ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದಿರುದೋರಿ ಮರೆಯಾದ ಬಗೆುದೇನಯ್ಯಾಸದಯ ವೆಂಕಟದಾಸಾರ್ಯ ವೇಷದಾಳಿ ಗುರುವರ್ಯ ಪತೊಳಲುತಿರೆ ಭವಕೂಪದೊಳು ಮುಳುಗಿ ಮೂಢ ಜನರುಕಳಿವರೆಂತೀಯಾತನೆಯನಳಲುವರೆಂದುತಳೆದು ಕೃಪಾರಸವನ್ನು ತಿಳು' ಭಕುತಿ ವೈರಾಗ್ಯವನುಸುಲಭದಿಂ ಜ್ಞಾನವನರುಪಲೊಲಿದು ಧರೆಯೊಳವತರಿಸಿ 1 ಆ'ರ್ಭಾವಾತಿರೋಭಾವವಾವಗವೂ ಭಕ್ತರ್ಗಾಗಿ ಸ್ವಾಭಾ'ಕವೆಂದು ಪಾರಾಣ ಭಾವವನರಿತೂಸಾವಧಾನಗೈದರೂ ಮನೋ'ಕಾರ ತೊಲಗದೂಕೇವಲಾನಂದ ನಿತ್ಯನಿರಾವಲಂಬ ಸತ್ಯಾತ್ಮಕನೆ 2ಪಲವುಭವದಿಮಾಡ್ದ ಸುಕೃತ ಫಲಿಸಿತೆಂದಿದ್ದೆನೀವರೆಗುತೊಲಗಿ ತಾಪುಣ್ಯವೆಂಬಂತೆ ಚಲಿಸಿ ಚಿತ್ತವೂ ತೊಳಲುತಿದೆ ನಿನ್ನ ಸುಖಮಂಗಳರೂಪು ವಚನಗಳ ನೆನೆದುನೆಲೆಗೊಳಿಪಂದದಿ ಮತಿಯ ತಿಳುಹುವವರಾರೆಮಗಕಟ 3ಹಾನಿ ಧರ್ಮಕ್ಕೊದಗಲು ನಾನುದಿಪೆನೆಂದಭಯವನೀನೊಲಿದಿತ್ತುದಕಾಗಿ ನಾನಾ ರೂಪದೀಜ್ಞಾನ ಮಾರ್ಗವನರು' ಮಾನವರನುದ್ಧರಿಸಿದೆದೀನ ವತ್ಸಲನೆ ುೀಗಲೇನುಕಾರಣ 'ೀ ಸಮಯದಿ 4ಕರದು ಮೂಢರಜ್ಞತೆಯನು ಪರಿದು ಜ್ಞಾನಾನಂದ ಸುಧೆಯಎರದು ಹೊರದೆಯಲೈ ಚಿಕ್ಕನಾಗಪುರದಿವರದ ವಾಸುದೇವಾರ್ಯ ಸದ್ಗುರುವೆ ವೆಂಕಟದಾಸತನುವಧರಿಸಿರೆ ನಂಬಿದ್ದರೆಮ್ಮನತಿ ಪುಣ್ಯವಂತರೆಂಬಂತೆ 5
--------------
ತಿಮ್ಮಪ್ಪದಾಸರು
ಶರಣು ಶರಣು ಶರಣು ಶ್ರೀ ಗಣನಾಥ ಪಶರಣು ಶ್ರೀಶಾರದೆಯೆ ಶರಣು ವೆಂಕಟರಮಣ ಶರಣು ಸದ್ಗುರುವೆಅ.ಪಶರಣು ಮಾತೆಯ ಪಿತನೆ ಶರಣು 'ತಬೋಧಕನೆಶರಣು ಬುದ್ಧಿಪ್ರದನೆ ಶರಣು ಸುಖಕರನೆಶರಣು ವೇದಾಂತೋಪವೇಶನೆ ಪೋಷಕನೆಶರಣು ಚನ್ನಾಂಬೆ ಶ್ರೀ ನಾರಾಯಣಾರ್ಯ 1Àರಣು ನಾರಾಯಣಾರ್ಯ ಸದ್ಗುರುವರ್ಯಶರಣು ಶ್ರೀವಾಸುದೇವಾರ್ಯ ಸದ್ಗುರುವೆಶರಣು ಶ್ರೀ ಕೃಷ್ಣಯೋಗೀಂದ್ರ ಸದ್ಗುಣಸಾಂದ್ರಶರಣು ಶ್ರೀ ವೆಂಕಟದಾಸಾರ್ಯ ಗುರುವರ್ಯ 2ಶರಣು 'ಪ್ರೋತ್ತಮನೆ ಶರಣು ಪ'ತ್ರೆಯರೆಶರಣು ಹರಿಹರ ಭಕುತರೆ ಮಹಾತ್ತಮರೆಶರಣು ಶ್ರೀ ಚಿಕ್ಕನಾಗಪುರವಾಸ ವೆಂಕಟೇಶಶರಣು ಮರೆಹೊಕ್ಕೆ ನಿಮ್ಮ ನಾನು ತಿಮ್ಮದಾಸ 3ಸಂಕೀರ್ಣ ಕೃತಿಗಳು
--------------
ತಿಮ್ಮಪ್ಪದಾಸರು