ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದಿರುದೋರಿ ಮರೆಯಾದ ಬಗೆುದೇನಯ್ಯಾಸದಯ ವೆಂಕಟದಾಸಾರ್ಯ ವೇಷದಾಳಿ ಗುರುವರ್ಯ ಪತೊಳಲುತಿರೆ ಭವಕೂಪದೊಳು ಮುಳುಗಿ ಮೂಢ ಜನರುಕಳಿವರೆಂತೀಯಾತನೆಯನಳಲುವರೆಂದುತಳೆದು ಕೃಪಾರಸವನ್ನು ತಿಳು' ಭಕುತಿ ವೈರಾಗ್ಯವನುಸುಲಭದಿಂ ಜ್ಞಾನವನರುಪಲೊಲಿದು ಧರೆಯೊಳವತರಿಸಿ 1 ಆ'ರ್ಭಾವಾತಿರೋಭಾವವಾವಗವೂ ಭಕ್ತರ್ಗಾಗಿ ಸ್ವಾಭಾ'ಕವೆಂದು ಪಾರಾಣ ಭಾವವನರಿತೂಸಾವಧಾನಗೈದರೂ ಮನೋ'ಕಾರ ತೊಲಗದೂಕೇವಲಾನಂದ ನಿತ್ಯನಿರಾವಲಂಬ ಸತ್ಯಾತ್ಮಕನೆ 2ಪಲವುಭವದಿಮಾಡ್ದ ಸುಕೃತ ಫಲಿಸಿತೆಂದಿದ್ದೆನೀವರೆಗುತೊಲಗಿ ತಾಪುಣ್ಯವೆಂಬಂತೆ ಚಲಿಸಿ ಚಿತ್ತವೂ ತೊಳಲುತಿದೆ ನಿನ್ನ ಸುಖಮಂಗಳರೂಪು ವಚನಗಳ ನೆನೆದುನೆಲೆಗೊಳಿಪಂದದಿ ಮತಿಯ ತಿಳುಹುವವರಾರೆಮಗಕಟ 3ಹಾನಿ ಧರ್ಮಕ್ಕೊದಗಲು ನಾನುದಿಪೆನೆಂದಭಯವನೀನೊಲಿದಿತ್ತುದಕಾಗಿ ನಾನಾ ರೂಪದೀಜ್ಞಾನ ಮಾರ್ಗವನರು' ಮಾನವರನುದ್ಧರಿಸಿದೆದೀನ ವತ್ಸಲನೆ ುೀಗಲೇನುಕಾರಣ 'ೀ ಸಮಯದಿ 4ಕರದು ಮೂಢರಜ್ಞತೆಯನು ಪರಿದು ಜ್ಞಾನಾನಂದ ಸುಧೆಯಎರದು ಹೊರದೆಯಲೈ ಚಿಕ್ಕನಾಗಪುರದಿವರದ ವಾಸುದೇವಾರ್ಯ ಸದ್ಗುರುವೆ ವೆಂಕಟದಾಸತನುವಧರಿಸಿರೆ ನಂಬಿದ್ದರೆಮ್ಮನತಿ ಪುಣ್ಯವಂತರೆಂಬಂತೆ 5
--------------
ತಿಮ್ಮಪ್ಪದಾಸರು
ಮರವೆ ಮುಸುಕಿತುಋಣದ ಬಾಧೆ ಹತ್ತಿತು ರೋಗವಡಸಿತುಜನರ ಪ್ರೀತಿ ತೊಲಗಿತು ಜಾಣ್ಮೆ ತಾನು ಸಡಿಲಿತು... ದಿಯ ವಾಸ'ಲ್ಲವಾಯ್ತು ... ಮರೆ ದೂರವಾಯ್ತು 1ನಿನ್ನ ಸನ್ನಿಧಿಯ 'ುೀರಿ ಪುಣ್ಯವ ಬೇರೆ ಬಯಸಿದೆನೆನಿನ್ನ ಮೂರ್ತಿಯನುಳಿದು ಅನ್ಯರ ನೆನೆದೆರಗಿದೆನೆನಿನ್ನ ಸೇವೆಗಧಿಕವೆಂದನ್ಯದೇವರ ಸೇ'ಸಿಕೊಂಡೆನೆ 2ಸನ್ನಿಕರ್ಷವನಾದರತೆಯನ್ನು ಕೊಡುವದೆದೆಂದೆನೆ ಅರಿವೆನ್ನೊಳುದಿಸಿತೆ ದೂರನಾದೆನೇತಕೆಇನ್ನುದಾಸೀನಗೈದರೆ ಎನ್ನಿಂದಾಹುದೇನು ಬೇರೆಮನ್ನಿಸಿ ನೀನೊಂದಿರೆ ಸೈರಿಸಲಾರೆಂ 3ಪತಿತಪಾವನನು ನೀನು ಪರಮಕರುಣಾನಿಧಿ ನೀನು ಪತಿಕರಿಸಿ ಬಿಡುವದೇ ಪಾಪಿಯೆ ನಾನು ಸತತ ನಿನ್ನ ನೆನೆಯುವೆನು ಸೇವೆಗೆ ಕಾತರಿಸಿಹೆನು ಅತಿಶಯವ ತೋರಿಸು ಆ ನನ್ನನಿಧಿಯೆ ನೋಡಿನ್ನು 4ಕರೆದು ಮೂಢರಜ್ಞತೆಯ ಪರಿದು 'ಜ್ಞಾನ ಸುಧೆಯಎರೆದು ಕಾಯೆ ಚಿಕ್ಕನಾಗಪುರದೊಳು ನೀನೆಗುರುವರ್ಯ ವಾಸುದೇವಾರ್ಯ ಚರಣಕೆರಗಿದೆನಯ್ಯಾನಿರತ ಮಂಗಳಾರತಿಯಸಿರಿಯ ತೋರಿಸೊ ದಮ್ಮಯ್ಯಾ 5
--------------
ವೆಂಕಟದಾಸರು