ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಎರಡು ರಾಗ ಭೂಲೋಕವನು ಜೈಸುತ ಬಲದಿಂದಾ ಇಂದ್ರನೇ ಮೊದಲಾದ ಬೇಗಾ ದೇವೇಂದ್ರ ನಾಸನಕೆ 1 ಉಗ್ರಶಾಸನ ಮಾಡು ಮಾಡುವಂಥಾ ಉಗ್ರಶಾಶನ ಶೀಘ್ರದಿಂ ಹರಿಗೆ 2 ಬಿಡದೆ ದಯದಿ ಅನಂತ ಇಂಥ ಕಾಲಕೆ ಎಲ್ಲಿ `ಅನಂತಾದ್ರೀಶನೆ ' ನಿಂತು ನುಡಿದನು ಅಂತರಿಕ್ಷದಲಿ 3 ರಾಗ ಅಂಜಬೇಡಿರಂಜ ಬೇಡಿರೋ ನೀವಿನ್ನು ಮೇಲೆ ಪ ಪಂಜರದೊಳಗಿರುವೆ ನಿಮ್ಮನಂಜಿಸುವನ ಭಂಜಿಸುವೆನು ಅ.ಪ ಎಂದು ದ್ವೇಷ ಮಾಡುವನೋ ಅಂದಿಗವನ ಕೊಂದÀು ಬಿಡುವೆ 1 ದ್ವೇಷವನ್ನು ಮಾಡಿದವನು ಉಳಿಯ ಮುನ್ನ ಬಹಳ ದಿವಸ ಸತ್ಯ 2 ಪ್ರಹ್ಲಾದ ಇದ್ದ ಸ್ಥಳದಲ್ಲಿರುವೆ ನಾನು 3 ವಚನ ಶ್ರೀ ಲಲಾಮನವಾಣಿ ಕೇಳಿ ಉಳಿದವನಲ್ಲ ಕಾಲ ಹಿರಣ್ಯಕನಿಂದ ಬಾಲ ಕಾಲಕಾಗುವದೆಂದು ಕಾಲವನು ನೋಡುತಲೆ ಕಾಲಗಳೆದರು ಲೋಕಪಾಲಕರು ಎಲ್ಲಾ 1 ರಾಗ ಕೈಯಲಿಕೊಟ್ಟು ನಕ್ಕು ನುಡಿದಾನು 1 ಇರಲಿ ಬುದ್ಧಿವಂತನಾಗಲಿ ಪ್ರಸಿದ್ಧನಾಗಲಿ2 ಆಗ ಪ್ರಹ್ಲಾದನ್ನ ಕರದ್ಹೇಳಿದರು ಆಹ್ಲಾದದಿಂದಾ3 ಸಂಭ್ರಮದಿಂದ ಉತ್ತಮ ಶ್ರೀ ಹರಿನಿಂದಾ ಶಾಸ್ತ್ರ ನುಡಿದರು 4 ತ್ರೈವರ್ಗಿಕ ಶಾಸ್ತ್ರ ನುಡಿದರು 5 ಪಾಠಮಾಡಲಿಲ್ಲ ಸವಿದು ಹರಿ ಚರಿತಾಮೃತವನ್ನು ಸವಿ ಇನ್ನೊಂದನರಿಯಾ 6 ನುಡಿದನು ಅವನು ನವನೀತ ಧಾಂಗಿರುವಂಥಾದು ನವವಿಧ ಭಕ್ತಿ 7 ಅವರಿಗೆ ಮತ್ತಾರಿಗಾದರು ಅವನಂಜುವನಲ್ಲಾ 8 ಅವನು ಚಲುವ ನಂತಾದ್ರೀಶನಲ್ಲೆ ಛಲ ಬಿಟ್ಟನಲ್ಲಾ 9 ವಚನ ಕೂಡಿಸಿಕೊಂಡು ಮಂದ ಮುಂದ್ಹೇಳು ಇಷ್ಟುದಿನ ಒಂದು ಬಿಡದಲೆ ಹೀಗೆ ಅಂದ ಮಾತಿಗೆ ಮತ್ತೆ ಕಂದ ಪ್ರಹ್ಲಾದ ಹೀಗೆಂದನಾಗ 1 ರಾಗ ಬರೆಯಲಿಲ್ಲ ಓದಲಿಲ್ಲವೋ ಅಪ್ಪಯ್ಯ ನಾನು ಪ ಹರಿಯ ನಿಂದಿಸುವ ಶಾಸ್ತ್ರ ಬರೆಯಲ್ಹ್ಯಾಗೆ ಓದಲ್ಹ್ಯಾಗೆ ಅ.ಪ ಹರಿಯ ಗುಣಗಳನ್ನು ಮಾಡುವೆನು ಹರಿಯಪಾದ ಹರಿಯ ವಂದಿಸುವೆ ನಿತ್ಯಾ 1 ಅಂಥಾದು ಎನ್ನ ಮನಸು ಮನಸಿಲ್ಲೆ ವಿಷಯಗಳನ್ನು ನೆನೆಸುವೆ ಸುಹರಿಯ ರೂಪಾ2 ಗೆಳೆಯನಾದ ತಾನು ಅಂತರಂಗದಲ್ಲಿ ತಾನು ನಿಂತು ಪ್ರೇರಿಸುವ ಅಂತರಂಗದಂತೆ ಇರುವೆ 3 ವಚನ ಸಿಟ್ಟು ಮಾಡುತಲಿಂಥ ಥಟ್ಟನ್ಹೇಳಿರಿಯೆನಲು ಥಟ್ಟ ನಾವಲ್ಲ ಕೊಟ್ಟವರು ಕೊಟ್ಟ ಬುದ್ಧಿಯು ಅಲ್ಲ ರಾಗ ಕೇಳಿರಿ ನೀವೆಲ್ಲ ಭಾಳ ಭಕುತಿಯಲಿ ಕೇಳಿರಯ್ಯಾ ಪ ಬಾಳ ಮಾತುಗಳೇಕೆ ಹೇಳುವೆ ಸಾರಾಂಶ ಕೇಳಿರಯ್ಯಾ ಅ.ಪ ಅಲ್ಲ ಕೇಳಿರಯ್ಯಾ ದಿಟ್ಟಾಗಿ ಶ್ರೀ ಹರಿಯು ಕೊಟ್ಟ ಬುದ್ಧಿಯು ಇದು ಕೇಳಿರಯ್ಯ 1 ಶ್ರೀ ಜಗದೀಶನಿಂದೀ ಜಗ ತಿರಗೋದು ಕೇಳಿರಯ್ಯಾ 2 ಅನಂತಾದ್ರೀಶನು ತಾನೆ ಆಡುವದು ಕೇಳಿರಯ್ಯಾ 3 ವಚನ ದೈತ್ಯ ಅಡಿಯಿಟ್ಟು ನೀತಿಯಲಿ ಕಿಡಿಗಣ್ಣಿನೊಳು ನೋಡಿ ಒಡಲೊಳಗೆ ಸಿಟ್ಟಿನಲಿ ದೃಢವಾಗಿ ಇರುವಂಥ ಭೃತ್ಯರುಗಳಿಗೆ ನುಡಿದನೀಪರಿಯ 1 ರಾಗ ಕಡಿದ್ಹಾಕಿರೀತನ ||ಪಲ್ಲ|| ಬಗೆ ದುಷ್ಟಮಾತುಗ- ವಿಷ್ಣುವ ಸೊಗಸಾಗಿ ಪೂಜಿಸಿ ನಗುತಿಪ್ಪನ 1 ಸುತನಾಗದಿದ್ದರೂ ಸುತನವನೆ ಅತಿರಭಸದಲೆ ವಿಶ್ರುತವಾಗಿ ಹುಟ್ಟಿದ ವಿತತರೋಗ ತನಗ್ಹಿತವಾಗಿರುವದೇನು 2 ನಾನಾರೀತಿಗಳಿಂದ ಹಾನಿಯ ಅನಂತಾದ್ರೀಶನ ಧ್ಯಾನದಲ್ಲಿರುವನ 3 ರಾಗ ಆಗೆಲ್ಲ ಮಂದಿಗಳನ ನೆರಸಿದಾ1 ಮುರಿದು ಅವನ ಭಯ ಬಿಡಿಸಿದಾ 2 ಹರಿಯು ಬಂದು ಉಳಿಸಿದಾ3 ಸರ್ಪಶಯನ ಬಂದು ಭಯವಾ ಬಿಡಿಸಿ4 ವಿಷವ ತಂದು ಯತ್ನದಿಂದ ಕುಡಿಸಿದಾ ಹರಿ ತಾ ವಿಷವಮೃತ ಮಾ ಡಿ ಸೌಖ್ಯ ಬಡಿಸಿದಾ 5 ಘಟ್ಟ್ಯಾಗ್ಹಿಡಿದು ಶ್ರೀಹರಿ ಸಾಕಿದಾ 6 ತಾನೆ ತಾರಿ ಸಿದಾ7 ಶೀತಾಗಿ ಸೌಖ್ಯ ಬಡಿಸದಾ 8 ನಾನಾರೀತಿಯಿಂದಲವನನು ಸರಿಸಿದಾ ಅಚ್ಯುತನಂತಾದ್ರೀಶನು ಸೌಖ್ಯ ಸುರಸಿದಾ 9 ವಚನ ಮಾಡಿದರಿವಗೆ ಇನ್ನದೇನು ಪಾಯವುಯೆಂದು ಮಾನಿತರು ಗುರುಗಳಾ ದಾನವೇಂದ್ರ ನೀನು ದೀನನಾಗುವದು ಮುಂದೆ ನೀನು ತಿಳಿಯೊ
