ್ಮಿಣಿ ವೇದವಂದ್ಯಳೆ ಗುಣಪೂರ್ಣೇ ನಿತ್ಯಕಲ್ಯಾಣಿ ಖೇದಗೊಳಿಸುವ ಭವೋದಧಿ ದಾಟಿಸಿ ಮೋದ ಕೊಡುವ ಪಂಚಭೇದಮತಿಯನಿತ್ತು ಯಾದವಗುಣವನುವಾದ ಮಾಡಿಸಿ ನಿತ್ಯ ಮೋದಬಡಿಸು ಶ್ರೀ ಮಾಧವರಾಣಿ 2 ಜಾತರೂಪಾಭಾಶುಭಗಾತ್ರಿ ಈ ಜಗಕೆ ಧಾತ್ರಿ ಸೀತೆ ನೀನೆ ಲೋಕಪವಿತ್ರೆ ಧಾತಾಪ್ರಮುಖಸುರಸ್ತೋತ್ರೇ ನೀರಜನೇತ್ರೆ ವೀತಭಯಳೆ ತ್ರಿನೇತ್ರೇ ಪಾತಕವನಕುಲವಿತಿಹೋತ್ರ ಸುರ - ವಿನುತ ಸುಖವ್ರಾತ ಕೊಡುವ ನಮ್ಮ ದಾತ ಗುರುಜಗನ್ನಾಥವಿಠಲಗೆ ನೀ ನೀತಸತಿಯೆ ಎನ್ನ ಮಾತೆ ವಿಖ್ಯಾತೆ3
--------------
ಗುರುಜಗನ್ನಾಥದಾಸರು
ಪಾಲಿಸು ನಮ್ಮನು ಪರಬ್ರಹ್ಮ ಶ್ರೀ- ಲೋಲಾನಂತ ಗುಣಾಲಯನೇ ಪ. ನೀಲಾಭ್ರದಾಭ ಕಾಲನಿಯಾಮಕ ಮೂಲೇಶ ಪುರುಷ ಮೂರ್ಲೋಕಾಧಿಪ ಅ.ಪ. ಉತ್ತಮ ಗುಣಗಳು ಬತ್ತಿಪೋದುವೈ ದೈತ್ಯರ ಗುಣವು ಪ್ರವರ್ಧಿಪುದು ಚಿತ್ತಸಾಕ್ಷಿ ತವ ಭಕ್ತಿಕಥಾಮೃತ ನಿತ್ಯ ಸವಿಸುತ್ತ ಹಿಂಬಾಲಿಸೆ1 ಭಾಗವತ ಜನರ ಯೋಗಕ್ಷೇಮ ಸಂ ಯೋಗೋದ್ಯೋಗಿ ನೀನಾಗಿರಲು ಕೂಗುವಾಸುರರ ಕೂಡೆ ಕೂಡಿಸದೆ ಭೋಗಿಶಯನ ಭವರೋಗಭೇಷಜನೆ2 ಪಾವನಕರ ನಾಮಾವಳಿ ವರ್ಣಿಪ ಸೇವಕ ಜನರ ಸಂಭಾವಿಸುವ ಕೇವಳಾನಂದ ಠೀವಿಯ ಪಾಲಿಸು ಶ್ರೀವಾಸುದೇವ ದೇವಕೀತನಯ]3 ಶುದ್ಧತಮೋಗುಣಬದ್ಧ ದೈತ್ಯ ಪ್ರ- ಸಿದ್ಧರಾಗಿಹರು ಮದ್ಯಪರು ಬುದ್ಧಿಜ್ಞಾನ ಸಮೃದ್ಧಿ ಭಕ್ತಿಯಿಂ- ದುದ್ಧರಿಸೈ ಗುರು ಮಧ್ವವಲ್ಲಭನೆ4 ಕೇಶವಾಚ್ಯುತ ಪರೇಶ ಹೃದ್ಗುಹನಿ- ವಾಸ ವಾಸವಾದ್ಯಮರನುತ ಶ್ರೀಶ ಶ್ರೀವೆಂಕಟೇಶ ಭಕ್ತಜನ ರಾಶ್ರಯಸ್ಥಿತ ದಿನೇಶ ಶತಪ್ರಭ 5 ಮಂಗಲ ಜಗದೋತ್ತುಂಗರಂಗ ಮಾ ತಂಗವರದ ನೀಲಾಂಗ ನಮೋ ಅಂಗಜಪಿತ ಲಕ್ಷ್ಮೀನಾರಾಯಣ ವಿಹಂಗ ತುರಂಗನೆ 6
