ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನದೀಸ್ತೋತ್ರವು ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ ಸಿಂಧು ಸರಯು ನೇತ್ರಾವತಿ ಕುಮದ್ವತೀ ಭಾಗೀರಥೀ ಭೋಗವತಿ ಜಾಹ್ನವೀ ಜಯಮಂಗಲಿ ತ್ರಿಜಗತ್ವಾವನೀ ವಿಷ್ಣು ಪಾದೋದ್ಭವೆ ದೇವಿ ಕೃಷ್ಣವೇಣಿ ಅಘನಾಶಿನೀ ಗಂಗಾ ಯಮುನಾ ತ್ರಿವೇಣೀ ದಕ್ಷಿಣ ಪಿನಾಕಿನೀ ನರ್ಮದಾ ಸಾವಿತ್ರೀ ಗಾಯತ್ರೀ ಸರಸ್ವತೀ ಸೀತಾ ಮಾಲತೀ ಚಮಲಾಪಹ ವಾರಾಹೀ ವೈಷ್ಣವೀ ಸುಜ್ಯೋತಿ ಶಿವಗಂಗಾ ಪಂಚಗಂಗೀ ತ್ರಿಪದಗಾಮಿನೀ ಬ್ರಹ್ಮಪುತ್ರಾ ತುಂಗಭದ್ರಾ ಭೀಮರಥೀ ಗೋಮತೀ ಶರಾವತೀ ಸ್ವಾಮಿ ಪುಷ್ಕರಿಣೀ ವರಹ ಪುಷ್ಕರಿಣಿ ಪಾಂಡುತೀರ್ಥ ಪಾಪನಾಶಿನೀ ಆಕಾಶಗಂಗಾಧವಳ ಗಂಗಾ ಶಾಲ್ಮಲೀ ಲೋಕಪಾವನೀ ಕುಮಾರ ತೀರ್ಥ ವಿಷ್ಣುತೀರ್ಥ ನಾರಾಯಣತೀರ್ಥ ಕೌಮೋದಕೀ ಕಪಿಲತೀರ್ಥ ಅಲಕನಂದ ವರದಾ ಪಶ್ಚಿಮವಾಹಿನೀ ಸಿಂಧು ನದಿ ಶೋಣನದಿ ಚಂದ್ರಭಾಗ ಅರ್ಕಾವತೀ ಸುವರ್ಣ- ಮುಖರೀ ಗೋಗರ್ಭ ಶಿಂಶಾಕಾಗಿನೀ ಮಂದಾಕಿನೀ ಪ್ರಾತ:ಕಾಲೇ ಪಠÉೀನ್ನಿತ್ಯಂ ದು:ಖದಾರಿದ್ರನಾಶನಂ ಸ್ಮರಾಮಿ ನಿತ್ಯಂ ಭವದುಃಖ ದೂರಾ ಶ್ರಿ ಕಮಲನಾಭ ವಿಠ್ಠಲೋ ವಿಜಯತೇ ಶುಭಂ
--------------
ನಿಡಗುರುಕಿ ಜೀವೂಬಾಯಿ
ಸಲಹು ಸುಖತೀರ್ಥಮತ ಜಲಧಿಚಂದ್ರನಳಿನೀಶಾರ್ಚಕ ಇಂದ್ರ ಇಳೆಗೆ ಸುಮುನೀಂದ್ರ ಮತೀಂ ಸಲಹು ಪ.ಅತುಳತತ್ವಾರ್ಥ ಗೋಪ್ರತತಿ ಸಂಪೂರ್ಣ ದುರ್ಮತಿ ಮಾಯಿಮತತಮ ವಿಶದಗುಣಸತತ ವಿದ್ವತಕುಮುದಪ್ರತಿಪಾಲಕನೆ ಕರುಣಾಮೃತ ಭರಿತವದನ ಖಚಿತ ಯಶೋಭರಣ 1ಸುಜ್ಞಾನ ಸುರಭಿಯುತ ಅಜÕಜಂಭಾರಿಭಳಿ ವೈರಾಗ್ಯ ಭಕುತ್ಯಾದಿ ವಸುಭಾಗ್ಯಶಾಲಿಯಜೆÕೀನ ? ಶುಕನ ಮತವಜÕನ ದಂಭೋಳಿವಾಗ್ರತ್ನಮಾಲಿ ಮುನಿವರ್ಗಶುಭಮೌಳಿ2ಧೀರ ಯೋಗೀಂದ್ರಕರವಾರಿಜೋದ್ಭವಯೋಗಿಸೂರೀಂದ್ರ ಭವಕಲ್ಪಭೂರುಹ ಸುತ್ಯಾಗಿಧಾರುಣಿಗೆ ಪ್ರಸನ್ನವೆಂಕಟ ರಾಮ ಪ್ರಿಯವಾಗಿಈರಮತ ಸ್ಥಾಪಿಸಿದೆ ಮೀರಿ ಚೆನ್ನಾಗಿ 3
--------------
ಪ್ರಸನ್ನವೆಂಕಟದಾಸರು