ಒಟ್ಟು 436 ಕಡೆಗಳಲ್ಲಿ , 74 ದಾಸರು , 330 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಕರುಣ ಸಾಗರ ಗುರುವೆಕಾರುಣ್ಯ ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದುಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಜ್ಞಾನದ ಹಾದಿಯಿಲ್ಲ ಅ-ಜ್ಞಾನಿ ನಾನಾದೆ ಸ್ವಾನುಭವವೆಂದರೆ ಏನೋ ಎಂತೋಜ್ಞಾನವೆಂದರೆ ದೀಪ ಬೆಳಕಿಲಿ ನೋಡಿಪ್ಪಜ್ಞಾನದ ಸ್ವರೂಪ ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟುಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಟಕಮಕನೆ ನೋಡ್ಯಾಡಿಟಾಳಿ ಬಲಿತು ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಠಮಕದಲಿ ದಂಭಕಗಠಾವಿಕ್ಯಾಗಲು ಶಿವನುಠಿಸಳ ಮನದವನುಠೀವಿ ಹೊಕ್ಕ ಠುಮಠೂಮಿಗುಟ್ಟುತಲಿಠೇವೇನೆ ಕಳಕೊಂಡಠೈ(ತೈ)ಳ ಬುದ್ಧಿಯ ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತವನಿಧಿಗಳ ನೋಡುತಾರಕ ಬ್ರಹ್ಮನ ಕೂಡುತಿಳಿದವನು ನೀ ನೋಡುತೀಂ(ತಿ)ತಿಣಿಯನು ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡುದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನಸ್ಥಾ(ಸ್ಥ)ಳವ ಶುದ್ಧ ಮಾಡುಸ್ಥಿರವಾದ ಮನಸಿನ ಸೂತ್ರವಿಡಿದುಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಪರಮ ಗುರುವಿಗೆ ಶರಣುಪಾಪನಾಶನೆ ಶರಣುಪಿರಿದು ಪರಿಣಾಮದ ದೊರೆಗೆ ಶರಣು ಪೀಠದರಸನೆ ಶರಣುಪುಣ್ಯ ಪುರುಷನೆ ಶರಣುಪೂತ ಪಾವನ ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನುಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟುವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ಶಮದಮಗಳಿಂದಶಾಶ್ವತ ಪದಕೇರಿಶಿವನ ಒಲಿಸಿಕೊಂಡಶೀಲಶುಂಡಶೂರ ನಿರ್ಧಾರ ಬಹು ಮೇಲುಳ್ಳವನುದಾರಶೇರಿ ಬಂದನುಶೈವ ಮಾರ್ಗ ಹೊಂದಿಶೋಭನದ ಮನೆಯಿಂದಶೌ(ಸೌ)ಭಾಗ್ಯವಾಯಿತುಶಂಭು ಶಂಕರ ಶರಣು ಸಹಸ್ರ ಶರಣುಶಃ(ಶ)ರಚಾಪವಿಲ್ಲದೆ ಕಾದಿ ಶರಣನು ಗೆದ್ದ ತಿಮಿರನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪಪರಮ ಸಾಧು ಹರಹರಾ 31 ಗುರು ತ್ರಿಪುರಾಂತಕನಅರುವಿನ ಪದವಿದುಅರಿತವಗೆ ಅರಿದು ಅಕ್ಷರ ಮಾಲೆಕೊರತೆ ಆದ ಮಾತಿಗೆಹೊರತಾದ ಮಾತುಗಳಮುರುತಾದ ವೇದಗಳು ಗುರು ಗಮ್ಯವುಹಿರಿಯರಿಗೆ ಸಂಬಂಧಪರಕೆ ಪರಮಾನಂದಕರದ ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ಸಿದ್ಧಗುರುತ್ರಿಪುರಾಂತಕ
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಕರುಣಿಸಯ್ಯ ಕಸ್ತೂರಿರಂಗ ಕರುಣಿಸಯ್ಯ ಪ ದುಷ್ಟಸಂಸಾರ ಬಹುಕಷ್ಟವಯ್ಯ ಇದ ರಟ್ಟೊಳಿಗಳ ತಾಳಲಾರೆನಯ್ಯ ಆರೆನಿದರ ಕೋಟಿಲೆಗಳಾರೆನಯ್ಯ ಪಾದ ಸೇರಿಸೈಯ್ಯ 1 ಕಾಮಕ್ರೋಧ ಲೋಭಮೋಹ ಬಿಡಿಸಯ್ಯ ಮದಮಾತ್ಸರ್ಯವೆಂಬ ಕಾಟ ನೀನೊತ್ತಿಸಯ್ಯ ಪಾದ ಹೊಂದಿಸಯ್ಯ ಸರ್ವಬಂಧು [ನೀ] ಎನ್ನ ಜಿಹ್ವೆಯಲಿ ನೆಲೆಸಯ್ಯ 2 ಆಶ ಪಾಶಕ್ಲೇಶವೆಲ್ಲ ನಾಶ ಮಾಡಿಸಯ್ಯ ಶ್ರೀಶ ನಿನ್ನ ದಾಸರಲ್ಲಿ ಸೇರಿಸಯ್ಯ ವಾಸುಕಿಶಯನ ಭವದಿ ನೊಂದೆನಯ್ಯ ಸ ರ್ವೇಶಬಂಧು ಎನ್ನನುದ್ಧರಿಸಯ್ಯ 3 ಪುತ್ರಮಿತ್ರಬಂಧುವರ್ಗದಿ ಬಿದ್ದಿಹೆನಯ್ಯ ಅ ನಿತ್ಯಮೋಹದಲ್ಲಿ ಮುಳುಗಿ ಪೋದೆನಯ್ಯ ವ್ಯರ್ಥನಾಗಿ ಕಾಲವನ್ನು ಕಳೆದೆನಯ್ಯ ಎನ್ನ ಮರಣ ಕಾಲದಿ ನಿಮ್ಮ ಸ್ಮರಣೆ ಕರುಣಿಸಯ್ಯ 4 ಜನನ ಮರಣವೆಂಬೊ ಜಾಡ್ಯ ಕ್ರೂರವಯ್ಯ ಇದರ ವಿಧವನರಿತು ವೈದ್ಯ ಮಾಳ್ವರ ಕಾಣೆನಯ್ಯ ಬ್ರಹ್ಮಾದಿ ದೇವತೆಗಳೂ ಅರಿಯರಯ್ಯ ಧನ್ವಂತ್ರಿರೂಪ ಶ್ರೀನಿವಾಸ ರಕ್ಷಿಸಯ್ಯ 5 ದೇಹವೆಲ್ಲ ಗಳಿತವಾಗಿ ಪೋಯಿತಯ್ಯ ಇಂದ್ರೀಯ ಸ್ವಾಧೀನದಲ್ಲಿ ನಿಲ್ಲದಯ್ಯ ವಿಷಯದಲ್ಲಿ ಮನಸು ಬಹಳ ಹರಿವುದಯ್ಯ ಲಕ್ಷ್ಮೀಪತಿಯೆ ನಿಮ್ಮ ಭಕ್ತಿಯಿತ್ತು ಸಲಹಯ್ಯ 6 ದೀನನಾಗಿ ನಿನ್ನ ಚರಣ ಸೇರಿದೆನಯ್ಯ ಜ್ಞಾನವೈರಾಗ್ಯವಿತ್ತು ಪಾಲಿಸೆನ್ನಯ್ಯ ಮರಳಿ ಜನ್ಮ ಬಾರದಂತೆ ಮಾಡಬೇಕಯ್ಯಾ ಗರುಡಗ ಮನ ವೆಂಕಟರಮಣ ಭವಸಂಕಟ ಬಿಡಿಸಯ್ಯ 7
