ಒಟ್ಟು 9 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅತ್ತಿಗೆ ಭೋಜನಮಾಡೆ ಸಾವಕಾಶದಿ ನೀನೂ ಮತ್ತೆ ಮತ್ತೆ ಬೇಕಾದ್ದೆಲ್ಲ ತಂದು ಬಡಿಸುವೆನೂ ಪ ಕ್ಷೀರಾನ್ನ ದಧ್ಯೋದನ್ನ ಇನ್ನು ಪರಮಾನ್ನಗಳು ಹೋಳಿಗೆ ಪಳಿದ್ಯ ಹುಳಿಕೂಟು ಉಪ್ಪಿನಕಾಯಿಗಳ ಪಚ್ಚಡಿ ಚೆನ್ನಾಗಿ ಭೋಜನ ಮಾಡೆ ನಮ್ಮಣ್ಣನ ಸಹಿತದಿ 1 ಲಾಡು ಚಿರೋಟಿ ಮಂಡಿಗೆಗಳು ಬೇಡವೆಂದು ಕಯ್ಯತೋರಿ ಬೇಡಿ ಬೇಡಿ ಹಾಕಿಸಿಕೊಂಬಿ ಜೋಡು ಜೋಡಾಗಿ ಗೂಡೆ ಗೂಡೆ ಹಪ್ಪಳ ಸಂಡಿಗೆ ಕೂಡೆ ಕೂಡೆ ಸುರಿಯುತ್ತಿದ್ದರೆ ಹಾಡು ಹೇಳುವುದಕ್ಕೆ ಬಾಯಿ ಬಿಡುವುದಿಲ್ಲವೇನÉೀ? 2 ಪಟ್ಟದರಸಿ ನಮ್ಮಣ್ಣನ ಭಾಗ್ಯದೇವತೆಯೇ ಸಿಟ್ಟುಮಾಡದೆ ಗುರುರಾಮವಿಠಲನ್ನಾ ಸ್ಮರಿಸಿಕೊಂಡು ದಿಟ್ಟೆ ಬೀಗಿತ್ತಿ 3
--------------
ಗುರುರಾಮವಿಠಲ
ಗಾಡಿ ಪಾಳ್ಯ ಹನುಮಾ | ತವ ಪದಬೇಡಿ ಭಜಿಪೆ ಭೀಮಾ ಪ ಈಡು ರಹಿತ ತವ | ಮಹಿಮೆಗಳನು ಕೊಂ-ಡಾಡ ಬಲ್ಲನೇ | ಪಾಮರನು ನಾಅ.ಪ. ಸತಿ ವತ್ಸರ ಪೂರ್ವದಿಹಿತಧಾಗಮನವ | ಸೂಚಿಸಿ ಸ್ವಪ್ನದಿ 1 ಸತಿ ತೈಜಸ ಪೇಳಿದನಿಜ ಭಾವವ ತಾ | ಸುಜನರಿಗ್ವೊರೆದು2 ಮಣಿ ಸಹ ವಿರಲವನೂ ||ಘನ ಸಂತಾನವು ಇರದಿರೆ ದಂಪತಿಮನವನು ಹರಿಪದ | ವನಜದಲಿರಿಸೀ 3 ಒಡಗೂಡಿ ಸೇವಕರಾ | ತರಿದನು | ಗಿಡ ಗಂಟಿಯ ವಿವರಾ ||ಅಡವಿಯೊಳೊಡ | ಮೂಡಿದ ಬರಿ ಶಿಲೆಕಂಡು ಮನದಿ ಬಯ | ಲಾಶೆಯೊಳಿರಲೂ 4 ಮಲಗಿರೆ ಮನನೊಂದೂ | ಸ್ವಪ್ನದಿ | ಬಲ ಹನುಮಂತನು ಬಂದೂ ||ಚೆಲುವ ತನ್ನಯ ರೂಪ | ತೋರಿಸಿ ಪೇಳಲುಒಲಿಸಿ ಗಂಧದಲಿ | ಲಿಖಿಸಿ ಪೂಜಿಸಿದ 5 ಮೊಗವನು ದಕ್ಷಿಣಕೆ | ತಿರುಗಿಸಿ | ನಗವನು ಮೇಲಕ್ಕೇ ||ನೆಗಹಿ ತನ್ನ ಎಡ | ಹಸ್ತದೊಳಗೆ ಬಲಭಾಗ ಕೈಯ್ಯ ತಾ | ನಿರಿಸಿಹ ಕಟಿಯಲಿ 6 ಚಾರು ಮತಿಯಲಿ 7 ಸ್ಥಿರ ಚರ ಸುವ್ಯಾಪ್ತಾ | ಮರುತ | ಶರಣ ಜನರ ಆಪ್ತಾ ||ಸುದತರು ಭಕುತರ | ಹರಕೆ ಪೂರೈಸುವೆನಿರುತ ಹರಿಯ ಪದ | ರತಿಯನೆ ಕೊಡುವುದು 8 ಕೋವಿದರರಸನ್ನಾ | ಗುರು | ಗೋವಿಂದ ವಿಠಲನ್ನಾ ||ಓವಿ ತೋರೊ ಮಮ | ಹೃದ್ವನಜದೊಳಗೆ ಪಾವಮಾನಿಯೆ ಮ | ತ್ಪ್ರಾರ್ಥನೆ ಸಲಿಸೀ 9
--------------
ಗುರುಗೋವಿಂದವಿಠಲರು
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಮುದ್ದು ಮೋಹನರಾಯಾ | ಅಸ್ಮದ್ಗುರೋರ್ಗುರುಶುದ್ಧ ಜನ ಸಂಪ್ರೀಯ | ನಿಮಗೊಂದಿಸುವೆ ಭವಬಂಧ ಪರಿಹರಿಸಯ್ಯಾ | ಬುಧರಿಂದಗೇಯಾ ಪ ಪಂಕಜ ಮೋದ ಪಾದ ನಂಬಿದೆ ಅ.ಪ. ದೇವಮುನಿನುತ ಪೀಠಾ | ವರ ಚಿಪ್ಪಿಗಿರಿಯಲಿ ದಿವ್ಯ ಭವಹರ ಮಂತ್ರಾ | ಅಂಕಿತ ಸುತಾರಕಪ್ರವರ ಪೊಂದಿದೆ ಪೋತ | ಜಪಿಸುತ್ತ ಮನದೀಶರ್ವವಂದ್ಯ ವಿಧಾತಾ | ಪಾದಾಬ್ಜ ಭಕುತಾ ||ಶ್ರೀ ವರರ ಕರಕಮಲಜಾತನೆ ಭುವಿಯ ಸತ್ತೀರ್ಥಗಳ ಚರಿಸುತ ಪಾವಮಾನಿ ಮತಾಬ್ಧಿಜಾತರ | ಪಾವನವ ಮಾಡ್ಯವನಿಯಲಿಮೆರೆದೆ 1 ಭೃಂಗ ಮುದ್ದು ಮೋಹನಾರ್ಯ ಗುರುರೂಪದೇಶವ ವಿಹಿತ ಮಾರ್ಗದಿಗೈದು ತಂದೆ ಮುದ್ದು ಮೋಹನಾಭಿಧನೆಂದು ಕರೆದೆಯೊ 2 ಗುರುವಿನಾಣತಿಯನ್ನಾ | ಪೊಂದುತಲಿಸ್ವಪ್ನದಿಸಿರಿವಿಜಯ ವಿಠಲನ್ನಾ | ನಿಜಪುರದಿ ನಿಲಿಸಿನಿರುತ ಅರ್ಚನೆಯನ್ನಾ | ಸ್ಥಿರಪಡಿಸಿ ಮುನ್ನಅರಿತು ಮನದಲಿ ನಿನ್ನ | ಉತ್ಕ್ರಮಣವನ್ನಾ ||ಶೌರಿ ದಾಮೋದರನ ಮಾಸದಿ | ವರದತುರ್ದಶಿ ಅಸಿತಪಕ್ಷದಿಸಿರಿ ಗುರೂ ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದೆ 3
--------------
ಗುರುಗೋವಿಂದವಿಠಲರು
ವಂದಿಪೆ ಯತಿವರೇಂದ್ರ ತವ ಪಾದದ್ವಂದ್ವಕ್ಕಾನಂದಾ ದಿನಾ ಬಂದ ಕಂದನಾ ಪಾಲಿಸೆಂದೆ ಪ ಸಿಲ್ಕಿರುವೆನಾ ಶರಣು ಬಂದೆನಾ 1 ಮೂಢ ಸೇವಕನಾ ಬಿಡಿಸೊ ವ್ಯಸನಾ 2 ಶ್ರೀಶನಾದ ಹನುಮೇಶವಿಠಲನ್ನಾ ದಾಸ ಉದಾಸೀನದಲ್ಲೆ ಎನ್ನಾ ಪೋಷಿಸೊ ನೀ ಮನದಾಸೆ ಪೂರೈಸಿನ್ನು ಕರುಣಾಜ್ಞಾನಪೂರ್ಣ 3
--------------
ಹನುಮೇಶವಿಠಲ
ವಿಶೇಷ ಸಂದರ್ಭ ವಾದಿರಾಜ ಗುರುಗಳನಾ ಪ ಪ್ರೀತಿ ತೋರುವವನಾ ದೂತ ವಾದಿರಾಜನಾ 1 ಸಾಲು ಬೃಂದಾವನಾ ಅನಂತೇಶ್ವರನ ಸನ್ನಿಧಾನಾ 2 ಲೋಕಜನರಿಗೆ ಪ್ರೀತ ಗುರುವರನಾ3 ಸಂಚಿತಾಗಮ ಈ ಡ್ಯಾಡಿ ಅಧಿಕ ವಾದಿರಾಜರ ನೋಡಿ4 ಜನಕೆ ಉಲ್ಲಾಸ ಮಾಡುವ ವಾದಿರಾಜರ 5 ಚಕ್ರ ಶಂಖª Àಧರಿಸಿದಾ | ನಮ್ಮರುಕ್ಮಿಣಿ ಸಹಿತ ಬಂದು ನಿಂತಿಹ ಅಮಿತ ತ್ರಿವಿಕ್ರಮದೇವನಾ6 ಬೇಡುವವರನು | ಬೆನ್ಹತ್ತಿ ಬೀಜಗಳನು ಬಿತ್ತುವರು 7 ಚವಕಿ ಮಠದಿ ದಿವ್ಯಪ್ರಸ್ತ | ಓಡಾಡಿ ಬಡಿಸುವ ಜನಗಳ ಸಿಸ್ತಾ ಯತಿಗಳ ಸಿಸ್ತಾ 8 ಜನರ ಅಲಂಕಾರ ಯತಿಗಳ ಗಂಭೀರಾ 9 ಭೂತಬಲಿಗಳ ನೋಡಿ | ನಮ್ಮ ಭೀತಿ-ಭಯಗಳನ್ನು ಬೀಸಾಡಿ ಭೂತರಾಜನ ನೋಡಿ 10 ಪೀಳಿಗೆ ಪೂಜೆ ಚಂದ ನೋಡಲು ನಂದ 11 ಮುತ ಕೆತ್ತಿಹ ಕಿರೀಟ | ಬಹು ಚಿತ್ರವಾಗಿಹಗದ್ದುಗೆ ಮಾಟ ವಾದಿರಾಜರ ದೊಡ್ಡ ಆಟಾ 12 ಈಕ್ಷಿಸಲಳವೆ ಮಠವಾ ಎನ್ನಕ್ಷಿಗಳಿಂದ ನೋಡಲು ನರಸಿಂಹ ವಿಠಲನ್ನಾ 13
--------------
ಓರಬಾಯಿ ಲಕ್ಷ್ಮೀದೇವಮ್ಮ
ಯಶೋದೆ ನಿನ್ನ ಮಗಗಿದು ಥರವೇವಸುಧೆಯೊಳಗಿಂಥ ಶಿಶುವಿಲ್ಲವೇ ಪಪೆಟ್ಟಿಗೆಯೊಳುತುಂಬಿರೊಟ್ಟಿಯ ದೇವರು |ಇಟ್ಟನೆ ಕಚ್ಚಿನ ಚಟ್ಟಿಗೆಯೊಳು 1ಸಡಗರದಿಂದ ಬೆಣ್ಣೆ ಗಡಿಗೆ ಕಾಯಲಿಟ್ಟರೆ |ಬಡಧಾನ ಕೇದಿಗೆ ಪಡಿಯೊಳಗೆ2ಆ ಸಣ್ಣ ಕರು ತೊಟ್ಟಿಲ ಹಾಸಿಕೆಯೊಳಗಿಟ್ಟು |ಕೂಸು