--------------
ಅನಂತಾದ್ರೀಶ - ಕಥನಕಾವ್ಯಗಳು
ಕಂಡು ನಮಿಸಿದೆ ಸತ್ಯಬೋಧ ಮುನಿಯ ಮಂಡೆ ಬಾಗುತ ದೇಹ ದಂಡವಿಕ್ಕುತಲಿ ಪ. ಭವ್ಯ ಬೃಂದಾವನದಿ ವೈಭವದಿ ಮೆರೆವವರ ಸವ್ಯಸಾಚಿಯ ಸಖನ ಪ್ರಿಯ ಪಾತ್ರರ ದಿವ್ಯ ಕೂರ್ಮಾಸನದಿ ಕುಳಿತು ತಪಚರಿಸುವರ ಅವ್ಯಯಾತ್ಮನ ಚರಣ ಧ್ಯಾನ ಮಾಳ್ಪವರ 1 ವಿಷವಿಡಲು ಪಾಪಿಗಳು ರಾಮಗರ್ಪಿಸಿ ಭುಜಿಸೆ ನಿಶಿಯಲ್ಲಿ ನಿದ್ರೆ ಜೈಸುತ ನಿತ್ಯದಲಿ ಹಸನಾಗಿ ದೇವತಾರ್ಚನೆ ಭೋಜನವಗೈಯೆ ದೂಷಿಸಿದ ಕುಜನರಿಗೆ ರಾತ್ರೆ ಸೂರ್ಯನ ತೋರ್ದ 2 ಕಾಶಿಗ್ಹೋಗುವೆನೆಂಬ ಆಸೆ ಪೂರೈಸುವೊಡೆ ತಾ ಸ್ವಪ್ನದಲಿ ಬಂದು ಜಾಹ್ನವಿಯು ಪೇಳೆ ರಸರಹಿತವಾದ ವೃಕ್ಷದಿ ಗಂಗೆಯನೆ ತರಿಸಿ ತಾ ಸ್ನಾನಗೈದು ಭಾಗೀರಥಿಯ ಪೂಜಿಸಿದ3 ಪೇಳಲಳವಲ್ಲದಿಹ ಬಹಳ ಕೌತುಕ ಮಹಿಮೆ ಕಾಲಕಾಲಕೆ ತೋರಿ ಭಕ್ತರನು ಕಾಯ್ದು ಮೇಲಾದ ಮಧ್ವ ಶಾಸ್ತ್ರಾರ್ಣವದಿ ಈಜುತಲಿ ಲೀಲೆಯಿಂದಲಿ ಮಾಯ್ಗಳನೆ ಗೆದ್ದ ಮಹಿಮ 4 ಪ್ರತಿವರ್ಷ ಪಾಲ್ಗುಣದಿ ದ್ವಿತೀಯ ಪಕ್ಷದಿ ದ್ವಿತೀಯ ತಿಥಿಯಲ್ಲಿ ದಿವ್ಯ ಉತ್ಸವ ಕೊಳುತ ಸತತ ಈ ಸವಣೂರು ಕ್ಷೇತ್ರದಲಿ ನೆಲಸುತಲಿ ಚ್ಯುತರಹಿತ ಗೋಪಾಲಕೃಷ್ಣವಿಠ್ಠಲನ ಭಜಿಪೆ5
--------------
ಅಂಬಾಬಾಯಿ
ಕದರ ಉಂಡಲಿಗಿಯ ಹನುಮಾ | ಕಾಯೊಉದಧಿ ಶಯನಗೆ ಬಲು ಪ್ರೇಮಾ ಪ ಸದಮಲಾಂತಃಕರಣದೊಳು ತವ | ಪದವನಜ ದ್ವಯ ಸೇವಿಸೂವರಮುದದಿ ಪಾಲಿಪ ಗುರು ದಯಾಕರ | ವದಗಿ ಭಾಸಿಸೊಮ ಮಹೃದಾಗರ ಅ.