ಒಟ್ಟು 113 ಕಡೆಗಳಲ್ಲಿ , 38 ದಾಸರು , 95 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿಕ್ಕೆಯಿಲ್ಲ ನಮ್ಮ ಕಡೆಗೆ ಸೊಕ್ಕಿ ಬಂದರಾರೆರು ಚಿಕ್ಕ ಮನುಷ ಕೆಂಚೆಗೌಡ ಠಕ್ಕ ಮುನಿಯ ಭಾವಬಿರಿಯ ಬೆಂಕಿಯಂತೆ ತೋರ್ಪನೊಬ್ಬ ಪರಶುರಾಮನು ಪ ಆನೆಯಲ್ಲಿ ತೇಜಿಯಿಲ್ಲ ಸೇನೆ ಬಹಳವಾಗಿಯಿಲ್ಲ ಹೀನಗೆಟ್ಟು ದಂಡು ಬಂದು ಮಾನಗೊಂಡು ಹೆಣ್ಣುಗಳನು ಭಾನು ಮುಟ್ಟಲೆತ್ತಿ ಆಸಿಯ ದೀನ ಬೇಕು ಬೇಡೆಂದೆಂಬರಿಲ್ಲ 1 ಮನೆಗಳನ್ನು ಹೊಕ್ಕು ಚಾರುವರಿದು ಕೊಟ್ಟ ಕಣ್ಣಿಯ ಸೂರೆಮಾಡಿ ಕಟ್ಟಿಕೊಂಡು ತೆರೆದ ಮನೆಯ ಸುಟ್ಟು ದಾರಿದೆಗೆದು ಹೋಗುವಾಗ ಧೀರರಾಗಿ ನಿಲ್ಲಿರೆಂದು ಎಂಬವರೊಬ್ಬರಿಲ್ಲ ವೋ 2 ಯಾವಜನರ ದಂಡು ಗಂಟು ಹಣದಾಸೆಗಾಗಿ ಮಾಡಿ ದಾವ ಕಡೆಗೆ ಬರುವರೆಂದು ಸೋವ ನೋಡು ತಲ್ಲಿತಮ್ಮ ಜೀವ ದೊಳಗೆ ಜೀವ ವಿಲ್ಲದಾಗಿ ಜನರುಬಾಯಬಿಡಲು ಕೋವಿ ಕತ್ತಿ ಎಂಬುದೊಂದು ಶಬ್ದವಿಲ್ಲ ನಮ್ಮ ಕಡೆಗೆ 3 ಬೀಸಿ ಬೀಸಿ ಕತ್ತಿಯನ್ನು ಸಾಸವನ್ನು ತೋರಿರೋರ ದಾಸೆಗಾಗಿ ಕಂಡ ಜನರ ಮೋಸದಿಂದ ಕಡಿದುಕೊಚ್ಚಿ ಲೇಸುಗಾಣದಾಗಿ ಮತ್ತೆ ಭಾಸೆಯಿಂದ ತಮ್ಮ ತಾವೆ ಮಾರ್ಗವಿಡಿಯೆ4 ಕೆಟ್ಟು ಪ್ರಜೆಯು ನಾಶವಾಗಿ ಸುಟ್ಟು ಮನೆಯು ಮಾರುಬಿದ್ದು ನಿಟ್ಟು ಹಾಳುಸುರಿಯೆ ಪ್ರಜೇಯು ಹೊಟ್ಟೆಗಿಲ್ಲ ದಳಲುತಿಹುದು ಸೃಷ್ಟಿ ಗೊಡೆಯನಾದ ಲಕ್ಷ್ಮೀರಮಣ ಬಲ್ಲನೆಲ್ಲವನ್ನು 5
--------------
ಕವಿ ಪರಮದೇವದಾಸರು
1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಪ್ರಥಮ ವಚನ ಕಾಂತಿಯಿಂದಿರುವ | ಚಕ್ರ ಪದುಮ ಗದೆ | ಅದರೊಳಗೆ ಬಿದ್ದಿರುವ ಪರಮಪವಿತ್ರ ತ್ಯುಬುಗಳ ತೆಗೆದು | ನೇತ್ರದೊಳಗೊತ್ತಿ | ಪರಿಮಳವಾದ ಗಂಧಗಳಿಂದ ಅಲಂಕೃತ | ಸಿರಿದೇವಿ ವರದೊಡೆಯ ಮೇಲಿದ್ದು | ಕರಕಮಲದಲೊತ್ತುವ | ದಿನವೆ ಪರಮ ಪುಣ್ಯೋದಯ ಪ ಪಾದ | ಸರಸೀರುಹ ಸರಸದಿಂ ಕೊಂಡಾಡಿ | ನೆರಳಿ ಮರಳೀ ಸೌಖ್ಯದಾನಂದ | ಶರಧಿಯೊಳು ಮುಣುಗಿ ಮುಣುಗಿ ಏಳುತ | ಸೌಖ್ಯದಾನಂದ ಭಕ್ತಿಭಾವಗಳಿಂದ ಕರುಣಾಳು ಕೃಷ್ಣ ತ್ವರಿತದಲಿ ತನ್ನ ಸೇವಕ ಜನರೊಳಗೆ | ಸೇರಿಪ್ಪ ನಾ ಅರಿಯನು ನಾನೊಂದು ಸ್ತೋತ್ರ ಮಾಡುವದಕ್ಕೆ | ವರವ್ರಜ ತರುಣಿಯರು ಏನು ಪುಣ್ಯವ ಮಾಡಿದರೊ | ಸರುವದಾ ಹರಿಯನ್ನು ಕಾಣುವರು ಕಂಗಳಲಿ | ಪರಿಹಾಸ್ಯ ನುಡಿಯಲ್ಲ | ಪರಮ ಪವಿತ್ರರಿಗೆ ದೊರೆ | ಸಿರಿ ವಿಜಯವಿಠ್ಠಲನು | ಕರವಿಡಿದು ಎನ್ನಭೀಷ್ಟವನಿತ್ತು | ಪರಿಪಾಲಿಸಬೇಕೆಂದು ಭಕ್ತ ಕೇಳಿದನು 1 ದ್ವಿತೀಯ ವಚನ ಜಲಜನಾಭನÀ ರಥದ ದಡದ ಮೇಲೆ ನಿಲ್ಲಿಸಿ | ಜಲದೊಳಗೆ ತಾ ಮುಳುಗಿ ಅಕ್ರೂರ ಕಣ್ಣು ತೆರೆಯೆ | ಕಲುಷವರ್ಜಿತನಾದ ಕೃಷ್ಣ | ಹಲಧರನ ಸಹ ಮೇಳ ಸಂಭ್ರಮದಿ | ಜಲದೊಳಗೆ ತಾ ಕಂಡು | ನಾ ಪೇಳಿದ ಮಾತು ನಡಿಸಿ | ಬಲವಂತದಲಿ ಬಿದ್ದ ಭವರೋಗ ವೈದ್ಯನ ಮಾತೆ | ಲಲನಾಮಣಿಗೆ ಏನು ಹೇಳುವೆನು | ಸುಲಭವಾಗಿ ಎಮಗೆ ಅಭೀಷ್ಟಪ್ರದವಿದು | ಎಂದೆನುತ ತಂದೆ ನಂದಗೋಪನು | ಯೋಚಿಸಿ ಮನದಲಿ ಚಿಂತೆಯಗೊಂಡು | ಹನುಮೇಶ ವನಜಾಕ್ಷ | ಘನಮಹಿಮ ಎನ್ನ ಮನದ ಚಿಂತೆಯನು ಹನನವ ಮಾಡಿ ಎನ್ನ ಕೈಪಿಡಿಯಲಾಗದೆ ಈಗ ಎನುತ | ಮೇಲೇಳೆ ಸನಕ ಸನಂದನ ಸನತ್ಕುಮಾರ ಸಹ | ವನಜ ಸಂಭವ ಜನಕ ವೈಕುಂಠಪತಿ ಕೃಷ್ಣ | ಕನಕ ರಥದ ಮೇಲೆ ನಿಂತಿದ್ದು ತಾ ಕಂಡು | ಕರವೆರಡು ಜೋಡಿಸಿ | ಭರದಿ ಭಕ್ತಿಯಗೊಂಡು | ನರಜನ್ಮ ಹುಳು ನಿನ್ನ ಮಹಿಮೆಗಳ ಅರಿಯದೆ | ಜಲದೊಳಗೆ ನೀ ಬಿದ್ದಿ ಎನುತಲೀ ಯೋಚಿಸಿದೆ | ಚರಣದ ಮಹಿಮೆಗಳ | ಮರಣದಲಿ ಅಜಮಿಳಗೆ ದಯಮಾಡ ಬೇಕೈ | ಅರ್ಭಕ ಪ್ರಹ್ಲಾದ ನಿಜಮುನಿ ಶುಕಾಚಾರ್ಯರಂತೆ | ಅಪ್ರಾಕೃತ ಅಕಲಂಕ ಚರಿತ ಅಮರೇಂದ್ರ ವಂದಿತ | ಪಾಲಾ ವಿಜಯನ ರಥವನ್ನು ಸಾರಥಿಯಾಗಿ ದಯಾಸಮುದ್ರ ವಿಜಯವಿಠ್ಠಲನೇ2 ತೃತೀಯ ವಚನ ಅರವಿಂದನಾಭ ಕೃಷ್ಣ ಅಖಿಲಜನ ಪರಿಪಾಲ | ಕೃಪಾ ಸಮುದ್ರ | ಕಳತ್ರ | ಪರಿಪಾಲಿಸಬೇಕೆನ್ನ | ಪಾವನ ಚರಿತ್ರ | ಸುರಪತಿಗೆ ಅಸುರರ ಬಲನೀಗಿ ಆ | ವಿರಂಚಿ ಬಳಿಗೆ | ಶರಣೆಂದು ವರವೊಂದು ಕೇಳಿದೆ ವೈಕುಂಠಪತಿ ಕೃಷ್ಣ | ಕಂಟಕ ಕಂಸಾದಿಗಳ ಗೆಲಿದು | ಪಾದ | ಸರಸಿಜದೊಳು ಚಿತ್ತವಿರುವಂದದಲಿ | ಪರಮ ದಯಾಕರ ನಿನ್ನ ಮಹಾ ಮಹಿಮೆಗಳ | ಗರ್ವಿಷ್ಠನಾಗಿ ಮಲಗಿದವನಲ್ಲಿ | ಕೇಳ್ವ | ತ್ವರಿತದಲಿ ದಯಮಾಡಿ | ಭರದಿ ಪಾಲಿಸಬೇಕೆನ್ನ | ಭಕ್ತಜನ ವತ್ಸಲನೆ ಎನಲಾ ಮಾತಿಗೆ | ಇನ ಇಂದಿರೆ ಅರಸ | ಹನುಮೇಶ ಕನಕಮಯವಾದ ಪೀತಾಂಬರ | ಜನಿವಾರ | ಅನೇಕ ಅತರಿಗಳ ಗೆಲಿವ ಕನಕಮಯ | ಕಿರೀಟ ಚತುರ್ಭುಜ | ಕಟಕ ರತ್ನಮಯದುಂ | ಗುರ ವಾಹನ ಚಕ್ರವರ್ತಿಗೆ ತನ್ನ ನಿಜರೂಪವ3 ಚತುರ್ಥ ವಚನ ಆನಂದತೀರ್ಥ ಮುನಿವಂದ್ಯ | ಜ್ಞಾನಿಗಳ ವಲ್ಲಭ | ದೀನಜನ ಮಂದಾರ ನಾ | ನಿನ್ನ ಮೊರೆಹೊಕ್ಕು ಧೇನಿಸಲರಿಯೆ | ಆನೆಯನು ಆದರದಿ ಕಾಯ್ದ ಶ್ರೀನಿವಾಸ | ಸಾನುರಾಗದಿ ಪ್ರಹ್ಲಾದಗೊಲಿದ ಶ್ರೀನಿಧಿ ನರಸಿಂಹ | ಅನಾದಿ ಕಾಲದಿ ತಂದೆ ಬಂಧು ಬಳಗವು ಎಂದೆ | ಮಾನಿನಿ ದ್ರೌಪದಿ ಮೊರೆ ಇಟ್ಟಾಗ ಧ್ವನಿ ಕೇಳಿ | ಮಣಿ ಲಕುಮಿಗ್ಹೇಳದೆ | ಆನಂದಮಯನು ಅಕ್ಷಯವಿತ್ತು ಆಗ ಪರಿಪಾಲಿಸಿದಿ ಅದರಂತೆ | ಮಾನಹೀನನೆಂದು ನಿರಾಕರಿಸದೆ | ಧ್ಯಾನಕ್ಕೆ ಒಳಗಾಗಿ | ಮೌನಿಜನರನು ಕಾವ ಕ್ಷೋಣೀಶ ಮಾಣಿಕ್ಯ ಮಕುಟ ಕುಂಡಲಧರ | ಸಿರಿ ತುಳಸಿ | ಪರಿಮಳ ಸಿರಿಗಂಧ ಉದರದಲಿ ಬೆಳಗುವ | ಉಪೇಂದ್ರ ನಾಮ ಕೃಷ್ಣ ಉರಗೇಶಶಯನಾ | ನಿನ್ನ ದಾಸರದಾಸನೆಂದೆನುತ | ಕಾಣಸಿ ನಿನ್ನ ನಿಜರೂಪ | ನಿನ್ನ ಸ್ತೋತ್ರ ಮಾಡುವ ಭಕ್ತಗಣದೊಳಗೆ ನಿಲ್ಲಿಸೊ | ನಿನ್ನ ಮತ್ತೊಂದು ಪದಾರ್ಥ ಕೇಳುವವನಲ್ಲ | ತೀರ್ಥ ತೀರ್ಥಗಳಲ್ಲಿ ಮುಳುಗಿ ಬಂದವನಲ್ಲ | ಸಾರ್ಥಕವಾದಂಥ ಕೃತ್ಯ ಮಾಡುವನಲ್ಲ | ಸಾಧುಜನಸಂಗದಲಿ ಸೇರಿ ಪಾಡಿದವನಲ್ಲ | ಈ ನುಡಿ ಸತ್ಯವೇ ಲೇಸು ಪುಸಿಯಲ್ಲ | ಮಲ್ಲಮಲ್ಲರ ಗೆಲಿದ ಮಾಧವನು ನೀನಲ್ಲದೆ ಇನ್ನೊಂದು ದೈವವಿಲ್ಲದ ಮಧ್ವ ಮುನಿ ಹೃದಯಾಟ್ಟ ಪೀಠದೊಳು ವಾಸ ಮಾಡುವ ದೊರೆ ಉದ್ಧರಿಸಬೇಕೆನ್ನ ವಿಜಯವಿಠ್ಠಲನೆ 4 ಐದನೇ ವಚನ ಕರಿಯಬೇಕೆನ್ನ ಹಿರಿಯರೂ | ಇಡಲಾಗದ ಮನಸು ಸರ್ವದಾ ನಿನ್ನ | ಚರಣಾರವಿಂದ ದ್ವಂದ್ವದಲಿ | ಭರದಿಂದ ಮುದ್ರೆಯನಿಟ್ಟ | ತುತಿ ಮಾಡುವೆ ನಿನ್ನ | ಮುಚಕುಂದ ವರದ ನಿತ್ಯಾನಂದ ವಿಗ್ರಹ | ಸರಸಿರುಹಾಕ್ಷ ಸಜ್ಜನ ಪರಿಪಾಲಾ | ಪೂಜ್ಯ ಅವಗುಣ ವರ್ಜ ಅಕಳಂತ | ಮಹಾನುಭಾವ ಮಧ್ವೇಶ | ಈ ನುಡಿಯು ಪುಸಿಯಲ್ಲ | ಕರ ಪಿಡಿದು ಕಾಯ್ವರನ ಕಾಣೆ ಚರಣಾವಿಂದವನು ಭಜಿಪ ವೀಣೆ | ಈ ಕ್ಷೋಣಿಯೊಳಗೆನ್ನ ನರಜನ್ಮವು ಬಾರದೆ ಪರಿಪಾಲಿಸಬೇಕೆನ್ನ | ಪರಮ ಪವಿತ್ರ ಪಂಕೇರುಹನೇತ್ರ ಸಂಕಟಗಳ ಕಳೆದು | ಸೌಖ್ಯಪದ ವೈಕುಂಠದೊಳಗೆನ್ನ ನಿಲ್ಲಿಸೊ | ಭರದಿಂದ ನಿನ್ನ ನಾಮದ ಭಂಡಾರ ಕದ್ದ ಕಳ್ಳನೆನೆಸಿ | ಅರವಿಂದನಾಭ ನಿನ್ನ ಅಮರನೇ ವೈಕುಂಠ | ಕಾರಾಗೃಹದೊಳಗೆ ವಾಸ ಮಾಡಿಸು ದೇವ ಕೋಟಿ | ವರುಷಕೆ ಇದುವೆ ಎನಗೆ ಹರುಷ ಆನಂದಮಯ | ಇನ್ನೋರ್ವನಿಲ್ಲ ವಿಜಯವಿಠ್ಠಲನೇ 5
--------------
ವಿಜಯದಾಸ
ರಾಗ :ಸಾರಂಗ ಅಷ್ಟತಾಳ ಸಲಹಿಕೊಂಬವರಿಲ್ಲವೋ ವೆಂಕಟರಾಯ ಗೆಲುವ ಪರಿಯ ಕಾಣೆನು ಪ ಛಲವೇಕೋ ನಿನಗಿಷ್ಟು ಹೊಲಬುದಪ್ಪಿದ ಮೇಲೆ ಫಲವಿತ್ತು ಕರುಣದಿ ಕುಲವೃಕ್ಷವನು ಕಾಯೋ ಅ.ಪ ಅರಳಿಯ ವೃಕ್ಷದೊಳು ಆನೆಯ ತಂದು ಸ್ಥಿರವಾಗಿ ಕಟ್ಟಿದಂತೆ ದುರುಳರು ಬಂದೆನ್ನ ಕೊರಳು ಕೊಯ್ದೀಗ ಪರಿ ಇರವ ಕಾಣುತ ಮುಂದೆ 1 ಮಾಡಿದ ಉಪಕಾರವ ಮರೆತು ಮುಂದೆ ಕೇಡನು ನೆನೆವರಿಗೆ ನೋಡಿದೆ ಯಾತಕೆ ಮಾಡದೆ ಶಿಕ್ಷೆಯ ಆಡಿದೆ ನಿನ್ನೊಳು ಬೇಡ ಇನ್ನವರೊಳು 2 ವಾರಿಧಿ ತೀರದಲಿ ನೆಲ್ಲನು ತಂದು ಹಾರಿಸಿ ಬಿತ್ತಿದಂತೆ ಭವ ಘೋರ ಕಾನನದೊಳು ಸೂರೆವೋದೆನು ನಿನ್ನ ಮಾರಿಹೋದೆನು ಎನ್ನ 3 ಒದಗಿದ ನ್ಯಾಯದಲಿ ಇದಿರು ಬಂದು ಕದನವ ಕಟ್ಟುತಲೆ ಬೆದರುಗೊಳಿಸಿ ಎನ್ನ ಸದನಕ್ಕೆ ಮುನಿವುದ ಅದನೆಲ್ಲ ಚರಣದ ಪದುಮಕ್ಕೆ ಅರುಹುವೆ 4 ನೊಂದೆನು ಬಹಳವಾಗಿ ಈ ಭವದ ಸಿಂಧುವ ದಾಟಿ ಹೋಗಿ ಚಂದದಿ ನಿನ್ನಯ ಚರಣಾರವಿಂದವ ಎಂದಿಗೆ ತೋರ್ಪೆಯೊ ವರಾಹತಿಮ್ಮಪ್ಪ 5
--------------
ವರಹತಿಮ್ಮಪ್ಪ
(5) ಶ್ರೀನಿವಾಸ ವಿಪ್ರವಂದಿತ ಪಾಪಕೋಟಿ ಕುಲನಾಶಾ ಶ್ರೀವೆಂಕಟೇಶಾ ಪ ನಿಜನುಡಿಯ ಭೃಗುನುಡಿಯೆ ಮುನಿಮಂಡಲಿಯ ನಡೆಯೆ ತ್ರಿಜಗಾಗ್ರಪೂಜಿತ ಪರಬ್ರಹ್ಮ ನೀನೇ 1 ಪಶುವತ್ಸಗೋಪಾಲ ಸರ್ವವೂ ನೀನಾಗೆ ಬಿಸಜಭವ ಬೆದರುತ್ತ ಪದಕೆರಗಿದ 2 ಮೋಹಿನಿಯವೇಶದಿಂ ರಕ್ಕಸನ ಭಸ್ಮಿಸಿ ಪಾಹಿಮೆನಲಾ ದಕ್ಷ ವೈರಿಯ ರಕ್ಷಿಸಿದೆ 3 ಗಿರಯನೇ ಕೊಡೆವಿಡಿದು ಗೋಕುಲವನೆ ಕಾಯ್ದೆ ಸುರರಾಜ ಗರಿಮುದುರಿ ಶರಣೆಂದು ಬಂದ 4 ವಿಧವರದಿ ಬೆರೆದ ಹಿರಣ್ಯಕಶಿಪುವ ಬಗೆದು ಸದೆದೆ ಶಿವಕಾವಲಿನ ಬಾಣನಂ ಬಿಡವೇ 5 ಸಾಸಿರಗಳರವತ್ತು ಸಗರಸುತರನು ಸುಟ್ಟು ಘಾಸಿಹರಿಸಿದೆ ಜಗದೆ ಜೀವ ಜಂತುಳಿಗೆ 6 ಪಾತಕಿಯ ರಾವಣನು ಕಾರವರ ಕೊಂದೇ 7 ಬಲಿದ ಶಾಪವ ಕಳೆದು ಕಾಯ್ವ ಬಂಧೂ 8 ಸಾವುಂಡ ಶಿಶುವನು ಗುರುವಿಗೆ ನೀ ತಂದಿತ್ತೆ ನೋವುಂಡ ಇಂದ್ರಂಗೆ ಲೋಕಗಳನಳೆದೆ 9 ಅಜಕಪಾಲವ ಬಿಡಿಸಿ ಮೃತ್ಯುಂಜಯನ ಹರಸಿ ಅಜಮಿಳನ ನೀ ಮುಕ್ತಿಸ್ಥಾನಕ್ಕೆ ತಂದೆ 10 ಸರ್ವಕಾಲಗಳಲ್ಲು ಅಪರಾಧಿ ನಾನಯ್ಯ ಗರ್ವಿಯೆನಿಸದೆ ತಪ್ಪು ಕ್ಷಮಿಸಯ್ಯ ತಂದೆ 11 ಆನೆ ಅಳುವುದು ಕೇಳಿ ಮೊಸಳೆಬಾಯನು ಸೀಳ್ದೆ ನೀನೆ ಆಪದ್ಭಂದು ಕಾರುಣ್ಯಸಿಂಧು12 ಅರಗಿನ ಮನೆಯಲ್ಲಿ ಭರದಿಂದ ಬಾಂಧವರಿಗೆ ಉರಿಭಯವ ತಪ್ಪಿಸಿ ಪೊರೆದ ಪ್ರಭುವೇ13 ದ್ರುಪದ ಪುತ್ರಿಗೆ ಮಾನ ಸಂರಕ್ಷಣೆಯನು ಮಾಡಿ ಕೃಪೆತೋರಿಪಾರ್ಥಂಗೆ ಸಾರಥಿಯು ಆದೆ 14 ಕಾಲ ವಾಲಿಪ್ರಾಣಕೆ ಶೂಲ ಲೀಲೆಯಿಂ ಭಕ್ತರಂ ಪಾಲಿಸುವೆ 15 ಪಾವನದ ಪಾದಗಳನಿಂತು ಮುಡಿಯಮೇಲೆ ಭಾವಿಸುವೆ ಭವಕಳೆಯೆ ನಾತಾಳೆ ನಾಳೆ 16 ತಾಪಗಳು ಮೂರನುಂ ಹರಿಪ ಸಂಕಟದೂರ ಕಾಪಾಡು ಶ್ರೀಹರಿ ಬಂಧುಬೇರಿಲ್ಲ ಭಕ್ತಸತ್ರಾ 17 ಶರಣಸಂರಕ್ಷಣ ಬಿರುದು ಧರಸಿಹೆ ನಿತ್ಯ ಭರದಿ ಶಾಂತಿನೀಡೋ ಚರಣಕ್ಕೆ ಶರಣು 18 ಕ್ಷಾಮಡಾಮರ ಕಳೆಯೆ ಸುವೃಷ್ಟಿಯ ಕರೆವೆ ಕಾಮಿತಾರ್ಥದ ಕಾಮಧೇನು ಸ್ವಾಮಿ ತಾಯಿತಂದೆ 19 ಚಕ್ರಧರ ಚಕ್ರಧರ ಭಜಿಪ ಭಕ್ತರ ಪಾಲ ನರಸಿಂಹ ನರಸಿಂಹ 20 ಕ್ಷೇಮಕರಗರುಡನೇ ಧ್ವಜನು ವಾಹನನು ಭೀಮ ಹನುಮ ಪ್ರೇಮ ಹೆಜ್ಜಾಜಿಶ್ಯಾಮ ಸ್ವಾಮಿ21
--------------
ಶಾಮಶರ್ಮರು
(ಇ) ಲಕ್ಷ್ಮೀದೇವಿ ಏನೆಂದು ವರಿಸಿದೆಯೆ ಹರಿಯ ಲಕುಮಿ ತಾಯೇ ಪ ಆನಂದಪ್ರದನೆಂದು ಭ್ರಮಿಸಿದೆಯಾ ಶ್ರೀಯೇ ಅ.ಪ. ಮಕ್ಕಳನು ಹೆರುವ ಮನದಭಿಲಾಷೆಯಿಂದೇನೆಹೊಕ್ಕುಳಲಿ ಬ್ರಹ್ಮನನು ಪಡೆದು ಕುಳಿತನು ತಾನೆರಕ್ಕಸರ ಕಂಡೊಡನೆ ಹೆಣ್ಣಾಗಿ ನಿಲ್ಲುವನೆ ಅಕ್ಕ ಇಂಥವನೊಡನೆ ಸರಸವೆಂತಾಡುವೆಯಾ 1 ತಾನು ಸೇವೆಯಕೊಂಡು ಮಾನವನು ಪಡೆಯದೇದೀನನಂದದಿ ಭಕ್ತಜನ ಸೇವೆಗೆಳಿಸುವನೂಆನೆ ಕರೆದೊಡೆ ನಿನ್ನ ಬಿಟ್ಟೋಡಲಿಲ್ಲೇನೆಜ್ಞಾನಿಗಿಂತ ನೀನವಗೆ ಹೆಚ್ಚಿನವಳೇನೆ 2 ಮುದಿಋಷಿಯ ಕರೆತಂದು ಒದೆಸಿಕೊಂಡವನೆಹದನ ಬಂದೊಡನೆ ಬಹುರೂಪ ಧಾರಕನಮದುವೆಯಾದರು ತನ್ನ ಗುಟ್ಟನ್ನು ಕೊಡದವನಗದುಗಿನೊಡೆಯ ಶ್ರೀ ವೀರನಾರಾಯಣನ 3
--------------
ವೀರನಾರಾಯಣ
(ಏ) ವಿಶೇಷ ಸಂದರ್ಭದ ಹಾಡುಗಳು (1) ಶ್ರೀ ಶೃಂಗೇರಿ ಸ್ವಾಮಿಗಳ ಜಯತಿಯ ಮೆರವಣೆಗೆ ಗುರುವೆ ಪೂಜಿಪೆ ನಿಮ್ಮಯ ಚರಣಗಳನೂ ಪ ದರುಹಿನೊಳಗೆನ್ನನಿರಿಸಿ ಪಾಲಿಸೊ ದುರಿತದೂತವಿಚಾರ ಶ್ರೀಮದ್ಗುರು ಅ.