ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಾತ್ವಿಕ ಕೃತಿಗಳು ನಾನಾವಿಧ ನರರಿವರಿಗೆ ಸರಿಯೆ ಪ ವಿಧಿನಿನ್ನ ಸ್ಮರಣೇವಿನಾನಿಷೇಧ ವಿಸ್ಮøತಿಯೆಂಬ ವಿಧಿಯನೊಂದನೆಬಲ್ಲರಲ್ಲದೆ ಮತ್ತೊಂದು ಅ.ಪ ನುಡಿವುದೆಲ್ಲ ಗಾಯಿತ್ರಿಮಂತ್ರಗಳು ಕೊಂಡುದೆಲ್ಲವು ವಿಷಯೇಂದ್ರಿಯಜ್ಞ ಹೋಮ ದೃಢ ಪ್ರಾಜ್ಞರೇನ ಮಾಡಿದರದೆ ಮರಿಯಾದೆ 1 ಕಂಡಕಂಡದ್ದೆಲ್ಲ ನಿನ್ನ ಮೂರ್ತಿಗಳು ಭೂ ಮಂಡಲಶಯನವೇ ನಮಸ್ಕಾರ ಮಂಡಿಯಾಗಿ ಬಿದ್ದುದೆ ಬಲಯುತರಿಗೆ 2 ಬಂದುದೆ ಪುಣ್ಯಕಾಲ ಸುಜನರು ಸಂದೇಹವೇಕೆ ಮದ್ದಾನೆ ಹೊದ್ದುದೆ ಬೀದಿ 3
--------------
ಕೋಸಲ ಪುರೀಶರ