ಪ. ಪ್ರಥಮಾಂಗ ಹರಿಗೆ ನೀನೆನಿಸೀ | ಜೀವ ತತಿಯೊಳಂತರ ಬಾಹ್ಯ ನೆಲಸೀ |ತತುವ ಮಾನಿಗಳ್ಕಾರ್ಯ ನಡೆಸೀ | ಹರಿಗೆ ಪೃಥಕ್ಪøಥಕ್ಕವುಗಳರ್ಪಿಸೀ |ವಿತತ ಹರಿ ಸತ್ಪಾತ್ರನೆನಿಸುತ | ಯತನ ಜ್ಞಾನೇಚ್ಛಾದಿ ನಡೆಸುತಸತತ ವಿಶ್ವವ ಪಾಲಿಸುವ ಶ್ರೀ | ಪತಿಯ ಪದಕರ್ಪಿಸುತಲಿರುವ 1 ಶರಧಿ ದಾಟುವ ಲಂಕಾಪುರವ | ಸೇರಿವರ ಮಾತೆಗಿತ್ತೆ ಉಂಗುರವಾ |ಪುರದೊಳಗಶೋಕ ವನವಾ | ಕಿತ್ತುತರಿಯಲಕ್ಷನು ತೆತ್ತ ದೇಹವಉರು ಪರಾಕ್ರಮಿ ಇಂದ್ರ ಜಿತುವಿನ ವರಸುಅಸ್ತ್ರಕೆ ತಾನೆ ಸಿಲುಕುತಪರಿಪರಿಯಲಸುರನನು ಹಿಂಸಿಸಿ | ಉರಿಸಿ ಲಂಕೆಯ ಹರಿಗೆ ಎರಗಿz À 2 ಹದಿನೆಂಟು ಕ್ಷೋಹಿಣಿ ಬಲವಾ | ನೆರಸಿಸದೆದು ಹಾಕಿದ್ಯೊ ದೈತ್ಯಕುಲವಾ |ಮುದದಿ ದ್ರೌಪದಿಗಿತ್ತ ವರವಾ | ಸಲಿಸಿವಧಿಸಿದ್ಯೋ ದುರಳರ ಕುಲವಾ |ಮಧುಮಥನ ನರಹರಿಯ ಸ್ಮರಿಸುತ | ಅದುಭುತವು ಎಂದೆನಿಪ ಕಾರ್ಯವವಿಧಿಸಿ ಭೂಭಾರವನೆ ಕಳೆಯುತ | ಮುದದೊಳಚ್ಯುತಗಿತ್ತೆ ಭೀಮ 3 ವೇದ ವಾದಿ ಜನ ಕೊರಗೀ | ಹರಿಪಾದದ್ವಯವು ವನಜಕೆರಗೀ |ಮೋದದಿ ಸ್ತುತಿಸೈವ ಮರುಗೀ | ಕಳುಹೆ ವೇದಗಳುದ್ಧಾರಕ್ಕಾಗೀ |ಬೋಧಿಸುತ ಬುಧ ಸ್ತೋಮಗಳಿಗಾ | ವೇದಗಳ ಸಾರಾರ್ಥವೆಲ್ಲವವಾದಿಗಳ ಜೈಸುತಲಿ ಪೂರ್ಣ | ಭೋದಯತಿ ಪಾಲಿಸುವುದೆಮ್ಮ 4 ಪಂಕ ಕರ್ಮ ಸ್ವಾಂತ ದೊಳಗನವರತ ಕಾಣುವ 5
--------------
ಗುರುಗೋವಿಂದವಿಠಲರು
ರುದ್ರದೇವರು ಶಿವನೆ ನಾ ನಿನ್ನ ಕರೆಯುವೆ ಬಾರೊ ಪ ಗಿರಿಜಾಮನೋಹರನೆ ಶಂಕರನೆ ಅ.ಪ. ನೀಲ ಹರಳಿನಂತ್ಹೊಳೆವುದು 1 ಬಾಲಮುನಿಯು ತನ್ನ ಕೇಳಿ ಮೃತಿಯನುನೀಲ ಲೋಹಿತಾ ನಿನ್ನ ಸೇವೆಯ ಮಾಡಿದನುಕಾಲನ ಜೈಸುತ ಬಹಳ ಆಯುಷ್ಯವಿತ್ತವ್ಯಾಳಚಲಾಂತಕ ಶ್ರೀಶೈಲದಿ ನಿಂತೆ 2 ಮಂದರುಗ್ಮಿಯು ತಪದಿಂದ ಒಲಿಸಲುಬಂದು ಶಾಪವ ನೀಡಿ ತಂದಿ ಕ್ಷಿತಿಯೊಳುಇಂದಿರೇಶನ ದ್ವೇಷ ಎಂದು ಮಾಡುವಿ ಶಾಪಅಂದೇ ಬರುವದು ಮಂದಿರಕೋ ಇತಿ 3
--------------
ಇಂದಿರೇಶರು