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಲಿಸು ಪರಮೇಶ | ಪಾಪ ವಿನಾಶ ಪ ಫಾಲನಯನ ತ್ರಿಶೂಲಧರ ಕರು ಣಾಲವಾಲ ವಿಶಾಲ ಮಹಿಮನೆ ಕಾಲಕಾಲ ಕಪಾಲಧರ ಸುರ ಜಾಲನುತ ಪದ ಶೈಲಜಾವರ ಅ.ಪ. ಶಂಕರ ಶಶಿಶೇಖರ | ಸದಾಶಿವ ಸಂಕಟಹರ ಈಶ್ವರ | ವರದಾನ ಶೂರ ಶಂಕೆಯಿಲ್ಲದೆ ತ್ವತದಾಂಬುಜ ಪಂಕ ಕಳೆವ ಅಕ ಳಂಕ ಮತಿಯನು ಕರುಣಿಸುವ ಮೀ ನಾಂಕ ಮದಹರ ಮೃಡಸುರೇಶ್ವರ 1 ಗಜ ಚರ್ಮಾಂಬರಧರನೆ | ಗೌರೀವರನೆ ಅಜಸುತಾಧ್ವರ ಹರನೆ | ಪ್ರಣಿತಾರ್ಥಿಹರನೆ ನಿಜಪದಾಂಬುಜ ಪೂಜೆ ಮಾಡುವ ಸುಜನ ಮನ ಅಂಬುಜ ದಿವಾಕರ ಭಂಜನ ಭುಜಗಭೂಷಣ ನಿಜ ಚರಣ ಪಂಕಜವ ತೋರಿಸಿ..... 2 ಹರಿನೀಲನಿಭಕಂಧರ | ಮುಪ್ಪುರಹರ ಶರಣಜನ ಮಂದಾರ | ಕೈಲಾಸಮಂದಿರ ವರ ವಿನಾಯಕ ಜನಕ ಜಾಹ್ನವಿ ಧರನೇ ಕರುಣಾಭರಣ ಪಾವನಕರಿಗಿರೀಶನ ಪರಮಪ್ರಿಯ ಹರಿ..... 3
--------------
ವರಾವಾಣಿರಾಮರಾಯದಾಸರು
ಪಾಲಿಸೆನ್ನ ಪಾಲನಶೀಲೆ ಪಾಲಿತ ಸುರನರಜಾಲ ಸುಶೀಲೆ ಪ ಕ್ಷೀರಶರಧಿ ಸುಕುಮಾರಿಣಿ ಲಕ್ಷ್ಮೀ ವಾರಿಜಮುಖಿ ಸಿತವಾರಿರುಹಾಕ್ಷಿ 1 ಅಂಬೆ ಭುವನಕುಟುಂಬೆ ರಮಾಂಬೆ ನಂಬಿ ಭಜಿಸುವದು ಡಾಂಬಿಕಮೆಂಬೆ 2 ಯುಕ್ತಿಯು ಶಕ್ತಿ ವಿರಕ್ತಿಗಳಿಲ್ಲ ಉಕ್ತಿ ಮಾತ್ರದಿಂದ ಭಕ್ತಿಕೊಡೆಲ್ಲ 3 ಜಯಕರುಣಾಲಯೆ ಜಯಮಣಿವಲಯೆ ಜಯನಿಸ್ತುಲಯೆ ಜಡಮತಿಗೊಲಿಯೆ 4 ಧರೆಯೊಳುತ್ತಮ ಪುಲಿಗಿರಿಯೊಳಿರುವನೆ ಶರಣರ ಪೊರೆಯುವ ವರದವಿಠಲನ [ರಾಣಿಯೆ] 5
