ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ ಧ್ರುವ ಕರ್ಮಕಮಂಧವಿಲ್ಲ ವರ್ಮ ತಿಳಿದವ ಬಲ್ಲ ಧರ್ಮ ಗುರುವಿನ ಸರಿ ಇಲ್ಲ ನಿರ್ಮಲ ನಿಜವೆಲ್ಲ 1 ಅನುಭವಕನುಭವದ ಅನಂದೋ ಬ್ರಹ್ಮದ ಬೋಧ ಏನೇಂದ್ಹೇಳಲಿ ಸುಸ್ವಾದ ತಾನೆ ತಾನಾದ 2 ಸಾಧಿಸಿದಲ್ಲದೆ ಖೂನ ಇದರಿಟ್ಟು ಮಹಿಪತಿ ಪೂರ್ಣ ಒದಗಿ ಕೈಗೂಡದು ಧನ ಸದ್ಗುರು ಚರಣ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಾರೆ ಕಂಡೆವು ಚಿನ್ಮಯದ ರೂಪ ಕಣ್ಣಾರೆ ಕಂಡೆವು ಮಾ ಧ್ರುವ ದೋರುವದು ಮಾ ಪೂರ್ಣಗೈಸುವದು ಮಾ 1 ತಾನಾಗಿಹುದು ಮಾ ಘೋಷಗೈವದು ಮಾ 2 ದೋರುದು ಮಾ ಕೈಗೂಡದು ಮಾ 3 ತಿಳಿಯಗೊಡದು ಮಾ ತಾನೆ ಭಾಸುದು ಮಾ 4 ಉತ್ತಮರೊಳಗೆ ಅತ್ಯಂತವಾಗಿನ್ನು ಅತ್ತಿತ್ತಲಾಗದೆ ಇಹುದು ಮಾ ಹೃತ್ಕಮಲದೊಳು ಕಂಡೆನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು