ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿ ಬಲಿ ಧ್ರುವ ಪ್ರಹ್ಲಾದನಲ್ಲಿ ಬಂದಂತೆ ಎನ್ನಲ್ಲಿ ಪ ನಿನ್ನಾಗಮನಕೆ ಹೃದಯ ಮನ ಬುದ್ಧಿ ಅರಳುವುದು ಸರ್ವದಾ ನಿನ್ನಾಗಮನಕೆ ಸರ್ವ ಮಾನಿಗಳೆಲ್ಲ ಕಾದು ನಿಂದಿಹರು ನಿನ್ನಾಗಮನಕೆ ಸರ್ವ ಕಾಲಾಕರ್ಮ ಅನುಕೂಲವಾಗಿಹವು ನಿನ್ನಾಗಮನಕೆನೇನೆ ಸರ್ವತ್ರ ಅನುಕೂಲ1 ಸೊಲ್ಲು ಲಾಲಿಸಬೇಕು ಶೀಲರುಕ್ತಿಬಲ್ಲಿದ ಮಹದೇವನೊಡೆಯ ಶುಕತಾತ ಹಲ್ಲಲ್ಲು ಕಿರಿದು ಕಾದು ನಿಂದಿಹರೊ2 ಕರಿಗಿರಿ ಮುದಮಯ ಗುರುತಂದೆವರದಗೋಪಾಲವಿಠಲಹೆದ್ದೈವ ಪಾಂಡುರಂಗಾ ವೆಂಕಟತಡವ್ಯಾಕೆ ಬರಲು ಯೋಚಿಪುದು ಏಕೆ ಬಾರಯ್ಯ ಭಕ್ತ ಬಂಧು ನಿನ್ನವರೆ ನಿಜ ಬಂಧೊ 3
--------------
ಗುರುತಂದೆವರದಗೋಪಾಲವಿಠಲರು