--------------
ವೆಂಕಟವರದಾರ್ಯರು
ಪಾವನಕರ ನಾಮಾ ಪರಮ ಪುರುಷ ರಾಮಾ ಪ ದೇವೋತ್ತಮ ಸಾರ್ವಭೌಮ | ದಾನವಕುಲ ಭೀಮ ಅ.ಪ ನಿಗಮಾಗಮ ಪರಿಪೂರಣ | ಸುಗುಣಾಕರ ಮುನಿತೋಷಣ ಖಗಮಾನಸ ಮಣಿಭೂಷಣ | ಸುರನರಶರಣಾ 1 ಜಗಜೀವನ ಲಯಕಾರಣ | ಪವನಾತ್ಮಜ ಕರುಣಾ ಸುಗುಣಾಕರ ಭವತಾರಣ | ಮಾಂಗಿರೀಶ ಕಮಲಚರಣ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾವನಕಾಯ ರಾಘವೇಂದ್ರ ಪ ದುರಿತ ಘೋರ ಪರಿಹಾರ | ಪಾದ | ಮೇಘನುಣಿಪ ಗುರು 1 ಶರಣು ಹೊಕ್ಕ್ಕೆನು ಹೊಕ್ಕೆನು ಯಿಂದು | ಕರುಣ ಕರುಣ ಪೋಲುವ ಚರಣ | ಸ್ಮರಣೆ ಪಾಲಿಸುವುದು | ಕರುಣದಿಂದ ಮಹಿಮ ಗುರು2 ಸಿರಿ ವಿಜಯವಿಠಲ ಪರದೈವವುಯೆಂದು | ಸ್ಥಿರವಾಗಿ ಸ್ಥಾಪಿಸಿ ಪೊರೆದ ನಿರ್ಮಲ ಗುರು 3
--------------
ವಿಜಯದಾಸ
ಪಾಹಿ ಖಳಜನ ಬಾಧ ಪಾಹಿ ಗೋವಿಂದ ಪ. ಪಾಹಿ ಗೋಪಿಯನಾಥ ಪಾಹಿ ಮನ್ಮಥ ತಾತ ಪಾಹಿ ಲಕ್ಷ್ಮೀಕಾಂತ ಪಾಹಿ ಭೂಕಾಂತ ಅ.ಪ. ಮತ್ಸ್ಯರೂಪಿಲಿ ಬಂದು ಬಲಿದ ದೈತ್ಯನ ಕೊಂದೆ ಬೆಚ್ಚರದೆ ಬಹುಗಿರಿಯ ಬೆನ್ನಲ್ಲಿ ತಾಳ್ದೆ ಬಚ್ಚಿಟ್ಟ ಧರಣಿಯನ್ನು ಬಲುಮೆಯಿಂದಲಿ ತಂದೆ ಅರ್ಚಿಸಿದ ಪ್ರಹ್ಲಾದಗೆ ಒಲಿದೆ ನರಸಿಂಹ 1 ಕುಬ್ಜರೂಪಿಲಿ ನೆಲನ ಬೇಡಿ ಬಲಿಯನು ತುಳಿದೆ ಪಿತನಾಡಿದ ಶಬ್ದವನ್ನು ಕೇಳಿ ಮಾತೆಯ ಶಿರವನಳಿದೆ ಕೊಬ್ಬಿದ್ದ ರಾವಣನ್ನ ಕಂದರವ ಖಂಡಿಸಿದೆ ಅಬ್ಜಮುಖಿ ಜಾನಕಿಯನಾಳಿದೆ ಶ್ರೀರಾಮ 2 ತುರುಹಿಂಡ ಕಾಯ್ದು ತಪವಳಿದು ಪತಿವ್ರತೆಯರ ಭರದಿ ವಾಜಿಯನೇರಿ ಚರಿಸುತ್ತ ಬಂದೆ ಕರುಣಾಳು ಶ್ರೀ ಹೆಳವನಕಟ್ಟೆ ರಂಗಯ್ಯ ಪಿಳ್ಳಂ- ಗಿರಿ ವಾಸ ಶ್ರೀ ವೆಂಕಟೇಶ 3
