ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲರುಣಿಯ ಶಯ್ಯ ಪವನಾ |ಕಾವೇರಿ ಕೂಲಗ ಚೆನ್ನಾ | ಬಾಬಾರನ್ನಾ ಪ ಕಾಳಿರಮಣನುತ | ಕಾಳಿಂದಿಯ ಮನಕೀಲಾಲಜ ರವಿ | ಬಾಲ ಗೋಪಾಲಾ ಅ.ಪ. ಜಾಣಾ | ನೀರದವರ್ಣಾ | ಜಟೆ ಹೇಮವರ್ಣಾ | ಭಕ್ತ ಪಾವನ್ನಾ |ಮೌನಿ ಕುಲಕೆ ಸನ್ಮಾನ್ಯ ಪರಾಶರಮುನಿ ಸಂಭವ ತವ ಚರಣಕೆ ಶರಣು 1 ಅಹಿ | ಪೇಂದ್ರ ವಂದ್ಯ ಮನಮಂದಿರ ಚಂದಿರ ನಂದವನೀಯೋ 2 ಹೃದ್ಯಾ | ಅಚ್ಛೇದ್ಯ ಭೇದ್ಯಾ | ಹೇ ಅನವದ್ಯಾ | ಇಂದಿರಾರಾಧ್ಯ ಭಾಧ್ಯ ಭಾದಕ ಸನ್ಮೋದ ಪ್ರಮೋದನೆವೇದ ವೇದ್ಯ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಭವ ವನಧಿಯ ಪೋತ ಪ ಪಂಕಜ ಪಾಣಿಯೆ ಅ.ಪ. ಅರ | ವಿಂದ ನಯನ ಹೃನ್ಮಂದಿರದಲಿ ಆ | ನಂದವನೀಯೋ 1 ಭವ ಬಂಧನವ ಬಿಡಿಸೊ | ಸ್ಮರಿಸುವರಘ ಹರಿಸೋಶಂಬರಾರಿಯ ಪಿತ ಮನವನೆ ನಿಲಿಸೋ ನಿನ್ನೊಳು ನೆಲೆಗೊಳಿಸೋ ಶಾಂಭವಿ ಧನುವನು ಭಂಜಿಸಿದಾತನೆಶಂಭು ನಿಶುಂಭರ ಸವರಿದ ರಾಮನೆ 2 ಬಿಂಬಾನೆ ಗುರು ಗೋವಿಂದ ವಿಠಲಯ್ಯ | ನೀಯನ್ನ ಸಲಹಯ್ಯ| ತುಂಬೀಹ ಷಡ್ವೈರಿಯ ಕಳೆಯಯ್ಯ | ನಿನ್ನಯ ಮಹಿಮೆಯ ||ಹಂಬಲ ಹೃದಯಾಂಬರದೊಳು ತುಂಬಿಸಿಪೊಂಬರಿಸಯ್ಯನೆ ತವಪದ ತೋರಿಸೊ 3
--------------
ಗುರುಗೋವಿಂದವಿಠಲರು