ಪ ಶ್ರೀಸರಸ್ವತಿಸುಪ್ರಸನ್ನ ವಿಶೇಷ ದಿವ್ಯಪಾದಾಬ್ಜ ಕುಶಲನೆ ಬೇಸರಾಂತಕಮಾದ ಶಾಸ್ತ್ರಾಭ್ಯಾಸ ನಿಜಸನ್ಯಾಸಿ ಕಾರಣ 1 ವೇದನಾಲ್ಕು ಪ್ರಣವ ಪ್ರಸಾದ ವಿದ್ಯ ಸಬೋಧದಾಯಕ ಆದಿಗುರು ಶೃಂಗೇರಿಮಠವೆಂದೋದಿಹೇಳುವುದಾದ ಕಾರಣ 2 ರಾಜಸೋಮಿ ಜಗದ್ಗುರು ಜಯ ಆದಿ ಬೀಜಸಪೂಜ ದೈವಸಮಾಜ ಸತ್ಯಸಭೋಜ ಕಾರಣ 3 ರಾಜ ರಾಜ ಸಮಾಜದೊಳು ದುರ್ಬೀಜ ವಸ್ತುಗಳಿಡಲು ನಿಜಯತಿ ರಾಜಧಾನಿಗೆ ರಮ್ಯವಾದ ಸುವಸ್ತು ಪುಷ್ಪಗಳಾದಕಾರಣ 4 ಕುಂಪಿಣೀಧೊರೆಯ ನೀನೆ ಪರಮಪದನೆಂದೊಗಳಿ ಇಂಪಾದ ಸವಾರಿಯೆದುರಿಗೆ ದಂಪತಿಗಳಡಿಯಾದ ಕಾರಣ 5 ಎಲ್ಲ ದೇಶದ ರಾಜರೆಲ್ಲರು ಬಲ್ಲ ಗುರು ನೀನೆಂದು ನಿಮಗತಿ ಬಿಲ್ಲು ಬಾಣಗಳಿತ್ತು ಗುರುತುಗಳುಳ, ಸತ್ಯಸಮಾಜಭೋಜನೆ 6 ಆನೆಕುದುರೆಗಳೆತ್ತಲೆತ್ತಲು ಮತ್ತೆ ಮುತ್ತಿನ ತೊಂಪೆ ವೈಭವ ಏನು ಸಂಭ್ರಮದಿಂದ ಬಂದೆಯೊ ಭಾನುಕೋಟಿಪ್ರಕಾಶ ಕಾರಣ 7 ವೀರಶೈಯ್ಯಾಚಾರ ರತ್ನ ತಿರಿವುಮುತ್ತಿನಹಾರ ನಿರ್ಗುಣ ಧೀರ ತತ್ವವಿಚಾರ ಕಲ್ಮಷದೂರ ಅದ್ವಯಸಾರ ಕಾರಣ8 ಗೌರ್ನಮೆಂಟಿನೊಳಿತ್ತ ಸತ್ಯಾ ಮುಖ್ಯ ಜನರಲ್ ಬಾವುಟಗಳೂ ಶೌರಿ ತಮ್ಮ ಸವಾರಿಯೊಳಗದು ಫಾರಮೆಂಟಿನನೊಳಿರುವ ಕಾರಣ9 ಪಾದಸೇವೆಗೆ ಬರುವ ಭಕ್ತರ ಪಾಪಅಂತಕ ಪರಮಹಂಸನೆ ದೀಪವಿಲ್ಲದ ಬೆಳಕು ತಮ್ಮೊಳಗಾ ಪಯೋನಿಧಿ ಕಂಡ ಕಾರಣ10 ದಿಕ್ಕು ದೇಶದಿ ನಿಬಿಡಮಾಗಿದೆ ನಿಮ್ಮ ನಾಮಜಯಂತಿಯುತ್ಸವ ಮುಕ್ತಿಯಂಬೆನಗೀವ ನಿಜಪದ ಮೋಕ್ಷದಾಯಕನಾದ ಕಾರಣ11 ಕೈವಲ್ಯ ಪರಶಿವನೆಂಬೊ ನಿಶ್ಚಯ ಬಲ್ಲೆನೆಂಬುವ ಭಾಗ್ಯವಂ ಜನಕಿಲ್ಲಿ ಕೊಟ್ಟಕಾರಣ 12 ವಿಜಯನಗರಕ್ಕೈದ ಸಂಪದ ಅಜನು ಪೊಗಳಲ್ ತೋರಿಸಾಕ್ಷಾತ್ ದ್ವಿಜಪ್ರಜಾವತಿ ನಿಮ್ಮಭಜಿಸುವೆ ನಿಜಗುರು ನೀನಾದ ಕಾರಣ 13 ಸೀಮೆ ಭೂಮಿಯ ಜನಗಳೆಲ್ಲರು ಕಾಮಿತಾರ್ಥವ ಬೇಡುತಿರ್ಪರು ಸ್ವಾಮಿಯಹುದೋ ಜಗದ್ಗುರು ಶೃಂಗೇರಿಮಠದೊಳಗಿರುವಕಾರಣ 14 ವೀರಕಂಕಣ ಧೀರ ತತ್ವವಿಚಾರ ಶುಭಕರ ಧೀರನಹುದೆಲೊ ದಾರಿತೋರಿದ ಗುರುವು ತುಲಸೀಹಾರ ಕಂಟಕದೂರ15
--------------
ಚನ್ನಪಟ್ಟಣದ ಅಹೋಬಲದಾಸರು
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
ಅನುಜ ಭಾವಿ ಮುಖ್ಯಪ್ರಾಣನೆ ಪ ಚರಣಭಕ್ತರಲ್ಲಿ ಮುನ್ನ ಇರಿಸಿ ಸಲಹೊ ಕರುಣಶರಧಿಯೆ ಅ.ಪ. ಹರಿಯಮುಂದೆ ನಿಂದು ಸೇರಿ ಸ್ತುತಿಸೆ ದಿವಿಜವೃಂದ ಧೀರ ಲಾತವ್ಯ ಬಂದೆ ಹಾ ಚಾರು ಯುಕ್ತಿಮಲ್ಲಿಕಾದಿ ಸಾರಗ್ರಂಥರಾಶಿ ಇತ್ತು ಈರಮತವ ಮೆರೆಸಿ ಮೆರೆದ ಶೂರ ನಿನ್ನ ಪೊಗಳಬಲ್ಲೆವೆ 1 ಎರಡು ಹತ್ತು ಮೇಲೆ ನೂರುವರುಷ ಪೊರೆದು ಶಿಷ್ಯಸಂಘ ಕಾಯ ಕುಳಿತೆ ಭರದಿ ವೃಂದಾವನದಲೀ ತೊರೆಯಲಾಗದೇನೆ ನಿನ್ನ ತುರಗವದನ ರಾಮಕೃಷ್ಣ ಅರವಿದೂರ ವೇದವ್ಯಾಸ ಪೊರೆವರೆಲ್ಲ ಸೇವೆಕೊಳ್ಳುತಾ 2 ಸುರರು ಎಲ್ಲ ಮಣಿದು ಕುಣಿದು ನಿನ್ನ ಸಹಿತ ಮಣಿದು ಹರಿಯ ಭಜಿಸುತಿಹರು ತನುವ ಕೆಡಹಿ ರಾಗದಿಂದ ನೆನೆದು ನಿನ್ನ ನೋಡೆಸದನ ಜನುಮ ಜನುಮ ದೋಷ ಕಳೆವ ಘನ ಮಹಾತ್ಮೇಗೀಡುಕಾಣೆ 3 ಎರಡು ಕಮ್ಮಿ ಎರಡುನೂರು ವರವಿರಂಚಿ ಕಲ್ಪಗಳಲಿ ನಿಮ್ಮ ಮಹಿಮೆಗೇನೆಂಬೆ ಸುರರು ವಿವಿಧ ಬಲಿಗಳಿತ್ತು ಚರಣ ಪಿಡಿದು ನಡೆವರೆನಲು ನರನು ಪೊಗಳಬಲ್ಲನೇನು ಹರನಗುರುವೆ ಶಿರವ ಬಾಗುವೆ 4 ವರವಿಮಾನದಲ್ಲಿ ಕುಳಿತು ಚರಿಸುತಿರಲು ಒಮ್ಮೆಯೇನೆ ಸುರರು ಎಲ್ಲ ಕರೆಯೆನಿನ್ನ ಧರಿಸಿ ರೂಪ ನಿಚಯ ನಡೆದೆಯಾ ವರವಿಶೇಷಪೂಜೆಕೊಂಡು ಸ್ಥಿರವಗೈದು ಪದವಿಗಳನು ಕರೆದು ಹರುಷ ದಿವಿಜಗಣಕೆ ಪೊರೆದ ನಿನಗೆ ತುಲ್ಯ ಕಾಣೆವೈ5 ಸಿರಿಯಪತ್ರ ಹರಿಗೆ ಇತ್ತು ಮರುತನಂತೆ ಪಡೆದು ವರವ ಕೊಂಡು ಭುವಿಯಲಿ ಧರಿಸಿನಿಂದು ದಂಡ ಕಾಷ್ಠ ದುರುಳವಾದಿಗಜಗಳಳಿದು ಚರಿಸಿ ದೇಶವೆಲ್ಲ ಕೊನೆಗೆ ಕುರುಹು ತೋರಿನಿಂತ ಸ್ವಾದಿಲಿ6 ಏನು ನಿಮ್ಮ ಮಹಿಮೆ ಗುರುವೆ ತಾನೆ ಬಂದು ವಾಜಿವದನ ಸಾನುರಾಗದಿಂದ ಕೊಂಬ ಹೂರ್ಣಭಕ್ಷ್ಯವೆಲ್ಲ ಪೂರ್ಣ ಪೂರ್ಣನೀನು ಜೀವಗಣದಿ ಪೂರ್ಣತನ್ನ ಕಂದನೆಂದು ದಾನಗೈದ ನಿನ್ನ ಸತಿಗೆ ಜ್ಞಾನಪೂರ್ಣಬಲನು ನೀನ ಹೋ 7 ಚಾರು ಭ್ರಾತೃನಿನ್ನ ಬದಿಲಿ ಮೀರಿ ಇಹುದು ಯಾವುದಿಲ್ಲ ಮೂರುಜಗದಿ ಸತ್ಯಸತ್ಯವೋ ಮೂರುಕಣ್ಣಿನಾತ ಮುಂದೆ ಭಾರಿಭೂತರಾಜ ನಿಮ್ಮ ಸಾರ ಚರಣ ಪಿಡಿದು ಭಜಿಪ ಯಾರು ಸಾಟಿ ಇಲ್ಲ ಸಾರುವೆ8 ಗಂಗೆಮೊದಲು ಎಲ್ಲ ತೀರ್ಥ ತಂಗಿ ಧವಳಗಂಗೆಯಲ್ಲಿ ತುಂಗ ಮಹಿಮ ನಿನ್ನ ಯಜಿಸಿ ಹಿಂಗಿಸುವರು ತಮ್ಮ ಶಮಲ ಭಂಗ ಸತ್ಯಸರ್ವಪಾಪ ಸುರರು ಕೈವಶ 9 ನಿನ್ನ ನಿಲಯ ಸುತ್ತ ನೃತ್ಯ ವನ್ನು ಗೈದು ಭಜಿಸೆ ಹರಿಯ ಘನ್ನ ಜ್ಞಾನ ಚೆನ್ನ ಪಡೆದು ಸನ್ನು ತಾಂಗ ನೆಡೆಯಕಾಣುವ ಅನ್ನಸತ್ರ ನಿನ್ನ ಕ್ಷೇತ್ರ ಅನ್ನಪತಿಯ ತೋರ್ಪನಿನಗೆ ಇನ್ನು ಸರಿಯೆ ಕಾಮಧೇನು ಚಿಣ್ಣನೆಂದು ಪಿಡಿಯೊ ಶರಣನ 10 ಹತ್ತು ಐದು ನಾಲ್ಕು ಆರು ಹತ್ತು ಐದು ಸಹಿತ ಒಂದು ಹತ್ತು ಹತ್ತು ಮತ್ತೆ ಒಂದು ಹತ್ತುನೂರು ಹಾಗನಂತ ನಿತ್ಯ ನಿತ್ಯನುತಿಪೆ ಬೃಹತಿಯಿಂದ ಸತ್ಯಪದವಿಸಿದ್ಧ ನಿನಗೆಲೈ 11 ಗಿರಿಗಳರಸು ಮಗಳ ಸಹಿತ ಕರೆದು ನಿಮ್ಮ ರತ್ನರಾಶಿ ಸುರಿದು ಶಿರದಿ ಪೂಜೆಗೈದು ಪರಮ ಧನ್ಯನಾದ ತಾನಹೋ ತರಣಿ ಜನರು ಮಾರ್ಜನಾದಿ ಪರವಿಶೇಷ ಸೇವೆಗೈದು ಕೊಡುವೆ ಕಾಮಿತಾರ್ಥವ 12 ದೀಪಸಾಲು ಹಚ್ಚಿ ಭಜಿಸೆ ಪೋಪುದೈಯ್ಯ ಭವದ ತಾಪ ಆ ಪರೇಶ ಒಲಿದು ಜ್ಞಾನ ದೀಪ ವಿಡುವ ಹೃದಯಕಮಲದಿ ತಾಪ ದೂರನಾಗಿ ಶ್ರೀಪತಿಯ ದಾಸನಾಗಿ ಕೂಪ ದಾಟ ಪೋಪ ಬೇಗಹೋ13 ಯಮನ ಪುರವ ಸಾರಿ ನೀನು ವಿಮಲರೂಪ ತೋರಿ ಹಾಗೆ ಅಮರ ಜ್ಞಾನ ಬೋಧೆಯಿತ್ತು ಯಮನ ರಾಜ್ಯ ಬರಿದುಗೈದೆಹೊ ಕಮಲೆಕಂದ ಕಾಮಕೊರಗಿ ನಮಿಪ ನಿನ್ನ ರೂಪ ನೋಡಿ ಶ್ರಮವು ಆಯ್ತುಕಾಮನಿಂದ ಅಮರಸ್ತ್ರೀವೃಂದಕ್ಕೆಲ್ಲ ವೈ14 ದುಃಖಕೊಡದ ನಿನ್ನ ಅಸ್ಥಿ ಶಂಖಚಕ್ರ ಮಯವು ಹೌದು ಪಂಕಜಾಕ್ಷ ಅಂಗದಲ್ಲೆ ಅಂಕೆರಹಿತ ಸುಖವು ನುಂಬೆಹೊ ಸೂತ್ರ ತಾನು ಕಿಂಕಿಣೀ ಸುರಾವದಿಂದ ಶಂಕೆ ಕೊಡದೆ ಸಾರುತಿಹನು ಬಿಂಕವಾಗಿ ಪದವಿಬರ್ಪುದ15 ಮೇರುಗಿರಿಯ ಶಿಖರದಲ್ಲಿ ಕ್ರೂರಮದನ ತಾಪದಿಂದ ಚಾರುಕನ್ಯೆಯೊಬ್ಬಳಿನ್ನು ತೋರೆ ಸ್ವಾಂಗ ನಿನ್ನ ಬಯಸುತ ಧೀರನೀನು ಕದಲದಿರಲು ಕ್ರೂರ ತಪದಿ ಹರಿಯ ಒಲಿಸಿ ನೀರೆ ಪಡೆದ ಲೈಯ ನಿನ್ನ ಸೇರಿ ಸುಖಿಪ ಭಾಗ್ಯಮುಂದಕೆ 16 ಗರುಡನೇರಿ ನಿನ್ನ ಸಹಿತ ಹರಿಯು ತೋರಿಸಕಲಲೋಕ ಅಮೃತ ಕರದಿ ಕುಡಿಸಿ ಅರವಿ ದೂರ ನಿನ್ನ ತಬ್ಬಿದ ಮರುತನಂತೆ ವ್ಯಾಜರಹಿತ ಚರಣಭಜರ ನಿನಗೆ ತಾನೆ ಕರೆದು ಕೊಟ್ಟ ವಾಯುಪದವಿ ತುರಗವದನ ಪ್ರಥಮ ಭಕ್ತಹೋ17 ಗೆದ್ದು ವೀರಶೈವಗುರುವ ಗದ್ದುಗೆಯನು ಏರಿ ಮೆರೆದೆ ಮೆದ್ದು ಗರವ ಸುಖದಿ ನಿಂದೆ ತಿದ್ದಪಾಟು ತೋರ್ದೆ ಉಡುಪಿಲಿ ಬದ್ಧನಾದ ವಿಠಲ ನಿನಗೆ ಬಿದ್ದ ನೃಪನ ಗೇಸಿ ಕಾಯ್ದೆ ಶುದ್ಧ ವಿಷ್ಣುಭಕಿÀ್ತ ತೋರಿ ಮಧ್ವಸುತರ ಪೊರೆದ ದಾನಿಹೋ 18 ನೂರುನೂರು ಆನೆಮೀರಿ ಭಾರಿಬಲದ ಮೆರೆವ ಶಕ್ತ ನೇರನಿಲಿಸಿ ಧ್ವಜದಸ್ತಂಭ ದೂರಗೈದೆ ಶಿಷ್ಯಕಳವಳ ಭಾರ ಹೌರ ಸ್ಥೂಲಸೂಕ್ಷ್ಮ ತೋರಬಲ್ಲೆ ಇಚ್ಛೆಯಂತೆ ಮೇರೆ ಇರದ ಮಹಿಮನೆಂದು ಸಾರಿಸಾರಿ ನುತಿಪೆ ಜೀಯನೆ 19 ಗಂಗೆಪಡೆದ ರಂಗನನ್ನು ಅಂಗನಿಂದ ತರಿಸಿ ನೆಟ್ಟು ತುಂಗವಿಭವದಿಂದ ಯಜಿಸಿ ಕಂಗಳಿಂದ ನೋಡಿ ಉತ್ಸವ ಅಂಗಮರೆತು ನಂದ ಕುಡಿದೆ ಸಂಗದಿಂದ ಕಂಡ ಜನಕೆ ಭಂಗವಾಯ್ತು ಸಕಲ ಬಂಧ ಕೊಂಗಿ ಖಳರ ಬಿಟ್ಟು ಸತ್ಯವೈ 20 ಬರಿಯ ಕವನವಲ್ಲ ಕೇಳಿ, ಗುರುವೆ ದ್ವಿಜನ ಸ್ವಪ್ನದಲ್ಲಿ ಅರುಹಿ ತನ್ನ ಚರಿತೆಯನ್ನು ಬರೆಸಿ ಇಹನು ಪೊರೆಯೆ ಶಿಷ್ಯರ ಅರಸಿ ನೋಡಿ ಧನ್ಯರಾಗಿ ಒರೆಸಿ ಕಾಮಕ್ರೋಧವೆಲ್ಲ ಚರಣಪಿಡಿಯೆ ಭಕ್ತಿಯಿಂದ ಗುರುವು ಬಿಡನು ನಿಮ್ಮನೆಂದಿಗು 21 ಸುಧೆಯ ಕರ್ತ ಜಯಮುನೀಂದ್ರ ಹೃದಯವಾಸಿ ವಾಯುವಂದ್ಯ ಪದುಮೆ ರಮಣ ಕೃಷ್ಣವಿಠಲ ಸದರದಿಂದ ಮುಕ್ತಿ ನೀಡುವ ಸದನ ವಾಜಿವಕ್ತ್ರಗೆರಗಿ ಬದರಿನಿಲಯ ನನ್ನ ನೆನೆದು ಪದವನಿದನು ಪಠಿಪ ಭಕ್ತಗೆ22
--------------
ಕೃಷ್ಣವಿಠಲದಾಸರು
ಅರಸಕೇಳಲೈ ಸರಸಿಯೊಳಗೆ ತಾ ಸರಸವಾಡುತಾ ಕರಿವರನಿರೆÉ ಪರಮ ಭೀಕರ ಪ್ರಬಲ ನಕ್ರವು ಕರಿಯ ಕಾಲನು ಪಿಡಿದು ಸೆಳೆಯಿತು 1 ಚಕಿತನಾಗುತ ಚತುರ ದ್ವಿಪವರ ಮಕರಿ ವದನದಿಂ ಮುಕ್ತನಾಗಲು ಸಕಲ ಸಾಹಸಗೈದನಕ್ಕಟ ವಿಕಲವಾಯಿತಾ ಯತ್ನವೆಲ್ಲವು 2 ನಕ್ರ ಸೆಳೆತವು ಪ್ರಬಲವಾಗಲು ದಿಕ್ಕು ತೋರದೆ ಕೂಗಿಕೊಂಡನು ಮಿಕ್ಕ ಗಜಗಳು ಕೂಡಿ ಬಿಡಿಸಲು ಶಕ್ತಿಮೀರಿ ಸಾಹಸಗೈದುವು 3 ಆನೆಗಳು ಒಂದೆಡೆ ಎಳೆಯಲು ನೆಗಳು ಒಂದೆಡೆ ಎಳೆಯಲು ಏನನೆಂಬೆ ಹೋರಾಟವೀ ಪರಿ ಏನು ನಡೆದರೂ ವಿಫಲವಾಯಿತು 4 ಹಿಂಡು ಬಳಗಗಳೆಲ್ಲ ನೋಡುತ ದಂಡೆ ಮೇಲೆ ತಾವ್ ನಿಂತುಬಿಟ್ಟವು ಜೊಂಡು ಹುಲ್ಲು ತಾ ಪಿಡಿದು ತನ್ನಯ ಶುಂಡಾಲ ಗೆದ್ದನು 5 ನಕ್ರಬಾಧೆಯು ಬಿಡಿಸಲಾರಿಗೂ ಶಕ್ಯವಾಗದೆ ಹೋಯಿತಕ್ಕಟ ದಿಕ್ಕುಗೆಟ್ಟು ತಾ ದೈನ್ಯದಿಂದಲೇ ದುಃಖಪಡುತ ಭೋರಿಟ್ಟು ಕೂಗಿದ 6 ಉದಿಸಿತಾಗ ಸುಜ್ಞಾನವವನೊಳು ಸುದತಿ ಮಕ್ಕಳು ಸಲಹರೆಂಬುದು ಬದಲು ಬಯಸದ ಬಂಧು ಕರಿಗಿರಿ ಸದನನೆಂದು ತಾನಂಬಿ ನೆನೆದನು 7
--------------
ವರಾವಾಣಿರಾಮರಾಯದಾಸರು