--------------
ಹೆಳವನಕಟ್ಟೆ ಗಿರಿಯಮ್ಮ
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣಪತಿ ಹರಿ ವಿಠಲ | ಪೊರೆಯ ಬೇಕಿವನಾ ಪ ಕಾಣೆ ನೀನನ್ಯರನು | ಕ್ಷೋಣಿಯೊಳು ಹರಿಯೇ ಅ.ಪ. ಕೈಶೋರವಯನಿವನು | ಆಶೆಗೈವನು ದೀಕ್ಷೆದಾಸತ್ವದಲಿ ಮಾಳ್ಪ | ವಿಶ್ವಾಸಗಳನೂ |ಕೇಶವನೆ ತೈಜಸೀ | ವೇಷದಲಿ ಗುರುರೂಪಲೇಸಾಗಿ ತೋರಿಸುತ | ಆಶಿಸುತ್ತಿಹನೊ 1 ಗುರು ಹಿರಿಯರ ಸೇವೆ | ದೊರಕಿಸುತ ಇವನೀಗೆಪರತಮಜ್ಞಾನಾದಿ | ವರಸು ಸಾಧನವಾತರಳಂಗೆ ವದಗಿಸುತ | ಹರಿಯೆ ಉದ್ಧರಿಸಿವನಕರುಣಾ ಪಯೋನಿಧಿಯೆ | ಮರುತಾಂತರಾತ್ಮಾ 2 ಕಷ್ಟಗಳ ಪರಿಹರಿಸಿ | ಇಷ್ಟಗಳ ಸಲಿಸುತ್ತಕೃಷ್ಣ ಮೂರುತಿ ಹರಿಯೆ | ಕಾಪಾಡೊ ಇವನಾ |ದುಷ್ಠ ಭಕುತನ ಗೈದು | ಶಿಷ್ಟೇಷ್ಟರಲಿ ಇಟ್ಟುಶ್ರೇಷ್ಠ ಸಾಧನಗೈಸೊ | ಜಿಷ್ಣು ಸಖ ದೇವಾ 3 ಕಲಿಯುಗದಿ ಸಾಧನವು | ಸುಲಭವೆಂದೆನುತಲಲಿತ ವಚನಗಳಿಹವು | ಜಲಜಾಕ್ಷ ಹರಿಯೇ |ಕಲಿಮಲಾಪಹ ನಿನ್ನ | ಸ್ಮರಣೆಯನು ಒದಗಿಸುತಬಾಲಕನ ಸಲಹೆಂದು | ಭಿನ್ನವಿಪೆ ಸತತಾ 4 ನಿತ್ಯ ತವ ಲೀಲೆಗಳ | ಸ್ತುತಿಯನೇಗೈಸಿಕೃತ್ಸನೆಂದೆನಿಸಿವನ | ಸತ್ಯಾತ್ಮ ಹರಿಯೇ |ಸ್ತುತ್ಯ ಗುರು ಗೋವಿಂದ | ವಿಠಲ ಕರುಣಾಳುವೇಭೃತ್ಯನ್ನ ಪೊರೆಯೆಂದು | ಅರ್ಥಿಸುವೆ ನಿನಗೇ 5
--------------
ಗುರುಗೋವಿಂದವಿಠಲರು