ಸೋರಿಯೊಳಿಟ್ಟುಘಾಸಿಮಾಳ್ಪ 3ಚಿನ್ನಗುಣಲಿಟ್ಟರೆ ಅನ್ನದೊಳಗಿಟ್ಟನೆ |ಸುಣ್ಣದಕಲ್ಲು ಏನ್ಮಣ್ಣು ಹೇಳಲಿ 4ನಿದ್ರೆಯೊಳಿರೆ ಸೀರೆ ಒದ್ದಲ್ಲಿ ಬೆಣ್ಣೆಯ |ಮುದ್ದೀನಿಡುವನಿದು ಮುದ್ದುಯೇನೆ 5ಬೆಕ್ಕಾನಲ್ಲಿಗೆಹಚ್ಚಿಇಕ್ಕಿಸಿ ಚಪ್ಪಾಳೆ |ಇಕ್ಕಿಸುವನೆಹಿಂಡುಚಿಕ್ಕವರನ್ನಾ 6ನನ್ನ ಪ್ರಾಣೇಶ ವಿಠಲನ್ನಾಟ ಈ ಊರೊಳು |ಘನ್ನವಾಯಿತು ಬಿಡಿಸಿನ್ನು ಮಾತ್ರ 7
--------------
ಪ್ರಾಣೇಶದಾಸರು
ಸತತ ಸ್ಮರಿಸೆಲೊ ಹರಿಯಾ ಪಪತಿತ ಜನತತಿಯ ಪೊರಿಯಾ ಖರಿಯಾ ಅ.ಪದ್ವಿತೀಯಯುಗದಲಿ ಜನಿಸಿ ಕ್ಷಿತಿಜೆ ದೇವಿಯ ಸ್ತುತಿಸಿಶ್ರಿತಜನರ ಮನ ಪೂರ್ತಿಸೀ ಸಲಿಸೀ 1ಕುರುಕುಲೋದ್ಭವನಾಗಿದುರುಳಕುರುಗಳನೀಗಿವರಯಾಗ ಯಾಜಿಯಾಗಿ ಯದುವರನಪರಮಐಶ್ವರ್ಯ ಭೋಗಿಯಾಗಿ2ಶ್ರುತಿಸ್ಮøತಿಗಳರ್ಥ ಪೇಳಿ ಸತ್ಯವತಿಸುತನ ವಾರ್ತೆಯನೆಕೇಳಿಬದರಿಗೆಧ್ರುತಗಮನವನ್ನೆ ತಾಳಿ ಪೇಳಿ 3ಬದಲೆಂದಿಗಿಲ್ಲವೆಂದುನಿಂದು4ಆರುನೂರೆನಿಪ ಜಪವಾ - ನಿತ್ಯದಲಿಪಾರಸುಖಾಸುಖ ಮಿಶ್ರವಾ ನೀಡುತಲಿವಾರಿಭವಭವಕಲ್ಪವಾ ದೇವಾ5ಚುತುರವದನನ ಸ್ಥಾನವಾ ತಾಳುವಾ 6ತಾನು ಮಾಡಿದಕರ್ಮನಾನಾ ಸಾಧನ ಶ್ರೇಷ್ಠತಾನಿದನು ತಿಳಿಸನಲ್ಲಿ ಇಲ್ಲೀ 7ಎಲ್ಲ ಸ್ಥಾನಗಳಲ್ಲಿ ಫುಲ್ಲನಾಭನÀರೂಪಸೊಲ್ಲಕೇಳಲ್ಲಿ ಬರುತಾ ಇರುವ ಹೃ -ತ್ಫುಲ್ಲದಲಿಹರಿತೋರುತಾ ಭಕ್ತರನುಎಲ್ಲಿ ಪೋದರು ಪೊರೆಯತಾ ಇರುತಾ 8ಭೂಮಂಡಲಾವನ್ನಾಳಿದಾ ಶ್ರೀದಾ 9ಭಾರತೀದೇವಿ ಕಾಂತಾ ಶಾಂತಾ 10ನಿಗಮವೇದಿತಪಾದಸುಗುಣಗಣಪೂರ್ಣಗುರು-ಸುಗತಿಯನೆ ಕೊಡುವದಾತಾಖ್ಯಾತಾ11ಸರಸ್ವತಿ -ಭಾರತಿನತಿಸಿ ಬೇಡಿದೆಜನನಿಎನ್ನಾತತಿಪರಿಹರಿಸ್ಯನ್ನಾನ್ನಾಥಾವಿಠಲನ್ನಾ ನಿಜ ವಿ -
--------------
ಗುರುಜಗನ್ನಾಥದಾಸರು