ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪದಯುಗಳಂ ಪ ರಾಮಸುಂದರ ಘನ ಶ್ಯಾಮರಘೂದ್ವಹ ಅ.ಪ. ದಶರಥ ಹೃದಯಾನಂದಕರಂ ತ್ರಿದಶಗಣಚಿತ್ತಾಮೋದಕರಂ 1 ಪೂರಿತ ಕೌಶಿಕಯಜನಂ ಸಂತಾರಿತಗೌತಮ ಲಲನಾಂ 2 ಖಂಡಿತ ಶಂಕರ ಚಾಪಂ ಪರಿ-ದಂಡಿತ ಭಾರ್ಗವ ಕೋಪಂ 3 ಪಾತಕ ನಿಚಯಂ 4 ಮುನಿಜನ ಸ್ತುತಿರಚನಂ5 ಭಾರದ್ವಾಜಾರ್ಪಿತ ಭೋಜ್ಯಂ 6 ಉದ್ದಂಡ ವಿರಾಧಪಾತಕ ಹರಣಂ 7 ನಿರ್ಜಿತರಾಕ್ಷಸಷಂಡಂ8 ಧೃತಜಗದುಲ್ಲಾಸಂ 9 ವಿವಿಧಾಯುಧಜಾಲಂ 10 ಶೂರ್ಪನಖಾಂಗಂ 11 ನರವರಮುನಿಗಣ ಪರಿಪಾಲಂ12 ಮಾಯಾಮೃಗಾರ್ಪಿತ ಬಾಣವರಂ- ಜಟಾಯುಸಂಪಾದಿತ ಲೋಕವರಂ 13 ರಾವಣಹೃತ ನಿಜ ಪತ್ನೀಕಂ ಲೋಕಾವನಗತ ಕೋಪೋದ್ರೇಕಂ 14 ಬಂಧನ ಮೋಚನ ಚತುರಂ 15 ವಾತತನೂಭವ ಕೃತಸ್ತೋತ್ರಂ-ಪಂಪಾತಟಿನಿರ್ಮಿತ ಸುಕ್ಷೇತ್ರಂ16 ಶಿಕ್ಷಿತ ಸಂಕ್ರಂದನ ತನುಜಂ-ಸಂರಕ್ಷಿತ ಚಂಡ ಕಿರಣ ತನುಜಂ17 ಸೀತಾಲೋಕನ ಕೃತಕಾಮಂ-ನಿಜಧೂತಾಮೋದನ ಸುಪ್ರೇಮಂ18 ಯವನಾಲಯ ಪರಿವಾರಂ19 ಧೂತಾಹೃತ ಶುಭದೃಷ್ಟಾಂತಂ-ವಿಜ್ಞಾತನಿಜಸ್ತ್ರೀ ವೃತ್ತಾಂತಂ20 ಭೀಷಣ ಜಲನಿಧಿ ಬಂಧಕರಂ-ವಿಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲದಿಂ-ಸಂತೋಷಿತ ದೈವತ ಪರಿಧಿಂ22 ಪಾತಕ ನಿಜ ನಾಮಾಂಕಂ 23 ಸ್ವೀಕೃತ ಸಾಕೇತವಾಸಂ-ಅಂಗೀಕೃತ ಮಾನುಷ್ಯ ವಿಲಾಸಂ24 ವಿಠಲಮತಿಶಯರುಚಿರಂ25
--------------
ಸರಗೂರು ವೆಂಕಟವರದಾರ್ಯರು
ರಾಮಭಜೇ ತೇ ಪದಯುಗಳಂ ಸೀತಾ ಪ ರಾಮಭಜೇ ತೇ ಪದಯುಗಳಂ ರಾಮ ಸುಂದರ ಘನಶ್ಯಾಮ ರಘೂದ್ವಹ ಅ.ಪ ದಶರಥ ಹೃದಯಾನಂದಕರಂ ತ್ರಿ ದಶಗಣ ಚಿತ್ತಾಮೋದಕರಂ 1 ಪೂರಿತ ಕೌಶಿಕಜನಂ ಸಂ ತಾರಿತ ಗೌತಮ ಲಲನಾಂ 2 ಖಂಡಿತ ಶಂಕರಚಾಪಂ ಪರಿ- ದಂಡಿತ ಭಾರ್ಗವ ಕೋಪಂ 3 ಸ್ವೀಕೃತ ಜಾನಕೀಹೃದಯಂ ದೂ ರೀಕೃತ ಪಾತಕನಿಚಯಂ 4 ಪಾಲಿತ ಮಾತಾಪಿತೃ ವಚನಂ ಸಂ ಲಾಲಿತ ಮುನಿಜನ ಸ್ತುತಿರಚನಂ 5 ಭರತ ಸಮರ್ಪಿತ ನಿಜರಾಜ್ಯಂ ಮುನಿ ವರಭಾರದ್ವಾಜಾರ್ಪಿತ ಭೋಜ್ಯಂ 6 ದಂಡಕಾರಣ್ಯಂ ಪಾವನಚರಣಂ ಉ- ದ್ದಂಡ ವಿರಾಧಾ ಪಾತಕಹರಣಂ 7 ಕುಂಭಜಾರ್ಪಿತ ಶರಕೋದಂಡ ಸಂ ರಂಭ ನಿರ್ಜಿತ ರಾಕ್ಷಸದಂಡಂ 8 ಪಂಚವಟೀತಟ ಕೃತವಾಸಂ ದೃ ಗಂಚಲ ಧೃತಗಜದುಲ್ಲಾಸಂ 9 ಶೂರ್ಪನಖೀ ವಚನಾಲೋಲಂ ಸಹ ಜಾರ್ಪಿತ ವಿವಿಧಾಯುಧ ಜಾಲಂ 10 ರೂಪನಿರ್ಜಿತ ಸುಮಬಾಣಾಂಗಂ ವಿ ರೂಪಿತ ದುಷ್ಟ ಶೂರ್ಪನಖಾಂಗಂ 11 ಖರತರ ಖರದೂಷಣಕಾಲಂ ಸುರ ನರವರ ಮುನಿಗಣ ಪರಿಪಾಲಂ 12 ಮಾಯಾಮೃಗಾರ್ಪಿತ ಬಾಣವರಂ ಜ- ಟಾಯು ಸಂಪಾದಿತ ಲೋಕವರಂ13 ರಾವಣಹೃತ ನಿಜಪತ್ನೀಕಂ ಲೋ- ಕಾವನಗತ ಕೋಪೋದ್ರೇಕಂ14 ಸಾಧಿತ ಶಬರೀ ಮೋಕ್ಷಕರಂ ಕ- ಬಂಧ ಬಂಧನ ಮೋಚನ ಚತುರಂ 15 ವಾತ ತನೂಭವ ಕೃತಸ್ತೋತ್ರಂ ಪಂ ಪಾತಟ ನಿರ್ಮಿತ ಸುಕ್ಷೇತ್ರಂ 16 ಶಿಕ್ಷಿತ ಸಂಕ್ರಂದನ ತನುಜಂ ಸಂ- ರಕ್ಷಿತ ಚಂಡಕಿರಣ ತನುಜಂ 17 ಸೀತಾಲೋಕನ ಕೃತಕಾಮಂ ನಿಜ ದೂತಾಮೋದನ ಸುಪ್ರೇಮಂ 18 ನಿಜಕರ ಭೂಷಣ ದಾತಾರಂ ಧುರ ವಿಜಯ ವನಾಲಯ ಪರಿವಾರಂ 19 ಧೂತಾಹೃತ ಶುಭದೃಷ್ಟಾಂತಂ ವಿ- ಜ್ಞಾತ ನಿಜಸ್ತ್ರೀ ವೃತ್ತಾಂತಂ 20 ಭೀಷಣ ಜಲನಿಧಿ ಬಂಧಕರಂ ವಿ ಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲಧಿಂ ಸಂ- ತೋಷಿತ ದೈವತಪರಿಧಿಂ 22 ಸೀತಾ ಸಮಾಶ್ರಿತ ವಾಮಾಂಕಂ ಪರಿ- ಪಾತಕ ನಿಜನಾಮಾಂಕಂ 23 ಸ್ವೀಕೃತ ಸಾಕೇತಾವಾಸಂ ಅಂ- ಗೀಕೃತ ಮಾನುಷವಿಲಾಸಂ 24 ವರವ್ಯಾಘ್ರ ಪ್ರಭೂಧರ ಕಲ್ಪತರುಂ ಶ್ರೀ ವರದವಿಠಲಮತಿಶಯ ರುಚಿರಂ 25
--------------
ವೆಂಕಟವರದಾರ್ಯರು
ಸಂಕ್ಷೇಪ ರಾಮಾಯಣ ಶ್ರೀಜಾನಕೀಮನೋಹರ ಚರಿತೆಯನು ಮುನಿ ರಾಜವಾಲ್ಮೀಕರಿಗೆ ನಾರದಂಪೇಳ್ದನದು ರಾಜೀವನೇತ್ರ ಪೇಳಿಸಿದಂತೆ ಸಂಕ್ಷೇಪದಿಂ ಪೇಳ್ವೆನಾಲಿಸುವುದು ವರಮುನಿಯಯಾಗಮಂ ಕಾಯ್ದುತಾಟಕಿಯಸಂ ಮುರಿದು ಭೂಸುತೆಯ ಕರಪಿಡಿದಯೋಧ್ಯಾಪುರಿಗೆ ಬರುತ ಭಾರ್ಗವನ ಗರ್ವವಸೆಳೆದು ತಂದೆಯಂ ಹರುಷಪೊಂದಿಸಿದಂರಘುದ್ವಹಂ ರಾಮಚಂದ್ರನು ಬಾಲಕಾಂಡದಲಿ 1 ಮಾತೆಯನುಡಿಗೆ ಪಿತನಭಾಷೆಯಂ ಸಲಿಸಲ್ಕೆ ತಾತಮ್ಮಲಕ್ಷ್ಮಣ ಧರಾತ್ಮಜೆಯರ್ಸಹಿತ ಪ್ರ ಭರತಬಂದು ಜಾತಂಗೆ ಪಾದುಕವನಿತ್ತು ಮನ್ನಿಸಿಮುನಿ ರಘುವರನಯೋಧ್ಯಾಕಾಂಡದಿ 2 ದಂಡಕಾರಣ್ಯದಿ ವಿರಾಧನಂ ಸಂಹರಿಸಿ ಚಂಡಿ ಶೂರ್ಪಣಖಿ ಕಿವಿಮೂಗನಂ ಕೊಯಿಸಿಯು ಮಾಯಾಮೃಗದವ್ಯಾಜದಿಂ ರಾವಣಂ ಕೊಂಡೊಯ್ಯೆಸೀತೆಯಂಅರುಣಸುತನಿಂದಕೋ ದೀಕ್ಷಾಚಾರ್ಯ ಕೇಳ್ದಸತಿವಾರ್ತೆಯಂ ಕಂಡು ಶಬರಿಯನು ಪಂಪಾತಟಕೆಬಂದ ನಾರಣ್ಯಕಾಂಡದೊಳ್ರಾಮನು 3 ಮರುತಾತ್ಮಜನಕಂಡು ಸುಗ್ರೀವಸಖ್ಯವಾ ಚರಿಸಿ ವಾಲಿಯ ಮುರಿದು ಕಪಿರಾಜ್ಯದೋಳ್ ದಿವಾ ಸೀತೆಯಕುಶಳವಂತಹುದೆನೆ ತೆರಳಲು ಚತುರ್ದಿಕ್ಕಿಗಾಗವಾನರರುಮೂ ವರುಬಂದುಪೇಳ್ದರೆಲ್ಲಿಯು ಕಾಣೆವೆಂದು ವನ ಕಿಷ್ಕಿಂಧಕಾಂಡದಲಿ 4 ಶರಧಿಯದಾಟಿ ಲಂಕೆಯ ಪೊಕ್ಕುಲಂಕಿನಿಯ ಮುರಿದು ಪುರವೆಲ್ಲಮುಂ ತಿರುಗಿವನದೊಳಗೆರಘು ವನಭಂಗಮಂಗೈಯ್ಯುತ ಪರಮ ಸಂಭ್ರಮದೊಳಕ್ಷಾದ್ಯರಂಕೊಂದುವಿಧಿ ಶರಕೆ ಮೈಗೊಟ್ಟುಲಮಂಕಾಪುರವಸುಟ್ಟುಬಂ ಪತಿಗೆಸುಂದರಕಾಂಡದಲ್ಲಿ ಹನುಮಾ 5 ವನಧಿಯೊಳ್ಸೇತುವೆಯಗಟ್ಟಿ ಧುರದೊಳಗೆರಾ ವಣ ಕುಂಭಕರ್ಣಾದ್ಯರೆಲ್ಲರಂ ಸದೆದುತ ಪೊಗಳಲು ಜನಕನಂದನೆಯ ಪಾವಕನಿಂ ಪರಿಗ್ರಹಿಸಿ ಘನಪುಷ್ಪಕವನೇರಿಬರುತ ವಹಿಲದಲಿ ಭರ ಯುದ್ಧಕಾಂಡದಲಿ 6 ಪರಮಧರ್ಮದಲಿ ರಾಜ್ಯವಾಳುತಲಿ ಕಲಿರಾಮಭೂ ವರನು ಹನ್ನೊಂದುಸಾವಿರಲವಣನಂ ಪುತ್ರರಿಗೆ ರಾಜ್ಯವಿತ್ತು ಪುರಜನವ ಪಶುಪಕ್ಷಿ ಕೀಟವ್ರಜ ಸಹಿತ ತೆರಳಿದಂದಿವಿಗೆದೇವರ್ಕಳರಳಿನಮಳೆಯ ಸುರಿದು ಜಯಜಯವೆಂದು ಪೊಗಳಿದರುಹರಿ ಯನುತ್ತರಕಾಂಡದಲಿ ತಿಳಿವದು 7 ಇಪ್ಪತ್ತುನಾಲ್ಕುಸಾವಿರ ಶ್ಲೋಕ ಕಾಂಡಗ ಳೊಪ್ಪುವುದು ಸಪ್ತವೈನೂರುಸರ್ಗಗಳೆಂದು ವಾಲ್ಮೀಕಿ ಮುನಿವಿರಚಿಸಿದನು ತಪ್ಪದೇ ಪಠಿಸುವಗಮುದಿನಂ ಗಾಯತ್ರಿ ಇಪ್ಪತ್ತು ನಾಲ್ಕುಲಕ್ಷದ ಜಪದಫಲಬಹುದು ಚರಿತಸಜ್ಜನ ಕಲ್ಪವೃಕ್ಷವಿದುವೆ 8 ಇಂತಪ್ಪ ಮಹಿಮೆಯುಳ್ಳೀಕಥೆಯ ಸಂಕ್ಷೇಪ ದಿಂ ತರಳನಾಂ ಪೇಳ್ದೆತಪ್ಪಿದ್ದಡೆಯು ತಿದ್ದಿ ಸೇವಕಂಸೇವ್ಯನವನು ಎಂತಾದಡೆಯು ಹರಿಯನಾಮಾಮೃತದರುಚಿಮ ಹಾಂತರರಿವರು ದುರ್ಜನರು ನಿಂದಿಸಿದಡೇನು ಸಂಕ್ಷೇಪರಾಮಾಯಣಂ 9
--------------
ಗುರುರಾಮವಿಠಲ