--------------
ಯದುಗಿರಿಯಮ್ಮ
ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
* ಪಶ್ಚಿಮಕೆ ತಿರುಗಿದಾ ಪರಿಯದೇನೋ ಅಚ್ಯುತಾನಂತ ಗೋವಿಂದ ಗೋಪಾಲ ಪ. ಪರಿ ಪರೀ ಸ್ತುತಿಗೈದು ಪೂರ್ವಾಭಿಮುಖವಾಗಿ ಸ್ಥಾಪಿಸಿರಲೂ ಆವಕಾಲಕು ಪವನ ಮತದಂತೆ ನಟನೆಯವ ಈ ವಿಧದಿ ಅವರ ಮನಮೀರಿ ತಿರುಗಿಹುದೂ 1 ಕ್ಷೀರ ಸಾಗರ ಜಾತೆ ನೋಡುವಳೆಂದು ನಾರಿ ಹಂಬಲನೆನಸಿ ಕಡಲ ಕಡೆಗೇ ಸೇರಬೇಕೆಂದು ವೈಕುಂಠವನು ತಿರುಗಿದ್ಯಾ ಕಾರಣವದೇನೈಯ್ಯ ನಾರದ ಸ್ತುತನೇ 2 ಕ್ಷೀರಸಾಗರ ಮಧ್ಯೆ ತೋರುವೋ ದಿವ್ಯಪುರ ಸೇರಿದಾ ಮುಕ್ತ ಸ್ತುತಿಯನಾಲೈಸಿ ಹಾರಿಹೋಗಲು ಮನಸು ಹಾರಿತೇ ಮಮತೆಯಲಿ ದ್ವಾರಕಿಯ ನೆನಪಾಯಿತೇನೋ ಕೃಷ್ಣಯ್ಯ 3 ದುರ್ಜನಕೆ ದುರ್ಮನಸು ಮರುಕಲಿ ಪುಟ್ಟಲೂ ಸರ್ಜನಕೆ ಸರ್ವೇಶ ನೀನೇನಿಸಲೂ ಮೂರ್ಜಗದಿ ನಿನ್ನ ಮೀರಿದರಿಲ್ಲವೆನಿಸಲೂ ಅಬ್ಜಭವಪದರಲ್ಲಿ ಸಲುಗೆ ಬಹಳಿರಲೂ 4 ಎಲ್ಲ ಕಾರಣವಿರಲಿ ಬಲ್ಲ ಕನಕನು ಬರಲು ಗುಲ್ಲು ಮಾಡುತ ಕುರುಬನೆಂದೊಳಗೆ ಬಿಡದೇ ನಿಲ್ಲಿಸಲು ಕಲ್ಲೊಡೆದು ಪಶ್ಚಿಮಕೆ ತಿರುಗಿ ನೀ ಅಲ್ಲೆ ಕನಕಗೆ ದಿವ್ಯ ದರುಶನ ಕೊಡಲೂ 5 ಸಿರಿಬೊಮ್ಮ ಸುರರ ಲೆಕ್ಕಿಸದೆ ಸದ್ಭಕ್ತರಾ ಗರುವ ರಹಿತರ ಸ್ತುತಿಗೆ ಮೈದೋರುವಾ ಪರಿಯ ತೋರಲು ಇತ್ತ ತಿರುಗಿದ್ಯಾ ಪೇಳಿನ್ನು ಪರಿ ತಿಳಿವರಾರೈ6 ಆನಂದ ಗುಣಪೂರ್ಣ ಆನಂದ ಮುನಿವರದ ಆನಂದ ಕಂದ ಪಶ್ಚಿಮ ತಡಿಯವಾಸಾ ಆನಂದ ಗೋಕುಲದಿ ಆನಂದ ತೋರಿದಾ ಆನಂದ ಗೋಪಾಲಕೃಷ್ಣವಿಠಲೈಯ್ಯಾ 7
--------------
ಅಂಬಾಬಾಯಿ
ಅಧ್ಯಾಯ ಐದು ಲೋಕ ಮೋಹಕ: ಪಾತು ಮಾಧವ: ಧ್ವನಿ ರಾಗ:ಯರಕಲ ಕಾಂಬೋದಿ ಅಟತಾಳ ತಿರುಗಿ ವೇಂಕಟಗಿರಿ ಏರಲು ಪ ಪದ್ಮನಾಭನ ಸ್ಮರಿಸಿ ಬಿದ್ದಳು ಮೂರ್ಛಿತಳಾಗಿ ಸದ್ದು ಮಾಡಿದರಲ್ಲಿ ಇದ್ದ ಗೆಳತಿಯರೆಲ್ಲ ಮುದ್ದು ಮುಖದವಳೆ ನೀ ಎದ್ದು ಮಾತಾಡೆಂದರು ಪದ್ಮಿನಿಯು ತಾ ಕೇಳಿ ಎದ್ದು ನುಡಿಯದೆ ಇರಲು ಸಿದ್ಧಮಾಡಿ ಬೇಗೊಬ್ಬ ಬುದ್ಧಿವಂತೆಯ ಕಳುಹಿ ಗದ್ದಲಮಾಡದೆ ಅಂದಣವನು ತರಿಸಿ ಪದ್ಮ ಗಂಧಿಯ ಕೊಂಡು ಎದ್ದು ನಡೆದರು ಪುರಕೆ ಸುದ್ದಿ ಹರಡಿತು ಅಲ್ಲಿ ಗದ್ದಲಾಯಿತು ಬಹಳ 1 ಬಂದಳಲ್ಲಿಗೆ ತಾಯಿ ಅಂದಳೀಪರಿ ನೋಡಿ ಇಂದು ಎಲ್ಲಿಗೆ ಚಿಕ್ಕ ಕಂದಮ್ಮ ನೀ ಪೋಗಿದ್ದೆ ಇಂದು ಬಾಡಿಹುದೇಕೆ ಇಂದು ಮೈಯೊಳು ಜ್ವರ ಬಂದಿಹುದೇಕಮ್ಮಯ್ಯ ಮುಂದೆ ಮಾತಾಡದಿರಲು ತಂದೆ ಕೇಳಿದನಾಗ ಸುಂದರಿಯಳೆ ದಾರೇನಂದರಮ್ಮಯ್ಯ ನಿನಗೆ ಅಂದು ಅವರನು ಬಿಡದೆ ಕೊಂದು ಹಾಕುವೆ ಪೇಳು ಅಂದ ಮಾತಿಗೆ ತಾನು ಒಂದು ಮಾತಾಡಲೊಲ್ಲಳು 2 ತಿಳಿಯಲೊಲ್ಲದು ಎಂದು ಬಳಲಿ ಆಕಾಶರಾಜ ಕಳವಳಿಸುತ ಕರೆಕಳಿಸಿ ಬಲ್ಲವರನು ತಿಳಿಯಬಲ್ಲವರೆಲ್ಲ ತಿಳಿದು ಹೇಳಿರಿ ಎಂದ ಕೆಲವರೆಂದರು ಪಿತ್ತ ತಲೆಗೆ ಏರಿಹುದೆಂದು ಕೆಲವರೆಂದರು ಭೂತ ಬಲಿಯ ಚಲ್ಲಿರಿ ಎಂದು ಕೆಲವರೆಂದರು ಗ್ರಹಗಳ ಬಾಧೆ ಇರುವದು ಉಳಿದ ಮಂದಿಗೆ ಮತ್ತೆ ತಿಳಿಯಲಾಗದಾಯಿತು ಚಲುವನಂತಾದ್ರೀಶನ ಚಲುವಿಕೆಯನೆ ಕಂಡು 3 ವಚನ ಬಹುಶೋಕವನು ಮಾಡುತಲಿ ತಾ ಕರಿಸಿ ಕೇಳಿದನು ನಾಕೇಶಗುರು ಹೀಗೆ ತಾ ಕೇಳುತಲಿ ನುಡಿದ ಆಕಾಶನೃಪ ಚಿಂತೆಯಾಕೆ ಬ್ರಾಹ್ಮಣರ ಏಕಾದಶಾವರ್ತಿ ಏಕಚಿತ್ತದಲಿ 1 ಲೇಸಾಗಿ ತಿಳಿಯೆಂದು ಉರ್ವೀಶ ಭಕುತಿಯಂ ಆಸನಾದಿಗಳಿಂದ ಭೂಸುರರಿಗೆ ಅರ್ಪಿಸಿ ಸಂತೋಷವನು ಮಾಡಿರಿ ಎಂದು ಆಶು ಕಳುಹಿದನಗಸ್ತೇಶ್ವರನಾಲಯಕೆ 2 ಧ್ವನಿ ಕೇವಲ ಚಿಂತೆಯಿಂದಲೇ ದೇವಿಬಕುಲಾವತಿ ತಾನು1 ಪರಿವಾಣದಲ್ಲಿಟ್ಟುಕೊಂಡು ಇದ್ದಲ್ಲೆ ಗೋವಿನಂತೆ 2 ಆಲಯದಿ ಜಗತ್ಪಾಲಯ ಮಲಗಿದ್ದು ಕಂಡು ಬಾಲೆ ತಾಮಾತಾಡಿದಳು ಇಂದು 3 ಹೆಚ್ಚಿನ ವರಹ ಅಚ್ಯುತ ವಾಮನ ಏಳೊ 4 ಉದ್ಧರಿಸಿದಾತನೆ ಏಳೊ ಮುದ್ದು ಹಯವದನ ಏಳೋ 5 ಕೊಡದೆ ಸೃಷ್ಟಿಕರ್ತನು ಹರಿವಾಣ ಕೆಳಗಲ್ಲೆ ದಿಟ್ಟನಡೆದಳು ಬದಿಯಲಿ6 ಎನುತ ಮುಸುಕ ಕಂಡು ಅಂತ:ಕರಣದಿ ನುಡಿದಳು7 ಧ್ವನಿ ರಾಗ:ಕಾಪಿ ಅಟತಾಳ ಯಾಕೆ ಮಲಗಿದೆ ನೀ ಏಳೋ ಅಣ್ಣಯ್ಯಾ ವೇಂಕಟ ಯಾಕೆ ಮಲಗಿದೆ ಏಳೋ ಏನು ಚಿಂತೆಯು ಪೇಳೊ ಲೋಕ ಸಾಕುವ ದಯಾಳೋ ಅಣ್ಣಯ್ಯ ವೇಂಕಟಪ ಬಾಳ ಬಳಲಿದಿಯೊ ಹಸಿದು ಮಾತಾಡದಂಥ ಮೂಲ ಕಾರಣವೇನಿದು ಹಾಲುಸಕ್ಕರೆ ತುಪ್ಪಾಯಾಲಕ್ಕಿ ಪರಮಾನ್ನ ಬಾಲಯ್ಯ ನೀನು ಉಣಲೇಳೋ 1 ವಟದೊಳು ಹೆಬ್ಬುಲಿಯ ಕಂಡಂಜಿದಿಯೇನೊ ನೆಲೆಯು ತಿಳಿಯದು ನಿನ್ನ ಪ್ರಳಯ ಕಾಲಕ್ಕೆ ಆಲದೆಳೆಯೊಳು ಮಲಗಿದವನೋ2 ಹಗಲ್ಹೊತ್ತು ಮಲಗಿದ ದವನಲ್ಲೊ ಹೆತ್ತತಾಯಿ ಆಣೆ ಸತ್ಯವಾಣಿ ನೀಪೇಳೋ ಚಿತ್ತ ವ್ಯಾಕುಲವು ಯಾಕೆ3 ಕೊಂಬುವರೋಮುನ್ನ ಇಂದು ಮೋಹಿತನಾಗಿರುವಿ4 ಬಾಹುವದುಕಂಡು ಮರಳು ಮಾಡಿದಳೋ ನಿನ್ನ 5 ತಕ್ಕ ಉಪಾಯಾ ಅಕ್ಕರವಾಗುವದೆನಗೆ 6 ಎನ್ನ ಮುಂದೆ ನೀ ಸಂಶಯ ಬಿಡು ಚನ್ನಿಗನಂತಾದ್ರೀಶನೆ 7 ವಚನ ಕಣ್ಣೀರುವರಸುತಲೆದ್ದು ಕೀರವಾಣಿಯೇಕೇಳು ಘೋರು ದು:ಖವ ತನಗೆ ಆರಿಗುಸರಲಿ ನಾನು ಆರಿ ಹೇಳುವೆ ನಿನಗೆ ಸಾರಾಂಶ ಮಾತು 1 ನೀನೆ ಎನಗ್ಹಿರಿಯಣ್ಣ ನೀನೆಗಜರಾಜೇಂದ್ರ ವರಧ್ರುವರಾಯ ನೀನು ಸರ್ವವು ಅಭಿಮಾನ ರಕ್ಷಕಳು 2 ಎಂಬೋರನ್ಯಾರನು ನಾ ಎನ್ನ ಮನಸ್ಸಿನ ಅರಣ್ಯದೊಳು ರೂಪ ಲಾವಣ್ಯ ಮುಖವು ಹುಣ್ಣಿಮೆಯ ಚಂದ್ರ 3 ಕಣ್ಣಮೂಗಿಲೆ ಸಂಖ್ಯೆ ಜನ್ಮದಲಿ ಮಾಡಿದ್ದು ಅನ್ಯಾಯದಲಿ ಎನ್ನ ಪ್ರಾಣವನು ಬಿಟ್ಟಿತು ಉಳಿದೆ ಮುನ್ನವಳ ಹೊರತು ಮನ ಉಣ್ಣಲೊಲ್ಲದು ನಿದ್ರೆ ಕಣ್ಣಿಗಿನ್ನೆಲ್ಲಿ 4 ನೀನು ಎಂದದು ಮೋಹಿಸುವಂಥ ಜಾಣೆಯನು ಕಳೆದಂಥ ಮಾನಿನಿಯ ಇರಲುನಾನು ಬದುಕುವನಲ್ಲ ಖೂನ ಪೇಳುವೆನು 5 ಯಾನ ಬರುವದು ಹೆಚ್ಚು ಉಂಟು ಕ್ಷೋಣಿಯಲಿ ಕಟ್ಟಿ, ದಾನದೊಳು ಸಾಹಸ್ರದಾನ ಪಾತ್ರರಿಗೆ ತಿಳಿ ಒಂದು ಕಲ್ಯಾಣ ಕಟ್ಟಿದರೆ 6 ಧ್ವನಿ ರಾಗ:ಸಾರಂಗ ಭಿಲಂದಿತಾಳ ಬಕುಲಾದೇವಿ ತಾ ನುಡಿದಳು ಆ ಕಾಲಕ್ಕೆ ಹೀಗೆ ದೇವಾಧೀಶನೆ ನಿನ್ನ ಕೇವಲ ಮರುಳು ಈವತ್ತಿಗೆ ಮಾಡಿದಳು ಯಾವಕೆ ಅವಳು 1 ಪೂರ್ವಜನ್ಮದಲಾಕೆ ಯಾವಕೆ ಬಂದಿಹಳು ಆ ವಾರ್ತೆ ಪೇಳೊ 2 ಇಂಥ ಮಾತನು ಲಕ್ಷ್ಮಿಕಾಂತಾ ಚಿಂತಿಸಿ ನುಡಿದಾ 'ಶ್ರೀಮದನಂತಾದ್ರೀಶ’ 3 ವಚನ ತಾ ವನದರಲಿರುತಿರಲು ದೇವಿಯನು ಅಪಹರಿಸಿ ತಾ ಒಯ್ಯ ಬೇಕೆಂಬೋ ಭಾವದಲಿ ಬಂದಾ ಆ ವೇಳೆಯಲಿ ಅಗ್ನಿದೇವ ಪತ್ನಿಯಲ್ಲಿದ್ದ ಶ್ರೀ ವೇದವತಿಯನ್ನು ದೇವೇಂದ್ರನ ಸಹಿತ ಆವಾಹನ ಮಾಡಿ ತಾ ವಾಸಮಾಡಿದಳು ಕೈಲಾಸದಲ್ಲಿ1 ಮುಂದೆ ರಾಮನು
--------------
ಅನಂತಾದ್ರೀಶ - ಕಥನಕಾವ್ಯಗಳು
ವೇದತತಿಗಳ ಕದ್ದೊಯ್ದವನ ಕೊಂದು ಪ್ರಳ ಯೋದಧಿಯೊಳಗೆ ಚರಿಸಿ | ಚರಿಸಿ ವೈವಸ್ವತನ ಕಾಯ್ದ ಮಹಾಮಹಿಮ ದಯವಾಗೊ 1 221ಮಂದರಾದ್ರಿಯ ಧರಿಸಿ ಸಿಂಧುಮಥನವ ಮಾಡಿ ಬೃಂದಾರಕರಿಗೆ ಅಮೃತವ | ಅಮೃತವನುಣಿಸಿದ ಇಂದಿರಾರಾಧ್ಯ ದಯವಾಗೊ 2 222 ಸೋಮಪನ ನುಡಿಕೇಳಿ ಹೇಮಾಂಬಕನ ಕೊಂದಿ ಭೂಮಿಯಾ ನೆಗಹಿದ ದಾಡಿಂದ | ದಾಡಿಂದ ನೆಗಹಿದ ಸ್ವಾಮಿ ಭೂವರಹ ದಯವಾಗೊ 3 223 ಕಂದ ಕರೆಯಲು ಕಂಬದಿಂದುದಿಸಿ ರಕ್ಷಿಸಿದಿ ವಂದಿಸಿದ ಸುರರ ಸಲಹೀದಿ | ಸಲಹೀದಿ ನರಸಿಂಹ ತಂದೆ ನೀನೆಮಗೆ ದಯವಾಗೊ 4 224ವೈರೋಚನಿಯ ಭೂಮಿ ಮೂರುಪಾದವ ಬೇಡಿ ಭೂ ವ್ಯೋಮವಳೆದೆ ಭಾ ಗೀರಥಿಯ ಜನಕÉ ದಯವಾಗೊ 5 225 ಕುವಲಯಾಧೀಶ್ವರರ ಬವರ ಮುಖದಲಿ ಕೊಂದೆ ಅವನಿಭಾರವ ನೀನುಳುಹಿದ | ಇಳುಹಿದಾ ಸ್ವಾಮಿ ಭಾ ರ್ಗವರಾಮ ಎಮಗೆ ದಯವಾಗೊ 6 226 ಶತಧೃತಿಯ ನುಡಿಗೆ ದಶರಥನ ಗರ್ಭದಿ ಬಂದು ದಿತಿಜರನು ಸವರಿ ಸುಜನರ | ಸುಜನರ ಪೊರೆದ ರಘು ಪತಿ ಎನಗೆ ದಯವಾಗೊ 7 227 ವಸುದೇವ ದೇವಕೀ ಬಸುರೀಲಿ ಜನಿಸಿದ ವಸುಧೆ ಭಾರವನು ಇಳುಹಿದಿ | ಇಳುಹಿ ಪಾಂಡವರ ಕ ವಿಸಿದ ಶ್ರೀಕೃಷ್ಣ ದಯವಾಗೊ 8 228 ಜಿನನೆಂಬ ದನುಜ ಸಜ್ಜನ ಕರ್ಮವ ಮಾಡೆ ಜನಿಸಿ ಅವರಲ್ಲಿ ದುರ್ಬುದ್ಧಿ | ದುರ್ಬುದ್ಧಿ ಕವಿಸಿದ ವಿನುತ ಬುದ್ಧ ದಯವಾಗೊ 9 229 ಕಲಿ ವ್ಯಾಪಾರ ವೆಗ್ಗಳವಾಗೆ ತಿಳಿದು ಶಂ ಫಲಿ ಎಂಬ ಪುರದಿ ದ್ವಿಜನಲ್ಲಿ | ದ್ವಿಜನÀಲ್ಲಿ ಜನಿಸುವ ಕಲಿಮಲವ ಹರಿಸುವ ಕಲ್ಕಿ ದಯವಾಗೊ 10 230 ಧಾರುಣಿಯಲ್ಲಿ ಹತ್ತವತಾರದಲಿ ಸುಜ ನರ ರಕ್ಷಿಸಿದೆ ಜಗನ್ನಾಥ | ಜಗನ್ನಾಥವಿಠಲ ಮ ವೈರಿ 11
--------------
ಜಗನ್ನಾಥದಾಸರು
(ಉಡುಪಿಯ ಪ್ರಾಣದೇವರು) ಏನೆಂದು ಸ್ತುತಿಸಲಿ ಪ್ರಾಣನಾಯಕನಾ ಕಾಣುವಂದದಿ ಮಹಾ ಮಹಿಮೆ ತೋರುವನಾ ಪ. ಕಡು ಪಾಪಿ ಕಲಿಯನ್ನು ಕಾಲಿಂದ ಮೆಟ್ಟಿ ಬಡಜನರಲ್ಲಿಟ್ಟು ಕರುಣಾದೃಷ್ಟಿ ಉಡುಪಿ ಕೃಷ್ಣನ ಮುಂದೆ ವಿಪ್ಪ ಸಂತುಷ್ಟಿಯ ಬಡಿಸುತ ನಿಂತಿರುವನು ಜಗಜಟ್ಟಿ 1 ಪ್ರಥಮ ರೂಪನಾಗಿ ಪರಿಜನರಲ್ಲಿ ದ್ವಿತೀಯ ರೂಪದಿಂದ ಪಾಕಕರ್ತರಲಿ ರತಿಪತಿಪಿತನ ಪೂಜಾವಿಧಿ ನಡೆಸಲು ಯತಿ ಜನರೊಳು ಪೂರ್ಣಮತಿಯಾಗಿ ನಿಲುವನ 2 ಮೂರೊಂದು ಪುರುಷಾರ್ಥ ದಯೆಮಾಳ್ಪೆನೆಂದು ದ್ವಾರಾವತಿಯಿಂದ ತಾನಿಲ್ಲಿ ಬಂದು ಸೇರಿದ ಸಿರಿವರ ವೆಂಕಟನಾಥನ ಕಾರುಣ್ಯಂಸ ಪಾತ್ರ ಕರುಣಾಳು ರಾಜನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀಹರಿಯ ಮೋಹಿನಿ ರೂಪ) ನೋಡಿರೊ ಸ್ತ್ರೀರೂಪವ ನೋಡಿರೋ ಪ. ನೋಡಿರೊ ಹರಿಯ ಸ್ತ್ರೀರೂಪ ಸ್ತುತಿ ಮಾಡಿರೊ ಮಹಿತಾ ಪ್ರತಾಪ ಅಹ ಜೋಡಾದ ಸತಿಯರ ನೋಡಿ ನಗುತ ನಲಿ- ದಾಡುವ ಶ್ರೀಕೃಷ್ಣ ಪ್ರಹುಡೆಯಾಗಿರುವುದ ಅ.ಪ. ಭಾರ್ಗವ ವಾಸರದಲ್ಲಿ ಯತಿ ವರ್ಗವೆಲ್ಲವು ಸೇರುತಿಲ್ಲಿ ಪಂಚ ಮಾರ್ಗಣಪಿತನಿದಿರಲ್ಲಿ ಅಷ್ಟವರ್ಗೋಪಚಾರಗಳಲ್ಲಿ ವಿಧಿ ಭರ್ಗ ವಂದ್ಯ ಪ್ರಭು ದುರ್ಗಾರಮಣ ಸತ್ವ ಸರ್ಗಪಾಲನ ಸನ್ಮಾರ್ಗದಿ ಸ್ತುತಿಪುದ 1 ಧೀರಮರಾಸುರರಂದು ಕ್ಷೀರವಾರಿಧಿ ತಡಿಯಲ್ಲಿ ಬಂದು ಬಹು ಮಂದರ ಕಟ್ಟಿ ನಿಂದು ಸುಧ ಸಾರವ ತೆಗೆಯಲು ಕಾರುಣ್ಯದಲಿ ದಾನ ವಾರಿಗಳಿಗೆ ಕೊಟ್ಟ ನಾರಾಯಣಿಯನ್ನು 2 ನಾಯಕ ಧೀರ ಕಂಜ ನಿವಹ ರಕ್ಷಿಸು ಗಂಭೀರಾ ಅಹ ಪವನಾವತಾರನ ಸ್ತವನಕೊಲಿದು ಬಂದ ಕವಿ ಶೇಷಗಿರಿವಾಸ ಭವಭಯಹಾರಿಯ 3
--------------
ತುಪಾಕಿ ವೆಂಕಟರಮಣಾಚಾರ್ಯ
[ನಿನ್ನ ಭಕ್ತರಿಗೆ ಭವದ ದೋಷವಿಲ್ಲ ಸರ್ವ ಕರ್ತೃ ಸ್ವತಂತ್ರ ಹರಿಯೇ, ನೀನೆ ಪ್ರೇರಿಸಿ ಭಕ್ತರಿಂದ ಅಪರಾಧ ಮಾಡಿಸಿ ಹೊಣೆಗಾರರನ್ನು ಮಾಡಿ ದಣಿಸದಲೆ ಕ್ಷಮಿಸಿ ಚಿತ್ತದಲಿ ಪೊಳೆ ಎಂದು ಪ್ರಾರ್ಥನಾ.] ಧ್ರುವತಾಳ ಅಪರಾಧಿ ನಾನಲ್ಲ ಅಪರಾಧ ಎನಗಿಲ್ಲವಿಪರೀತವೇನಯ್ಯ ಎನ್ನಂದಿಲಿಅಪರಿಮಿತ ಸ್ವಾತಂತ್ರವುಳ್ಳ ಕರ್ತುತ್ವದಿಂದಕೃಪಣರ ಬಾಧೆಗೆ ಯತನವೇನೋವಿಪುಳ ಐಶ್ವರ್ಯದಿಂದ ಸ್ವಾಮಿ ನೀನಾದರೂಸುಪಥ ನಡಿಯದಿಪ್ಪ ಕುಜನರನ್ನತಪುತ ದುಃಖದಲ್ಲಿ ನಿಯಾಮಿಸುವಿಯೆಂದುಅಪೌರುಷೇಯವಾದ ಶ್ರುತಿಯು ಪೇಳೆಖಪತಿ1ಯು ಬಾಧಿಪದಕೆ ಕಾರಣವೇನುಂಟುಉಪಗೂಢ2 ಕರುಣಿಯೇ ತಿಳುಹಬೇಕುಕ್ಲಿಪುತ ರಹಿತವಾದ ವಪುಗಳು ಬರಲೇಕೆಶಪಥ ಉಂಟು ನಿನ್ನ ಬಿಡೆನೆಂದೂಉಪರಿಯಿನ್ನು ಉಂಟು ಅಪರಾಧವೇನು ತಿಳಿಯೆನೃಪತಿ ಹೀನವಾದ ಸತಿಯನೊಲಸೆಉಪಮ ರಹಿತವಾದ ಸಥೆ ಮಾಳ್ಪ ತೆರದಂತೆಚಪಲನಾದರು ಇದನು ಪೋಗದೆಂದು ರಿಪು ಕುಲ ದಲ್ಲಣನಾದ ಪಿತನ ಭಯಕೃಪೆಗೆ ವಿಷಯನಾದ ಸುತರಿಗೆ ನೀನುಅಪಾರ ಗುಣನಿಧೆ ಇನಿತು ಮಾತೆ ಹೊರತುಕುಪಿತನಾಗುವದಕ್ಕೆ ಕೃತ್ಯವಿಲ್ಲಶಪಥ ರೂಪನೆ ನಿನ್ನ ಆಜ್ಞ ಪಾಲನೆ ಮುಖ್ಯಸಫಲವಲ್ಲದೆ ಮತ್ತೊಂದಧಿಕವಿಲ್ಲ ಅ-ನುಪಮ ಸಾಧನ ಇದೆ ಇದೆ ಸಿದ್ಧವೆಂದುವಿಪ ಅಹಿಪಾದ್ಯರು ಮಾಳ್ಪುದಾಗಿ ಸುಪವಿತ್ರವೆನಿಪ ಸತ್ವಬೋಧಿತನಾಗಿ ಹರಿಕ್ಷಿಪಣರ1 ವ್ಯಾಪಾರನಿಂದಾದಕ್ಕೆಸ್ವ ಪಕ್ಷದವರನ್ನು ವೊಹಿಸದಲೆ ಕಡಿಗೆ ಪ-ರ ಪಕ್ಷದವರೆಲ್ಲ ನುಡಿದ ನುಡಿಗೆ ಅಪಹಾಸ ಮಾಡಿದಿ ಅಭಿಮಾನವಿಲ್ಲದಲೆಆಪ್ತನೆಂಬೊ ಮಾತು ಉಳಿಸದಲೆತಪನವಾದ ಭವದಿ ತಂದು ಕ್ಲೇಶವ ಬಡಿಸಿಅಪಹೃತವಾದ ಜ್ಞಾನ ಮಾಡಿದೆನಗೆಉಪಕಾರವೇನು ನಿನ್ನ ಮಾತು ಕೇಳಿದದಕೆಈ ಪರಿ ಮಾಡದಿರು ನಂಬಿದವರತಪುತ ಸುವರ್ಣ ವರ್ಣ ಗುರು ವಿಜಯ ವಿಠ್ಠಲರೇಯಯಃ ಪ್ರಾಣದಾತಿ ಮದ್ಭಕ್ತನೆಂಬೋದು2 ಸತ್ಯ ಮಾಡು 1 ಮಟ್ಟ ತಾಳ ಪ್ರೌಢ ಕರ್ಮದಿ ನಿನ್ನ ಪ್ರೀತಿಯ ಎನಸಲ್ಲಕೀಡ ಕರ್ಮ3 ನರಕವೆಂದೆಂಬೋಸು ಅಲ್ಲಮಾಡು ಎಂದವರನ್ನು ಬಿಡುವರೆ ಮಹಾಪಾಪಬೇಡ ಎಂದದರನ್ನ ಮಾಡುವದೆ ದೋಷಈಡಿಲ್ಲವೋ ನಿನ್ನ ಮಹಿಮೆಗೆ ಏನೆಂಬೆ ರೂಢಿಗಾಗಿದೆ ನೋಡು ದ್ರೋಣನ ವಧೆಗಾಗಿ ನೀ-ನಾಡಿದ ಉಕುತಿಯನು ಗ್ರಹಿಸದ ಕಾರಣದಿ ನೋಡಿಸಿದಿ ನರಕ ದುಃಖವ ಧರ್ಮಜಗೆಗೂಢ ಬಲ್ಲವರಾರು ನಿನ್ನ ಪ್ರೀತಿಯು ಧರ್ಮಗಾಢ ಭಕುತರೆಲ್ಲ ಇದೆ ಮಾಡುವರಾಗಿಕ್ರೋಧ ಮೂರುತಿ ಗುರು ವಿಜಯ ವಿಠ್ಠಲರೇಯಆಡಿದ ವಚನಗಳು ಸಕಲ ಸಾಧನವೆನಗೆ 2 ತ್ರಿವಿಡಿತಾಳ ಅರಸು ತನ್ನ ನಿಜ ಪರಿಚಾರ ಜನರಿಗೆಸರಿ ಬಂದ ಕಾರ್ಯದಲಿ ನಿಲ್ಲಿಸಲುನರರಿಗುಂಟೇನಯ್ಯ ವಿಹಿತಾವಿಹಿತದ ಭಯಧರಣಿಪತಿಯ ಪ್ರೀತಿ ಒಂದೇ ಹೊರ್ತುಸರಸಿಜ ಹರಿಭವ ಸುರಪಾದಿ ನಿರ್ಜರರುಹರಿಯೆ ನಿನ್ನಾಜ್ಞವ ಪಾಲಿಪರೋಸರಸಿಜಾಂಡವನ್ನು ನಿಯಾಮಿಸಿ ಒಂದೊಂದುಪರಿಯ ವ್ಯಾಪಾರದಲ್ಲಿ ನಿಲ್ಲಿಸಲೂಪರಮಾಣುಗಳ ಸ್ಥೂಲ ಸೃಷ್ಟಿ ಸ್ಥಿತಿಯ ಮಾಡಿತರುವಾಯ ಲಯದಲ್ಲಿ ಅಭಿಮುಖರುಪರಮ ಭಯಂಕರವಾದ ಕಾರ್ಯಗಳಿಂದಕರುಣವಿಲ್ಲದಲೆ ಖಂಡ್ರಿಪರು ಈತೆರದಿ ಮಾಡುವರಿಗೆ ಪಾಪ ಪುಣ್ಯವೇನುಧೊರಿಯೆ ನಿನ್ನಯ ಪ್ರೀತಿ ಒಂದಲ್ಲದೆಮರಳೆ ಸಂದೇಹವಿಲ್ಲ ``ಭೀಷಾಸ್ಮಾದ್ವಾತಃ ಪವತಿ’’ವರಲುತಿವೆ ವೇದ ಅಂತವಿಲ್ಲಸುರಲೋಲ ಮಹಧೃತಿ ಗುರು ವಿಜಯ ವಿಠ್ಠಲರೇಯಾಶರಣರ್ಗೆ ಕರ್ಮಗಳ ಲೇಪ ಉಂಟೆ 3 ಅಟ್ಟತಾಳ ಸತಿ ಕರ್ಮ ಕೊರತೆ ಮಾಡೆಪಾತಿವ್ರತಕೆ ದೋಷಕೆ ಎಂದಿಗಾದರೂ ನೋಡಾಸ್ತೋತ್ರ ಮಾಡುವಾಗ ಶಬ್ದ ಡೊಂಕಾಗಲು ಪಾ-ರತ್ರಿಕವಾಗುವ ಪುಣ್ಯಕ್ಕೆ ದೋಷವೆಸೂತ್ರನಾಮಕ ನಿನ್ನ ಆಜ್ಞವ ನಡಿಸುವಭಕ್ತರಿಗೆ ಉಂಟೇನೊ ಭವದೋಷವನ್ನುಕ್ಷೇತ್ರ ಮೂರುತಿ ಗುರು ವಿಜಯ ವಿಠ್ಠಲರೇಯಾ ಧಾ-ರಿತ್ರಿಯೊಳಗೆ ನಿನ್ನವಗೆ ದೋಷವೇನೊ 4 ಆದಿತಾಳ ಒಂದಪರಾಧ ಉಂಟು ವಂದಿಪೆ ತಲೆಬಾಗಿಇಂದಿರೆ ಮೊದಲಾಗಿ ಶ್ವಾಸ ಬಿಡಿಸೊ ಶಕ್ತಿಎಂದಿಗೆ ಬಾರದು ನಿನ್ನ ಹೊರತಾಗಿ ಸಿಂಧುಜ1 ಮೊದಲಾದ ಸುರರಲ್ಲಿ ನೀನಿಂದುಚಂದ ಚಂದದ ಕಾರ್ಯ ಮಾಡಿಸಿ ಭಕ್ತರ್ಗೆಪೊಂದಿದ ಘನತೆಯು ನಿನ್ನದಲ್ಲದೆ ಅನ್ಯ-ರಿಂದಲಿ ಮಾಳ್ಪ ಕೃತ್ಯ ಎಳ್ಳಿನಿತಿಲ್ಲವೆಂದುಮಂದಮತಿಗನಾಗಿ ತಿಳಿಯದೆ ಅಹಂಕಾರಬಂದೊದಗಲು ಅದರನ್ನೆ ಅತ್ಯಭಿವೃದ್ಧಿ ಮಾಡಿತಂದು ಈ ಲೋಕದಿ ಬಂಧನ ಮಾಡಿಸಿದಿತಂದೆ ನಿನಗೆ ಇದು ಪರಮ ಸಮ್ಮತವಾಗೆ ಎ-ನ್ನಿಂದಾಗುವದೆ ಮೋಚನ ಮಾರ್ಗವಒಂದು ತೀರಿಸ ಬಂದು ಹನ್ನೊಂದು ಗಳಿಸಿಕೊಟ್ಟಿಬಂಧು ಅನಿಮಿತ್ಯನಾದದ್ದು ನಿಜವಿತ್ತೆಕುಂದುಗಳೆಣಿಸದೆ ಪಾಲಿಪದೆನ್ನನುಮಂದರಧರ ಗುರು ವಿಜಯ ವಿಠ್ಠಲರೇಯಾಇಂದು ಎಂದೆಂದಿಗೆ ನೀನೆವೆ ಗತಿಯೊ 5 ಜತೆ ಭಕತರ ಅಪರಾಧವೆಣಿಸದಲೆ ತ್ವರಿತದಿ ಚಿತ್ತಮುಕುರದಲಿ ಪೊಳೆಯೊ ಗುರು ವಿಜಯ ವಿಠ್ಠಲರೇಯಾ || [ವಿಷನಾಮ ಸಂ|| ಮಾರ್ಗಶೀರ್ಷ ಶುದ್ದ 8]
--------------
ಗುರುವಿಜಯವಿಠ್ಠಲರು
279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು
ಅಕ್ರೂರ ವರದ ವಿಠಲ | ಕಾಪಾಡೊ ಇವಳಾ ಪ ಶ್ರೀಕೃಷ್ಣ ನಿನದಾಸ್ಯ ಚೊಕ್ಕ ಪಾಲಿಸುತಾ ಅ.ಪ. ವಿನಯಾದಿ ಗುಣ ಭರಿತೆ ಜನನಿ ಜನಕರಪ್ರೀತೆಮನೊ ಮೈಲಿ ಕಳೆಯುತಲಿ ಮನೊಮಾನಿ ಒಡೆಯಾ ಗುಣ ಉಳ್ಳವಳ ಮಾಡಿ | ಜಾಣ್ಮೆಯಲಿ ಸಂಸಾರಅನುಸರಿಸುವಂತೆಸಗೊ | ಅನಿಲಾಂತರಾತ್ಮಾ 1 ಭಕುತರಾ ಸುರಧೇನು | ಭಕುತಿ ಜ್ಞಾನವನಿತ್ತುಮುಕುತಿ ಪಂಥದಿ ಹಾದಿ | ಯುಕುತಳೆನಿಸೋಕಕುಲಾತಿಯನೆ ಕಳೆದೂ | ಶಕುತಿ ಇದ್ದುದ ತಿಳಿಸಿಸುಕರ ಸತ್ಸಾಧನವ | ಪ್ರಕಟವನೆ ಮಾಡೋ 2 ಪತಿಸುತರು ಹಿರಿಯರಾ | ಸತ್ಸೇವೆ ಕೈಕೊಂಡುಅತುಳ ಹರಿ ಆವರಲ್ಲಿ | ಸ್ಥಿತನೆಂದು ತಿಳಿದೂಹಿತದಿಂದ ಸೇವಿಸಲು | ಗತಿಯ ಆಹುದೆಂದೆಂಬಮತಿಯನೇ | ಕರುಣಿಸುತ | ಕೃತ ಕೃತ್ಯಳೆನಿಸೋ 3 ಕಷ್ಠ ನಿಷ್ಠುರಗಳಲಿ | ಇಷ್ಟಸಂತುಷ್ಠಿಯಲಿದೃಷ್ಟಿ ಸಮತೆಯ ಕೊಟ್ಟು | ಕಾಪಾಡೊ ಹರಿಯೇಸೃಷ್ಠಿ ಕರ್ತನು ಹರಿಯು | ಶ್ರೇಷ್ಠ ದೇವತೆಯೆಂಬ ಸ್ಪಷ್ಟಮತಿ ಕರುಣಿಸುತ | ಪ್ರೇಕ್ಷ ನೀನಾಗೋ 4 ಗಾಮಲ್ಗಣಿ ವರದ | ನೀವೊಲಿಯದಿನ್ನಿಲ್ಲಭಾವದಲಿ ಮೈದೋರಿ | ಭವದ ಸುತ್ತರಿಸೋಈ ವಿಧದ ಭಿನ್ನಪವ | ನೀ ವೊಲಿದು ಸಲಿಸೋದುದೇವ ಪ್ರಾರ್ಥಿಪೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅಕ್ಷರ ಮಾಲಾ ಅದ್ವೈತ ಅಗಣಿತಆದ್ಯಂತ ರಹಿತಇಹ ಪರಕೆ ವರ್ಜಿತಈಶ್ವರಯ್ಯ |ಉದಯಾಸ್ತಗಳಿಲ್ಲಊ(ಉ)ಚ್ಚ ನೀಚಗಳಿಲ್ಲಋಷಿಯ ಮೂಲವ ಬಲ್ಲವರಾರಿಲ್ಲಲೃ ಚೇಕಗಳಿಲ್ಲಲñ ಗಳಿಲ್ಲಏಕಮೇವ ತಾನೆಲ್ಲಐಕ್ಯ ಮೊದಲಿಗಿಲ್ಲ ಸೌಖ್ಯಾನಂದಓದಲಿಕೆ ಅಳವಲ್ಲಔದಾಸೀನ ಶೀಲಅಂತ ತಿಳಿಯದು ಬಹಳಅ:(ಹ)ರ್ನಿಶಿಯಲಿ || ಹರ ಹರಾ ಮಹಾದೇವ ಶಿವ ಶಿವ ಮಹಾದೇವ ಶಂಕರಾ ಮಹಾದೇವ ದೇವ ದೇವಾ 1 ಮೂರ್ತಿ ನೀಕಿರಣ ಕೋಟಿ ಪ್ರಕಾಶ ಮಹಿಮ ಕೀರ್ತಿ ನಿಮ್ಮದು ಬಹಳಕುಳಿತಲ್ಲಿ ನಿಂತಲ್ಲಿಕೂ(ಖೂ)ನ ನಾ ತಿದ್ದದೆ ಕಾಲಿಲೊದ್ದುಕೇಳಿ ಬಂದೆನು ಮಹಿಮೆಕೈ ಮುಗಿದು ಶರಣೆಂಬೆಕೋಟಾಳ (ಕೋಟಲೆ) ನಮ್ಮದು ಬಿಡಿಸು ದೇವಾಕೌ (ಕವಿ)ದು ಕೊಂಡಿದೆ ಮಾಯೆಕಂಬನಿಯ ತೆರೆ ಗುಡಿದುಕಃ(ಷ)ಷ್ಟ ಕಷ್ಟ ಜನ್ಮ ಬಹಳ ಕಷ್ಟ || ಹರಹರಾ 2 ಖಳರ ಸಂಗತಿಯಿಂದಖಾತಿಗೆ ನಾ ಬಿದ್ದೆಖಿನ್ನನಾದೆ ಅಳುಕಿ ಭಿನ್ನನಾದೆ ಖೀ(ಕೀ) ಸುತಿದೆ ಬಲು ಬಯಕೆಖುರ ಖುರಿ ಗುಟ್ಟುತಲಿಖೂನ ತೋರಿಸಿ ನಮ್ಮ ಕಡೆದಾಟಿಸು ಖೇದವನು ಬಡಲಾರೆಖೈರದ ಮನೆಯಲಿಖೋಡಿತನ ನಮ್ಮದು ಬಿಡಿಸು ದೇವ ಖೌ(ಖವ)ಟ ಮನವನು ಬಿಡಿಸಿಖಂ ಮಗೆ (ಖಮಂಗ) ಮಾಡಯ್ಯಖಃಖಃ ಎನುತಲಿ ಕೆಮ್ಮಲಾರೆ || ಹರಹರಾ 3 ಗದ್ದಲ ಮನದಿಂದ ತಿದ್ದಲಾರದೆ ಹೋದೆಗಾವಿಲ ನಾನಾದೆ ಕರುಳನಾದೆಗಿರಿಜೇಶ ನೀ ಕೇಳು ಪ್ರಳಯಕ್ಕೆ ಒಳಗಾದೆ ಉಳಿದು ಕೊಂಡರೆ ನಿಮ್ಮ ಮರೆಯೆನೆಂದು |ಗೀತ ಹಾಡಿದರೇನು ನಾಥನನು ಕೊಳಲಿಲ್ಲ ಪ್ರೀತಿಗಳು ನಡಲಿಲ್ಲ ಗುರುವಿನಲ್ಲಿ | ಗುಣಕರ್ಮಕಾಡುತಿದೆ ಗೂಳಿಯನೆ ಮಾಡುತಿದೆ ಗೆಲವ ಹಾದಿ ಬಯಲ ಜ್ಞಾನವಿಲ್ಲ |ಗೈಯಾಳ ತನದಿಂದ ಹೈಯಾಲಿಕೆಗೆ (ಹುಯಿಲಿಕೆಗೆ) ಬಿದ್ದು ಗೊಡ್ಡತನ ಎಷ್ಟೆಂತು ಹೇಳಲಯ್ಯಗೌಪ್ಯದ ಮನೆಯೊಳಗೆಗಂಭೀರತನ ಬಿಟ್ಟುಗಃ(ಗಾಹ)ಳ ಹರಿಸೊ ಬಹಳ ಕೃಪೆಯಿಂದಲಿ || ಹರಹರಾ 4 ಘ(ಗ)ಳಿಸಲಾರೆನು ಪರವುಘಾ(ಗಾ)ಳಿಯಾಗಿದೆ ಮನಸುಘಿಲಕೆಂದರೆ ಬೆದರಿಘೀರಿಡುತಲಿಘುಮ್ಮರಿ ಸಿಕ್ಕುತದಘೂ(ಗೂ)ಳಿ ಸೊಕ್ಕಿದ ಹಾಗೆ ಘುರಘೂರಿಯ ತಪ್ಪಿಸಿ ಹರವ ಮಾಡು ||ಘೇರಿ ಬಂದೆರಗಿತುಘೃರಿಸುವರಿನ್ನಾರುಘೋರದಲಿ ಮುಳುಗಿದೆ ತಾರಿಸಯ್ಯಘೌ(ಗೌ)ರವನು ಮಾಡೆನಗೆಘಂಮನೆ ವರವಿತ್ತುಘಃ(ಘಾ)ಸಿಯಾಗಿಸಬೇಡ ಯಮನ ಬಾಧೆಯಲಿ || ಹರಹರಾ 5 ಸಾರ ಗುಹ್ಯ ಜ್ಞಾನಿ ಸಂಗದ ಗೋಷ್ಟಿಜ್ಞಾನಿಗೇ ಪರಿಪಾಟಿಜ್ಞಾನಿಯೆಂದರೆ ಕೋಟಿ ಕೋಟಿ ಪುಣ್ಯ ಜ್ಞಾನಕ್ಕೆ ಸರಿಯಿಲ್ಲಜ್ಞಾನಿಯಾದವ ಬಲ್ಲಜ್ಞಾನಿಯೆಂದರೆ ಕಲ್ಲು ಹಾಕುತಾರೆ || ಹರಹರಾ 6 ಚರಣವನು ಪಿಡಿಯಾದೆಚಾರ್ವಾಕ ನಾನಾದೆಚಿರಕಾಲ ಬದುಕುವಚೀ(ಚಿ)ಹ್ನ ವಿಲ್ಲ ಚುಲಕ ಬುದ್ಧಿಯ ಹಿಡಿದುಚೂಕ (ಚುಕಾ)ರಾದೆನು ಬಹಳಚೇರಿಗೇಡಿತನವನು ಬಿಡಿಸು ದೇವಾ |ಚೈತನ್ಯನೆಂಬವನು ಒಳ ಹೊರಗೆ ಐದಾನೆಚೋರತನವನು ಮಾಡಿ ಕದ್ದನನ್ನಚೌಖಂಡಿ ಒಡೆದನೊಚಂನಾಗಿ ಹಗಲವೆಚಃ(ಚಾ)ಡಿ ನೋಡುತಲಿದ್ದೆ ಉಲವಿಲ್ಲವು ಹರಹರಾ 7 ಛಲದ ಬುದ್ದಿಯ ಹಿಡಿದುಛಾನಸ ನಾನಾದೆಛಿಛೀ ಎಂದರು ಸಾಧು ಜನರುಛುಲಕತನಕೆಲ್ಲಛೂರಿಯನೆ ಹಾತುತಲಿಛೇದಿಸಲು ತಡವಿಲ್ಲಛೈ ತಾಳಿಸಿಛೋದವನು ಬಡುವರು ಭಕ್ತರಾದವರೆಲ್ಲಛೌಕಂಠ ನಮ್ಮಯ್ಯ ಕೂಡಿಕೊಂಡಛಂದಾಗಿ ಸಲಹಯ್ಯ ಆನಂದ ಪದವಿಯ ಕೊಟ್ಟು ಛತ್ರವನು ಮೇಲಿಟ್ಟು ಛಃ(ಛಾ)ಯ ವಾಗೋ ಹರಹರಾ 8 ಜಪ ತಪಗಳ ನಾ ಮಾಡಿಜಾಗ್ರತ ನಾನಾದೆಜಿತೇಂದ್ರಿಯಾದೆನೊಜೀವದಿಂದ ಜುಗಳನೆಲ್ಲವನುಜೂಜನಾಡಿ ಗೆದ್ದೆಜೇನವನಿಕ್ಕಿದೆ ನೆಲಕಬ್ಬಿಗೆಜೈ ಜಯಾಕಾರವನು ಜಗವೆಲ್ಲ ಮಾಡುವರುಜೋಗುಳ ಹಾಡುವರು ಪ್ರೇಮದಿಂದಜೌನಾಗಳೆ (ಯೌವನಾಗಲೆ) ಹೋಗಿಜಂಬುಲಿಂಗನ ಕೂಡಿ ಜಃ(ಹ)ಜ ನಾಡಿ ಹರಹರಾ 9 ಝ(ಜ)ಳಕವನು ಮಾಡಿದೆಝಾರಿ ಬ್ರಹ್ಮನ ಕೈಯ ಉದಕವೇ ಉಷ್ಣವನು ಬಿಡಿಸಿತಲ್ಲಝಿಂಜ ಬೀಜ ಮಲ ತೊಳೆದುಝೀ ಎಂಬ ಖಣಿಯೊಳಗೆಝುಣಿಝೂಣಿಸುವನಾದಝೇಲಿಸಿಕೊಂಡಝೈಯ ರಾಗದ ಯೋಗಝೋತಿ ಮಾಡಲಿ ಬೇಕುಝೌಗರದ ಒಳ ಮೊಲಿಯ ಭಾರಿಡುತಲಿ ಝಂಮನೊದಗಿತು ಮೇಘ ಝಳಮಳ ಮಿಂಚೇರಿಝಃಗ ಝಗಿಸುವ ದಿವಾ ರಾತ್ರಿಯಲಿ ಹರಹರಾ 10 ಕೊಂಡ ಹೊತ್ತರು ಆತ್ಮಜ್ಞಾನಿಗಳು ಟೀಕು ಆಯಿತು ಹೀಗೆಟುಕಿಲಿ ತಿಳಕೊಳ್ಳಿಟೂಕ ಮಾಡಲಿ ದೇಹ ಮೋಕ್ಷವಿಲ್ಲ ಟೇಕದ ಮೇಲೇರಿ ಜಾರಿ ಬಿದ್ದರೆ ಕೇಡುಟೈಳತನದಲಿಟೊಂಕ ಮುರಿದುಕೊಂಡಟೌಕರಕ ಗತಿಗಾಣಟಂಮನೆ ಕೆಲಸಕ್ಕೆಟಃ(ಟಾ)ಹ ಬಡೆವವರಿಲ್ಲ ಹುಟ್ಟಮೂಕಗೆ ಹರಹರಾ 11 ಲಂಡ ಸಾಕುಸಾಕುಠೊಂಬಿಯ ಮತದವನುಠೌಳಿಕಾವನು ಬದ್ಧಠಂಮೆಂದರೆ ನಮ್ಮರಸು ಸಿಕ್ಕಠಃ (ಠಾ)ವು ಬಲ್ಲಿದವನಲ್ಲ ಠಾಣೇ ಕುಳಿತವನಲ್ಲ ಠಾಕುರಾಯಿ ಕಾದು ಗೋವ ನಾದ ಹರಹರಾ 12 ಡಗಳ ಮುದ್ರಿಯ ಹಾಕಿಡಾಗಿನ ಪಶುವಾಗಿಡಿವರಿ ಎಂದರೆ ಖೋ ಎನುತಲಿ ಡೀಂಗರಿಗಲ್ಲದೆಡುರುಕು ಹಾಕುತಲಿದೆಡೂ(ಡು)ಳಿಕಿಸುತಲಿಹ ಸೊಕ್ಕಿನಲ್ಲಿ ಡೇಗಣಿ ಕಟ್ಟದೆಡೈಳತನ ಹೋಗದುಡೊಂಗ ತಟ್ಟಿದ ಬಳಿಕ ನೋಡು ಅಳುಕಡೌಲಿಸಿದ ಮಡವಿನಲಿ ನೀರ ಕುಡಿಯಲು ಹೋಗಿಡಂಕ ಮೊಸಳಿಯ ಕಂಡುಡಃ(ಡ)ಳಮಳಿಸಿತು ಹರಹರಾ 13 ಢಣಿಢಣಿಸುವ ಜ್ಯೋತಿಢಾಳಾಗಿ ತೋರುತದೆಢಿಳಿಗ್ಯಾತಕ ಹೋದಿ ಇಲ್ಲಿ ನೋಡು ಢೀಗು ಬಿದ್ದ ಮುನ್ನೆಢುಮಿಢೂಮಿಗುಟ್ಟುತಲಿಢೇಕರವ ಕೊಟ್ಟುಂಡು ತೃಪ್ತನಾಗೊ ಢೈಯಾಳಿತನದಿಂದಢೋಗರ ಬೀಳಲಿ ಬೇಡಢೌಳಿ (ಡೌಲು) ಮಾಡಲಿ ಬೇಡ ಸಾಧುರೊಳಗೆ ಢಂಮನಾಗಿರ ಬೇಡ ಅಹಂಕಾರ ತಲೆಗೇರಿಡಃ(ಢಾ)ಣಕ ನೀಗವಲ್ಲದೆ ಬಳಲುವಿ ಹರಹರಾ 14 ತುಂಬಿ ಕೊಂಡಿದೆ ನೋಡುತೂ (ತು)ಳಕುವ ತೆರೆ ನೋಡುತೇಲಿ ಬರುತದೆ ನೋಡುತೈ ಧಾಂಗೆ (ತೆಯ್ಧಾಂಗೆ)ತೊಳೆದ ಮುತ್ತನು ನೋಡುತೌರಮನೆಯನು (ತವರಮನೆಯನು) ಕೂಡುತಂದೆ ಶಿವರಾಯನ ಆನಂದ ನೋಡುತಃ(ತಾಹ) ಕುಡುತದೆ ನೋಡು ಬಹಳ ಅಭ್ಯಾಸ ಮಾಡು ದೇಹವಳಿದು ಆತ್ಮನೊಡಗೂಡು ಹರಹರಾ 15 ಥರ ಗೊಳಿಸುವ ಜ್ಞಾನ ಸ್ಥಾ(ಸ್ಥ)ಳವ ಶುದ್ಧ ಮಾಡು ಸ್ಥಿರವಾದ ಮನಸಿನ ಸೂತ್ರವಿಡಿದು ಸ್ಥೀ(ಸ್ಥಿ)ತಿ ಉತ್ಪತ್ತಿ ಪ್ರಲಯ ಮೀರಿದ ಮುಹೂರ್ತದಲಿ ಕೇಸರಗಳ ಹಾಕಿದರು ಯೋಗಿಗಳು ಉಪ್ಪಾರ ಈಶ್ವರಣ್ಣ ಬಡಿಗೇರ ಬೊಮ್ಮಣ್ಣ ಕಟ್ಟಲೀ ಜಾಣರು ಸೃಷ್ಟಿರಚನಾ ಮುಟ್ಟಿತು ಮುಗಿಲಿಗೆ ದಟ್ಟಿಸಿತು ಭೂಮಿಗೆ ಪಟ್ಟದರಸನು ನಮ್ಮ ಗುರುರಾಯನು ಹರಹರಾ 16 ದಗಿಯ ಬೀಳಲಿ ಬೇಡದಾ(ದ)ಯದ ಮನೆಯನು ಗಳಿಸುದಿನ ದಿನಕ ಭಕ್ತಿಯಿಂದೀರ್ಘವಾಗಿದುಗುಣಿಸಿದ ಪ್ರೇಮಗಳುದೂರ ಬೀಳದ ಹಾಗೆದೇವರಿಗೆ ಅರ್ಪಿಸಿದೈವ ಪಡೆಯೊ ದೊರಕೊಂಬ ತಡವೇನುದೌಲಿತನ ಹೋದರೆದಂಭವೆಂಬುದು ಎಲ್ಲದಃ(ಹ)ನವಾಗಿ ದಾವ ದರಶನದೊಳಗೆ ದೇವದರ್ಶನ ಮೇಲು ನೀನ್ಯಾಕ ಕೊಳವಲ್ಲಿ ಏನು ಬಂತೋ ಹರಹರಾ... 17 ಧನಕೆ ಹೆಣಗಲಿ ಬೇಡಧಾರುಣಿಗಂಜ ಬೇಡಧಿಗಿ ಧಿಗಿಗೊಳ ಬೇಡಧೀರನಾಗೊಧುಗಿ ಧುಗಿಸಲಿ ಬೇಡಧೂಳಿ ಕೂಡಲಿ ಬೇಡಧೇನು ಕರೆವುತಲಿದೆ ಸಂತರಲ್ಲಿಧೈರ್ಯವನು ಬಿಡಬೇಡ ಧೊ(ದೊ)ರೆಗೆ ಶರಣೋಗ ಬೇಡಧೌತ ರಂಗದ ಬಿರುದುಧಂಮ ಧಂಮಿಸುತಧಾ(ಧಃ)ಹಕಿಲ್ಲ ಮೃತ್ಯುವಿನ ಸೋಂಕಿಲ್ಲ ಜನ್ಮದ ಏಕಾಂತ ದಲಿರುತಿಹ ಶಿವಶರಣನು ಹರಹರಾ 18 ನರದೇಹಿ ಆದುದಕೆನಾಗಭೂಷಣನ ಭಜಿಸು ನಮ್ಮನಿª6Éಲ್ಲರಿಗೆ ಮೋಕ್ಷ ನೀರ ಮುಣುಗಲಿ ಯಾಕೆನುಡಿಯ ಬಂಧನವ್ಯಾಕೆನೂರಾರ ಶರಣ್ಯಾಕೆ ಬೆಂಡಾಗುತನೇಮ ಕೊಳಬೇಕ್ಯಾಕೆನೈಷ್ಠಿಯ ಕಟ್ಟಲ್ಯಾಕೆನೊಗನ ಹೊತ್ತಾನಂತ ನೆನಿಸಲ್ಯಾಕೆನೌಸರದ (ನವಸಿಗರ) ಪರಿಯಾಕೆನಂಮಯ್ಯನಗಲಲ್ಯಾಕೆನಃ(ನಾ)ನಾತ್ವವನಳಿದರೆ ಅಷ್ಟೇ ಸಾಕು ಹರಹರಾ 19 ಮೂರ್ತಿ ಶರಣು ಶರಣು ಪೇತು ಪತಿಗೆ ಶರಣುಪೈಜ ಗೆದ್ದವಗೆ ಶರಣುಪೊಡವಿ ಕೈಲಾಸದ ನಿಧಿಗೆ ಶರಣುಪೌರೋಹಿತನೆ ಶರಣುಪಂಥ ದುರಿತನೆ ಶರಣುಪಃ(ಪಾ)ರ್ವತಿ ಕಾಂತನ ಪಾದಕ್ಕೆ ಶರಣು ಹರಹರಾ 20 ಫಲವ ಬಯಸಲಿ ಬೇಡಫಾಸಿ (ಪಾಶದಿ) ಬೀಳಲಿ ಬೇಡಫಿರ್ಯಾದಿಗಳ ಹಳಿತಲ ಬೇಡಫೀ (ಫಿ)ತವಿ ಮಾಡಲಿ ಬೇಡಫುಗಸಾಟಿ ಕೆಡಲಿ ಬೇಡಫೂರಸೊತ್ತಿತೆನಬೇಡ ಶಿವ ಶಿವಗೆ ಫೇಡಿ ಮಾಡಲಿ ಬೇಡಫೈಣ್ಯ ಹೂಡಲಿ ಬೇಡಫೋಡಣಿ ಕೊಡಬೇಡ ಸಮುದ್ರಕೆಫೌಗೊಂಡ ಹೂವಿನಫಂಗಡಿಯನೆ ತಂದುಪಃ(ಫಾ)ರ ಪರಮಾತ್ಮಂಗೆ ಅರ್ಪಿಸಯ್ಯ ಹರಹರಾ 21 ಭರವಸವು ನಿನಗೇನುಭಾಗ್ಯ ಬಂದೀತೆಂದುಭಿಕ್ಷೆ ಬೇಡುವಗಿನ್ನುಭೀತಿಯಿಲ್ಲ ಭುವನದೊಳಗಿದಿರಿಲ್ಲಭೂತಾಳ ಕೆಳಗಿರಲಿಭೇದವಿಲ್ಲದೆಭೈರವನು ಕಾವ ಭೋಜನಂಗಿರುತಿಹನುಭೌತ್ಯ ವ್ಯಾಳೆ ಬಂದದಕೆಭಂಗ ಬಡಿಸಿಲಕಿಲ್ಲ ಸಂಗ ಸಿಲುಕಿ ಭಃ(ಭಾ)ಲ ಲೋಚನ ಚಂದ್ರಶೇಖರನ ಸ್ಮರಣೆಗೆ ಭಾರನಿಳುಹಿ ಭೂಮಿಯ ಹೊರಗಾಗಿ ಹರಹರಾ 22 ಮರಣ ಬರುತದೆ ಕೊಮಾರಗಳ ಹಾಕುತಲಿಮಿ (ಮೀ)ರಲಿಕ್ಕಲಿದುಮೀ(ಮಿ)ಥ್ಯಾವಲ್ಲ ಮುನಿಯು ಆದರೆ ಏನುಮೂರು ಕಣ್ಣಿರಲೇನುಮೇರು ಸಹಿತಾಗಿದು ನುಂಗುತದೆ ಮೈಯ ತಾಳಿದ ಬಳಿಕಮೋಕ್ಷ ಪಡೆಯಲು ಬೇಕುಮೌನವ ಹಿಡಿದಂಗೆ ದೇಶ ಭಂಗಮಃ(ಮ)ಹಾ ಪ್ರಲಯಕೆ ಹೊಂದದ ಮಹಾತ್ಮಂಗೆ ಭಯವೇನು ಮಹಾದೇವನ ಮೈಯ ಕೂಡಿಕೊಂಡ ಹರಹರಾ 23 ಯದಿಯ (ಎದೆಯ) ಬಲ್ಲಿದನಾಗುಯಾತ್ಯಾತಕಂಜದೆಯಿ(ಈ) ತನೆಯೀ(ಈ)ಶ್ವರನು ಈಶ ಗುಣದಿ ಯುವತಿ ಇದ್ದರು ಏ£4ಯೂ(ಯು)ಗದ ಅಂಜಿಕೆ ಏನುಯೇ(ಏ)ಸೊಂದು ಗ್ರಹಗಳು ಬಂದರೇನುಯೈ(ಐ)ದಿಸಿ ಸಾಯೋಜ್ಯಯೋಗಿಯಾದ ಬಳಿಕಯೌವನಾಗಿರುತಿರಲಿ ಬಹು ವೃದ್ಧನುಯಂ(ಎಂ)ಮ ಬಸವನ ತಮ್ಮನಾಗಲಿಕೆ ಪರಬೊಮ್ಮಯಃಕಾಕಸಾರೆ ನಿಮ್ಮಯೇಕಾಕನಂದ ಹರಹರಾ 24 ರಮಣ ನಾಯಕತೆಯರುರಾಗವನೆ ಮಾಡುವರು ಸ-ರಿಗದಲಿ (ಸರಿಗಮದಲಿ) ಹಾಡುವರುರೀತಿಯಿಂದರುಣಿ ಝಣಿಸುವ ತಂತಿರೂಪದ ಮೃದಂಗರೇಖ್ಯಕೊಳಗಾಗದೆರೈಷಕೂಡಿರೋಮಾಂಚ ಗುಡಿಗಟ್ಟಿರೌದ್ರಾವತಾರದಲಿರಂಗ ದಾರಿಗೆ ಸಿಲುಕಿರಃ(ರಾ)ಹಣ ಒದಗಿ ರಾಯಪಂಚಾಕ್ಷರವ ಪರಶಿವನ ಕೊಂಡಾಡಿ ವರವ ಪಡೆದರು ಪ್ರತ್ಯಕ್ಷವಾಗಿ ಹರಹರಾ 25 ಲವಲವಿಕೆ ನನಗೆ ಹುಟ್ಟಿಲಾವಕೆ ಹೆಣಗಿದೆಲಿಂಗವನು ಗಳಿಸಿದೆಲೀಲೆ ಗಮನೆಲುಪ್ತವಾದೀತೆಂದುಲೂಟನೆ ಮಾಡಿದೆಲೇಸು ಲೇಸೆಂದರು ಭಕ್ತರೆಲ್ಲ ಲೈಕ್ಯದ ಹೆಸರೇನುಲೋಕದಂತಾಗದೆಲೌಸಡಿಯಿಲ್ಲದೆಲಂಭತನವೇ ಶಂಭುಶಂಕರ ನಿಮ್ಮಲಃ(ಲಾ)ಹಣೆವು ನರಗುಂಟು ಲೋಹ ಪರಿಸಕೆ ತಾ ಸೋಂಕಿದಂತೆ ಹರಹರಾ 26 ವಶವಾದ ಪರಬ್ರಹ್ಮವಾಸವಾಗಿರಲಿಕ್ಕೆವಿಷಯ ತಪ್ಪಿಸಿದೆನುವೀ(ವಿ)ಪರೀತ ಕೇಳಾ ವು(ಉ)ದಾಸವಿಲ್ಲದೆವೂ(ಉ)ಪರತಿಯ ಹೊಂದದೆವೇದವನು ಫುಂದದೆವೈದಿಕನೆ ಓದಿದ ಫಲವೇನುವೌಂ(ವಂ)ಶಿತ ನಾಗದೆವಂಮನವ ಬೀರದೆ ದೊಡ್ಡತನವೇ ವಃ(ವೋಹ)ಳ ಸೋಹಳವುಂಟು ತಾಮಕರ ದಾಮ ನಂಟು ವಾಸುದೇವನ ಗಂಟು ಕಟ್ಟಿಕೊಳ್ಳಿ ಹರಹರಾ 27 ತಿಮಿರ ನಿದ್ರಿ ಕಣ್ಣು ತೆರೆದ ಹರಹರಾ 28 ಸಕಲ ಶಾಸ್ತ್ರವನೋದಿಸಾಕಾರ ತಿಳಿಯದು ನಿರಾಕಾರ ಎಂಬುದು ಬಹಳ ದೂರಸಿದ್ಧವಾಗಿದ್ದದ್ದುಸೀ(ಸಿ)ಕ್ಕದು ಕೈಯೊಳಗೆಸುಳವಿಲ್ಲ ಕಳವಿಲ್ಲಸೂಕ್ಷ ಘನವು ಸೇರಿ ಬಾರದ ನುಡಿಗೆಸೈರಾವೈರಾವೆಲ್ಲಸೊನೆ ಸೊನೆ........ಸನ್ನಿಹಿತನುಸೌರಸಾ(ಸುರಸ)ವಾದನುಸಂಮ್ಯಗ್ ಜ್ಞಾನವು ಬಲ್ಲಸಃ(ಸಹ)ಜಾನಂದ ತುಂಬನು ಲೌಕಿಕಕ್ಕೆ ಹರಹರಾ 29 ಹರ ಹರಾ ಎನುತಲಿ ಶಿವನಹಾಡಿಕೊಂಡೆಹಿತವು ತೋರಿತು ಘನಾಹೀ(ಹಿ)ತಕಾರಿಗೆಹುಗವರಿ ಕೇಳೊಲ್ಲಹೂ(ಹು)ಸಿಯ ತೀರ್ಥ3ಮಿಂದುಹೇತುವರ್ಜಿತನೆಂದು ಫಲವು ಕೊಂಡಹೈಯೆಂದು ನಿಂತಿತುಹೊಂಗಲ್ಲವಾ ಹಾಡುಗಳುಹಂಸ ಅರಿತುದಿಲ್ಲ ಬಲ್ಲ ತನವೇ ಹಮ್ಮು ನಡಿಯದು ಇಲ್ಲಿಹಃ(ಹಾಹಾ)ಕಾರ ಮಾಡಿದರೆ ಹಸಿದವನು ಉಣಬೇಕು ಬ್ರಹ್ಮರಸವ ಹರಹರಾ 30 ಕ್ಷಣ ಕ್ಷಣಕೆ ಶಿವನಿನ್ನಕ್ಷಾ (ಖ್ಯಾ)ತಿ ಕೊಂಡಾಡಿದಕ್ಷಿತಿಯ ಮೇಲಿಹುದುಕ್ಷೀರ ಉದಧಿಕ್ಷುದ್ರ ಕರ್ಮಿಗಳುಕ್ಷೂ(ಕ್ಷು)ದ್ರನೆ ಎನಿಸುವರುಕ್ಷೇಮ ಕಲ್ಯಾಣವ ಪಡೆಯರೆಂದೂಕ್ಷೈ(ಕ್ಷಯ) ವ್ಯಾಧಿ ಹೊಡೆದವನುಕ್ಷೋಭೆಯನು ಬಡುವನುಕ್ಷೌತಿಯನು ಕೂಡುತಿಹ ಜನ್ಮ ಜನ್ಮಕ್ಷಂ(ಕ್ಷೇ)ಮ ಸಾಯೋಜ್ಯಕ್ಕೆಕ್ಷಃ(ಕ್ಷಾ)ಳ ಸಕಲಪಾಪ ಪರಮಾತ್ಮ ಗತಿಗೆ ಕೋಪ ಪರಮ ಸಾಧು ಹರಹರಾ 31 ಅಮೃತ ಬಿಂದು ಪ್ರಕಾಶ ತಾನು ಶರಣರಿಗೆ ಇದು ಬೇಕು ಚರಣ ಸಾರಿದ ಟೀಕುಪರಬ್ರಹ್ಮದಾ ತೂರು ತೂಗಿಕೊಳ್ಳಿ 32 ಹರಹರಾ ಮಹಾದೇವ ಶಿವ ಶಿವಾ ಮಹಾದೇವಶಂಕರಾ ಮಹಾದೇವ ದೇವ ದೇವಾ ||
--------------
ನರಸಿಂಹ
ಅಖಿಳ ಭವದುರಿತನೆ ಅಂಜನೆಯ ಸುತಗೆ ಆರೋಪಿಸಿದ ಬಳಿಕ ಪ ಪಾತಕವು ಬಿಡದೆಂದು ಪರಿಪರಿಯ ಚಿಂತಿಸುತ ಯಾತಕೆನ್ನಭಿಮಾನ ನಾಥನಿರಲು ಮಾತಪಿತರಲ್ಲಿ ನಿರ್ಮಿತಮಾಡಿ ನಿಲ್ಲಿಸಿದ ಆತನಾಜ್ಞೆಯಾದಂತೆ ಆಗುವುದಲ್ಲದೆ 1 ದುರಿತ ಘೋರಿಸುವೆನೆನುತಲಿ ಅಡ್ಡಬಂದಾಗ ಓಡಿಸುವೆನೆನುತ ಅಡ್ಡಬಂದಾಗಂತ್ಯ ಕಾಲದಲಿ ರಕ್ಷಿಸುವ ದೊಡ್ಡ ಕಂಗಳನೆಂಬ ಧೊರೆಯ ಹೊಂದಿದ ಮೇಲೆ 2 ಸೃಷ್ಟಿಯನು ಮಾಡಿದ ಇಷ್ಟ ದೇವತೆ ನಿಮ್ಮ ಬಿಟ್ಟವನೆ ಭ್ರಷ್ಟ ಚಿಂತೆಯು ಬೇಡವೋ ಕಷ್ಟಗಳ ಕಳೆವ ಕದರುಂಡಲಗಿ ಹನುಮಯ್ಯನ ನಿಷ್ಠೆಯಲಿ ಭಜಿಸಿ ನಿಶ್ಚಿಂತನಾಗಿರು ಮನವೆ 3
--------------
ಕದರುಂಡಲಗಿ ಹನುಮಯ್ಯ
ಅಂತರಾತ್ಮಕ ವಿಠಲ | ಪೊರೆಯ ಬೇಕಿವಳಾ ಪ ಶಾಂತಮೂರುತಿ ಹೃದಯ | ಚಿಂತನೆಗೆ ವದಗೀ ಅ.ಪ. ಪತಿಸುತರು ಹಿತರಲ್ಲಿ | ವ್ಯಾಪ್ತನಾಗಿಹ ನಿನ್ನಾವಿತತ ಮಂಗಳರೂಪ | ಚಿಂತನೆಗೆ ಬರುತಾಮತಿ ಮತಾಂವರರಂಘ್ರಿ | ಶತಪತ್ರ ಸೇವಿಸುತಕೃತಕಾರ್ಯಳೆಂದೆನಿಸೊ | ಪತಿತ ಪಾವನ್ನ 1 ಜ್ಞಾನ ಸದ್ಭಕುತಿ ವೈ | ರಾಗ್ಯ ಭಾಗ್ಯಗಳಿತ್ತುನೀನಾಗಿ ಪೊರೆಯೊ ಹರಿ | ವತಾನಿ ಜನವಂದ್ಯವೇಣುಗಾನಪ್ರಿಯನ | ಗಾನಕಲೆ ತಿಳಿಸುತ್ತಾಧ್ಯಾನಾನು ಸಂಧಾನ | ಮಾಣದಲೆ ಈಯೋ 2 ಅದ್ವೈತ | ಭಾವಕ್ರಿಯ ದ್ರವ್ಯಗಳಓವಿ ತಿಳಿಸುತ ಹರಿಯೆ | ಭವಭಂಧ ಕಳೆಯೋ 3 ಕರ್ಮ | ಸಂಚಿತಗಳೆಲ್ಲಾ 4 ಸ್ಮøತಿಯೆ ವಿಧಿಯೆಂತೆಂದು | ವಿಸ್ಮøತಿಯೆ ನಿಷೇಧಮತಿಯ ಅಂಕೆಯ ಕೊಟ್ಟು | ಮಡಿ ಮೈಲಿಗೆಯೊಳುಗತಿಗೋತ್ರ ನೀನಾಗಿ | ಸತತ ಪೊರೆಯಲಿ ಬೇಕೋಹಿತಗುರು ಗೋವಿಂದ | ವಿಠಲ ಬಿನ್ನವಿಪೆ 5
--------------
ಗುರುಗೋವಿಂದವಿಠಲರು