ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗಾಭೋಗ ಅಡಿಗಾಧಾರವಿಲ್ಲ ಹಿಡಿವುದಕೆ ಕೊಂಬಿಲ್ಲಕಡೆ ಹಾಯಿಸುವರಿಲ್ಲ ಕಷ್ಟಪಟ್ಟೆನಲ್ಲಕಣ್ಣೀರು ತಪ್ಪಲಿಲ್ಲ ಕಾಯಸುಖಪಡಲಿಲ್ಲಉಣಹೋಗಿ ಬಾಯ ಮರೆತಂತಾಯಿತಲ್ಲಬಡತನವು ಬಿಡಲಿಲ್ಲ ಭಂಗಪಟ್ಟೆನಲ್ಲಗರುಡಸರ್ಪನ ಸ್ನೇಹದಂತಾಯಿತಲ್ಲಎನ್ನ ಮನದುಬ್ಬಸವ ಸ್ವಾಮಿ ಶ್ರೀಹರಿಯೆ ಬಲ್ಲಇನ್ನಾರಿಗುಸುರಲೋ ಶ್ರೀಹಯವದನರಾಯ
--------------
ವಾದಿರಾಜ
ಮಾರ ಪ. ನಾನಾಯೋನಿಗಳಲ್ಲಿ ಬಂದು ಬಂದು ಬಳಲಿದೆನುಹೀನಜನರೊಡನಾಡಿ ಕಡುನೊಂದೆನುಶ್ರೀನಾಥ ನಿನ್ನ ಸುಕಥಾಮೃತವ ನೆನೆನೆನೆದುದೀನಜನರನು ಪೊರೆವ ಪಿರಿಯರೊಳು ಎನ್ನನಿರಿಸು 1 ಕಂಡ ಕಂಡವರ ಬೇಡಿ ಬೇಸರಲಾರೆನೊ ತಂದೆಪುಂಡಾರೀಕಾಕ್ಷ ಪುರುಹೂತÀವಂದ್ಯಪಾಂಡವಪ್ರಿಯ ಪರಮಪುರುಷ ನಿರ್ದೋಷ ನಿನ್ನತೊಂಡರೊಳಗೆನ್ನನಿರಿಸೊ ದುರುಳರ ಸಂಗವ ಬಿಡಿಸೊ 2 ಶ್ರೀಹಯವದನರಾಯ ಆಶ್ರಿತಜನಸುಖೋಪಾಯಮೋಹಾಂಧಕಾರಮಾರ್ತಾಂಡ ಶೂರನೇಹದಿಂದೆನ್ನ ಕೈವಿಡಿದು ದುಷ್ಟರ ಬಿಡಿಸುಕಾಹುಕಟ್ಟಳೆಯ ಮಾಡು ಕರುಣಾಕಟಾಕ್ಷದಿ ನೋಡು 3
--------------
ವಾದಿರಾಜ