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆನಂದಾದ್ರಿ ಕ್ಷೇತ್ರದಲ್ಲಿ ಆನಂದವ ಕಂಡೆ ಪ. ಆನಂದ ಕಂದನ ಗುಣಗಳ ಆನಂದನಿಲಯರು ಪೇಳಲು ಅ.ಪ. ಆನಂದವಾಯಿತು ಮನಕೆ ಆನಂದಗೋಕುಲದೊಡೆಯನು ಆನಂದತೀರ್ಥರ ಕರದಲಿ ಆನಂದ ಸೇವೆಯ ಕೊಳುತಿರೆ 1 ಆನಂದಾದ್ರಿ ಶಿಖರದಲ್ಲಿ ಸ್ವಾನಂದ ಸೂಚನೆ ತೋರಲು ಏನೆಂದು ಬಣ್ಣಿಸಲಿನ್ನು ಸ್ವಾನಂದರು ಶ್ರೀ ಗುರು ದಯದಿ 2 ಆನೆಂದರೆ ಶಿಕ್ಷಿಸುವನು ಹರಿ ನೀನೆಂದರೆ ರಕ್ಷಿಸುವನು ದೊರಿ ಆನಂದವನ ತರುವಂತೆ ಆನಂದಭೀಷ್ಟವ ಕೊಡುವ 3 ಆನಂದಜ್ಞಾನಪೂರ್ಣ ಆನಂದ ನಿತ್ಯರೂಪ ಆನಂದ ಗುಣಪೂರ್ಣ ನಿ- ತ್ಯಾನಂದ ಭಕ್ತರಿಗೀವ4 ಗೋಪಾಲಕೃಷ್ಣವಿಠಲ ನೀ ಪರಮದೈವವೆನಲು ತಾಪವÀ ಭವಹರಿಸಿ ಕಾಪಾಡೊ ಹರಿಯ ಲೀಲೆ 5
--------------
ಅಂಬಾಬಾಯಿ
ಆನೆ ಬಂತಿದಕೋ ಮಹಾಮದ್ದಾನೆ ಬಂತಿದಕೋ ಸ್ವಾನಂದದಲಿ ಮೆಲ್ಲಮೆಲ್ಲನೆ ಅಡಿಗಳ ತಾನಿಡು ತೊಲವುತಲಿ ನೋಡಮ್ಮ ಧ್ರುವ ಕರಿಯ ಬಣ್ಣದಲೊಪ್ಪುತ ಕಿರಿಗೂದÀಲು ಶಿರದಲಿ ಹೊಳೆವುತ ಪೆರೆನೊಸಲೊಳು ಕೇಸರದ ಕಸ್ತೂರಿ ರೇಖೆ ಕರುಣ ಭಾವದ ಕಂಗಳು ನೋಡಮ್ಮ 1 ಝಳಝಳಿಪಂಬರದಿ ಫಣ ಫಣವೆಂಬ ಚೆಲುವ ಗಂಟÉಯರವದಿ ಒಲಿದು ತನ್ನಯ ನಿಜ ಶರಣರ ಅನುಮತ ದಲಿ ನಲಿದಾಡುತಲಿ ನೋಡಮ್ಮ 2 ದುಷ್ಟ ಜನರು ತೊಲಗಿ ಎನುತ ಮುಂದೆ ಶಿಷ್ಟ ಜನರು ಒದಗಿ ಅದ್ದಹಾಸದಿ ಬಂದರಿದೆ ಮಹಿಪತಿ ಜನ ಇಷ್ಟದೈವತ ಎನಿಪ ನೋಡಮ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆನೆ ಬಂದಿತಮ್ಮಾ ಮರಿ ಆನೆ ಬಂದಿತಮ್ಮಾ ಪ ವೆಂಕಟರಮಣನೆಂಬಾನೆ ಅ.ಪ. ಸಿರಿಯಿಲ್ಲದರಿಲಾರೆನೆಂದಾತುರದಲಿ ಧರೆಗಿಳಿದಾನೇ ವಲ್ಮೀಕ ದೊಳು ಅಡಗ್ಯಾನೇ1 ಯೋಚನೆ ಮಾಡ್ಯಾನೇ2 ಬೇಟೆನಾಡಲು ಹೊರಟ್ಯಾನೆ ದಿಟ್ಟಕುದುರೆಯನೇರ್ಯಾನೇ ಒಂದನು ಕಂಡ್ಯಾನೇ 3 ಪದ್ಮಾವತಿಯಳ ಕಂಡಾನೇ4 ಹಿಂದೆ ಸರಿದಾನೇ 5 ಬಕುಳೆ ಮಾತೆಯ ಕರೆದಾನೇ ಸಕಲವೃತ್ತಾಂತವ ತಿಳಿಸ್ಯಾನೇ ಬೇಗದಿ ಹೋಗಿ ಬಾರೆಂದಾನೇ ಮೌನದಿಂದಲಿ ಮಲಗ್ಯಾನೇ6 ಮಾತೆ ಬರುವುದ ಕಂಡಾನೇ | ಮುದ್ದದಿಂದಲಿ ಎದ್ದುಕುಳಿತಾನೇ ಮಂದಹಾಸದಿಂದ ನಲಿದಾನೇ7 ಬಂಧುಗಳೆಲ್ಲರ ಕರಿಸ್ಯಾನೇ ಮುಂದೆ ಮಾಡಿಕೊಂಡು ನಡೆಸ್ಯಾನೇ ಮದು ಮಗನಾಗಿ ನಿಂತಾನೆ | ಪದುಮಾವತಿ ಕೈ ಪಿಡಿದಾನೇ 8 ಜಯ ಜಯವೆಂದರು ಸುರಬ್ರಹ್ಮಾದಿಗಳು ವಾಣಿ-ಪಾರ್ವತಿಯರು ಜಯ ಜಯ ವೆಂದರುಗಗನದಿ ಅಮರರು ಮದುಮಳ ಮೇಲೆ ಪೂಮಳೆಗರೆದರು 9 ಪನ್ನಗ ಶಯನಗೆ ಮಂಗಳವೆನ್ನಿರೆ ಪರಮ ಕಲ್ಯಾಣಗೆ ಮಂಗಳವೆನ್ನಿರೆ ಶ್ರೀ ವೇಂಕಟ ವಿಠಲಗೆ ಮಂಗಳಾ ಜಯಮಂಗಳಾ10
--------------
ರಾಧಾಬಾಯಿ
ಆನೆ ಬಂದಿತಮ್ಮಾ ಮರಿಯಾನೆ ಬಂದಿತಮ್ಮಾ ಪ ಸ್ಮರಿಸಿರಿ ಸ್ಮರಿಸಿರಿ ಸರ್ವರ ರಕ್ಷಿಸುವ ಮುಖ್ಯ ಪ್ರಾಣನೆಂಬಾನೆಅ.ಪ ವಾಯು ಸುಪುತ್ರ ನೆಂದೆನಿಸ್ಯಾನೇ ವಾರಿಧಿಯನ್ನೇದಾಟ್ಯಾನೇ ಶಶಿಮುಖಿ ಸೀತೆಯ ಕಂಡಾನೇ ದಶಕಂಠನಗರ್ವ ಮುರಿದಾನೆ 1 ಪಂಚಪಾಂಡವರ ಮಧ್ಯಾನೆ ಪ್ರಚಂಡ ಪರಾಕ್ರಮಿ ಎನಿಸ್ಯಾನೇ ವಂಚಿಸಿ ಕೀಚಕನ ಕೊಂದಾನೆ ಪಾಂಚಾಲಿಗೆ ಪ್ರಿಯನಾದನೆ 2 ಮಧ್ವಮತವ ಉದ್ಧರಿಸ್ಯಾನೇ ವೆಂಕಟ ವಿಠಲನೆಂಬಾನೆ 3
--------------
ರಾಧಾಬಾಯಿ