ಕೋಟಿ ಪೂಜೆಗೆ ಸಮವು ಸ್ತೋತ್ರವು
ಸಾಟಿಯಿಲ್ಲ ಮನಾಲಯಕ್ಕೆ ಭ
ವಾಟವಿಯ ದಾಟುವರು ಸುಲಭದಿ ಪರಮ ವೈಷ್ಣವರು 1
ಕರಿ ಕನಕಕಶಿಪುಸುತಜಾಮಿಳ
ನರಪ ರುಕ್ಮಾಂಗದನು ದ್ರೌಪದಿ
ದುರುಳ ರಾವಣನನುಜ ಮನು ಪೌತ್ರನು ವಶಿಷ್ಠ ಮುನಿ
ಸುರನದೀಸುತ ಶುಕನು ಶೌನುಕ ಬಲಿ ಕಿರೀಟಿಗಳು 2
ಇವರು ಮೊದಲಾದವರು ಭಕ್ತ
ತವಕದಲಿ ಸಂಪಾದಿಸಿದರಿವರಂಘ್ರಿಯ ಸ್ಮರಣೆ
ತವತವಗೆ ಕೊಡುತಿಹುದು ನಿತ್ಯದಿ
ಕವಿವಿನುತ ಗುರುರಾಮ ವಿಠಲನ ದಯೆ ಪಡೆಯಬಹುದು 3