ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲ ಪರ ಭವ ಬಂಧ ನಮಗೆಕುಹಕ ಬುದ್ಧಿಯಲಂದು ಬಯಲ ಭ್ರಾಂತಿಗೆ ಸಂದುಬಹು ದುಃಖಬಟ್ಟುದ ನೆನೆದು ನಾವಿಂದು 1ತನುವಿದನೆನಿತು ಪೋಸಲು ಮತ್ತೆವನಿತಾದಿ ಜನರ ನಂಬಿರಲುಧನ ತನ್ನದೆಂದು ಬಚ್ಚಿಡಲು ಭೋಗಕನುಕೂಲವಾುತೆಂದೆನಲುತನುವಳಿುತು ಜನ ಸಡಿಲಿತು ಗಳಿಸಿದಧನ ಹೋುತನುಮಾನವೇತಕಿನ್ನಿನಿತು 2ಸುಖವೆಂಬದು ದುಃಖ ತಿಳಿಯೆ ಮದಮುಖರಾಗದಿರಿ ಮನವೆಳೆಯೆಸುಖಪರಿಪೂರ್ಣನು ಹರಿಯೆ ುನ್ನುಸುಖವುಂಟು ನಮಗಾತನೊಲಿಯೆಸಕಲ ಲೋಕೇಶ ಶ್ರೀ ತಿರುಪತಿ ವೇಂಕಟೇಶನಕುಟಿಲ ಭಕುತರಿಗುಂಟು ಸಂತೋಷ 3ಓಂ ಶ್ರೀ ಹರಯೇ ನಮಃ
--------------
ತಿಮ್ಮಪ್ಪದಾಸರು
ಜುೀಂದ್ರಾಜುೀಂದ್ರಾಸುಜನ ಭಜಕಮನ ಚಕೋರಚಂದ್ರಾ ಪಶೈವಾದ್ವೈತದಪ್ಪಯ್ಯ ದೀಕ್ಷಿತರ ಸದ್ದು ಅಡಗಿಸಿದ'ದ್ಯಾ - ಸಮುದ್ರು 1ಎಮ್ಮೆ ಬಸವನ ಹೆಮ್ಮೆ ಮುರಿದುಆ ಕುಂಭೇಶ್ವರನನು ಒಲಿಸಿದ ಧೀರಾ 2ವ್ಯಾಸ ಮುನಿಕುವರ 'ಷ್ಣುತೀರ್ಥ ನೀಕೃಷ್ರ್ಣಾರ್ಪಣವೆಂದರು ಶ್ರೀಮಠಕೆ 3ರಾಶಿ ರಾಶಿ ಗ್ರಂಥಗಳ 'ರಚಿಸಿದದೇಶಕಾರ್ಯ 'ದ್ವಾಂಸರ ಪ್ರೀಯಾ 4ಮೂಲ ವೇಣುಗೋಪಾಲಕೃಷ್ಣ ನಿನ್ನಮೂಲರಾಮನ ಸೇವೆಗೆ ಕಳಿಸಿದ 5ಸರ್ವಕಲೆಗಳಲಿ ಪರಿಪೂರ್ಣನು ನೀ ಸರ್ವಶಾಸ್ತ್ರ ಸಂಪನ್ನ ಪ್ರಸನ್ನ 6ಶೈವಾದ್ವೈತರ ಗೆದ್ದು ಓಡಿಸಿಕಾವೇರಿತಟ ಪಾವನ ಮಾಡಿದಿ 7ಮಧ್ವ-ಮತಾಬ್ಧಿಗೆ ಪೂರ್ಣ ಸುಚಂದ್ರಾವಾದಿತಿ'ುರಮಾರ್ತಂಡ ಪ್ರಚಂಡಾ 8ತಾಪತ್ರಯ ಪರಿಹರಿಸಿ ಕೈಪಿಡಿಯೋಭೂಪತಿ'ಠ್ಠಲನ ಭಕ್ತಿವರ್ಯಾ 9ಶ್ರೀ ರಾಘವೇಂದ್ರರ ಸ್ತುತಿಪರ ಕೀರ್ತನೆಗಳು
--------------
ಭೂಪತಿ ವಿಠಲರು
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಪ ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು 1 ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು 2 ದುರಿತ ಮಾಯಾ ಶರೀರಿ ನಾನು 3 ಭೂರಿ ಕಾರುಣ್ಯಪತಿ ನೀನುಘೋರತರ ಕಾಮಕ್ರೋಧಿಯು ನಾನುಈರೇಳು ಲೋಕವನು ಪೊಡೆಯಲಿಟ್ಟವ ನೀನುಸಾರಿ ಭಜಿಸದ ದುಷ್ಟ ಕರ್ಮಿ ನಾನು 4 ತಿರುಪತಿಯೊಳು ನೆಲಸಿದ ವೆಂಕಟೇಶನು ನೀನುಚರಣಕೆರಗುವ ಕನಕದಾಸನು ನಾನುಬಿರಿದುಳ್ಳ ದೊರೆ ನೀನು ಮೊರೆ ಹೊಕ್ಕೆನಯ್ಯ ನಾನುಮರಣ ಕಾಲಕೆ ಬಂದು ಕಾಯೊ ಹರಿಯೆ5
--------------
ಕನಕದಾಸ
ಮಾತೆಂದೆನಬ್ಯಾಡಿ ಧ್ರುವ ಎಲ್ಲಿ ನೋಡಿದರೆ ತಾ ಅಲ್ಲಿಗಲ್ಲಿಗಿಹ್ಯ ಎಲ್ಲ ಕಡೆಯಲ್ಲೇಕೋಮಯವೊ ಸುಲ್ಲಭವಾಗಿಹ್ಯಬಲ್ಲ ಜ್ಞಾನಿಗೆ ಭಾಸುತಿಹ್ಯ ಫುಲ್ಲಲೋಚನ ಪ್ರಾಣದೊಲ್ಲಭನು 1 ಎತ್ತ ನೋಡಿದರತ್ತ ಸುತ್ತಸುತ್ತಲಿಹ್ಯ ನಿತ್ಯವಾಗಿಹ್ಯ ಹೃತ್ಕಮಲದಲಿ ತುತ್ತಾಯಿತ ತಾ ಮಾಡಿ ನಿತ್ಯಸಲಹುವ ಹತ್ತಿಲೆ ಹೊಳೆಯುತ ಚಿತ್ತದಲಿ 2 ಹಿಂದೆನೋಡಿದಿರಿಹ ಮುಂದೇನೋಡಿದಿರಿಹ್ಯ ಸಂಧಿಸಿಹನು ಅಂತರಾತ್ಮದಲಿ ತಂದೆ ತಾಯಿಯು ಬಳಗಾಗಿಹ್ಯ ತಾನೆ ಎಂದಿಗೆ ಅಗಲದೆ ಅನುದಿನದಲಿ 3 ಜನವನದೊಳಗಿಹ್ಯ ಜನಾರ್ಧನ ತಾನು ತನುಮನದೊಳು ಥಳಥಳಸುತಲಿ ಅನುಮಾನವಿಲ್ಲದೆ ಅನಿಮಿಷದಲಿ ನೋಡಿ ಆಣುರೇಣುದಲಿ ಪರಿಪೂರ್ಣನು 4 ಸಾರಿಚಲ್ಲೆದ ಪರಬ್ರಹ್ಮಸ್ವರೂಪವಿದು ಸೂರ್ಯಾಡಬಹುದು ಸುಜ್ಞಾನಿಗಳು ತೋರದು ಎಂದಿಗೆ ಗುರುಕೃಪೆಯಿಲ್ಲದೆ ತರಳಮಹಿಪತಿ ವಸ್ತುಮಯವಿದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಪ ದುರುಳ ತಿರುಕನು ನಾನು 1 ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು2 ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು 3 ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ ಪ್ರಪಂಚಕನು ನಾನುಅಂಬರೀಷಗೆ ಒಲಿದ ಅಕ್ರೂರಸಖ ನೀನುಡಂಬ ಕರ್ಮಿಯು ನಾನು ನಿರ್ಜಿತನು ನೀನು4 ತಿರುಪತಿಯ ವಾಸ ಶ್ರೀವೆಂಕಟೇಶನೆ ನಿನ್ನಚರಣಸೇವಕರ ಸೇವಕನು ನಾನುಬಿರುದುಳ್ಳವನು ನೀನು ಮೊರೆಹೊಕ್ಕವನು ನಾನುಸಿರಿ ಕಾಗಿನೆಲೆಯಾದಿಕೇಶವನು ನೀನು 5
--------------
ಕನಕದಾಸ
ಎಷ್ಟೆಂದು ಬಣ್ಣಿಪೆ ಗುರುಸತ್ಯಪೂರ್ಣನದೃಷ್ಟಾಂತವ ಕಾಣೆನಾಶಿಷ್ಟ ಜನರಿಗೆ ಚಿಂತಾಮಣಿ ದೊರಕಿದಂತಿಷ್ಟಾರ್ಥದಾಯಕನಾ ಪ.ಶ್ರೀರಾಮ ವ್ಯಾಸರ ಸೇವೆಗೆ ಪೂರ್ವದಲ್ಲಾರಾಧನೆ ಮಾಡುತಧಾರುಣಿ ಮೇಲವತರಿಸಿದ ದ್ವಿಜಕುಲವಾರಿಧಿಚಂದ್ರನಂತೆ1ವೇದ ವೇದಾಂತ ಸಕಳಶಾಸ್ತ್ರಕ್ಷಿಪ್ರದಿಂದೋದಿ ಶ್ರೀ ಮಧ್ವಶಾಸ್ತ್ರಬೋಧವಕೇಳಿಮಹಾಭಕುತಿಲಿಗುರುಪಾದಾಬ್ಜ ನಂಬಿ ನಿಂತ 2ಬ್ರಹ್ಮಚರ್ಯಾಶ್ರಮ ಮೊದಲಾಗಿ ದಿನ ದಿನನಿರ್ಮಲ ಕಳೆಯನಾಂತಉಮ್ಮಯದಿಂದ ಷಟ್ಕರ್ಮಸಾಧನವಾದದsÀರ್ಮದ ದಾರಿಲಿ ನಿಂತ 3ತಾಯಿ ಮಕ್ಕಳ ಸಾಕಿದಂತೆ ಗುರುಕೃಪಾಪೀಯೂಷವನುಂಡು ತಾಬಾಯೆಂದು ಕರೆಸಿಕೊಂಡಖಿಳಾರ್ಥ ಪಡೆದ ನಿಷ್ಕಾಯನ ತೇಜವಂತ 4ನಿತ್ಯದಿ ಕರ್ಮಕೆ ಕುಂದಾಗಲಿಲ್ಲಗ್ನಿಹೋತ್ರ ಸಹಿತ ಸುವಾನಪ್ರಸ್ಥನಾಗಿ ಭೋಗಾಸಕ್ತಿಯ ತೊರೆದ ವಿರಕ್ತಿಭಾಗ್ಯಾನ್ವಿತನ5ಬಣ್ಣವಿಟ್ಟಿಹ ಚೊಕ್ಕ ಚಿನ್ನನೊ ಅಭ್ರಗೆದ್ಹುಣ್ಣಿಮೆ ಚಂದ್ರಮನೊಉನ್ನತಗುರು ಸತ್ಯಾಭಿನವ ತೀರ್ಥರಪುಣ್ಯವೆ ನೀನೊ ಯತಿರನ್ನನೊ 6ಹೀಗೆಂದು ಸುಜನರು ಹೊಗಳಲು ಶ್ರೀಪಾದಯೋಗಿತಾನೆನಿಸಿದನುಮ್ಯಾಗೆ ಮ್ಯಾಗದ್ಭುತ ಪಾಂಡಿತ್ಯವೆಂಬ ವಲ್ಲಿಗೆ ಹಬ್ಬುಗೆನಿತ್ತನು 7ಗುರುಗಳಭೀಷ್ಟೆ ಪೂರೈಸಿತು ಶ್ರೀರಘುವರನ ಮೂರ್ಧನಿಯಲಿಟ್ಟುಸ್ಥಿರ ಪಟ್ಟಾಭಿಷೇಕವಾಂಗೀಕರಿಸಿ ಜಗದ್ಗುರುವೆ ತಾನಾದಕರ್ತ8ದಿವ್ಯ ನಾಚಾರ ಕ್ಷೇತ್ರದಿ ಹರಿಸ್ಮರಣಿಂದಹವ್ಯಸಾಂಕಿತ ಗುರುಗಳುಆ ವ್ಯಯಾಬ್ದ ಜ್ಯೇಷ್ಠಾಧಿಕ ಶುದ್ಧ ಚತುರ್ದಶಿದಿವಸ ದಿವಿಗೆ ಸಾಗಲು 9ಹರಿಪಾದಯಾತ್ರೆಗೆ ಗುರುಗಳೈದಿದÀ ಮೇಲೆಪರಮದುಃಖಿತಮೌಳಿತ್ವರಿಯದಿ ವೃಂದಾವನ ವಿರಚಿಸಿದ ಮುನಿವರನ ಮಹಿಮೆಯಕೇಳಿ10ಪೃಥ್ವಿಪರಿಂದ ಪೂಜಿಸಿಕೊಂಡುದುರ್ವಾದಿಮೊತ್ತವ ಗೆಲುತಲಿಹಅರ್ಥಿಲಿ ಜಯಪತ್ರವನು ಜಯಿಸುತಗುರುಚಿತ್ತಕರ್ಪಿಸುತಲಿಹ 11ನಿಜಗುರುದಯದಿಂದ ದುರಿತತಮವ ಗೆದ್ದಂಬುಜ ಸಖನಂತೊಪ್ಪುವತ್ರಿಜಗವಂದಿತರಾದ ವೇದ ವ್ಯಾಸಾಂಘ್ರಿಯಭಜನ ಭಾಗ್ಯದೊಳೊಪ್ಪುವ 12ಧ್ಯಾನ ಮೌನ ಸದ್ವ್ಯಾಖ್ಯಾನ ಪೂರ್ಣನುಜ್ಞಾನ ಭಕುತಿಪೂರ್ಣನುಏನೆಂಬುವಿರೊ ಕರುಣಗುಣ ಪೂರ್ಣನುದಾನ ಮುದ್ರಾಪೂರ್ಣನು 13ಗುರುಸತ್ಯಾಭಿನವ ತೀರ್ಥರ ಸತ್ಯಪೂರ್ಣನು*ವರದರಾಜಯತಿಯೊಳು ದಯಾಪೂರ್ಣನುಸರಸೋಕ್ತಿ ಪರಿಪೂರ್ಣನು 14ತಂದೆ ಸತ್ಯಾಭಿನವಾಂಬುಧಿಜಾತ ತತ್ವಾರ್ಥವೃಂದರುಚಿರ ಪೂರ್ಣನುಎಂದು ಪ್ರಸನ್ವೆಂಕಟ ಪ್ರಿಯಾನಿಲಮತಸಿದ್ಗಾಂತದಿ ಪೂರ್ಣನು 15
--------------
ಪ್ರಸನ್ನವೆಂಕಟದಾಸರು